English Wikipedia Top 100

The most-visited English Wikipedia articles, updated daily. Learn more...

  1. 1

    ಮಣ್ಣೆತ್ತಿನ ಅಮಾವಾಸ್ಯೆ
  2. 2

    ಎಸ್. ಜಾನಕಿ

    ಎಸ್. ಜಾನಕಿ

    ಎಸ್. ಜಾನಕಿ (ಏಪ್ರಿಲ್ ೨೩, ೧೯೩೮ - ಜುಲೈ ೧೧, ೨೦೨೬) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಗಾಯಕಿ. ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ.

    353 views (↓415 from yesterday)0,0,0,0,0,0,1613,2758,768, 353

    4 day streak

    🔍 🗞️
  3. 3

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    303 views (↓84 from yesterday)351,323,289,271,278,210,273,295,387, 303

    9+ day streak

    🔍 🗞️
  4. 4

    ಶ್ರೀಧರ್

    ಶ್ರೀಧರ್

    ಶ್ರೀಧರ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತ ನಟರಲ್ಲಿ ಒಬ್ಬರು. ಇವರು ಒಬ್ಬ ಉತ್ತಮ ಭರತನಾಟ್ಯ ಕಲಾವಿದರು ಆಗಿದ್ದಾರೆ. ಶ್ರೀಧರ್ ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ನಟ ಮತ್ತು ಭರತನಾಟ್ಯಂನಲ್ಲಿ ತರಬೇತಿ ಪಡೆದ ನೃತ್ಯ ವಿದ್ವಾಂಸ, ಕಲಾವಿದ ಮತ್ತು ನೃತ್ಯ ನಿರ್ದೇಶಕರಾಗಿದ್ದಾರೆ.

    224 views (↑224 from yesterday)0,0,0,0,0,0,0,0,0, 224

    1 day streak

    🔍 🗞️
  5. 5

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    212 views (↓19 from yesterday)210,168,158,204,192,203,146,148,231, 212

    9+ day streak

    🔍 🗞️
  6. 6

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    202 views (↑43 from yesterday)190,140,147,152,137,138,154,197,159, 202

    9+ day streak

    🔍 🗞️
  7. 7

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    182 views (↑50 from yesterday)81,136,135,172,123,137,114,103,132, 182

    9+ day streak

    🔍 🗞️
  8. 8

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    180 views (↓30 from yesterday)192,223,162,158,142,133,126,212,210, 180

    9+ day streak

    🔍 🗞️
  9. 9

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕ ವಿಧಾನಸಭೆ ಕರ್ನಾಟಕ ಶಾಸಕಾಂಗದ ಕೆಳಮನೆ. ಭಾರತದಲ್ಲಿ ದ್ವಿಸದನ (ವಿಧಾನಸಭೆ ಮತ್ತು ವಿಧಾನ ಪರಿಷತ್) ಹೊಂದಿರುವ ಆರು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ದೈನಂದಿನ ಕಲಾಪಗಳು, ವಿವಿಧ ರೀತಿಯ ಅಧಿವೇಶನಗಳು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದರೆ, ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜರುಗುತ್ತದೆ.

    177 views (↑34 from yesterday)168,254,204,179,179,171,150,147,143, 177

    9+ day streak

    🔍 🗞️
  10. 10

    ಮೊದಲನೆಯ ಕೆಂಪೇಗೌಡ

    ಮೊದಲನೆಯ ಕೆಂಪೇಗೌಡ

    ಹಿರಿಯ ಕೆಂಪೇಗೌಡರು (೧೫೧೦–೧೫೬೯) ಅಥವಾ ಮೊದಲನೆಯ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ.

    170 views (↑82 from yesterday)168,138,60,66,69,74,145,88,88, 170

    9+ day streak

    🔍 🗞️
  11. 11

    ಚಿಕ್ಕ ಮೇಳ

    ಚಿಕ್ಕ ಮೇಳ

    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ನಾಲ್ಕು ಐದು ಜನ ಕಲಾವಿದರ ಗುಂಪು ಮನೆಮನೆಗೆ ತೆರಳಿ ಅಲ್ಪ ಕಾಲಾವಧಿಯಲ್ಲಿ ನೀಡುವ ಪ್ರದರ್ಶನವನ್ನು ಚಿಕ್ಕಮೇಳ ಎನ್ನುತ್ತಾರೆ. ಇದು ಯಕ್ಷಗಾನ ಕಲೆಯ ಒಂದು ಪ್ರಕಾರ. ಇದನ್ನು ಗೆಜ್ಜೆನಾದ ಸೇವೆ ಎಂದೂ ಕರೆಯಲಾಗುತ್ತದೆ.

    165 views (↑165 from yesterday)0,0,0,0,0,0,0,0,0, 165

    1 day streak

    🔍 🗞️
  12. 12

    ಟೊಮೇಟೊ

    ಟೊಮೇಟೊ

    ಟೆಂಪ್ಲೇಟು:ಗೂರೆ ಹಣ್ಣು ಟೊಮೇಟೊ/ಗೂರೆ ಹಣ್ಣು (ಸೊಲ್ಯಾನಮ್ ಲೈಕೋಪರ್ಸಿಕಮ್) ಸೋಲನೇಸಿ ಕುಟುಂಬಕ್ಕೆ ಸೇರಿದ ಒಂದು ಗಿಡ. ಮೂಲ - ಮಧ್ಯ ಅಮೇರಿಕ ಹಾಗೂ ದಕ್ಷಿಣ ಅಮೇರಿಕ. ಇದು ಅಲ್ಪಾಯುಶಿ ಗಿಡ - ವರ್ಷಕ್ಕೊಮ್ಮೆ ಬೆಳೆಯಲಾಗುತ್ತದೆ.

    163 views (↑163 from yesterday)0,0,0,0,0,0,0,0,0, 163

    1 day streak

    🔍 🗞️
  13. 13

    ಡ್ಯಾನಿ ರೋಡ್ರಿಕ್

    ಡ್ಯಾನಿ ರೋಡ್ರಿಕ್

    ಡ್ಯಾನಿ ರೊಡ್ರಿಕ್ (ಜನನ: 14 ಆಗಸ್ಟ್ 1957) ಟರ್ಕಿಯ ಪ್ರಮುಖ ಅರ್ಥಶಾಸ್ತ್ರಜ್ಞರು. ಅವರ ಪ್ರಭಾವಶಾಲಿ ಕೆಲಸವು ಅಂತರರಾಷ್ಟ್ರೀಯ ಅರ್ಥಶಾಸ್ಟ್‍ರ ಕ್ಷೇತ್ರವನ್ನು ರೂಪಿಸಿದೆ. ಅವರು ಪ್ರಸ್ತುತ ಹಾರ್ವರ್ಡ್‌ನ ಜಾನ್ ಎಫ್.

    162 views (↑162 from yesterday)0,0,0,0,0,0,0,0,0, 162

    1 day streak

    🔍 🗞️
  14. 14

    ಜೇಮ್ಸ್ (ಚಲನಚಿತ್ರ)

    ಜೇಮ್ಸ್ (ಚಲನಚಿತ್ರ)

    ಜೇಮ್ಸ್ ಚೇತನ್ ಕುಮಾರ್ ಬರೆದು ನಿರ್ದೇಶಿಸಿದ 2022 ರ ಕನ್ನಡ ಭಾಷೆಯ ಆಕ್ಷನ್ ಥ್ರಿಲ್ಲರ್ ಚಲನಚಿತ್ರವಾಗಿದೆ. ಇದರಲ್ಲಿ ಪುನೀತ್ ರಾಜ್‌ಕುಮಾರ್ ಮತ್ತು ಪ್ರಿಯಾ ಆನಂದ್ ನಟಿಸಿದ್ದಾರೆ. ಇದು 29 ಅಕ್ಟೋಬರ್ 2021 ರಂದು ಪುನೀತ್ ಅವರ ಮರಣದ ನಂತರ ಬಿಡುಗಡೆಯಾದ ಚಿತ್ರವಾಗಿದೆ.

    159 views (↑159 from yesterday)0,0,0,0,0,0,0,0,0, 159

    1 day streak

    🔍 🗞️
  15. 15

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    151 views (↓48 from yesterday)69,158,138,140,174,120,85,103,199, 151

    9+ day streak

    🔍 🗞️
  16. 16

    ಇನ್ಕ್ಯುಬಸ್ (ಬ್ಯಾಂಡ್)

    ಇನ್ಕ್ಯುಬಸ್ (ಬ್ಯಾಂಡ್)

    ಕ್ಯಾಲಿಫೋರ್ನಿಯಾದ ಕ್ಯಲಾಬಸಸ್‌ನ ಇನ್‌ಕ್ಯುಬಸ್ ಒಂದು ಅಮೇರಿಕನ್ ರಾಕ್ ಬ್ಯಾಂಡ್. ಬ್ಯಾಂಡ್‌ನ್ನು 1991ರಲ್ಲಿ ಹಾಡುಗಾರ ಬ್ರಾಂಡನ್ ಬೊಯ್ಡ್, ಪ್ರಖ್ಯಾತ ಗಿಟಾರ್ ವಾದಕ ಮೈಕ್ ಈಂಜಿಗರ್, ಮತ್ತು ಡೋಲು ಬಾಜಕ ಹೂಸೆ ಪ್ಯಸಿಲ್ಲಸ್‌ರವರಿಂದ, ಅವರು ಪ್ರೌಢಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದ ಸಮಯದಲ್ಲಿ ರಚಿಸಲಾಯಿತು. ಬಾಸ್ ಗಿಟಾರ್ ವಾದಕ ಅಲೆಕ್ಸ್ "ಡರ್ಕ್ ಲ್ಯಾನ್ಸ್" ಕತುನಿಚ್, ಮತ್ತು ಗೇವಿನ್ "ಡಿಜೆ ಲೈಫ್" ಕೊಪ್ಪೆಲ್‌ರನ್ನು ಸೇರಿಸಿಕೊಳ್ಳಲು ಬ್ಯಾಂಡನ್ನು ವಿಸ್ತರಿಸಲಾಯಿತು, ಕೊನೆಗೆ ಇವರಿಬ್ಬರಿರ ಸ್ಥಾನವನ್ನು ಕ್ರಮವಾಗಿ ಬಾಸ್ ಗಿಟಾರ್ ವಾದಕ ಬೆನ್ ಕೆನ್ನೇ ಮತ್ತು ಡಿಜೆ ಕಿಲ್ಮೋರ್‌ರಿಂದ ಭರ್ತಿಮಾಡಲಾಯಿತು.

    148 views (↑148 from yesterday)0,0,0,0,0,0,0,0,0, 148

    1 day streak

    🔍 🗞️
  17. 17

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    142 views (↑20 from yesterday)103,115,162,134,146,118,88,80,122, 142

    9+ day streak

    🔍 🗞️
  18. 18

    ಕಲ್ಪನಾ ಸರೋಜ್

    ಕಲ್ಪನಾ ಸರೋಜ್

    ಕಲ್ಪನಾ ಸರೋಜ್ ಭಾರತೀಯ ವಾಣಿಜ್ಯೋದ್ಯಮಿ. ಅವರು ಭಾರತದ ಮುಂಬೈನಲ್ಲಿರುವ ಕಮಾನಿ ಟ್ಯೂಬ್‌ಗಳ ಅಧ್ಯಕ್ಷರಾಗಿದ್ದಾರೆ. ಮೂಲ " ಸ್ಲಮ್‌ಡಾಗ್ ಮಿಲಿಯನೇರ್ " ಎಂದು ವಿವರಿಸಲ್ಪಟ್ಟ ಅವರು ಕಮಾನಿ ಟ್ಯೂಬ್ಸ್ ಕಂಪನಿಯ ಸಂಕಷ್ಟದ ಆಸ್ತಿಗಳನ್ನು ಖರೀದಿಸಿದರು ಮತ್ತು ಕಂಪನಿಯನ್ನು ಯಶಸ್ವಿಯಾಗಿ ಲಾಭದತ್ತ ಸಾಗಿಸಿದರು.

    121 views (↑121 from yesterday)0,0,0,0,0,0,0,0,0, 121

    1 day streak

    🔍 🗞️
  19. 19

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    116 views (↓52 from yesterday)149,113,132,96,114,118,122,156,168, 116

    9+ day streak

    🔍 🗞️
  20. 20

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    104 views (↑6 from yesterday)123,99,66,66,66,68,73,116,98, 104

    9+ day streak

    🔍 🗞️
  21. 21

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    103 views (↑10 from yesterday)166,105,133,88,97,108,92,140,93, 103

    9+ day streak

    🔍 🗞️
  22. 22

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.

    101 views (↓20 from yesterday)189,198,194,202,209,179,119,114,121, 101

    9+ day streak

    🔍 🗞️
  23. 23

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    101 views (↑21 from yesterday)51,79,71,82,92,57,54,71,80, 101

    9+ day streak

    🔍 🗞️
  24. 24

    ಕುಕ್ಕೆ ಸುಬ್ರಹ್ಮಣ್ಯ ದೇವಾಲಯ

    ಕುಕ್ಕೆ ಸುಬ್ರಹ್ಮಣ್ಯ ದೇವಾಲಯ

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಸುಪ್ರಸಿದ್ಧ ದೇವಾಲಯ. ಇಲ್ಲಿ ಈಶ್ವರ ಪುತ್ರ ಷಣ್ಮುಖ ದೇವರನ್ನು ನಾಗ ರೂಪದಲ್ಲಿ ಸುಬ್ರಹ್ಮಣ್ಯ ಎಂಬ ಹೆಸರಿನಲ್ಲಿ ಆರಾಧಿಸಲಾಗುತ್ತದೆ.ನಾಗಾರಾಧನೆ ಇಲ್ಲಿ ಅತ್ಯಂತ ಮಹತ್ವವನ್ನು ಪಡೆದುಕೊಂಡಿದ್ದು ನಾಗಮಂಡಲವೆಂಬ ಸಾಂಪ್ರದಾಯಿಕ ನೃತ್ಯವನ್ನು ಕಾಣಬಹುದು.

    98 views (↑7 from yesterday)0,0,0,0,0,0,0,0,91, 98

    2 day streak

    🔍 🗞️
  25. 25

    ಭಾರತೀಯ ಸಂಸ್ಕೃತಿ

    ಭಾರತೀಯ ಸಂಸ್ಕೃತಿ

    ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.

    97 views (↓4 from yesterday)81,0,48,80,64,42,89,91,101, 97

    8 day streak

    🔍 🗞️
  26. 26

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    95 views (↑22 from yesterday)79,88,86,124,86,91,117,82,73, 95

    9+ day streak

    🔍 🗞️
  27. 27

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    95 views (↑95 from yesterday)51,59,47,40,0,51,50,58,0, 95

    1 day streak

    🔍 🗞️
  28. 28

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    94 views (↓9 from yesterday)135,145,98,70,70,74,58,216,103, 94

    9+ day streak

    🔍 🗞️
  29. 29

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    92 views (↑92 from yesterday)0,0,43,39,46,45,50,53,0, 92

    1 day streak

    🔍 🗞️
  30. 30

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    91 views (↓11 from yesterday)95,118,121,102,99,77,90,126,102, 91

    9+ day streak

    🔍 🗞️
  31. 31

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    90 views (↑5 from yesterday)44,45,0,57,51,43,40,47,85, 90

    7 day streak

    🔍 🗞️
  32. 32

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    86 views (↓3 from yesterday)73,89,52,75,80,70,48,117,89, 86

    9+ day streak

    🔍 🗞️
  33. 33

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    84 views (↑84 from yesterday)0,0,0,0,0,0,0,0,0, 84

    1 day streak

    🔍 🗞️
  34. 34

    ಬೆಳ್ಳುಳ್ಳಿ

    ಬೆಳ್ಳುಳ್ಳಿ

    ಆಲಿಯಮ್ ಸ್ಯಾಟೀವಮ್, ಸಾಮಾನ್ಯವಾಗಿ ಬೆಳ್ಳುಳ್ಳಿ ಎಂದು ಪರಿಚಿತವಿರುವ ಈರುಳ್ಳಿ ಪಂಗಡ ಆಲಿಯಮ್‍ನಲ್ಲಿನ ಒಂದು ಜಾತಿ. ಅದರ ನಿಕಟ ಸಂಬಂಧಿಗಳು ಈರುಳ್ಳಿ, ಶ್ಯಾಲಟ್, ಲೀಕ್, ಚೈವ್ ಮತ್ತು ರ್‍ಯಾಕ್ಯೊವನ್ನು ಒಳಗೊಂಡಿವೆ. ೭,೦೦೦ ವರ್ಷಕ್ಕಿಂತ ಹೆಚ್ಚು ಮಾನವ ಬಳಕೆಯ ಇತಿಹಾಸವಿರುವ ಬೆಳ್ಳುಳ್ಳಿಯು ಮಧ್ಯ ಏಷ್ಯಾಕ್ಕೆ ಸ್ಥಳೀಯವಾಗಿದೆ ಮತ್ತು ಮೆಡಿಟರೇನಿಯನ್ ಪ್ರದೇಶದಲ್ಲಿ ಬಹಳ ಕಾಲದಿಂದ ಮುಖ್ಯ ಆಹಾರವಾಗಿದೆ, ಮತ್ತು ಏಷ್ಯಾ, ಆಫ಼್ರಿಕಾ, ಹಾಗು ಯೂರೋಪ್‍ನಲ್ಲಿ ಆಗಾಗ ಬಳಸುವ ರುಚಿಕಾರಕವಾಗಿದೆ.

    83 views (↑83 from yesterday)0,0,0,0,0,0,0,0,0, 83

    1 day streak

    🔍 🗞️
  35. 35

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    81 views (↑1 from yesterday)50,64,43,72,51,46,62,94,80, 81

    9+ day streak

    🔍 🗞️
  36. 36

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    80 views (0 from yesterday)59,81,87,72,87,85,60,86,80, 80

    9+ day streak

    🔍 🗞️
  37. 37

    ಚೆಂಗ್ ಹಾಂಗ್

    ಚೆಂಗ್ ಹಾಂಗ್

    ಚೆಂಗ್ ಹಾಂಗ್ (ಚೀನೀ: 程虹; ಪಿನ್ಯಿನ್: ಚೆಂಗ್ ಹಾಂಗ್; ಜನನ: 21 ನವೆಂಬರ್ 1957) ಅವರು ಚೀನಾದ ಸಾಹಿತ್ಯ ಪಂಡಿತೆ ಮತ್ತು ಅನುವಾದಕಿ. ಅವರು ರಾಜಧಾನಿ ಅರ್ಥಶಾಸ್ತ್ರ ಮತ್ತು ವ್ಯವಹಾರ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿ ಆಗಿದ್ದಾರೆ ಮತ್ತು ಚೀನಾದ ಮಾಜಿ ಪ್ರಧಾನಮಂತ್ರಿ ಲಿ ಕೆಚಿಯಾಂಗ್ ಅವರ ವಿಧವೆ.

    79 views (↑79 from yesterday)0,0,0,0,0,0,0,0,0, 79

    1 day streak

    🔍 🗞️
  38. 38

    ಬೌದ್ಧ ಧರ್ಮ

    ಬೌದ್ಧ ಧರ್ಮ

    ಬೌದ್ಧ ಧರ್ಮ ಎಂದರೆ ಪ್ರಪಂಚದ ಅನೇಕ ಧರ್ಮಗಳಲ್ಲಿ 4 ನೇ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಸತ್ಯ ಮತ್ತು ವಿಜ್ಞಾನಕ್ಕೆ ಹತ್ತಿರವಾದ ಹಾಗೂ ಯಾರಿಗೂ ನಿಷ್ಠೂರವಾಗದ ವಾಸ್ತವ ವಾದವನ್ನು ಕ್ರಿ.ಪೂ. 566 ವರ್ಷಗಳ ಮುಂಚಿತವಾಗಿ ಭಾರತ ದಲ್ಲಿ ಜನನವಾಗಿ 98 ವರ್ಷಗಳ ಕಾಲ ಜೀವಿಸಿದ್ದ ಸಿದ್ದಾರ್ಥ ಗೌತಮ ಬುದ್ದ‌ನ ಬೋಧನೆಗಳ ಮೇಲೆ ಆಧಾರಿತವಾಗಿ ಬೆಳೆದು ಬಂದಿರುವ ಭಾರತೀಯ ಧರ್ಮ. ಸಾಖ್ಯರ ರಾಜಧಾನಿಯಾದ ಕಪಿಲವಸ್ತುವಿನ ರಾಜ ಶುದ್ದೋಧನ ಹಾಗೂ ಮಹಾಮಾಯೆ ಎನ್ನುವವರ ಮಗನಾದ ರಾಜಕುಮಾರ ಸಿದ್ಧಾರ್ಥ ನು ಕಠಿಣ ಪರಿಶ್ರಮ ಮೂಲಕ ಜ್ಞಾನ ವನ್ನು ಪಡೆದು ಬುದ್ಧನಾಗಿ 98 ವರ್ಷಗಳ ಕಾಲ ಧರ್ಮೋಪದೇಶ ಮಾಡುತ್ತಾ ನಿರ್ವಾಣ ಹೊಂದಿದ ಕಾರಣ ಗೌತಮ ಬುದ್ಧ ನೆಂಬ ಹೆಸರೂ ಇದೆ.

    77 views (↑77 from yesterday)0,0,0,0,0,0,0,0,0, 77

    1 day streak

    🔍 🗞️
  39. 39

    1935ರ ಭಾರತ ಸರ್ಕಾರ ಕಾಯಿದೆ

    1935ರ ಭಾರತ ಸರ್ಕಾರ ಕಾಯಿದೆ

    ಈ ಕಾಯಿದೆಯನ್ನು ಮೊದಲು ೧೯೩೫ರ ಆಗಸ್ಟ್‌ನಲ್ಲಿ (೨೫ ಮತ್ತು ೨೬ Geo. 5 c. ೪೨) ಮಂಜೂರು ಮಾಡಲಾಯಿತು ಮತ್ತು ಇದನ್ನು ಆ ಸಂದರ್ಭದಲ್ಲಿ ಕಾಯಿದೆಯಾಗಿಸಿದುದರಲ್ಲಿ ಅತ್ಯಂತ ದೊಡ್ಡ (ಬ್ರಿಟಿಷ್) ಸಂಸತ್ತಿನ ಕಾಯಿದೆ ಎಂದು ಹೇಳಲಾಗುತ್ತದೆ.

    77 views (↑77 from yesterday)0,0,0,0,0,0,0,0,0, 77

    1 day streak

    🔍 🗞️
  40. 40

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    76 views (↓67 from yesterday)156,111,74,113,86,83,77,135,143, 76

    9+ day streak

    🔍 🗞️
  41. 41

    ಅಮಾವಾಸ್ಯೆ

    ಅಮಾವಾಸ್ಯೆ

    ಅಮಾವಾಸ್ಯೆ (ಕುಹು) ಎಂದರೆ ಚಾಂದ್ರಮಾಸದಲ್ಲಿ ಒಮ್ಮೆ ಚಂದ್ರನು ಕಾಣಿಸದಿರುವ ದಿನ. ಪ್ರಾಚೀನ ಭಾರತೀಯ ಪಂಚಾಂಗಗಳು ೩೦ ಚಾಂದ್ರಹಂತಗಳನ್ನು ಬಳಸುತ್ತಿದ್ದವು. ಇವನ್ನು ತಿಥಿಗಳೆಂದು ಕರೆಯಲಾಗುತ್ತದೆ.

    76 views (↑76 from yesterday)0,0,0,0,0,0,0,0,0, 76

    1 day streak

    🔍 🗞️
  42. 42

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    74 views (↑74 from yesterday)46,83,42,64,0,46,52,62,0, 74

    1 day streak

    🔍 🗞️
  43. 43

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    74 views (↑22 from yesterday)0,53,36,0,0,0,0,0,52, 74

    2 day streak

    🔍 🗞️
  44. 44

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    74 views (↑74 from yesterday)0,55,64,55,65,50,0,0,0, 74

    1 day streak

    🔍 🗞️
  45. 45

    ಎತ್ತಿನಹೊಳೆಯ ತಿರುವು ಯೋಜನೆ

    ಎತ್ತಿನಹೊಳೆಯ ತಿರುವು ಯೋಜನೆ

    (ಸತ್ಯ ದರ್ಶನ ಎಂಬ ಅಭಿಪ್ರಾಯದ-ವಿವಾದದ-ಭಾಗವನ್ನು ಚರ್ಚಾಪುಟಕ್ಕೆ ಹಾಕಿದೆ)

    73 views (↑73 from yesterday)0,0,0,0,0,0,0,0,0, 73

    1 day streak

    🔍 🗞️
  46. 46

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    72 views (↑72 from yesterday)0,0,0,43,0,0,0,0,0, 72

    1 day streak

    🔍 🗞️
  47. 47

    ಪರಶುರಾಮ

    ಪರಶುರಾಮ

    ಪರಶುರಾಮ ವಿಷ್ಣುವಿನ ಆರನೆಯ ಅವತಾರ, ಮತ್ತು ಬ್ರಹ್ಮನ ವಂಶಸ್ಥ ಹಾಗೂ ಶಿವನ ಶಿಷ್ಯ. ಇವರು ರೇಣುಕ ಹಾಗೂ ಸಪ್ತರ್ಷಿ ಜಮದಗ್ನಿಯ ಪುತ್ರ. ಇವರು ತ್ರೇತಾಯುಗದ ಕೊನೆಯಲ್ಲಿ ಜೀವಿಸಿದ್ದರು.ಇವರು ತಮ್ಮ ತಾಯಿಗಾಗಿ ಪರಶುಘಡದಲ್ಲಿ(ಸವದತ್ತಿ) ತಪಸ್ಸು ಮಾಡಿ ವಿಶ್ನುವಿನಿಂದ ಪರುಶು(ಕೊಡಲಿ) ಪಡೆದಿದ್ದರು.

    72 views (↑72 from yesterday)0,0,0,0,0,0,0,0,0, 72

    1 day streak

    🔍 🗞️
  48. 48

    ನವಿಲು

    ನವಿಲು

    ನವಿಲು ಫಾಸಿನಿಡೆ ಕುಟುಂಬಕ್ಕೆ ಸೇರಿದ ಒಂದು ಹಕ್ಕಿ. ಇದು ಭಾರತದ ರಾಷ್ಟ್ರೀಯ ಪಕ್ಷಿ (National Bird).

    71 views (↑71 from yesterday)0,0,0,0,0,0,0,0,0, 71

    1 day streak

    🔍 🗞️
  49. 49

    ಇಬ್ಬನಿ ತಬ್ಬಿದ ಇಳೆಯಲಿ (ಚಲನಚಿತ್ರ)

    ಇಬ್ಬನಿ ತಬ್ಬಿದ ಇಳೆಯಲಿ (ಚಲನಚಿತ್ರ)

    ಇಬ್ಬನಿ ತಬ್ಬಿದ ಇಳೆಯಲಿ ೨೦೨೪ರ ಕನ್ನಡ ಭಾಷೆಯ ರೊಮ್ಯಾಂಟಿಕ್ ಚಲನಚಿತ್ರವಾಗಿದ್ದು, ಚಂದ್ರಜಿತ್ ಬೆಳ್ಳಿಯಪ್ಪ ಬರೆದು ನಿರ್ದೇಶಿಸಿದ್ದಾರೆ. ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಿಸಿರುವ ಈ ಚಿತ್ರದಲ್ಲಿ ವಿಹಾನ್ ಗೌಡ, ಅಂಕಿತಾ ಅಮರ್, ಮಯೂರಿ ನಟರಾಜ ಮತ್ತು ಗಿರಿಜಾ ಶೆಟ್ಟರ್, ಶಂಕರ್ ಮೂರ್ತಿ ಎಸ್ಆರ್, ಸಲ್ಮಿನ್ ಶೆರಿಫ್, ರಕ್ಷಿತ್ ಕೌಪ್, ದವನ ಧನರಾಜ್, ಆದಿತ್ಯ ಬಿ ಪೂಜಾರ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ನಟಿಸಿದ್ದಾರೆ. ಚಿತ್ರದ ಛಾಯಾಗ್ರಹಣವನ್ನು ಶ್ರೀವತ್ಸನ್ ಸೆಲ್ವರಾಜನ್, ಸಂಕಲನವನ್ನು ರಕ್ಷಿತ್ ಕೌಪ್ ಮತ್ತು ಸಂಗೀತವನ್ನು ಗಗನ್ ಬಡೇರಿಯಾ ನಿರ್ವಹಿಸಿದ್ದಾರೆ.

    71 views (↑71 from yesterday)0,0,0,0,0,0,0,0,0, 71

    1 day streak

    🔍 🗞️
  50. 50

    ನಾಡ ಗೀತೆ

    ನಾಡ ಗೀತೆ

    ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.

    70 views (↑70 from yesterday)0,0,0,0,55,89,0,0,0, 70

    1 day streak

    🔍 🗞️
  51. 51

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    70 views (↓43 from yesterday)124,58,82,98,65,55,98,88,113, 70

    9+ day streak

    🔍 🗞️
  52. 52

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    69 views (↓16 from yesterday)84,74,41,66,59,61,0,85,85, 69

    3 day streak

    🔍 🗞️
  53. 53

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    68 views (↑10 from yesterday)0,51,71,42,51,59,54,67,58, 68

    9 day streak

    🔍 🗞️
  54. 54

    ಸೂಕ್ಷ್ಮ ದರ್ಶಕ

    ಸೂಕ್ಷ್ಮ ದರ್ಶಕ

    ಸೂಕ್ಷ್ಮ ದರ್ಶಕವು (Greek: μικρός , ಮೈಕ್ರೋಸ್ , "ಸೂಕ್ಷ್ಮ" ಮತ್ತು σκοπεῖν, ಸ್ಕೋಪೆನ್ , "ವೀಕ್ಷಿಸು" ಅಥವಾ "ನೋಡು" ನಿಂದ) ಬರಿಯ ಕಣ್ಣಿಗೆ ಕಾಣಿಸದ ಸೂಕ್ಷ್ಮ ವಸ್ತುಗಳನ್ನು ನೋಡಲು ಬಳಸುವ ಉಪಕರಣವಾಗಿದೆ. ಈ ಉಪಕರಣವನ್ನು ಉಪಯೋಗಿಸಿ ಸಣ್ಣ ವಸ್ತುಗಳನ್ನು ಪರೀಕ್ಷಿಸುವ ವಿಜ್ಞಾನಕ್ಕೆ (ವಿಧಾನಕ್ಕೆ) ಸೂಕ್ಷ್ಮ ದರ್ಶನ (ಮೈಕ್ರೋಸ್ಕೋಪಿ) ಎಂದು ಕರೆಯಲಾಗುತ್ತದೆ. ಸೂಕ್ಷ್ಮದರ್ಶಕೀಯ (ಮೈಕ್ರೋಸ್ಕೋಪಿಕ್) ಎಂದರೆ ಸೂಕ್ಷ್ಮ ದರ್ಶಕದ ಸಹಾಯವಿಲ್ಲದೇ ಕಣ್ಣಿಗೆ ಕಾಣಿಸದಿರುವುದು.

    67 views (↑67 from yesterday)0,0,0,0,0,0,0,0,0, 67

    1 day streak

    🔍 🗞️
  55. 55

    ಕನ್ನಡ ರಾಜ್ಯೋತ್ಸವ

    ಕನ್ನಡ ರಾಜ್ಯೋತ್ಸವ

    ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.

    67 views (↑67 from yesterday)0,0,0,0,0,0,0,0,0, 67

    1 day streak

    🔍 🗞️
  56. 56

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    67 views (↑5 from yesterday)0,57,46,0,0,57,44,0,62, 67

    2 day streak

    🔍 🗞️
  57. 57

    ಕೋಪನ್ ಹ್ಯಾಗನ್

    ಕೋಪನ್ ಹ್ಯಾಗನ್

    ಕೋಪನ್ ಹ್ಯಾಗನ್ English pronunciation: /ˈkoʊpənheɪɡən/; ಡೇನಿಷ್:Københavnpronounced [kʰøb̥ənˈhaʊ̯ˀn] ( ) ಡೆನ್ಮಾರ್ಕ್ ನ ಅತಿ ದೊಡ್ಡ ನಗರ ಹಾಗೂ ರಾಜಧಾನಿಯಾಗಿದ್ದು ನಗರದಲ್ಲಿ 1,181,239 (2010)ಜನಸಂಖ್ಯೆ ಮತ್ತು ಮೆಟ್ರೋಪಾಲಿಟನ್ ನಲ್ಲಿ 1,894,521 (2010)ಜನಸಂಖ್ಯೆಯನ್ನು ಹೊಂದಿದೆ. ಕೋಪನ್ ಹ್ಯಾಗನ್ ಝಿಯಾಲ್ಯಾಂಡ್ ಮತ್ತು ಅಮಾಜೆರ್ ದ್ವೀಪಗಳಲ್ಲಿರುವ ಸ್ಥಳವಾಗಿದೆ. 11ನೆಯ ಶತಮಾನದಲ್ಲಿ ಮೊದಲಬಾರಿಗೆ ದಾಖಲಾದ ಕೋಪನ್ ಹ್ಯಾಗನ್ 15ನೆಯ ಶತಮಾನದಲ್ಲಿ ಡೆನ್ಮಾರ್ಕ್ ನ ರಾಜಧಾನಿಯಾಯಿತು ಮತ್ತು 17ನೆಯ ಶತಮಾನದಲ್ಲಿ ಕ್ರಿಶ್ಚಿಯನ್ IV ರ ಆಳ್ವಿಕೆಯಲ್ಲಿ ಅದು ಪ್ರಾಂತ್ಯದ ಪ್ರಮುಖ ಕೇಂದ್ರವಾಯಿತು.

    66 views (↑66 from yesterday)0,0,0,0,0,0,0,0,0, 66

    1 day streak

    🔍 🗞️
  58. 58

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    66 views (↓23 from yesterday)137,79,46,67,71,53,48,105,89, 66

    9+ day streak

    🔍 🗞️
  59. 59

    ಪ್ರಿಯ ಕೃಷ್ಣ (ರಾಜಕಾರಣಿ)

    ಪ್ರಿಯ ಕೃಷ್ಣ (ರಾಜಕಾರಣಿ)

    ಪ್ರಿಯ ಕೃಷ್ಣ (ಜನನ ೨೭ ಏಪ್ರಿಲ್ ೧೯೮೪) ಅವರು ಕರ್ನಾಟಕದ ಭಾರತೀಯ ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಸದಸ್ಯರಾಗಿದ್ದಾರೆ. ಅವರು ೨೦೦೯ ರಲ್ಲಿ ಬೆಂಗಳೂರಿನ ಗೋವಿಂದರಾಜ್ ನಗರದಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾದರು.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  60. 60

    ಟಿವಿ9 ಭಾರತವರ್ಷ

    ಟಿವಿ9 ಭಾರತವರ್ಷ

    ಟಿವಿ9 ಭಾರತವರ್ಷ 24 ಗಂಟೆಯೂ ಪ್ರಸಾರವಾಗುವ ಭಾರತೀಯ ಹಿಂದಿ ಭಾಷೆಯ ಉಚಿತ ಸುದ್ದಿ ಚಾನೆಲ್. ಇದನ್ನು ಮಾರ್ಚ್ 31, 2004 ರಂದು ಪ್ರಾರಂಭಿಸಲಾಯಿತು ಮತ್ತು ಉತ್ತರ ಪ್ರದೇಶದ ನೋಯ್ಡಾದಿಂದ ಕಾರ್ಯನಿರ್ವಹಿಸುತ್ತದೆ. ಇದು ಅಸೋಸಿಯೇಟೆಡ್ ಬ್ರಾಡ್‌ಕಾಸ್ಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ ಒಡೆತನದಲ್ಲಿದೆ, ಇದು ಟಿವಿ9 ಗುಜರಾತಿ, ಟಿವಿ9 ಕನ್ನಡ, ಟಿವಿ 9 ತೆಲುಗು, ಟಿವಿ 9 ಮರಾಠಿ, ಜೈ ತೆಲಂಗಾಣ ಟಿವಿಯಂತಹ ಸುದ್ದಿ ವಾಹಿನಿಗಳನ್ನು ಸಹ ನಿರ್ವಹಿಸುತ್ತಿದೆ.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  61. 61

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ (Sanskrit: मौर्य साम्राज्यम:) ಭಾರತವನ್ನು ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ. ಕ್ರಿ.ಪೂ. ೩೨೪ ರಿಂದ ಕ್ರಿ.ಪೂ.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  62. 62

    ಶೀಲಾ ರಾಜ್‌ಕುಮಾರ್

    ಶೀಲಾ ರಾಜ್‌ಕುಮಾರ್

    ಶೀಲಾ ರಾಜ್‌ಕುಮಾರ್ ಭಾರತೀಯ ನಟಿ ಮತ್ತು ಭರತನಾಟ್ಯ ನರ್ತಕಿ. ಇವರು ತಮಿಳು ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕೆಲಸ ಮಾಡಿದ್ದಾರೆ.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  63. 63

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    63 views (↑63 from yesterday)0,72,75,58,71,59,52,60,0, 63

    1 day streak

    🔍 🗞️
  64. 64

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    62 views (↑62 from yesterday)0,45,0,39,52,0,39,0,0, 62

    1 day streak

    🔍 🗞️
  65. 65

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಹೆಸರು ಶ್ರೀನಿವಾಸ ನಾಯಕ ಎಂದು.

    60 views (↓82 from yesterday)51,0,46,44,103,77,0,53,142, 60

    3 day streak

    🔍 🗞️
  66. 66

    ಬಿ. ಜಿ. ಎಲ್. ಸ್ವಾಮಿ

    ಬಿ. ಜಿ. ಎಲ್. ಸ್ವಾಮಿ

    ಡಾ. ಬಿ. ಜಿ.

    59 views (↑59 from yesterday)0,0,0,0,0,0,0,0,0, 59

    1 day streak

    🔍 🗞️
  67. 67

    ವಿಶ್ವ ಜನಸಂಖ್ಯಾ ದಿನ

    ವಿಶ್ವ ಜನಸಂಖ್ಯಾ ದಿನ

    ಜುಲೈ ೧೧ರ ದಿನಾಂಕವನ್ನೂ 'ವಿಶ್ವ ಜನಸಂಖ್ಯಾ ದಿನ'ವೆಂದು ಕರೆಯಲಾಗುತ್ತಿದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ ೧೯೮೭ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ.

    59 views (↓44 from yesterday)0,0,0,41,99,248,335,55,103, 59

    7 day streak

    🔍 🗞️
  68. 68

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    59 views (↓4 from yesterday)106,65,45,69,45,53,0,82,63, 59

    3 day streak

    🔍 🗞️
  69. 69

    ವೇತನ ಆಯೋಗ

    ವೇತನ ಆಯೋಗ

    ಭಾರತ ಸರ್ಕಾರದಿಂದ ನಿಯೋಜನೆಗೊಳ್ಳುವ ಈ ಆಯೋಗವು ಕಾಲಕ್ಕನುಗುಣವಾಗಿ ಸರ್ಕಾರಿ ಕೆಲಸಗಾರರ ವೇತನ ಸ್ವರೂಪ ಬದಲಾವಣೆಗೆ ಶಿಫಾರಸ್ಸು ಮಾಡಲೆಂದೇ ರಚಿತವಾಗಿರುತ್ತದೆ. ಸ್ವತಂತ್ರ ಬಂದಾಗಿನಿಂದ ಇಲ್ಲಿಯವರೆವಿಗೂ ಏಳು ವೇತನ ಆಯೋಗಗಳನ್ನು ರಚಿಸಿ ಅವುಗಳಿಂದ ಸರ್ಕಾರಿ ಕೆಲಸಗಾರರ ವೇತನ ಕುರಿತಾಗಿ ಶಿಫಾರಸ್ಸು ಪಡೆಯಲಾಗಿದೆ. ಸರ್ಕಾರದ ನಾಗರೀಕ ಸೇವಾ ವಲಯಗಳು ಹಾಗು ದೇಶದ ಸೇನಾ ವಿಭಾಗಗಳಿಗೆ ವೇತನ ಆಯೋಗದ ಶಿಫಾರಸ್ಸು ಬಹು ಮುಖ್ಯವಾಗಿರುತ್ತದೆ.

    59 views (↑59 from yesterday)0,0,0,0,0,0,0,0,0, 59

    1 day streak

    🔍 🗞️
  70. 70

    ಪ್ರೀತಿ ಪಟೇಲ್

    ಪ್ರೀತಿ ಪಟೇಲ್

    ಪ್ರೀತಿ ಸುಶೀಲ್ ಪಟೇಲ್ (ಜನನ ೨೯ ಮಾರ್ಚ್ ೧೯೭೨) ಇವರು ಬ್ರಿಟಿಷ್ ರಾಜಕಾರಣಿಯಾಗಿದ್ದು, ಇವರು ಜುಲೈ ೨೪ ೨೦೧೯ ರಲ್ಲಿ ಗೃಹ ಇಲಾಖೆಯ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ ಮತ್ತು ೨೦೧೦ ರಲ್ಲಿ ಎಸೆಕ್ಸ್‌ನ ವಿಥಮ್‌ಗೆ ಸಂಸತ್ ಸದಸ್ಯರಾಗಿದ್ದಾರೆ (ಸಂಸದ). ಇವರು ೨೦೧೬ ರಿಂದ ೨೦೧೭ ರವರೆಗೆ ಅಂತರಾಷ್ಟ್ರೀಯ ಅಭಿವೃದ್ಧಿ ಕಾರ್ಯದರ್ಶಿಯಾಗಿದ್ದರು. ಇಸ್ರೇಲ್ ಸರ್ಕಾರದೊಂದಿಗಿನ ಅನಧಿಕೃತ ಸಭೆಗಳನ್ನು ಬಹಿರಂಗಪಡಿಸುವಿಕೆಯಿಂದಾಗಿ ಕ್ಯಾಬಿನೆಟ್ ಮಂತ್ರಿಯಾಗಿ ಇವರ ಅಧಿಕಾರಾವಧಿಯು ಕೊನೆಗೊಂಡಿತು.

    58 views (↑58 from yesterday)0,0,0,0,0,0,0,0,0, 58

    1 day streak

    🔍 🗞️
  71. 71

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್ (ಸೆ ೧, ೧೯೬೬) ಲಡಾಖ್ ಮೂಲದ ಇಂಜಿನಿಯರ್, ಸಂಶೋಧಕ ಮತ್ತು ಶಿಕ್ಷಣತಙ್ಣ. ಶಾಲಾ ಶಿಕ್ಷಣದಲ್ಲಿ ಹೊಸತನವನ್ನು ತಂದ ಹಿರಿಮೆ ಸೋನಂರದ್ದು.

    58 views (↑58 from yesterday)0,0,0,0,0,0,0,0,0, 58

    1 day streak

    🔍 🗞️
  72. 72

    ಮಾಸ್ಟರ್ ಮಂಜುನಾಥ್

    ಮಾಸ್ಟರ್ ಮಂಜುನಾಥ್

    ಮಂಜುನಾಥ್ ನಾಯಕರ್ (ಇಂಗ್ಲೀಷ್:Master Manjunath) ರವರು ಭಾರತೀಯ ನಟ ಮತ್ತು ಪಬ್ಲಿಕ್ ರಿಲೇಷನ್ಶಿಪ್ ವೃತ್ತಿಪರರು. ಪರದೆಯ ಹೆಸರು ಮಾಸ್ಟರ್ ಮಂಜುನಾಥ್ ಎಂಬ ಹೆಸರಿನಿಂದ ಅತಿ ಹೆಚ್ಚು ಗುರುತಿಸಲ್ಪಡುತ್ತಾರೆ. ಇವರು ಶಂಕರ್ ನಾಗ್ ನಿರ್ದೇಶನದ ಮಾಲ್ಗುಡಿ ಡೇಸ್ (೧೯೮೭) ಎಂಬ ಜನಪ್ರಿಯ ದೂರದರ್ಶನದ ಸರಣಿಯಲ್ಲಿನ "ಸ್ವಾಮಿ ಆಂಡ್ ಫ್ರೆಂಡ್ಸ್" ಸಂಚಿಕೆಗಳಲ್ಲಿ ಕಾಣಲು ಸಿಗುವ "ಸ್ವಾಮಿ" ಎಂಬ ಪ್ರಮುಖ ಪಾತ್ರದಿಂದ ಪ್ರಖ್ಯಾತರಾಗಿದ್ದಾರೆ.

    56 views (↑56 from yesterday)0,0,0,0,0,0,0,0,0, 56

    1 day streak

    🔍 🗞️
  73. 73

    ಆಂಥೋನಿ ಚೀಥಮ್

    ಆಂಥೋನಿ ಚೀಥಮ್

    ಸರ್ ಆಂಥೋನಿ ಕೆವಿನ್ ಚೀಥಮ್ ಎಫ್ಆರ್‌ಎಸ್ (ಜನನ ೧೬ ನವೆಂಬರ್ ೧೯೪೬) ಇವರು ಬ್ರಿಟಿಷ್ ವಸ್ತು ವಿಜ್ಞಾನಿ. ೨೦೧೨ ರಿಂದ ೨೦೧೭ ರವರೆಗೆ ಅವರು ರಾಯಲ್ ಸೊಸೈಟಿಯ ಉಪಾಧ್ಯಕ್ಷ ಮತ್ತು ಖಜಾಂಚಿಯಾಗಿದ್ದರು.

    56 views (↑56 from yesterday)0,0,0,0,0,0,0,0,0, 56

    1 day streak

    🔍 🗞️
  74. 74

    ಸ್ಪರ್ಶಮಣಿ

    ಸ್ಪರ್ಶಮಣಿ

    ಸ್ಪರ್ಶಮಣಿಯು (ಸ್ಪರ್ಶವೇದಿ, ಪರುಷ) ಪಾದರಸದಂತಹ ಕ್ಷುದ್ರಲೋಹಗಳನ್ನು ಚಿನ್ನ ಅಥವಾ ಬೆಳ್ಳಿಯಾಗಿ ಬದಲಿಸುವ ಸಾಮರ್ಥ್ಯವಿದ್ದ ಒಂದು ಪೌರಾಣಿಕ ರಸವಿದ್ಯಾ ವಸ್ತು. ಇದನ್ನು ಸಿದ್ಧರಸವೆಂದು ಕೂಡ ಕರೆಯಲಾಗುತ್ತದೆ, ಮತ್ತು ನವಯೌವನಕ್ಕೆ ಮತ್ತು ಅಮರತ್ವವನ್ನು ಸಾಧಿಸಲು ಉಪಯುಕ್ತವಾಗಿತ್ತು; ಅನೇಕ ಶತಮಾನಗಳವರೆಗೆ, ರಸವಿದ್ಯೆಯಲ್ಲಿ ಇದು ಅತ್ಯಂತ ಅರಸಲಾದ ಗುರಿಯಾಗಿತ್ತು. ಸ್ಪರ್ಶಮಣಿಯು ರಸವಿದ್ಯೆಯ ಅತೀಂದ್ರಿಯ ಪರಿಭಾಷೆಯ ಕೇಂದ್ರ ಸಂಕೇತವಾಗಿತ್ತು, ಮತ್ತು ಶ್ರೇಷ್ಠತಮ ಮಟ್ಟದಲ್ಲಿ ಪರಿಪೂರ್ಣತೆ, ಜ್ಞಾನೋದಯ, ಮತ್ತು ಸ್ವರ್ಗಸುಖವನ್ನು ಸಂಕೇತಿಸುತ್ತಿತ್ತು.

    55 views (↑55 from yesterday)0,0,0,0,0,0,0,0,0, 55

    1 day streak

    🔍 🗞️
  75. 75

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    55 views (↓32 from yesterday)79,49,52,61,42,0,0,89,87, 55

    3 day streak

    🔍 🗞️
  76. 76

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    55 views (↑55 from yesterday)59,65,56,51,98,53,53,79,0, 55

    1 day streak

    🔍 🗞️
  77. 77

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    53 views (↑53 from yesterday)42,43,74,40,63,0,0,51,0, 53

    1 day streak

    🔍 🗞️
  78. 78

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    53 views (↑53 from yesterday)53,68,80,56,46,0,0,0,0, 53

    1 day streak

    🔍 🗞️
  79. 79

    ವರ್ಡ್ ಪ್ರೆಸ್

    ವರ್ಡ್ ಪ್ರೆಸ್

    'ವರ್ಡ್‍ಪ್ರೆಸ್ ಎಂಬುದು ಒಂದು ಮುಕ್ತ ಮೂಲದ ಪಠ್ಯವಿಷಯ ನಿರ್ವಹಣಾ ವ್ಯವಸ್ಥೆಯಾಗಿದ್ದು (ಕಂಟೆಂಟ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ-CMS), PHP ಮತ್ತು MySQLನಿಂದ ಚಾಲಿಸಲ್ಪಡುವ ಒಂದು ಬ್ಲಾಗ್‌ ಪ್ರಕಟಣಾ ಅನ್ವಯಿಕೆಯಾಗಿ ಇದು ಅನೇಕವೇಳೆ ಬಳಸಲ್ಪಡುತ್ತದೆ. ಒಂದು ಪ್ಲಗ್‌-ಇನ್‌ ವಿನ್ಯಾಸ ಮತ್ತು ಒಂದು ಪಡಿಯಚ್ಚು ವ್ಯವಸ್ಥೆಯನ್ನು ಒಳಗೊಂಡಂತೆ ಇದು ಅನೇಕ ವೈಶಿಷ್ಟ್ಯಪೂರ್ಣ ಲಕ್ಷಣಗಳನ್ನು ಹೊಂದಿದೆ. ೧,೦೦೦,೦೦೦ದಷ್ಟಿರುವ ಅತಿದೊಡ್ಡ ವೆಬ್‌ಸೈಟ್‌ಗಳ ಪೈಕಿ ೧೩%ಗೂ ಹೆಚ್ಚಿನವುಗಳಿಂದ ವರ್ಡ್‌ಪ್ರೆಸ್‌‌ ಬಳಸಲ್ಪಡುತ್ತದೆ.

    52 views (↑52 from yesterday)0,0,0,0,0,0,0,0,0, 52

    1 day streak

    🔍 🗞️
  80. 80

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    51 views (↑51 from yesterday)0,0,41,0,59,0,0,54,0, 51

    1 day streak

    🔍 🗞️
  81. 81

    ಪಿ ಎನ್ ಪಣಿಕ್ಕರ್

    ಪಿ ಎನ್ ಪಣಿಕ್ಕರ್

    ಪಿ ಎನ್ ಪಣಿಕ್ಕರ್ (1 ಮಾರ್ಚ್ 1909 - ಜೂನ್ 1995) ಇವರ ಪೂರ್ಣ ಹೆಸರು ಪುತ್ತುವೈಲ್ ನಾರಾಯಣ ಪಣಿಕ್ಕರ್. ಅವರನ್ನು ಕೇರಳದ ಗ್ರಂಥಾಲಯ ಚಳವಳಿಯ ಪಿತಾಮಹ ಎಂದು ಪರಿಗಣಿಸಲಾಗಿದೆ. ಅವರು ಸಾಕ್ಷರತಾ ಚಳವಳಿಯ ಪಿತಾಮಹರೂ ಆಗಿದ್ದರು.

    50 views (↓49 from yesterday)0,85,119,62,65,52,0,0,99, 50

    2 day streak

    🔍 🗞️
  82. 82

    ಪುರುಷೋತ್ತಮ ಬಿಳಿಮಲೆ

    ಪುರುಷೋತ್ತಮ ಬಿಳಿಮಲೆ

    ಡಾ. ಪುರುಷೋತ್ತಮ ಬಿಳಿಮಲೆ ಜಾನಪದ, ಸಾಂಸ್ಕೃತಿಕ ಅಧ್ಯಯನ, ಯಕ್ಷಗಾನ ಕ್ಷೇತ್ರಗಳಲ್ಲಿ ಖ್ಯಾತಿ ಗಳಿಸಿರುವ ವಿದ್ವಾಂಸರು. ಇವರು ಪ್ರಸ್ತುತ ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    50 views (↑50 from yesterday)0,0,0,0,0,0,0,0,0, 50

    1 day streak

    🔍 🗞️
  83. 83

    ಸಪ್ತಮಿ ಗೌಡ

    ಸಪ್ತಮಿ ಗೌಡ

    ಸಪ್ತಮಿ ಗೌಡ ಅವರು ಮುಖ್ಯವಾಗಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವ ಭಾರತೀಯ ನಟಿ ಆಗಿದ್ದಾರೆ. ದುನಿಯಾ ಸೂರಿ ನಿರ್ದೇಶನದ 2020ರ ಪಾಪ್ಕಾರ್ನ್ ಮಂಕಿ ಟೈಗರ್ ಚಿತ್ರದ ಮೂಲಕ ಅವರು ತಮ್ಮ ನಟನಾ ವೃತ್ತಿಜೀವನವನ್ನು ಪ್ರಾರಂಭಿಸಿದರು. 2022ರಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಲನಚಿತ್ರದಲ್ಲಿ ಲೀಲಾ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದಾರೆ.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  84. 84

    ಮುಮ್ಮಡಿ ಕೃಷ್ಣರಾಜ ಒಡೆಯರು

    ಮುಮ್ಮಡಿ ಕೃಷ್ಣರಾಜ ಒಡೆಯರು

    ಮುಮ್ಮಡಿ ಕೃಷ್ಣರಾಜ ಒಡೆಯರು (೧೭೯೪ - ಮಾರ್ಚ್ ೨೭, ೧೮೬೮) ಮುಮ್ಮಡಿ ಕೃಷ್ಣರಾಜ ಒಡೆಯರು ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದವರು. ಮೈಸೂರು ರಾಜ್ಯದ ಇತಿಹಾಸದಲ್ಲಿ ತುಂಬಾ ಕಷ್ಟಕರ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದವರು ಮುಮ್ಮಡಿ ಕೃಷ್ಣರಾಜ ಒಡೆಯರು. ಬ್ರಿಟಿಷರೊಡನೆ ೧೭೯೯ರ ಎರಡನೇ ಮೈಸೂರು ಯುದ್ಧದಲ್ಲಿ ಟಿಪ್ಪೂವಿನ ಮರಣಾನಂತರ, ಮೈಸೂರು ರಾಜ್ಯದ ಆಡಳಿತವನ್ನು ಪುನಃ ಮೈಸೂರು ಅರಸು ಮನೆತನಕ್ಕೆ ವಹಿಸಬೇಕೆಂಬ ಒಪ್ಪಂದವಾಯಿತು.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  85. 85

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    49 views (↑49 from yesterday)0,0,37,44,0,49,0,0,0, 49

    1 day streak

    🔍 🗞️
  86. 86

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    49 views (↑49 from yesterday)59,51,45,66,55,43,49,50,0, 49

    1 day streak

    🔍 🗞️
  87. 87

    ಕೆ.ಎಲ್.ರಾಹುಲ್

    ಕೆ.ಎಲ್.ರಾಹುಲ್

    ಕಣ್ಣೂರು ಲೋಕೇಶ್ ರಾಹುಲ್ (ಜನನ ೧೮ ಏಪ್ರಿಲ್ ೧೯೯೨) ಒಬ್ಬ ಭಾರತೀಯ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ. ಅವರು ಎಲ್ಲಾ ಸ್ವರೂಪಗಳಲ್ಲಿ ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡದ ಪ್ರಸ್ತುತ ಉಪನಾಯಕರಾಗಿದ್ದಾರೆ. ಅವರು ದೇಶೀಯ ಕ್ರಿಕೆಟ್ ನಲ್ಲಿ ಕರ್ನಾಟಕದ ಪರವಾಗಿ ಆಡುತ್ತಾರೆ.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  88. 88

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    49 views (↓7 from yesterday)72,53,43,60,76,72,46,61,56, 49

    9+ day streak

    🔍 🗞️
  89. 89

    ಅರುಣ್ ಎಂ. ಕುಮಾರ್

    ಅರುಣ್ ಎಂ. ಕುಮಾರ್

    ಅರುಣ್ ಎಂ. ಕುಮಾರ್ ರವರು (ಜನನ ೨೫ ನವೆಂಬರ್ ೧೯೫೨) ಸೆಲೆಸ್ಟಾ ಕ್ಯಾಪಿಟಲ್‌ನಲ್ಲಿ ವ್ಯವಸ್ಥಾಪಕ ಪಾಲುದಾರರಾಗಿದ್ದಾರೆ. ಅವರು ವಾಧ್ವಾನಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಪಾಲಿಸಿಯ ಅಧ್ಯಕ್ಷರಾಗಿಯೂ ಕೂಡ ಸೇವೆ ಸಲ್ಲಿಸುತ್ತಿದ್ದಾರೆ.

    49 views (↓4 from yesterday)0,0,0,0,0,0,0,0,53, 49

    2 day streak

    🔍 🗞️
  90. 90

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    49 views (↑49 from yesterday)0,42,50,49,0,0,59,63,0, 49

    1 day streak

    🔍 🗞️
  91. 91

    ಬಿ.ಎಲ್.ರೈಸ್

    ಬಿ.ಎಲ್.ರೈಸ್

    ಬಿಳಿ ಕನ್ನಡಿಗ ಎಂದು ಖ್ಯಾತಿಯನ್ನು ಹೊಂದಿದ್ದ ಬಿ ಎಲ್ ರೈಸ್ (ಜನನ:.೧೮೩೬ರ ಜುಲೈ ೧೭- ಮರಣ: ೧೯೨೭ ಜುಲೈ ೧೦) ರವರು ಕನ್ನಡ ಭಾಷೆ, ಕನ್ನಡನಾಡಿನ ಮೇಲೆ ಅಪಾರ ಪ್ರೇಮವನ್ನಿಟ್ಟುಕೊಂಡಿದ್ದ ವ್ಯಕ್ತಿ. ಕನ್ನಡ ಶಾಸನಗಳ ಬಗ್ಗೆ ಅವರು ಮಾಡಿದ ಅಗಾಧ ಕಾರ್ಯ ಇಂದಿಗೂ ಪ್ರಸ್ತುತವಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಶಾಸನ ಎಂದೊಡನೆ ತಟ್ಟನೆ ನೆನಪಿಗೆ ಬರುವ ಹೆಸರು ಬಿ.ಎಲ್‌.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  92. 92

    ಬಿ.ಎಲ್ರೈಸ್

    ಬಿ.ಎಲ್ರೈಸ್

    ಕನ್ನಡ ಭಾಷೆ, ಸಾಹಿತ್ಯ, ಶಾಸನ ಎಂದೊಡನೆ ತಟ್ಟನೆ ನೆನಪಿಗೆ ಬರುವ ಹೆಸರು ಬೆಂಜಮಿನ್ ಲೂಯಿ. ರೈಸ್‌ಅವರದು. ಅವರು ನಮ್ಮ ನಾಡಿನ ಹಳೆಯ ಮೈಸೂರು ಪ್ರಾಂತ್ಯದ ಶಾಸನಶಾಸ್ತ್ರದ ಪಿತಾಮಹ ಎನ್ನಬಹುದು.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  93. 93

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    48 views (↓56 from yesterday)41,0,62,43,43,0,0,0,104, 48

    2 day streak

    🔍 🗞️
  94. 94

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    48 views (↑48 from yesterday)0,0,0,46,0,0,111,0,0, 48

    1 day streak

    🔍 🗞️
  95. 95

    ಫ.ಗು.ಹಳಕಟ್ಟಿ

    ಫ.ಗು.ಹಳಕಟ್ಟಿ

    ವಚನ ಪಿತಾಮಹ ಎಂದು ಪ್ರಖ್ಯಾತರಾದವರು ಫ. ಗು. ಹಳಕಟ್ಟಿಯವರು ಸಂಶೋಧಕರು, ಸಾಹಿತ್ಯ ಪ್ರಚಾರಕ ಮತ್ತು ಸಂಪಾದಕರು.

    47 views (↑47 from yesterday)52,58,0,0,0,48,0,0,0, 47

    1 day streak

    🔍 🗞️
  96. 96

    ಟಿ. ವಿ. ವೆಂಕಟಾಚಲ ಶಾಸ್ತ್ರೀ

    ಟಿ. ವಿ. ವೆಂಕಟಾಚಲ ಶಾಸ್ತ್ರೀ

    ಪ್ರೊ. ಟಿ. ವಿ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  97. 97

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    47 views (↑47 from yesterday)0,45,45,0,47,0,0,0,0, 47

    1 day streak

    🔍 🗞️
  98. 98

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    47 views (↑47 from yesterday)47,45,52,0,44,0,42,0,0, 47

    1 day streak

    🔍 🗞️
  99. 99

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  100. 100

    ಬಂಗಾರ ತಿರುಪತಿ

    ಬಂಗಾರ ತಿರುಪತಿ

    ಪುರಾಣ ಪ್ರಸಿದ್ಧ ಸ್ಥಳವಾದ ಬಂಗಾರ ತಿರುಪತಿಯು ೧೦೮ ತಿರುಪತಿಗಳಲ್ಲಿ ಒಂದು ಎಂದು ಪ್ರತೀತಿ. ಚಿನ್ನದ ಗಣಿ ಪ್ರದೇಶವಿರುವ ಕೋಲಾರ ಜಿಲ್ಲೆಯಲ್ಲಿ ಈ ಪುಣ್ಯ ಕ್ಷೇತ್ರವಿರುವುದರಿಂದ ಇದಕ್ಕೆ ‘ಬಂಗಾರ ತಿರುಪತಿ’ ಎಂದು ಹೆಸರು. ಹಾಗೆಯೇ ಇಲ್ಲಿ ಪೂಜಿಸಲ್ಪಡುವವನು ಬಂಗಾರ ತಿರುಪತಿ ಶ್ರೀನಿವಾಸ.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️