English Wikipedia Top 100

The most-visited English Wikipedia articles, updated daily. Learn more...

  1. 1

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    725 views (↑285 from yesterday)137,168,210,271,377,332,410,471,440, 725

    9+ day streak

    🔍 🗞️
  2. 2

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ ಕರ್ನಾಟಕದ ಬೆಳಗಾವಿ ಜಿಲ್ಲೆಯ ವೀರ ರಾಣಿ, ಮರಾಠರ ವಿರುದ್ಧ ಹೋರಾಡಲು ಮಹಿಳಾ ಸೇನೆಯನ್ನು ಸಂಘಟಿಸಿದ ಮೊದಲ ಮಹಿಳೆ. ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ಬೆಳವಡಿಯ ವೀರ ರಾಣಿ ಮಲ್ಲಮ್ಮ.

    335 views (↑269 from yesterday)0,62,69,75,69,61,49,45,66, 335

    9 day streak

    🔍 🗞️
  3. 3

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    301 views (↓1 from yesterday)251,363,322,252,246,238,251,209,302, 301

    9+ day streak

    🔍 🗞️
  4. 4

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    257 views (↑125 from yesterday)53,55,51,74,58,83,81,141,132, 257

    9+ day streak

    🔍 🗞️
  5. 5

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    232 views (↑5 from yesterday)204,193,245,236,219,235,239,301,227, 232

    9+ day streak

    🔍 🗞️
  6. 6

    ಶಿವ

    ಶಿವ

    ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.

    215 views (↑215 from yesterday)0,0,0,0,0,0,0,0,0, 215

    1 day streak

    🔍 🗞️
  7. 7

    ಪಾಂಡವರು

    ಪಾಂಡವರು

    ಪಾಂಡವರು ಮಹಾಭಾರತದ ಮಹಾಕಾವ್ಯದ ಪ್ರಮುಖ ಪಾತ್ರಗಳಾದ ಯುಧಿಷ್ಠಿರ, ಭೀಮ, ಅರ್ಜುನ, ನಕುಲ ಮತ್ತು ಸಹದೇವ ಎಂಬ ಐದು ಸಹೋದರರನ್ನು ಉಲ್ಲೇಖಿಸಲಾಗಿದೆ. ಅವರನ್ನು ಕುರು ರಾಜ ಪಾಂಡುವಿನ ಪುತ್ರರೆಂದು ಪರಿಗಣಿಸಲಾಗುತ್ತಿತ್ತು, ಆದರೆ ಪಾಂಡುವಿನ ಮಕ್ಕಳನ್ನು ಹೊಂದಲು ಅಸಮರ್ಥತೆಯಿಂದಾಗಿ ಕುಂತಿ-ಮಾದ್ರಿಯರು ಬೇರೆ ಬೇರೆ ದೇವರುಗಳಿಂದ ಪಾಂಡವರನ್ನು ಪಡೆದರು. ಪಾಂಡವರು ದ್ರೌಪದಿ ಎಂಬ ಹೆಂಡತಿಯನ್ನು ಹಂಚಿಕೊಂಡರು.

    185 views (↑185 from yesterday)0,0,0,0,0,0,0,0,0, 185

    1 day streak

    🔍 🗞️
  8. 8

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    173 views (↑38 from yesterday)0,91,63,53,65,82,62,51,135, 173

    9 day streak

    🔍 🗞️
  9. 9

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    167 views (↑55 from yesterday)93,113,117,90,103,172,100,78,112, 167

    9+ day streak

    🔍 🗞️
  10. 10

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    165 views (↑63 from yesterday)83,98,112,103,116,122,162,81,102, 165

    9+ day streak

    🔍 🗞️
  11. 11

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    164 views (↓9 from yesterday)264,285,215,245,259,247,215,216,173, 164

    9+ day streak

    🔍 🗞️
  12. 12

    ಯಶವಂತರಾಯಗೌಡ ಪಾಟೀಲ

    ಯಶವಂತರಾಯಗೌಡ ಪಾಟೀಲ

    ಯಶವಂತರಾಯಗೌಡ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜಕೀಯ ಧುರೀಣರು.

    147 views (↑147 from yesterday)0,0,0,0,0,0,0,0,0, 147

    1 day streak

    🔍 🗞️
  13. 13

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    144 views (↑144 from yesterday)0,0,0,0,0,0,0,0,0, 144

    1 day streak

    🔍 🗞️
  14. 14

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    143 views (↑8 from yesterday)113,141,140,160,167,119,149,110,135, 143

    9+ day streak

    🔍 🗞️
  15. 15

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    143 views (↑49 from yesterday)49,50,70,85,42,87,74,58,94, 143

    9+ day streak

    🔍 🗞️
  16. 16

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    142 views (↓32 from yesterday)105,229,163,166,145,160,112,103,174, 142

    9+ day streak

    🔍 🗞️
  17. 17

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    140 views (↓2 from yesterday)66,136,152,121,126,118,88,90,142, 140

    9+ day streak

    🔍 🗞️
  18. 18

    ಒಗ್ಗರಣೆ

    ಒಗ್ಗರಣೆ

    ಒಗ್ಗರಣೆಯು ಭಾರತ, ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾದ ಪಾಕಶೈಲಿಗಳಲ್ಲಿ ಬಳಸಲಾಗುವ ಒಂದು ಅಡುಗೆ ತಂತ್ರವಾಗಿದೆ. ಇದರಲ್ಲಿ ಇಡೀ ಸಂಬಾರ ಪದಾರ್ಥಗಳನ್ನು (ಮತ್ತು ಕೆಲವೊಮ್ಮೆ ಒಣ ಮೆಣಸಿನಕಾಯಿ, ಸಣ್ಣದಾಗಿ ಹೆಚ್ಚಿದ ಶುಂಠಿ ಅಥವಾ ಸಕ್ಕರೆಯಂತಹ ಇತರ ಘಟಕಾಂಶಗಳು ಕೂಡ) ಎಣ್ಣೆ ಅಥವಾ ತುಪ್ಪದಲ್ಲಿ ಸ್ವಲ್ಪ ಕಾಲ ಹುರಿಯಲಾಗುತ್ತದೆ. ಇದರ ಉದ್ದೇಶ ಕೋಶಗಳಿಂದ ಸಾರತೈಲಗಳನ್ನು ಹೊರಬರುವಂತೆ ಮಾಡಿ ಅವುಗಳ ರುಚಿ/ಕಂಪನ್ನು ಹೆಚ್ಚಿಸುವುದಾಗಿರುತ್ತದೆ.

    140 views (↑140 from yesterday)0,0,0,0,0,0,0,0,0, 140

    1 day streak

    🔍 🗞️
  19. 19

    ವಿಶ್ವ ಸ್ತನ್ಯಪಾನ ಸಪ್ತಾಹ

    ವಿಶ್ವ ಸ್ತನ್ಯಪಾನ ಸಪ್ತಾಹ

    ವಿಶ್ವ ಸ್ತನ್ಯಪಾನ ವಾರ (ಡಬ್ಲ್ಯೂಬಿಡಬ್ಲ್ಯೂ) ವಾರ್ಷಿಕ ಆಚರಣೆಯಾಗಿದ್ದು , ಇದನ್ನು ಪ್ರತಿವರ್ಷ ಆಗಸ್ಟ್ 1 ರಿಂದ ಆಗಸ್ಟ್ 7 ರವರೆಗೆ 120 ಕ್ಕೂ ಹೆಚ್ಚು ದೇಶಗಳಲ್ಲಿ ನಡೆಸಲಾಗುತ್ತದೆ.WBW ವೆಬ್ಸೈಟ್ನ ಅಂಕಿಅಂಶಗಳ ಪ್ರಕಾರ, ಪ್ರಪಂಚದ ಸ್ತನ್ಯಪಾನ ಸಪ್ತಾಹ 2010 ರ ವರೆಗೆ 488 ಸಂಘಟನೆಗಳು ಮತ್ತು 406,620 ಜನ ಭಾಗವಹಿಸುವವರೊಂದಿಗೆ 79 ದೇಶಗಳಲ್ಲಿ 540 ಕಾರ್ಯಕ್ರಮಗಳು ನಡೆದಿವೆ.ಸ್ತನ್ಯಪಾನ ಕ್ರಿಯೆಗಾಗಿ ವಿಶ್ವ ಅಲೈಯನ್ಸ್ , WHO ಮತ್ತು UNICEF, WBW ಯ ಸಂಘಟಿತವಾಗಿದ್ದು, ಮಗು ಜನಿಸಿದ ಮೊದಲ ಆರು ತಿಂಗಳ ಕಾಲ ವಿಶೇಷ ಎದೆ ಹಾಲುಣಿಸುವಿಕೆಯನ್ನು ಉತ್ತೇಜಿಸುವ ಗುರಿಯೊಂದಿಗೆ 1991ರಲ್ಲಿ ಆರಂಭಿಸಲಾಯಿತು ಸ್ತನ್ಯಪಾನ ,ಮಹತ್ವದ ಪೋಷಕಾಂಶಗಳನ್ನು ಒದಗಿಸುತ್ತದೆ, ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ನ್ಯುಮೋನಿಯಾ ,ಪ್ರಾಣಾಂತಿಕ ರೋಗಗಳಿಂದ ರಕ್ಷಣೆ ಮತ್ತು ಬೆಳವಣಿಗೆಯನ್ನು ಅಭಿವೃದ್ಧಿಪಡಿಸುತ್ತದೆ.

    138 views (↑138 from yesterday)0,0,0,0,0,0,0,65,0, 138

    1 day streak

    🔍 🗞️
  20. 20

    ಜಯತೀರ್ಥ ರಾಜಪುರೋಹಿತ

    ಜಯತೀರ್ಥ ರಾಜಪುರೋಹಿತ

    ಜಯತೀರ್ಥ ರಾಜಪುರೋಹಿತರು (ಜುಲೈ ೧, ೧೯೨೫ - ಏಪ್ರಿಲ್ ೨೪, ೧೯೮೬) ತಮ್ಮ ಶ್ರದ್ಧೆ ಮತ್ತು ಕಾರ್ಯನಿಷ್ಠೆಗಳಿಂದ ಐ. ಎ. ಎಸ್ ಹುದ್ದೆಗೆ ಏರಿ ಕರ್ನಾಟಕ ಮತ್ತು ಕನ್ನಡ ಭಾಷೆಗೆ ಅಪಾರ ಸೇವೆ ಸಲ್ಲಿಸಿದವರಾಗಿಯೂ, ಮಹತ್ವದ ಬರಹಗಾರರಾಗಿಯೂ ಹೆಸರಾಗಿದ್ದಾರೆ.

    138 views (↑138 from yesterday)0,0,0,0,0,0,0,0,0, 138

    1 day streak

    🔍 🗞️
  21. 21

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    136 views (↑136 from yesterday)61,49,71,73,47,57,60,56,0, 136

    1 day streak

    🔍 🗞️
  22. 22

    ಕುಂಕುಮದ ಮರ

    ಕುಂಕುಮದ ಮರ

    ಕುಂಕುಮದ ಮರ ಕೆಂಪು ಬಣ್ಣದ ಸ್ವಾಭಾವಿಕ ಬಣ್ಣವನ್ನು ನೀಡುವ ಒಂದು ಜಾತಿಯ ಸಸ್ಯ.ಭಾರತದಾದ್ಯಂತ ಕಂಡು ಬರುತ್ತದೆ.ಇದನ್ನು ಕಮಲದ ಮರ ಎಂದೂ ಕರೆಯುತ್ತಾರೆ.ದಕ್ಷಿಣ ಏಷಿಯಾ ಮಾತ್ರವಲ್ಲದ ಆಸ್ಟೇಲಿಯ ಮತ್ತು ಫಿಲಿಫೈನ್ಸ್ ನಲ್ಲಿಯೂ ಸ್ವಾಭಾವಿಕವಾಗಿ ಬೆಳೆಯುತ್ತದೆ.

    132 views (↑132 from yesterday)0,0,0,0,0,0,0,0,0, 132

    1 day streak

    🔍 🗞️
  23. 23

    ಚಿತ್ರಕಲೆ

    ಚಿತ್ರಕಲೆ

    ಚಿತ್ರಕಲೆ ಬಣ್ಣಗಳನ್ನು ಉಪಯೋಗಿಸಿ ಕಲಾತ್ಮಕ ಚಿತ್ರಗಳನ್ನು ರಚಿಸುವುದು. ಈ ರಚನೆಗಳನ್ನೂ ಕೂಡ ಚಿತ್ರಕಲೆಗಳೆಂದು ಕರೆಯಲಾಗುತ್ತಿತ್ತು. ಆದರೆ ಇಪ್ಪತ್ತನೆಯ ಶತಮಾನದಾದ್ಯಂತ ಚಿತ್ರಕಲೆ ಎಂಬ ಪದಕ್ಕೆ ದೃಶ್ಯಕಲೆ ಎಂಬ ಅರ್ಥವನ್ನೂ ಆರೋಪಿಸಲ್ಪಟ್ಟಿದೆ.

    131 views (↑131 from yesterday)0,0,0,0,0,0,0,0,0, 131

    1 day streak

    🔍 🗞️
  24. 24

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    131 views (↑34 from yesterday)102,114,190,158,110,117,89,113,97, 131

    9+ day streak

    🔍 🗞️
  25. 25

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    129 views (↑58 from yesterday)61,101,68,73,91,62,60,75,71, 129

    9+ day streak

    🔍 🗞️
  26. 26

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    128 views (↑46 from yesterday)79,109,116,151,131,137,99,108,82, 128

    9+ day streak

    🔍 🗞️
  27. 27

    ರುದ್ರಪ್ಪ ಲಮಾಣಿ

    ರುದ್ರಪ್ಪ ಲಮಾಣಿ

    ರುದ್ರಪ್ಪ ಮಾನಪ್ಪ ಲಮಾಣಿ (ಜನನ ೧ ಜೂನ್ ೧೯೫೯) ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಇವರು ಪ್ರಸ್ತುತ ಜುಲೈ ೨೦೨೩ ರಿಂದ ಕರ್ನಾಟಕ ವಿಧಾನಸಭೆಯ ೨೫ನೇ ಉಪ ಸಭಾಪತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಹಾವೇರಿ ಜಿಲ್ಲೆ ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೀಸಲಾಗಿರುವ ಹಾವೇರಿ ವಿಧಾನಸಭಾ ಕ್ಷೇತ್ರ ಶಾಸಕರಾಗಿದ್ದಾರೆ. ಇವರು ೨೦೨೩ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಪ್ರತಿನಿಧಿಸಿ ಗೆದ್ದರು.

    121 views (↑121 from yesterday)0,0,0,0,0,0,0,0,0, 121

    1 day streak

    🔍 🗞️
  28. 28

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    115 views (↓6 from yesterday)135,132,92,101,109,175,116,103,121, 115

    9+ day streak

    🔍 🗞️
  29. 29

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    106 views (↑41 from yesterday)42,54,0,64,60,65,48,55,65, 106

    7 day streak

    🔍 🗞️
  30. 30

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    99 views (↑99 from yesterday)0,0,0,0,0,0,0,0,0, 99

    1 day streak

    🔍 🗞️
  31. 31

    ಸ್ಫಟಿಕ ಶಿಲೆ

    ಸ್ಫಟಿಕ ಶಿಲೆ

    ಸ್ಫಟಿಕ ಶಿಲೆ ಯು ಭೂಮಿಯ ಭೂಖಂಡೀಯ ತೊಗಟೆಯಲ್ಲಿ ಫೆಲ್ಡ್‌ಸ್ಪರ್‌‌ನ ನಂತರ ಎರಡನೇ ವಿಪುಲ ಲಭ್ಯತೆಯ ಖನಿಜವಾಗಿದೆ. ಈ ಖನಿಜವು ಪ್ರತಿ ಆಮ್ಲಜನಕದ ಪರಮಾಣುವನ್ನು ಎರಡು ಚತುರ್ಮುಖಗಳ ನಡುವೆ ಹಂಚಿರುವ ರೀತಿಯಲ್ಲಿ, ಒಟ್ಟಾರೆಯಾಗಿ SiO2 ಸೂತ್ರದಂತೆ ರೂಪುಗೊಳ್ಳುವ ಹಾಗೆ SiO4 ಎಂಬ ಸಿಲಿಕಾನ್‌‌–ಆಮ್ಲಜನಕ ಚತುರ್ಮುಖಗಳ ಸಾತತ್ಯ ಸಂರಚನೆಯಿಂದ ಕೂಡಿದೆ. ಸ್ಫಟಿಕ ಶಿಲೆಯಲ್ಲಿ ಅನೇಕ ಬೇರೆ ಬೇರೆ ವಿಧಗಳಿದ್ದು, ಅವುಗಳಲ್ಲಿ ಅನೇಕವು ಅರೆ-ಪ್ರಶಸ್ತ ರತ್ನಮಣಿ/ಹರಳುಗಳು.

    99 views (↑99 from yesterday)0,0,0,0,0,0,0,0,0, 99

    1 day streak

    🔍 🗞️
  32. 32

    ಹಲಸು

    ಹಲಸು

    ಹಲಸು (ತುಳು: ಪೆಲಕಾಯಿ) ನಿತ್ಯಹರಿದ್ವರ್ಣದ ದೊಡ್ಡ ಪ್ರಮಾಣದ ಮರ. ಪಶ್ಚಿಮ ಘಟ್ಟಗಳ ನಿತ್ಯಹರಿದ್ವರ್ಣ ಕಾಡುಗಳಲ್ಲಿ 1,000ಮೀ ಎತ್ತರದ ಪ್ರದೇಶಗಳಲ್ಲೂ ಮೈದಾನ ಸೀಮೆಗಳಲ್ಲೂ ಕಾಣದೊರೆಯುತ್ತದೆ. ಇದು ಕರ್ನಾಟಕದ ದಕ್ಷಿಣ ಭಾಗದಲ್ಲಿ ಎಲ್ಲಾ ಕಡೆ, ಮಲೆನಾಡು ಮತ್ತು ಕರಾವಳಿಯ ಕಾಡುಗಳಲ್ಲಿಯೂ ಕೂಡಾ ವ್ಯಾಪಕವಾಗಿ ಬೆಳೆಯುತ್ತದೆ.

    97 views (↑97 from yesterday)0,0,0,0,0,0,0,0,0, 97

    1 day streak

    🔍 🗞️
  33. 33

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    93 views (↑42 from yesterday)0,45,49,40,40,0,38,42,51, 93

    4 day streak

    🔍 🗞️
  34. 34

    ಕಲ್ಲಿದ್ದಲು

    ಕಲ್ಲಿದ್ದಲು

    ಕಲ್ಲಿದ್ದಲು ಸಸ್ಯಪದಾರ್ಥಗಳು ಸಹಸ್ರಾರು ವರ್ಷ ಭೂಗರ್ಭದಲ್ಲಿ ಹೂತುಹೋಗಿ, ಕೊಳೆತು, ಅನೇಕ ಭೌತ ಜೈವ ರಾಸಾಯನಿಕ ಪರಿವರ್ತನೆಗಳನ್ನು ಹೊಂದಿ ಉತ್ಪನ್ನವಾಗುವ, ಒತ್ತಾದ ಪದರವಿರುವ ಇಂಗಾಲದ ವಸ್ತು (ಕೋಲ್). ಮುಖ್ಯವಾದ ಖನಿಜೇಂಧನಗಳಲ್ಲಿ ಇದು ಒಂದು. ಉಷ್ಣಶಕ್ತಿಗೆ ಒಂದು ಪ್ರಧಾನ ಮೂಲ.

    92 views (↑92 from yesterday)0,0,0,0,0,0,0,0,0, 92

    1 day streak

    🔍 🗞️
  35. 35

    ಗಬೊನ್

    ಗಬೊನ್

    ಗೆಬೊನ್ ಅಥವಾ ಗೆಬೊನೀಸ್ ರಿಪಬ್ಲಿಕ್ ಪಶ್ಚಿಮದಲ್ಲಿರುವ ಮಧ್ಯ ಆಫ್ರಿಕಾದ ಒಂದು ದೇಶ. ಈ ದೇಶವನ್ನು ವಿಷುವದ್ರೇಖೆಯ ಗಿನಿ, ಕ್ಯಾಮೆರೂನ್, ಕಾಂಗೊ ಗಣರಾಜ್ಯ ಮತ್ತು ಗಿನಿ ಕೊಲ್ಲಿ ಸುತ್ತುವರೆದಿವೆ. ಫ್ರಾನ್ಸ್ ಇಂದ ಆಗಸ್ಟ್ ೧೭, ೧೯೬೦ರಲ್ಲಿ ಸ್ವಾತಂತ್ರ್ಯ ಪಡೆದ ನಂತರದಿಂದ ಈ ದೇಶವನ್ನು ಕೇವಲ ಇಬ್ಬರು ಸರ್ವಾಧಿಕಾರಿ ರಾಷ್ಟ್ರಪತಿಗಳು ಆಳಿದ್ದಾರೆ.

    92 views (↑92 from yesterday)0,0,0,0,0,0,0,0,0, 92

    1 day streak

    🔍 🗞️
  36. 36

    ನೆಲ್ಸನ್ ಮಂಡೇಲಾ

    ನೆಲ್ಸನ್ ಮಂಡೇಲಾ

    ನೆಲ್ಸನ್ ಮಂಡೇಲಾ ಅವರು ಜುಲೈ ೧೮, ೧೯೧೮ ರಂದು ದಕ್ಷಿಣ ಆಫ್ರಿಕಾದ ಟ್ರಾನ್‍ಸ್ಕೈ ಪಟ್ಟಣದಲ್ಲಿ ಜನಿಸಿದರು. ಅವರ ತಂದೆ ಟೆಂಬೂ ಬುಡಕಟ್ಟಿನ ನಾಯಕರಾಗಿದ್ದರು. ಮಂಡೇಲಾ ಅವರು ವಿಟ್ವಾಟರ್ಸ್ರಾಂಡ್ ವಿಶ್ವವಿದ್ಯಾನಿಲಯದಲ್ಲಿ ೧೯೪೨ರಲ್ಲಿ ಕಾನೂನು ಪದವಿಯನ್ನು ಪಡೆದರು.

    90 views (↑90 from yesterday)0,0,0,0,0,0,0,0,0, 90

    1 day streak

    🔍 🗞️
  37. 37

    ಅಬೂ ತಾಲಿಬ್

    ಅಬೂ ತಾಲಿಬ್

    ಅಬೂ ತಾಲಿಬ್ ಬಿನ್ ಅಬ್ದುಲ್ ಮುತ್ತಲಿಬ್ (ಅರಬ್ಬಿ: أبو طالب بن عبد المطلب) (c. 535–619) — ಕುರೈಷ್ ಬುಡಕಟ್ಟಿಗೆ ಸೇರಿದ ಬನೂ ಹಾಶಿಂ ಗೋತ್ರದ ಮುಖಂಡರು ಮತ್ತು ಮುಹಮ್ಮದ್ ಪೈಗಂಬರರ ತಂದೆಯ ಸಹೋದರ. ನಾಲ್ಕನೆಯ ಇಸ್ಲಾಮಿಕ್ ಖಲೀಫ ಮತ್ತು ಶಿಯಾ ಮುಸ್ಲಿಮರ ಪರಮೋಚ್ಛ ನಾಯಕ ಅಲಿ ಬಿನ್ ಅಬೂ ತಾಲಿಬ್‌ರ ತಂದೆ. ಇವರ ನಿಜವಾದ ಹೆಸರು ಅಬ್ದ್ ಮನಾಫ್.

    89 views (↑89 from yesterday)0,0,0,0,0,0,0,0,0, 89

    1 day streak

    🔍 🗞️
  38. 38

    ಜಯತೀರ್ಥ

    ಜಯತೀರ್ಥ

    ಶ್ರೀ ಜಯತೀರ್ಥರನ್ನು ಠೀಕಾಚಾರ್ಯ ಎಂದು ಕರೆಯುತ್ತಿದ್ದರು. c. 1345 c.

    88 views (↑88 from yesterday)0,0,0,0,0,0,0,0,0, 88

    1 day streak

    🔍 🗞️
  39. 39

    ರಾವುಲಾ ಭಾಷೆ

    ರಾವುಲಾ ಭಾಷೆ

    ಸ್ಥಳೀಯವಾಗಿ ಯೆರವ ಅಥವಾ ಆದಿಯನ್ ಎಂದು ಕರೆಯಲ್ಪಡುವ ರಾವುಲಾ, ಕರ್ನಾಟಕ ಮತ್ತು ಕೇರಳದ ಆದಿಯಾರ್ ಮಾತನಾಡುವ ದ್ರಾವಿಡ ಭಾಷೆಯಾಗಿದೆ. ಇದನ್ನು ಭಾಷಾಶಾಸ್ತ್ರ ಮತ್ತು ಭಾರತದ ಜನಗಣತಿ ಎರಡರಲ್ಲೂ ಮಲಯಾಳಂ ಭಾಷೆಗಳ ವರ್ಗದಲ್ಲಿ ವರ್ಗೀಕರಿಸಲಾಗಿದೆ. ಆದಾಗ್ಯೂ ಅವರ ಭಾಷೆಯು ಮಲಯಾಳಂ, ಕೊಡಗು ಮತ್ತು ವಯನಾಡು ಜಿಲ್ಲೆಗಳಲ್ಲಿನ ಇತರ ಬುಡಕಟ್ಟು ಮಾತುಗಳಿಂದ ಗುರುತಿಸುವ ಹಲವಾರು ವಿಶಿಷ್ಟತೆಗಳನ್ನು ಪ್ರದರ್ಶಿಸುತ್ತದೆ.

    88 views (↑88 from yesterday)0,0,0,0,0,0,0,0,0, 88

    1 day streak

    🔍 🗞️
  40. 40

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    87 views (↑10 from yesterday)44,56,117,90,75,66,76,58,77, 87

    9+ day streak

    🔍 🗞️
  41. 41

    ಪಾರ್ಸಿ ಜನಾಂಗ

    ಪಾರ್ಸಿ ಜನಾಂಗ

    ಪಾರ್ಸಿ ಅಥವಾ ಪಾರ್ಸೀ ಎಂದರೆ pronounced /ˈpɑrsiː/ಎರಡು ದೊಡ್ಡ ಜನಾಂಗದ ಜೊರೊಸ್ಟ್ರಿಯನ್‌ಅನುಯಾಯಿಗಳ ಸಮಾಜ ಅಥವಾ ಭಾರತದ ಉಪಖಂಡಕ್ಕೆ ಸೇರಿದ ಸಮೂದಾಯ ಎಂದು ಉಲ್ಲೇಖಿಸಲಾಗುತ್ತದೆ. ಈ ಪದವನ್ನು ಪುರಾತನ ಪರ್ಸಿಯನ್ ರು ತಮ್ಮನ್ನು ಗುರುತಿಸಿಕೊಳ್ಳಲು ಹೇಳುತ್ತಿದ್ದರು. ಸಂಪ್ರದಾಯಿಕವಾಗಿ ಸದ್ಯದ ಪಾರ್ಸಿಗಳು ಇರಾನಿನ ಝೊರೊಸ್ಟ್ರಿಯನ್ಸ್ ಗಳೆಂದು ಹೇಳಲಾಗುತ್ತದೆ.ಸುಮಾರು ೧೦ನೆಯ ಶತಮಾನದಲ್ಲಿADಯಲ್ಲಿ ಭಾರತದ ಪಶ್ಚಿಮ ಭಾಗಕ್ಕೆ ವಲಸೆ ಬಂದರು,ಇದಕ್ಕೆ ಕಾರಣವೆಂದರೆ ಇರಾನಿನಲ್ಲಿನ ಮುಸ್ಲಿಮರಕಾಟಕ್ಕೆ ಬೇಸತ್ತು ಅವರು ವಲಸೆ ಹೋದರೆಂದು ಹೇಳಲಾಗುತ್ತದೆ.

    87 views (↑87 from yesterday)0,0,0,0,0,0,0,0,0, 87

    1 day streak

    🔍 🗞️
  42. 42

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    86 views (↑86 from yesterday)42,0,49,47,54,56,67,53,0, 86

    1 day streak

    🔍 🗞️
  43. 43

    ಕಪ್ಪು ಹಿಂಗತ್ತಿನ ರಾಜಹಕ್ಕಿ

    ಕಪ್ಪು ಹಿಂಗತ್ತಿನ ರಾಜಹಕ್ಕಿ

    ಕಪ್ಪು ಹಿಂಗತ್ತಿನ ರಾಜಹಕ್ಕಿ ಅಥವಾ ಬ್ಲ್ಯಾಕ್-ನೇಪ್ಡ್ ಬ್ಲೂ ಫ್ಲೈಕ್ಯಾಚರ್ ( ಹೈಪೋಥೈಮಿಸ್ ಅಜುರಿಯಾ ) ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಕಂಡುಬರುವ ಮೊನಾರ್ಕ್ ಫ್ಲೈಕ್ಯಾಚರ್ಗಳ ‍‍( ಮೊನರ್ಚಿನೆ, ರಾಜಹಕ್ಕಿಗಳು ) ಕುಟುಂಬಕ್ಕೆ ಸೇರಿದ ಸಪೂರ ಮತ್ತು ಅಧಿಕ ಲವಲವಿಕೆಯ ಪ್ಯಾಸರೀನ್ ಹಕ್ಕಿ. ಇವು ಲೈಂಗಿಕ ದ್ವಿರೂಪಿ, ಗಂಡು ಹೆಣ್ಣುಗಳ ಹೊರರೂಪದಲ್ಲಿ ಸಾಮ್ಯತೆ ಇರುವುದಿಲ್ಲ. ಗಂಡಿನ ತಲೆಯ ಹಿಂಭಾಗದಲ್ಲಿ ಕಪ್ಪು ತೇಪೆ ಇದ್ದು, ಕಂಠದ ಮುಂಭಾಗದಲ್ಲಿ ಕಂಠಾಭರಣದಂತೆ ಕಿರಿದಾದ ಕಪ್ಪನೆಯ ಗೆರೆ ಇರುತ್ತದೆ.

    86 views (↑86 from yesterday)0,0,0,0,0,0,0,0,0, 86

    1 day streak

    🔍 🗞️
  44. 44

    ಜಯತೀರ್ಥರು

    ಜಯತೀರ್ಥರು

    ಶ್ರೀ ಜಯತೀರ್ಥರು- ದ್ವೈತವೇದಾಂತದಲ್ಲಿ ಶ್ರೀಮಧ್ವಾಚಾರ್ಯರ ಅನಂತರ ಅತ್ಯಂತ ಪ್ರಭಾವಶಾಲೀ ವ್ಯಕ್ತಿತ್ವವನ್ನು ಪ್ರದರ್ಶಿಸಿದ ವಿದ್ವಾಂಸರು, ವೇದಾಂತಿಗಳು. ಇವರು ಟೀಕಾಚಾರ್ಯರು ಎಂಬ ಹೆಸರಿನಿಂದಲೇ ಜನಪ್ರಿಯರಾಗಿದ್ದಾರೆ. ಹೈದಾರಾಬಾದು ಹಾಗೂ ಮಹಾರಾಷ್ಟ್ರ ವಿಭಾಗಗಳಲ್ಲಿ ದ್ವೈತಮತ ಹಾಗೂ ಭಕ್ತಿಮಾರ್ಗ ಪ್ರಚಾರಕ್ಕೆ ಹೆಚ್ಚಾಗಿ ಕಾರಣರಾದವರು ಜಯತೀರ್ಥರು.

    85 views (↑85 from yesterday)0,0,0,0,0,0,0,0,0, 85

    1 day streak

    🔍 🗞️
  45. 45

    ನೈಸರ್ಗಿಕ ಸಂಪನ್ಮೂಲ

    ನೈಸರ್ಗಿಕ ಸಂಪನ್ಮೂಲ

    ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.

    85 views (↑28 from yesterday)0,0,0,0,0,0,0,48,57, 85

    3 day streak

    🔍 🗞️
  46. 46

    ಇಟಾನಗರ

    ಇಟಾನಗರ

    ಇಟಾ ನಗರಅರುಣಾಚಲ ಪ್ರದೇಶ ರಾಜ್ಯದ ರಾಜಧಾನಿ.ಇದು ಹಿಮಾಲಯದ ತಪ್ಪಲಲ್ಲಿದೆ.ಆಡಳಿತಾತ್ಮಕವಾಗಿ ಇದು ಪಪಂ ಪಾರೆ ಜಿಲ್ಲೆಯಲ್ಲಿದೆ.

    85 views (↑85 from yesterday)0,0,0,0,0,0,0,0,0, 85

    1 day streak

    🔍 🗞️
  47. 47

    ಸಿದ್ದರಾಮಯ್ಯ

    ಸಿದ್ದರಾಮಯ್ಯ

    ಸಿದ್ದರಾಮಯ್ಯ (ಜನನ: ೧೨ ಆಗಸ್ಟ್, ೧೯೪೮) ಕರ್ನಾಟಕದ ೧೬ನೇ ಮುಖ್ಯಮಂತ್ರಿ. ೨೦೨೩ರ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತು ಕರ್ನಾಟಕದ ೨೨ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಅನುಭವಿ ರಾಜಕಾರಣಿ. ಇದಕ್ಕೂ ಮೊದಲು 2013ರಿಂದ 2018ರವರೆಗೆ ಈ ಹುದ್ದೆಯನ್ನು ವಹಿಸಿದ್ದರು.

    85 views (↑85 from yesterday)0,60,52,0,0,0,0,0,0, 85

    1 day streak

    🔍 🗞️
  48. 48

    ಫೀನಿಕ್ಸ್,ಅರಿಜೋನ

    ಫೀನಿಕ್ಸ್,ಅರಿಜೋನ

    ಫೀನಿಕ್ಸ್ (pronounced /ˈfiːnɪks/ FEE-niks, ಒ'ಒಧಾಮ್ ಸ್ಕಿಕಿಕ್ ,ಯಾವ್ ಪೈವಾಸಿಂಕಾ ,ವೆಸ್ಟರ್ನ್ ಅಪಾಚೆ ಫಿನಿಗಿಸ್ ,ನವಜೊ ಹೂಜ್ದೊ ,ಮೊಜಾವೆ ಹಚ್ಪಾ'ಅನ್ಯಾ ನ್ಯಾವಾ )ಇದು ಅದರ ರಾಜಧಾನಿಯಾಗಿರುವುದಲ್ಲದೇ ಅತಿ ದೊಡ್ಡ U.S. ಸ್ಟೇಟ್ ನ ವಿಶಾಲ ನಗರವಾಗಿದೆ.ಅರಿಜೊನವು ಯುನೈಟೆಡ್ ಸ್ಟೇಟ್ಸ್ ನಲ್ಲಿನ ಅಧಿಕ ಜನಸಂಖ್ಯೆಯುಳ್ಳ ಐದನೆಯ ದೊಡ್ಡ ನಗರ ಎನಿಸಿದೆ.ಅಲ್ಲದೇ ಅತ್ಯಧಿಕ ಜನಸಂಖ್ಯೆಯುಳ್ಳ ರಾಜಧಾನಿಯಾಗಿದೆ. ಫೀನೀಕ್ಸ್ ಸುಮಾರು 1,601,587 ಜನರಿಗೆ ಆಶ್ರಯ ನೀಡಿದ ನೆಲೆವಾಸವಾಗಿದೆ ಎಂದು U.S.ನ ಜನಗಣತಿ ಬ್ಯುರೊ 2009 ರಲ್ಲಿ ದಾಖಲಿಸಿದೆ.ಇದು ಫೀನಿಕ್ಸ್ ಮೆಟ್ರೊಪಾಲಿಟಿನ್ ಏರಿಯಾದ ಪ್ರಮುಖ ಪ್ರದೇಶವೆನಿಸಿದೆ.(ಇದನ್ನು ವ್ಯಾಲ್ಲಿ ಆಫ್ ದಿ ಸನ್ ಎಂದೂ ಹೇಳಲಾಗುತ್ತದೆ.)ಯುನೈಟೆಡ್ ಸ್ಟೇಟ್ಸ್ ನಲ್ಲಿ 12 ನೆಯ ಅತಿದೊಡ್ಡ ಮೆಟ್ರೊಪಾಲಿಟಿನ್ ಪ್ರದೇಶವಾಗಿದೆಯಲ್ಲದೇ ಒಟ್ಟು ಸುಮಾರು 4.3 ದಶಲಕ್ಷಕ್ಕಿಂತಲೂ ಹೆಚ್ಚು ಜನಸಂಖ್ಯೆ ಇದೆ. ಇದಲ್ಲದೇ ಫೀನಿಕ್ಸ್ ಮಾರಿಕೊಪಾ ಕೌಂಟಿಯ ಒಂದು ಕೌಂಟಿ ಪ್ರದೇಶವಾಗಿದೆ.ಅಷ್ಟೇ ಅಲ್ಲದೇ ಯುನೈಟೆಡ್ ಸ್ಟೇಟ್ಸ್ ನಲ್ಲಿನ ಅತಿ ದೊಡ್ಡ ಪ್ರಮಾಣದ ಪ್ರಾದೇಶಿಕ ಗಾತ್ರದ ವಿಶಾಲತೆ ಪಡೆದಿದೆ.GR6 ಫೀನಿಕ್ಸ್ ನಗರವು 1861 ರಲ್ಲಿ ಪ್ರತಿಷ್ಟಾಪಿತಗೊಂಡ ನಂತರ 1881 ರಲ್ಲಿ ಒಂದು ನಗರವಾಗಿ ಸಮಗ್ರತೆ ಪಡೆಯಿತು.ಇದು ಮೊದಲು ಸಾಲ್ಟ್ ರಿವರ್ (ಉಪ್ಪು ನದಿ)ಮತ್ತು ಗಿಲಾ ರಿವರ್ ಗಳ ಸಂಗಮ ಪ್ರದೇಶದಲ್ಲಿ ತಲೆ ಎತ್ತಿದೆ.

    84 views (↑84 from yesterday)0,0,0,0,0,0,0,0,0, 84

    1 day streak

    🔍 🗞️
  49. 49

    ರಿಂಗ್‌ಟೋನ್

    ರಿಂಗ್‌ಟೋನ್

    ರಿಂಗ್‌ಟೋನ್ ಅಥವಾ ಮೊಳಗುವಿಕೆಯ ಧ್ವನಿ ಎನ್ನುವುದು ಒಳಬರುವ ಕರೆ ಅಥವಾ ಪಠ್ಯ ಸಂದೇಶವೊಂದನ್ನು ಸೂಚಿಸಲು ದೂರವಾಣಿಯು ಮಾಡುವ ಧ್ವನಿಯಾಗಿದೆ. ವಾಸ್ತವದಲ್ಲಿ ಟೋನ್ ಎಂಬ ಪದವನ್ನು ಹೆಚ್ಚು ಆಗಾಗ್ಗೆ ಇಂದು ಮೊಬೈಲ್ ಫೋನ್ಗಳಲ್ಲಿ ಬಳಸುವ ಗ್ರಾಹಕೀಯಗೊಳಿಸಬಹುದಾದ ಧ್ವನಿಗಳಿಗೆ ಉಲ್ಲೇಖಿಸಲಾಗುತ್ತದೆ.

    84 views (↑84 from yesterday)0,0,0,0,0,0,0,0,0, 84

    1 day streak

    🔍 🗞️
  50. 50

    ಮಂಗಳೂರು ಮಹಾನಗರ ಪಾಲಿಕೆ

    ಮಂಗಳೂರು ಮಹಾನಗರ ಪಾಲಿಕೆ

    ಮಂಗಳೂರು ನಗರ ಪಾಲಿಕೆ ಭಾರತೀಯ ನಗರವಾದ ಮಂಗಳೂರು ಮತ್ತು ಅದರ ಉಪನಗರಗಳ ಸ್ಥಳೀಯ ಆಡಳಿತವನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿರುವ ಮುನ್ಸಿಪಲ್ ಕಾರ್ಪೊರೇಶನ್ ಆಗಿದೆ, ಇದು ಪ್ರಮುಖ ನಗರ ಪ್ರದೇಶ ಮತ್ತು ಕರ್ನಾಟಕ ರಾಜ್ಯದ ಪ್ರಮುಖ ಬಂದರು ನಗರವಾಗಿದೆ. 1688 ರಲ್ಲಿ ಮದ್ರಾಸ್ (ಚೆನ್ನೈ) ನಲ್ಲಿ ಮುನ್ಸಿಪಲ್ ಕಾರ್ಪೊರೇಶನ್ ರಚನೆಯೊಂದಿಗೆ ಬ್ರಿಟೀಷ್ ಭಾರತದಲ್ಲಿ ಮುನ್ಸಿಪಲ್ ಕಾರ್ಪೊರೇಶನ್‌ನ ಕಾರ್ಯವಿಧಾನವನ್ನು ಪರಿಚಯಿಸಲಾಯಿತು, ನಂತರ 1762 ರಲ್ಲಿ ಬಾಂಬೆ (ಮುಂಬೈ) ಮತ್ತು ಕಲ್ಕತ್ತಾ (ಕೋಲ್ಕತ್ತಾ) ನಲ್ಲಿ ಮುನ್ಸಿಪಲ್ ಕಾರ್ಪೊರೇಶನ್‌ಗಳು ಇದು ಶಾಸಕಾಂಗ ಮತ್ತು ಕಾರ್ಯನಿರ್ವಾಹಕ ಸಂಸ್ಥೆಯನ್ನು ಒಳಗೊಂಡಿದೆ. ಶಾಸಕಾಂಗ ಮಂಡಳಿಯು ಮೇಯರ್ ನೇತೃತ್ವದಲ್ಲಿರುತ್ತದೆ, ಆದರೆ ಕಾರ್ಯಕಾರಿ ಮಂಡಳಿಯು ಮುಖ್ಯ ಆಯುಕ್ತರ ನೇತೃತ್ವದಲ್ಲಿದೆ.

    84 views (↑84 from yesterday)0,0,0,0,0,0,0,0,0, 84

    1 day streak

    🔍 🗞️
  51. 51

    ಕರ್ನಾಟಕದ ಮುಖ್ಯಮಂತ್ರಿಗಳು
  52. 52

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    83 views (↑15 from yesterday)73,73,73,50,94,92,64,71,68, 83

    9+ day streak

    🔍 🗞️
  53. 53

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    82 views (↑11 from yesterday)80,65,100,83,74,89,74,68,71, 82

    9+ day streak

    🔍 🗞️
  54. 54

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    82 views (↓34 from yesterday)58,127,118,108,103,91,58,60,116, 82

    9+ day streak

    🔍 🗞️
  55. 55

    ಹಲಸಿನ ಹಣ್ಣು

    ಹಲಸಿನ ಹಣ್ಣು

    ಹಲಸಿನ ಹಣ‍್ಣು ಸಂಸ್ಕ್ರತದಲ್ಲಿ 'ಪನಸ' ಎಂದು ಕರೆಯುವ, ವೈಜ್ಞಾನಿಕವಾಗಿ ಆರ್ಟೋಕಾರ್ಪಸ್ ಹೆಟಿರೋಫೈಲಸ್ ಎಂಬ ಹೆಸರುಳ್ಳ ಇಂಗ್ಲಿಷ್ನಲ್ಲಿ ಜಾಕ್ ಫ‍್ರೂಟ್ ಎಂದು ಕರೆಯಲಾಗುವ ಹಲಸಿನ ಹಣ್ನು ಆಹಾರ ಮೌಲ್ಯಗಳನ್ನು ಮಾತ್ರವಲ್ಲ, ಔಷಧೀಯ ಅಂಶಗಳನ್ನೂ ಒಳ ಗೊಂಡಿದೆ. ಹತ್ತರಂದ ಹನ್ನೆರಡು ಮೀಟರ್ ಗಳಷ್ಟು ಎತ್ತರಕ್ಕೆ ಬೆಳೆಯುವ ಹಲಸಿನ ಮರ, ಹಸಿರು ಎಲೆಗಳಿಂದ ಆವ್ರತವಾಗಿದೆ. ಹಲಸಿನ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮನ್ ಗಳು, ಸೆರೊಟಿನಿನ್, ಬೀಟಾ ಕ್ಯಾರೋಟಿನ್, ಸೋಡಿಯಮ್, ಕ್ಯಾಲ್ಶಿಯಮ್, ಪೊಟಾಶಿಯಮ್ ಅಂಶಗಳಿವೆ.

    82 views (↑82 from yesterday)0,0,0,0,0,0,0,0,0, 82

    1 day streak

    🔍 🗞️
  56. 56

    ವೈ ಎನ್ ಕೃಷ್ಣಮೂರ್ತಿ

    ವೈ ಎನ್ ಕೃಷ್ಣಮೂರ್ತಿ

    ಕನ್ನಡದ ಪ್ರತಿಭಾವಂತ ಪತ್ರಕರ್ತರಲ್ಲಿ ವೈ.ಎನ್.ಕೃಷ್ಣಮೂರ್ತಿ ಅವರು ಮೇರು ಪಂಕ್ತಿಯಲ್ಲಿ ನಿಲ್ಲುತ್ತಾರೆ. ಇವರನ್ನು ವೈ.ಎನ್.ಕೆ ಎಂದೂ ಕರೆಯಲಾಗುತ್ತದೆ. ತಮ್ಮ ತೀಕ್ಷ್ಣ ಮತ್ತು ಪನ್‌ಗಳಿಗೆ ವೈಎನ್‌ಕೆ ಪ್ರಸಿದ್ಧರು.

    81 views (↑81 from yesterday)0,0,0,0,0,0,0,0,0, 81

    1 day streak

    🔍 🗞️
  57. 57

    ಅರಮನೆ

    ಅರಮನೆ

    ಅರಮನೆಯ ಒಂದು ಭವ್ಯ ನಿವಾಸ, ವಿಶೇಷವಾಗಿ ರಾಜಮನೆತನದವರು ಅಥವಾ ಉನ್ನತ ಶ್ರೇಣಿಯ ಪ್ರತಿಷ್ಠಿತ ಸಂಸ್ಥಾನದ ಮುಖ್ಯಸ್ಥರು ನಿವಾಸಿಸುವ ಭವ್ಯ ನಿವಾಸ.ಈ ಪದವು ಲ್ಯಾಟಿನ್ ಪದ palatium ದಿಂದ ಬಂದಿದೆ (ರೋಮ್ನಲ್ಲಿ ಬೆಟ್ಟದ ಇಂಪೀರಿಯಲ್ ನಿವಾಸಗಳು ವಾಸಿಸುವ ಮನೆ).ಯುರೋಪಿನ ಬಹುತೇಕ ಭಾಗಗಳಲ್ಲಿ ಶ್ರೀಮಂತ ಮಹತ್ವಾಕಾಂಕ್ಷೆಯ ಖಾಸಗಿ ಮಹಲುಗಳನ್ನು ಅರಮನೆ ಎಂದು ಕರೆಯಲಾಗುತ್ತದೆ. ಈಗ ಅನೇಕ ಐತಿಹಾಸಿಕ ಅರಮನೆಗಳು ಸಂಸತ್, ವಸ್ತುಸಂಗ್ರಹಾಲಯಗಳು,ಕಚೇರಿ ಕಟ್ಟಡಗಳು,ಹೋಟೆಲ್ಗಳಾಗಿವೆ.ಕೆಲವೊಮ್ಮೆ ಸಾರ್ವಜನಿಕ ಮನರಂಜನಾ ಅಥವಾ ಪ್ರದರ್ಶನಗಳು ನಡೆಸುವ ಕಟ್ಟಡಗಳನ್ನು ಅರಮನೆ ಎನ್ನಲಾಗುತ್ತದೆ.

    81 views (↑81 from yesterday)0,0,0,0,0,0,0,0,0, 81

    1 day streak

    🔍 🗞️
  58. 58

    ಅಟ್ಲಾಂಟಾ, ಜಾರ್ಜಿಯಾ

    ಅಟ್ಲಾಂಟಾ, ಜಾರ್ಜಿಯಾ

    ಅಟ್ಲಾಂಟಾ (pronounced /ətˈlæntə/ ಅಥವಾ /ætˈlæntə/) ಅಮೆರಿಕಾ ಸಂಯುಕ್ತ ಸಂಸ್ಥಾನದ ರಾಜ್ಯ ಜಾರ್ಜಿಯಾ ರಾಜ್ಯದ ರಾಜಧಾನಿ ಹಾಗೂ ಅತಿಹೆಚ್ಚು ಜನನಿಬಿಡ ರಾಜ್ಯವಾಗಿದೆ. ಇಸವಿ ೨೦೦೮ರಲ್ಲಿ, ೫೪೦,೯೨೧ರಷ್ಟು ಜನಸಂಖ್ಯೆ ಹೊಂದಿದ್ದ ಅಟ್ಲಾಂಟಾ ಅಮೆರಿಕಾ ಸಂಯುಕ್ತ ಸಂಸ್ಥಾನದ ಮುವತ್ತಮೂರನೆಯ ಅತಿ ದೊಡ್ಡ ನಗರ ಎನ್ನಲಾಗಿತ್ತು. ಅಟ್ಲಾಂಟಾದ ಮಹಾನಗರ ಕ್ಷೇತ್ರವನ್ನು ಅಧಿಕೃತವಾಗಿ ಅಟ್ಲಾಂಟಾ-ಸ್ಯಾಂಡಿ ಸ್ಪ್ರಿಂಗ್ಸ್‌-ಮ್ಯಾರಿಯೆಟಾ, GA MSA ಎನ್ನಲಾಗಿದೆ.

    80 views (↑80 from yesterday)0,0,0,0,0,0,0,0,0, 80

    1 day streak

    🔍 🗞️
  59. 59

    ಪಾಳೇಗಾರ

    ಪಾಳೇಗಾರ

    ಕರ್ನಾಟಕದ ಜಾತ್ರೆ ಉತ್ಸವಗಳಲ್ಲಿ ಮನರಂಜನೆಗಾಗಿ ಹಾಕುವ ವಿವಿಧ ವೇಷಗಳಲ್ಲಿ ಪಾಳೆಗಾರನ ವೇಷವೂ ಒಂದು. ದಕ್ಷಿಣ ಕರ್ನಾಟಕದ ಬಹುಭಾಗಗಳಲ್ಲಿ ಕಂಡುಬರುವ ಈ ಕಲೆ ನಾಯಕ ಜನಾಂಗಗಳಲ್ಲಿ ಹೆಚ್ಚು ಪ್ರಚಲಿತವಿದೆ. ಈಚೆಗೆ ಬೇರೆಯವರೂ ಈ ವೇಷ ಹಾಕುತ್ತಿದ್ದಾರೆ.

    80 views (↑80 from yesterday)0,0,0,0,0,0,0,0,0, 80

    1 day streak

    🔍 🗞️
  60. 60

    ಉಗ್ಗು

    ಉಗ್ಗು

    ಉಗ್ಗು: ಮಾತಿನ ದೋಷಗಳಲ್ಲಿ ಒಂದು (ಸ್ಟಟರಿಂಗ್, ಸ್ಟ್ಯಾಮರಿಂಗ್). ಮಾತಿನ ದೋಷಗಳಲ್ಲೇ ಬಹುಶಃ, ಹೆಚ್ಚು ಪರಿಚಿತವಾದದ್ದು, ಗಮನ ಸೆಳೆಯುವಂಥದು. ಬಿಕ್ಕಲು ಎಂದೂ ಇದನ್ನು ಕರೆಯುತ್ತಾರೆ.

    79 views (↑79 from yesterday)0,0,0,0,0,0,0,0,0, 79

    1 day streak

    🔍 🗞️
  61. 61

    ಇದಿ ಅಮೀನ್

    ಇದಿ ಅಮೀನ್

    ಇದಿ ಅಮೀನ್ (ಸಿ.೧೯೨೫[A] – ೧೬ ಆಗಸ್ಟ್ ೨೦೦೩) ಇವರು ೧೯೭೧ ರಿಂದ ೧೯೭೯ ರವರೆಗೆ ಉಗಾಂಡಾದ ಅಧ್ಯಕ್ಷರಾಗಿದ್ದರು ಹಾಗೂ ಸೈನ್ಯದ ನಾಯಕರಾಗಿದ್ದರು. ಅಮೀನ್ ಅವರು ೧೯೪೬ರಲ್ಲಿ ಬ್ರಿಟಿಷ್ ವಸಾಹತು ಸೈನಿಕ ಪಡೆ ಕಿಂಗ್ಸ್ ಆಫ್ರಿಕನ್ ರೈಫಲ್ಸ್ ಸೇರಿದರು, ಹಾಗೂ ಮಿಲ್ಟನ್ ಒಬೋಟ್ ನಂತರ ಮಿಲಿಟರಿ ಕಾಪ್ ಆಫ್ ಜನವರಿ ೧೯೭೧ ಗೆ ಆಯ್ಕೆಗೊಂಡು ನಂತರದಲ್ಲಿ ಮೇಜರ್ ಜನರಲ್ ದರ್ಜೆಗೇರಿದರು ಹಾಗೂ ಉಗಾಂಡನ್ ಸೈನ್ಯದ ಕಮ್ಯಾಂಡರ್ ಆದರು. ಅವರು ರಾಜ್ಯದ ಮುಖ್ಯಸ್ಥರಾಗಿದ್ದಾಗ ತಮ್ಮನ್ನು ಫೀಲ್ಡ್ ಮಾರ್ಷಲ್ ಸ್ಥಾನಕ್ಕೆ ನಿಯಮಿಸಿಕೊಂಡರು.

    79 views (↑79 from yesterday)0,0,0,0,0,0,0,0,0, 79

    1 day streak

    🔍 🗞️
  62. 62

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    79 views (↓23 from yesterday)64,136,99,94,103,99,54,59,102, 79

    9+ day streak

    🔍 🗞️
  63. 63

    ಸನಾ ಮಿರ್

    ಸನಾ ಮಿರ್

    ಸನಾ ಮಿರ್ (ಜನನ 5 ಜನವರಿ 1986) ಒಬ್ಬ ಪಾಕಿಸ್ತಾನಿ ಕ್ರಿಕೆಟ್ ನಿರೂಪಕಿ ಮತ್ತು ಮಾಜಿ ಕ್ರಿಕೆಟ್ ಆಟಗಾರ್ತಿ, ಅವರು ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ಏಕದಿನ ಮತ್ತು T20I ಗಳಲ್ಲಿ ನಾಯಕಿಯಾಗಿ ಸೇವೆ ಸಲ್ಲಿಸಿದ್ದಾರೆ.

    79 views (↑79 from yesterday)0,0,0,0,0,0,0,0,0, 79

    1 day streak

    🔍 🗞️
  64. 64

    ಐವಾನ್

    ಐವಾನ್

    ಐವಾನ್: ರಷ್ಯದ ಇತಿಹಾಸದಲ್ಲಿ ಈ ಹೆಸರಿನವರು ಆರು ಜನ. ಇವರಲ್ಲಿ ಮೂವರು ಮಾಸ್ಕೊ ಮಹಾರಾಜರು, ಇಬ್ಬರು ಜಾ಼ರ್ ದೊರೆಗಳು, ಒಬ್ಬ ರಷ್ಯದ ಚಕ್ರವರ್ತಿ.

    79 views (↑79 from yesterday)0,0,0,0,0,0,0,0,0, 79

    1 day streak

    🔍 🗞️
  65. 65

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    79 views (↓3 from yesterday)60,52,71,74,79,62,63,56,82, 79

    9+ day streak

    🔍 🗞️
  66. 66

    ಝಾನ್ಸಿ ರಾಣಿ ಲಕ್ಷ್ಮೀಬಾಯಿ

    ಝಾನ್ಸಿ ರಾಣಿ ಲಕ್ಷ್ಮೀಬಾಯಿ

    ಝಾನ್ಸಿ ರಾಣಿ ಲಕ್ಷ್ಮೀಬಾಯಿ (೧೯, ನವೆಂಬರ್ ೧೮೨೯ - ೧೭, ಜೂನ್ ೧೮೫೮) ಝಾನ್ಸಿಯ ರಾಣಿಯಾಗಿದ್ದರು ಹಾಗೂ ಅವರು ಭಾರತದ ಒಬ್ಬ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು. ಇವರು ೧೮೫೭ ರ ಭಾರತೀಯ ದಂಗೆಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಮತ್ತು ಭಾರತೀಯ ರಾಷ್ಟ್ರೀಯವಾದಿಗಳಿಗೆ ಬ್ರಿಟಿಷ್ ರಾಜ್‌ಗೆ ಪ್ರತಿರೋಧದ ಸಂಕೇತವಾಯಿತು.

    78 views (↑25 from yesterday)0,0,38,41,49,0,0,0,53, 78

    2 day streak

    🔍 🗞️
  67. 67

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    78 views (↑7 from yesterday)99,80,76,40,72,78,64,51,71, 78

    9+ day streak

    🔍 🗞️
  68. 68

    ಎನ್.ನರಸಿಂಹಯ್ಯ

    ಎನ್.ನರಸಿಂಹಯ್ಯ

    ಎನ್.ನರಸಿಂಹಯ್ಯನವರನ್ನು ಕನ್ನಡದ ಪತ್ತೇದಾರಿ ಕಾದಂಬರಿ ಗಳ ಜನಕನೆನ್ನಬಹುದು. 'ಸುಪ್ರಸಿದ್ಧ ಪತ್ತೇದಾರಪುರುಷೋತ್ತಮನ ಸಾಹಸ'ವೆಂಬ ಮಾಲಿಕೆಯ ಅಡಿಯಲ್ಲಿ ನೂರಾರು ಪತ್ತೇದಾರಿ ಕಥೆಗಳನ್ನು ಹೆಣೆದು ಓದುಗರಿಗೆ ಉಣಬಡಿಸುತ್ತಿದ್ದ ಒಬ್ಬ ಜನಪ್ರಿಯ ಲೇಖಕ. ಇಂಗ್ಲೀಷ್ ಸಾಹಿತ್ಯದಲ್ಲಿ ಬರುವ ಶರ್ಲಾಕ್ ಹೋಮ್ಸ್ ನನ್ನು ಹೋಲುವ ಕಥೆಗಳನ್ನು ಕನ್ನಡದಲ್ಲಿ ತಂದ ವ್ಯಕ್ತಿ.

    78 views (↑78 from yesterday)0,0,0,0,0,0,0,0,0, 78

    1 day streak

    🔍 🗞️
  69. 69

    ಸುಂದರಬನ್ಸ್ ರಾಷ್ಟ್ರೀಯ ಉದ್ಯಾನ

    ಸುಂದರಬನ್ಸ್ ರಾಷ್ಟ್ರೀಯ ಉದ್ಯಾನ

    ಸುಂದರಬನ ಅಥವಾ ಸುಂದರ್‌ಬನ್ಸ್ ವಿಶ್ವದ ಅತಿ ವಿಸ್ತಾರವಾದ ಮ್ಯಾಂಗ್ರೋವ್ ಅರಣ್ಯಗಳಲ್ಲಿ ಒಂದಾಗಿದೆ. ಸುಂದರಬನ ಹೆಸರಿನ ಅರ್ಥ ಸುಂದರವಾದ ಕಾಡು ಎಂಬುದಾಗಿದೆ. ಈ ಪ್ರದೇಶದಲ್ಲಿ ಹೆಚ್ಚಾಗಿ ಕಾಣ ಬರುವ ಸುಂದರಿ ಮರಗಳಿಂದ ಸಹ ಈ ಹೆಸರು ಬಂದಿರಬಹುದಾಗಿದೆ.

    78 views (↑78 from yesterday)0,0,0,0,0,0,0,0,0, 78

    1 day streak

    🔍 🗞️
  70. 70

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    78 views (↑7 from yesterday)40,68,43,58,40,48,0,50,71, 78

    3 day streak

    🔍 🗞️
  71. 71

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    77 views (↑77 from yesterday)68,56,60,70,61,62,65,71,0, 77

    1 day streak

    🔍 🗞️
  72. 72

    ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ

    ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ

    ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಇಂಗ್ಲೆಂಡ್‌ನ ಆಕ್ಸ್‌ಫರ್ಡ್‌ನಲ್ಲಿರುವ ಕಾಲೇಜು ಸಂಶೋಧನಾ ವಿಶ್ವವಿದ್ಯಾಲಯವಾಗಿದೆ . ೧೦೯೬ ರಲ್ಲೇ ಬೋಧನೆಗೆ ಪುರಾವೆಗಳಿವೆ, ಇದು ಇಂಗ್ಲಿಷ್ ಮಾತನಾಡುವ ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾಲಯ ಮತ್ತು ನಿರಂತರ ಕಾರ್ಯಾಚರಣೆಯಲ್ಲಿರುವ ವಿಶ್ವದ ಎರಡನೇ ಅತ್ಯಂತ ಹಳೆಯ ವಿಶ್ವವಿದ್ಯಾಲಯವಾಗಿದೆ . ೧೧೬೭ ರಲ್ಲಿ ಎರಡನೆಯ ಹೆನ್ರಿ ಇಂಗ್ಲಿಷ್ ವಿದ್ಯಾರ್ಥಿಗಳು ಪ್ಯಾರಿಸ್ ವಿಶ್ವವಿದ್ಯಾಲಯಕ್ಕೆ ಹೋಗುವುದನ್ನು ನಿಷೇಧಿಸಿದಾಗಿನಿಂದ ಇದು ವೇಗವಾಗಿ ಬೆಳೆಯಿತು.

    74 views (↑74 from yesterday)0,0,0,0,0,0,0,0,0, 74

    1 day streak

    🔍 🗞️
  73. 73

    ಪುಟ್ಟರಾಜ ಗವಾಯಿ

    ಪುಟ್ಟರಾಜ ಗವಾಯಿ

    73 views (↓34 from yesterday)0,56,0,55,43,0,0,59,107, 73

    3 day streak

    🔍 🗞️
  74. 74

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    73 views (↑12 from yesterday)0,0,52,67,0,46,45,130,61, 73

    5 day streak

    🔍 🗞️
  75. 75

    ಕುಮುದ್ವತಿ

    ಕುಮುದ್ವತಿ

    ಕುಮುದ್ವತಿ ನದಿಗೆ ಶಿವಗಂಗೆ ಬೆಟ್ಟದ ಒಳಕಲ್ಲು ತೀರ್ಥ ಮತ್ತು ಕುಂಭತೀರ್ಥ ಎಂಬ ನೀರಿನ ಚಿಲುಮೆಗಳೇ ಕುಮುದ್ವತಿ ಉಗಮ ಸ್ಥಾನಗಳು. ಶಿವಗಂಗೆಯಿಂದ 11.25 ಕಿ.ಮೀ. ದೂರ ಈಶಾನ್ಯ ದಿಕ್ಕಿನತ್ತ ಹರಿದು ದೇವರಾಯನದುರ್ಗ ಸೇರುವ ಈ ನದಿ, ಅಲ್ಲಿಂದ ದಕ್ಷಿಣಾಭಿಮುಖವಾಗಿ 31.7 ಕಿ.ಮೀ.

    73 views (↑73 from yesterday)0,0,0,0,0,0,0,0,0, 73

    1 day streak

    🔍 🗞️
  76. 76

    ಹೊಲೆಯ

    ಹೊಲೆಯ

    ಹೊಲೆಯರು ಇಡಿ ಭಾರತವನ್ನು ಆಳಿದ ಚಾಲುಕ್ಯ ವಂಶಸ್ಥರು ಪಂಚ ಪೀಠದಲ್ಲಿ ಶಿವಾಚಾರ ಗೈಯುವ ಮಹನೀಯರು ಮತ್ತು ಶಿವಾಚಾರಕ್ಕೆ ಒಡೆಯರು. ಇವರು ಭಾರತದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಆದಿ ದ್ರಾವಿಡ ಸಮುದಾಯದವರು. ಈ ಜನಾಂಗದ ಮೂಲ ಪುರುಷ ಛಲದಂಕಮಲ್ಲ ನೆಂದು ಡಾ.

    72 views (↑72 from yesterday)0,0,0,0,0,0,0,0,0, 72

    1 day streak

    🔍 🗞️
  77. 77

    ಕೋಪನ್ ಹ್ಯಾಗನ್

    ಕೋಪನ್ ಹ್ಯಾಗನ್

    ಕೋಪನ್ ಹ್ಯಾಗನ್ English pronunciation: /ˈkoʊpənheɪɡən/; ಡೇನಿಷ್:Københavnpronounced [kʰøb̥ənˈhaʊ̯ˀn] ( ) ಡೆನ್ಮಾರ್ಕ್ ನ ಅತಿ ದೊಡ್ಡ ನಗರ ಹಾಗೂ ರಾಜಧಾನಿಯಾಗಿದ್ದು ನಗರದಲ್ಲಿ 1,181,239 (2010)ಜನಸಂಖ್ಯೆ ಮತ್ತು ಮೆಟ್ರೋಪಾಲಿಟನ್ ನಲ್ಲಿ 1,894,521 (2010)ಜನಸಂಖ್ಯೆಯನ್ನು ಹೊಂದಿದೆ. ಕೋಪನ್ ಹ್ಯಾಗನ್ ಝಿಯಾಲ್ಯಾಂಡ್ ಮತ್ತು ಅಮಾಜೆರ್ ದ್ವೀಪಗಳಲ್ಲಿರುವ ಸ್ಥಳವಾಗಿದೆ. 11ನೆಯ ಶತಮಾನದಲ್ಲಿ ಮೊದಲಬಾರಿಗೆ ದಾಖಲಾದ ಕೋಪನ್ ಹ್ಯಾಗನ್ 15ನೆಯ ಶತಮಾನದಲ್ಲಿ ಡೆನ್ಮಾರ್ಕ್ ನ ರಾಜಧಾನಿಯಾಯಿತು ಮತ್ತು 17ನೆಯ ಶತಮಾನದಲ್ಲಿ ಕ್ರಿಶ್ಚಿಯನ್ IV ರ ಆಳ್ವಿಕೆಯಲ್ಲಿ ಅದು ಪ್ರಾಂತ್ಯದ ಪ್ರಮುಖ ಕೇಂದ್ರವಾಯಿತು.

    72 views (↑72 from yesterday)0,0,0,0,0,0,0,0,0, 72

    1 day streak

    🔍 🗞️
  78. 78

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    72 views (↑72 from yesterday)0,0,0,0,48,44,42,0,0, 72

    1 day streak

    🔍 🗞️
  79. 79

    ಮಲಬಾರ್ ಕರಾವಳಿ

    ಮಲಬಾರ್ ಕರಾವಳಿ

    ಮಲಬಾರ್ ಕರಾವಳಿಯು ಭಾರತೀಯ ಉಪಖಂಡದ ನೈಋತ್ಯ ಕರಾವಳಿಯಾಗಿದೆ. ಭೌಗೋಳಿಕವಾಗಿ, ಇದು ದಕ್ಷಿಣ ಭಾರತದ ಆರ್ದ್ರ ಪ್ರದೇಶಗಳನ್ನು ಒಳಗೊಂಡಿದೆ. ಏಕೆಂದರೆ ಪಶ್ಚಿಮ ಘಟ್ಟಗಳು ತೇವಾಂಶದಿಂದ ಕೂಡಿದ ಮಾನ್ಸೂನ್ ಮಳೆಯನ್ನು ವಿಶೇಷವಾಗಿ ಪಶ್ಚಿಮಕ್ಕೆ ಎದುರಾಗಿರುವ ಪರ್ವತ ಇಳಿಜಾರುಗಳಲ್ಲಿ ಪ್ರತಿಬಂಧಿಸುತ್ತದೆ.

    71 views (↑71 from yesterday)0,0,0,0,0,0,0,0,0, 71

    1 day streak

    🔍 🗞️
  80. 80

    ಚಾಂದಿನಿ ತಮಿಳರಸನ್

    ಚಾಂದಿನಿ ತಮಿಳರಸನ್

    ಚಾಂದಿನಿ ತಮಿಳರಸನ್ ತಮಿಳು ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿ. ಆಕೆ ಕೆ. ಭಾಗ್ಯರಾಜ್ ಅವರ ಸಿಧು + 2 (2010) ನಲ್ಲಿ ಮುಖ್ಯ ಪಾತ್ರದಲ್ಲಿ ಪಾದಾರ್ಪಣೆ ಮಾಡಿದರು.

    71 views (↑71 from yesterday)0,0,0,0,0,0,0,0,0, 71

    1 day streak

    🔍 🗞️
  81. 81

    ಖಜಾಪೂರ

    ಖಜಾಪೂರ

    ಖಜಾಪೂರ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಬಿಜಾಪುರ ತಾಲ್ಲೂಕಿನಲ್ಲಿದೆ.

    71 views (↑71 from yesterday)0,0,0,0,0,0,0,0,0, 71

    1 day streak

    🔍 🗞️
  82. 82

    ಪೂನಾ ಒಪ್ಪಂದ

    ಪೂನಾ ಒಪ್ಪಂದ

    ಸ್ವಾತಂತ್ರ್ಯ ಪೂರ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗು ಮಹಾತ್ಮ ಗಾಂಧಿಯವರ ನಡುವೆ ಬ್ರಿಟಿಷ್ ಸರ್ಕಾರದ ಅಸ್ಪೃಶ್ಯರಿಗೆ ಪ್ರತ್ಯೇಕ ಮೀಸಲು ಕ್ಷೇತ್ರಗಳನ್ನು ನೀಡುವ ಕುರಿತು ಉಂಟಾದ ಒಪ್ಪಂದವೇ ಪೂನಾ ಒಪ್ಪಂದ. ಅಸ್ಪೃಷ್ಯರಿಗೆ ಚುನಾವಣಾ ಕ್ಷೇತ್ರಗಳಲ್ಲಿ ಪ್ರತ್ಯೇಕ ಮೀಸಲಾತಿ ಒದಗಿಸದಂತೆ ಗಾಂಧೀಜಿ ಪುಣೆಯ ಜೈಲಿನಲ್ಲಿಯೇ ಉಪವಾಸ ನಡೆಸುತ್ತಿದ್ದರು. ಆಗಿನ ಬ್ರಿಟಿಷ್ ಪ್ರಧಾನ ಮಂತ್ರಿ ರಾಮ್ಸಯ್ ಮೆಕ್ಡೊನಾಲ್ಡ್ ಅಸ್ಪೃಶ್ಯರಿಗೆ ಪ್ರತ್ಯೇಕ ಮೀಸಲು ಚುನಾವಣಾ ಕ್ಷೇತ್ರಗಳ ಕೋರಿಕೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದರು.

    71 views (↑71 from yesterday)0,0,0,0,0,0,0,0,0, 71

    1 day streak

    🔍 🗞️
  83. 83

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    71 views (0 from yesterday)69,106,79,55,65,115,87,70,71, 71

    9+ day streak

    🔍 🗞️
  84. 84

    ಉಜ್ಜೈನಿ ಮಹಾಕಾಳಿ ದೇವಾಲಯ

    ಉಜ್ಜೈನಿ ಮಹಾಕಾಳಿ ದೇವಾಲಯ

    ಶ್ರೀ ಉಜ್ಜೈನಿ ಮಹಾಕಾಳಿ ದೇವಸ್ಥಾನವು ಭಾರತದ ತೆಲಂಗಾಣ ರಾಜ್ಯದ ಸಿಕಂದರಾಬಾದ್ ಪ್ರದೇಶದಲ್ಲಿರುವ 191 ವರ್ಷಗಳಷ್ಟು ಹಳೆಯದಾದ ಒಂದು ದೇವಾಲಯವಾಗಿದೆ. ಭಕ್ತರು ಪ್ರತಿದಿನ ದೇವಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ನಿರ್ದಿಷ್ಟವಾಗಿ ಹೇಳುವುದಾದರೆ, ಸಾಮಾನ್ಯವಾಗಿ ಭಾನುವಾರ ಮತ್ತು ಸೋಮವಾರದಂದು ಬರುವ ಆಷಾಢ ಜಾತರಾದಲ್ಲಿ ಲಕ್ಷಾಂತರ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಾರೆ.

    70 views (↑70 from yesterday)0,0,0,0,0,0,0,0,0, 70

    1 day streak

    🔍 🗞️
  85. 85

    ಕುಮದ್ವತಿ

    ಕುಮದ್ವತಿ

    ಕುಮದ್ವತಿಯು ತುಂಗಾಭದ್ರೆಯ ಉಪನದಿ.ಇದು ಹೊಸನಗರ ತಾಲೂಕಿನ ಹುಂಚಾದ ಹತ್ತಿರ ಬಿಲೇಶ್ವರ ಬೆಟ್ಟದಲ್ಲಿ ಹುಟ್ಟಿ ಕುಂಸಿ ಮತ್ತು ಶಿಕಾರಿಪುರಗಳ ಮೂಲಕ ಉತ್ತರಕ್ಕೆ ಹರಿದು ಹಿರೇಕೇರೂರು ತಾಲ್ಲೂಕನ್ನು ಪ್ರವೇಶಿಸಿ ಹರಿಹರದಿಂದ ಸ್ವಲ್ಪ ಮೇಲೆ ಹಾವೇರಿ ಜಿಲ್ಲೆಯ, ರಾಣೇಬೆನ್ನೂರು ತಾಲ್ಲೂಕಿನ ಮುದೇನೂರು ಪೊಸ್ಟ್581123 ಗ್ರಾಮದ ಹತ್ತಿರ ತುಂಗಾಭದ್ರಾ ನದಿಯನ್ನು ಸೇರುತ್ತದೆ.ಇದಕ್ಕೆ ಚೊರಾಡಿ ನದಿ ಎಂಬ ಹೆಸರೂ ಇದೆ. ಈ ನದಿಯ ಉದ್ದ ಸುಮಾರು 96ಕಿಲೋಮೀಟರ್.ಈ ನದಿಯು ಮಾಸೂರಿನ ಮದಗ ಕೆರೆಗೆ ನೀರನ್ನು ಒದಗಿಸುತ್ತದೆ.ಇದಕ್ಕೆ ಅನೇಕ ಕಡೆ ಚಿಕ್ಕ ಪುಟ್ಟ ಬಂದರುಗಳು,ಅಣೆಕಟ್ಟುಗಳನ್ನು ನಿರ್ಮಿಸಿ ನೀರಾವರಿಗಾಗಿ ಬಳಸುತ್ತಾರೆ.ಮಳೆಗಾಲದಲ್ಲಿ ತುಂಬಿ ಹರಿಯುವ ನದಿ ಚಳಿಗಾಲ ಹಾಗೆಯೇ ಬೇಸಿಗೆಯಲ್ಲಿ ಕಾಲದಲ್ಲಿ ಹರಿಯುವಿಕೆ ಸಾಧಾರಣವಾಗಿರುತ್ತದೆ.

    70 views (↑70 from yesterday)0,0,0,0,0,0,0,0,0, 70

    1 day streak

    🔍 🗞️
  86. 86

    ಎಸ್. ಆರ್. ರಂಗನಾಥನ್

    ಎಸ್. ಆರ್. ರಂಗನಾಥನ್

    ಶಿಯಾಳಿ ರಾಮಾಮೃತ ರಂಗನಾಥನ್ (ಜನನ ೧೨ ಆಗಸ್ಟ್ ೧೮೯೨) ಭಾರತೀಯ ಗಣಿತಜ್ಞ ಮತ್ತು ಗ್ರಂಥಪಾಲಕರಾಗಿದ್ದರು. ಅವರ ಗಮರ್ನಾಹ ಕೊಡುಗೆಗಳೆಂದರೆ ಗ್ರಂಥಾಲಯದ ಪಂಚಸೂತ್ರಗಳು ಮತ್ತು ಕೊಲೊನ್ ವರ್ಗೀಕರಣ. ಅವರನ್ನು ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಕರೆಯುತ್ತಾರೆ.

    70 views (↑70 from yesterday)0,0,0,0,0,0,0,0,0, 70

    1 day streak

    🔍 🗞️
  87. 87

    ಕಾವೇರಿ ನದಿ

    ಕಾವೇರಿ ನದಿ

    ಕಾವೇರಿ ಕರ್ನಾಟಕದ ಜೀವನದಿ. ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ತಲಕಾವೇರಿಯೆಂಬ ಸ್ಥಳದಲ್ಲಿ ಉಗಮಿಸುವ ಈ ನದಿ, ಮೈಸೂರು ಜಿಲ್ಲೆಯ ಮೂಲಕ ತಮಿಳುನಾಡಿಗೆ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ.

    69 views (↓34 from yesterday)34,0,40,45,44,83,85,78,103, 69

    8 day streak

    🔍 🗞️
  88. 88

    ಕಾರನ್ ಫ್ಲವರ್

    ಕಾರನ್ ಫ್ಲವರ್

    ಕಾರನ್ ಫ್ಲವರ್ ಸೆಂಟಾರಿಯ ಸಯೇನಸ್ ಎಂಬ ಶಾಸ್ತ್ರೀಯನಾಮವುಳ್ಳ ಏಕವಾರ್ಷಿಕ ಸಸ್ಯ.

    69 views (↑69 from yesterday)0,0,0,0,0,0,0,0,0, 69

    1 day streak

    🔍 🗞️
  89. 89

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    69 views (↑14 from yesterday)75,113,118,92,94,82,84,77,55, 69

    9+ day streak

    🔍 🗞️
  90. 90

    ಕಿಂಗ್ ಆರ್ಥರ್

    ಕಿಂಗ್ ಆರ್ಥರ್

    ಮಧ್ಯಯುಗದ ಇತಿಹಾಸಕಾರರ ಪ್ರಕಾರ ಕಿಂಗ್ ಆರ್ಥರ್ ಒಬ್ಬ ಬ್ರಿಟಿಶ್ ನೇತಾರ, ಮತ್ತು ಪೌರಾಣಿಕ ಐತಿಹ್ಯ ಹೊಂದಿದ, ರೋಮಾಂಚಕಾರಿ ವ್ಯಕ್ತಿತ್ವಯುಳ್ಳವನು.ಆರನೆಯ ಶತಮಾನದಲ್ಲಿ ಸಾಕ್ಸೊನ್ ಅವರ ಬ್ರಿಟನ್ ಮೇಲಿನ ದಾಳಿಯನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದವನು.. ಆರ್ಥರ್ ನ ಕಥೆಯು ಪ್ರಮುಖವಾಗಿ ಜನಪದ ಮತ್ತು ಸಾಹಿತ್ಯಕ ಸಂಶೋಧನೆಗಳಲ್ಲಿ ಕಂಡು ಬರುತ್ತದೆ.ಆದರೆ ಆತನ ಇತಿಹಾಸದ ಅಸ್ತಿತ್ವದ ಬಗ್ಗೆ ಆಧುನಿಕ ಇತಿಹಾಸತಜ್ಞರಲ್ಲಿ ಚರ್ಚೆ,ವಿವಾದಕ್ಕೆ ಕಾರಣವಾಗಿದೆ. ಆರ್ಥರ್ ನ ಐತಿಹಾಸಿಕ ಹಿನ್ನಲೆಯನ್ನು ಹಲವಾರು ಮೂಲಗಳಿಂದ ಪಡೆಯಲಾಗಿದೆ;ಉದಾಹರಣೆಗೆ, ಅನ್ನಾಲೆಸ್ ಕ್ಯಾಂಬ್ರಿ, ಹಿಸ್ಟಾರಿಯಾ ಬ್ರಿಟೊನಮ್ ,ಮತ್ತು ಗಿಲ್ಡಾಸನ ಬರಹಗಳಿಂದ ಪಡೆಯಬಹುದಾಗಿದೆ.

    69 views (↑69 from yesterday)0,0,0,0,0,0,0,0,0, 69

    1 day streak

    🔍 🗞️
  91. 91

    ಹಿಂದೂ ಮಾಸಗಳು

    ಹಿಂದೂ ಮಾಸಗಳು

    ಹಿಂದೂ ಪಂಚಾಂಗ ಪ್ರಕಾರ, ಸೌರಮಾನ ಹಾಗು ಚಾಂದ್ರಮಾನ ರೀತ್ಯ, ಒಂದು ಸಂವತ್ಸರವನ್ನು ೧೨ ಮಾಸಗಳನ್ನಾಗಿ ವಿಂಗಡಿಸಲಾಗುತ್ತದೆ.

    68 views (↑68 from yesterday)0,0,0,0,0,0,0,0,0, 68

    1 day streak

    🔍 🗞️
  92. 92

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    67 views (↑16 from yesterday)87,108,198,106,89,86,68,52,51, 67

    9+ day streak

    🔍 🗞️
  93. 93

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    67 views (↑8 from yesterday)48,64,64,89,76,99,57,63,59, 67

    9+ day streak

    🔍 🗞️
  94. 94

    ಸುಬ್ರಮಣ್ಯ,ಕರ್ನಾಟಕ

    ಸುಬ್ರಮಣ್ಯ,ಕರ್ನಾಟಕ

    ಸುಬ್ರಹ್ಮಣ್ಯವು ಭಾರತದ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿರುವ ಒಂದು ಗ್ರಾಮ. ಇಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವಿದೆ. ಇದು ಮಂಗಳೂರಿನಿಂದ ಸುಮಾರು 105 kilometres (65 mi) ರೈಲು ಮತ್ತು ರಸ್ತೆಯ ಮೂಲಕ ಸಂಪರ್ಕ ಹೊಂದಿದೆ.

    66 views (↑66 from yesterday)0,0,0,0,0,0,0,0,0, 66

    1 day streak

    🔍 🗞️
  95. 95

    ಬಿ.ವಿ.ಎಸ್. ಅಯ್ಯಂಗಾರ್

    ಬಿ.ವಿ.ಎಸ್. ಅಯ್ಯಂಗಾರ್

    ಬಿಂಡಿಗನವಿಲ್ಲೆ (Bindiganavile), ವೀರರಾಘವ ಸುಂದರರಾಜ ಅಯ್ಯಂಗಾರ್(೧೯೦೦-೧೯೭೭) ತಮ್ಮ ಗೆಳೆಯರಿಗೆ, ಹಾಗೂ ಮುಂಬಯಿಕರ್ ಗಳಿಗೆ ಬಿ.ವಿ.ಎಸ್.ಅಯ್ಯಂಗಾರ್, ಎಂದು ಹೆಸರಾಗಿದ್ದರು. ಅವರು ಮುಂಬಯಿಗೆ ಬಂದ ಸಮಯದಲ್ಲಿ ಅವರ ಒಡನಾಟಕ್ಕೆ ಬಂದ ಹಲವು ಇಂಜಿನಿಯಗಳು, ಉದ್ಯೋಗಪತಿಗಳು, ಗಣ್ಯ ಅಧಿಕಾರಿಗಳು, ವೈದ್ಯರು, ಪ್ರತಿಷ್ಠಿತ ಪತ್ರಿಕೆಗಳ ಸಂಪಾದಕರು, ಪ್ರಾಚಾರ್ಯರು, ಸಮಾಜಸೇವಾಧುರೀಣರೆಲ್ಲಾ, ಒಟ್ಟಾಗಿ ಸೇರಿ, ಹಲವಾರು ಸಂಘ-ಸಂಸ್ಥೆಗಳನ್ನು, ಶಾಲಾ-ಕಾಲೇಜುಗಳನ್ನೂ ಹುಟ್ಟುಹಾಕಿದರು. ಅವರಲ್ಲಿ ಪ್ರಮುಖರು : ದಿವಾನ್ ಬಹದ್ದೂರ್ ರಾಮಸ್ವಾಮಿ, ಆರ್.

    66 views (↑66 from yesterday)0,0,0,0,0,0,0,0,0, 66

    1 day streak

    🔍 🗞️
  96. 96

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    66 views (↑11 from yesterday)0,46,0,0,0,37,46,41,55, 66

    5 day streak

    🔍 🗞️
  97. 97

    ಸರ್ ಐಸಾಕ್ ನ್ಯೂಟನ್

    ಸರ್ ಐಸಾಕ್ ನ್ಯೂಟನ್

    ಸರ್‌ ಐಸಾಕ್‌ ನ್ಯೂಟನ್‌ ‌ FRS (4 ಜನವರಿ 1643– 31 ಮಾರ್ಚ್‌‌ 1727 [OS: 25 ಡಿಸೆಂಬರ್ 1642– 20 March 1727]) ರವರು ಓರ್ವ ಆಂಗ್ಲ ಭೌತವಿಜ್ಞಾನಿ, ಗಣಿತಜ್ಞ, ಖಗೋಳಶಾಸ್ತ್ರಜ್ಞ, ಸ್ವಾಭಾವಿಕ ತತ್ವಜ್ಞಾನಿ, ರಸಸಿದ್ಧಾಂತಿ, ಹಾಗೂ ಬ್ರಹ್ಮಜ್ಞಾನಿಯಾಗಿದ್ದರು. ಗಮನಾರ್ಹ ಪ್ರಮಾಣದ ತಜ್ಞರು ಹಾಗೂ ಸಾರ್ವಜನಿಕರು ಅವರ ಬಗ್ಗೆ ಇತಿಹಾಸದ ಬಹುಪ್ರಭಾವಿ ವ್ಯಕ್ತಿ ಎಂದು ತಿಳಿದು ಭಾವಿಸಿಕೊಂಡಿದ್ದಾರೆ. 1687ರಲ್ಲಿ ಪ್ರಕಟಿಸಿದ ಅವರ ಫಿಲಾಸೊಫೀಸ್‌ ನ್ಯಾಚ್ಯುರಲಿಸ್ ಪ್ರಿನ್ಸಿಪಿಯಾ ಮ್ಯಾಥೆಮೆಟಿಕಾ (ಸಾಮಾನ್ಯವಾಗಿ ಪ್ರಿನ್ಸಿಪಿಯಾ ಎಂದು ಕರೆಯಲ್ಪಡುವ) ಪುಸ್ತಕವು ವಿಜ್ಞಾನದ ಇತಿಹಾಸದಲ್ಲೇ ಬಹು ಪ್ರಭಾವೀ ಪುಸ್ತಕಗಳಲ್ಲಿ ಒಂದಾಗಿದ್ದು ಅಭಿಜಾತ ಯಂತ್ರಶಾಸ್ತ್ರಕ್ಕೆ ಉತ್ತಮ ತಳಪಾಯ ಒದಗಿಸಿಕೊಟ್ಟ ಕೃತಿಯೆಂಬ ಹೆಗ್ಗಳಿಕೆ ಹೊಂದಿದೆ.

    65 views (↑65 from yesterday)0,0,0,0,0,0,0,0,0, 65

    1 day streak

    🔍 🗞️
  98. 98

    ಸ್ತನ್ಯಪಾನ

    ಸ್ತನ್ಯಪಾನ

    ಸ್ತನ್ಯಪಾನ (ನರ್ಸಿಂಗ್) ಎಂದರೆ ಅಮ್ಮಂದಿರು ಸ್ತನದಿಂದ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ಹಾಲನ್ನು ಉಣಿಸುವುದು. ಸಸ್ತನಿ ವರ್ಗದಲ್ಲಿ ಹಾಲು ತಯಾರಿ ಹಾಗೂ ಕುಡಿಸುವಿಕೆ ಅತ್ಯಂತ ವಿಶಿಷ್ಟವಾದುದು. ಸ್ತನ್ಯಪಾನವು ಮಗುವಿನ ಜೀವನದಲ್ಲಿ ಜನಿಸಿದ ಮೊದಲ ಗಂಟೆಯೊಳಗೆ ಪ್ರಾರಂಭವಾಗುತ್ತದೆ ಮತ್ತು ಹಲವುವೇಳೆ ಮಗುವು ಬಯಸಿದಷ್ಟು ಕಾಲ ಮುಂದುವರಿಯುತ್ತದೆ ಎಂದು ಆರೋಗ್ಯ ವೃತ್ತಿಪರರು ಶಿಫಾರಸು ಮಾಡುತ್ತಾರೆ.

    65 views (↑65 from yesterday)0,0,0,0,0,0,0,52,0, 65

    1 day streak

    🔍 🗞️
  99. 99

    ಇಂಡಿ ವಿಧಾನಸಭಾ ಕ್ಷೇತ್ರ

    ಇಂಡಿ ವಿಧಾನಸಭಾ ಕ್ಷೇತ್ರ

    ಇಂಡಿ ವಿಧಾನಸಭಾ ಕ್ಷೇತ್ರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೆತ್ರಗಳಲ್ಲಿ ಒಂದಾಗಿದೆ. ಇಂಡಿ ಮತಕ್ಷೇತ್ರ(2018)ದಲ್ಲಿ 1,18,626 ಪುರುಷರು, 1,09,818 ಮಹಿಳೆಯರು ಸೇರಿ ಒಟ್ಟು 2,28,444 ಮತದಾರರಿದ್ದಾರೆ.

    65 views (↑65 from yesterday)0,0,0,0,0,0,0,0,0, 65

    1 day streak

    🔍 🗞️
  100. 100

    ಪ್ರಶಾಂತ್ ಕಿಶೋರ್

    ಪ್ರಶಾಂತ್ ಕಿಶೋರ್

    ಪ್ರಶಾಂತ್ ಕಿಶೋರ್ ಒಬ್ಬ ಭಾರತೀಯ ರಾಜಕೀಯ ತಂತ್ರಜ್ಞ ಮತ್ತು ತಂತ್ರಗಾರ . ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಎಂಟು ವರ್ಷಗಳ ಕಾಲ, ಯುನೈಟೆಡ್ ನೇಷನ್ಸ್‌ನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಭಾರತದ ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಮತ್ತು ರಾಜಕೀಯ ತಂತ್ರಗಾರರಾಗಿ ಕೆಲಸ ಮಾಡಿದರು.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️

This data from .