English Wikipedia Top 100

The most-visited English Wikipedia articles, updated daily. Learn more...

  1. 1

    ಎಸ್. ಜಾನಕಿ

    ಎಸ್. ಜಾನಕಿ

    ಎಸ್. ಜಾನಕಿ (ಏಪ್ರಿಲ್ ೨೩, ೧೯೩೮ - ಜುಲೈ ೧೧, ೨೦೨೬) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಗಾಯಕಿ. ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ.

    1.6K views (↑1.6K from yesterday)0,0,0,0,0,0,0,0,0, 1613

    1 day streak

    🔍 🗞️
  2. 2

    ವಿಶ್ವ ಜನಸಂಖ್ಯಾ ದಿನ

    ವಿಶ್ವ ಜನಸಂಖ್ಯಾ ದಿನ

    ಜುಲೈ ೧೧ರ ದಿನಾಂಕವನ್ನೂ 'ವಿಶ್ವ ಜನಸಂಖ್ಯಾ ದಿನ'ವೆಂದು ಕರೆಯಲಾಗುತ್ತಿದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ ೧೯೮೭ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ.

    335 views (↑87 from yesterday)0,0,0,0,0,0,41,99,248, 335

    4 day streak

    🔍 🗞️
  3. 3

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    273 views (↑63 from yesterday)310,277,238,351,323,289,271,278,210, 273

    9+ day streak

    🔍 🗞️
  4. 4

    ಕಲಾ (ನೃತ್ಯ ನಿರ್ದೇಶಕಿ)

    ಕಲಾ (ನೃತ್ಯ ನಿರ್ದೇಶಕಿ)

    ವೃತ್ತಿಪರವಾಗಿ ಕಲಾ ಮಾಸ್ಟರ್ ಎಂದು ಕರೆಯಲ್ಪಡುವ ಕಲಾ ಭಾರತೀಯ ನೃತ್ಯ ಸಂಯೋಜಕಿ. ಅವರು ಭಾರತೀಯ ರಿಯಾಲಿಟಿ ಡ್ಯಾನ್ಸ್ ಟ್ಯಾಲೆಂಟ್ ಶೋ ಮಾನದ ಮಯಿಲಾಡಾದ ನಿರ್ದೇಶಕರಾಗಿದ್ದಾರೆ - ಅಲ್ಲಿ ಅವರು ಮೂವರು ತೀರ್ಪುಗಾರರಲ್ಲಿ ಒಬ್ಬರು. ಮಲಯಾಳಂ ಚಲನಚಿತ್ರ ಕೊಚ್ಚು ಕೊಚ್ಚು ಸಂತೋಷಂಗಲ್‌ನಲ್ಲಿನ ಜಾನಪದ ನೃತ್ಯದ ಅನುಕ್ರಮಕ್ಕಾಗಿ ೨೦೦೦ ರಲ್ಲಿ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಇವರಿಗೆ ನೀಡಲಾಯಿತು.

    217 views (↓31 from yesterday)0,0,0,0,0,0,0,0,248, 217

    2 day streak

    🔍 🗞️
  5. 5

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    154 views (↑16 from yesterday)146,116,111,190,140,147,152,137,138, 154

    9+ day streak

    🔍 🗞️
  6. 6

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕ ವಿಧಾನಸಭೆ ಕರ್ನಾಟಕ ಶಾಸಕಾಂಗದ ಕೆಳಮನೆ. ಭಾರತದಲ್ಲಿ ದ್ವಿಸದನ (ವಿಧಾನಸಭೆ ಮತ್ತು ವಿಧಾನ ಪರಿಷತ್) ಹೊಂದಿರುವ ಆರು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ದೈನಂದಿನ ಕಲಾಪಗಳು, ವಿವಿಧ ರೀತಿಯ ಅಧಿವೇಶನಗಳು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದರೆ, ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜರುಗುತ್ತದೆ.

    150 views (↓21 from yesterday)143,111,133,168,254,204,179,179,171, 150

    9+ day streak

    🔍 🗞️
  7. 7

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    146 views (↓57 from yesterday)313,271,234,210,168,158,204,192,203, 146

    9+ day streak

    🔍 🗞️
  8. 8

    ಮೊದಲನೆಯ ಕೆಂಪೇಗೌಡ

    ಮೊದಲನೆಯ ಕೆಂಪೇಗೌಡ

    ಹಿರಿಯ ಕೆಂಪೇಗೌಡರು (೧೫೧೦–೧೫೬೯) ಅಥವಾ ಮೊದಲನೆಯ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ.

    145 views (↑71 from yesterday)137,183,221,168,138,60,66,69,74, 145

    9+ day streak

    🔍 🗞️
  9. 9

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    126 views (↓7 from yesterday)164,197,132,192,223,162,158,142,133, 126

    9+ day streak

    🔍 🗞️
  10. 10

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    122 views (↑4 from yesterday)105,88,61,149,113,132,96,114,118, 122

    9+ day streak

    🔍 🗞️
  11. 11

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.

    119 views (↓60 from yesterday)179,245,231,189,198,194,202,209,179, 119

    9+ day streak

    🔍 🗞️
  12. 12

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    117 views (↑26 from yesterday)96,81,80,79,88,86,124,86,91, 117

    9+ day streak

    🔍 🗞️
  13. 13

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    114 views (↓23 from yesterday)120,152,166,81,136,135,172,123,137, 114

    9+ day streak

    🔍 🗞️
  14. 14

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    111 views (↑111 from yesterday)0,0,40,0,0,0,46,0,0, 111

    1 day streak

    🔍 🗞️
  15. 15

    ಸಿ.ಎನ್. ಮುಕ್ತಾ

    ಸಿ.ಎನ್. ಮುಕ್ತಾ

    ಸಿ. ಎನ್. ಮುಕ್ತಾ (ಹುಟ್ಟು:ಏಪ್ರಿಲ್ ೩೦, ೧೯೫೧) - (ಸಾವು:೧೦ ಜುಲೈ ೨೦೨೬)ಕನ್ನಡದ ಜನಪ್ರಿಯ ಕಥೆಗಾರ್ತಿಯರಲ್ಲಿ ಒಬ್ಬರೆನಿಸಿದ್ದಾರೆ.

    108 views (↓71 from yesterday)0,0,0,0,0,0,0,0,179, 108

    2 day streak

    🔍 🗞️
  16. 16

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    98 views (↑43 from yesterday)74,0,64,124,58,82,98,65,55, 98

    8 day streak

    🔍 🗞️
  17. 17

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    92 views (↓16 from yesterday)80,109,77,166,105,133,88,97,108, 92

    9+ day streak

    🔍 🗞️
  18. 18

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    90 views (↑13 from yesterday)80,115,76,95,118,121,102,99,77, 90

    9+ day streak

    🔍 🗞️
  19. 19

    ಭಾರತೀಯ ಸಂಸ್ಕೃತಿ

    ಭಾರತೀಯ ಸಂಸ್ಕೃತಿ

    ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.

    89 views (↑47 from yesterday)0,0,47,81,0,48,80,64,42, 89

    5 day streak

    🔍 🗞️
  20. 20

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    88 views (↓30 from yesterday)116,115,133,103,115,162,134,146,118, 88

    9+ day streak

    🔍 🗞️
  21. 21

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    85 views (↓35 from yesterday)103,115,73,69,158,138,140,174,120, 85

    9+ day streak

    🔍 🗞️
  22. 22

    ಸೂರ್ಯ (ದೇವ)

    ಸೂರ್ಯ (ದೇವ)

    ಹಿಂದೂ ಧರ್ಮ ದಲ್ಲಿ, ಸೂರ್ಯದೇವ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] Error: {{Lang}}: text has italic markup (help); ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು, ಅದಿತಿ ; ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು, ಸನ್‌ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.

    82 views (↑82 from yesterday)0,0,0,0,0,0,0,0,0, 82

    1 day streak

    🔍 🗞️
  23. 23

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ (ಹಿಂದಿ:हनुमान चालीसा" ಹನುಮಂತನ ಮೇಲೆ ನಲವತ್ತು ಶ್ಲೋಕಗಳು ") ಒಂದು ಭಕ್ತಿ ಗೀತೆಯಾಗಿದ್ದು, ಇದು ಭಗವಾನ್ ಹನುಮಂತನನ್ನು ಆಧರಿಸಿ ಮಾದರಿ ಉಪಾಸಕನನ್ನಾಗಿ ಮಾಡಿದೆ. ಇದು ಒಂದು ಪದ್ಯ. ತುಳಸೀದಾಸ ಅವರಿಂದ ಹಿಂದಿ ಭಾಷೆಯಲ್ಲಿ ರಚಿತವಾದದ್ದು.

    81 views (↑81 from yesterday)0,0,0,0,0,0,0,0,0, 81

    1 day streak

    🔍 🗞️
  24. 24

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    77 views (↓6 from yesterday)100,136,72,156,111,74,113,86,83, 77

    9+ day streak

    🔍 🗞️
  25. 25

    ಎನ್. ರಂಗನಾಥ ಶರ್ಮಾ

    ಎನ್. ರಂಗನಾಥ ಶರ್ಮಾ

    ಮಹಾಮಹೋಪಾಧ್ಯಾಯ ವಿದ್ವಾನ್ ಡಾ. ಎನ್. ರಂಗನಾಥ ಶರ್ಮಾ (ಜನನ:೧೯೧೬, ಮರಣ: ಜನವರಿ ೨೫,೨೦೧೪) ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಪ್ರಕಾಂಡ ಪಂಡಿತರಾಗಿದ್ದರು.

    74 views (↑74 from yesterday)0,0,0,0,0,0,0,0,0, 74

    1 day streak

    🔍 🗞️
  26. 26

    ಗಂಗಾ

    ಗಂಗಾ

    ಗಂಗಾ ನದಿ ಭಾರತದ ಪವಿತ್ರವಾದ ನದಿಗಳಲ್ಲಿ ಪ್ರಮುಖವಾದುದು. ಗಂಗಾ ನದಿಯು ಭಾರತದ ಪುರಾಣ ಮತ್ತು ಮಹಾಕಾವ್ಯಗಳ ಲ್ಲಿ "ದೇವನದಿ" ಎಂದು ವರ್ಣಿಸಲ್ಪಟ್ಟಿದೆ. ಭಾರತ ದೇಶದ ಉದ್ದಗಲಕ್ಕೂ ಗಂಗಾನದಿಯನ್ನು ಮಾತೃದೇವತೆಯ ರೂಪದಲ್ಲಿ ಪೂಜಿಸುವ ನಂಬಿಕೆ ಹಿಂದೂ ಧರ್ಮೀಯರಲ್ಲಿ ಇದೆ.

    74 views (↑74 from yesterday)0,0,0,0,0,0,0,0,0, 74

    1 day streak

    🔍 🗞️
  27. 27

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    73 views (↑5 from yesterday)78,58,52,123,99,66,66,66,68, 73

    9+ day streak

    🔍 🗞️
  28. 28

    ಸೈಯ್ಯದ್ ಅಹಮದ್ ಖಾನ್

    ಸೈಯ್ಯದ್ ಅಹಮದ್ ಖಾನ್

    ಸೈಯ್ಯದ್ ಅಹಮದ್ ಖಾನ್ (೧೮೧೭ - ೧೮೯೮ ) ಆಧುನಿಕ ಭಾರತದ ಇಸ್ಲಾಂ ಚಿಂತಕರಲ್ಲಿ ಮೊದಲಿಗರು. ಆಧುನಿಕ ಉನ್ನತ ಶಿಕ್ಷಣ ಹಾಗೂ ಆಡಳಿತದ ಮೂಲಕ ಮಾತ್ರ ಭಾರತೀಯ ಮುಸ್ಲಿಂರ ಏಳ್ಗೆ ಸಾಧ್ಯವೆಂದು ಅರಿತು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಸ್ಥಾಪನೆಗೆ ಕಾರಣಕರ್ತರಾದವರು, ಹೆಸರಾಂತ ಬರಹಗಾರರು. ಇವರು ೧೮೧೭ ಅಕ್ಟೋಬರ್ ೧೭ರಂದು ದೆಹಲಿಯಲ್ಲಿ ಜನಿಸಿದರು.

    71 views (↑71 from yesterday)0,0,0,0,0,0,0,0,0, 71

    1 day streak

    🔍 🗞️
  29. 29

    ಆಡಮ್ ಸ್ಮಿತ್

    ಆಡಮ್ ಸ್ಮಿತ್

    ಆರ್ಥಿಕ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರು ಆಡಂ ಸ್ಮಿತ್; ರಾಜಕೀಯ ಅರ್ಥಶಾಸ್ತ್ರದ ಪಿತನೆಂದೂ, ಆಂಗ್ಲ ಸಂಪ್ರದಾಯ ಪಂಥದ ಸಂಸ್ಥಾಪಕನೆಂದೂ, ಗೌರವಿಸಲ್ಪಡುತ್ತಾರೆ. ಆತನ " ವೆಲ್ತ್ ಆಫ಼್ ನೇಷನ್ಸ್" ಮಹಾಗ್ರಂಥವು ಒಂದು ಕ್ರಾಂತಿಯನ್ನೇ ಮಾಡಿ, ವಾಣಿಜ್ಯ ಪಂಥದ ಅಬಿಪ್ರಾಯಗಳನ್ನು ಅಸಂಗತವಾಗಿಸಿ, ಮುಕ್ತ ಆರ್ಥಿಕ ನೀತಿಯನ್ನು ಎತ್ತಿ ಹಿಡಿಯಿತು.

    71 views (↑71 from yesterday)0,0,0,0,0,0,0,0,0, 71

    1 day streak

    🔍 🗞️
  30. 30

    ಸರ್ಪ ಸುತ್ತು

    ಸರ್ಪ ಸುತ್ತು

    ಉಷ್ಣಕಾಲದಲ್ಲಿ ವೈರಸ್‌ಗಳಿಂದ ಬಾಧಿಸುವ ಸಮಸ್ಯೆ ಸರ್ಪಸುತ್ತು. ದೇಹದ ರೋಗನಿರೋಧಕ ಶಕ್ತಿ ಕಡಿಮೆ ಇರುವಾಗ, ಈ ರೋಗದ ವೈರಾಣು ದೇಹ ಪ್ರವೇಶಿಸಬಹುದು. ಮೊದಲೇ ದೇಹಸ್ಥಿತಿ ರೋಗಾಣುಗಳ ಪ್ರಭಾವಕ್ಕೆ ಒಳಗಾಗಿದ್ದರೂ ಸರ್ಪಸುತ್ತು ಕಂಡು ಬರುತ್ತದೆ.

    70 views (↑70 from yesterday)0,64,0,0,0,0,0,0,0, 70

    1 day streak

    🔍 🗞️
  31. 31

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    68 views (↑29 from yesterday)43,0,43,0,58,58,46,73,39, 68

    6 day streak

    🔍 🗞️
  32. 32

    ಪದ್ಮಾವತಿ(ಹಿಂದೂ ದೇವತೆ)

    ಪದ್ಮಾವತಿ(ಹಿಂದೂ ದೇವತೆ)

    ಪದ್ಮಾವತಿ ( Telugu:పద్మావతి, Sanskrit:पद्मावती ) transl. ಅಲಮೇಲು ಮಂಗಾ ಎಂದೂ ಕರೆಯಲ್ಪಡುವ ಹಿಂದೂ ದೇವತೆ ಮತ್ತು ವಿಷ್ಣುವಿನ ರೂಪವಾದ ವೆಂಕಟೇಶ್ವರ ದೇವರ ಪತ್ನಿ. ಆಕೆಯನ್ನು ಸ್ಥಳೀಯ ರಾಜನ ಮಗಳು ಮತ್ತು ವಿಷ್ಣುವಿನ ಪತ್ನಿಯಾದ ಲಕ್ಷ್ಮಿ ದೇವಿಯ ಅವತಾರ ಎಂದು ವಿವರಿಸಲಾಗಿದೆ. ಪದ್ಮಾವತಿಯ ಪ್ರಮುಖ ದೇವಾಲಯವೆಂದರೆ ತಿರುಪತಿಯ ಉಪನಗರವಾದ ತಿರುಚಾನೂರಿನಲ್ಲಿರುವ ಪದ್ಮಾವತಿ ಅಮ್ಮಾವರಿ ದೇವಾಲಯ.

    68 views (↑68 from yesterday)0,0,0,0,0,0,0,0,0, 68

    1 day streak

    🔍 🗞️
  33. 33

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ

    ಮೂಕಾಂಬಿಕಾ ದೇವಿಗೆ ಸಮರ್ಪಿಸಲಾದ ಕೊಲ್ಲೂರಿನ ಮೂಕಾಂಬಿಕಾ ದೇವಿ ದೇವಸ್ಥಾನವು (ಕನ್ನಡ:ಮೂಕಾಂಬಿಕಾ ದೇವಿ), ಭಾರತದ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿನ ಜನರಿಗೆ ಸಂಬಂಧಿಸಿದಂತಿರುವ ಅತ್ಯಂತ ಪ್ರಸಿದ್ಧ ಪೂಜಾ ಸ್ಥಳಗಳ ಪೈಕಿ ಒಂದೆನಿಸಿದೆ. ಸೌಪರ್ಣಿಕಾ ನದಿಯ ದಂಡೆಗಳು ಮತ್ತು ಸೊಂಪಾಗಿ ರಸಭರಿತವಾಗಿರುವ ಹಸಿರು ಹುಲ್ಲಿನಿಂದಾವೃತವಾದ ಕೊಡಚಾದ್ರಿ ಬೆಟ್ಟದಿಂದ ಸಾದರಪಡಿಸಲ್ಪಟ್ಟಿರುವ ಚಿತ್ರಸದೃಶ ಪರಿಸರದಲ್ಲಿ, ಮಂಗಳೂರಿನಿಂದ ೧೪೭ ಕಿ.ಮೀ.ಗಳಷ್ಟು ಅಂತರದಲ್ಲಿ ನೆಲೆಗೊಂಡಿರುವ ಈ ದೇವಸ್ಥಾನವು ಪ್ರತಿವರ್ಷವೂ ಲಕ್ಷಗಟ್ಟಲೆ ಯಾತ್ರಾರ್ಥಿಗಳನ್ನು ಆಕರ್ಷಿಸುತ್ತದೆ. ಹಿಂದುಗಳು ಪೂಜ್ಯಭಾವನೆಯಿಂದ ಕಾಣಲ್ಪಡುವ ಜಗದ್ಗುರು ಆದಿ ಶಂಕರಾಚಾರ್ಯರೊಂದಿಗೆ ಈ ದೇವಸ್ಥಾನವು ಸಂಬಂಧವನ್ನು ಹೊಂದಿರುವ ಕ್ಷೇತ್ರವಾಗಿರುವುದರಿಂದ, ಭಕ್ತ-ಸಮುದಾಯಕ್ಕೆ ಸಂಬಂಧಿಸಿದಂತೆ ಇದು ಅಗಾಧವಾದ ಪ್ರಸ್ತುತತೆಯನ್ನು ಹೊಂದಿದೆ.

    68 views (↑68 from yesterday)0,0,0,0,0,0,0,0,0, 68

    1 day streak

    🔍 🗞️
  34. 34

    ಗುಂಡಾ ಜೋಯಿಸ

    ಗುಂಡಾ ಜೋಯಿಸ

    ಕೆಳದಿ ಗುಂಡಾ ಜೋಯಿಸ್ (೨೭-೯-೧೯೩೧ - ೦೪-೦೬-೨೦೨೪) ಎಂದೇ ಹೆಸರಾಗಿರುವ ಇವರು ಕರ್ನಾಟಕದ ಪ್ರಮುಖ, ಹಿರಿಯ ಇತಿಹಾಸಜ್ಞರು. ವಿಶೇಷವಾಗಿ ಕೆಳದಿ ರಾಜ್ಯದ ಇತಿಹಾಸಕ್ಕೆ ಸಂಬಂಧಿಸಿದ ಸಂಶೋಧನಾ ಕಾರ್ಯಗಳಿಂದ ಪ್ರಸಿದ್ಧರಾಗಿದ್ದಾರೆ. ಹಳೆಯ ಕಾಲದ ಮೋಡಿಲಿಪಿಯನ್ನು, ತಾಳೆಗರಿ ಗ್ರಂಥಗಳನ್ನು ಓದಬಲ್ಲ ಕೆಲವೇ ಕೆಲವು ತಜ್ಞರಲ್ಲಿ ಇವರು ಒಬ್ಬರು.

    67 views (↑67 from yesterday)0,54,0,0,0,0,0,0,0, 67

    1 day streak

    🔍 🗞️
  35. 35

    ವಿ. ಎನ್. ಜಾನಕಿ

    ವಿ. ಎನ್. ಜಾನಕಿ

    ವೈಕಂ ನಾರಾಯಣಿ ಜಾನಕಿ (೩೦ ನವೆಂಬರ್ ೧೯೨೩ – ೧೯ ಮೇ ೧೯೯೬), ಇವರನ್ನು ಜಾನಕಿ ರಾಮಚಂದ್ರನ್ ಎಂದೂ ಕರೆಯುತ್ತಾರೆ. ಇವರು ಒಬ್ಬ ಭಾರತೀಯ ರಾಜಕಾರಣಿ, ನಟಿ ಮತ್ತು ಕಾರ್ಯಕರ್ತೆ. ಇವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ತಮ್ಮ ಪತಿ ಎಂ.

    66 views (↑66 from yesterday)0,0,0,0,0,0,0,0,0, 66

    1 day streak

    🔍 🗞️
  36. 36

    ವೀರಶೈವ

    ವೀರಶೈವ

    ವೀರಶೈವ ಧರ್ಮವು ಹಿಂದೂ ಧರ್ಮದ ಶೈವ ಧರ್ಮದೊಳಗಿನ ಒಂದು ಪಂಥವಾಗಿದೆ. ಈ ಸಂಪ್ರದಾಯವನ್ನು ಪಂಚಾಚಾರ್ಯರಾದ: ರೇಣುಕಾಚಾರ್ಯ, ದಾರುಕಾಚಾರ್ಯ, ಏಕೋರಾಮ, ಪಂಡಿತಾರಾಧ್ಯ, ವಿಶ್ವಾರಾಧ್ಯರು ಪಸರಿಸಿದರು. ರೇಣುಕಾಚಾರ್ಯರು ಇದನ್ನು ಮೊದಲು ವೈದಿಕ ಋಷಿಯಾದ ಅಗಸ್ತ್ಯರಿಗೆ ಬೋಧಿಸಿದರು.

    66 views (↑66 from yesterday)0,0,0,0,0,0,0,0,0, 66

    1 day streak

    🔍 🗞️
  37. 37

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    62 views (↑16 from yesterday)49,54,42,50,64,43,72,51,46, 62

    9+ day streak

    🔍 🗞️
  38. 38

    ಸಂತಾನೋತ್ಪತ್ತಿಯ ವ್ಯವಸ್ಥೆ

    ಸಂತಾನೋತ್ಪತ್ತಿಯ ವ್ಯವಸ್ಥೆ

    ಜೀವಿಗಳ ಸಂತಾನೋತ್ಪತ್ತಿ ವ್ಯವಸ್ಥೆ, ಇದನ್ನು ಜನನಾಂಗದ ವ್ಯವಸ್ಥೆ ಎಂದೂ ಕರೆಯುತ್ತಾರೆ, ಇದು ಲೈಂಗಿಕ ಸಂತಾನೋತ್ಪತ್ತಿಯಲ್ಲಿ ಒಳಗೊಂಡಿರುವ ಎಲ್ಲಾ ಅಂಗರಚನಾ ಅಂಗಗಳಿಂದ ಮಾಡಲ್ಪಟ್ಟ ಜೈವಿಕ ವ್ಯವಸ್ಥೆಯಾಗಿದೆ. ದ್ರವಗಳು, ಹಾರ್ಮೋನುಗಳು ಮತ್ತು ಫೆರೋಮೋನ್‌ಗಳಂತಹ ಅನೇಕ ನಿರ್ಜೀವ ಪದಾರ್ಥಗಳು ಸಂತಾನೋತ್ಪತ್ತಿ ವ್ಯವಸ್ಥೆಗೆ ಪ್ರಮುಖ ಪರಿಕರಗಳಾಗಿವೆ. ಹೆಚ್ಚಿನ ಅಂಗ ವ್ಯವಸ್ಥೆಗಳಿಗಿಂತ ಭಿನ್ನವಾಗಿ, ವಿಭಿನ್ನ ಜಾತಿಗಳ ಲಿಂಗಗಳು ಸಾಮಾನ್ಯವಾಗಿ ಗಮನಾರ್ಹ ವ್ಯತ್ಯಾಸಗಳನ್ನು ಹೊಂದಿರುತ್ತವೆ.

    61 views (↑61 from yesterday)0,0,0,0,0,0,0,0,0, 61

    1 day streak

    🔍 🗞️
  39. 39

    ಕೆ. ಬಿ. ಹೆಡ್ಗೆವಾರ್

    ಕೆ. ಬಿ. ಹೆಡ್ಗೆವಾರ್

    ಕೇಶವ ಬಲಿರಾಂ ಹೆಡ್ಗೆವಾರ್ (ಏಪ್ರಿಲ್ ೧, ೧೮೮೯ – ಜೂನ್ ೨೧, ೧೯೪೦) ಭಾರತದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕರು, ಸ್ವಾತಂತ್ರ್ಯ ಹೋರಾಟಗಾರರು ಮತ್ತು ಶ್ರೇಷ್ಠ ಸಮಾಜ ಸೇವಕರು ಮತ್ತು ಸುಧಾರಕರು.

    61 views (↑61 from yesterday)0,0,0,0,0,0,0,0,0, 61

    1 day streak

    🔍 🗞️
  40. 40

    ಕರ್ನಾಟಕ ಲೋಕಾಯುಕ್ತ

    ಕರ್ನಾಟಕ ಲೋಕಾಯುಕ್ತ

    ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ.

    61 views (↑61 from yesterday)0,0,0,0,0,0,0,0,0, 61

    1 day streak

    🔍 🗞️
  41. 41

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    60 views (↓25 from yesterday)97,118,61,59,81,87,72,87,85, 60

    9+ day streak

    🔍 🗞️
  42. 42

    ಪಾರಿಜಾತ

    ಪಾರಿಜಾತ

    ಪಾರಿಜಾತ ಎನ್ನುವುದು ಒಂದು ಬಗೆಯ ಹೂವು. ಈ ಹೂವನ್ನು ಭಾರತದಲ್ಲಿ ಹೆಚ್ಚಾಗಿ ಕಾಣಬಹುದು. ಪಾರಿಜಾತವನ್ನು ನಿಕ್ಟಾಂತಸ್ ಆರ್ಬೋ-ಟ್ರಿಸ್ಟಿಸ್ ('Nyctanthes arbor-tristis L.') ಎಂದು ವೈಜ್ಞಾನಿಕವಾಗಿ ಕರೆಯುತ್ತಾರೆ.

    60 views (↑60 from yesterday)0,0,0,0,0,0,0,0,0, 60

    1 day streak

    🔍 🗞️
  43. 43

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    59 views (↑59 from yesterday)46,45,39,0,42,50,49,0,0, 59

    1 day streak

    🔍 🗞️
  44. 44

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    58 views (↓16 from yesterday)86,72,352,135,145,98,70,70,74, 58

    9+ day streak

    🔍 🗞️
  45. 45

    ಲೆಕ್ಕಪತ್ರ

    ಲೆಕ್ಕಪತ್ರ

    ಹಣಕಾಸು ಲೆಕ್ಕಪತ್ರ ಉದಾಹರಣೆಗೆ ಮಾಹಿತಿಯನ್ನು ಬಾಹ್ಯ ಬಳಕೆದಾರರಿಗೆ, ಒಂದು ಸಂಸ್ಥೆಯ ಹಣಕಾಸು ವರದಿಯ ಕೇಂದ್ರೀಕರಿಸುತ್ತದೆ ಹೂಡಿಕೆದಾರರು, ನಿಯಂತ್ರಕರು ಮತ್ತು ಪೂರೈಕೆದಾರರು. ಇದು ಅಳೆಯುತ್ತದೆ ಮತ್ತು ದಾಖಲೆಗಳನ್ನು ವ್ಯವಹಾರ ನಿರ್ವಹಣೆಗಳು ಮತ್ತು ಸಿದ್ಧ ಹಣಕಾಸಿನ ಹೇಳಿಕೆಗಳು ಅನುಗುಣವಾಗಿ ಬಾಹ್ಯ ಬಳಕೆದಾರರಿಗೆ ಸಾಮಾನ್ಯವಾಗಿ ಒಪ್ಪಿಕೊಂಡ ಲೆಕ್ಕಗಾರಿಕೆಯ ತತ್ತ್ವಗಳನ್ನು (GAAP) ಎಂದು. GAAP, ಪ್ರತಿಯಾಗಿ, ನಡುವೆ ವ್ಯಾಪಕ ಒಪ್ಪಂದದ ಕಾಣಿಸಿಕೊಳ್ಳುವ ಲೆಕ್ಕಪತ್ರ ಸಿದ್ಧಾಂತ ಕಾಲಾನಂತರದಲ್ಲಿ ಮತ್ತು ಅಭ್ಯಾಸ, ಮತ್ತು ಬದಲಾವಣೆ ಪೂರೈಸಲು ನಿರ್ಧಾರ ತಯಾರಕರು ಅಗತ್ಯಗಳನ್ನು ಹಣಕಾಸು ಲೆಕ್ಕಪತ್ರ ಒಂದು 2005-ಕಾರ್ಯನಿರ್ವಹಣೆಯನ್ನು 2006 ವರದಿಗಳನ್ನು ತಯಾರಿಸಲಾಗುತ್ತದೆ ಕಳೆದ ಆಧಾರಿತ ವರದಿಗಳು, ಉದಾಹರಣೆಗೆ ಹಣಕಾಸಿನ ಹೇಳಿಕೆಗಳು ಉತ್ಪಾದಿಸುತ್ತದೆ ವಾರ್ಷಿಕ ಸಾಮಾನ್ಯವಾಗಿ, ಇಡೀ ಸಂಸ್ಥೆಯ ಬಗ್ಗೆ, ಅಥವಾ ತ್ರೈಮಾಸಿಕದ ಆಧಾರದ.

    57 views (↑57 from yesterday)0,0,0,0,0,0,0,0,0, 57

    1 day streak

    🔍 🗞️
  46. 46

    ಲೆಕ್ಕಪತ್ರ ನಿರ್ವಹಣೆ

    ಲೆಕ್ಕಪತ್ರ ನಿರ್ವಹಣೆ

    ಲೆಕ್ಕ ಪರಿಶೋದನೆ ಎಂದರೆ : ಮೊಂಟಗೊಮರಿ ಅವರ ಪ್ರಕಾರ "ಯಾವುದೊಂದು ವ್ಯವಹಾರಿ ಸಂಸ್ಧೆ ಯು ಅಥವಾ ಇತರ ಸಂಸ್ಥೆ ಯ ಹಣಹಾಸಿನ ವ್ಯವಹಾರಗಳನ್ನು ಮತ್ತು ಅವುಗಳಿಂದ ಪರಿಣಾಮವನ್ನು ಕಂಡು ಹಿಡಿದು ಅವುಗಳ ಬಗ್ಗೆ ವರದಿ ಸಲ್ಲಿಸಲು ಆ ಸಂಸ್ಥೆ ಯ ಲೆಕ್ಕದ ಪತ್ರಗಳನ್ನು ಮತ್ತು ದಾಖಲೆ ಪತ್ರಗಳನ್ನು ಸುವ್ಯ ವಸ್ಥಿತವಾಗಿ ಪರಿಶೀಲುವುದೇ ಲೆಕ್ಕ ಪರಿಶೋದನೆಯಾಗಿದೆ. ಲೆಕ್ಕಪತ್ರ ನಿರ್ವಹಣಾ ಶಾಸ್ತ್ರವು ಒಂದು ಉದ್ಯಮದ ಅಸ್ತಿತ್ವದ ಆಯವ್ಯಯದ ಮಾಹಿತಿಗಳನ್ನು ಅದರ ಬಳಕೆದಾರರಿಗೆ ಅ೦ದರೆ ಪಾಲುದಾರರಿಗೆ ಮತ್ತು ವ್ಯವಸ್ಥಾಪಕರಿಗೆ ತಿಳಿಸುವ ಕಲೆಯಾಗಿದೆ. ಸ೦ವಹನವು ಸಾಮಾನ್ಯವಾಗಿ ಹಣಕಾಸಿನ ಲೆಕ್ಕಪಟ್ಟಿಯ ವಿಧದಲ್ಲಿರುತ್ತದೆ ಮತ್ತು ಅದು ಆಡಳಿತದ ನಿಯ೦ತ್ರಣದಲ್ಲಿರುವ ಆರ್ಥಿಕ ಸ೦ಪನ್ಮೂಲಗಳನ್ನು ಹಣದ ಶಬ್ದದಲ್ಲಿ ತೋರಿಸುತ್ತದೆ; ಕಲೆ ಅಥವಾ ಜಾಣ್ಮೆಯು ಬಳಕೆದಾರರಿಗೆ ಪ್ರಸ್ತುತವಾದ ಮತ್ತು ನ೦ಬಲರ್ಹವಾದ ಮಾಹಿತಿಗಳ ಆಯ್ಕೆಯಲ್ಲಿ ಅಡಗಿರುತ್ತದೆ.

    57 views (↑57 from yesterday)0,0,0,0,0,0,0,0,0, 57

    1 day streak

    🔍 🗞️
  47. 47

    ಗುಣಕ

    ಗುಣಕ

    ಗುಣಕ ಎಂದರೆ ವಿನಿಯೋಜನೆಯಲ್ಲಿ (ಇನ್ವೆಸ್ಟ್‌ಮೆಂಟ್) ವ್ಯತ್ಯಾಸದ ಪರಿಣಾಮವಾಗಿ ವರಮಾನದಲ್ಲಾಗುವ ವ್ಯತ್ಯಾಸವೆಷ್ಟೆಂಬುದನ್ನು ಸೂಚಿಸುವ ಸಂಖ್ಯೆ (ಮಲ್ಟಿಪ್ಲೈಯರ್). ಅರ್ಥಶಾಸ್ತ್ರಜ್ಞ ಜೆ. ಎಂ.

    56 views (↑56 from yesterday)0,0,0,0,0,0,0,0,0, 56

    1 day streak

    🔍 🗞️
  48. 48

    ಪಿ. ಲೀಲಾ

    ಪಿ. ಲೀಲಾ

    ಪೊರಾಯತು ಲೀಲಾ (ಪಿ ಲೀಲಾ) ಅಥವಾ ಲೀಲಾ (19 ಮೇ 1934 - 31 ಅಕ್ಟೋಬರ್ 2005) ಭಾರತೀಯ ಹಿನ್ನೆಲೆ ಗಾಯಕಿ, ಕರ್ನಾಟಕ ಸಂಗೀತ ಗಾಯಕಿ ಮತ್ತು ಸಂಗೀತ ನಿರ್ದೇಶಕರಾಗಿದ್ದರು. ಮಲಯಾಳಂ, ತೆಲುಗು, ತಮಿಳು, ಕನ್ನಡ, ಹಿಂದಿ, ಬಂಗಾಳಿ, ಸಂಸ್ಕೃತ, ಮತ್ತು ವಿದೇಶಿ ಭಾಷೆಯಾದ ಸಿಂಹಲೆ ಸೇರಿದಂತೆ ವಿವಿಧ ಭಾರತೀಯ ಭಾಷೆಗಳಲ್ಲಿ 5,000 ಕ್ಕೂ ಹೆಚ್ಚು ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ. ಸಂಗೀತ ಸಂಯೋಜಕರಾದ ವಿ ದಕ್ಷಿಣಮೂರ್ತಿ., ಎಂ.ಎಸ್.ಬಾಬುರಾಜ್, ಜಿ.ದೇವರಾಜನ್, ಘಂಟಸಾಲಾ, ಎಂ.ಎಸ್.ವಿಶ್ವನಾಥನ್ ಇಳೆಯರಾಜ, ಕೆ.ರಾಘವನ್, ಸಹೋದರ ಲಕ್ಷ್ಮಣನ್ ಮತ್ತು ವರ್ಷಗಳಲ್ಲಿ ಹಿನ್ನೆಲೆ ಗಾಯಕರಾದ ಕೆ.ಜೆ.ಯೆಸುದಾಸ್ ಮತ್ತು ಘಂಟಲಾಸಾ ಅವರ ಹಾಡುಗಳಲ್ಲಿನ ಸಹಯೋಗದ ವ್ಯಾಪಕ ಇತಿಹಾಸಕ್ಕಾಗಿ ಅವರು ಹೆಸರುವಾಸಿಯಾಗಿದ್ದಾರೆ.

    55 views (↑55 from yesterday)0,0,0,0,0,0,0,0,0, 55

    1 day streak

    🔍 🗞️
  49. 49

    ಬೆಂಗಳೂರು

    ಬೆಂಗಳೂರು

    ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.

    55 views (↑3 from yesterday)0,0,0,0,0,45,46,51,52, 55

    5 day streak

    🔍 🗞️
  50. 50

    ಅಂಬಾಟಿ ರಾಯಡು

    ಅಂಬಾಟಿ ರಾಯಡು

    ಅಂಬಾಟಿ ತಿರುಪತಿ ರಾಯಡು, ಓರ್ವ ಭಾರತೀಯ ಕ್ರಿಕೆಟ್ ಆಟಗಾರ. ಇವರು ವಿಕೆಟ್ ಕೀಪರ್ ಹಾಗು ಬಲಗೈ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್. ಇವರು ಬಲಗೈ ಆಫ್ ಬ್ರೇಕ್ ಬೌಲಿಂಗ್ ಮಾಡುತ್ತಾರೆ.

    55 views (↑55 from yesterday)0,0,0,0,0,0,0,0,0, 55

    1 day streak

    🔍 🗞️
  51. 51

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    54 views (↓5 from yesterday)53,46,54,0,51,71,42,51,59, 54

    6 day streak

    🔍 🗞️
  52. 52

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    54 views (↑54 from yesterday)51,0,0,0,62,0,44,39,0, 54

    1 day streak

    🔍 🗞️
  53. 53

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    54 views (↓3 from yesterday)63,50,0,51,79,71,82,92,57, 54

    7 day streak

    🔍 🗞️
  54. 54

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    53 views (0 from yesterday)88,59,61,59,65,56,51,98,53, 53

    9+ day streak

    🔍 🗞️
  55. 55

    ಪಂ.ಅಶೋಕ್ ಹಾಗೂ ಪಂ. ಚಂದ್ರಶೇಖರ್ ವಝೆ

    ಪಂ.ಅಶೋಕ್ ಹಾಗೂ ಪಂ. ಚಂದ್ರಶೇಖರ್ ವಝೆ

    53 views (↑53 from yesterday)0,0,0,0,0,0,0,0,0, 53

    1 day streak

    🔍 🗞️
  56. 56

    ಇದಿ ಅಮೀನ್

    ಇದಿ ಅಮೀನ್

    ಇದಿ ಅಮೀನ್ (ಸಿ.೧೯೨೫[A] – ೧೬ ಆಗಸ್ಟ್ ೨೦೦೩) ಇವರು ೧೯೭೧ ರಿಂದ ೧೯೭೯ ರವರೆಗೆ ಉಗಾಂಡಾದ ಅಧ್ಯಕ್ಷರಾಗಿದ್ದರು ಹಾಗೂ ಸೈನ್ಯದ ನಾಯಕರಾಗಿದ್ದರು. ಅಮೀನ್ ಅವರು ೧೯೪೬ರಲ್ಲಿ ಬ್ರಿಟಿಷ್ ವಸಾಹತು ಸೈನಿಕ ಪಡೆ ಕಿಂಗ್ಸ್ ಆಫ್ರಿಕನ್ ರೈಫಲ್ಸ್ ಸೇರಿದರು, ಹಾಗೂ ಮಿಲ್ಟನ್ ಒಬೋಟ್ ನಂತರ ಮಿಲಿಟರಿ ಕಾಪ್ ಆಫ್ ಜನವರಿ ೧೯೭೧ ಗೆ ಆಯ್ಕೆಗೊಂಡು ನಂತರದಲ್ಲಿ ಮೇಜರ್ ಜನರಲ್ ದರ್ಜೆಗೇರಿದರು ಹಾಗೂ ಉಗಾಂಡನ್ ಸೈನ್ಯದ ಕಮ್ಯಾಂಡರ್ ಆದರು. ಅವರು ರಾಜ್ಯದ ಮುಖ್ಯಸ್ಥರಾಗಿದ್ದಾಗ ತಮ್ಮನ್ನು ಫೀಲ್ಡ್ ಮಾರ್ಷಲ್ ಸ್ಥಾನಕ್ಕೆ ನಿಯಮಿಸಿಕೊಂಡರು.

    53 views (↑53 from yesterday)0,0,0,0,0,0,0,0,0, 53

    1 day streak

    🔍 🗞️
  57. 57

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    52 views (↓7 from yesterday)77,0,37,0,72,75,58,71,59, 52

    6 day streak

    🔍 🗞️
  58. 58

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    52 views (↑6 from yesterday)0,0,0,46,83,42,64,0,46, 52

    2 day streak

    🔍 🗞️
  59. 59

    ಐಶಾನಿ ಶೆಟ್ಟಿ

    ಐಶಾನಿ ಶೆಟ್ಟಿ

    ಐಶಾನಿ ಶೆಟ್ಟಿ (ಜನನ ೧೫ ಏಪ್ರೀಲ್ ೧೯೯೫) ಒಬ್ಬ ಭಾರತೀಯ ಚಲನಚಿತ್ರ ನಟಿ ಮತ್ತು ನಿರ್ದೇಶಕಿ, ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕೆಲಸ ಮಾಡಿದ್ದಾರೆ. ಅವರ ನಟನಾ ವೃತ್ತಿಜೀವನವು ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜಾ (೨೦೧೪) ಚಿತ್ರದೊಂದಿಗೆ ಪ್ರಾರಂಭವಾದರೂ, ವಾಸ್ತು ಪ್ರಕಾರಾ (೨೦೧೫) ಚಿತ್ರದಲ್ಲಿ ನಟಿಸಿದ ನಂತರ ಅವರು ಪ್ರಸಿದ್ಧರಾದರು.

    51 views (↑51 from yesterday)0,0,0,0,0,0,0,0,0, 51

    1 day streak

    🔍 🗞️
  60. 60

    ರಾಧಾಕಿಶನ್ ದಮಾನಿ

    ರಾಧಾಕಿಶನ್ ದಮಾನಿ

    ರಾಧಾಕಿಶನ್ ಎಸ್. ದಮಾನಿ ಭಾರತೀಯ ಹೂಡಿಕೆದಾರರು, ಉದ್ಯಮಿ ಮತ್ತು ಡಿಮಾರ್ಟ್ ಸ್ಥಾಪಕರು. ಫೆಬ್ರವರಿ ೨೦೨೦ರ ಹೊತ್ತಿಗೆ, ದಮಾನಿ ಭಾರತದ ಎರಡನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

    51 views (↓54 from yesterday)0,0,0,0,0,0,0,0,105, 51

    2 day streak

    🔍 🗞️
  61. 61

    ಎಸ್.ನಾರಾಯಣ್

    ಎಸ್.ನಾರಾಯಣ್

    ಎಸ್. ನಾರಾಯಣ್ (ಜನನ 5 ಜೂನ್ 1962) ಅವರು ಕನ್ನಡ ಚಿತ್ರರಂಗದ, ನಿರ್ದೇಶಕ, ನಿರ್ಮಾಪಕ, ನಟ ಹಾಗೂ ಚಿತ್ರ ಸಾಹಿತಿ. ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿದವರು.

    51 views (↑51 from yesterday)0,0,0,0,0,0,0,0,0, 51

    1 day streak

    🔍 🗞️
  62. 62

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    50 views (↑5 from yesterday)0,0,0,0,0,43,39,46,45, 50

    5 day streak

    🔍 🗞️
  63. 63

    ಸಿ.ಟಿ.ರವಿ

    ಸಿ.ಟಿ.ರವಿ

    ಚಿಕ್ಕಮಗರವಳ್ಳಿ ತಿಮ್ಮೇಗೌಡ ರವಿ (ಜನನ 18 ಜುಲೈ 1967) ಒಬ್ಬ ಭಾರತೀಯ ರಾಜಕಾರಣಿ, ಇವರು ಪ್ರಸ್ತುತ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಅವರು ಕರ್ನಾಟಕ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು, ಪ್ರಸ್ತುತ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಅವರು ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

    50 views (↑50 from yesterday)0,0,0,0,0,0,0,0,0, 50

    1 day streak

    🔍 🗞️
  64. 64

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    50 views (↓1 from yesterday)61,54,66,51,59,47,40,0,51, 50

    2 day streak

    🔍 🗞️
  65. 65

    ಬಾಲ್ಮಟ್ಟಾ

    ಬಾಲ್ಮಟ್ಟಾ

    ಬಾಲ್ಮಟ್ಟವು ಕರ್ನಾಟಕದ ಮಂಗಳೂರಿನ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ (ಸಿಬಿಡಿ) ನಲ್ಲಿರುವ ವಾಣಿಜ್ಯ ಕೇಂದ್ರವಾಗಿದೆ. ಉತ್ಸಾಹಭರಿತ ವಾತಾವರಣಕ್ಕೆ ಹೆಸರುವಾಸಿಯಾದ ಈ ಪ್ರದೇಶವು 1912 ರಲ್ಲಿ ಸ್ಥಾಪನೆಯಾದ ಐತಿಹಾಸಿಕ ಬಾಲ್ಮಟ್ಟಾ ಪ್ರಿ-ಯೂನಿವರ್ಸಿಟಿ ಕಾಲೇಜಿಗೆ ನೆಲೆಯಾಗಿದೆ. ಹಂಪನಕಟ್ಟ, ಕಂಕನಾಡಿ ಮತ್ತು ಕದ್ರಿಯಂತಹ ಪ್ರದೇಶಗಳಿಂದ ಸುತ್ತುವರೆದಿದೆ.

    50 views (↑50 from yesterday)0,0,0,0,0,0,0,0,0, 50

    1 day streak

    🔍 🗞️
  66. 66

    ಕತ್ರಿನಾ ಚಂಡಮಾರುತ

    ಕತ್ರಿನಾ ಚಂಡಮಾರುತ

    ಟೆಂಪ್ಲೇಟು:Katrina 2005ರ ಅಟ್ಲಾಂಟಿಕ್ ಚಂಡಮಾರುತ ಕತ್ರಿನಾ ಚಂಡಮಾರುತ ವು ಭಾರಿ ನಷ್ಟಕ್ಕೆ ಕಾರಣವಾದ ಚಂಡಮಾರುತವಾಗಿದೆ. ಇದು ಅಮೆರಿಕ ಸಂಯುಕ್ತ ಸಂಸ್ಥಾನದ ಇತಿಹಾಸದಲ್ಲಿನ ಹಲವಾರು ಮಂದಿಯ ಮರಣಕ್ಕೆ ಕಾರಣವಾದ ಐದು ಘಟನೆಗಳಲ್ಲಿ ಒಂದಾಗಿದೆ. ದಾಖಲಾದ ಅಟ್ಲಾಂಟಿಕ್ ಚಂಡಮಾರುತಗಳಲ್ಲಿ ಇದು ಆರನೇ ಅತಿ ಪ್ರಬಲವಾದುದಾಗಿದೆ.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  67. 67

    ಮುಧೋಳ

    ಮುಧೋಳ

    ಮುಧೋಳವು ದಕ್ಷಿಣ ಭಾರತದ ರಾಜ್ಯವಾದ ಕರ್ನಾಟಕದ ಉತ್ತರ ಭಾಗದ ಬಾಗಲಕೋಟೆ ಜಿಲ್ಲೆಯಲ್ಲಿರುವ ಒಂದು ನಗರವಾಗಿದೆ. ಇದು ಬಾಗಲಕೋಟೆ ಜಿಲ್ಲಾ ಕೇಂದ್ರದಿಂದ ಸುಮಾರು ೬೦ ಕಿ.ಮೀ (೩೭ ಮೈಲಿ) ಮತ್ತು ಜಮಖಂಡಿ ಉಪವಿಭಾಗದಿಂದ ೨೫ ಕಿ.ಮೀ (೧೬ ಮೈಲಿ) ದೂರದಲ್ಲಿದೆ. ಇದು ಮುಧೋಳ ಹೌಂಡ್ ಎಂದು ಕರೆಯಲ್ಪಡುವ ನಾಯಿಯ ತಳಿಗೆ ಮತ್ತು ಅದರ ಕುಸ್ತಿ ಸಂಪ್ರದಾಯಕ್ಕೆ ಹೆಸರುವಾಸಿಯಾಗಿದೆ.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  68. 68

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    49 views (↑6 from yesterday)64,0,64,59,51,45,66,55,43, 49

    8 day streak

    🔍 🗞️
  69. 69

    ಗೌತಮ ಬುದ್ಧನ ಕುಟುಂಬ

    ಗೌತಮ ಬುದ್ಧನ ಕುಟುಂಬ

    ಬುದ್ಧನು ಐತಿಹಾಸಿಕ ಘಟನೆಗಳ ಪ್ರಕಾರ ೫೬೩ಬಿಸಿ‍ಇ ನಲ್ಲಿ ಮತ್ತು ಬೌದ್ಧ ಸಂಪ್ರದಾಯದ ಪ್ರಕಾರ ೬೨೪ಬಿಸಿ‍ಇ ನಲ್ಲಿ ಲುಂಬಿನಿಯಲ್ಲಿ ಉದಾತ್ತ ಕುಟುಂಬದಲ್ಲಿ ಜನಿಸಿದನು. ಅವರನ್ನು ಬಾಲ್ಯದಲ್ಲಿ ಸಿದ್ಧಾರ್ಥ ಗೌತಮ ಎಂದು ಕರೆಯಲಾಗುತ್ತಿತ್ತು. ಅವನ ತಂದೆ ರಾಜ ಶುದ್ಧೋದನ, ಬೆಳೆಯುತ್ತಿರುವ ಕೋಸಲ ರಾಜ್ಯದಲ್ಲಿ ಶಾಕ್ಯ ಕುಲದ ಹೊಲಯ ಚಲವಾದಿ ಕುಲದ ನಾಯಕ, ಮತ್ತು ಅವನ ತಾಯಿ ರಾಣಿ ಮಾಯಾ.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  70. 70

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    48 views (↓22 from yesterday)63,105,73,73,89,52,75,80,70, 48

    9+ day streak

    🔍 🗞️
  71. 71

    ರಾಷ್ಟ್ರೀಯ ಸ್ವಯಂಸೇವಕ ಸಂಘ

    ರಾಷ್ಟ್ರೀಯ ಸ್ವಯಂಸೇವಕ ಸಂಘ

    ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಹಾಗು ವಿಶ್ವದ ಅತಿ ದೊಡ್ದ ಸ್ವಯಂಸೇವ ಸಂಘಟನೆ. ಸೆಪ್ಟೆಂಬರ್ ೨೭, 1925ರ ವಿಜಯದಶಮಿಯ ದಿನ ಮಹಾರಾಷ್ಟ್ರ ರಾಜ್ಯದ ನಾಗಪುರದಲ್ಲಿ ಡಾ. ಕೇಶವ ಬಲಿರಾಂ ಹೆಡಗೆವಾರ್ ಈ ಸಂಘಟನೆಯನ್ನು ಹುಟ್ಟುಹಾಕಿದರು.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  72. 72

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    48 views (↓5 from yesterday)93,60,72,137,79,46,67,71,53, 48

    9+ day streak

    🔍 🗞️
  73. 73

    ವಿದ್ಯಾರಣ್ಯ

    ವಿದ್ಯಾರಣ್ಯ

    ವಿದ್ಯಾರಣ್ಯ : 14ನೆಯ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದ ಸ್ಥಾಪಕರಾದ ಹರಿಹರ ರಾಯ ಮತ್ತು ಬುಕ್ಕ ರಾಯರ ಮಾರ್ಗದರ್ಶಕರಾಗಿ ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ಕಾರಣರಾದವರೆಂದು ಐತಿಹ್ಯಗಳಲ್ಲಿ ಪ್ರಸಿದ್ಧರಾಗಿರುವ ಅದ್ವೈತ ಪಂಥದ ಯತಿ, ಶೃಂಗೇರಿ ಮಠಾಧೀಶ, ದರ್ಶನ, ಸಂಗೀತ ಇತ್ಯಾದಿಗಳ ಬಗ್ಗೆ ಮಹತ್ಕøತಿಗಳನ್ನು ರಚಿಸಿರುವ ಪ್ರತಿಭಾನ್ವಿತ ವಿದ್ವಾಂಸ. ಇವರು ವಿದ್ಯಾಪ್ರೇಮಿಗಳಾಗಿದ್ದರೆಂದೂ ವಿಶಿಷ್ಟಾದ್ವೈತ ವೇದಾಂತ ದೇಶಿಕ, ದ್ವೈತಿ ಟೀಕಾಚಾರ್ಯ ಈ ಸಮಕಾಲೀನರನ್ನು ಗೌರವಿಸಿದ್ದರೆಂದೂ ಪ್ರತೀತಿಗಳಿವೆ. 1386ರಲ್ಲಿ ಹಂಪೆಯಲ್ಲಿ ಮೃತರಾದರೆಂದೂ ಅಲ್ಲಿಯ ವಿರೂಪಾಕ್ಷ ದೇವಾಲಯದ ಹಿಂಭಾಗದಲ್ಲಿ ಇವರ ಸಮಾಧಿ ಇದೆಯೆಂದೂ ಕೆಲವು ದಾಖಲೆಗಳು ತಿಳಿಸುತ್ತವೆ.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  74. 74

    ಬುರ್ಜ್ ಖಲೀಫಾ

    ಬುರ್ಜ್ ಖಲೀಫಾ

    ಬುರ್ಜ್‌ ಖಲೀಫಾ (ಅರೇಬಿಕ್: برج خليفة "ಖಲೀಫಾ ಟವರ್‌ (ಖಲೀಫಾ ಗೋಪುರ"), - ಉದ್ಘಾಟನೆಗೆ ಮುಂಚೆ ಈ ಕಟ್ಟಡವನ್ನು ಬುರ್ಜ್‌ ದುಬೈ ಎಂದೂ ಕರೆಯಲಾಗುತ್ತಿತ್ತು. ಇದು ಸಂಯುಕ್ತ ಅರಬ್ ಎಮಿರೇಟ್‌ ದೇಶದ ಪ್ರಮುಖ ನಗರ ದುಬೈಯಲ್ಲಿರುವ ಒಂದು ಗಗನಚುಂಬಿ ಕಟ್ಟಡ. ಬುರ್ಜ್‌ ದುಬೈ ಇದುವರೆಗೂ ನಿರ್ಮಿಸಲಾದ ಅತ್ಯತ್ತರದ ಮಾನವ-ನಿರ್ಮಿತ ಕಟ್ಟಡವಾಗಿದೆ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  75. 75

    ಭಾರತದ ಗವರ್ನರ್ ಜನರಲ್

    ಭಾರತದ ಗವರ್ನರ್ ಜನರಲ್

    ಗವರ್ನರ್ ಜನರಲ್ ಆಫ್ ಇಂಡಿಯಾ (ಅಥವಾ, ೧೮೫೮ ರಿಂದ ೧೯೪೭ ವರೆಗೆ, ವೈಸ್‌ರಾಯ್ ಮತ್ತು ಗವರ್ನರ್ ಜನರಲ್ ಆಫ್ ಇಂಡಿಯಾ ) ಅವರು ಭಾರತದಲ್ಲಿ ಬ್ರಿಟಿಷ್ ಆಡಳಿತದ ಮುಖ್ಯಸ್ಥರಾಗಿದ್ದರು ಮತ್ತು ನಂತರದಲ್ಲಿ ಭಾರತದ ಸ್ವಾತಂತ್ರ್ಯದ ಬಳಿಕ ರಾಜ ಮತ್ತು ದೇಶದ ಡಿ ಫ್ಯಾಕ್ಟೋ ದ ಪ್ರತಿನಿಧಿಗಳಾಗಿದ್ದರು. ಈ ಹುದ್ದೆಯನ್ನು ೧೭೭೩ ರಲ್ಲಿ ಫೋರ್ಟ್ ವಿಲಿಯಮ್ ನ ಪ್ರೆಸಿಡೆನ್ಸಿಯ ಗವರ್ನರ್ ಜನರಲ್ ಎಂಬ ನಾಮಧೇಯದೊಂದಿಗೆ ರಚಿಸಲಾಯಿತು.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  76. 76

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    46 views (↓26 from yesterday)48,0,41,72,53,43,60,76,72, 46

    8 day streak

    🔍 🗞️
  77. 77

    ಆಯುಷ್ಮಾನ್ ಭವ (ಚಲನಚಿತ್ರ)

    ಆಯುಷ್ಮಾನ್ ಭವ (ಚಲನಚಿತ್ರ)

    ಆಯುಷ್ಮಾನ್ ಭವ ಕನ್ನಡ ಭಾಷೆಯ ಚಲನಚಿತ್ರವಾಗಿದ್ದು, ಇದನ್ನು ಪಿ. ವಾಸು ನಿರ್ದೇಶಿಸಿದ್ದಾರೆ ಮತ್ತು ಬಿಎಸ್ ದ್ವಾರಕೀಶ್ ಮತ್ತು ಯೋಗೀಶ್ ದ್ವಾರಕೀಶ್ ಬುಂಗಾಳೆ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಶಿವರಾಜಕುಮಾರ್ ಮತ್ತು ರಚಿತಾ ರಾಮ್ ಜೊತೆಗೆ ನಿಧಿ ಸುಬ್ಬಯ್ಯ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  78. 78

    ಮಠದ ಪಾಟೀಲ್ ಪ್ರಕಾಶ್

    ಮಠದ ಪಾಟೀಲ್ ಪ್ರಕಾಶ್

    ಮಠದ ಪಾಟೀಲ್ ಪ್ರಕಾಶ್ ಅಥವಾ ಎಮ್ ಪಿ ಪ್ರಕಾಶ್ (೧೯೪೦-೨೦೧೧), ಕರ್ನಾಟಕದ ಹಿರಿಯ ರಾಜಕಾರಣಿ. ಇವರು ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದವರು. ಅಪ್ಪನ 'ಕಾಂಗ್ರೆಸ್ ರಾಜಕಾರಣ' ಮಗನಿಗೆ, ಸರಿಬೀಳಲಿಲ್ಲ.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  79. 79

    ಚಿತ್ರದುರ್ಗ ಜಿಲ್ಲೆ

    ಚಿತ್ರದುರ್ಗ ಜಿಲ್ಲೆ

    ಚಿತ್ರದುರ್ಗ ಜಿಲ್ಲೆಯು ದಕ್ಷಿಣ ಭಾರತದ ಕರ್ನಾಟಕ ರಾಜ್ಯದ ಒಂದು ಜಿಲ್ಲೆಯಾಗಿದೆ. ಚಿತ್ರದುರ್ಗ ಜಿಲ್ಲೆಯು ತನ್ನ ಹೆಸರನ್ನು ಚಿತ್ರಕಲ್ದುರ್ಗ ಎಂಬ ಹೆಸರಿನಿಂದ ಪಡೆದುಕೊಂಡಿದೆ. ಇದು ಅಲ್ಲಿ ಕಂಡುಬರುವ ಛತ್ರಿ ಆಕಾರದ ಎತ್ತರದ ಬೆಟ್ಟವಾಗಿದೆ.

    45 views (↓70 from yesterday)0,0,0,0,0,0,0,37,115, 45

    3 day streak

    🔍 🗞️
  80. 80

    ಮಹಿಳಾ ಮೀಸಲಾತಿ ಮಸೂದೆ

    ಮಹಿಳಾ ಮೀಸಲಾತಿ ಮಸೂದೆ

    ಮಹಿಳಾ ಮೀಸಲಾತಿ ಮಸೂದೆ ಅಥವಾ ಸಂವಿಧಾನನ108 ನೇ ತಿದ್ದುಪಡಿ ಮಸೂದೆ 9 ಮಾರ್ಚ್ 2010ರಲ್ಲಿ ಭಾರತದ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಮಸೂದೆ. ಇದು ಭಾರತದ ಸಂಸತ್ತಿನ ಕೆಳಮನೆಯಲ್ಲಿ, ಲೋಕಸಭೆಯಲ್ಲಿ ಮತ್ತು ಎಲ್ಲಾ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಕಾಯ್ದಿರಿಸಲು ಭಾರತದ ಸಂವಿಧಾನವನ್ನು ತಿದ್ದುಪಡಿ ಮಾಡುವಂತೆ ತಿಳಿಸುತ್ತದೆ.. ಈ ಸ್ಥಾನಗಳನ್ನು ಸರದಿ ಸಾಲಿನಲ್ಲಿ(ರೊಟೇಷನ್ ಬೇಸಿಸ್) ಕಾಯ್ದಿರಿಸಲು ಪ್ರಸ್ತಾಪಿಸಲಾಗಿತ್ತು ಮತ್ತು ಸತತ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ಬಾರಿ ಮಾತ್ರ ಸ್ಥಾನವನ್ನು ಕಾಯ್ದಿರಿಸುವ ರೀತಿಯಲ್ಲಿ ಡ್ರಾ ಮೂಲಕ ನಿರ್ಧರಿಸಲಾಗುತ್ತಿತ್ತು.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  81. 81

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    45 views (↑45 from yesterday)62,112,48,86,47,0,46,0,0, 45

    1 day streak

    🔍 🗞️
  82. 82

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    44 views (↓13 from yesterday)43,0,43,0,57,46,0,0,57, 44

    2 day streak

    🔍 🗞️
  83. 83

    ಭಾರತದ ರಾಷ್ಟ್ರಪತಿಗಳ ಪಟ್ಟಿ
  84. 84

    ನಾಯರ್

    ನಾಯರ್

    ನಾಯರ್‌ (ಮಲಯಾಳಂ: നായര്, ಟೆಂಪ್ಲೇಟು:Pronounced, ರನ್ನು ನಾಯರ್‌ ಮತ್ತು ಮಲಯಾಳಂ ಕ್ಷತ್ರಿಯ ) ಎಂದು ಗುರುತಿಸಲಾಗುತ್ತದೆ, ಇದು ಭಾರತೀಯ ರಾಜ್ಯವಾದ ಕೇರಳದ ಹಿಂದೂಗಳ ಮುಂದುವರಿದ ಜಾತಿಯಾಗಿದೆ. 1792ರಲ್ಲಿ ಬ್ರಿಟಿಷರ ವಿಜಯಕ್ಕಿಂತ ಮೊದಲೇ, ಕೇರಳ ಪ್ರದೇಶವು ಸಣ್ಣ ಜಹಗೀರು ದೇಶವಾಗಿತ್ತು, ಪ್ರತಿಯೊಂದು ರಾಜಮನೆತ ಮತ್ತು ಶ್ರೀಮಂತ ಪೂರ್ವಿಕರು, ಸೈನಿಕರು ಮತ್ತು ಹೆಚ್ಚಿನ ಜಮೀನು ವ್ಯವಸ್ಥಾಪಕರು ನಾಯರ್‌ ಮತ್ತು ಇದರ ಸಂಬಂಧಿತ ಜಾತಿಯಿಂದ ಬಂದಂತಹವರಾಗಿದ್ದರು. ರಾಜಕೀಯದಲ್ಲಿ, ಸರಕಾರಿ ಸೇವೆ, ವೈದ್ಯಕೀಯ, ಶಿಕ್ಷಣ ಮತ್ತು ಕಾನೂನಿನಲ್ಲಿ ನಾಯರ್‌ಗಳು ನಿಷ್ಣಾತರಾಗಿದ್ದರು.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  85. 85

    ಆವಕಾಡೊ

    ಆವಕಾಡೊ

    ಕ್ಯಾಲಿಫೋರ್ನಿಯಾದ ಸ್ಥಳಕ್ಕಾಗಿ, ಆವಕಾಡೊ, ಕ್ಯಾಲಿಫೋರ್ನಿಯಾ ನೋಡಿ. ಪಾಲ್ಟ ಅಥವಾ ಅಗ್ವಕಟೆ (ಸ್ಪ್ಯಾನಿಶ್), ಬಟರ್ ಪಿಯರ್ ಅಥವಾ ಅಲಿಗೇಟರ್ ಪಿಯರ್ ಎಂದೂ ಕರೆಯುವ ಆವಕಾಡೊ ಪರ್ಸಿಯಾ ಅಮೇರಿಕಾನ ಮೆಕ್ಸಿಕೋದ ಕ್ಯಾರಿಬೀನ್ ‌ತವರಿಗೆ ಸೇರಿದ ಒಂದು ಮರ. ಇದು ದಕ್ಷಿಣ ಅಮೇರಿಕಾ ಮತ್ತು ಮಧ್ಯ ಅಮೇರಿಕಾದಲ್ಲಿಯ‌ೂ ಕಂಡುಬರುತ್ತದೆ.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  86. 86

    ಭಾರತದ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦

    ಭಾರತದ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  87. 87

    ರೋಹನ್ ಮಾರ್ಲಿ

    ರೋಹನ್ ಮಾರ್ಲಿ

    ರೋಹನ್ ಆಂಥೋನಿ ಮಾರ್ಲಿ (ಜನನ ೧೯ ಮೇ ೧೯೭೨) ಜಮೈಕಾದ ವಾಣಿಜ್ಯೋದ್ಯಮಿ ಮತ್ತು ಮಾಜಿ ಕಾಲೇಜು ಫುಟ್‌ಬಾಲ್ ಮತ್ತು ಸಿ.ಎ‌ಫ್.ಯಲ್. ಆಟಗಾರ. ಅವರು ರೆಗ್ಗೀ ಕಲಾವಿದ ಬಾಬ್ ಮಾರ್ಲಿಯ ಮಗ ಮತ್ತು ಮಾಡೆಲ್ ಸೆಲಾಹ್ ಮಾರ್ಲಿ, ರೆಗ್ಗೀ ಕಲಾವಿದ ಜೋಶುವಾ ಒಮಾರು "ವೈಜಿ" ಮಾರ್ಲಿ ಮತ್ತು ಫುಟ್ಬಾಲ್ ಆಟಗಾರ ನಿಕೋ ಮಾರ್ಲೆ ಅವರ ತಂದೆ.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  88. 88

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    42 views (↑42 from yesterday)0,0,0,47,45,52,0,44,0, 42

    1 day streak

    🔍 🗞️
  89. 89

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    41 views (↑41 from yesterday)0,0,58,0,0,0,0,0,0, 41

    1 day streak

    🔍 🗞️
  90. 90

    ಶಂಕರ್ ನಾಗ್

    ಶಂಕರ್ ನಾಗ್

    ಶಂಕರ್‌ನಾಗ್( (ನಾಗರಕಟ್ಟೆ ಶಂಕರ್) (9 ನವೆಂಬರ್ 1954 - 30 ಸೆಪ್ಟೆಂಬರ್ 1990) ಕನ್ನಡ ಚಿತ್ರರಂಗದ ರಂಗಭೂಮಿ ಮತ್ತು ದೂರದರ್ಶನದಲ್ಲಿ ಕೆಲಸ ಮಾಡಿದ ಭಾರತೀಯ ನಟ, ಚಿತ್ರಕಥೆಗಾರ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದರು. ಖ್ಯಾತ ಕಾದಂಬರಿಕಾರ ಆರ್. ಕೆ.

    41 views (↑41 from yesterday)0,0,0,0,0,0,0,0,0, 41

    1 day streak

    🔍 🗞️
  91. 91

    ಕರ್ನಾಟಕದ ಮುಖ್ಯಮಂತ್ರಿಗಳು
  92. 92

    ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯ

    ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯ

    ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯವು ಪಂಜಾಬಿನ ಆರ್ಯ ಪ್ರತಿನಿಧಿ ಸಭೆಯವರು ಪ್ರಾಚೀನ ಭಾರತದ ಶಿಕ್ಷಣ ಪದ್ಧತಿಯನ್ನನುಸರಿಸಿ 1902ರಲ್ಲಿ ಆರಂಭಿಸಿದ ಒಂದು ರಾಷ್ಟ್ರೀಯ ವಿದ್ಯಾಸಂಸ್ಥೆ. ಇದನ್ನು ಆರ್ಯ ಸಮಾಜದ ಸಂನ್ಯಾಸಿ, ದಯಾನಂದ ಸರಸ್ವತಿಗಳ ಅನುಯಾಯಿಯಾದ ಸ್ವಾಮಿ ಶ್ರದ್ಧಾನಂದರು, ಪ್ರಾಚೀನ ಭಾರತದ ಗುರುಕುಲ ಶಿಕ್ಷಣ ಪದ್ಧತಿಯನ್ನು ಪುನಶ್ಚೇತನಗೊಳಿಸುವ ಏಕೈಕ ಉದ್ದೇಶದಿಂದ ಆರಂಭಿಸಿದರು. ಮೊದಲು ಒಂದು ಪ್ರಾಥಮಿಕ ಶಾಲೆಯಾಗಿ ಅಸ್ತಿತ್ವಕ್ಕೆ ಬಂದ ಈ ಸಂಸ್ಥೆ, ಈಗ ಪೂರ್ಣ ಪ್ರಮಾಣದ ಒಂದು ಪರಿಗಣಿತ ವಿಶ್ವವಿದ್ಯಾಲಯವಾಗಿ (ಡೀಮ್ಡ್ ಯೂನಿವರ್ಸಿಟಿ) ರೂಪುಗೊಂಡಿದೆ.

    41 views (↓33 from yesterday)0,0,0,0,0,0,0,0,74, 41

    2 day streak

    🔍 🗞️
  93. 93

    ಚನ್ನಪಟ್ಟಣ

    ಚನ್ನಪಟ್ಟಣ

    ಚನ್ನಪಟ್ಟಣ ರಾಮನಗರ ಜಿಲ್ಲೆಯ ಒಂದು ತಾಲ್ಲೂಕು ಮತ್ತು ಕಸಬಾ ಹೋಬಳಿ ಕೇಂದ್ರ. 543 ಚ.ಕಿ.ಮೀ ವಿಸ್ತೀರ್ಣವನ್ನು ಹೊಂದಿದೆ. ಜ್ಞಾನಮಂಟಪ ಕ್ಷೇತ್ರ ಎಂದು ಪ್ರಾಚೀನ ಕಾಲದಲ್ಲಿ ಕರೆಯಲ್ಪಡುತ್ತಿದ್ದ ಚಂದದನಗರಿ, ಬೊಂಬೆನಗರಿ ಎಂದು ಖ್ಯಾತಿ ಗಳಿಸಿರುವ ಚನ್ನಪಟ್ಟಣ.

    41 views (↑41 from yesterday)0,0,0,0,0,0,0,114,0, 41

    1 day streak

    🔍 🗞️
  94. 94

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    41 views (↓3 from yesterday)44,56,0,0,42,0,44,45,44, 41

    4 day streak

    🔍 🗞️
  95. 95

    ಟ್ಯಾರೋ(ಭವಿಷ್ಯ ಹೇಳಲು ಬಳಸುವ ಇಸ್ಪೀಟೆಲೆಗಳ ಪ್ಯಾಕ್)

    ಟ್ಯಾರೋ(ಭವಿಷ್ಯ ಹೇಳಲು ಬಳಸುವ ಇಸ್ಪೀಟೆಲೆಗಳ ಪ್ಯಾಕ್)

    ಟ್ಯಾರೋ (ಮೊದಲಿಗೆ ಇದನ್ನು ಟ್ಯಾರೋಚಿ,/ta.ʁo/, ಟ್ಯಾರಾಕ್ ಮತ್ತು ಅದೇ ವಿಧದ ಹೆಸರುಗಳಿಂದ ಗುರುತಿಸುತ್ತಿದ್ದರು) ಒಂದು ಕಾರ್ಡ್ ಗಳ ಕಟ್ಟು(ಸಾಮಾನ್ಯವಾಗಿ ಒಂದು ಕಟ್ಟಿನಲ್ಲಿ 78 ಕಾರ್ಡ್ ಗಳಿರುತ್ತವೆ); ಇದನ್ನು ಇಟಾಲಿಯನ್ ಟ್ಯಾರೋಚಿನಿ ಮತ್ತು ಫ್ರೆಂಚ್ ಟ್ಯಾರೋ ಆಟಗಳನ್ನಾಡಲು ಯೂರೋಪ್ ನ ಹಲವಾರು ಭಾಗಗಳಲ್ಲಿ ಹದಿನೈದನೆಯ ಶತಮಾನದ ಮಧ್ಯಭಾಗದಿಂದ ಬಳಸಲಾಗುತ್ತಿದೆ. 18ನೆಯ ಶತಮಾನದಿಂದ ಇಂದಿನವರೆಗೆ ಟ್ಯಾರೋಗಳನ್ನು ಆಧ್ಯಾತ್ಮವಾದಿಗಳು ಮತ್ತು ಭವಿಷ್ಯ ನುಡಿಯುವವರು ಕಣಿ ಹೇಳಲು, ಅಥವಾ ಆಧ್ಯಾತ್ಮಿಕ ಅಥವಾ ಮಾನಸಿಕ ಮಾರ್ಗಗಳನ್ನು ರೂಪಿಸಲು ಬಳಸುವುದು ವಾಡಿಕೆಯಲ್ಲಿದೆ. ಬಳಕೆಯಲ್ಲಿರುವ ಇಸ್ಪೀಟ್ ಎಲೆಗಳಲ್ಲಿರುವಂತೆಯೇ ಟ್ಯಾರೋವಿನಲ್ಲೂ ನಾಲ್ಕು ವಿಧದ ಕಾರ್ಡುಗಳು (ಸ್ಯೂಟ್ ಗಳು) ಇವೆ.

    40 views (↑40 from yesterday)0,0,0,0,0,38,39,0,0, 40

    1 day streak

    🔍 🗞️
  96. 96

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    40 views (↓3 from yesterday)78,51,0,44,45,0,57,51,43, 40

    4 day streak

    🔍 🗞️
  97. 97

    ಕಾಮನ್ ವೆಲ್ತ್

    ಕಾಮನ್ ವೆಲ್ತ್

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  98. 98

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    39 views (↑39 from yesterday)0,48,0,0,45,0,39,52,0, 39

    1 day streak

    🔍 🗞️
  99. 99

    ಸ್ಥಾನಿಕ ಬ್ರಾಹ್ಮಣರು

    ಸ್ಥಾನಿಕ ಬ್ರಾಹ್ಮಣರು

    ಸ್ಥಾನಿಕ ತುಳು ಬ್ರಾಹ್ಮಣರು (Sthanika Tulu Brahmins) ಸ್ಮಾರ್ತ ಬ್ರಾಹ್ಮಣರಾಗಿದ್ದು, ತುಳುವ ಬ್ರಾಹ್ಮಣರ ವರ್ಗಕ್ಕೆ ಸೇರಿದವರಾಗಿರುತ್ತಾರೆ. ಪಂಚದ್ರಾವಿಡ ಬ್ರಾಹ್ಮಣರ ವರ್ಗಕ್ಕೆ ಸೇರಿದ ಸ್ಥಾನಿಕ ಬ್ರಾಹ್ಮಣರ ಕುಲದೈವ ಶ್ರೀ ಸುಬ್ರಹ್ಮಣ್ಯ ಸ್ವಾಮಿ. ಈ ಕಾರಣದಿಂದ ಸ್ಥಾನಿಕ ಬ್ರಾಹ್ಮಣರನ್ನು ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣರೆಂದೂ ಕರೆಯಲಾಗುತ್ತದೆ.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  100. 100

    ಕಾಮಸೂತ್ರ

    ಕಾಮಸೂತ್ರ

    ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.

    39 views (↑39 from yesterday)0,0,0,0,42,0,0,0,0, 39

    1 day streak

    🔍 🗞️