English Wikipedia Top 100

The most-visited English Wikipedia articles, updated daily. Learn more...

  1. 1

    ಎಸ್. ಜಾನಕಿ

    ಎಸ್. ಜಾನಕಿ

    ಎಸ್. ಜಾನಕಿ (ಏಪ್ರಿಲ್ ೨೩, ೧೯೩೮ - ಜುಲೈ ೧೧, ೨೦೨೬) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಗಾಯಕಿ. ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ.

    2.8K views (↑1.1K from yesterday)0,0,0,0,0,0,0,0,1613, 2758

    2 day streak

    🔍 🗞️
  2. 2

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    295 views (↑22 from yesterday)277,238,351,323,289,271,278,210,273, 295

    9+ day streak

    🔍 🗞️
  3. 3

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    216 views (↑158 from yesterday)72,352,135,145,98,70,70,74,58, 216

    9+ day streak

    🔍 🗞️
  4. 4

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    212 views (↑86 from yesterday)197,132,192,223,162,158,142,133,126, 212

    9+ day streak

    🔍 🗞️
  5. 5

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    197 views (↑43 from yesterday)116,111,190,140,147,152,137,138,154, 197

    9+ day streak

    🔍 🗞️
  6. 6

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    156 views (↑34 from yesterday)88,61,149,113,132,96,114,118,122, 156

    9+ day streak

    🔍 🗞️
  7. 7

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    148 views (↑2 from yesterday)271,234,210,168,158,204,192,203,146, 148

    9+ day streak

    🔍 🗞️
  8. 8

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕ ವಿಧಾನಸಭೆ ಕರ್ನಾಟಕ ಶಾಸಕಾಂಗದ ಕೆಳಮನೆ. ಭಾರತದಲ್ಲಿ ದ್ವಿಸದನ (ವಿಧಾನಸಭೆ ಮತ್ತು ವಿಧಾನ ಪರಿಷತ್) ಹೊಂದಿರುವ ಆರು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ದೈನಂದಿನ ಕಲಾಪಗಳು, ವಿವಿಧ ರೀತಿಯ ಅಧಿವೇಶನಗಳು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದರೆ, ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜರುಗುತ್ತದೆ.

    147 views (↓3 from yesterday)111,133,168,254,204,179,179,171,150, 147

    9+ day streak

    🔍 🗞️
  9. 9

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    140 views (↑48 from yesterday)109,77,166,105,133,88,97,108,92, 140

    9+ day streak

    🔍 🗞️
  10. 10

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    135 views (↑58 from yesterday)136,72,156,111,74,113,86,83,77, 135

    9+ day streak

    🔍 🗞️
  11. 11

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    126 views (↑36 from yesterday)115,76,95,118,121,102,99,77,90, 126

    9+ day streak

    🔍 🗞️
  12. 12

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    117 views (↑69 from yesterday)105,73,73,89,52,75,80,70,48, 117

    9+ day streak

    🔍 🗞️
  13. 13

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    116 views (↑43 from yesterday)58,52,123,99,66,66,66,68,73, 116

    9+ day streak

    🔍 🗞️
  14. 14

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.

    114 views (↓5 from yesterday)245,231,189,198,194,202,209,179,119, 114

    9+ day streak

    🔍 🗞️
  15. 15

    ದಮಯಂತಿ

    ದಮಯಂತಿ

    ಹಿಂದೂ ಪುರಾಣದ ಒಂದು ಪಾತ್ರವಾದ ದಮಯಂತಿ ವಿದರ್ಭ ರಾಜ್ಯದ ರಾಜಕುಮಾರಿಯಾಗಿದ್ದಳು, ಮತ್ತು ಇವಳು ನಿಷಾದ ರಾಜ್ಯದ ರಾಜ ನಳನನ್ನು ಮದುವೆಯಾಗಿದ್ದಳು, ಮತ್ತು ಇವರ ಕಥೆಯು ಮಹಾಭಾರತದಲ್ಲಿ ಹೇಳಲಾಗಿದೆ. ಅವಳು ಎಷ್ಟು ಸುಂದರಿ ಮತ್ತು ಮೋಹಕಳಾಗಿದ್ದಳೆಂದರೆ ದೇವತೆಗಳು ಕೂಡ ಅವಳನ್ನು ಮೆಚ್ಚಿದ್ದರು. ಅವಳು ನಳನನ್ನು ಕೇವಲ ಒಂದು ಸುವರ್ಣ ಹಂಸದಿಂದ ಅವನ ಸದ್ಗುಣಗಳು ಹಾಗು ಸಾಧನೆಗಳನ್ನು ಕೇಳಿ ಪ್ರೀತಿಸಿದಳು.

    114 views (↑114 from yesterday)0,0,0,0,0,0,0,0,0, 114

    1 day streak

    🔍 🗞️
  16. 16

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    105 views (↑57 from yesterday)60,72,137,79,46,67,71,53,48, 105

    9+ day streak

    🔍 🗞️
  17. 17

    ಶಾಸನಗಳು

    ಶಾಸನಗಳು

    ಶಾಸನಗಳು ಎಂದರೆ ಬಹುಕಾಲ ಉಳಿಯುವಂತಹ ಶಿಲೆ, ಲೋಹ ಮೊದಲಾದುವುಗಳ ಮೇಲಿನ ಬರಹ. ಶಾಸನ ಎಂಬ ಸಂಸ್ಕೃತ ಪದಕ್ಕೆ ಆಜ್ಞೆ (ರಾಜಾಜ್ಞೆ) ಎಂದುದು ಮೂಲಾರ್ಥ. ಶಾಸ್ ಧಾತುವಿನಿಂದ ಬಂದದ್ದು ಶಾಸನ.

    105 views (↑105 from yesterday)0,0,0,0,0,0,0,0,0, 105

    1 day streak

    🔍 🗞️
  18. 18

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    103 views (↑18 from yesterday)115,73,69,158,138,140,174,120,85, 103

    9+ day streak

    🔍 🗞️
  19. 19

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    103 views (↓11 from yesterday)152,166,81,136,135,172,123,137,114, 103

    9+ day streak

    🔍 🗞️
  20. 20

    ಪಿ.ಬಿ.ಶ್ರೀನಿವಾಸ್

    ಪಿ.ಬಿ.ಶ್ರೀನಿವಾಸ್

    ಪಿಬಿಎಸ್ ಎಂದು ವ್ಯಾಪಕವಾಗಿ ಕರೆಯಲ್ಪಡುವ ಪ್ರತಿವಾದಿ ಭಯಂಕರ ಶ್ರೀನಿವಾಸ್(೨೨ ಸೆಪ್ಟೆಂಬರ್ ೧೯೨೮ - ೧೪ ಏಪ್ರಿಲ್ ೨೦೧೩)ರವರು ಭಾರತೀಯ ಹಿನ್ನೆಲೆ ಗಾಯಕ, ಸಂಯೋಜಕ, ಹಾರ್ಮೋನಿಯಂ ವಾದಕ, ಗೀತರಚನೆಕಾರ ಮತ್ತು ಕವಿ. ಇವರು ದಕ್ಷಿಣ ಚಿತ್ರರಂಗ ಮತ್ತು ಬಾಲಿವುಡ್‌ನಲ್ಲಿ‌ ತಮ್ಮ ಕೃತಿಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರ ಪ್ರಮುಖ ಕೃತಿಗಳು ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿವೆ.

    97 views (↑97 from yesterday)0,0,0,0,0,0,0,0,0, 97

    1 day streak

    🔍 🗞️
  21. 21

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    94 views (↑32 from yesterday)54,42,50,64,43,72,51,46,62, 94

    9+ day streak

    🔍 🗞️
  22. 22

    ಭಾರತೀಯ ಸಂಸ್ಕೃತಿ

    ಭಾರತೀಯ ಸಂಸ್ಕೃತಿ

    ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.

    91 views (↑2 from yesterday)0,47,81,0,48,80,64,42,89, 91

    6 day streak

    🔍 🗞️
  23. 23

    ೨೦೨೬ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ

    ೨೦೨೬ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ

    ಪಶ್ಚಿಮ ಬಂಗಾಳ ವಿಧಾನಸಭೆಯ ಎಲ್ಲಾ 294 ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆಗಳು ನಡೆದವು. ಒಟ್ಟು ಎರಡು ಹಂತಗಳಲ್ಲಿ- ಅಂದರೆ ಏಪ್ರಿಲ್ 23 ಮತ್ತು 29, 2026 ರಂದು ಮತದಾನ ನಡೆಯಿತು. ಇವುಗಳಲ್ಲಿ 293 ಸ್ಥಾನಗಳ ಮತ ಎಣಿಕೆ ನಡೆದು ಫಲಿತಾಂಶವನ್ನು ಮೇ 4, 2026 ರಂದು ಬಿಡುಗಡೆ ಮಾಡಲಾಯಿತು.

    90 views (↑90 from yesterday)0,0,0,0,0,0,0,0,0, 90

    1 day streak

    🔍 🗞️
  24. 24

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    89 views (↑89 from yesterday)53,40,79,49,52,61,42,0,0, 89

    1 day streak

    🔍 🗞️
  25. 25

    ಮೊದಲನೆಯ ಕೆಂಪೇಗೌಡ

    ಮೊದಲನೆಯ ಕೆಂಪೇಗೌಡ

    ಹಿರಿಯ ಕೆಂಪೇಗೌಡರು (೧೫೧೦–೧೫೬೯) ಅಥವಾ ಮೊದಲನೆಯ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ.

    88 views (↓57 from yesterday)183,221,168,138,60,66,69,74,145, 88

    9+ day streak

    🔍 🗞️
  26. 26

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    88 views (↓10 from yesterday)0,64,124,58,82,98,65,55,98, 88

    9 day streak

    🔍 🗞️
  27. 27

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    86 views (↑26 from yesterday)118,61,59,81,87,72,87,85,60, 86

    9+ day streak

    🔍 🗞️
  28. 28

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    85 views (↑85 from yesterday)45,59,84,74,41,66,59,61,0, 85

    1 day streak

    🔍 🗞️
  29. 29

    ಕಲಾ (ನೃತ್ಯ ನಿರ್ದೇಶಕಿ)

    ಕಲಾ (ನೃತ್ಯ ನಿರ್ದೇಶಕಿ)

    ವೃತ್ತಿಪರವಾಗಿ ಕಲಾ ಮಾಸ್ಟರ್ ಎಂದು ಕರೆಯಲ್ಪಡುವ ಕಲಾ ಭಾರತೀಯ ನೃತ್ಯ ಸಂಯೋಜಕಿ. ಅವರು ಭಾರತೀಯ ರಿಯಾಲಿಟಿ ಡ್ಯಾನ್ಸ್ ಟ್ಯಾಲೆಂಟ್ ಶೋ ಮಾನದ ಮಯಿಲಾಡಾದ ನಿರ್ದೇಶಕರಾಗಿದ್ದಾರೆ - ಅಲ್ಲಿ ಅವರು ಮೂವರು ತೀರ್ಪುಗಾರರಲ್ಲಿ ಒಬ್ಬರು. ಮಲಯಾಳಂ ಚಲನಚಿತ್ರ ಕೊಚ್ಚು ಕೊಚ್ಚು ಸಂತೋಷಂಗಲ್‌ನಲ್ಲಿನ ಜಾನಪದ ನೃತ್ಯದ ಅನುಕ್ರಮಕ್ಕಾಗಿ ೨೦೦೦ ರಲ್ಲಿ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಇವರಿಗೆ ನೀಡಲಾಯಿತು.

    83 views (↓134 from yesterday)0,0,0,0,0,0,0,248,217, 83

    3 day streak

    🔍 🗞️
  30. 30

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    82 views (↑82 from yesterday)0,0,106,65,45,69,45,53,0, 82

    1 day streak

    🔍 🗞️
  31. 31

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    82 views (↓35 from yesterday)81,80,79,88,86,124,86,91,117, 82

    9+ day streak

    🔍 🗞️
  32. 32

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    80 views (↓8 from yesterday)115,133,103,115,162,134,146,118,88, 80

    9+ day streak

    🔍 🗞️
  33. 33

    ಆಶಾ ರಘು

    ಆಶಾ ರಘು

    ಆಶಾ ರಘು (18 ಜೂನ್ 1979 - 10 ಜನವರಿ 2026) ಅವರು ಕನ್ನಡದ ಪ್ರಮುಖ ಲೇಖಕಿ, ಕಾದಂಬರಿಗಾರ್ತಿ ಹಾಗೂ ಪ್ರಕಾಶಕಿಯಾಗಿದ್ದರು.ಅಲ್ಲದೇ, ಸಿನೆಮಾ, ಕಿರಿತೆರೆ, ಮತ್ತು ನಾಟಕ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಂಡಿದ್ದರು. 'ಆವರ್ತ' ಇವರ ಪ್ರಥಮ ಹಾಗೂ ಪ್ರಮುಖ ಕಾದಂಬರಿಯಾಗಿದ್ದು, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿಗೆ ಭಾಜನರಾಗಿದ್ದರು.

    79 views (↑79 from yesterday)0,0,0,0,0,0,0,0,0, 79

    1 day streak

    🔍 🗞️
  34. 34

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    79 views (↑26 from yesterday)59,61,59,65,56,51,98,53,53, 79

    9+ day streak

    🔍 🗞️
  35. 35

    ಎನ್. ರಂಗನಾಥ ಶರ್ಮಾ

    ಎನ್. ರಂಗನಾಥ ಶರ್ಮಾ

    ಮಹಾಮಹೋಪಾಧ್ಯಾಯ ವಿದ್ವಾನ್ ಡಾ. ಎನ್. ರಂಗನಾಥ ಶರ್ಮಾ (ಜನನ:೧೯೧೬, ಮರಣ: ಜನವರಿ ೨೫,೨೦೧೪) ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಪ್ರಕಾಂಡ ಪಂಡಿತರಾಗಿದ್ದರು.

    78 views (↑4 from yesterday)0,0,0,0,0,0,0,0,74, 78

    2 day streak

    🔍 🗞️
  36. 36

    ಸು.ರಂ.ಎಕ್ಕುಂಡಿ

    ಸು.ರಂ.ಎಕ್ಕುಂಡಿ

    ಸು.ರಂ. ಎಕ್ಕುಂಡಿ - ಕನ್ನಡದ ಅತ್ಯಂತ ಶ್ರೇಷ್ಠ ಕಥನ ಕವನಗಳ ಕವಿ ಮತ್ತು ಸಾಹಿತಿ.ಇವರ ಪೂರ್ಣ ಹೆಸರು ಸುಬ್ಬಣ್ಣ ರಂಗಣ್ಣ ಎಕ್ಕುಂಡಿ. ಇವರು ಹುಟ್ಟಿದ್ದು ೧೯೨೩ ಜನವರಿ ೨೦ರಂದು, ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ.

    77 views (↑77 from yesterday)0,0,53,0,0,0,0,0,0, 77

    1 day streak

    🔍 🗞️
  37. 37

    ಕಪ್ಪು ಚಹಾ

    ಕಪ್ಪು ಚಹಾ

    ಕಪ್ಪು ಚಹಾ, ಇದನ್ನು ಪೂರ್ವ ಏಷ್ಯಾದ ವಿವಿಧ ಭಾಷೆಗಳಲ್ಲಿ ಕೆಂಪು ಚಹಾ ಎಂದು ಕರೆಯುತ್ತಾರೆ. ಇದು ಓಲಾಂಗ್, ಹಳದಿ, ಬಿಳಿ ಮತ್ತು ಹಸಿರು ಚಹಾಗಳಿಗಿಂತ ಹೆಚ್ಚು ಆಕ್ಸಿಡೀಕರಣಗೊಂಡ ಚಹಾದ ಒಂದು ವಿಧವಾಗಿದೆ. ಕಪ್ಪು ಚಹಾವು ಸಾಮಾನ್ಯವಾಗಿ ಇತರ ಚಹಾಗಳಿಗಿಂತ ಸುವಾಸನೆಯಲ್ಲಿ ಪ್ರಬಲವಾಗಿದೆ.

    75 views (↑75 from yesterday)0,0,0,0,0,0,0,0,0, 75

    1 day streak

    🔍 🗞️
  38. 38

    ಪಿ. ಸುಶೀಲ

    ಪಿ. ಸುಶೀಲ

    ಪಿ. ಸುಶೀಲ (ನವೆಂಬರ್ ೧೩, ೧೯೩೫) ಚಲನಚಿತ್ರರಂಗದ, ಅದರಲ್ಲೂ ಪ್ರಧಾನವಾಗಿ ದಕ್ಷಿಣ ಭಾರತೀಯ ಚಲನಚಿತ್ರರಂಗದ ಪ್ರಸಿದ್ಧ ಹಿನ್ನೆಲೆ ಗಾಯಕಿ.

    75 views (↑75 from yesterday)0,0,0,0,0,0,0,0,0, 75

    1 day streak

    🔍 🗞️
  39. 39

    ಜಿ.ಪಿ.ರಾಜರತ್ನಂ

    ಜಿ.ಪಿ.ರಾಜರತ್ನಂ

    74 views (↑74 from yesterday)0,0,0,0,47,0,0,0,0, 74

    1 day streak

    🔍 🗞️
  40. 40

    ಆಲೂರು ವೆಂಕಟರಾಯರು

    ಆಲೂರು ವೆಂಕಟರಾಯರು

    ಆಲೂರು ವೆಂಕಟ ರಾವ್ (ಕೆಲವೊಮ್ಮೆ ಆಲೂರು ವೆಂಕಟ ರಾಯ ಎಂದೂ ಕರೆಯುತ್ತಾರೆ) (೧೨ಜುಲೈ ೧೮೮೦ – ೨೫ಫೆಬ್ರವರಿ ೧೯೬೩) ಒಬ್ಬ ಭಾರತೀಯ ಇತಿಹಾಸಕಾರ, ಬರಹಗಾರ ಮತ್ತು ಪತ್ರಕರ್ತ. ಪ್ರತ್ಯೇಕ ಕರ್ನಾಟಕ ರಾಜ್ಯದ ಉದ್ದೇಶಕ್ಕಾಗಿ ಅವರು ನೀಡಿದ ಕೊಡುಗೆಗಾಗಿ ಅವರನ್ನು ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಕುಲಪುರೋಹಿತ ( ಕನ್ನಡ ಕುಟುಂಬದ ಪ್ರಧಾನ ಅರ್ಚಕ ) ಎಂದು ಪೂಜಿಸುತ್ತಾರೆ. ಮೈಸೂರು, ಬಾಂಬೆ ಪ್ರೆಸಿಡೆನ್ಸಿ ಮತ್ತು ನಿಜಾಮರ ಹೈದರಾಬಾದ್‌ನ ಕನ್ನಡ ಮಾತನಾಡುವ ಜನರಿಗಾಗಿ ರಾಜ್ಯ ರಚನೆಗೆ ಬೆಂಬಲವಾಗಿ ಕರ್ನಾಟಕ ಏಕೀಕರಣ ಚಳುವಳಿಯನ್ನು ಕೈಗೊಂಡಿದ್ದಕ್ಕಾಗಿ ಅವರು ಪ್ರಸಿದ್ಧರಾದ್ದಾರೆ.

    74 views (↑74 from yesterday)0,0,0,0,0,0,42,40,0, 74

    1 day streak

    🔍 🗞️
  41. 41

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    71 views (↑17 from yesterday)50,0,51,79,71,82,92,57,54, 71

    8 day streak

    🔍 🗞️
  42. 42

    ಆಯುಷ್ಮಾನ್ ಭವ (ಚಲನಚಿತ್ರ)

    ಆಯುಷ್ಮಾನ್ ಭವ (ಚಲನಚಿತ್ರ)

    ಆಯುಷ್ಮಾನ್ ಭವ ಕನ್ನಡ ಭಾಷೆಯ ಚಲನಚಿತ್ರವಾಗಿದ್ದು, ಇದನ್ನು ಪಿ. ವಾಸು ನಿರ್ದೇಶಿಸಿದ್ದಾರೆ ಮತ್ತು ಬಿಎಸ್ ದ್ವಾರಕೀಶ್ ಮತ್ತು ಯೋಗೀಶ್ ದ್ವಾರಕೀಶ್ ಬುಂಗಾಳೆ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಶಿವರಾಜಕುಮಾರ್ ಮತ್ತು ರಚಿತಾ ರಾಮ್ ಜೊತೆಗೆ ನಿಧಿ ಸುಬ್ಬಯ್ಯ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    71 views (↑26 from yesterday)0,0,0,0,0,0,0,0,45, 71

    2 day streak

    🔍 🗞️
  43. 43

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    70 views (↑25 from yesterday)112,48,86,47,0,46,0,0,45, 70

    2 day streak

    🔍 🗞️
  44. 44

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    70 views (↑70 from yesterday)0,0,43,0,0,0,43,0,0, 70

    1 day streak

    🔍 🗞️
  45. 45

    ಸಾಮಾಜಿಕ ಸಂಶೋಧನೆ ಅದರ ವಿಧಾನಗಳು ಮತ್ತು ತಂತ್ರಗಳು

    ಸಾಮಾಜಿಕ ಸಂಶೋಧನೆ ಅದರ ವಿಧಾನಗಳು ಮತ್ತು ತಂತ್ರಗಳು

    ಸಾಮಾಜಿಕ ಸಂಶೊಧನೆಯಲ್ಲಿ ಸಂಶೊಧನಾ ಪ್ರಕ್ರಿಯೆಯು ಒಂದು. ವಿಚಾರಣೆಯು ಸಮಸ್ಯೆಯೆಂಬುವುದರಿಂದ ಪ್ರಾರಂಭವಾಗುತ್ತದೆ, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವುದಕ್ಕಿಂತ ಕೆಲವೊಮ್ಮೆ ಸಮಸ್ಯೆಯನ್ನು ಕಂಡುಕೊಳ್ಳುವುದೇ ಕಷ್ಟದ ಕೆಲಸ. ಸಮಸ್ಯೆಯನ್ನು ರೂಪಿಸಲು ವಿಜ್ಞಾನಿ ಸಾಕಷ್ಟು ಯೊಚನೆ ಮಾಡಬೆಕಾಗುತ್ತದೆ.

    69 views (↑69 from yesterday)0,0,0,0,0,0,0,0,0, 69

    1 day streak

    🔍 🗞️
  46. 46

    ಮಾನಸಿಕ ಆರೋಗ್ಯ

    ಮಾನಸಿಕ ಆರೋಗ್ಯ

    ಮಾನಸಿಕ ಆರೋಗ್ಯ ವು ,ಆರೋಗ್ಯಕರವಾಗಿರುವ ಗ್ರಹಣಶಕ್ತಿಯ ಅಥವಾ ಭಾವನೆಯ ಮಟ್ಟವನ್ನು ಅಥವಾ ಮಾನಸಿಕ ಅಸ್ವಸ್ಥತೆ ಇಲ್ಲದಿರುವುದನ್ನು ವಿವರಿಸುತ್ತದೆ. ರಚನಾತ್ಮಕ ಮನೋವಿಜ್ಞಾನ ಅಥವಾ ಸಮಗ್ರತಾ ಸಿದ್ಧಾಂತ ವಿಭಾಗದ ದೃಷ್ಟಿಕೋನಗಳಿಂದ ಮಾನಸಿಕ ಆರೋಗ್ಯ, ಜೀವನವನ್ನು ಅನುಭವಿಸಬಲ್ಲ ವ್ಯಕ್ತಿಯ ಸಾಮರ್ಥ್ಯವನ್ನು ಹಾಗು ಜೀವನದ ಚಟುವಟಿಕೆಗಳು ಮತ್ತು ಮನೋವೈಜ್ಞಾನಿಕ ಸ್ಥಿತಿಸ್ಥಾಪಕತ್ವ ವನ್ನು ಸಾಧಿಸಲು ಮಾಡುವ ಪ್ರಯತ್ನದ ನಡುವೆ ಸಮತೋಲನೆ ಗಳಿಸುವುದನ್ನು ಒಳಗೊಂಡಿದೆ. ಮಾನಸಿಕ ಆರೋಗ್ಯವೆಂಬುದು ನಮ್ಮ ಭಾವನೆಗಳ ಅಭಿವ್ಯಕ್ತಿಯಾಗಿದ್ದು, ಬೇಡಿಕೆಗಳ ವ್ಯಾಪ್ತಿಗೆ ಯಶಸ್ವಿಯಾಗಿ ಹೊಂದಿಕೊಳ್ಳುವುದನ್ನು ಸೂಚಿಸುತ್ತದೆ.

    69 views (↑69 from yesterday)0,0,0,0,0,0,0,0,0, 69

    1 day streak

    🔍 🗞️
  47. 47

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    67 views (↑13 from yesterday)46,54,0,51,71,42,51,59,54, 67

    7 day streak

    🔍 🗞️
  48. 48

    ಉಪ್ಪು (ಖಾದ್ಯ)

    ಉಪ್ಪು (ಖಾದ್ಯ)

    ಉಪ್ಪು ಪ್ರಾಣಿಜೀವನಕ್ಕೆ ಅವಶ್ಯಕವಾದ ಒಂದು ಖನಿಜ. ಖಾದ್ಯ ಉಪ್ಪು ಮುಖ್ಯವಾಗಿ ಸೋಡಿಯಮ್ ಕ್ಲೋರೈಡ್ ಅನ್ನು ಒಳಗೊಂಡಿರುತ್ತದೆ. ೮೦೪º ಸೆಂ.ಗ್ರೇ.

    66 views (↑66 from yesterday)0,0,0,0,0,0,0,0,0, 66

    1 day streak

    🔍 🗞️
  49. 49

    ರಂಗನಾಯಕಿ (೨೦೧೯ರ ಚಲನಚಿತ್ರ)

    ರಂಗನಾಯಕಿ (೨೦೧೯ರ ಚಲನಚಿತ್ರ)

    ರಂಗನಾಯಕಿ ದಯಾಳ್ ಪದ್ಮನಾಭನ್ ಬರೆದು ನಿರ್ದೇಶಿಸಿದ 2019 ರ ಕನ್ನಡ ನಾಟಕ ಚಲನಚಿತ್ರವಾಗಿದೆ. ಈ ಚಿತ್ರವನ್ನು ಎಸ್‌ವಿ ನಾರಾಯಣ್ ಅವರು ತಮ್ಮ ಬ್ಯಾನರ್‌ನ ಎಸ್‌ವಿ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಇದರಲ್ಲಿ ಅದಿತಿ ಪ್ರಭುದೇವ ಮತ್ತು ಎಂ.

    65 views (↑65 from yesterday)0,0,0,0,0,0,0,0,0, 65

    1 day streak

    🔍 🗞️
  50. 50

    ಎಸ್.ಪಿ.ಬಾಲಸುಬ್ರಹ್ಮಣ್ಯಂ

    ಎಸ್.ಪಿ.ಬಾಲಸುಬ್ರಹ್ಮಣ್ಯಂ

    ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ(ಎಸ್‍ಪಿಬಿ) (೪ನೇ ಜೂನ್, ೧೯೪೬ - ೨೫ನೇ ಸೆಪ್ಟೆಂಬರ್ ೨೦೨೦) ಭಾರತದ ಖ್ಯಾತ ಹಿನ್ನೆಲೆ ಗಾಯಕರು. ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡಿದ್ದಾರೆ.

    65 views (↑65 from yesterday)0,0,0,0,0,0,0,0,0, 65

    1 day streak

    🔍 🗞️
  51. 51

    ಮಾರ್ಕೊ ಪೋಲೊ

    ಮಾರ್ಕೊ ಪೋಲೊ

    ಮಾರ್ಕೊ ಪೋಲೊ (English pronunciation: /ˈmɑrkoʊ ˈpoʊloʊ/ ( listen); Italian pronunciation: [ˈmarko ˈpɔːlo]) (c. 1254 – ಜನವರಿ 8, 1324) ಎಂಬುವವನು Il ಮಿಲಿಯೊನ್ ಎಂಬ ಪುಸ್ತಕವನ್ನು ಬರೆದ ವೆನೆಶಿಯನ್ ರಿಪಬ್ಲಿಕ್‌ನ ಒಬ್ಬ ವ್ಯಾಪಾರಿ, ಇದು ಯುರೋಪಿಯನ್ನರನ್ನು ಮಧ್ಯ ಏಶಿಯ ಮತ್ತು ಚೀನ ದೇಶಗಳಿಗೆ ಪರಿಚಯ ಮಾಡಿಕೊಟ್ಟಿತು. ಅವನು ವ್ಯವಹಾರವನ್ನು ಆ ಅವಧಿಯಲ್ಲಿ ತನ್ನ ತಂದೆ ಮತ್ತು ಚಿಕ್ಕಪ್ಪ, ನಿಕೊಲ್ಲೊ ಮತ್ತು ಮಾಫಿಯೊ ಅವರುಗಳಿಂದ ಕಲಿತನು, ಏಷಿಯಾದುದ್ದಕ್ಕೂ ಪ್ರಯಾಣಿಸಿ ಕುಬ್ಲಾಯಿ ಖಾನ್‌ನನ್ನು ಭೇಟಿ ಮಾಡಿದರು.

    63 views (↑63 from yesterday)0,0,0,0,0,0,0,0,0, 63

    1 day streak

    🔍 🗞️
  52. 52

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    63 views (↑4 from yesterday)45,39,0,42,50,49,0,0,59, 63

    2 day streak

    🔍 🗞️
  53. 53

    ಮದ್ರಾಸ್ ವಿಶ್ವವಿದ್ಯಾನಿಲಯ

    ಮದ್ರಾಸ್ ವಿಶ್ವವಿದ್ಯಾನಿಲಯ

    ಮದ್ರಾಸ್ ವಿಶ್ವವಿದ್ಯಾನಿಲಯವು (ತಮಿಳು:சென்னைப் பல்கலைக்கழகம்) ಭಾರತದ ಅತ್ಯಂತ ಹಳೆಯ ಮೂರು ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿದೆ (ಯೂನಿವರ್ಸಿಟಿ ಆಫ್ ಕಲ್ಕತ್ತಾ ಮತ್ತು ಮುಂಬಯಿ ವಿಶ್ವವಿದ್ಯಾನಿಲಯ). ಮದ್ರಾಸ್ ವಿಶ್ವವಿದ್ಯಾನಿಲಯವನ್ನು ಲಂಡನ್‌ ವಿಶ್ವವಿದ್ಯಾನಿಲಯದ ಮಾದರಿಯನ್ನು ಅನುಸರಿಸಿ 5 ಸೆಪ್ಟೆಂಬರ್ 1857ರಲ್ಲಿ ಭಾರತದ ಶಾಸಕಾಂಗ ಸಭೆಯ ಕಾಯಿದೆಯಡಿ ಸ್ಥಾಪಿಸಲಾಯಿತು. ಭಾರತ ಸಂವಿಧಾನದಲ್ಲಿರುವ ಪಟ್ಟಿಯಲ್ಲಿ ’ಶಿಕ್ಷಣ’ವು ಇರುವಾಗಿನಿಂದ ವಿಶ್ವವಿದ್ಯಾನಿಲಯವು ಭಾರತ ಕೇಂದ್ರ ಸರ್ಕಾರದ ಯೂನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್‌ನಿಂದ ನಿಯಂತ್ರಿಸಲ್ಪಡುತ್ತಿದೆ.

    62 views (↑62 from yesterday)0,0,0,0,0,0,0,0,0, 62

    1 day streak

    🔍 🗞️
  54. 54

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    62 views (↑10 from yesterday)0,0,46,83,42,64,0,46,52, 62

    3 day streak

    🔍 🗞️
  55. 55

    ಆಮಿ

    ಆಮಿ

    ಆಮಿ ೨೦೧೮ ರ ಭಾರತೀಯ ಮಲಯಾಳಂ ಭಾಷೆಯ ಜೀವನ ಚರಿತ್ರೆಯ ಚಿತ್ರವಾಗಿದ್ದು , ಕವಿ-ಲೇಖಕಿ ಕಮಲಾ ದಾಸ್ ಅವರ ಜೀವನವನ್ನು ಆಧರಿಸಿದೆ . ಇದನ್ನು ಕಮಲ್ ಬರೆದು ನಿರ್ದೇಶಿಸಿದ್ದಾರೆ ಮತ್ತು ಮಂಜು ವಾರಿಯರ್ ಕಮಲಾ ಸೂರ್ಯ ಪಾತ್ರದಲ್ಲಿ ನಟಿಸಿದ್ದಾರೆ, ಜೊತೆಗೆ ಮುರಳಿ ಗೋಪಿ , ಟೋವಿನೋ ಥಾಮಸ್ , ಅನೂಪ್ ಮೆನನ್ ಮತ್ತು ಆನಂದ್ ಬಾಲ್ ನಟಿಸಿದ್ದಾರೆ . ಈ ಚಿತ್ರ ೨೦೧೮ ರ ಫೆಬ್ರವರಿ ೯ ರಂದು ಬಿಡುಗಡೆಯಾಯಿತು.

    62 views (↑62 from yesterday)0,0,0,0,0,0,0,0,0, 62

    1 day streak

    🔍 🗞️
  56. 56

    ಆದಿ ಶಂಕರ

    ಆದಿ ಶಂಕರ

    ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.

    61 views (↑61 from yesterday)0,0,0,52,0,0,50,0,0, 61

    1 day streak

    🔍 🗞️
  57. 57

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    61 views (↑15 from yesterday)0,41,72,53,43,60,76,72,46, 61

    9 day streak

    🔍 🗞️
  58. 58

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    60 views (↑8 from yesterday)0,37,0,72,75,58,71,59,52, 60

    7 day streak

    🔍 🗞️
  59. 59

    ಉಳಿದವರು ಕಂಡಂತೆ (ಚಲನಚಿತ್ರ)

    ಉಳಿದವರು ಕಂಡಂತೆ (ಚಲನಚಿತ್ರ)

    ಉಳಿದವರು ಕಂಡಂತೆ ಒಂದು ಕನ್ನಡ ಚಲನಚಿತ್ರ. ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಚಿತ್ರದಿಂದ ಪ್ರಸಿದ್ದಿಯಾಗಿರುವ ರಕ್ಷಿತ್ ಶೆಟ್ಟಿಯವರ ಪ್ರಥಮ ನಿರ್ದೇಶನದ ಈ ಚಿತ್ರದಲ್ಲಿ,ತಾರಾ, ಕಿಶೋರ್,ಯಜ್ನ ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿಯವರು ಮುಖ್ಯ ಪಾತ್ರದಲ್ಲಿದ್ದಾರೆ.

    59 views (↑59 from yesterday)0,0,0,0,0,0,0,0,0, 59

    1 day streak

    🔍 🗞️
  60. 60

    ಗೌತಮ ಬುದ್ಧನ ಕುಟುಂಬ

    ಗೌತಮ ಬುದ್ಧನ ಕುಟುಂಬ

    ಬುದ್ಧನು ಐತಿಹಾಸಿಕ ಘಟನೆಗಳ ಪ್ರಕಾರ ೫೬೩ಬಿಸಿ‍ಇ ನಲ್ಲಿ ಮತ್ತು ಬೌದ್ಧ ಸಂಪ್ರದಾಯದ ಪ್ರಕಾರ ೬೨೪ಬಿಸಿ‍ಇ ನಲ್ಲಿ ಲುಂಬಿನಿಯಲ್ಲಿ ಉದಾತ್ತ ಕುಟುಂಬದಲ್ಲಿ ಜನಿಸಿದನು. ಅವರನ್ನು ಬಾಲ್ಯದಲ್ಲಿ ಸಿದ್ಧಾರ್ಥ ಗೌತಮ ಎಂದು ಕರೆಯಲಾಗುತ್ತಿತ್ತು. ಅವನ ತಂದೆ ರಾಜ ಶುದ್ಧೋದನ, ಬೆಳೆಯುತ್ತಿರುವ ಕೋಸಲ ರಾಜ್ಯದಲ್ಲಿ ಶಾಕ್ಯ ಕುಲದ ಹೊಲಯ ಚಲವಾದಿ ಕುಲದ ನಾಯಕ, ಮತ್ತು ಅವನ ತಾಯಿ ರಾಣಿ ಮಾಯಾ.

    59 views (↑10 from yesterday)0,0,0,0,0,0,0,0,49, 59

    2 day streak

    🔍 🗞️
  61. 61

    ಕರ್ನಾಟಕ ಸಂಗೀತ

    ಕರ್ನಾಟಕ ಸಂಗೀತ

    ಕರ್ನಾಟಕ ಸಂಗೀತ (ಸಂಸ್ಕೃತ: कर्णाटक संगीतम्) ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತ. ಭಾರತದ ಶಾಸ್ತ್ರೀಯ ಸಂಗೀತದ ಇನ್ನೊಂದು ಮುಖ್ಯ ಪದ್ಧತಿಯಾದ ಹಿಂದುಸ್ತಾನಿ ಸಂಗೀತದಿಂದ ಇದರ ಮುಖ್ಯ ವ್ಯತ್ಯಾಸವೆಂದರೆ ವ್ಯವಸ್ಥಿತ ರಚನೆಗಳ ಹೆಚ್ಚಿನ ಪ್ರಾಮುಖ್ಯತೆ ಮತ್ತು ಇನ್ನೂ ಬಿಗಿಯಾದ ನಿಯಮಗಳ ಅಸ್ತಿತ್ವ. ಕರ್ನಾಟಕ ಸಂಗೀತ ಹೆಚ್ಚು-ಕಡಿಮೆ ಸಂಪೂರ್ಣವಾಗಿ ಭಕ್ತಿಪ್ರಧಾನವಾದದ್ದು.

    59 views (↑59 from yesterday)0,0,0,0,0,0,0,0,0, 59

    1 day streak

    🔍 🗞️
  62. 62

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    58 views (↑8 from yesterday)54,66,51,59,47,40,0,51,50, 58

    3 day streak

    🔍 🗞️
  63. 63

    ವೀರಪ್ಪ ಮೊಯ್ಲಿ

    ವೀರಪ್ಪ ಮೊಯ್ಲಿ

    ವೀರಪ್ಪ ಮೊಯ್ಲಿ ಕರ್ನಾಟಕ ರಾಜ್ಯದ ೧೩ ನೇ ಮುಖ್ಯಮಂತ್ರಿ ಯಾಗಿ ಸೇವೆ ಸಲ್ಲಿಸಿದ್ದಾರೆ. ವೀರಪ್ಪ ಮೊಯಿಲಿಯವರು ೧೯೪೦ ಜನೆವರಿ ೧೨ರಂದು ಜನಿಸಿದರು. ಇವರ ತಾಯಿ ಪೂವಮ್ಮ ; ತಂದೆ ತಮ್ಮಯ್ಯ ಮೊಯಿಲಿ.

    58 views (↑58 from yesterday)0,0,0,0,0,0,0,0,0, 58

    1 day streak

    🔍 🗞️
  64. 64

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    57 views (↑16 from yesterday)56,0,0,42,0,44,45,44,41, 57

    5 day streak

    🔍 🗞️
  65. 65

    ತೇಜಸ್ವಿ ಸೂರ್ಯ

    ತೇಜಸ್ವಿ ಸೂರ್ಯ

    ತೇಜಸ್ವಿ ಸೂರ್ಯ (ಎಲ್. ಸೂರ್ಯನಾರಾಯಣ ತೇಜಸ್ವಿ) ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ. ಅವರು ನವೆಂಬರ್ ೧೬, ೧೯೯೦ ರಂದು ಜನಿಸಿದರು.ಅವರು ಬೆಂಗಳೂರು ದಕ್ಷಿಣ (ಲೋಕಸಭಾ ಕ್ಷೇತ್ರ) ದಿಂದ ೧೭ನೇ ಲೋಕಸಭೆಯಲ್ಲಿ ಸಂಸತ್ ಪ್ರವೇಶಿಸಿದರು.

    57 views (↑57 from yesterday)0,0,0,0,0,0,0,0,0, 57

    1 day streak

    🔍 🗞️
  66. 66

    ಕರ್ನಾಟಕ ವಿಧಾನಸಭೆಯ ಕ್ಷೇತ್ರಗಳ ಪಟ್ಟಿ

    ಕರ್ನಾಟಕ ವಿಧಾನಸಭೆಯ ಕ್ಷೇತ್ರಗಳ ಪಟ್ಟಿ

    ಕರ್ನಾಟಕ ವಿಧಾನಸಭೆಯು ಭಾರತದ ದೇಶದ ಕರ್ನಾಟಕ ರಾಜ್ಯದ ದ್ವಿಸದಸ್ಯೀಯ ಶಾಸಕಾಂಗ ಕೆಳಮನೆಯಾಗಿದೆ.ಕರ್ನಾಟಕವು ಭಾರತದ ಎರಡು ಸದನಗಳನ್ನು ಒಳಗೊಂಡ ಆರು ರಾಜ್ಯಗಳಲ್ಲಿ ಒಂದಾಗಿದೆ. ಈ ಎರಡು ಸದನಗಳೆಂದರೆ ವಿಧಾನ ಸಭಾ (ಕೆಳಮನೆ) ಮತ್ತು ವಿಧಾನ ಪರಿಷತ್ (ಮೇಲಿನ ಮನೆ). ಬೇಸಿಗೆಯಲ್ಲಿ, ವಿಧಾನಸಭೆಯು ರಾಜ್ಯದ ರಾಜಧಾನಿಯಾದ ಬೆಂಗಳೂರು, ಚಳಿಗಾಲದಲ್ಲಿ ರಾಜ್ಯದ ಉತ್ತರ ಭಾಗದಲ್ಲಿರುವ ಬೆಳಗಾವಿಯಲ್ಲಿ ನಡೆಯುತ್ತದೆ ಅವಧಿಗೆ ಮೊದಲು ವಿಸರ್ಜಿಸದಿದ್ದರೆ ವಿಧಾನಸಭೆಯ ಪೂರ್ಣಾವಧಿ ಐದು ವರ್ಷಗಳು.

    57 views (↑57 from yesterday)0,0,0,0,0,0,58,45,0, 57

    1 day streak

    🔍 🗞️
  67. 67

    ವಿಶ್ವ ಜನಸಂಖ್ಯಾ ದಿನ

    ವಿಶ್ವ ಜನಸಂಖ್ಯಾ ದಿನ

    ಜುಲೈ ೧೧ರ ದಿನಾಂಕವನ್ನೂ 'ವಿಶ್ವ ಜನಸಂಖ್ಯಾ ದಿನ'ವೆಂದು ಕರೆಯಲಾಗುತ್ತಿದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ ೧೯೮೭ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ.

    55 views (↓280 from yesterday)0,0,0,0,0,41,99,248,335, 55

    5 day streak

    🔍 🗞️
  68. 68

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    55 views (↑55 from yesterday)53,0,0,55,60,66,54,53,0, 55

    1 day streak

    🔍 🗞️
  69. 69

    ಎಚ್.ಎಸ್.ವೆಂಕಟೇಶಮೂರ್ತಿ

    ಎಚ್.ಎಸ್.ವೆಂಕಟೇಶಮೂರ್ತಿ

    ಎಚ್.ಎಸ್.ವೆಂಕಟೇಶಮೂರ್ತಿ (೨೩ ಜೂನ್ ೧೯೪೪ - ೩೦ ಮೇ ೨೦೨೫), ಇವರು ಕನ್ನಡದ ಕವಿ ಮತ್ತು ಬರಹಗಾರರು. ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಮೊದಲಾದ ಪ್ರಕಾರಗಳಲ್ಲಿ ತಮ್ಮ ಕೊಡುಗೆಯನ್ನು ಕೊಟ್ಟು ಕನ್ನಡ ಸಾಹಿತ್ಯ ಕ್ಷೇತ್ರವನ್ನು, ಹಳೆಯ ಸಂಪ್ರದಾಯದಲ್ಲಿ ಕೃಷಿಮಾಡಿ, ಆಧುನಿಕ ಸಾಹಿತ್ಯದ ಕೃತಿಗಳನ್ನು ಸಾಹಿತ್ಯ ಪ್ರಿಯರಿಗೆ ಕೊಟ್ಟ ಮಹತ್ವದ ಲೇಖಕರಲ್ಲೊಬ್ಬರು. ಇವರು ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು.

    54 views (↑54 from yesterday)0,0,0,0,0,0,0,0,0, 54

    1 day streak

    🔍 🗞️
  70. 70

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    54 views (↑54 from yesterday)0,37,0,0,41,0,59,0,0, 54

    1 day streak

    🔍 🗞️
  71. 71

    ಚಿತ್ಪಾವನ

    ಚಿತ್ಪಾವನ

    54 views (↑54 from yesterday)0,0,0,0,0,0,0,0,0, 54

    1 day streak

    🔍 🗞️
  72. 72

    ಕರ್ನಾಟಕದ ಶಾಸನಗಳು

    ಕರ್ನಾಟಕದ ಶಾಸನಗಳು

    ಚಿತ್ರ:Old Kannada inscription Hero Stone from 9th century AD in K ಕರ್ನಾಟಕದ ಶಾಸನಗಳು : ಬಹುಶಃ ತಮಿಳುನಾಡನ್ನು ಬಿಟ್ಟರೆ ಕರ್ನಾಟಕದಲ್ಲಿ ದೊರೆಯುವಷ್ಟು ಶಾಸನಗಳು ಭಾರತದ ಯಾವ ಪ್ರಾಂತದಲ್ಲಿಯೂ ಇಲ್ಲ. ಸು. ೨೦,೦೦೦ಕ್ಕೂ ಹೆಚ್ಚು ಶಾಸನಗಳು ಕರ್ನಾಟಕದಲ್ಲಿ ಈವರೆಗೆ ದೊರಕಿವೆ.

    54 views (↑54 from yesterday)0,0,0,0,0,0,0,0,0, 54

    1 day streak

    🔍 🗞️
  73. 73

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    53 views (↑3 from yesterday)0,0,0,0,43,39,46,45,50, 53

    6 day streak

    🔍 🗞️
  74. 74

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಹೆಸರು ಶ್ರೀನಿವಾಸ ನಾಯಕ ಎಂದು.

    53 views (↑53 from yesterday)63,69,51,0,46,44,103,77,0, 53

    1 day streak

    🔍 🗞️
  75. 75

    ನುಡಿಗಟ್ಟು

    ನುಡಿಗಟ್ಟು

    ನುಡಿಗಟ್ಟು ಒಂದು ಭಾಷೆಯನ್ನಾಡುವ ಜನ ತಮ್ಮ ನಿತ್ಯೋಪಯೋಗದಲ್ಲಿ ಹಿಂದೆ ತಾವು ಹೇಳಿರದ, ಇನ್ನೊಬ್ಬ ಹೇಳಿದುದನ್ನು ಕೇಳಿರದ ಎಷ್ಟೋ ಹೊಸ ಮಾತುಗಳನ್ನು ಪ್ರಯೋಗಿಸಲು ಶಕ್ತರು. ಆದರೂ, ಆ ಮಾತುಗಳು ಕೇಳುವವನಿಗೆ ಅರ್ಥವಾಗುತ್ತದೆ. ಆ ಮಾತಿನ ಸಂದರ್ಭ ಮತ್ತು ಆ ಭಾಷೆಯ ಮೂಲಭೂತವಾದ ಕೆಲವು ಸಾಮಾನ್ಯ ನಿಯಮ, ಇದರ ಮೂಲಕ ಮಾತಾಡುವವನಿಗೂ ಕೇಳುವವನಿಗೂ ಇರುವ ಅನುಭವ ಸಾಮ್ಯದಿಂದ-ಹಿಂದೆ ಹೇಳದ, ಕೇಳದ ಮಾತುಗಳ ಅರ್ಥ ವೇದ್ಯವಾಗುತ್ತದೆ.

    53 views (↑53 from yesterday)0,0,0,0,0,0,0,0,0, 53

    1 day streak

    🔍 🗞️
  76. 76

    ಕರ್ನಾಟಕದ ಮುಖ್ಯಮಂತ್ರಿಗಳು
  77. 77

    ಬಳ್ಳಾರಿ ಜಿಲ್ಲೆ

    ಬಳ್ಳಾರಿ ಜಿಲ್ಲೆ

    52 views (↑52 from yesterday)0,0,0,0,0,0,0,0,0, 52

    1 day streak

    🔍 🗞️
  78. 78

    ಭಾರತದ ರಾಷ್ಟ್ರಪತಿಗಳ ಪಟ್ಟಿ
  79. 79

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    51 views (↑51 from yesterday)54,0,42,43,74,40,63,0,0, 51

    1 day streak

    🔍 🗞️
  80. 80

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    50 views (↑1 from yesterday)0,64,59,51,45,66,55,43,49, 50

    9 day streak

    🔍 🗞️
  81. 81

    ಬೆಂಗಳೂರು ಲತಾ

    ಬೆಂಗಳೂರು ಲತಾ

    ಬೆಂಗಳೂರು ಲತಾ (English:Bangalore Latha), ಕನ್ನಡ ಚಿತ್ರರಂಗದ ಪ್ರಸಿದ್ಧ ಹಿನ್ನೆಲೆ ಗಾಯಕಿಯರಲ್ಲಿ ಒಬ್ಬರು. ಕನ್ನಡ ಮಾತ್ರವೇ ಅಲ್ಲದೆ ಹಿಂದಿ, ತೆಲುಗು, ತುಳು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲೂ ಹಾಡಿದ್ದಾರೆ. ಚಿತ್ರಗೀತೆಗಳೇ ಅಲ್ಲದೆ, ಅಸಂಖ್ಯಾತ ಭಾವಗೀತೆ, ಭಕ್ತಿಗೀತೆ ಮತ್ತು ಜನಪದ ಗೀತೆಗಳನ್ನು ಲತಾ ಹಾಡಿದ್ದಾರೆ.

    50 views (↑50 from yesterday)0,0,0,0,0,0,0,0,0, 50

    1 day streak

    🔍 🗞️
  82. 82

    ಲೋಕ ಸಭೆ ಚುನಾವಣಾ ಕ್ಷೇತ್ರಗಳ ಪಟ್ಟಿ

    ಲೋಕ ಸಭೆ ಚುನಾವಣಾ ಕ್ಷೇತ್ರಗಳ ಪಟ್ಟಿ

    ಭಾರತದ ಸಂಸತ್ತು ೫೪೩ ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ. ಇದನ್ನು ಜನಸಂಖ್ಯೆಯ ಪ್ರಕಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಂಗಡಿಸಲಾಗಿದೆ.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  83. 83

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.

    49 views (↑49 from yesterday)0,0,0,0,36,0,44,0,0, 49

    1 day streak

    🔍 🗞️
  84. 84

    ಸಹಕಾರಿ ಸಂಘಗಳು

    ಸಹಕಾರಿ ಸಂಘಗಳು

    ೧೯೧೨ರ ಸಹಕಾರಿ ಸಂಘಗಳ ಕಾಯ್ದೆಯ ಪ್ರಕಾರ ಭಾರತದಲ್ಲಿ ಸಹಕಾರ ಸಂಘವನ್ನು ಸ್ಥಾಪಿಸಲು ಕನಿಷ್ಟ ಸದಸ್ಯರ ಸಂಖ್ಯೆ ಹತ್ತು ಇರತಕ್ಕದ್ದು.ಇದನ್ನು ಸಹಕಾರಿ ಸಂಘಗಳ ಕಾಯ್ದೆಯ ಪ್ರಕಾರ ನೋಂದಾಯಿಸಬೇಕು.ಷೇರುಗಳನ್ನು ಸದಸ್ಯರಿಗೆ ನೀಡುವುದರ ಮುಖಾಂತರ ಬಂಡವಾಳವನ್ನು ಸಂಗ್ರಹಿಸುತ್ತದೆ. ವ್ಯಾಖ್ಯಾನಗಳು ಈ.ಹೆಚ್.ಕಲ್ವರ್ಟ್ ಅವರ ಪ್ರಕಾರ "ಸಹಕಾರವು ಒಂದು ಪ್ರಕಾರದ ವ್ಯವಹಾರಿ ಸಂಘಟನೆಯಾಗಿದ್ದು,ಅದರಲ್ಲಿರುವ ವ್ಯಕ್ತಿಗಳು ತಮ್ಮ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಸಮಾನತೆಯ ದೃಷ್ಠಿಯಿಂದ ಮಾನವರಾಗಿ ಸ್ವಯಂ ಪ್ರೇರಣೆಯಿಂದ ಒಂದುಗೂಡಿದ ಸಂಸ್ಥೆಯಾಗಿದೆ". ಸಹಕಾರಿ ಸಂಘಗಳ ಲಕ್ಷಣಗಳೆಂದರೆ:- ೧.ಸ್ವಯಂ ಪ್ರೇರಣೆಯ ಸಂಘಟನೆ:- ಸಹಕಾರಿ ಸಂಘದ ಸದಸ್ಯತ್ವ ಐಚ್ಛಿಕವಾಗಿದೆ.ಸದಸ್ಯತ್ವವು ಮುಕ್ತವಾಗಿದ್ದು,ಯಾವುದೇ ಬೇದವಿಲ್ಲದೆ ಎಲ್ಲಾ ವಯಸ್ಕರಿಗೂ ಸದಸ್ಯರಾಗಲು ಅವಕಾಶವಿದೆ.ಸದಸ್ಯರು ತಮಗೆ ಬೇಡವೆನಿಸಿದಾಗ ಸಂಘವನ್ನು ಬಿಟ್ಟುಹೋಗಬಹುದು.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  85. 85

    ಜಾಕಿರ್ ಹುಸೇನ್

    ಜಾಕಿರ್ ಹುಸೇನ್

    ಡಾ.ಜಾಕಿರ್ ಹುಸೇನ್ ಅವರು ಫೆಬ್ರವರಿ ೮, ೧೮೯೭ ರಂದು ಹೈದರಾಬಾದಿನಲ್ಲಿ ಜನಿಸಿದರು. ಅವರು ೧೯೬೨ ರಲ್ಲಿ ಭಾರತ ಗಣರಾಜ್ಯದ ರಾಷ್ಟ್ರಪತಿಯಾಗಿದ್ದರು, ಮತ್ತು ತಮ್ಮ ಸೇವೆಯಲ್ಲಿಯೇ ಮೇ ೩ ೧೯೬೯ ರಲ್ಲಿ ವಿಧಿವಶರಾದರು. ಭಾರತ ಸರಕಾರವು ಅವರಿಗೆ ೧೯೫೪ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಯಿಂದ ಮತ್ತು ೧೯೬೯ ರಲ್ಲಿ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದೆ.

    49 views (↑49 from yesterday)0,0,44,57,0,0,0,39,0, 49

    1 day streak

    🔍 🗞️
  86. 86

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    48 views (↓20 from yesterday)0,43,0,58,58,46,73,39,68, 48

    7 day streak

    🔍 🗞️
  87. 87

    ಸ್ವರಾಜ್ (ಟಿವಿ ಧಾರಾವಾಹಿ)

    ಸ್ವರಾಜ್ (ಟಿವಿ ಧಾರಾವಾಹಿ)

    'ಸ್ವರಾಜ್ ಭಾರತೀಯ ಐತಿಹಾಸಿಕ ಟಿವಿ ಧಾರಾವಾಹಿಯಾಗಿದ್ದು, ಇದು 14 ಆಗಸ್ಟ್ 2022 ರಿಂದ ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ ಡಿಡಿ ನ್ಯಾಷನಲ್‌ನಲ್ಲಿ ಪ್ರಸಾರವಾಗುತ್ತದೆ. ಡಿಡಿ ನ್ಯಾಷನಲ್‌ನಲ್ಲಿ ಪ್ರಸಾರವಾದ ನಂತರ ಮುಂದಿನವಾರ ಶನಿವಾರ ಇದರ ಅನುವಾದಿತ ಪ್ರಸಂಗವು ರಾತ್ರಿ 8 ಗಂಟೆಗೆ ಡಿಡಿ ಚಂದನದಲ್ಲಿ ಕನ್ನಡದಲ್ಲಿ ಪ್ರಸಾರವಾಗುತ್ತದೆ. ಈ ಧಾರಾವಾಹಿಯ ಮೂಲಕ ದೂರದರ್ಶನ ಮತ್ತೊಮ್ಮೆ 550 ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆಗಳನ್ನು ಜೀವಂತಗೊಳಿಸುವ ಪ್ರಯತ್ನ ಮಾಡಿದೆ.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  88. 88

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    47 views (↑7 from yesterday)51,0,44,45,0,57,51,43,40, 47

    5 day streak

    🔍 🗞️
  89. 89

    ಗುಡ್ಡಾಪೂರ ದಾನಮ್ಮದೇವಿ ಪುರಾಣ

    ಗುಡ್ಡಾಪೂರ ದಾನಮ್ಮದೇವಿ ಪುರಾಣ

    ಗದದಿನ ವೀರೇಶ್ವರ ಪುಣ್ಯಾಶ್ರಮದ ಪಂ.ಪುಟ್ಟರಾಜ ಗವಾಯಿಗಳು ಕನ್ನಡದಲ್ಲಿ ರಚಿಸಿದ ಪುರಾಣ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  90. 90

    ಬಿ. ಪ್ರಭಾ

    ಬಿ. ಪ್ರಭಾ

    ಬಿ. ಪ್ರಭಾ ಭಾರತೀಯ ಕಲಾವಿದರಾಗಿದ್ದರು. ಇವರು ತಕ್ಷಣ ಗುರುತಿಸಬಹುದಾದ ಶೈಲಿಯಲ್ಲಿ, ಪ್ರಾಥಮಿಕವಾಗಿ ಎಣ್ಣೆಯಲ್ಲಿ ಕೆಲಸ ಮಾಡುತ್ತಿದ್ದರು.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  91. 91

    ಖಲೀದ್ ಮಸೂದ್

    ಖಲೀದ್ ಮಸೂದ್

    ಖಲೀದ್ ಮಸೂದ್ ಅಲಿಯಾಸ್ ಖಲೀದ್ ಚೌಧರಿಯನ್ನು ೨೦೧೭ರ ಲಂಡನ್ನಿನ ವೆಸ್ಟ್ಮಿನ್ಸ್ಟರ್ ಮೇಲಿನ ಮಾರಣಾಂತಿಕ ದಾಳಿಯ ಏಕೈಕ ದೋಷಿಯೆಂದು ಗುರುತಿಸಲಾಗಿದೆ. ಈ ದಾಳಿಯ ಸಂದರ್ಭದಲ್ಲಿ ಈತನು ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  92. 92

    ನೋಕಿಯಾ

    ನೋಕಿಯಾ

    ನೋಕಿಯಾ ಕಾರ್ಪೊರೇಷನ್ (pronounced /ˌnoʊˈkiːə/; Finnish pronunciation: [ˈnɔkiɑ]) (OMX: NOK1V, NYSE: NOK, FWB: NOA3) ಒಂದು ಫಿನ್ಲೆಂಡ್ ಮೂಲದ ಬಹುರಾಷ್ಟ್ರೀಯ ಸಂಪರ್ಕ ಕಾರ್ಪೊರೇಶನ್ ಆಗಿದ್ದು ಇದರ ಪ್ರಧಾನ ಕಚೇರಿಯು ಫಿನ್ಲಂಡಿನ ರಾಜಧಾನಿಯಾದ ಹೆಲ್ಸಿಂಕಿಯ ನೆರೆಯಲ್ಲಿರುವ ಕೀಲನೀಮೀ, ಎಸ್ಪೂನಲ್ಲಿದೆ. Nokiaವು ಮೊಬೈಲ್ ಸಾಧನಗಳನ್ನು ತಯಾರಿಸುವುದು ಮತ್ತು ಇಂಟರ್ನೆಟ್ ಹಾಗೂ ಸಂಪರ್ಕ ಉದ್ಯಮಗಳನ್ನು ತಳುಕು ಹಾಕಿರುವುದು ಮಾತ್ರವಲ್ಲದೆ 120 ದೇಶಗಳ 128,445 ಜನರಷ್ಟು ಸಿಬ್ಬಂದಿವರ್ಗವನ್ನು ಹೊಂದಿದ್ದು 150ಕ್ಕೂ ಹೆಚ್ಚಿನ ರಾಷ್ಟ್ರಗಳಲ್ಲ್ಲಿ ಮಾರುಕಟ್ಟೆ ಹೊಂದಿರುವುದಲ್ಲದೆ EUR 50.7 ಬಿಲಿಯನ್ನಷ್ಟು ಜಾಗತಿಕ ವಾರ್ಷಿಕ ಆದಾಯವನ್ನು ಗಳಿಸುತ್ತಿದೆ ಮತ್ತು 2008ರ ಅಂಕಿ ಅಂಶಗಳ ಪ್ರಕಾರ 5.0 ಬಿಲಿಯನ್‌ನಷ್ಟು ಲಾಭ ಗಳಿಸಿದೆ. ಇದು ಪ್ರಪಂಚದ ಮೊಬೈಲ್ ಫೋನುಗಳ ಅತಿ ದೊಡ್ಡ ತಯಾರಕನೆನಿಸಿಕೊಂಡಿದೆ: Q3 2008 ಮತ್ತು Q2 2009ರಲ್ಲ್ಲಿಜಾಗತಿಕವಾಗಿ ಅದರ ಸಾಧನಗಳ ಮಾರುಕಟ್ಟೆ ಶೇರುಹೆಚ್ಚೂಕಡಿಮೆ 38%ನಷ್ಟಿದ್ದಿತು.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  93. 93

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆಯ ಕರ್ತೃ.(ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  94. 94

    ಎಸ್.ಜಾನಕಿ

    ಎಸ್.ಜಾನಕಿ

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  95. 95

    ಎನ್ ಜಿ ಪಟವರ್ಧನ್

    ಎನ್ ಜಿ ಪಟವರ್ಧನ್

    ನಾರಾಯಣ ಗೋವಿಂದ ಪಟವರ್ಧನ್ (19 ಜುಲೈ 1943 - 1 ಜುಲೈ 2024), ಸಾಮಾನ್ಯವಾಗಿ ಎನ್. ಜಿ. ಪಟವರ್ಧನ್ ಎಂದು ಪರಿಚಿತರಾಗಿದ್ದವರು, ಕನ್ನಡದ ಕವಿ, ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕ, ಸಂಪಾದಕ ಹಾಗೂ ಶಿಕ್ಷಣತಜ್ಞರಾಗಿದ್ದರು.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  96. 96

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    47 views (↑47 from yesterday)0,0,48,0,42,41,39,0,0, 47

    1 day streak

    🔍 🗞️
  97. 97

    ಮಂಕುತಿಮ್ಮನ ಕಗ್ಗ

    ಮಂಕುತಿಮ್ಮನ ಕಗ್ಗ

    ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.ಯವರ ಪದ್ಯ ಪುಸ್ತಕ. ಇದು ಕನ್ನಡದ ಭಗವದ್ಗೀತೆ ಎಂದೂ ಕೆಲವರಲ್ಲಿ ಜನಪ್ರಿಯವಾಗಿದೆ. ಇದರಲ್ಲಿ ಡಿ.ವಿ.ಜಿ.ಯವರು ಜೀವನದ ವಿಶಿಷ್ಟ ಆಯಾಮಗಳನ್ನು,ಜೀವನದ ರೀತಿ ನೀತಿಗಳನ್ನು ಉದಾಹರಣೆ ಸಮೇತವಾಗಿ ವಿವರಿಸಿದ್ದಾರೆ.

    46 views (↑46 from yesterday)0,0,0,0,0,0,52,0,0, 46

    1 day streak

    🔍 🗞️
  98. 98

    ಆಡಮ್ ಸ್ಮಿತ್

    ಆಡಮ್ ಸ್ಮಿತ್

    ಆರ್ಥಿಕ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರು ಆಡಂ ಸ್ಮಿತ್; ರಾಜಕೀಯ ಅರ್ಥಶಾಸ್ತ್ರದ ಪಿತನೆಂದೂ, ಆಂಗ್ಲ ಸಂಪ್ರದಾಯ ಪಂಥದ ಸಂಸ್ಥಾಪಕನೆಂದೂ, ಗೌರವಿಸಲ್ಪಡುತ್ತಾರೆ. ಆತನ " ವೆಲ್ತ್ ಆಫ಼್ ನೇಷನ್ಸ್" ಮಹಾಗ್ರಂಥವು ಒಂದು ಕ್ರಾಂತಿಯನ್ನೇ ಮಾಡಿ, ವಾಣಿಜ್ಯ ಪಂಥದ ಅಬಿಪ್ರಾಯಗಳನ್ನು ಅಸಂಗತವಾಗಿಸಿ, ಮುಕ್ತ ಆರ್ಥಿಕ ನೀತಿಯನ್ನು ಎತ್ತಿ ಹಿಡಿಯಿತು.

    46 views (↓25 from yesterday)0,0,0,0,0,0,0,0,71, 46

    2 day streak

    🔍 🗞️
  99. 99

    ಭಾರತದ ಗವರ್ನರ್ ಜನರಲ್

    ಭಾರತದ ಗವರ್ನರ್ ಜನರಲ್

    ಗವರ್ನರ್ ಜನರಲ್ ಆಫ್ ಇಂಡಿಯಾ (ಅಥವಾ, ೧೮೫೮ ರಿಂದ ೧೯೪೭ ವರೆಗೆ, ವೈಸ್‌ರಾಯ್ ಮತ್ತು ಗವರ್ನರ್ ಜನರಲ್ ಆಫ್ ಇಂಡಿಯಾ ) ಅವರು ಭಾರತದಲ್ಲಿ ಬ್ರಿಟಿಷ್ ಆಡಳಿತದ ಮುಖ್ಯಸ್ಥರಾಗಿದ್ದರು ಮತ್ತು ನಂತರದಲ್ಲಿ ಭಾರತದ ಸ್ವಾತಂತ್ರ್ಯದ ಬಳಿಕ ರಾಜ ಮತ್ತು ದೇಶದ ಡಿ ಫ್ಯಾಕ್ಟೋ ದ ಪ್ರತಿನಿಧಿಗಳಾಗಿದ್ದರು. ಈ ಹುದ್ದೆಯನ್ನು ೧೭೭೩ ರಲ್ಲಿ ಫೋರ್ಟ್ ವಿಲಿಯಮ್ ನ ಪ್ರೆಸಿಡೆನ್ಸಿಯ ಗವರ್ನರ್ ಜನರಲ್ ಎಂಬ ನಾಮಧೇಯದೊಂದಿಗೆ ರಚಿಸಲಾಯಿತು.

    46 views (0 from yesterday)0,0,0,0,0,0,0,0,46, 46

    2 day streak

    🔍 🗞️
  100. 100

    ತುಂಗನಾಥ

    ತುಂಗನಾಥ

    ತುಂಗನಾಥ ಭಾರತದ ಉತ್ತರಾಖಂಡ ರಾಜ್ಯದಲ್ಲಿನ ಒಂದು ಪವಿತ್ರ ಕ್ಷೇತ್ರ. ತುಂಗನಾಥ ಪಂಚ ಕೇದಾರಗಳ ಪೈಕಿ ಒಂದು. ಸಮುದ್ರಮಟ್ಟದಿಂದ ೩೬೮೦ ಮೀಟರ್‌ ಎತ್ತರದಲ್ಲಿರುವ ತುಂಗನಾಥ ದೇವಾಲಯವು ಹಿಮಾಲಯದ ಅದ್ಭುತ ಪ್ರಕೃತಿಯ ಮಧ್ಯೆ ಇರುವ ಶಿವಾಲಯವಾಗಿದೆ.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️