English Wikipedia Top 100

The most-visited English Wikipedia articles, updated daily. Learn more...

  1. 1

    ವಿಶ್ವ ಜನಸಂಖ್ಯಾ ದಿನ

    ವಿಶ್ವ ಜನಸಂಖ್ಯಾ ದಿನ

    ಜುಲೈ ೧೧ರ ದಿನಾಂಕವನ್ನೂ 'ವಿಶ್ವ ಜನಸಂಖ್ಯಾ ದಿನ'ವೆಂದು ಕರೆಯಲಾಗುತ್ತಿದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ ೧೯೮೭ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ.

    248 views (↑149 from yesterday)0,0,0,0,0,0,0,41,99, 248

    3 day streak

    🔍 🗞️
  2. 2

    ಕಲಾ (ನೃತ್ಯ ನಿರ್ದೇಶಕಿ)

    ಕಲಾ (ನೃತ್ಯ ನಿರ್ದೇಶಕಿ)

    ವೃತ್ತಿಪರವಾಗಿ ಕಲಾ ಮಾಸ್ಟರ್ ಎಂದು ಕರೆಯಲ್ಪಡುವ ಕಲಾ ಭಾರತೀಯ ನೃತ್ಯ ಸಂಯೋಜಕಿ. ಅವರು ಭಾರತೀಯ ರಿಯಾಲಿಟಿ ಡ್ಯಾನ್ಸ್ ಟ್ಯಾಲೆಂಟ್ ಶೋ ಮಾನದ ಮಯಿಲಾಡಾದ ನಿರ್ದೇಶಕರಾಗಿದ್ದಾರೆ - ಅಲ್ಲಿ ಅವರು ಮೂವರು ತೀರ್ಪುಗಾರರಲ್ಲಿ ಒಬ್ಬರು. ಮಲಯಾಳಂ ಚಲನಚಿತ್ರ ಕೊಚ್ಚು ಕೊಚ್ಚು ಸಂತೋಷಂಗಲ್‌ನಲ್ಲಿನ ಜಾನಪದ ನೃತ್ಯದ ಅನುಕ್ರಮಕ್ಕಾಗಿ ೨೦೦೦ ರಲ್ಲಿ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಇವರಿಗೆ ನೀಡಲಾಯಿತು.

    248 views (↑248 from yesterday)58,0,0,0,0,0,0,0,0, 248

    🔍 🗞️
  3. 3

    ತೀರ್ಪು

    ತೀರ್ಪು

    ತೀರ್ಪು ಎಂದರೆ ಸಿವಿಲ್ ವ್ಯಾಜ್ಯ ಅಥವಾ ಕ್ರಿಮಿನಲ್ ಮೊಕದ್ದಮೆಯೊಂದರ ವಿಚಾರಣೆಯ ಅಂತ್ಯದಲ್ಲಿ, ನ್ಯಾಯಾಲಯ ತನ್ನ ಮುಂದಿನ ವಿವಾದವನ್ನು ತೀರ್ಮಾನಿಸಿ ನೀಡುವ ಆದೇಶ (ವರ್ಡಿಕ್ಟ್). ಸಿವಿಲ್ ವ್ಯಾಜ್ಯದ ತೀರ್ಪು ಪಕ್ಷಗಾರರ ಹಕ್ಕು ಬಾಧ್ಯತೆಗಳನ್ನು ಪೂರ್ಣವಾಗಿ ನಿರ್ಣಯಿಸುತ್ತದೆ; ಮತ್ತು ತೀರ್ಪನ್ನಿತ್ತ ನ್ಯಾಯಾಲಯದ ಮಟ್ಟಿಗೆ ಅದು ಅಂತಿಮವಾಗಿರುತ್ತದೆ. ತೀರ್ಪನ್ನು ತೆರೆದ ನ್ಯಾಯಾಲಯದಲ್ಲಿ ಕೊಡುವ ವೇಳೆ ನ್ಯಾಯಾದೀಶ ಅದಕ್ಕೆ ತನ್ನ ಸಹಿ ಹಾಗೂ ತಾರೀಖನ್ನು ಹಾಕುವ ಅಗತ್ಯವಿದೆ.

    218 views (↑218 from yesterday)0,0,0,0,0,0,0,0,0, 218

    🔍 🗞️
  4. 4

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    210 views (↓68 from yesterday)282,310,277,238,351,323,289,271,278, 210

    9+ day streak

    🔍 🗞️
  5. 5

    ಗೋವರ್ಧನ ಪೂಜೆ

    ಗೋವರ್ಧನ ಪೂಜೆ

    ಗೋವರ್ಧನ ಪೂಜೆ ಇದನ್ನು ಅನ್ನಕೂಟ (ಅಂದರೆ "ಆಹಾರದ ಪರ್ವತ") ಎಂದೂ ಕರೆಯಲಾಗುತ್ತದೆ. ಇದು ಹಿಂದೂ ಹಬ್ಬವಾಗಿದ್ದು, ಇದರಲ್ಲಿ ಭಕ್ತರು ಗೋವರ್ಧನ ಬೆಟ್ಟವನ್ನು ಪೂಜಿಸುತ್ತಾರೆ. ಕೃತಜ್ಞತೆಯ ಸಂಕೇತವಾಗಿ ಕೃಷ್ಣನಿಗೆ ಸಸ್ಯಾಹಾರಿ ಆಹಾರವನ್ನು ತಯಾರಿಸುತ್ತಾರೆ ಮತ್ತು ಅರ್ಪಿಸುತ್ತಾರೆ.

    208 views (↑208 from yesterday)0,0,0,0,0,0,0,0,0, 208

    🔍 🗞️
  6. 6

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    203 views (↑11 from yesterday)243,313,271,234,210,168,158,204,192, 203

    9+ day streak

    🔍 🗞️
  7. 7

    ಸಿ.ಎನ್. ಮುಕ್ತಾ

    ಸಿ.ಎನ್. ಮುಕ್ತಾ

    ಸಿ. ಎನ್. ಮುಕ್ತಾ (ಹುಟ್ಟು:ಏಪ್ರಿಲ್ ೩೦, ೧೯೫೧) - (ಸಾವು:೧೦ ಜುಲೈ ೨೦೨೬)ಕನ್ನಡದ ಜನಪ್ರಿಯ ಕಥೆಗಾರ್ತಿಯರಲ್ಲಿ ಒಬ್ಬರೆನಿಸಿದ್ದಾರೆ.

    179 views (↑179 from yesterday)0,0,0,0,0,0,0,0,0, 179

    🔍 🗞️
  8. 8

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.

    179 views (↓30 from yesterday)123,179,245,231,189,198,194,202,209, 179

    9+ day streak

    🔍 🗞️
  9. 9

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕ ವಿಧಾನಸಭೆ ಕರ್ನಾಟಕ ಶಾಸಕಾಂಗದ ಕೆಳಮನೆ. ಭಾರತದಲ್ಲಿ ದ್ವಿಸದನ (ವಿಧಾನಸಭೆ ಮತ್ತು ವಿಧಾನ ಪರಿಷತ್) ಹೊಂದಿರುವ ಆರು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ದೈನಂದಿನ ಕಲಾಪಗಳು, ವಿವಿಧ ರೀತಿಯ ಅಧಿವೇಶನಗಳು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದರೆ, ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜರುಗುತ್ತದೆ.

    171 views (↓8 from yesterday)89,143,111,133,168,254,204,179,179, 171

    9+ day streak

    🔍 🗞️
  10. 10

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    138 views (↑1 from yesterday)211,146,116,111,190,140,147,152,137, 138

    9+ day streak

    🔍 🗞️
  11. 11

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    137 views (↑14 from yesterday)110,120,152,166,81,136,135,172,123, 137

    9+ day streak

    🔍 🗞️
  12. 12

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    133 views (↓9 from yesterday)167,164,197,132,192,223,162,158,142, 133

    9+ day streak

    🔍 🗞️
  13. 13

    ಮೈನಾ

    ಮೈನಾ

    ಮೈನಾ ಏವೀಸ್ ವರ್ಗ, ನಿಯೊನ್ಯಾತೀ ಉಪವರ್ಗ, ಪ್ಯಾಸೆರಿಫಾರ್ಮೀಸ್ ಗಣದ, ಸ್ಟಾರ್ಲಿಂಗ್ ಕುಟುಂಬಕ್ಕೆ ಸೇರಿದ (ಸ್ಟರ್ನಿಡೀ) ಪಕ್ಷಿಯಾಗಿದೆ. ಇದರಲ್ಲಿ ಹಲವಾರು ಬಗೆಯ ಹಕ್ಕಿಗಳಿವೆ. ಇದರಲ್ಲಿ ಆಕ್ರಿಡೊತೀರಸ್, ಸ್ಟರ್ನಸ್, ಗ್ರ್ಯಾಕುಲ, ಸಾರೊಗ್ಲಾಸ್, ಮಿನೊ ಮತ್ತು ಏಪ್ಲಾನಿಸ್ ಎಂಬ ಆರು ಜಾತಿಗಳೂ ಇವುಗಳಿಗೆ ಸೇರಿದ ಒಟ್ಟು ಸುಮಾರು 18 ಪ್ರಭೇದಗಳೂ ಉಂಟು.

    131 views (↑131 from yesterday)0,0,0,0,0,0,0,0,0, 131

    🔍 🗞️
  14. 14

    ಶ್ರೀಕೃಷ್ಣ

    ಶ್ರೀಕೃಷ್ಣ

    126 views (↓40 from yesterday)0,0,0,0,0,0,0,68,166, 126

    3 day streak

    🔍 🗞️
  15. 15

    ಇಸ್ಲಾಮೀ ನ್ಯಾಯ

    ಇಸ್ಲಾಮೀ ನ್ಯಾಯ

    ಪ್ರತಿಯೊಬ್ಬ ಮುಸ್ಲಿಮನ ಜೀವನವನ್ನೂ ನಡೆಸುವ ಪ್ರೇರಕಶಕ್ತಿಗಳು ಎರಡು : ಒಂದು ಆತನ ಮತಧರ್ಮಶಾಸ್ತ್ರ; ಇನ್ನೊಂದು ನ್ಯಾಯಶಾಸ್ತ್ರ. ಅವನ ಶ್ರದ್ಧೆ, ನಂಬಿಕೆಗಳಿಗೆ ಮತಧರ್ಮಶಾಸ್ತ್ರ ಮೂಲ. ಏನನ್ನು ಮಾಡಬೇಕು, ಯಾವುದನ್ನು ಮಾಡಬಾರದು-ಎಂಬುದನ್ನು ನಿರ್ಣಯಿಸುವುದು ನ್ಯಾಯ.

    123 views (↑123 from yesterday)0,0,0,0,0,0,0,0,0, 123

    🔍 🗞️
  16. 16

    ಚಾಣಕ್ಯ

    ಚಾಣಕ್ಯ

    ಕೌಟಿಲ್ಯ ಎಂದೇ ಪ್ರಸಿದ್ಧನಾದ ಚಾಣಕ್ಯ (ಸು. ಕ್ರಿ.ಪೂ. ೩೫೦ - ೨೮೩), ಪ್ರಾಚೀನ ಭಾರತದ ಅದ್ವಿತೀಯ ಅರ್ಥಶಾಸ್ತ್ರಜ್ಞ.

    122 views (↑122 from yesterday)0,0,0,0,0,0,0,0,0, 122

    🔍 🗞️
  17. 17

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    120 views (↓54 from yesterday)118,103,115,73,69,158,138,140,174, 120

    9+ day streak

    🔍 🗞️
  18. 18

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    118 views (↑4 from yesterday)157,105,88,61,149,113,132,96,114, 118

    9+ day streak

    🔍 🗞️
  19. 19

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    118 views (↓28 from yesterday)159,116,115,133,103,115,162,134,146, 118

    9+ day streak

    🔍 🗞️
  20. 20

    ಚಿತ್ರದುರ್ಗ ಜಿಲ್ಲೆ

    ಚಿತ್ರದುರ್ಗ ಜಿಲ್ಲೆ

    ಚಿತ್ರದುರ್ಗ ಜಿಲ್ಲೆಯು ದಕ್ಷಿಣ ಭಾರತದ ಕರ್ನಾಟಕ ರಾಜ್ಯದ ಒಂದು ಜಿಲ್ಲೆಯಾಗಿದೆ. ಚಿತ್ರದುರ್ಗ ಜಿಲ್ಲೆಯು ತನ್ನ ಹೆಸರನ್ನು ಚಿತ್ರಕಲ್ದುರ್ಗ ಎಂಬ ಹೆಸರಿನಿಂದ ಪಡೆದುಕೊಂಡಿದೆ. ಇದು ಅಲ್ಲಿ ಕಂಡುಬರುವ ಛತ್ರಿ ಆಕಾರದ ಎತ್ತರದ ಬೆಟ್ಟವಾಗಿದೆ.

    115 views (↑78 from yesterday)0,0,0,0,0,0,0,0,37, 115

    2 day streak

    🔍 🗞️
  21. 21

    ಪ್ಯಾಲೆಸ್ಟೈನ್ ರಾಜ್ಯದ ಆರ್ಡರ್

    ಪ್ಯಾಲೆಸ್ಟೈನ್ ರಾಜ್ಯದ ಆರ್ಡರ್

    ಗ್ರ್ಯಾಂಡ್ ಕಾಲರ್ ಆಫ್ ದಿ ಸ್ಟೇಟ್ ಆಫ್ ಪ್ಯಾಲೆಸ್ಟೀನ್‌‌ (Grand Collar Of The State Of Palestine) ಪ್ಯಾಲೆಸ್ಟೀನ್‌ ಸರಕಾರದಿಂದ ವಿದೇಶಿ ಗಣ್ಯರಿಗೆ,ರಾಜರು, ರಾಜ್ಯ ಅಥವಾ ಸರ್ಕಾರದ ಮುಖ್ಯಸ್ಥರು ಮತ್ತು ಸಮಾನ ಶ್ರೇಣಿಯ ವ್ಯಕ್ತಿಗಳ ಸಾಧನೆಯನ್ನು ಗುರುತಿಸಿ ನೀಡುವ ದೇಶದ ಅತ್ಯುನ್ನತ ಗೌರವವಾಗಿದೆ.

    111 views (↑111 from yesterday)0,0,0,0,0,0,0,0,0, 111

    🔍 🗞️
  22. 22

    ವಿಸ್ತೀರ್ಣಾನುಕ್ರಮ ಭಾರತದ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪಟ್ಟಿ

    ವಿಸ್ತೀರ್ಣಾನುಕ್ರಮ ಭಾರತದ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪಟ್ಟಿ

    ಭಾರತ ೨೮ ರಾಜ್ಯಗಳು ಹಾಗೂ ೮ ಕೇಂದ್ರಾಡಳಿತ ಪ್ರದೇಶಗಳನ್ನೊಳಗೊಂಡಿದೆ. ಈ ಕೆಳಗಿನ ಪಟ್ಟಿಯನ್ನು ಭಾರತದ ೨೦೧೧ರ ಜನಗಣತಿಯ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ವಿಸ್ತೀರ್ಣವನ್ನಾಧಾರಿಸಿ ರಚಿಸಲಾಗಿದೆ.

    110 views (↑110 from yesterday)0,0,0,0,0,0,0,0,0, 110

    🔍 🗞️
  23. 23

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    108 views (↑11 from yesterday)115,80,109,77,166,105,133,88,97, 108

    9+ day streak

    🔍 🗞️
  24. 24

    ಹರಿಣಿ ನಿರೇಕಾ ಅಮರಸುರಾಯ

    ಹರಿಣಿ ನಿರೇಕಾ ಅಮರಸುರಾಯ

    ಹರಿಣಿ ನಿರೇಕಾ ಅಮರಸುರಾಯ (ಜನನ 6 ಮಾರ್ಚ್ 1970) ಶ್ರೀಲಂಕಾದ ಸಮಾಜಶಾಸ್ತ್ರಜ್ಞೆ, ಶಿಕ್ಷಣ ತಜ್ಞೆ, ಸಾಮಾಜಿಕ ಕಾರ್ಯಕರ್ತೆ ಮತ್ತು ರಾಜಕಾರಣಿ, ಅವರು 2024 ರಿಂದ ಶ್ರೀಲಂಕಾದ 16 ನೇ ಪ್ರಧಾನ ಮಂತ್ರಿಯಾಗಿದ್ದಾರೆ. ಶ್ರೀಲಂಕಾ ಮುಕ್ತ ವಿಶ್ವವಿದ್ಯಾಲಯದಲ್ಲಿ ಹತ್ತು ವರ್ಷಗಳ ಕಾಲ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಾಗ, ಅವರು ವಿಶ್ವವಿದ್ಯಾಲಯ ಶಿಕ್ಷಕರ ಸಂಘದ ಒಕ್ಕೂಟದೊಂದಿಗೆ ಶಿಕ್ಷಕರ ಸಂಘ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದರು. 2020 ರಲ್ಲಿ, ರಾಷ್ಟ್ರೀಯ ಪೀಪಲ್ಸ್ ಪಾರ್ಟಿ (NPP) ಅವರನ್ನು ಸಂಸತ್ತಿನ ರಾಷ್ಟ್ರೀಯ ಪಟ್ಟಿ ಸದಸ್ಯೆಯಾಗಿ ಆಯ್ಕೆ ಮಾಡಿತು.

    108 views (↑108 from yesterday)0,0,0,0,0,0,0,0,0, 108

    🔍 🗞️
  25. 25

    ರಾಧಾಕಿಶನ್ ದಮಾನಿ

    ರಾಧಾಕಿಶನ್ ದಮಾನಿ

    ರಾಧಾಕಿಶನ್ ಎಸ್. ದಮಾನಿ ಭಾರತೀಯ ಹೂಡಿಕೆದಾರರು, ಉದ್ಯಮಿ ಮತ್ತು ಡಿಮಾರ್ಟ್ ಸ್ಥಾಪಕರು. ಫೆಬ್ರವರಿ ೨೦೨೦ರ ಹೊತ್ತಿಗೆ, ದಮಾನಿ ಭಾರತದ ಎರಡನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

    105 views (↑105 from yesterday)0,0,0,0,0,0,0,0,0, 105

    🔍 🗞️
  26. 26

    ವಿನಯಾ

    ವಿನಯಾ

    ಕಾವ್ಯ,ಲಲಿತ ಪ್ರಬಂದ ಸಣ್ಣಕಥೆಗಳಂಥ ಸಾಹಿತ್ಯ ಪ್ರಕಾರಗಳಲ್ಲಿ ತೊಡಗಿಸಿಕೊಂಡು ಗಮನ ಸೆಳೆದಿರುವ ಡಾ.ವಿನಯ ಪ್ರಸ್ತುತ ಕನ್ನಡದ ಸ್ಥಿತಿಗಳನ್ನು ಸೂಕ್ಶ್ಮ ಗ್ರಹಿಕೆಯಲ್ಲಿ ಬರವಣಿಗೆಗೆ ಇಳಿದಿದ್ದಾರೆ.ಉತ್ತರ ಕನ್ನಡ ಮಾಸ್ಕೇರಿಯಲ್ಲಿ ಜನಿಸಿದ ಇವರು ಹಾವೇರಿ ಜಿಲ್ಲೆಯ ಸರಕಾರಿ ಪ್ರಥಮದರ್ಜೆ ಮಹಾವಿದ್ಯಾಲಯ ಸವಣೂರಿನಲ್ಲಿ ವ್ರತ್ತಿಪರ ಬದುಕನ್ನು ಆರಂಭಿಸಿ ಪ್ರಸ್ತುತ ಮಾಹಾವಿದ್ಯಾಲಯ ಆಳ್ನಾವರದಲ್ಲಿ ಕನ್ನಡ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತಿದ್ದಾರೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂ.ಎ.ಪದವಿ ಹಾಗು ಕನ್ನಡದಲ್ಲಿ ಮಹಿಳಾ ಸಾಹಿತ್ಯದ ವಿಕಾಸ ಘಟ್ಟಗಳು ಸಂಷೊದನಾ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.ನೂರು ಗೋರಿಯ ದೀಪ ಇವರ ಕ್ರತಿಗಳು.ಪು.ತಿ.ನ ಕಾವ್ಯ ಪ್ರಶಸ್ತ್ತಿ ಸಾರಂಗ ಮಟ ಫ್ರಾಶ್ಃಆಶ್ಟೀ ದೊರಕಿವೆ.ಊರ ಒಳಗಣ ಬಯಲು ಕ್ರತಿಯು ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ೨೦೦೮ನೇ ಸಾಲಿನ ಸಣ್ಣ ಕಥೆ ಪ್ರಕಾರದ ಪುಸ್ತಕ ಬಹುಮಾನವನ್ನು ಪಡೆದಿದೆ.ಇವರು ಸೂಕ್ಶ್ಮ ಸಂವೇದನೆಯ ಕವಯತ್ರಿ ಮಾತ್ರವಲ್ಲ,ಒಳ್ಳೆಯ ಕತೆಗಾರ್ತಿ ಹಾಗು ಒಳ್ಳೆಯ ಚಿಂತನಯುಳ್ಳವರು.ಹೆಣ್ಣಿನಒಳತೊಟ ಸಮಸ್ಯೆ ಸ್ಪಂದನಗಳನ್ನು ಸಶಕ್ತವಾಗಿ ದಾಖಲಿಸುತ್ತವೆ.

    105 views (↑105 from yesterday)0,0,0,0,0,0,0,0,0, 105

    🔍 🗞️
  27. 27

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    91 views (↑5 from yesterday)78,96,81,80,79,88,86,124,86, 91

    9+ day streak

    🔍 🗞️
  28. 28

    ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆಗಳು

    ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆಗಳು

    ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆಗಳು (ಐಐಎಮ್‌ಗಳು) ಸಂಶೋಧನೆಯನ್ನು ನಡೆಸುವ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಭಾರತೀಯ ಅರ್ಥವ್ಯವಸ್ಥೆಯ ವಿವಿಧ ವಲಯಗಳಿಗೆ ಪರಾಮರ್ಶ ಸೇವೆಗಳನ್ನೂ ಒದಗಿಸುವ ಭಾರತದ ಪ್ರಧಾನ ನಿರ್ವಹಣಾ ಸಂಸ್ಥೆಗಳು. ಅವು ಭಾರತದ ವಿದ್ಯಾರ್ಥಿ ಸಮುದಾಯದಲ್ಲಿ ಲಭ್ಯವಾದ ಅತ್ಯಂತ ಚುರುಕಾದ ಮೇಧಾವಿ ಪ್ರತಿಭೆಗಳನ್ನು ಗುರುತಿಸಿ ವಿಶ್ವದಲ್ಲಿ ಲಭ್ಯವಿರುವ ಅತ್ಯುತ್ತಮ ನಿರ್ವಹಣಾ ತಂತ್ರಗಳಲ್ಲಿ ತರಬೇತಿ ನೀಡುವ, ಮತ್ತು ಅಂತಿಮವಾಗಿ ಭಾರತೀಯ ಅರ್ಥವ್ಯವಸ್ಥೆಯ ವಿವಿಧ ವಿಭಾಗಗಳನ್ನು ನಿರ್ವಹಿಸಲು ಹಾಗೂ ಮುನ್ನಡೆಸಲು ಸಮಾಜಶ್ರೇಷ್ಠ ನಿರ್ವಾಹಕರ ಒಂದು ನಿಧಿಯನ್ನು ಸೃಷ್ಟಿಸುವ ಉದ್ದೇಶದಿಂದ ಭಾರತ ಸರ್ಕಾರದಿಂದ ರಚಿಸಲ್ಪಟ್ಟವು. ಐಐಎಮ್‌ಗಳು ರಾಷ್ಟ್ರದ ನಿರ್ವಾಹಕ ಬಲದ ಬೆಳವಣಿಗೆಯಲ್ಲಿ ನಾಯಕತ್ವದ ಪಾತ್ರವನ್ನು ವಹಿಸುತ್ತವೆ ಮತ್ತು ಹೊರಹೊಮ್ಮುತ್ತಿರುವ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸುತ್ತವೆ.

    90 views (↑2 from yesterday)0,0,0,0,0,0,0,40,88, 90

    3 day streak

    🔍 🗞️
  29. 29

    ನಾಡ ಗೀತೆ

    ನಾಡ ಗೀತೆ

    ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.

    89 views (↑34 from yesterday)0,45,0,0,0,0,0,0,55, 89

    2 day streak

    🔍 🗞️
  30. 30

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    85 views (↓2 from yesterday)78,97,118,61,59,81,87,72,87, 85

    9+ day streak

    🔍 🗞️
  31. 31

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    83 views (↓3 from yesterday)118,100,136,72,156,111,74,113,86, 83

    9+ day streak

    🔍 🗞️
  32. 32

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಹೆಸರು ಶ್ರೀನಿವಾಸ ನಾಯಕ ಎಂದು.

    77 views (↓26 from yesterday)107,68,63,69,51,0,46,44,103, 77

    4 day streak

    🔍 🗞️
  33. 33

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    77 views (↓22 from yesterday)87,80,115,76,95,118,121,102,99, 77

    9+ day streak

    🔍 🗞️
  34. 34

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    74 views (↑4 from yesterday)85,86,72,352,135,145,98,70,70, 74

    9+ day streak

    🔍 🗞️
  35. 35

    ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯ

    ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯ

    ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯವು ಪಂಜಾಬಿನ ಆರ್ಯ ಪ್ರತಿನಿಧಿ ಸಭೆಯವರು ಪ್ರಾಚೀನ ಭಾರತದ ಶಿಕ್ಷಣ ಪದ್ಧತಿಯನ್ನನುಸರಿಸಿ 1902ರಲ್ಲಿ ಆರಂಭಿಸಿದ ಒಂದು ರಾಷ್ಟ್ರೀಯ ವಿದ್ಯಾಸಂಸ್ಥೆ. ಇದನ್ನು ಆರ್ಯ ಸಮಾಜದ ಸಂನ್ಯಾಸಿ, ದಯಾನಂದ ಸರಸ್ವತಿಗಳ ಅನುಯಾಯಿಯಾದ ಸ್ವಾಮಿ ಶ್ರದ್ಧಾನಂದರು, ಪ್ರಾಚೀನ ಭಾರತದ ಗುರುಕುಲ ಶಿಕ್ಷಣ ಪದ್ಧತಿಯನ್ನು ಪುನಶ್ಚೇತನಗೊಳಿಸುವ ಏಕೈಕ ಉದ್ದೇಶದಿಂದ ಆರಂಭಿಸಿದರು. ಮೊದಲು ಒಂದು ಪ್ರಾಥಮಿಕ ಶಾಲೆಯಾಗಿ ಅಸ್ತಿತ್ವಕ್ಕೆ ಬಂದ ಈ ಸಂಸ್ಥೆ, ಈಗ ಪೂರ್ಣ ಪ್ರಮಾಣದ ಒಂದು ಪರಿಗಣಿತ ವಿಶ್ವವಿದ್ಯಾಲಯವಾಗಿ (ಡೀಮ್ಡ್ ಯೂನಿವರ್ಸಿಟಿ) ರೂಪುಗೊಂಡಿದೆ.

    74 views (↑74 from yesterday)0,0,0,0,0,0,0,0,0, 74

    🔍 🗞️
  36. 36

    ಮೊದಲನೆಯ ಕೆಂಪೇಗೌಡ

    ಮೊದಲನೆಯ ಕೆಂಪೇಗೌಡ

    ಹಿರಿಯ ಕೆಂಪೇಗೌಡರು (೧೫೧೦–೧೫೬೯) ಅಥವಾ ಮೊದಲನೆಯ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ.

    74 views (↑5 from yesterday)152,137,183,221,168,138,60,66,69, 74

    9+ day streak

    🔍 🗞️
  37. 37

    ಗಾಳಿತುಂಬಿದೆದೆ

    ಗಾಳಿತುಂಬಿದೆದೆ

    ಗಾಳಿತುಂಬಿದೆದೆ ಎಂದರೆ ಎದೆಗೂಡಿನ ಎರಡು ಪಕ್ಕಗಳಲ್ಲೂ ಇರುವ ಅಳ್ಳೆಪೊರೆಯ (ಪ್ಲೂರಲ್) ಪೊಳ್ಳಿನಲ್ಲಿ ಗಾಳಿಯೋ ಅನಿಲವೋ ತುಂಬಿರುವಿಕೆ (ನ್ಯೂಮೋತೋರಾಕ್ಸ್). ರೋಗದಿಂದ ಇಲ್ಲವೇ ಆಕಸ್ಮಿಕಗಳಿಂದಾದ ಕಾಯಿಲೆಯನ್ನು ಸಹಜವಾಗಿ ಆದದ್ದೆಂದೂ, ಫುಪ್ಪುಸಗಳ ರೋಗದ ಚಿಕಿತ್ಸೆಗಾಗಿ ವೈದ್ಯನೇ ಒಳಕ್ಕೆ ಗಾಳಿಯನ್ನು ಚುಚ್ಚಿ ಹೊಗಿಸಿ ಆದುದನ್ನು ಕೃತಕವಾದದ್ದೆಂದೂ ಹೇಳುತ್ತಾರೆ. ಸಹಜವಾಗಿ ಗಾಳಿತುಂಬಿದೆದೆ ಆದಾಗ ಅಳ್ಳೆಪೊರೆಯ ಪೊಳ್ಳಿನೊಳಕ್ಕೆ ಸಾಧಾರಣವಾಗಿ ಫುಪ್ಪುಸದಿಂದ ವಾಯು ನುಗ್ಗುವುದು.

    72 views (↑72 from yesterday)0,0,0,0,0,0,0,0,0, 72

    🔍 🗞️
  38. 38

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    72 views (↓4 from yesterday)0,48,0,41,72,53,43,60,76, 72

    7 day streak

    🔍 🗞️
  39. 39

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    70 views (↓10 from yesterday)57,63,105,73,73,89,52,75,80, 70

    9+ day streak

    🔍 🗞️
  40. 40

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    68 views (↑2 from yesterday)54,78,58,52,123,99,66,66,66, 68

    9+ day streak

    🔍 🗞️
  41. 41

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    67 views (↑67 from yesterday)0,0,63,0,55,47,60,45,0, 67

    🔍 🗞️
  42. 42

    ಸಿ. ಆರ್. ಚಂದ್ರಶೇಖರ್

    ಸಿ. ಆರ್. ಚಂದ್ರಶೇಖರ್

    ಸಿ. ಆರ್. ಚಂದ್ರಶೇಖರ್ ಅವರು ಮಾನಸಿಕ ಆರೋಗ್ಯ ತಜ್ಞರು.

    66 views (↑66 from yesterday)0,0,0,0,0,0,0,0,0, 66

    🔍 🗞️
  43. 43

    ಅರಣ್ಯಗಳು ಮತ್ತು ಅರಣ್ಯಶಾಸ್ತ್ರ

    ಅರಣ್ಯಗಳು ಮತ್ತು ಅರಣ್ಯಶಾಸ್ತ್ರ

    ಗಿಡಮರಗಳಿಂದ ಕೂಡಿ ಒಂದು ಯಾಜಮಾನ್ಯಕ್ಕೆ ಅಥವಾ ಆಡಳಿತಕ್ಕೆ ಸೇರಿರುವ ಅಥವಾ ವನಖಂಡಗಳಿಂದ ಕೂಡಿರುವ ಪ್ರದೇಶ ಅರಣ್ಯ (ಫಾರೆಸ್ಟ್). ಅರಣ್ಯಗಳನ್ನು ವ್ಯವಸ್ಥಿತವಾಗಿ ಸಂರಕ್ಷಿಸಿ, ಬೆಳೆಸಿ ಅವುಗಳಿಂದ ಪರಮಾವಧಿ ಉಪಯೋಗ ಹೊಂದುವ ವಿಧಾನ ಅರಣ್ಯಶಾಸ್ತ್ರ (ಫಾರೆಸ್ಟ್ರಿ). ಸಂಯುಕ್ತರಾಷ್ಟ್ರಗಳ (ಯು.ಎನ್.) ಆಹಾರ ಮತ್ತು ಕೃಷಿ ವಿಭಾಗ (ಫುಡ್ ಅಂಡ್ ಅಗ್ರಿಕಲ್ಚರಲ್ ಆರ್ಗನೈಜೇಷನ್, ಎಫ್.ಎ.ಓ.) ನೀಡಿರುವ ವ್ಯಾಖ್ಯೆಯ ಪ್ರಕಾರ ಸಸ್ಯಸಮುದಾಯದಿಂದ ವ್ಯಾಪ್ತವಾಗಿರುವ, ಎಲ್ಲ ಗಾತ್ರದ ಗಿಡಮರಗಳು ಪ್ರಧಾನವಾಗಿರುವ, ಕಡಿಯಲಿ ಬಿಡಲಿ ಮರಮುಟ್ಟು, ಸೌದೆ ಒದಗಿಸಲು ಸಮರ್ಥವಾಗಿರುವ ಅಥವಾ ಸ್ಥಳೀಯ ಹವೆಯ ಮೇಲೆ ಅಥವಾ ಜಲಸಂಪತ್ತಿನ ಮೇಲೆ ಪ್ರಭಾವ ಬೀರಲು ಶಕ್ತವಾಗಿರುವ, ಎಲ್ಲ ನೆಲೆಗಳಿಗೂ ಅರಣ್ಯ ಎಂಬ ಹೆಸರಿದೆ.

    66 views (↑66 from yesterday)0,0,0,0,0,0,0,0,0, 66

    🔍 🗞️
  44. 44

    ಮಾರ್ಜಕ

    ಮಾರ್ಜಕ

    ಮಾರ್ಜಕ ಎಂಬುದು ಲ್ಯಾಟಿನ್ ಪದದಿಂದ ನಿಷ್ಪತ್ತಿಯಾಗಿದೆ.ಮೇಲ್ಮ್ಯ್ ಪಟುತ್ವ ಉಳ್ಳದ್ದು ಎಂಬುದು ಅದರ ಅರ್ಥ.ಸಂಶ್ಳೇಷಿತ ಮಾರ್ಜಕಗಳನ್ನು ಸರಲವಾಗಿ ಮಾಡುವುದ ಎನ್ನುವುದು ವಾಡೀಕೆ.ಮಾರ್ಜಕಗಳ್ಳನ್ನು ಸಾಬೂನಲ್ಲದ ಸಾಬೂನು ಎಂದು ಕರೆಯುತ್ತಾರೆ.ಮಾರ್ಜಕಗಳು ಗಡಸು ನೀರಿನಲ್ಲಿರುವ ಮೆಗ್ನೆಸಿಯಂ ಆಯಾನುಗಳು ಮತ್ತು ಕ್ಯಾಲ್ಸಿಯಂ ಆಯಾನುಗಳೊಂದಿಗೆ ವಿಲೀನಗೊಳ್ಳದಿರುವುದರಿಂದ ಚರಟ ಉಂಟು ಮಾಡುವುದಿಲ್ಲ.ಆದ್ದರಿಂದ ಮಾರ್ಜಕಗಳು ಗಡಸು ನೀರಿನ್ನಲ್ಲಿಯು ಸಹ ಸಾಬೂನಿಗಿಂತ ಚೆನ್ನಾಗಿ ಸ್ವಛ್ಹಗೊಳಿಸುತ್ತದೆ.ಮಾರ್ಜಕ ಎಂಬುದು ಉದ್ದ ಸರಪಣಿ ಬೆಂಜಿನ್ ಸಲ್ಫೊನಿಕ್ ಆಮ್ಲಗಲ ಸೋಡಿಯಂ ಲವಣ ಅಥವಾಾ ಉದ್ದ ಸರಪಣೀಯ ಆಲ್ಕ್ಯ್ ಲ್ ಹೈಡ್ರೋಜನ್ ಸಲ್ಫೆಟ್ ಸೋಡಿಯಂ ಲವಣ. ಮಾರ್ಜಕದ ಅಣುವಿನಲ್ಲಿ ಆಯಾನೀಕರವಲ್ಲದ ಒಂದು ದೊಡ್ಡ ಹೈಡ್ರೋಕಾರ್ಬನ್ ಗುಂಪು ಮತ್ತು ಆಯಾನಿಕರವಾದ ಸಲ್ಫೋನೇಟ್ ಗುಂಪು-(SO3 Na) ಅಥವಾ ಸಲ್ಫೆಟ್ ಗುಂಪು-(SO4 Na) ಇರುತ್ತದೆ.ಸೋಡಿಯಂ ಡುಡೇಸ್ಯಿಲ್ ಬೆಂಜಿನ್ ಸಲ್ಫೊನೇಟ್ ಮತ್ತು ಸೊಡಿಯಂ ಡುಡೆಸೆಯ್ಲ್ ಸಲ್ಫೇಟ್ ಎಂಬುವು ಮಾರ್ಜಕಗಳಿಗೆ ಉದಾಹರಣೆಗಳು. ಮಾರ್ಜಕಗಳ ಉಪಯೋಗಗಳು .ಮಾರ್ಜಕಗಳು ಗಡಸು ನೀರಿನಲ್ಲಿ ಚೆನ್ನಾಗಿ ತೊಳೆಯುತ್ತದೆ.ಗಡಸು ನೀರಿನ್ನಲ್ಲಿ ತೊಳೆಯುವ ಕೆಲಸಕ್ಕೆ ಸಾಬೂನು ಅಷ್ತು ಯುಕ್ತವಲ್ಲ.

    64 views (↑64 from yesterday)0,0,0,0,0,0,0,0,0, 64

    🔍 🗞️
  45. 45

    ಯಕೃತ್ತು

    ಯಕೃತ್ತು

    ಯಕೃತ್ತು ಕಶೇರುಕಗಳಲ್ಲಿ ಮತ್ತು ಇತರ ಕೆಲವು ಪ್ರಾಣಿಗಳಲ್ಲಿ ಕಂಡುಬರುವ ಒಂದು ಜೀವಧಾರಕ ಅಂಗ. ವಿಷದ ಅಂಶವನ್ನು ತೆಗೆದುಹಾಕುವುದು, ಪ್ರೋಟೀನ್‌ ಸಂಶ್ಲೇಷಣೆ ಮತ್ತು ಜೀರ್ಣಕ್ರಿಯೆಗೆ ಬೇಕಾಗುವ ಜೀವರಾಸಾಯನಿಕ ವಸ್ತುಗಳನ್ನು ಉತ್ಪತ್ತಿ ಮಾಡುವುದು ಇವೇ ಮೊದಲಾದ ಹಲವಾರು ಕಾರ್ಯಗಳನ್ನು ಇದು ಮಾಡುತ್ತದೆ. ಜೀವದ ಉಳಿವಿಗಾಗಿ ಯಕೃತ್ತು ಅತೀ ಅವಶ್ಯಕ; ಯಕೃತ್ತು ಕಾರ್ಯವನ್ನು ಮಾಡದಿದ್ದರೆ ಅದನ್ನು ಸರಿದೂಗಿಸುವಂತಹ ಬೇರೆ ಯಾವುದೇ ಮಾರ್ಗಗಳು ಪ್ರಸ್ತುತದಲ್ಲಿಲ್ಲ.

    64 views (↑64 from yesterday)0,0,0,0,0,0,0,0,0, 64

    🔍 🗞️
  46. 46

    ಬಳ್ಳಾರಿ ಜಿಲ್ಲೆಯ ಇತಿಹಾಸ

    ಬಳ್ಳಾರಿ ಜಿಲ್ಲೆಯ ಇತಿಹಾಸ

    ಬಳ್ಳಾರಿ ಭಾರತದ ಕರ್ನಾಟಕ ರಾಜ್ಯದ ಬಳ್ಳಾರಿ ಜಿಲ್ಲೆಯ ಒಂದು ಐತಿಹಾಸಿಕ ನಗರ.

    62 views (↑62 from yesterday)0,0,0,0,0,0,0,0,0, 62

    🔍 🗞️
  47. 47

    ಬ್ಯಾಟ್‌ಮ್ಯಾನ್‌

    ಬ್ಯಾಟ್‌ಮ್ಯಾನ್‌

    62 views (↑17 from yesterday)0,0,0,0,0,0,0,0,45, 62

    2 day streak

    🔍 🗞️
  48. 48

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    61 views (↑2 from yesterday)67,100,45,59,84,74,41,66,59, 61

    9+ day streak

    🔍 🗞️
  49. 49

    ಅರಣ್ಯಶಾಸ್ತ್ರ (ಪುಸ್ತಕ)

    ಅರಣ್ಯಶಾಸ್ತ್ರ (ಪುಸ್ತಕ)

    ಅರಣ್ಯಶಾಸ್ತ್ರ ಅಜ್ಜಂಪುರ ಕೃಷ್ಣಸ್ವಾಮಿಯವರು ಬರೆದ ಪುಸ್ತಕ. ಇದು ಕರ್ನಾಟಕದ ಅರಣ್ಯ ಸಂಪತ್ತಿನ ಬಗೆಗಿನ ಪುಸ್ತಕ. ಭಾರತ ಕೃಷಿ ಪ್ರಧಾನವಾದ ದೇಶ.

    61 views (↑61 from yesterday)0,0,0,0,0,0,0,0,0, 61

    🔍 🗞️
  50. 50

    ಕೃಷಿ

    ಕೃಷಿ

    ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.

    61 views (↑16 from yesterday)0,0,0,0,0,0,0,0,45, 61

    2 day streak

    🔍 🗞️
  51. 51

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    59 views (↓12 from yesterday)44,77,0,37,0,72,75,58,71, 59

    5 day streak

    🔍 🗞️
  52. 52

    ಖಗೋಳಶಾಸ್ತ್ರ

    ಖಗೋಳಶಾಸ್ತ್ರ

    ಖಗೋಳವಿಜ್ಞಾನ ಅಥವಾ ಖಗೋಳಶಾಸ್ತ್ರ ಎನ್ನುವುದು ಆಕಾಶಕಾಯಗಳ ಅಧ್ಯಯನಕ್ಕೆ ಸಂಬಂಧಿಸಿದ ನೈಸರ್ಗಿಕ ವಿಜ್ಞಾನ. ಇದು ವಿಶ್ವದ ಇತರ ಭಾಗಗಳಿಂದ ಭೂಮಿಯೆಡೆಗೆ ಬರುವ ವಿಸರಣೆಯನ್ನು ಭೂಮಿಯ ಪರಿಸರದಲ್ಲಿ ವೀಕ್ಷಿಸಿ ಅರ್ಥವಿಸುವ ವಿಜ್ಞಾನ (ಅಸ್ಟ್ರಾನಮಿ). ಭೂಮಿಯಿಂದ ಹೊರಗಿರುವ ಭೌತವಿಶ್ವಕ್ಕೆ ಸಂಬಂಧಿಸಿದ ಎಲ್ಲ ಸಂಗತಿಗಳೂ ಖಗೋಳಶಾಸ್ತ್ರದ ಅಧ್ಯಯನದಲ್ಲಿ ಅಡಕವಾಗಿವೆ.

    59 views (↑59 from yesterday)0,0,0,0,0,0,0,0,0, 59

    🔍 🗞️
  53. 53

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    59 views (↑8 from yesterday)46,53,46,54,0,51,71,42,51, 59

    5 day streak

    🔍 🗞️
  54. 54

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    57 views (↑57 from yesterday)50,43,0,43,0,57,46,0,0, 57

    🔍 🗞️
  55. 55

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    57 views (↓35 from yesterday)64,63,50,0,51,79,71,82,92, 57

    6 day streak

    🔍 🗞️
  56. 56

    ಪರಿಸರ ವ್ಯವಸ್ಥೆ

    ಪರಿಸರ ವ್ಯವಸ್ಥೆ

    ಪರಿಸರ ವ್ಯವಸ್ಥೆ ಎಂದರೆ ಪರಿಸರದ ಭೌತಿಕವಾದ ಮತ್ತು ಜೈವಿಕವಾದ ಸಂಯೋಜಿತ ಘಟಕಗಳಿಗೆ ಅನ್ವಯಿಸುತ್ತದೆ. ಪರಿಸರ ವ್ಯವಸ್ಥೆ ಒಂದು ನೈಸರ್ಗಿಕ ಪರಿಸರದೊಳಗಿನ ಪ್ರದೇಶವಾಗಿದೆ.ಈ ಪರಿಸರದಲ್ಲಿ ನಾವು ಜೈವಿಕ ಮತ್ತು ಅಜೈವಿಕ ವಸ್ತುಗಳು ಅಂದರೆ, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೈವಿಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಪರಿಸರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಅಥವಾ ಶಾಶ್ವತ ವ್ಯವಸ್ಥೆಯನ್ನು ಕಾಣಬಹುದು ಮತ್ತು ಸಾಮಾನ್ಯವಾಗಿ ಒಂದು ಅಸಂಖ್ಯಾತ ಆಹಾರ ಜಾಲಗಳನ್ನು ರೂಪಿಸುತ್ತವೆ.

    56 views (↑56 from yesterday)0,0,0,0,0,0,0,0,0, 56

    🔍 🗞️
  57. 57

    ಸ್ಪಾ

    ಸ್ಪಾ

    ಅಂಗಮರ್ದನ ಅಥವಾ ಸ್ಪಾ ಎನ್ನುವುದು ಜಲಚಿಕಿತ್ಸೆಯೊಂದಿಗೆ ಹೊಂದಿಕೊಂಡ ಪದವಾಗಿದೆ. ಇದು ಬಾಲ್ನಿಯೋಥೆರಪಿ ಎಂದು ಕೂಡ ಕರೆಯಲ್ಪಡುತ್ತದೆ. ಸ್ಪಾ ನಗರಗಳು ಅಥವಾ ಸ್ಪಾ ಧಾಮಗಳು (ಬಿಸಿನೀರಿನ ಬುಗ್ಗೆಗಳ ಧಾಮಗಳು ಸೇರಿದಂತೆ) ಬಿಸಿ ಅಥವಾ ಖನಿಜಯುಕ್ತ ನೀರನ್ನು ಕುಡಿಯಲು ಮತ್ತು ಸ್ನಾನ ಮಾಡಲು ಒದಗಿಸುತ್ತವೆ.

    56 views (↓8 from yesterday)0,0,0,0,0,0,0,0,64, 56

    2 day streak

    🔍 🗞️
  58. 58

    ಕನ್ನಡ ವರ್ಣಮಾಲೆ

    ಕನ್ನಡ ವರ್ಣಮಾಲೆ

    56 views (↑56 from yesterday)0,0,0,0,0,0,0,0,0, 56

    🔍 🗞️
  59. 59

    ನೈಮಿಶಾರಣ್ಯ

    ನೈಮಿಶಾರಣ್ಯ

    'ಮಹಾಭಾರತ'ದಲ್ಲಿ ಉದ್ಧರಿಸಿರುವ, ಮತ್ತು ಶಿವಪುರಾಣದಲ್ಲೂ ಉಲ್ಲೇಖವಾಗಿರುವ ನೈಮಿಶಾರಣ್ಯ, ಉತ್ತರ ಪ್ರದೇಶದ 'ಗೋಮತಿ' ನದಿಯ ದಡದಲ್ಲಿದೆ. ನೈಮಿಶಾರಣ್ಯ ನೀಮ್ಸಾರ್, ಸೀತಾಪುರ್ ಜಿಲ್ಲೆಯ ಚಿಕ್ಕ ನಗರ, ಲಖ್ನೊವಿನಿಂದ ೯೦ ಕಿ.ಮೀ ದೂರದಲ್ಲಿದೆ. ಪಾಂಚಾಲ, ಕೋಸಲ ಭೂಭಾಗಗಳ ನಡುವೆ.

    56 views (↑56 from yesterday)0,0,0,0,0,0,0,0,0, 56

    🔍 🗞️
  60. 60

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    55 views (↓10 from yesterday)62,74,0,64,124,58,82,98,65, 55

    7 day streak

    🔍 🗞️
  61. 61

    ಕೆರೆಮನೆ ಮಹಾಬಲ ಹೆಗ್ಗಡೆ
  62. 62

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    53 views (↓45 from yesterday)84,88,59,61,59,65,56,51,98, 53

    9+ day streak

    🔍 🗞️
  63. 63

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    53 views (↑8 from yesterday)56,86,0,0,106,65,45,69,45, 53

    6 day streak

    🔍 🗞️
  64. 64

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    53 views (↓18 from yesterday)86,93,60,72,137,79,46,67,71, 53

    9+ day streak

    🔍 🗞️
  65. 65

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    53 views (↓1 from yesterday)48,58,53,0,0,55,60,66,54, 53

    5 day streak

    🔍 🗞️
  66. 66

    ಪಿ ಎನ್ ಪಣಿಕ್ಕರ್

    ಪಿ ಎನ್ ಪಣಿಕ್ಕರ್

    ಪಿ ಎನ್ ಪಣಿಕ್ಕರ್ (1 ಮಾರ್ಚ್ 1909 - ಜೂನ್ 1995) ಇವರ ಪೂರ್ಣ ಹೆಸರು ಪುತ್ತುವೈಲ್ ನಾರಾಯಣ ಪಣಿಕ್ಕರ್. ಅವರನ್ನು ಕೇರಳದ ಗ್ರಂಥಾಲಯ ಚಳವಳಿಯ ಪಿತಾಮಹ ಎಂದು ಪರಿಗಣಿಸಲಾಗಿದೆ. ಅವರು ಸಾಕ್ಷರತಾ ಚಳವಳಿಯ ಪಿತಾಮಹರೂ ಆಗಿದ್ದರು.

    52 views (↓13 from yesterday)0,0,0,0,0,85,119,62,65, 52

    5 day streak

    🔍 🗞️
  67. 67

    ಬೆಂಗಳೂರು

    ಬೆಂಗಳೂರು

    ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.

    52 views (↑1 from yesterday)53,0,0,0,0,0,45,46,51, 52

    4 day streak

    🔍 🗞️
  68. 68

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    51 views (↑51 from yesterday)72,61,54,66,51,59,47,40,0, 51

    🔍 🗞️
  69. 69

    ಡಿ. ಕೆ. ಶಿವಕುಮಾರ್

    ಡಿ. ಕೆ. ಶಿವಕುಮಾರ್

    ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (ಜನನ ೧೫ ಮೇ ೧೯೬೨), ಇವರನ್ನು ಡಿ.ಕೆ ಶಿವಕುಮಾರ್ ಎಂದು ಕರೆಯುತ್ತಾರೆ. ಅವರು ಭಾರತೀಯ ರಾಜಕಾರಣಿಯಾಗಿದ್ದು, ಕರ್ನಾಟಕದ ೧೮ನೇ ಮತ್ತು ಪ್ರಸ್ತುತ ಮುಖ್ಯಮಂತ್ರಿಯಾಗಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದು, ೨೦೨೦ ರಿಂದ ಕರ್ನಾಟಕ ಪಿಸಿಸಿ ಅಧ್ಯಕ್ಷರಾಗಿದ್ದಾರೆ.

    51 views (↑51 from yesterday)0,0,0,0,0,0,0,0,0, 51

    🔍 🗞️
  70. 70

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    50 views (↓15 from yesterday)59,42,46,0,0,55,64,55,65, 50

    5 day streak

    🔍 🗞️
  71. 71

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    49 views (↑49 from yesterday)0,0,53,96,0,0,37,44,0, 49

    🔍 🗞️
  72. 72

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.

    49 views (↑49 from yesterday)0,0,0,0,0,0,0,0,0, 49

    🔍 🗞️
  73. 73

    ಫ.ಗು.ಹಳಕಟ್ಟಿ

    ಫ.ಗು.ಹಳಕಟ್ಟಿ

    ವಚನ ಪಿತಾಮಹ ಎಂದು ಪ್ರಖ್ಯಾತರಾದವರು ಫ. ಗು. ಹಳಕಟ್ಟಿಯವರು ಸಂಶೋಧಕರು, ಸಾಹಿತ್ಯ ಪ್ರಚಾರಕ ಮತ್ತು ಸಂಪಾದಕರು.

    48 views (↑48 from yesterday)644,1413,183,68,52,58,0,0,0, 48

    🔍 🗞️
  74. 74

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    48 views (↑48 from yesterday)0,0,111,0,0,0,37,0,0, 48

    🔍 🗞️
  75. 75

    ದಾವೂದ್ ಇಬ್ರಾಹಿಂ

    ದಾವೂದ್ ಇಬ್ರಾಹಿಂ

    ದಾವೂದ್ ಇಬ್ರಾಹಿಂ ಕಸ್ಕರ್ ಒಬ್ಬ ಭಾರತೀಯ ದರೋಡೆಕೋರ, ಮಾದಕವಸ್ತು ದೊರೆ, ಮತ್ತು ಭಯೋತ್ಪಾದಕ. ಅವರು 1970 ರ ದಶಕದಲ್ಲಿ ಮುಂಬೈನಲ್ಲಿ ಸ್ಥಾಪಿಸಿದ ಭಾರತೀಯ ಸಂಘಟಿತ ಅಪರಾಧ ಸಿಂಡಿಕೇಟ್ ಡಿ-ಕಂಪನಿಯ ಮುಖ್ಯಸ್ಥರಾಗಿದ್ದಾರೆಂದು ವರದಿಯಾಗಿದೆ. ಇಬ್ರಾಹಿಂ ವಿರುದ್ಧ ಕೊಲೆ, ಸುಲಿಗೆ, ಗುರಿಯಾಗಿಸಿಕೊಂಡು ಹತ್ಯೆ, ಮಾದಕವಸ್ತು ಕಳ್ಳಸಾಗಣೆ ಮತ್ತು ಭಯೋತ್ಪಾದನೆ ಸೇರಿದಂತೆ ಹಲವು ಆರೋಪಗಳ ಮೇಲೆ ಬೇಕಾಗಿದ್ದಾರೆ.

    48 views (↑48 from yesterday)0,0,0,0,0,0,0,0,0, 48

    🔍 🗞️
  76. 76

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    46 views (↓5 from yesterday)49,49,54,42,50,64,43,72,51, 46

    9+ day streak

    🔍 🗞️
  77. 77

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    46 views (↑46 from yesterday)0,0,0,0,46,83,42,64,0, 46

    🔍 🗞️
  78. 78

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    45 views (↓1 from yesterday)0,0,0,0,0,0,43,39,46, 45

    4 day streak

    🔍 🗞️
  79. 79

    ಕರ್ನಾಟಕ ವಿಧಾನಸಭೆಯ ಕ್ಷೇತ್ರಗಳ ಪಟ್ಟಿ

    ಕರ್ನಾಟಕ ವಿಧಾನಸಭೆಯ ಕ್ಷೇತ್ರಗಳ ಪಟ್ಟಿ

    ಕರ್ನಾಟಕ ವಿಧಾನಸಭೆಯು ಭಾರತದ ದೇಶದ ಕರ್ನಾಟಕ ರಾಜ್ಯದ ದ್ವಿಸದಸ್ಯೀಯ ಶಾಸಕಾಂಗ ಕೆಳಮನೆಯಾಗಿದೆ.ಕರ್ನಾಟಕವು ಭಾರತದ ಎರಡು ಸದನಗಳನ್ನು ಒಳಗೊಂಡ ಆರು ರಾಜ್ಯಗಳಲ್ಲಿ ಒಂದಾಗಿದೆ. ಈ ಎರಡು ಸದನಗಳೆಂದರೆ ವಿಧಾನ ಸಭಾ (ಕೆಳಮನೆ) ಮತ್ತು ವಿಧಾನ ಪರಿಷತ್ (ಮೇಲಿನ ಮನೆ). ಬೇಸಿಗೆಯಲ್ಲಿ, ವಿಧಾನಸಭೆಯು ರಾಜ್ಯದ ರಾಜಧಾನಿಯಾದ ಬೆಂಗಳೂರು, ಚಳಿಗಾಲದಲ್ಲಿ ರಾಜ್ಯದ ಉತ್ತರ ಭಾಗದಲ್ಲಿರುವ ಬೆಳಗಾವಿಯಲ್ಲಿ ನಡೆಯುತ್ತದೆ ಅವಧಿಗೆ ಮೊದಲು ವಿಸರ್ಜಿಸದಿದ್ದರೆ ವಿಧಾನಸಭೆಯ ಪೂರ್ಣಾವಧಿ ಐದು ವರ್ಷಗಳು.

    45 views (↓13 from yesterday)0,0,0,0,0,0,0,0,58, 45

    2 day streak

    🔍 🗞️
  80. 80

    ಶರಣ್ ಪಾಟೀಲ್

    ಶರಣ್ ಪಾಟೀಲ್

    ಶರಣ್ ಶಿವರಾಜ್ ಪಾಟೀಲ್ ಒಬ್ಬ ಭಾರತೀಯ ಲೋಕೋಪಕಾರಿ ಮತ್ತು ಮೂಳೆ ಶಸ್ತ್ರಚಿಕಿತ್ಸಕ.

    44 views (↑4 from yesterday)0,0,0,0,0,0,0,0,40, 44

    2 day streak

    🔍 🗞️
  81. 81

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    44 views (↓1 from yesterday)0,44,56,0,0,42,0,44,45, 44

    3 day streak

    🔍 🗞️
  82. 82

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    43 views (↓12 from yesterday)49,64,0,64,59,51,45,66,55, 43

    7 day streak

    🔍 🗞️
  83. 83

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    43 views (↓8 from yesterday)46,78,51,0,44,45,0,57,51, 43

    3 day streak

    🔍 🗞️
  84. 84

    ಹಡಪದ ಅಪ್ಪಣ್ಣ

    ಹಡಪದ ಅಪ್ಪಣ್ಣ

    "ಹಡಪದ ಅಪ್ಪಣ್ಣ" ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು.

    43 views (↑43 from yesterday)0,0,95,0,0,0,0,0,0, 43

    🔍 🗞️
  85. 85

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.

    43 views (↑6 from yesterday)0,57,84,0,0,46,91,51,37, 43

    5 day streak

    🔍 🗞️
  86. 86

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    43 views (↓17 from yesterday)46,0,46,122,102,0,36,62,60, 43

    4 day streak

    🔍 🗞️
  87. 87

    ಭಾರತದ ರಾಷ್ಟ್ರಪತಿ

    ಭಾರತದ ರಾಷ್ಟ್ರಪತಿ

    ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.

    43 views (↓8 from yesterday)58,0,0,38,0,54,0,0,51, 43

    2 day streak

    🔍 🗞️
  88. 88

    ಭಾರತದ ರಾಷ್ಟ್ರಪತಿಗಳ ಪಟ್ಟಿ
  89. 89

    ಮಂಗಳ (ಗ್ರಹ)

    ಮಂಗಳ (ಗ್ರಹ)

    ಮಂಗಳ ಗ್ರಹ ಅಥವಾ ಚೆನ್ನ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು, ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಆಂಗ್ಲ ಭಾಷೆಯಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ್ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.

    42 views (↑42 from yesterday)0,0,0,0,0,0,0,0,0, 42

    🔍 🗞️
  90. 90

    ಭಾರತೀಯ ಸಂಸ್ಕೃತಿ

    ಭಾರತೀಯ ಸಂಸ್ಕೃತಿ

    ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.

    42 views (↓22 from yesterday)0,0,0,47,81,0,48,80,64, 42

    4 day streak

    🔍 🗞️
  91. 91

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    42 views (↓1 from yesterday)0,0,0,0,0,0,0,0,43, 42

    2 day streak

    🔍 🗞️
  92. 92

    ಮಾರೀಚ

    ಮಾರೀಚ

    ರಾಮಾಯಣದಲ್ಲಿ ಬರುವ ರಾಕ್ಷಸನ ಪಾತ್ರ. ರಾಮ,ಲಕ್ಷ್ಮಣರು ವಿಶ್ವಾಮಿತ್ರರಲ್ಲಿ ವಿದ್ಯಾರ್ಜನೆ ಮಾಡುತ್ತಿರುವಾಗ ಸುಬಾಹು ಮತ್ತು ಮಾರೀಚನೆಂಬ ರಾಕ್ಷಸರು ವಿಶ್ವಾಮಿತ್ರರ ಹೋಮ-ಯಾಗಾದಿಗಳಲ್ಲಿ ವಿಘ್ನ ತರುತ್ತಿರುತ್ತಾರೆ. ಆಗ ವಿಶ್ವಾಮಿತ್ರರ ಅಪ್ಪಣೆಯ ಮೇರೆಗೆ ರಾಮ,ಲಕ್ಷ್ಮಣರು ಈ ರಾಕ್ಷಸರ ಮೇಲೆ ದಾಳಿ ಮಾಡಿದಾಗ ಸುಬಾಹು ಮೃತನಾಗುತ್ತಾನೆ ಮತ್ತು ಮಾರೀಚ ಅನಾಮಧೇಯ ದ್ವೀಪವೊಂದರಲ್ಲಿ ಬಚ್ಚಿಟ್ಟುಕೊಳ್ಳುತ್ತಾನೆ.ಮುಂದೆ ರಾಮ-ಲಕ್ಷ್ಮಣ-ಸೀತೆಯರು ಅರಣ್ಯದಲ್ಲಿ ವನವಾಸದಲ್ಲಿದ್ದಾಗ ಇದೇ ಮಾರೀಚ ರಾವಣನಿಗೆ ಸಹಾಯಮಾಡಲೆಂದು ಬಂಗಾರ ವರ್ಣದ ಜಿಂಕೆಯಾಗಿ ಸೀತೆಯ ಕುಟೀರದ ಮುಂದೆ ಸುಳಿದಾಡತೊಡಗಿ ಸೀತೆಯ ಮನಸೂರೆಗೊಳ್ಳುತ್ತಾನೆ.

    41 views (↓14 from yesterday)0,0,0,0,0,0,0,0,55, 41

    2 day streak

    🔍 🗞️
  93. 93

    ಆಲೂರು ವೆಂಕಟರಾಯರು

    ಆಲೂರು ವೆಂಕಟರಾಯರು

    ಆಲೂರು ವೆಂಕಟ ರಾವ್ (ಕೆಲವೊಮ್ಮೆ ಆಲೂರು ವೆಂಕಟ ರಾಯ ಎಂದೂ ಕರೆಯುತ್ತಾರೆ) (೧೨ಜುಲೈ ೧೮೮೦ – ೨೫ಫೆಬ್ರವರಿ ೧೯೬೩) ಒಬ್ಬ ಭಾರತೀಯ ಇತಿಹಾಸಕಾರ, ಬರಹಗಾರ ಮತ್ತು ಪತ್ರಕರ್ತ. ಪ್ರತ್ಯೇಕ ಕರ್ನಾಟಕ ರಾಜ್ಯದ ಉದ್ದೇಶಕ್ಕಾಗಿ ಅವರು ನೀಡಿದ ಕೊಡುಗೆಗಾಗಿ ಅವರನ್ನು ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಕುಲಪುರೋಹಿತ ( ಕನ್ನಡ ಕುಟುಂಬದ ಪ್ರಧಾನ ಅರ್ಚಕ ) ಎಂದು ಪೂಜಿಸುತ್ತಾರೆ. ಮೈಸೂರು, ಬಾಂಬೆ ಪ್ರೆಸಿಡೆನ್ಸಿ ಮತ್ತು ನಿಜಾಮರ ಹೈದರಾಬಾದ್‌ನ ಕನ್ನಡ ಮಾತನಾಡುವ ಜನರಿಗಾಗಿ ರಾಜ್ಯ ರಚನೆಗೆ ಬೆಂಬಲವಾಗಿ ಕರ್ನಾಟಕ ಏಕೀಕರಣ ಚಳುವಳಿಯನ್ನು ಕೈಗೊಂಡಿದ್ದಕ್ಕಾಗಿ ಅವರು ಪ್ರಸಿದ್ಧರಾದ್ದಾರೆ.

    40 views (↓2 from yesterday)0,0,0,0,0,0,0,0,42, 40

    2 day streak

    🔍 🗞️
  94. 94

    ಕನ್ನಡ ಸಂಧಿ

    ಕನ್ನಡ ಸಂಧಿ

    40 views (↓3 from yesterday)0,0,0,0,0,0,46,40,43, 40

    4 day streak

    🔍 🗞️
  95. 95

    ಕರ್ನಾಟಕದ ಮುಖ್ಯಮಂತ್ರಿಗಳು

    ಕರ್ನಾಟಕದ ಮುಖ್ಯಮಂತ್ರಿಗಳು

    40 views (↑40 from yesterday)43,0,0,40,0,55,39,82,0, 40

    🔍 🗞️
  96. 96

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    39 views (↓34 from yesterday)50,43,0,43,0,58,58,46,73, 39

    5 day streak

    🔍 🗞️
  97. 97

    ಜಾಕಿರ್ ಹುಸೇನ್

    ಜಾಕಿರ್ ಹುಸೇನ್

    ಡಾ.ಜಾಕಿರ್ ಹುಸೇನ್ ಅವರು ಫೆಬ್ರವರಿ ೮, ೧೮೯೭ ರಂದು ಹೈದರಾಬಾದಿನಲ್ಲಿ ಜನಿಸಿದರು. ಅವರು ೧೯೬೨ ರಲ್ಲಿ ಭಾರತ ಗಣರಾಜ್ಯದ ರಾಷ್ಟ್ರಪತಿಯಾಗಿದ್ದರು, ಮತ್ತು ತಮ್ಮ ಸೇವೆಯಲ್ಲಿಯೇ ಮೇ ೩ ೧೯೬೯ ರಲ್ಲಿ ವಿಧಿವಶರಾದರು. ಭಾರತ ಸರಕಾರವು ಅವರಿಗೆ ೧೯೫೪ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಯಿಂದ ಮತ್ತು ೧೯೬೯ ರಲ್ಲಿ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದೆ.

    39 views (↑39 from yesterday)0,0,0,0,44,57,0,0,0, 39

    🔍 🗞️
  98. 98

    ಕೃಷ್ಣದೇವರಾಯ

    ಕೃಷ್ಣದೇವರಾಯ

    ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.

    39 views (↑39 from yesterday)0,0,0,0,0,53,0,0,0, 39

    🔍 🗞️
  99. 99

    ಶಬರಿಮಲೆ ಸ್ವಾಮಿ ಅಯ್ಯಪ್ಪ (ಚಲನಚಿತ್ರ)

    ಶಬರಿಮಲೆ ಸ್ವಾಮಿ ಅಯ್ಯಪ್ಪ (ಚಲನಚಿತ್ರ)

    ಶಬರಿಮಲೆ ಸ್ವಾಮಿ ಅಯ್ಯಪ್ಪ - ಇದು 1990 ನೇ ವರ್ಷದ ಕನ್ನಡ ಚಲನಚಿತ್ರವಾಗಿದ್ದು ಇದನ್ನು ಸುಬ್ರಹ್ಮಣ್ಯಂ ಕುಮಾರ್ ಮತ್ತು ವಿ. ಸ್ವಾಮಿನಾಥನ್ ಅವರು ನಿರ್ಮಿಸಿದ್ದು ರೇಣುಕಾಶರ್ಮ ನಿರ್ದೇಶಿಸಿದ್ದಾರೆ. ಇದರ ಪ್ರಮುಖ ಪಾತ್ರಗಳಲ್ಲಿ ಶ್ರೀನಿವಾಸಮೂರ್ತಿ, ಗೀತಾ, ಮಾಸ್ಟರ್ ಸಂಜಯ್ ಇದ್ದಾರೆ.

    39 views (↑39 from yesterday)0,0,0,0,0,0,0,0,0, 39

    🔍 🗞️
  100. 100

    ಕಪ್ಪೆ ಅರಭಟ್ಟ

    ಕಪ್ಪೆ ಅರಭಟ್ಟ

    ಕಪ್ಪೆ ಅರೆಭಟ್ಟ ೭ನೇ ಶತಮಾನದ ಒಬ್ಬ ಚಾಲುಕ್ಯ ಯೋಧ. ಈತನ ಬಗ್ಗೆ ಬಾದಾಮಿಯ ಒಂದು ಬಂಡೆಗಲ್ಲಿನ ಮೇಲೆ ರಚಿತವಾದ ಶಾಸನ ಐತಿಹಾಸಿಕ ಮೌಲ್ಯವನ್ನು ಹೊಂದಿದೆ. ಅರಭಟ್ಟ ಮಹಾಪುರುಷನ ಸ್ತುತಿಪರ ಪದ್ಯಗಳು ಈ ಶಾಸನದಲ್ಲಿ ದೊರೆಯುತ್ತವೆ.

    38 views (↑38 from yesterday)0,0,0,61,0,0,0,0,0, 38

    🔍 🗞️