English Wikipedia Top 100

The most-visited English Wikipedia articles, updated daily. Learn more...

  1. 1

    ಜಗನ್ನಾಥ ದೇವಾಲಯ

    ಜಗನ್ನಾಥ ದೇವಾಲಯ

    ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.

    689 views (↑585 from yesterday)0,0,0,0,0,0,0,0,104, 689

    2 day streak

    🔍 🗞️
  2. 2

    ಗಿಡಮೂಲಿಕೆಗಳ ಔಷಧಿ

    ಗಿಡಮೂಲಿಕೆಗಳ ಔಷಧಿ

    ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ, ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ.

    511 views (↑511 from yesterday)0,0,0,0,0,0,0,0,0, 511

    1 day streak

    🔍 🗞️
  3. 3

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    244 views (↓40 from yesterday)289,271,278,210,273,295,387,303,284, 244

    9+ day streak

    🔍 🗞️
  4. 4

    ಡಾ. ಎ.ಎಸ್. ಕಿರಣ್ ಕುಮಾರ್

    ಡಾ. ಎ.ಎಸ್. ಕಿರಣ್ ಕುಮಾರ್

    229 views (↑229 from yesterday)0,0,0,0,0,0,0,0,0, 229

    1 day streak

    🔍 🗞️
  5. 5

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    178 views (↓6 from yesterday)135,172,123,137,114,103,132,182,184, 178

    9+ day streak

    🔍 🗞️
  6. 6

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    168 views (↓10 from yesterday)158,204,192,203,146,148,231,212,178, 168

    9+ day streak

    🔍 🗞️
  7. 7

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    158 views (↑48 from yesterday)121,102,99,77,90,126,102,91,110, 158

    9+ day streak

    🔍 🗞️
  8. 8

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    156 views (↑27 from yesterday)162,134,146,118,88,80,122,142,129, 156

    9+ day streak

    🔍 🗞️
  9. 9

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್ (ಸೆ ೧, ೧೯೬೬) ಲಡಾಖ್ ಮೂಲದ ಇಂಜಿನಿಯರ್, ಸಂಶೋಧಕ ಮತ್ತು ಶಿಕ್ಷಣತಙ್ಣ. ಶಾಲಾ ಶಿಕ್ಷಣದಲ್ಲಿ ಹೊಸತನವನ್ನು ತಂದ ಹಿರಿಮೆ ಸೋನಂರದ್ದು.

    137 views (↑55 from yesterday)0,0,0,0,0,0,0,58,82, 137

    3 day streak

    🔍 🗞️
  10. 10

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.

    135 views (↑31 from yesterday)194,202,209,179,119,114,121,101,104, 135

    9+ day streak

    🔍 🗞️
  11. 11

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    135 views (↓10 from yesterday)162,158,142,133,126,212,210,180,145, 135

    9+ day streak

    🔍 🗞️
  12. 12

    ಮಣ್ಣೆತ್ತಿನ ಅಮಾವಾಸ್ಯೆ
  13. 13

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    117 views (↓11 from yesterday)138,140,174,120,85,103,199,151,128, 117

    9+ day streak

    🔍 🗞️
  14. 14

    ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),

    ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),

    ದ್ರವೀಕೃತ ಪೆಟ್ರೋಲಿಯಮ್‌ ಅನಿಲ(LPG, GPL, LP ಗ್ಯಾಸ್‌, ಅಥವಾ ಆಟೋಗ್ಯಾಸ್‌ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್‌ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್‌ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್‌ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್‌‌) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್‌ ಅನಿಲಗಳ ಮಿಶ್ರಣ.

    116 views (↑116 from yesterday)0,0,0,0,0,0,0,0,0, 116

    1 day streak

    🔍 🗞️
  15. 15

    ಪಾಕಿಸ್ತಾನ

    ಪಾಕಿಸ್ತಾನ

    ಪಾಕಿಸ್ತಾನ - ಭಾರತೀಯ ಉಪಖಂಡದಲ್ಲಿನ ದೇಶಗಳಲ್ಲೊಂದು. ದಕ್ಷಿಣ ಏಷ್ಯದ ಒಂದು ದೇಶ. ಪಾಕಿಸ್ತಾನ್ ಇಸ್ಲಾಮಿಕ್ ಗಣರಾಜ್ಯವೆಂದು ಇದರ ಅಧಿಕೃತ ಹೆಸರು.

    115 views (↑115 from yesterday)0,0,0,0,0,0,0,0,0, 115

    1 day streak

    🔍 🗞️
  16. 16

    ನಾಡ ಗೀತೆ

    ನಾಡ ಗೀತೆ

    ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.

    109 views (↓71 from yesterday)0,0,55,89,0,0,0,70,180, 109

    3 day streak

    🔍 🗞️
  17. 17

    ಎಸ್. ಜಾನಕಿ

    ಎಸ್. ಜಾನಕಿ

    ಎಸ್. ಜಾನಕಿ (ಏಪ್ರಿಲ್ ೨೩, ೧೯೩೮ - ಜುಲೈ ೧೧, ೨೦೨೬) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಹಾಡುಗಾತಿ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ.

    103 views (↓81 from yesterday)0,0,0,0,1613,2758,768,353,184, 103

    6 day streak

    🔍 🗞️
  18. 18

    ದಾವಣಗೆರೆ ವಿಶ್ವವಿದ್ಯಾಲಯ

    ದಾವಣಗೆರೆ ವಿಶ್ವವಿದ್ಯಾಲಯ

    103 views (↑103 from yesterday)0,0,0,0,0,0,0,0,0, 103

    1 day streak

    🔍 🗞️
  19. 19

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    102 views (↑51 from yesterday)56,51,98,53,53,79,0,55,51, 102

    3 day streak

    🔍 🗞️
  20. 20

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    101 views (↑4 from yesterday)133,88,97,108,92,140,93,103,97, 101

    9+ day streak

    🔍 🗞️
  21. 21

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    101 views (↓10 from yesterday)86,124,86,91,117,82,73,95,111, 101

    9+ day streak

    🔍 🗞️
  22. 22

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    99 views (↓52 from yesterday)147,152,137,138,154,197,159,202,151, 99

    9+ day streak

    🔍 🗞️
  23. 23

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    94 views (↑8 from yesterday)43,72,51,46,62,94,80,81,86, 94

    9+ day streak

    🔍 🗞️
  24. 24

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    92 views (↑19 from yesterday)71,82,92,57,54,71,80,101,73, 92

    9+ day streak

    🔍 🗞️
  25. 25

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    89 views (↑2 from yesterday)87,72,87,85,60,86,80,80,87, 89

    9+ day streak

    🔍 🗞️
  26. 26

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    87 views (↓9 from yesterday)132,96,114,118,122,156,168,116,96, 87

    9+ day streak

    🔍 🗞️
  27. 27

    ಬಿ.ಆರ್.ಲಕ್ಷ್ಮಣರಾವ್

    ಬಿ.ಆರ್.ಲಕ್ಷ್ಮಣರಾವ್

    ಬಿ.ಆರ್.ಲಕ್ಷ್ಮಣರಾವ್, ಅವರು ಕನ್ನಡದ ಪ್ರೇಮಕವಿ, ನವೋದಯ, ನವ್ಯ, ಬಂಡಾಯ ಮೊದಲಾದ ಯಾವ ಗುಂಪಿಗೂ ಸೇರದ ಕವಿ, ಭಾವಗೀತೆಗಳ ಕವಿ. ಲಕ್ಷ್ಮಣರಾಯರ 'ಅಮ್ಮ, ನಿನ್ನ ಎದೆಯಾಳದಲ್ಲಿ',‘ಸುಬ್ಭಾಭಟ್ಟರ ಮಗಳೇ’,‘ನಾ ಚಿಕ್ಕವನಾಗಿದ್ದಾಗ ಅಪ್ಪ ಹೇಳುತ್ತಿದ್ದರು',' ಜಾಲಿಬಾರಿನಲ್ಲಿ ಕೂತ ಪೋಲಿ ಗೆಳೆಯರು' ಮುಂತಾದ ಕವಿತೆಗಳು ಜನಪ್ರಿಯವಾಗಿವೆ. ಈ ಪದ್ಯಗಳು, ಹಲವು ವೇಳೆ ಕೆ.ಎಸ್.ನ ಅವರ ‘ಶ್ಯಾನುಭೋಗರ ಮಗಳು’, ‘ರಾಯರು ಬಂದರು ಮಾವನ ಮನೆಗೆ’ ಪದ್ಯಗಳಿಗೆ ಸರಿಹೋಲಿಕೆಯಂತಿವೆ.

    86 views (↑86 from yesterday)0,0,0,0,0,0,0,0,0, 86

    1 day streak

    🔍 🗞️
  28. 28

    ಒಂದೆಲಗ

    ಒಂದೆಲಗ

    ಒಂದೆಲಗ ಅಥವಾ (ಬ್ರಾಹ್ಮಿ) ಸರಸ್ವತೀ ಔಷಧಿಯಾಗಿಯೂ ಆಹಾರವಾಗಿಯೂ ಉಪಯೋಗಕ್ಕೆ ಬರುವ ಒಂದು ಸಸ್ಯ. ಹೆಸರೇ ಸೂಚಿಸುವಂತೆ ಒಂದೇ ಎಲೆಯಿಂದ ಕಂಗೊಳಿಸುತ್ತದೆ. ಇದು ನೆಲದಲ್ಲಿ ನೀರಿನ ಆಶ್ರಯವಿರುವಲ್ಲಿ ಹೆಚ್ಚಾಗಿ ಬೆಳೆಯುತ್ತದೆ.

    86 views (↑86 from yesterday)0,0,0,0,0,0,0,0,0, 86

    1 day streak

    🔍 🗞️
  29. 29

    ಭಾರತೀಯ ಸಂಸ್ಕೃತಿ

    ಭಾರತೀಯ ಸಂಸ್ಕೃತಿ

    ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.

    83 views (↑83 from yesterday)48,80,64,42,89,91,101,97,0, 83

    1 day streak

    🔍 🗞️
  30. 30

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    82 views (↓8 from yesterday)71,42,51,59,54,67,58,68,90, 82

    9+ day streak

    🔍 🗞️
  31. 31

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕ ವಿಧಾನಸಭೆ ಕರ್ನಾಟಕ ಶಾಸಕಾಂಗದ ಕೆಳಮನೆ. ಭಾರತದಲ್ಲಿ ದ್ವಿಸದನ (ವಿಧಾನಸಭೆ ಮತ್ತು ವಿಧಾನ ಪರಿಷತ್) ಹೊಂದಿರುವ ಆರು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ದೈನಂದಿನ ಕಲಾಪಗಳು, ವಿವಿಧ ರೀತಿಯ ಅಧಿವೇಶನಗಳು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದರೆ, ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜರುಗುತ್ತದೆ.

    80 views (↓27 from yesterday)204,179,179,171,150,147,143,177,107, 80

    9+ day streak

    🔍 🗞️
  32. 32

    ರಥ ಯಾತ್ರೆ

    ರಥ ಯಾತ್ರೆ

    ರಥ ಜಾತ್ರಾ (Oriya: [] Error: {{Lang}}: no text (help)ରଥଯାତ୍ରା, ಬಂಗಾಳಿ:রথযাত্রা) ಎಂಬುದು ಭಾರತದ ಒಡಿಶಾ ರಾಜ್ಯದಲ್ಲಿರುವ ಪುರಿ ಎಂಬಲ್ಲಿ ಜೂನ್‌ ತಿಂಗಳಿನ ಅವಧಿಯಲ್ಲಿ ಆಯೋಜಿಸಲ್ಪಡುವ ಸ್ವಾಮಿ ಜಗನ್ನಾಥನಿಗೆ ಸಂಬಂಧಿಸಿದ ಒಂದು ಬೃಹತ್‌‌ ಹಿಂದೂ ಉತ್ಸವವಾಗಿದೆ. ನಗರದ ಸಮಾಜದ ಬಹುಭಾಗವು ಜಗನ್ನಾಥನ (ಕೃಷ್ಣ) ಪೂಜೆಯ ಸುತ್ತಲೂ ಆಧರಿಸಿದ್ದು, ಇಲ್ಲಿರುವ ಜಗನ್ನಾಥನ ಪ್ರಾಚೀನ ದೇವಸ್ಥಾನವು ಈ ಪ್ರದೇಶದ ಪ್ರಭಾವೀ ಅಂಶವಾಗಿ ರೂಪುಗೊಂಡಿದೆ. ಜಗನ್ನಾಥ ಸ್ವಾಮಿಯು ತನ್ನ ಚಿಕ್ಕಮ್ಮನ ಮನೆಯ (ಇದಕ್ಕೆ ಮೌಸಿಮಾ ದೇವಸ್ಥಾನ ಎಂದು ಕರೆಯಲಾಗುತ್ತದೆ ಮತ್ತು ಇದು ಪುರಿಯಲ್ಲಿನ ಬಾಲಗಂಡಿ ಚಾಕದ ಸಮೀಪವಿದೆ) ಮಾರ್ಗವಾಗಿ ಗುಂಡಿಚಾ ರಾಣಿಯ ದೇವಸ್ಥಾನಕ್ಕೆ ನೀಡುವ ವಾರ್ಷಿಕ ಭೇಟಿಯನ್ನು ಈ ಉತ್ಸವವು ನೆನಪಿಗೆ ತರುತ್ತದೆ.

    79 views (↑79 from yesterday)0,0,0,0,0,0,0,0,0, 79

    1 day streak

    🔍 🗞️
  33. 33

    ಬ್ರೆಜಿಲ್

    ಬ್ರೆಜಿಲ್

    ದಕ್ಷಿಣ ಅಮೇರಿಕದ ಜನಸಂಖ್ಯೆ ಮತ್ತು ವಿಸ್ತೀರ್ಣಗಳ ಆಧಾರದ ಮೇಲೆ ಅತಿ ದೊಡ್ಡ ದೇಶ ಬ್ರೆಜಿಲ್. ಬ್ರೆಜಿಲ್ ದಕ್ಷಿಣ ಅಮೇರಿಕದ ಮಧ್ಯದಿಂದ ಅಟ್ಲಾಂಟಿಕ್ ಮಹಾಸಾಗರದ ವರೆಗೆ ಹಬ್ಬಿರುವ ಈ ದೇಶ ಯುರುಗ್ವೆ, ಅರ್ಜೆಂಟೀನ, ಪೆರಗ್ವೆ, ಬೊಲಿವಿಯಾ, ಪೆರು, ಕೊಲಂಬಿಯಾ, ವೆನೆಜುವೆಲಾ, ಗಯಾನಾ, ಸುರಿನಾಮ್, ಮತ್ತು ಫ್ರೆಂಚ್ ಗಯಾನಾಗಳ ಜೊತೆ ಗಡಿಯನ್ನು ಹೊಂದಿದೆ. ಈಕ್ವೆಡಾರ್ ಮತ್ತು ಚಿಲಿ ದೇಶಗಳನ್ನು ಹೊರತುಪಡಿಸಿ ದಕ್ಷಿಣ ಅಮೇರಿಕದ ಎಲ್ಲ ದೇಶಗಳ ಜೊತೆಯೂ ಗಡಿಯನ್ನು ಹೊಂದಿದೆ.

    78 views (↑78 from yesterday)0,0,0,0,0,0,0,0,0, 78

    1 day streak

    🔍 🗞️
  34. 34

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    78 views (↑25 from yesterday)44,39,61,0,0,0,0,0,53, 78

    2 day streak

    🔍 🗞️
  35. 35

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    73 views (↑73 from yesterday)39,54,44,0,0,0,0,0,0, 73

    1 day streak

    🔍 🗞️
  36. 36

    ಮಾದಕ ವ್ಯಸನ

    ಮಾದಕ ವ್ಯಸನ

    72 views (↑72 from yesterday)0,0,0,0,0,0,0,0,0, 72

    1 day streak

    🔍 🗞️
  37. 37

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    68 views (↑21 from yesterday)41,66,59,61,0,85,85,69,47, 68

    5 day streak

    🔍 🗞️
  38. 38

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    68 views (↑2 from yesterday)43,39,46,45,50,53,0,92,66, 68

    3 day streak

    🔍 🗞️
  39. 39

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    66 views (↑6 from yesterday)47,40,0,51,50,58,0,95,60, 66

    3 day streak

    🔍 🗞️
  40. 40

    ಕಮಲಾದೇವಿ ಚಟ್ಟೋಪಾಧ್ಯಾಯ
  41. 41

    ಐಹೊಳೆ

    ಐಹೊಳೆ

    ಭಾರತೀಯ ಶಿಲ್ಪಕಲೆಯ ತೊಟ್ಟಿಲು ಎನಿಸಿರುವ ಐಹೊಳೆಯು, ಬೆಂಗಳೂರಿನಿಂದ ೪೮೩ ಕಿ. ಮೀ ಹಾಗೂ ಹುನಗುಂದ ದಿಂದ ೩೫ ಕಿ.ಮಿ ಗಳ ದೂರದಲ್ಲಿ ಮಲಪ್ರಭಾ ನದಿಯ ದಂಡೆಯಲ್ಲಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿಗೆ ಸೇರಿದ ಐಹೊಳೆ ಬಾದಾಮಿ ಚಾಲುಕ್ಯ ವಾಸ್ತುಶಿಲ್ಪ ಶೈಲಿಯ ಒಂದು ದೊಡ್ಡ ಕೇಂದ್ರವಾಗಿದೆ.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  42. 42

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    63 views (↓22 from yesterday)43,60,76,72,46,61,56,49,85, 63

    9+ day streak

    🔍 🗞️
  43. 43

    ಕರ್ನಾಟಕ ಲೋಕಾಯುಕ್ತ

    ಕರ್ನಾಟಕ ಲೋಕಾಯುಕ್ತ

    ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ.

    62 views (↑62 from yesterday)0,0,0,0,61,0,0,0,0, 62

    1 day streak

    🔍 🗞️
  44. 44

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    62 views (↑10 from yesterday)52,75,80,70,48,117,89,86,52, 62

    9+ day streak

    🔍 🗞️
  45. 45

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    61 views (↑3 from yesterday)64,55,65,50,0,0,0,74,58, 61

    3 day streak

    🔍 🗞️
  46. 46

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    60 views (↑21 from yesterday)0,0,46,0,0,0,0,0,39, 60

    2 day streak

    🔍 🗞️
  47. 47

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    59 views (↑10 from yesterday)52,0,44,0,42,0,0,47,49, 59

    3 day streak

    🔍 🗞️
  48. 48

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    59 views (↓5 from yesterday)45,66,55,43,49,50,0,49,64, 59

    3 day streak

    🔍 🗞️
  49. 49

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    59 views (↑4 from yesterday)46,0,0,57,44,0,62,67,55, 59

    4 day streak

    🔍 🗞️
  50. 50

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    57 views (↓7 from yesterday)0,43,0,0,0,0,0,72,64, 57

    3 day streak

    🔍 🗞️
  51. 51

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    57 views (↓18 from yesterday)74,113,86,83,77,135,143,76,75, 57

    9+ day streak

    🔍 🗞️
  52. 52

    ವಿಶ್ವ ಜನಸಂಖ್ಯಾ ದಿನ

    ವಿಶ್ವ ಜನಸಂಖ್ಯಾ ದಿನ

    ಜುಲೈ ೧೧ರ ದಿನಾಂಕವನ್ನೂ 'ವಿಶ್ವ ಜನಸಂಖ್ಯಾ ದಿನ'ವೆಂದು ಕರೆಯಲಾಗುತ್ತಿದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ ೧೯೮೭ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ.

    56 views (↓7 from yesterday)0,41,99,248,335,55,103,59,63, 56

    9 day streak

    🔍 🗞️
  53. 53

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    56 views (↑6 from yesterday)60,66,54,53,0,55,49,0,50, 56

    2 day streak

    🔍 🗞️
  54. 54

    ಕರ್ನಾಟಕದ ಮುಖ್ಯಮಂತ್ರಿಗಳು
  55. 55

    ದರ್ಜಿ

    ದರ್ಜಿ

    ದರ್ಜಿಯು (ಚಿಪ್ಪಿಗ) ಉಡುಪುಗಳನ್ನು ವೃತ್ತಿಪರವಾಗಿ ತಯಾರಿಸುವ, ದುರಸ್ತಿಮಾಡುವ ಅಥವಾ ಮಾರ್ಪಡಿಸುವ ವ್ಯಕ್ತಿ, ವಿಶೇಷವಾಗಿ ಸೂಟ್‍ಗಳು ಮತ್ತು ಪುರುಷರ ಉಡುಪುಗಳು. ದರ್ಜಿಗಳು ಪುರುಷರ ಮತ್ತು ಸ್ತ್ರೀಯರ ಸೂಟ್‍ಗಳು, ಕೋಟ್ಗಳು, ಷರಾಯಿಗಳು ಮತ್ತು ಹೋಲುವ ಉಡುಪುಗಳನ್ನು ತಯಾರಿಸುತ್ತಾರೆ, ಸಾಮಾನ್ಯವಾಗಿ ಉಣ್ಣೆ, ನಾರುಬಟ್ಟೆ ಅಥವಾ ರೇಷ್ಮೆಯದ್ದು. ಸ್ಥಳೀಯ ದರ್ಜಿ ಕೆಲಸದಲ್ಲಿ ಸಾಮಾನ್ಯವಾಗಿ ಗ್ರಾಹಕರು ದರ್ಜಿಯನ್ನು ಸ್ಥಳೀಯವಾಗಿ ಭೇಟಿಯಾಗುತ್ತಾರೆ ಮತ್ತು ಉಡುಪನ್ನು ಸ್ಥಳೀಯವಾಗಿ ತಯಾರಿಸಲಾಗುತ್ತದೆ.

    55 views (↑55 from yesterday)0,0,0,0,0,0,0,0,0, 55

    1 day streak

    🔍 🗞️
  56. 56

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    51 views (↓3 from yesterday)60,45,0,67,0,0,0,0,54, 51

    2 day streak

    🔍 🗞️
  57. 57

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    51 views (↑51 from yesterday)36,0,0,0,0,0,52,74,0, 51

    1 day streak

    🔍 🗞️
  58. 58

    ಭಾರತದ ರಾಷ್ಟ್ರಪತಿಗಳ ಪಟ್ಟಿ
  59. 59

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    50 views (↓1 from yesterday)75,58,71,59,52,60,0,63,51, 50

    3 day streak

    🔍 🗞️
  60. 60

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    50 views (↓23 from yesterday)46,67,71,53,48,105,89,66,73, 50

    9+ day streak

    🔍 🗞️
  61. 61

    ಕೃಷಿ

    ಕೃಷಿ

    ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.

    50 views (↑50 from yesterday)0,0,45,61,0,0,0,0,0, 50

    1 day streak

    🔍 🗞️
  62. 62

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    50 views (↓20 from yesterday)98,70,70,74,58,216,103,94,70, 50

    9+ day streak

    🔍 🗞️
  63. 63

    ಅಕ್ಷಾಂಶ ಮತ್ತು ರೇಖಾಂಶ

    ಅಕ್ಷಾಂಶ ಮತ್ತು ರೇಖಾಂಶ

    ಭೂಮಿಯ ಮೇಲಿನ ಸ್ಥಳಗಳನ್ನು ಸೂಚಿಸುವ ಕೋನನಿರ್ದೇಶಕಗಳು (ಲ್ಯಾಟಿಟ್ಯೂಡ್ ಮತ್ತು ಲಾಂಜಿಟ್ಯೂಡ್). ಭೂಮಿಯ ಅಕ್ಷಕ್ಕೆ ಲಂಬವಾಗಿರುವಂತೆ, ಕೇಂದ್ರದ ಮೂಲಕ ರಚಿಸಿದ ಸಮತಳ, ಭೂಗೋಳವನ್ನು ಒಂದು ಮಹಾವೃತ್ತದಲ್ಲಿ ಛೇದಿಸುವುದು. ಇದು ಸಮಭಾಜಕ ವೃತ್ತ (ಭೂಮಧ್ಯ ರೇಖೆ: ಟೆರೆಸ್ಟ್ರಿಯಲ್ ಇಕ್ವೇಟರ್, 1ನೆಯ ಚಿತ್ರದಲ್ಲಿ QR).

    49 views (↑6 from yesterday)0,0,38,0,0,0,0,0,43, 49

    2 day streak

    🔍 🗞️
  64. 64

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    49 views (↑7 from yesterday)0,39,52,0,39,0,0,62,42, 49

    3 day streak

    🔍 🗞️
  65. 65

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    49 views (↑49 from yesterday)0,46,0,0,111,0,0,48,0, 49

    1 day streak

    🔍 🗞️
  66. 66

    ಮೊದಲನೆಯ ಕೆಂಪೇಗೌಡ

    ಮೊದಲನೆಯ ಕೆಂಪೇಗೌಡ

    ಹಿರಿಯ ಕೆಂಪೇಗೌಡರು (೧೫೧೦–೧೫೬೯) ಅಥವಾ ಮೊದಲನೆಯ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ.

    49 views (↓47 from yesterday)60,66,69,74,145,88,88,170,96, 49

    9+ day streak

    🔍 🗞️
  67. 67

    ಪಂಚ ವಾರ್ಷಿಕ ಯೋಜನೆಗಳು

    ಪಂಚ ವಾರ್ಷಿಕ ಯೋಜನೆಗಳು

    ಭಾರತ ಸರ್ಕಾರ ಇಲ್ಲಿಯವರೆಗೆ 12 ಪಂಚ ವಾರ್ಷಿಕ ಯೋಜನೆಗಳನ್ನು ದೇಶಕ್ಕೆ ಅರ್ಪಿಸಿರುತ್ತದೆ.

    48 views (↑48 from yesterday)44,0,41,0,0,0,0,0,0, 48

    1 day streak

    🔍 🗞️
  68. 68

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    45 views (↑6 from yesterday)0,44,45,44,41,57,53,0,39, 45

    2 day streak

    🔍 🗞️
  69. 69

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    45 views (0 from yesterday)0,0,0,0,0,0,71,0,45, 45

    2 day streak

    🔍 🗞️
  70. 70

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    45 views (↓9 from yesterday)0,57,51,43,40,47,85,90,54, 45

    9 day streak

    🔍 🗞️
  71. 71

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    45 views (↑5 from yesterday)45,0,47,0,0,0,0,47,40, 45

    3 day streak

    🔍 🗞️
  72. 72

    ಕ್ರೀಡಾ ಸಾಧಕರ ಪ್ರಶಸ್ತಿಗಳು
  73. 73

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ ಕರ್ನಾಟಕದ ಬೆಳಗಾವಿ ಜಿಲ್ಲೆಯ ವೀರ ರಾಣಿ, ಮರಾಠರ ವಿರುದ್ಧ ಹೋರಾಡಲು ಮಹಿಳಾ ಸೇನೆಯನ್ನು ಸಂಘಟಿಸಿದ ಮೊದಲ ಮಹಿಳೆ. ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ಬೆಳವಡಿಯ ವೀರ ರಾಣಿ ಮಲ್ಲಮ್ಮ.

    44 views (↑2 from yesterday)0,41,0,0,0,0,0,0,42, 44

    2 day streak

    🔍 🗞️
  74. 74

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    44 views (↓6 from yesterday)66,66,66,68,73,116,98,104,50, 44

    9+ day streak

    🔍 🗞️
  75. 75

    ವಿಕೆಟ್-ಕೀಪರ್

    ವಿಕೆಟ್-ಕೀಪರ್

    ಕ್ರಿಕೆಟ್ ಆಟದಲ್ಲಿ ವಿಕೆಟ್-ಕೀಪರ್ (ವಿಕೆಟ್ ಕೀಪರ್ ಎಂದೂ ಉಚ್ಚರಿಸಲಾಗುತ್ತದೆ, ಹಾಗು ಸಾಮಾನ್ಯವಾಗಿ(ಕ್ಷೇತ್ರ ರಕ್ಷಕ) ಕೀಪರ್ ಎಂದು ಮಾತ್ರ ಹೇಳಲಾಗುತ್ತದೆ.)ಫೀಲ್ಡಿಂಗ್ ತಂಡದ ಆಟಗಾರನಾಗಿರುವ ಈತ, ಚೆಂಡನ್ನು ಎದುರಿಸುವ ಬ್ಯಾಟ್ಸ್‌ಮನ್ ನ ಬ್ಯಾಟಿನ ಕಾಪುನೆಲೆಯನ್ನು(ಗಾರ್ಡ್) ಪಡೆದ ವಿಕೆಟ್ ನ ಅಥವಾ ಸ್ಟಂಪ್ ಗಳ(ವಿಕೆಟ್ ನ ಮೂರು ಕೋಲುಗಳು) ಹಿಂದೆ ನಿಂತಿರುತ್ತಾನೆ. ಫೀಲ್ಡಿಂಗ್ ಮಾಡುವ ತಂಡದಲ್ಲಿ ವಿಕೆಟ್-ಕೀಪರ್ ಗೆ ಮಾತ್ರ ಕೈಗವಸು ಹಾಗು ಕಾಲಿಗೆ ಬಾಹ್ಯ ರಕ್ಷಾಕವಚ ಧರಿಸಲು ಅನುಮತಿ ನೀಡಲಾಗಿರುತ್ತದೆ. ಇದು ಮೂಲತಃ ಒಂದು ವಿಶೇಷ ಪರಿಣತಿಯ(ಪಾತ್ರ) ಕಾರ್ಯವಾಗಿದ್ದರೂ ಸಾಂದರ್ಭಿಕವಾಗಿ ಇವರಿಗೆ ಬೌಲಿಂಗ್ ಮಾಡಲು ಅವಕಾಶ ನೀಡಲಾಗುತ್ತದೆ.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  76. 76

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    42 views (↑4 from yesterday)41,0,59,0,0,54,0,51,38, 42

    3 day streak

    🔍 🗞️
  77. 77

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    42 views (↓24 from yesterday)42,41,39,0,0,47,64,0,66, 42

    2 day streak

    🔍 🗞️
  78. 78

    ಮಂಡ್ಯ ರಮೇಶ್

    ಮಂಡ್ಯ ರಮೇಶ್

    ಮಂಡ್ಯ ರಮೇಶ್ (ಜುಲೈ ೧೪, ೧೯೬೪) ರಂಗಭೂಮಿ ತಜ್ಞರಾಗಿ, ನಟರಾಗಿ, ನಿರ್ದೇಶಕರಾಗಿ, ಅದ್ಭುತ ಕಲಾವಿದ, ಕಲಾಸಂಘಟಕ ಅಷ್ಟೇ ಅಲ್ಲದೇ ಅತ್ಯುತ್ತಮ ರಂಗಶಿಕ್ಷಕರೂ ಹೌದು. ಪ್ರಖ್ಯಾತ 'ನಟನ' ತಂಡದ ಸಂಸ್ಥಾಪಕರಾಗಿ, ಚಲನಚಿತ್ರ ರಂಗದಲ್ಲಿ ನೂರಾರು ಚಿತ್ರಗಳ ಯಶಸ್ವೀ ಕಲಾವಿದರಾಗಿ ಹೀಗೆ ಮಹತ್ವದ ಸಾಧನೆಗಳ ಕ್ರಿಯಾಶೀಲ ಕಲಾವಿದರು.ಆಸ್ಟ್ರೇಲಿಯಾದಲ್ಲಿ ನಡೆದ ವಿಶ್ವಕನ್ನಡ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸನ್ಮಾನಿತರಾಗಿದ್ದರು. ಪ್ರಸ್ತುತ ಮಜಾಟಾಕೀಸ್ ನಲ್ಲಿ ಹಾಸ್ಯನಟರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  79. 79

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    41 views (↓3 from yesterday)52,61,42,0,0,89,87,55,44, 41

    5 day streak

    🔍 🗞️
  80. 80

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.

    41 views (↓3 from yesterday)91,51,37,43,0,0,0,0,44, 41

    2 day streak

    🔍 🗞️
  81. 81

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    41 views (↑1 from yesterday)62,43,43,0,0,0,104,48,40, 41

    4 day streak

    🔍 🗞️
  82. 82

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    41 views (↓9 from yesterday)50,49,0,0,59,63,0,49,50, 41

    3 day streak

    🔍 🗞️
  83. 83

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    41 views (↑3 from yesterday)53,44,47,0,0,0,0,0,38, 41

    2 day streak

    🔍 🗞️
  84. 84

    ಮೂಲಭೂತ ಕರ್ತವ್ಯಗಳು

    ಮೂಲಭೂತ ಕರ್ತವ್ಯಗಳು

    41 views (↑41 from yesterday)0,0,0,0,0,0,0,0,0, 41

    1 day streak

    🔍 🗞️
  85. 85

    ಕನ್ನಡ ಸಂಧಿ

    ಕನ್ನಡ ಸಂಧಿ

    40 views (↓7 from yesterday)46,40,43,40,0,0,52,0,47, 40

    2 day streak

    🔍 🗞️
  86. 86

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    39 views (↓1 from yesterday)58,46,73,39,68,48,62,0,40, 39

    2 day streak

    🔍 🗞️
  87. 87

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    39 views (↓13 from yesterday)37,44,0,49,0,0,0,49,52, 39

    3 day streak

    🔍 🗞️
  88. 88

    ಆದಿ ಶಂಕರ

    ಆದಿ ಶಂಕರ

    ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.

    39 views (↓10 from yesterday)0,0,50,0,0,61,0,0,49, 39

    2 day streak

    🔍 🗞️
  89. 89

    ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು

    ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು

    ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್‌ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್‌ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  90. 90

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    38 views (↓4 from yesterday)74,40,63,0,0,51,0,53,42, 38

    3 day streak

    🔍 🗞️
  91. 91

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    38 views (↓7 from yesterday)45,69,45,53,0,82,63,59,45, 38

    5 day streak

    🔍 🗞️
  92. 92

    ಕ್ರಿಕೆಟ್ ಚೆಂಡು

    ಕ್ರಿಕೆಟ್ ಚೆಂಡು

    ಕ್ರಿಕೆಟ್ ಚೆಂಡು ಎಂಬುದು ಕ್ರಿಕೆಟ್ ಆಟ ಆಡಲು ಬಳಸುವ ಗಟ್ಟಿ ಮತ್ತು ಗಡುಸಾದ ಚೆಂಡು ಎನಿಸಿದೆ. ಕಾರ್ಕ್ ಮತ್ತು ಚರ್ಮದಿಂದ ತಯಾರಾಗುವ ಈ ಕ್ರಿಕೆಟ್ ಚೆಂಡನ್ನು, ಪ್ರಥಮ ವರ್ಗದ ಪಂದ್ಯದಲ್ಲಿ ಕ್ರಿಕೆಟ್ ನಿಯಮಗಳಿಂದ ಮಿತಿಗೊಳಿಸಲಾಗಿರುತ್ತದೆ. ಕ್ರಿಕೆಟ್ ನ ಅನೇಕ ಭೌತಿಕ ಲಕ್ಷಣಗಳ ಮೂಲಕ ಚೆಂಡಿನ ಕುಶಲ ಬಳಕೆಯನ್ನು ಕೆಂಡಕಂಡಂತೆ ಮಾಡಬಹುದು: ಇದು ಬೌಲಿಂಗ್ ನ ಪ್ರಧಾನ ಅವಿಭಾಜ್ಯ ಅಂಗ ಮತ್ತು ವಿಕೆಟ್ ಪಡೆಯುವಲ್ಲಿನ ಪ್ರಮುಖ ಘಟಕವಾಗಿದೆ– ಗಾಳಿಯಲ್ಲಿ ಚಲನೆ, ಮತ್ತು ಮೈದಾನದ ಅರ್ಧ ಭಾಗವು ಚೆಂಡಿನ ಸ್ಥಿತಿ ಮತ್ತು ಬೌಲಿಂಗ್ ಮಾಡುವವನ ಪ್ರಯತ್ನದಿಂದ ಪ್ರಭಾವಿಸಲ್ಪಟ್ಟಿರುತ್ತದೆ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  93. 93

    ಗಂಗ (ರಾಜಮನೆತನ)

    ಗಂಗ (ರಾಜಮನೆತನ)

    ಗಂಗರು ಅಥವಾ ತಲಕಾಡಿನ ಗಂಗರು ಸುಮಾರು ೪ನೇ ಶತಮಾನದಿಂದ ಸುಮಾರು ೧೦ನೇ ಶತಮಾನದವರೆಗೆ ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಉತ್ತರಭಾಗಗಳನ್ನು ಆಳಿದ ಒಂದು ರಾಜಮನೆತನ. ಇವರು ದಕ್ಷಿಣ ಭಾರತದ ಒಂದು ಪ್ರಸಿದ್ಧ ರಾಜಮನೆತನದ ಅರಸರು. ಪಶ್ಚಿಮ ಗಂಗರೆಂದೂ ಪ್ರಸಿದ್ಧರಾಗಿದ್ದಾರೆ.

    38 views (↓9 from yesterday)0,0,0,0,0,0,0,0,47, 38

    2 day streak

    🔍 🗞️
  94. 94

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  95. 95

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  96. 96

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯರು (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ). ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಕವಿಶಿಷ್ಯ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡ ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್‌ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  97. 97

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    37 views (↑37 from yesterday)0,44,39,0,54,0,54,0,0, 37

    1 day streak

    🔍 🗞️
  98. 98

    ಕೆಳದಿಯ ಚೆನ್ನಮ್ಮ

    ಕೆಳದಿಯ ಚೆನ್ನಮ್ಮ

    ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.

    37 views (↓5 from yesterday)0,39,0,0,0,0,0,0,42, 37

    2 day streak

    🔍 🗞️
  99. 99

    ಜವಾಹರ‌ಲಾಲ್ ನೆಹರು

    ಜವಾಹರ‌ಲಾಲ್ ನೆಹರು

    ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.

    37 views (↑37 from yesterday)0,39,0,0,0,0,0,0,0, 37

    1 day streak

    🔍 🗞️
  100. 100

    ದ್ರೋಣ (ಚಲನಚಿತ್ರ)

    ದ್ರೋಣ (ಚಲನಚಿತ್ರ)

    ದ್ರೋಣ - 2020ರ ಕನ್ನಡ ಚಿತ್ರ, ಪ್ರಮೋದ್ ಚಕ್ರವರ್ತಿ ನಿರ್ದೇಶನದ ಮತ್ತು ಬ್ಯಾನರ್ ಡಾಲ್ಫಿನ್ ಮೀಡಿಯಾ ಹೌಸ್ ಅಡಿಯಲ್ಲಿ ಮಹದೇವಪ್ಪ ಬಿ ಹಳಗಟ್ಟಿ ನಿರ್ಮಾಣದ ಈ ಚಿತ್ರದಲ್ಲಿ ಶಿವ ರಾಜ್‌ಕುಮಾರ್ ಅವರು ಶಾಲೆಯ ಉಳಿವಿಗಾಗಿ ಹೋರಾಡುವ ಸರ್ಕಾರಿ ಶಾಲೆಯ ಶಿಕ್ಷಕರ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವು 2012 ರ ತಮಿಳು ಚಲನಚಿತ್ರ ಸಾಟ್ಟೈನ ಅಧಿಕೃತ ರಿಮೇಕ್ ಆಗಿದೆ.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️