English Wikipedia Top 100

The most-visited English Wikipedia articles, updated daily. Learn more...

  1. 1

    ವ್ಯಂಜನ

    ವ್ಯಂಜನ

    ಭಾಷೆಗಳಲ್ಲಿ ವ್ಯಂಜನಗಳು ಗಂಟಲನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಮುಚ್ಚಿ ಉಚ್ಛಾರಣೆ ಮಾಡುವಂತಹ ಅಕ್ಷರಗಳು. ಇವು ಸ್ವರಗಳಿಗಿಂತ ಭಿನ್ನ. ವ್ಯಂಜನಗಳು ಸ್ವರದ ಸಹಾಯದಿಂದ ಉಚ್ಛರಿಸುವವುಗಳು.

    308 views (↑308 from yesterday)0,0,0,0,0,0,0,0,0, 308

    1 day streak

    🔍 🗞️
  2. 2

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    284 views (↓19 from yesterday)323,289,271,278,210,273,295,387,303, 284

    9+ day streak

    🔍 🗞️
  3. 3

    ಕಾಮದೇವ

    ಕಾಮದೇವ

    ಮಾರ ಎಂದೂ ಕರೆಯಲ್ಪಡುವ ಕಾಮದೇವನು ಮಾನವ ಪ್ರೇಮ ಹಾಗೂ ಬಯಕೆಯ ಹಿಂದೂ ದೇವತೆ. ಮನ್ಮಥ', 'ಕಂದರ್ಪ', ಅತನು,ಮದನ', 'ದರ್ಶಕ, ', ರತಿಕಾಂತ, ಕುಸುಮಶರ ಅಥವಾ ಕಾಮ ಅವನ ಇತರ ಹೆಸರುಗಳು. ಕಾಮದೇವನು ಹಿಂದೂ ದೇವತೆ ಶ್ರೀಯ ಮಗ ಮತ್ತು ಜೊತೆಗೆ ಕೃಷ್ಣನ ಮಗನಾದ ಪ್ರದ್ಯುಮ್ನನು ಕಾಮದೇವನ ಅವತಾರನೆಂದು ಪರಿಗಣಿಸಲಾಗುತ್ತದೆ.

    184 views (↑184 from yesterday)0,0,0,0,0,0,0,0,0, 184

    1 day streak

    🔍 🗞️
  4. 4

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    184 views (↑2 from yesterday)136,135,172,123,137,114,103,132,182, 184

    9+ day streak

    🔍 🗞️
  5. 5

    ಎಸ್. ಜಾನಕಿ

    ಎಸ್. ಜಾನಕಿ

    ಎಸ್. ಜಾನಕಿ (ಏಪ್ರಿಲ್ ೨೩, ೧೯೩೮ - ಜುಲೈ ೧೧, ೨೦೨೬) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಹಾಡುಗಾತಿ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ.

    184 views (↓169 from yesterday)0,0,0,0,0,1613,2758,768,353, 184

    5 day streak

    🔍 🗞️
  6. 6

    ನಾಡ ಗೀತೆ

    ನಾಡ ಗೀತೆ

    ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.

    180 views (↑110 from yesterday)0,0,0,55,89,0,0,0,70, 180

    2 day streak

    🔍 🗞️
  7. 7

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    178 views (↓34 from yesterday)168,158,204,192,203,146,148,231,212, 178

    9+ day streak

    🔍 🗞️
  8. 8

    ಕಮಲಾದೇವಿ ಚಟ್ಟೋಪಾಧ್ಯಾಯ

    ಕಮಲಾದೇವಿ ಚಟ್ಟೋಪಾಧ್ಯಾಯ

    '

    162 views (↑162 from yesterday)0,0,0,0,0,0,0,0,0, 162

    1 day streak

    🔍 🗞️
  9. 9

    ಹವಳ

    ಹವಳ

    162 views (↑162 from yesterday)0,0,0,0,0,0,0,0,0, 162

    1 day streak

    🔍 🗞️
  10. 10

    ತುಮಕೂರು ವಿಶ್ವವಿದ್ಯಾಲಯ, ತುಮಕೂರು

    ತುಮಕೂರು ವಿಶ್ವವಿದ್ಯಾಲಯ, ತುಮಕೂರು

    ತುಮಕೂರು ವಿಶ್ವವಿದ್ಯಾಲಯವನ್ನು ೨೦೦೪ ರಲ್ಲಿ, ಕರ್ನಾಟಕದ ತುಮಕೂರಿನಲ್ಲಿ ಸ್ಥಾಪಿಸಲಾಯಿತು. ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳ ಅಗತ್ಯಗಳನ್ನು ಪೂರೈಸಲು ಬೆಂಗಳೂರು ವಿಶ್ವವಿದ್ಯಾಲಯದಿಂದ ಇದನ್ನು ರಚಿಸಲಾಯಿತು. ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ, ೨೦೦೦ ರ ಅಡಿಯಲ್ಲಿ ಬಹು-ಬೋಧಕ ವಿಶ್ವವಿದ್ಯಾಲಯವಾಗಿ ಸ್ಥಾಪಿಸಲ್ಪಟ್ಟ ಇದು ೧೨ ಸ್ನಾತಕೋತ್ತರ ವಿಭಾಗಗಳು, ೨ ಘಟಕ ಕಾಲೇಜುಗಳು ಮತ್ತು ೯೪ ಸಂಯೋಜಿತ ಕಾಲೇಜುಗಳನ್ನು ಹೊಂದಿದೆ.

    151 views (↑151 from yesterday)0,0,0,0,0,0,0,0,0, 151

    1 day streak

    🔍 🗞️
  11. 11

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    151 views (↓51 from yesterday)140,147,152,137,138,154,197,159,202, 151

    9+ day streak

    🔍 🗞️
  12. 12

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    145 views (↓35 from yesterday)223,162,158,142,133,126,212,210,180, 145

    9+ day streak

    🔍 🗞️
  13. 13

    ಮಣ್ಣೆತ್ತಿನ ಅಮಾವಾಸ್ಯೆ
  14. 14

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    129 views (↓13 from yesterday)115,162,134,146,118,88,80,122,142, 129

    9+ day streak

    🔍 🗞️
  15. 15

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    128 views (↓23 from yesterday)158,138,140,174,120,85,103,199,151, 128

    9+ day streak

    🔍 🗞️
  16. 16

    ಶ್ರೀಧರ್

    ಶ್ರೀಧರ್

    ಶ್ರೀಧರ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತ ನಟರಲ್ಲಿ ಒಬ್ಬರು. ಇವರು ಒಬ್ಬ ಉತ್ತಮ ಭರತನಾಟ್ಯ ಕಲಾವಿದರು ಆಗಿದ್ದಾರೆ. ಶ್ರೀಧರ್ ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ನಟ ಮತ್ತು ಭರತನಾಟ್ಯಂನಲ್ಲಿ ತರಬೇತಿ ಪಡೆದ ನೃತ್ಯ ವಿದ್ವಾಂಸ, ಕಲಾವಿದ ಮತ್ತು ನೃತ್ಯ ನಿರ್ದೇಶಕರಾಗಿದ್ದಾರೆ.

    121 views (↓103 from yesterday)0,0,0,0,0,0,0,0,224, 121

    2 day streak

    🔍 🗞️
  17. 17

    ಚಾರಿತ್ರ್ಯ ಶಿಕ್ಷಣ

    ಚಾರಿತ್ರ್ಯ ಶಿಕ್ಷಣ

    ಚಾರಿತ್ರ್ಯ ಶಿಕ್ಷಣ- ವ್ಯಕ್ತಿಯ ಚಾರಿತ್ರ್ಯವನ್ನು ಸರಿಯಾದ ಮಾರ್ಗದಲ್ಲಿ ಬೆಳೆಸಲು ಕೊಡುವ ಶಿಕ್ಷಣವನ್ನು ಈ ಹೆಸರಿನಿಂದ ಕರೆಯಲಾಗಿದೆ (ಕ್ಯಾರೆಕ್ಟರ್ ಎಜುಕೇಷನ್). ಚಾರಿತ್ರ್ಯವೆಂದರೆ ವ್ಯಕ್ತಿಯ ಗುಣ, ಶೀಲ, ನೀತಿ, ನಡೆವಳಿಕೆ, ಸ್ವಭಾವ, ಮನೋಧರ್ಮ ಇವೇ ಮೊದಲಾದ ಅಂಶಗಳನ್ನು ಒಳಗೊಂಡ ಅವನ ಇಡೀ ವ್ಯಕ್ತಿತ್ವ. ವ್ಯಕ್ತಿಯಲ್ಲಿ ಸಚ್ಚಾರಿತ್ರ್ಯವನ್ನು ರೂಪಿಸಿ ಬೆಳೆಸುವುದು ಶಿಕ್ಷಣದ ಮುಖ್ಯ ಉದ್ದೇಶಗಳಲ್ಲಿ ಒಂದು ಎಂದು ಎಲ್ಲ ಶಿಕ್ಷಣ ತಜ್ಞರ ಖಚಿತ ಅಭಿಪ್ರಾಯ.

    119 views (↑119 from yesterday)0,0,0,0,0,0,0,0,0, 119

    1 day streak

    🔍 🗞️
  18. 18

    ಶಿವಾನಂದ ಸರಸ್ವತಿ

    ಶಿವಾನಂದ ಸರಸ್ವತಿ

    ಶಿವಾನಂದ ಸರಸ್ವತಿ (ಸಪ್ಟಂಬರ್ ೮, ೧೮೮೭ - ಜುಲೈ ೧೪, ೧೯೬೩) ಒಬ್ಬ ಹಿಂದೂ ಆಧ್ಯಾತ್ಮಿಕ ಶಿಕ್ಷಕ ಮತ್ತು ಯೋಗ ಹಾಗು ವೇದಾಂತದ ಪ್ರತಿಪಾದಕರಾಗಿದ್ದರು. ಶಿವಾನಂದರು ಕುಪ್ಪುಸ್ವಾಮಿಯಾಗಿ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಟ್ಟಮಡೈನಲ್ಲಿ ಜನಿಸಿದರು. ಅವರು ವೈದ್ಯಶಾಸ್ತ್ರವನ್ನು ಅಧ್ಯಯನಮಾಡಿದರು ಮತ್ತು ಬ್ರಿಟಿಷ್ ಮಲಯದಲ್ಲಿ ಹಲವಾರು ವರ್ಷಗಳವರೆಗೆ ವೈದ್ಯರಾಗಿ ಕಾರ್ಯನಿರ್ವಹಿಸಿ ಸಂನ್ಯಾಸತ್ವ ತೆಗೆದುಕೊಂಡರು.

    113 views (↑113 from yesterday)0,0,0,0,0,0,0,0,0, 113

    1 day streak

    🔍 🗞️
  19. 19

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    111 views (↑16 from yesterday)88,86,124,86,91,117,82,73,95, 111

    9+ day streak

    🔍 🗞️
  20. 20

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    110 views (↑19 from yesterday)118,121,102,99,77,90,126,102,91, 110

    9+ day streak

    🔍 🗞️
  21. 21

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕ ವಿಧಾನಸಭೆ ಕರ್ನಾಟಕ ಶಾಸಕಾಂಗದ ಕೆಳಮನೆ. ಭಾರತದಲ್ಲಿ ದ್ವಿಸದನ (ವಿಧಾನಸಭೆ ಮತ್ತು ವಿಧಾನ ಪರಿಷತ್) ಹೊಂದಿರುವ ಆರು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ದೈನಂದಿನ ಕಲಾಪಗಳು, ವಿವಿಧ ರೀತಿಯ ಅಧಿವೇಶನಗಳು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದರೆ, ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜರುಗುತ್ತದೆ.

    107 views (↓70 from yesterday)254,204,179,179,171,150,147,143,177, 107

    9+ day streak

    🔍 🗞️
  22. 22

    ಜಗನ್ನಾಥ ದೇವಾಲಯ

    ಜಗನ್ನಾಥ ದೇವಾಲಯ

    ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.

    104 views (↑104 from yesterday)0,0,0,0,0,0,0,0,0, 104

    1 day streak

    🔍 🗞️
  23. 23

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.

    104 views (↑3 from yesterday)198,194,202,209,179,119,114,121,101, 104

    9+ day streak

    🔍 🗞️
  24. 24

    ವ್ರೈಟ್ ಸಹೋದರರು

    ವ್ರೈಟ್ ಸಹೋದರರು

    ವ್ರೈಟ್ ಸಹೋದರರು, ಒರ್ವಿಲ್ಲೆ (ಜನನ: ಆಗಸ್ಟ್ ೧೯, ೧೮೭೧ – ಮರಣ: ಮೇ ೩೦, ೧೯೧೨ ) ಹಾಗು ವಿಲ್ಬರ್' (ಜನನ: ಏಪ್ರಿಲ್ ೧೬, ೧೮೬೭ – ಮರಣ:ಮೇ ೩೦, ೧೯೧೨ ) ಅಮೇರಿಕಾರಾಷ್ಟ್ರೀಯರು. ವ್ರೈಟ್ ಸಹೋದರರು ಪ್ರಪಂಚದ ಮೊಟ್ಟ ಮೊದಲನೆಯ ವಿಮಾನ ತಯಾರಕರು ಹಾಗು ಪ್ರಪಂಚದ ಮೊಟ್ಟ ಮೊದಲನೆಯ ಸಫಲ ಯಾತ್ರಿಗಳಸಹಿತ ಡಿಸೆಂಬರ್ ೧೭, ೧೯೦೩ ರಂದುವಿಮಾನ ಚಾಲನೆ ಮಾಡಿದವರು.

    104 views (↑104 from yesterday)0,0,0,0,0,0,0,0,0, 104

    1 day streak

    🔍 🗞️
  25. 25

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    97 views (↓6 from yesterday)105,133,88,97,108,92,140,93,103, 97

    9+ day streak

    🔍 🗞️
  26. 26

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    96 views (↓20 from yesterday)113,132,96,114,118,122,156,168,116, 96

    9+ day streak

    🔍 🗞️
  27. 27

    ಮೊದಲನೆಯ ಕೆಂಪೇಗೌಡ

    ಮೊದಲನೆಯ ಕೆಂಪೇಗೌಡ

    ಹಿರಿಯ ಕೆಂಪೇಗೌಡರು (೧೫೧೦–೧೫೬೯) ಅಥವಾ ಮೊದಲನೆಯ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ.

    96 views (↓74 from yesterday)138,60,66,69,74,145,88,88,170, 96

    9+ day streak

    🔍 🗞️
  28. 28

    ಕ್ರೀಡಾ ಸಾಧಕರ ಪ್ರಶಸ್ತಿಗಳು

    ಕ್ರೀಡಾ ಸಾಧಕರ ಪ್ರಶಸ್ತಿಗಳು

    95 views (↑95 from yesterday)0,0,0,0,0,0,0,0,0, 95

    1 day streak

    🔍 🗞️
  29. 29

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    90 views (↑22 from yesterday)51,71,42,51,59,54,67,58,68, 90

    9+ day streak

    🔍 🗞️
  30. 30

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    87 views (↑7 from yesterday)81,87,72,87,85,60,86,80,80, 87

    9+ day streak

    🔍 🗞️
  31. 31

    ಕರ್ನಾಟಕ ಲೋಕಸೇವಾ ಆಯೋಗ

    ಕರ್ನಾಟಕ ಲೋಕಸೇವಾ ಆಯೋಗ

    ಮುಖ್ಯವಾಗಿ ಕೆಪಿಎಸ್‌ಸಿ ಎಂದು ಕರೆಯಲ್ಪಡುವ ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಯಾಗಿದ್ದು, 191,791 ಚದರ ಕಿಮೀ (74,051 ಚದರ ಮೈಲಿ) ವಿಸ್ತೀರ್ಣವುಳ್ಳ ವ್ಯಾಪ್ತಿಯಲ್ಲಿ ಸ್ಪರ್ಧಾತ್ಮಕ ಮತ್ತು ವಿಭಾಗೀಯ ಪರೀಕ್ಷೆಗಳ ಮೂಲಕ ವಿವಿಧ ನಾಗರಿಕ ಸೇವೆಗಳಿಗೆ ನೇಮಕಾತಿ ಮಾಡುವ ಉದ್ದೇಶವನ್ನು ಹೊಂದಿದೆ.

    87 views (↑87 from yesterday)0,72,114,65,0,0,0,0,0, 87

    1 day streak

    🔍 🗞️
  32. 32

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    86 views (↑5 from yesterday)64,43,72,51,46,62,94,80,81, 86

    9+ day streak

    🔍 🗞️
  33. 33

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಹೆಸರು ಶ್ರೀನಿವಾಸ ನಾಯಕ ಎಂದು.

    86 views (↑26 from yesterday)0,46,44,103,77,0,53,142,60, 86

    4 day streak

    🔍 🗞️
  34. 34

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    86 views (↑16 from yesterday)58,82,98,65,55,98,88,113,70, 86

    9+ day streak

    🔍 🗞️
  35. 35

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    85 views (↑36 from yesterday)53,43,60,76,72,46,61,56,49, 85

    9+ day streak

    🔍 🗞️
  36. 36

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್ (ಸೆ ೧, ೧೯೬೬) ಲಡಾಖ್ ಮೂಲದ ಇಂಜಿನಿಯರ್, ಸಂಶೋಧಕ ಮತ್ತು ಶಿಕ್ಷಣತಙ್ಣ. ಶಾಲಾ ಶಿಕ್ಷಣದಲ್ಲಿ ಹೊಸತನವನ್ನು ತಂದ ಹಿರಿಮೆ ಸೋನಂರದ್ದು.

    82 views (↑24 from yesterday)0,0,0,0,0,0,0,0,58, 82

    2 day streak

    🔍 🗞️
  37. 37

    ಭಾರತದ ರಾಷ್ಟ್ರಪತಿಗಳ ಪಟ್ಟಿ

    ಭಾರತದ ರಾಷ್ಟ್ರಪತಿಗಳ ಪಟ್ಟಿ

    79 views (↑79 from yesterday)65,73,55,61,42,43,52,75,0, 79

    1 day streak

    🔍 🗞️
  38. 38

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    79 views (↓5 from yesterday)0,0,0,0,0,0,0,0,84, 79

    2 day streak

    🔍 🗞️
  39. 39

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    75 views (↓1 from yesterday)111,74,113,86,83,77,135,143,76, 75

    9+ day streak

    🔍 🗞️
  40. 40

    ದಾಂಡೇಲಿ

    ದಾಂಡೇಲಿ

    ದಾಂಡೇಲಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಒಂದು ಕೈಗಾರಿಕೆ ಸಾಂದ್ರಿತ ಊರು. ಕಾಳಿ ನದಿಯ ದಡದಲ್ಲಿರುವ ಪುಟ್ಟ ನಗರ ಎಂದು ಹೇಳಬಹುದು. ದಟ್ಟ ಅರಣ್ಯದ ಮಧ್ಯೆ ಹಲವು ಕೈಗಾರಿಕೆಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಿದ್ದರಿಂದಾಗಿ, ಉತ್ತರ ಭಾರತದ ಉದ್ಯಮಿಗಳು ಇಲ್ಲಿಗೆ ಬಂದು ಕಾಗದ ಕಾರ್ಖಾನೆ, ಕಬ್ಬಿಣದ ವಿವಿಧ ಉತ್ಪನ್ನಗಳು, ಮೆದು ಮರ ಕಾರ್ಖಾನೆಗಳನ್ನು ಸ್ಥಾಪಿಸಿದರು.ದಾಂಡೇಲಿ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಪಶ್ಚಿಮ ಘಟ್ಟಗಳ ಸುಂದರ ಹಸಿರಿನ ಮಡಿಲಲ್ಲಿರುವ ಸುಂದರ ನಗರ.

    74 views (↑74 from yesterday)0,0,0,0,0,0,0,0,0, 74

    1 day streak

    🔍 🗞️
  41. 41

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    73 views (↑7 from yesterday)79,46,67,71,53,48,105,89,66, 73

    9+ day streak

    🔍 🗞️
  42. 42

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    73 views (↓28 from yesterday)79,71,82,92,57,54,71,80,101, 73

    9+ day streak

    🔍 🗞️
  43. 43

    ವಿಜಯ್ (ನಟ)

    ವಿಜಯ್ (ನಟ)

    ಚಂದ್ರಶೇಖರ್ ಜೋಸೆಫ್ ವಿಜಯ್ ಇವರು ಜೂನ್ ೨೨ ೧೯೭೪ ರಲ್ಲಿ ಜನಿಸಿದರು. ಇವರನ್ನು ವಿಜಯ್ ಎಂದು ಏಕನಾಮದಲ್ಲಿ ಕರೆಯುತ್ತಾರೆ, ಇವರು ಒಬ್ಬ ಭಾರತೀಯ ನಟ, ನರ್ತಕ, ಹಿನ್ನೆಲೆ ಗಾಯಕ, ಲೋಕೋಪಕಾರಿ ಮತ್ತು ತಮಿಳುನಾಡಿನ ಪ್ರಸ್ತುತ ಮುಖ್ಯಮಂತ್ರಿ. ಇವರು ತಮಿಳು ಚಿತ್ರರಂಗದಲ್ಲಿ ಪ್ರಧಾನವಾಗಿ ಕೆಲಸ ಮಾಡುತ್ತಾರೆ ಮತ್ತು ಇತರ ಭಾರತೀಯ ಭಾಷೆಗಳ ಚಲನಚಿತ್ರಗಳಲ್ಲಿಯೂ ಕಾಣಿಸಿಕೊಂಡರು.

    70 views (↑70 from yesterday)0,0,0,0,0,0,0,0,0, 70

    1 day streak

    🔍 🗞️
  44. 44

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    70 views (↓24 from yesterday)145,98,70,70,74,58,216,103,94, 70

    9+ day streak

    🔍 🗞️
  45. 45

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    66 views (↑66 from yesterday)0,42,41,39,0,0,47,64,0, 66

    1 day streak

    🔍 🗞️
  46. 46

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    66 views (↓26 from yesterday)0,43,39,46,45,50,53,0,92, 66

    2 day streak

    🔍 🗞️
  47. 47

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    65 views (↑65 from yesterday)0,0,0,0,0,0,0,0,0, 65

    1 day streak

    🔍 🗞️
  48. 48

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    64 views (↑64 from yesterday)599,170,104,58,0,0,0,92,0, 64

    1 day streak

    🔍 🗞️
  49. 49

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    64 views (↑15 from yesterday)51,45,66,55,43,49,50,0,49, 64

    2 day streak

    🔍 🗞️
  50. 50

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    64 views (↓8 from yesterday)0,0,43,0,0,0,0,0,72, 64

    2 day streak

    🔍 🗞️
  51. 51

    ವಿಶ್ವ ಜನಸಂಖ್ಯಾ ದಿನ

    ವಿಶ್ವ ಜನಸಂಖ್ಯಾ ದಿನ

    ಜುಲೈ ೧೧ರ ದಿನಾಂಕವನ್ನೂ 'ವಿಶ್ವ ಜನಸಂಖ್ಯಾ ದಿನ'ವೆಂದು ಕರೆಯಲಾಗುತ್ತಿದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ ೧೯೮೭ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ.

    63 views (↑4 from yesterday)0,0,41,99,248,335,55,103,59, 63

    8 day streak

    🔍 🗞️
  52. 52

    ಬಂಗಾರದ ಮನುಷ್ಯ (ಚಲನಚಿತ್ರ)

    ಬಂಗಾರದ ಮನುಷ್ಯ (ಚಲನಚಿತ್ರ)

    ಕನ್ನಡ ಚಲನಚಿತ್ರ ಇತಿಹಾಸದಲ್ಲಿ ಎರಡು ವರ್ಷ ಪ್ರದರ್ಶನಗೊಂಡ ಚಿತ್ರ ಬಂಗಾರದ ಮನುಷ್ಯ (ಕನ್ನಡ:ಬಂಗಾರದ ಮನುಷ್ಯ, ಗೋಲ್ಡನ್ ಮ್ಯಾನ್) 1972 ರ ಭಾರತೀಯ ಕನ್ನಡ ಭಾಷೆ ಆಧಾರಿತ ಟಿ. ಕೆ. ರಾಮರಾವ್ ಅವರ ಅದೇ ಹೆಸರಿನ ಕಾದಂಬರಿ.

    60 views (↑60 from yesterday)0,0,0,0,0,0,0,0,0, 60

    1 day streak

    🔍 🗞️
  53. 53

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    60 views (↓35 from yesterday)59,47,40,0,51,50,58,0,95, 60

    2 day streak

    🔍 🗞️
  54. 54

    ವರ್ಗೀಯ ವ್ಯಂಜನ

    ವರ್ಗೀಯ ವ್ಯಂಜನ

    ಸ್ವತಂತ್ರವಾಗಿ ಉಚ್ಚರಿಸಲಾಗದ ಅಕ್ಷರಗಳು ‘ವ್ಯಂಜನ’ಗಳಾಗಿವೆ. ಸ್ವರಗಳ ಸಹಾವಿಲ್ಲದೆ ವ್ಯಂಜನಗಳ ಉಚ್ಚಾರ ಸಾಧ್ಯವಿಲ್ಲ. ಉದಾ : ಕ್+ಅ=ಕ.

    58 views (↑58 from yesterday)0,0,0,0,0,0,0,0,0, 58

    1 day streak

    🔍 🗞️
  55. 55

    ನೋರಾ ಫತೇಹ್

    ನೋರಾ ಫತೇಹ್

    ನೋರಾ ಫತೇಹಿ (ಟೊರೊಂಟೊ, ಫೆಬ್ರವರಿ 6, 1992) ಕೆನಡಾದ ನಟಿ, ರೂಪದರ್ಶಿ, ನರ್ತಕಿ, ನಿರ್ಮಾಪಕಿ ಮತ್ತು ಮೊರೊಕನ್ ಮೂಲದ ಗಾಯಕಿ,ಅವಳು [[ಭಾರತೀಯ ಸಿನಿಮಾ|ಚಲನಚಿತ್ರ ಉದ್ಯಮದಲ್ಲಿ ಭಾರತ] ಕೆಲಸಕ್ಕಾಗಿ ಹೆಸರುವಾಸಿಯಾಗಿದ್ದಾರೆ. ]. ಅವ ಹಿಂದಿ, ತೆಲುಗು, ಮಲಬಾರ್ ಮತ್ತು ತಮಿಳು ಭಾಷೆ ಚಲನಚಿತ್ರಗಳಲ್ಲಿ ಭಾಗವಹಿಸಿದ್ದಾರೆ.

    58 views (↑58 from yesterday)0,0,0,0,0,0,0,0,0, 58

    1 day streak

    🔍 🗞️
  56. 56

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    58 views (↓16 from yesterday)55,64,55,65,50,0,0,0,74, 58

    2 day streak

    🔍 🗞️
  57. 57

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    55 views (↓12 from yesterday)57,46,0,0,57,44,0,62,67, 55

    3 day streak

    🔍 🗞️
  58. 58

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    54 views (↓36 from yesterday)45,0,57,51,43,40,47,85,90, 54

    8 day streak

    🔍 🗞️
  59. 59

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    54 views (↑54 from yesterday)47,60,45,0,67,0,0,0,0, 54

    1 day streak

    🔍 🗞️
  60. 60

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    53 views (0 from yesterday)68,80,56,46,0,0,0,0,53, 53

    2 day streak

    🔍 🗞️
  61. 61

    ಪಕ್ಷಿ

    ಪಕ್ಷಿ

    ಪಕ್ಷಿಗಳು ಎರಡು ಕಾಲುಳ್ಳ, ಮೊಟ್ಟೆ ಇಡುವ, ಬೆನ್ನೆಲುಬು ಹೊಂದಿರುವ ಜೀವ ಜಾತಿ. ಹಾರಾಟಕ್ಕೆ ಅನುಕೂಲವಾದ ಪಕ್ಕಗಳು ಅಂದರೆ ರೆಕ್ಕೆಗಳುಳ್ಳ ಪ್ರಾಣಿಯಾದುದರಿಂದ "ಪಕ್ಷಿ" ಎಂಬ ಹೆಸರು ಬಂದಿದೆ. ಇವುಗಳ ದೇಹದ ರಕ್ತ ಮಾನವರಿಗಿರುವಂತೆ ಬೆಚ್ಚಗಿದೆ.

    53 views (↑53 from yesterday)0,0,0,0,0,0,0,0,0, 53

    1 day streak

    🔍 🗞️
  62. 62

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    53 views (↑53 from yesterday)41,44,39,61,0,0,0,0,0, 53

    1 day streak

    🔍 🗞️
  63. 63

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    52 views (↑3 from yesterday)0,37,44,0,49,0,0,0,49, 52

    2 day streak

    🔍 🗞️
  64. 64

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    52 views (↓34 from yesterday)89,52,75,80,70,48,117,89,86, 52

    9+ day streak

    🔍 🗞️
  65. 65

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    51 views (↓12 from yesterday)72,75,58,71,59,52,60,0,63, 51

    2 day streak

    🔍 🗞️
  66. 66

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    51 views (↓4 from yesterday)65,56,51,98,53,53,79,0,55, 51

    2 day streak

    🔍 🗞️
  67. 67

    ಲಲಿತಕಲೆ

    ಲಲಿತಕಲೆ

    ಐರೋಪ್ಯ ಶೈಕ್ಷಣಿಕ ಸಂಪ್ರದಾಯಗಳಲ್ಲಿ, ಲಲಿತಕಲೆ ಎಂದರೆ ಮುಖ್ಯವಾಗಿ ಸೌಂದರ್ಯಕ್ಕಾಗಿ ಬೆಳೆಸಲಾದ ಕಲೆ. ಹೀಗೆ ಇದು ಅಲಂಕಾರಿಕ ಕಲೆ ಅಥವಾ ಅನ್ವಯಿಕ ಕಲೆಯಿಂದ ಭಿನ್ನವಾಗಿದೆ, ಏಕೆಂದರೆ ಇವು ಯಾವುದಾದರೂ ವ್ಯಾವಹಾರಿಕ ಕಾರ್ಯವನ್ನು ಕೂಡ ಸಾಧಿಸಬೇಕು, ಉದಾಹರಣೆಗೆ ಕುಂಬಾರಿಕೆ ಅಥವಾ ಬಹುತೇಕ ಲೋಹಗೆಲಸ. ಇಟ್ಯಾಲಿಯನ್ ನವೋದಯ ಕಾಲದಲ್ಲಿ ಅಭಿವೃದ್ಧಿಪಡಿಸಲಾದ ಸೌಂದರ್ಯಶಾಸ್ತ್ರದ ಸಿದ್ಧಾಂತಗಳಲ್ಲಿ, ಅತ್ಯುನ್ನತ ಕಲೆಯೆಂದರೆ ಕಲಾವಿದನ ಕಲ್ಪನೆಯ ಸಂಪೂರ್ಣ ಅಭಿವ್ಯಕ್ತಿ ಹಾಗೂ ಪ್ರದರ್ಶನಕ್ಕೆ ಅವಕಾಶ ನೀಡುವಂಥದ್ದಾಗಿತ್ತು, ಮತ್ತು ಯಾವುದೇ ವ್ಯಾವಹಾರಿಕ ಪರಿಶೀಲನೆಗಳಿಂದ ಅನಿರ್ಬಂಧಿತವಾಗಿರುತ್ತಿತ್ತು.

    51 views (↑51 from yesterday)0,0,0,0,0,0,0,0,0, 51

    1 day streak

    🔍 🗞️
  68. 68

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    50 views (↓54 from yesterday)99,66,66,66,68,73,116,98,104, 50

    9+ day streak

    🔍 🗞️
  69. 69

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    50 views (↑1 from yesterday)42,50,49,0,0,59,63,0,49, 50

    2 day streak

    🔍 🗞️
  70. 70

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    50 views (↑50 from yesterday)55,60,66,54,53,0,55,49,0, 50

    1 day streak

    🔍 🗞️
  71. 71

    ಕರ್ನಾಟಕದ ಮುಖ್ಯಮಂತ್ರಿಗಳು

    ಕರ್ನಾಟಕದ ಮುಖ್ಯಮಂತ್ರಿಗಳು

    50 views (↑50 from yesterday)55,39,82,0,40,41,52,53,0, 50

    1 day streak

    🔍 🗞️
  72. 72

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    49 views (↑2 from yesterday)45,52,0,44,0,42,0,0,47, 49

    2 day streak

    🔍 🗞️
  73. 73

    ಆದಿ ಶಂಕರ

    ಆದಿ ಶಂಕರ

    ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.

    49 views (↑49 from yesterday)52,0,0,50,0,0,61,0,0, 49

    1 day streak

    🔍 🗞️
  74. 74

    ಕನ್ನಡ ಸಂಧಿ

    ಕನ್ನಡ ಸಂಧಿ

    47 views (↑47 from yesterday)0,46,40,43,40,0,0,52,0, 47

    1 day streak

    🔍 🗞️
  75. 75

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  76. 76

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    47 views (↓22 from yesterday)74,41,66,59,61,0,85,85,69, 47

    4 day streak

    🔍 🗞️
  77. 77

    ಗಂಗ (ರಾಜಮನೆತನ)

    ಗಂಗ (ರಾಜಮನೆತನ)

    ಗಂಗರು ಅಥವಾ ತಲಕಾಡಿನ ಗಂಗರು ಸುಮಾರು ೪ನೇ ಶತಮಾನದಿಂದ ಸುಮಾರು ೧೦ನೇ ಶತಮಾನದವರೆಗೆ ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಉತ್ತರಭಾಗಗಳನ್ನು ಆಳಿದ ಒಂದು ರಾಜಮನೆತನ. ಇವರು ದಕ್ಷಿಣ ಭಾರತದ ಒಂದು ಪ್ರಸಿದ್ಧ ರಾಜಮನೆತನದ ಅರಸರು. ಪಶ್ಚಿಮ ಗಂಗರೆಂದೂ ಪ್ರಸಿದ್ಧರಾಗಿದ್ದಾರೆ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  78. 78

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    45 views (↑45 from yesterday)47,0,46,0,0,45,70,89,0, 45

    1 day streak

    🔍 🗞️
  79. 79

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    45 views (↑45 from yesterday)0,0,0,0,0,0,0,71,0, 45

    1 day streak

    🔍 🗞️
  80. 80

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    45 views (↓14 from yesterday)65,45,69,45,53,0,82,63,59, 45

    4 day streak

    🔍 🗞️
  81. 81

    ವಿಶ್ವಕಪ್ ಫುಟ್ಬಾಲ್

    ವಿಶ್ವಕಪ್ ಫುಟ್ಬಾಲ್

    ಫಿಫಾ ವಿಶ್ವ ಕಪ್ ಫುಟ್ಬಾಲ್ ಕ್ರೀಡೆಯ ಅತ್ಯುನ್ನತ ಪ್ರಶಸ್ತಿಯಾಗಿದೆ. ಇದನ್ನು ಸಾಮಾನ್ಯವಾಗಿ ವಿಶ್ವ ಕಪ್ ಫುಟ್ಬಾಲ್ ಎಂದೇ ಕರೆಯುವುದು ವಾಡಿಕೆ. ಈ ಪಂದ್ಯಾವಳಿಯು ಫಿಫಾ ( ಅಂತರರಾಷ್ಟ್ರೀಯ ಫುಟ್ಬಾಲ್ ಫೆಡರೇಷನ್ )ದ ಸದಸ್ಯರಾಷ್ಟ್ರಗಳ ಪುರುಷರ ತಂಡಗಳ ನಡುವೆ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವುದು.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  82. 82

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    44 views (↓11 from yesterday)49,52,61,42,0,0,89,87,55, 44

    4 day streak

    🔍 🗞️
  83. 83

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.

    44 views (↑44 from yesterday)46,91,51,37,43,0,0,0,0, 44

    1 day streak

    🔍 🗞️
  84. 84

    ಅಕ್ಷಾಂಶ ಮತ್ತು ರೇಖಾಂಶ

    ಅಕ್ಷಾಂಶ ಮತ್ತು ರೇಖಾಂಶ

    ಭೂಮಿಯ ಮೇಲಿನ ಸ್ಥಳಗಳನ್ನು ಸೂಚಿಸುವ ಕೋನನಿರ್ದೇಶಕಗಳು (ಲ್ಯಾಟಿಟ್ಯೂಡ್ ಮತ್ತು ಲಾಂಜಿಟ್ಯೂಡ್). ಭೂಮಿಯ ಅಕ್ಷಕ್ಕೆ ಲಂಬವಾಗಿರುವಂತೆ, ಕೇಂದ್ರದ ಮೂಲಕ ರಚಿಸಿದ ಸಮತಳ, ಭೂಗೋಳವನ್ನು ಒಂದು ಮಹಾವೃತ್ತದಲ್ಲಿ ಛೇದಿಸುವುದು. ಇದು ಸಮಭಾಜಕ ವೃತ್ತ (ಭೂಮಧ್ಯ ರೇಖೆ: ಟೆರೆಸ್ಟ್ರಿಯಲ್ ಇಕ್ವೇಟರ್, 1ನೆಯ ಚಿತ್ರದಲ್ಲಿ QR).

    43 views (↑43 from yesterday)0,0,0,38,0,0,0,0,0, 43

    1 day streak

    🔍 🗞️
  85. 85

    ಕೆಳದಿಯ ಚೆನ್ನಮ್ಮ

    ಕೆಳದಿಯ ಚೆನ್ನಮ್ಮ

    ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.

    42 views (↑42 from yesterday)0,0,39,0,0,0,0,0,0, 42

    1 day streak

    🔍 🗞️
  86. 86

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    42 views (↓11 from yesterday)43,74,40,63,0,0,51,0,53, 42

    2 day streak

    🔍 🗞️
  87. 87

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ ಕರ್ನಾಟಕದ ಬೆಳಗಾವಿ ಜಿಲ್ಲೆಯ ವೀರ ರಾಣಿ, ಮರಾಠರ ವಿರುದ್ಧ ಹೋರಾಡಲು ಮಹಿಳಾ ಸೇನೆಯನ್ನು ಸಂಘಟಿಸಿದ ಮೊದಲ ಮಹಿಳೆ. ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ಬೆಳವಡಿಯ ವೀರ ರಾಣಿ ಮಲ್ಲಮ್ಮ.

    42 views (↑42 from yesterday)0,0,41,0,0,0,0,0,0, 42

    1 day streak

    🔍 🗞️
  88. 88

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    42 views (↓20 from yesterday)45,0,39,52,0,39,0,0,62, 42

    2 day streak

    🔍 🗞️
  89. 89

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    40 views (↓7 from yesterday)45,45,0,47,0,0,0,0,47, 40

    2 day streak

    🔍 🗞️
  90. 90

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    40 views (↑40 from yesterday)58,58,46,73,39,68,48,62,0, 40

    1 day streak

    🔍 🗞️
  91. 91

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    40 views (↓8 from yesterday)0,62,43,43,0,0,0,104,48, 40

    3 day streak

    🔍 🗞️
  92. 92

    ಮೈಸೂರು

    ಮೈಸೂರು

    ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  93. 93

    ರಾಣಿ ಅಬ್ಬಕ್ಕ

    ರಾಣಿ ಅಬ್ಬಕ್ಕ

    ಅಬ್ಬಕ್ಕ ರಾಣಿ ಅಥವಾ ಅಬ್ಬಕ್ಕ ಮಹಾದೇವಿ ತುಳುನಾಡಿನ ರಾಣಿಯಾಗಿದ್ದಳು. ಇವಳು ೧೬ನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿದಳು. ರಾಣಿಯು ದೇವಾಲಯಗಳ ನಗರಿ ಮೂಡುಬಿದಿರೆಯ ಪ್ರದೇಶ ವನ್ನಾಳಿದ ಚೌಟ ವಂಶಕ್ಕೆ ಸೇರಿದವಳು.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  94. 94

    ಚೆನ್ನಕೇಶವ ದೇವಾಲಯ, ಬೇಲೂರು

    ಚೆನ್ನಕೇಶವ ದೇವಾಲಯ, ಬೇಲೂರು

    ಚೆನ್ನಕೇಶವ ದೇವಾಲಯವನ್ನು, ಕೇಶವ ಅಥವಾ ಬೇಲೂರಿನ ವಿಜಯನಾರಾಯಣ ದೇವಾಲಯ ಎಂದೂ ಕರೆಯಲಾಗುತ್ತದೆ. ಇದು ಭಾರತದ ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ೧೨ ನೇ ಶತಮಾನದ ಹಿಂದೂ ದೇವಾಲಯವಾಗಿದೆ. ಇದು ೧೧೧೭ ಸಿ ಇ ನಲ್ಲಿ ರಾಜ ವಿಷ್ಣುವರ್ಧನನಿಂದ ನಿಯೋಜಿಸಲ್ಪಟ್ಟಿತು, ಬೇಲೂರಿನಲ್ಲಿ ಯಗಚಿ ನದಿಯ ದಡದಲ್ಲಿ ವೇಲಾಪುರ ಎಂದೂ ಕರೆಯಲ್ಪಡುತ್ತದೆ, ಇದು ಆರಂಭಿಕ ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿದೆ.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  95. 95

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    39 views (↑39 from yesterday)42,0,44,45,44,41,57,53,0, 39

    1 day streak

    🔍 🗞️
  96. 96

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    39 views (↑39 from yesterday)44,0,0,46,0,0,0,0,0, 39

    1 day streak

    🔍 🗞️
  97. 97

    ಕನ್ನಡ ಸಾಹಿತ್ಯ ಪ್ರಕಾರಗಳು

    ಕನ್ನಡ ಸಾಹಿತ್ಯ ಪ್ರಕಾರಗಳು

    ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ(nature), ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು. ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹಿತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಷಿಕೆ ಕೊಡುವುದೇ ಉಚಿತ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  98. 98

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    38 views (↑38 from yesterday)61,53,44,47,0,0,0,0,0, 38

    1 day streak

    🔍 🗞️
  99. 99

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    38 views (↓8 from yesterday)0,0,0,0,0,0,0,0,46, 38

    2 day streak

    🔍 🗞️
  100. 100

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    38 views (↓13 from yesterday)0,41,0,59,0,0,54,0,51, 38

    2 day streak

    🔍 🗞️