English Wikipedia Top 100

The most-visited English Wikipedia articles, updated daily. Learn more...

  1. 1

    ಹೆಚ್.ಡಿ.ದೇವೇಗೌಡ

    ಹೆಚ್.ಡಿ.ದೇವೇಗೌಡ

    ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ ೧೨ ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. 'ಮಣ್ಣಿನ ಮಗ' ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

    452 views (↓15 from yesterday)0,0,0,0,0,0,34,433,467, 452

    4 day streak

    🔍 🗞️
  2. 2

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    286 views (↓37 from yesterday)273,295,387,303,284,244,232,193,323, 286

    9+ day streak

    🔍 🗞️
  3. 3

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    205 views (↑99 from yesterday)60,86,80,80,87,89,111,98,106, 205

    9+ day streak

    🔍 🗞️
  4. 4

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    204 views (↑33 from yesterday)146,148,231,212,178,168,206,161,171, 204

    9+ day streak

    🔍 🗞️
  5. 5

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    201 views (↑56 from yesterday)126,212,210,180,145,135,145,153,145, 201

    9+ day streak

    🔍 🗞️
  6. 6

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    178 views (↑43 from yesterday)114,103,132,182,184,178,179,142,135, 178

    9+ day streak

    🔍 🗞️
  7. 7

    ಕರ್ನಾಟಕದ ಧರ್ಮಗಳು

    ಕರ್ನಾಟಕದ ಧರ್ಮಗಳು

    ಕರ್ನಾಟಕದ ಧರ್ಮಗಳು ಕರ್ನಾಟಕದ ಧರ್ಮಗಳು ಬಹುಮಟ್ಟಿಗೆ ಭಾರತದ ಎಲ್ಲ ಧರ್ಮಗಳನ್ನೂ ಒಳಗೊಂಡಿವೆ. ಭಾರತದ ಧರ್ಮ ಒಂದು ಧಾರ್ಮಿಕ ಮಹಾಸಾಗರ. ಈ ಸಾಗರಕ್ಕೆ ಭಾರತದ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಭಾಗಗಳಿಂದ ಬೇರೆ ಬೇರೆ ಕಾಲಗಳಲ್ಲಿ ಧಾರ್ಮಿಕ ವಿವೇಚನೆಯ ಪ್ರವಾಹಗಳು ಹರಿದು ಬಂದು ಸೇರಿವೆ.

    155 views (↑155 from yesterday)0,0,0,0,0,0,0,0,0, 155

    1 day streak

    🔍 🗞️
  8. 8

    ಫಿಡೆಲ್ ಕ್ಯಾಸ್ಟ್ರೊ

    ಫಿಡೆಲ್ ಕ್ಯಾಸ್ಟ್ರೊ

    134 views (↑134 from yesterday)0,0,0,0,0,0,0,0,0, 134

    1 day streak

    🔍 🗞️
  9. 9

    ಜಗನ್ನಾಥ ದೇವಾಲಯ

    ಜಗನ್ನಾಥ ದೇವಾಲಯ

    ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.

    130 views (↓67 from yesterday)0,0,0,0,104,689,561,320,197, 130

    6 day streak

    🔍 🗞️
  10. 10

    ಉಪ್ಪಿನ ಕಾಯಿ

    ಉಪ್ಪಿನ ಕಾಯಿ

    ಉಪ್ಪಿನ ಕಾಯಿ ಉಪ್ಪು, ಹುಳಿ(ಆಮ್ಲ), ಕಾರ, ಕಾಡಿ (ವಿನೇಗರ್), ಎಣ್ಣೆ, ಸಕ್ಕರೆ ಇಲ್ಲವೇ ಇವುಗಳ ಮಿಶ್ರಣದಲ್ಲೆ ಊರಿಟ್ಟ ಹಸಿಯ ಹುಳಿಗಾಯಿ, ತರಕಾರಿ ತೆರನ ವಸ್ತುಗಳೇ ಉಪ್ಪಿನಕಾಯಿ (ಪಿಕಲ್). ಬಹುಬೇಗ ಕೆಟ್ಟುಹೋಗುವ ಇಂಥ ಪದಾರ್ಥಗಳನ್ನು ಬಹುದಿನ ಕೆಡದಂತಿರಿಸಲು ಈ ವಿಧಾನವನ್ನು ಬಳಸುತ್ತಾರೆ. ಅಂದರೆ ರುಚಿಗೆ ತಕ್ಕಂತೆ ಉಪ್ಪಿನಕಾಯಿಯಲ್ಲಿ ಸಿಹಿ, ಹುಳಿ, ಎಂಬ ಎರಡು ಬಗೆಯವಿದೆ.

    122 views (↑42 from yesterday)0,0,0,0,0,0,0,161,80, 122

    3 day streak

    🔍 🗞️
  11. 11

    ರೋಶನ್ ಕುಮಾರಿ

    ರೋಶನ್ ಕುಮಾರಿ

    ರೋಶನ್ ಕುಮಾರಿ ಫಕೀರ್ ಮೊಹಮ್ಮದ್ ಅವರು ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿ, ನಟಿ ಮತ್ತು ನೃತ್ಯ ಸಂಯೋಜಕಿ. ಕಥಕ್‌ನ ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರದ ಪ್ರಮುಖ ಪ್ರತಿಪಾದಕರಲ್ಲಿ ಒಬ್ಬರೆಂದು ಇವರನ್ನು ಪರಿಗಣಿಸಲಾಗಿದೆ. ಅವರು ಜೈಪುರದ ಘರಾನಾವನ್ನು ಅನುಸರಿಸುತ್ತಾರೆ ಮತ್ತು ಕಥಕ್‌ಅನ್ನು ಉತ್ತೇಜಿಸುವ ಅಕಾಡೆಮಿಯಾದ ಮುಂಬೈನ ನೃತ್ಯ ಕಲಾ ಕೇಂದ್ರದ ಸಂಸ್ಥಾಪಕರಾಗಿದ್ದಾರೆ.

    121 views (↑52 from yesterday)0,0,0,0,0,0,34,140,69, 121

    4 day streak

    🔍 🗞️
  12. 12

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    118 views (↓2 from yesterday)85,103,199,151,128,117,135,119,120, 118

    9+ day streak

    🔍 🗞️
  13. 13

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    115 views (↓12 from yesterday)154,197,159,202,151,99,115,79,127, 115

    9+ day streak

    🔍 🗞️
  14. 14

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    112 views (↓6 from yesterday)88,80,122,142,129,156,94,106,118, 112

    9+ day streak

    🔍 🗞️
  15. 15

    ಹಕ್ಕುಗಳು

    ಹಕ್ಕುಗಳು

    ಹಕ್ಕುಗಳು ಸ್ವಾತಂತ್ರ್ಯ ಅಥವಾ ಅರ್ಹತೆಯ ಕಾನೂನಾತ್ಮಕ, ಸಾಮಾಜಿಕ, ಅಥವಾ ನೈತಿಕ ತತ್ವಗಳು; ಅಂದರೆ, ಹಕ್ಕುಗಳು ಯಾವುದಾದರೂ ಕಾನೂನು ವ್ಯವಸ್ಥೆ, ಸಾಮಾಜಿಕ ಸಂಪ್ರದಾಯ, ಅಥವಾ ನೈತಿಕ ಸಿದ್ದಾಂತದ ಪ್ರಕಾರ, ಜನರಿಗೆ ಏನು ಅವಕಾಶವಿದೆ ಎಂಬುವುದರ ಬಗ್ಗೆ ಮೂಲಭೂತ ಪ್ರಮಾಣಕ ನಿಯಮಗಳು. ಕಾನೂನು ಮತ್ತು ನೀತಿಶಾಸ್ತ್ರದಂತಹ ವಿಭಾಗಗಳಲ್ಲಿ, ಹಕ್ಕುಗಳು ಅತ್ಯಗತ್ಯ ಪ್ರಾಮುಖ್ಯತೆ ಇರುವಂಥವು, ವಿಶೇಷವಾಗಿ ನ್ಯಾಯ ಮತ್ತು ಕರ್ತವ್ಯಶಾಸ್ತ್ರದ ಸಿದ್ಧಾಂತಗಳಲ್ಲಿ. ಹಕ್ಕುಗಳು ಹಲವುವೇಳೆ ನಾಗರಿಕತೆಗೆ ಮೂಲಭೂತವಾಗಿರುವಂಥವು ಎಂದು ಪರಿಗಣಿತವಾಗಿವೆ, ಮತ್ತು ಸಮಾಜ ಹಾಗೂ ಸಂಸ್ಕೃತಿಯ ಸ್ಥಾಪಿತ ಆಧಾರಸ್ತಂಭಗಳು ಎಂದು ಪರಿಗಣಿತವಾಗಿವೆ, ಮತ್ತು ಸಾಮಾಜಿಕ ಸಂಘರ್ಷಗಳ ಇತಿಹಾಸವನ್ನು ಪ್ರತಿಯೊಂದು ಹಕ್ಕು ಮತ್ತು ಅದರ ಬೆಳವಣಿಗೆಯ ಇತಿಹಾಸದಲ್ಲಿ ಕಂಡುಕೊಳ್ಳಬಹುದು.

    109 views (↑26 from yesterday)0,0,0,0,0,0,0,77,83, 109

    3 day streak

    🔍 🗞️
  16. 16

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    108 views (↓12 from yesterday)90,126,102,91,110,158,69,81,120, 108

    9+ day streak

    🔍 🗞️
  17. 17

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    107 views (↑27 from yesterday)50,53,0,92,66,68,50,84,80, 107

    7 day streak

    🔍 🗞️
  18. 18

    ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ

    ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ

    ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ ರಾಷ್ಟ್ರೀಯ ಉದ್ಯಾನವು ಭಾರತದ ಗುಜರಾತ್ ರಾಜ್ಯದಲ್ಲಿದೆ ಕಚ್ ಕೊಲ್ಲಿ ಸಾಗರ ರಾಷ್ಟ್ರೀಯ ಉದ್ಯಾನವನವು ಭಾರತದ ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಕಚ್ ಕೊಲ್ಲಿಯ ದಕ್ಷಿಣ ತೀರದಲ್ಲಿರುವ ಒಂದು ಸಾಗರ ಉದ್ಯಾನವನವಾಗಿದೆ . ಇದನ್ನು 1980 ರಲ್ಲಿ ಸಮುದ್ರ ಅಭಯಾರಣ್ಯವೆಂದು ಘೋಷಿಸಲಾಯಿತು, ಇದು ಓಖಾದಿಂದ ಜೋಡಿಯಾವರೆಗಿನ ಸುಮಾರು 270 ಚದರ ಕಿಲೋಮೀಟರ್ (100 ಚದರ ಮೈಲಿ) ಪ್ರದೇಶವನ್ನು ಒಳಗೊಂಡಿದೆ. ನಂತರ, 1982 ರಲ್ಲಿ, ಭಾರತದ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ನಿಬಂಧನೆಗಳ ಅಡಿಯಲ್ಲಿ 110 ಕಿಮೀ (68 ಚದರ ಮೈಲಿ) ಕೇಂದ್ರ ಪ್ರದೇಶವನ್ನು ಸಮುದ್ರ ರಾಷ್ಟ್ರೀಯ ಉದ್ಯಾನವನವೆಂದು ಘೋಷಿಸಲಾಯಿತು .

    98 views (↑28 from yesterday)0,0,0,0,0,0,0,117,70, 98

    3 day streak

    🔍 🗞️
  19. 19

    ಪರಮ ವೀರ ಚಕ್ರ

    ಪರಮ ವೀರ ಚಕ್ರ

    ಪರಮ ವೀರ ಚಕ್ರ ಭಾರತ ಸೇನೆಯ ಶೌರ್ಯ ಪುರಸ್ಕಾರ. ಯುದ್ಧದ ವೇಳೆ ಅಪ್ರತಿಮ ಸಾಧನೆ ಮಾಡಿದವರಿಗೆ ಸಲ್ಲುವ ಪ್ರಶಸ್ತಿ. ಭಾರತದ ಅತ್ಯುಚ್ಚ ಸೇನಾ ಪುರಸ್ಕಾರ.

    97 views (↑97 from yesterday)0,0,0,0,0,0,0,0,0, 97

    1 day streak

    🔍 🗞️
  20. 20

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    94 views (↓37 from yesterday)122,156,168,116,96,87,89,106,131, 94

    9+ day streak

    🔍 🗞️
  21. 21

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    90 views (↑4 from yesterday)117,82,73,95,111,101,95,100,86, 90

    9+ day streak

    🔍 🗞️
  22. 22

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್ (ಸೆ ೧, ೧೯೬೬) ಲಡಾಖ್ ಮೂಲದ ಇಂಜಿನಿಯರ್, ಸಂಶೋಧಕ ಮತ್ತು ಶಿಕ್ಷಣತಙ್ಣ. ಶಾಲಾ ಶಿಕ್ಷಣದಲ್ಲಿ ಹೊಸತನವನ್ನು ತಂದ ಹಿರಿಮೆ ಸೋನಂರದ್ದು.

    89 views (↑17 from yesterday)0,0,0,58,82,137,197,186,72, 89

    7 day streak

    🔍 🗞️
  23. 23

    ಇಟ್ಯಾಲಿಯನ್ ಪಾಕಪದ್ಧತಿ

    ಇಟ್ಯಾಲಿಯನ್ ಪಾಕಪದ್ಧತಿ

    ಇಟ್ಯಾಲಿಯನ್‌ ಪಾಕಪದ್ಧತಿ ಯು ಕ್ರಿಸ್ತ ಪೂರ್ವ ನಾಲ್ಕನೆಯ ಶತಮಾನದಷ್ಟು ಹಿಂದಿನ ಮೂಲಗಳನ್ನು ಹೊಂದಿದೆ. ಇದು ಹಲವು ಶತಮಾನಗಳ ಸಾಮಾಜಿಕ ಮತ್ತು ರಾಜಕೀಯ ಬದಲಾವಣೆಗಳ ಕಾಲದಲ್ಲಿ ಅಭಿವೃದ್ಧಿ ಹೊಂದಿದೆ. ಇಟ್ಯಾಲಿಯನ್‌ ಪಾಕಪದ್ಧತಿ ಸ್ವತಃ ಎಟ್ರಸ್ಕನ್‌, ಪುರಾತನ ಗ್ರೀಕ್‌, ಪುರಾತನ ರೋಮನ್‌, ಬೈಝಾಂಟೀನ್‌, ಜರ್ಮನಿಕ್‌, ಗೇಲಿಕ್‌, ನಾರ್ಮನ್‌, ಯೆಹೂದಿ ಹಾಗೂ ಅರಬ್‌ ಪಾಕಪದ್ಧತಿಗಳಿಂದ ಪ್ರಭಾವಿತವಾಗಿದೆ.

    87 views (↑87 from yesterday)0,0,0,0,0,0,0,0,0, 87

    1 day streak

    🔍 🗞️
  24. 24

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    82 views (↑3 from yesterday)62,94,80,81,86,94,73,92,79, 82

    9+ day streak

    🔍 🗞️
  25. 25

    ವಿಶ್ವಕಪ್ ಫುಟ್ಬಾಲ್

    ವಿಶ್ವಕಪ್ ಫುಟ್ಬಾಲ್

    ಫಿಫಾ ವಿಶ್ವ ಕಪ್ ಫುಟ್ಬಾಲ್ ಕ್ರೀಡೆಯ ಅತ್ಯುನ್ನತ ಪ್ರಶಸ್ತಿಯಾಗಿದೆ. ಇದನ್ನು ಸಾಮಾನ್ಯವಾಗಿ ವಿಶ್ವ ಕಪ್ ಫುಟ್ಬಾಲ್ ಎಂದೇ ಕರೆಯುವುದು ವಾಡಿಕೆ. ಈ ಪಂದ್ಯಾವಳಿಯು ಫಿಫಾ ( ಅಂತರರಾಷ್ಟ್ರೀಯ ಫುಟ್ಬಾಲ್ ಫೆಡರೇಷನ್ )ದ ಸದಸ್ಯರಾಷ್ಟ್ರಗಳ ಪುರುಷರ ತಂಡಗಳ ನಡುವೆ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವುದು.

    82 views (↑23 from yesterday)0,0,0,0,45,0,0,0,59, 82

    2 day streak

    🔍 🗞️
  26. 26

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    81 views (↓37 from yesterday)92,140,93,103,97,101,47,50,118, 81

    9+ day streak

    🔍 🗞️
  27. 27

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    80 views (↓38 from yesterday)77,135,143,76,75,57,105,99,118, 80

    9+ day streak

    🔍 🗞️
  28. 28

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    73 views (↑14 from yesterday)0,0,0,0,0,0,58,142,59, 73

    4 day streak

    🔍 🗞️
  29. 29

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    72 views (↑3 from yesterday)50,58,0,95,60,66,77,80,69, 72

    7 day streak

    🔍 🗞️
  30. 30

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    71 views (↓26 from yesterday)48,105,89,66,73,50,53,79,97, 71

    9+ day streak

    🔍 🗞️
  31. 31

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    71 views (↓5 from yesterday)0,82,63,59,45,38,0,39,76, 71

    3 day streak

    🔍 🗞️
  32. 32

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    67 views (↑67 from yesterday)44,0,62,67,55,59,74,42,0, 67

    1 day streak

    🔍 🗞️
  33. 33

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    67 views (↓11 from yesterday)0,47,64,0,66,42,53,52,78, 67

    6 day streak

    🔍 🗞️
  34. 34

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    67 views (↑21 from yesterday)0,54,0,51,38,42,47,36,46, 67

    7 day streak

    🔍 🗞️
  35. 35

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    66 views (↑16 from yesterday)48,117,89,86,52,62,74,63,50, 66

    9+ day streak

    🔍 🗞️
  36. 36

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    65 views (↓11 from yesterday)46,61,56,49,85,63,78,33,76, 65

    9+ day streak

    🔍 🗞️
  37. 37

    ಭಾರತದ ಪ್ರಧಾನ ಮಂತ್ರಿಗಳ ಪಟ್ಟಿ
  38. 38

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    63 views (↓16 from yesterday)0,85,85,69,47,68,40,52,79, 63

    9 day streak

    🔍 🗞️
  39. 39

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.

    63 views (↑19 from yesterday)119,114,121,101,104,135,99,60,44, 63

    9+ day streak

    🔍 🗞️
  40. 40

    ಪ್ರಜ್ವಲ್ ರೇವಣ್ಣ

    ಪ್ರಜ್ವಲ್ ರೇವಣ್ಣ

    ಪ್ರಜ್ವಲ್ ರೇವಣ್ಣ ಒಬ್ಬ ಭಾರತೀಯ ರಾಜಕಾರಣಿ. ಹಾಸನ ಕ್ಷೇತ್ರದಿಂದ ೧೭ನೇ ಲೋಕಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಮತ್ತು ಪ್ರಸ್ತುತ ಲೋಕಸಭೆಯ ೩ನೇ ಕಿರಿಯ ಸಂಸದರಾಗಿದ್ದಾರೆ.

    62 views (↑62 from yesterday)0,0,0,0,0,0,0,0,0, 62

    1 day streak

    🔍 🗞️
  41. 41

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    62 views (↓22 from yesterday)73,116,98,104,50,44,45,39,84, 62

    9+ day streak

    🔍 🗞️
  42. 42

    ಕರ್ನಾಟಕದ ಮುಖ್ಯಮಂತ್ರಿಗಳು
  43. 43

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    60 views (↓18 from yesterday)41,57,53,0,39,45,67,64,78, 60

    6 day streak

    🔍 🗞️
  44. 44

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    60 views (↑15 from yesterday)0,55,49,0,50,56,45,50,45, 60

    6 day streak

    🔍 🗞️
  45. 45

    ಅಕ್ಷಾಂಶ ಮತ್ತು ರೇಖಾಂಶ

    ಅಕ್ಷಾಂಶ ಮತ್ತು ರೇಖಾಂಶ

    ಭೂಮಿಯ ಮೇಲಿನ ಸ್ಥಳಗಳನ್ನು ಸೂಚಿಸುವ ಕೋನನಿರ್ದೇಶಕಗಳು (ಲ್ಯಾಟಿಟ್ಯೂಡ್ ಮತ್ತು ಲಾಂಜಿಟ್ಯೂಡ್). ಭೂಮಿಯ ಅಕ್ಷಕ್ಕೆ ಲಂಬವಾಗಿರುವಂತೆ, ಕೇಂದ್ರದ ಮೂಲಕ ರಚಿಸಿದ ಸಮತಳ, ಭೂಗೋಳವನ್ನು ಒಂದು ಮಹಾವೃತ್ತದಲ್ಲಿ ಛೇದಿಸುವುದು. ಇದು ಸಮಭಾಜಕ ವೃತ್ತ (ಭೂಮಧ್ಯ ರೇಖೆ: ಟೆರೆಸ್ಟ್ರಿಯಲ್ ಇಕ್ವೇಟರ್, 1ನೆಯ ಚಿತ್ರದಲ್ಲಿ QR).

    60 views (↑60 from yesterday)0,0,0,0,43,49,43,0,0, 60

    1 day streak

    🔍 🗞️
  46. 46

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಹೆಸರು ಶ್ರೀನಿವಾಸ ನಾಯಕ ಎಂದು.

    59 views (↓3 from yesterday)0,53,142,60,86,0,43,0,62, 59

    2 day streak

    🔍 🗞️
  47. 47

    ನಾಡ ಗೀತೆ

    ನಾಡ ಗೀತೆ

    ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.

    58 views (↓5 from yesterday)0,0,0,70,180,109,127,119,63, 58

    7 day streak

    🔍 🗞️
  48. 48

    ಸ್ಪೇನ್

    ಸ್ಪೇನ್

    ಸ್ಪೇನ್ ಅಥವಾ ಸ್ಪೇನ್ ಸಂಸ್ಥಾನ (ಸ್ಪ್ಯಾನಿಷ್:Reino de España), ಆಗ್ನೇಯ ಯುರೋಪಿನ ಐಬೀರಿಯನ್ ದ್ವೀಪಕಲ್ಪದಲ್ಲಿರುವ ಒಂದು ದೇಶ. ಇದರ ದಕ್ಷಿಣ ಮತ್ತು ಪೂರ್ವದಲ್ಲಿ ಮೆಡಿಟರೇನಿಯನ್ ಸಮುದ್ರ ಮತ್ತು ಜಿಬ್ರಾಲ್ಟರ್; ಉತ್ತರದಲ್ಲಿ ಫ್ರಾನ್ಸ್, ಅಂಡೊರ ಮತ್ತು ಬಿಸ್ಕೆ ಕೊಲ್ಲಿ; ಪಶ್ಚಿಮದಲ್ಲಿ ಅಟ್ಲಾಂಟಿಕ್ ಮಹಾಸಾಗರ ಮತ್ತು ಪೋರ್ಚುಗಲ್ ಇವೆ. ಮೆಡಿಟರೇನಿಯನ್‌ನಲ್ಲಿರುವ ಬಲೇರಿಕ್ ದ್ವೀಪ, ಅಟ್ಲಾಂಟಿಕ್ ಮಹಾಸಗರದಲ್ಲಿರುವ ಕೆನರಿ ದ್ವೀಪ ಮತ್ತು ಉತ್ತರ ಆಫ್ರಿಕದಲ್ಲಿ ಮೊರೊಕ್ಕೊ ನಗರದ ಗಡಿಯಲ್ಲಿರುವ ಸಿಯುಟ ಹಾಗು ಮೆಲಿಲ್ಲ ನಗರಗಳು ಸ್ಪೇನ್ ದೇಶಕ್ಕೆ ಸೇರಿವೆ.

    58 views (↑58 from yesterday)0,0,0,0,0,0,0,0,0, 58

    1 day streak

    🔍 🗞️
  49. 49

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    58 views (↑14 from yesterday)39,0,0,62,42,49,42,0,44, 58

    2 day streak

    🔍 🗞️
  50. 50

    ಗೂಳಿ

    ಗೂಳಿ

    ಗೂಳಿಯು ಬೋಸ್ ಟಾರಸ್ ಪ್ರಜಾತಿಯ ಒಂದು ಅಖಂಡ (ಬೀಜ ಒಡೆಯದ) ವಯಸ್ಕ ಗಂಡು. ಇದೇ ಪ್ರಜಾತಿಯ ಹೆಣ್ಣಾದ ಹಸುವಿಗಿಂತ ಹೆಚ್ಚು ಮಾಂಸಲ ಮತ್ತು ಆಕ್ರಮಣಕಾರಿಯಾದ ಗೂಳಿಯು ದೀರ್ಘಕಾಲದಿಂದ ಅನೇಕ ಸಂಸ್ಕೃತಿಗಳಲ್ಲಿ ಒಂದು ಪ್ರಮುಖ ಸಂಕೇತವಾಗಿದೆ. ಮತ್ತು ಗೋಮಾಂಸ ಹಾಗು ಹೈನುಗಾರಿಕೆ ಮತ್ತು ಇತರ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಹತ್ವದ ಪಾತ್ರವಹಿಸುತ್ತದೆ.

    58 views (↑58 from yesterday)0,0,0,0,0,0,0,0,0, 58

    1 day streak

    🔍 🗞️
  51. 51

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ ಕರ್ನಾಟಕದ ಬೆಳಗಾವಿ ಜಿಲ್ಲೆಯ ವೀರ ರಾಣಿ, ಮರಾಠರ ವಿರುದ್ಧ ಹೋರಾಡಲು ಮಹಿಳಾ ಸೇನೆಯನ್ನು ಸಂಘಟಿಸಿದ ಮೊದಲ ಮಹಿಳೆ. ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ಬೆಳವಡಿಯ ವೀರ ರಾಣಿ ಮಲ್ಲಮ್ಮ.

    58 views (↓8 from yesterday)0,0,0,0,42,44,35,0,66, 58

    2 day streak

    🔍 🗞️
  52. 52

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    58 views (↑2 from yesterday)49,50,0,49,64,59,51,57,56, 58

    7 day streak

    🔍 🗞️
  53. 53

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    57 views (↓11 from yesterday)0,0,0,74,58,61,49,0,68, 57

    2 day streak

    🔍 🗞️
  54. 54

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    57 views (↓20 from yesterday)52,60,0,63,51,50,61,42,77, 57

    7 day streak

    🔍 🗞️
  55. 55

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    56 views (↓32 from yesterday)54,71,80,101,73,92,62,0,88, 56

    2 day streak

    🔍 🗞️
  56. 56

    ಒಲಂಪಿಕ್ ಕ್ರೀಡಾಕೂಟ

    ಒಲಂಪಿಕ್ ಕ್ರೀಡಾಕೂಟ

    ಒಲಿಂಪಿಕ್ ಕ್ರೀಡಾಕೂಟ ಒಂದು ಅಂತರರಾಷ್ಟ್ರೀಯ ಕ್ರೀಡಾಕೂಟ. ಇದು ಅನೇಕ ಕ್ರೀಡೆಗಳನ್ನು ಒಳಗೊಂಡಿದೆ. ಈ ಕ್ರೀಡಾಕೂಟವನ್ನು ಬೇಸಗೆಯ ಕ್ರೀಡಾಕೂಟ ಹಾಗೂ ಚಳಿಗಾಲದ ಕ್ರೀಡಾಕೂಟಗಳೆಂದು ವರ್ಗೀಕರಿಸಲಾಗಿದೆ.

    56 views (↓16 from yesterday)0,0,0,0,0,0,0,0,72, 56

    2 day streak

    🔍 🗞️
  57. 57

    ಬೂಮ್ರಾಂಗ್

    ಬೂಮ್ರಾಂಗ್

    ಬೂಮ್‍ರಾಂಗ್ - ಇದು ಮರದಿಂದ ಮಾಡಿದಂತಹ ಒಂದು ಪ್ರಾಚೀನ ಸಾಧನ. ಇದನ್ನು ಬೇಟೆಗಾಗಿ, ಸಂಗೀತಕ್ಕಾಗಿ, ಬೆಂಕಿ ಹಚ್ಚುವ ಸಾಧನವಾಗಿ ಮತ್ತು ಆಟದ ವಸ್ತುವಾಗಿಯೂ ಬಳಸುತ್ತಾರೆ. ಇಂಗ್ಲೀಷಿನ ವಿ ಆಕಾರದಲ್ಲಿ ಕಾಣುವ ಇವು ಒಂದು ತುದಿಯಿಂದ ಮತ್ತೊಂದು ತುದಿಗೆ ೧೦ ಸೆ.ಮಿ.

    55 views (↑55 from yesterday)0,0,0,0,0,0,0,0,0, 55

    1 day streak

    🔍 🗞️
  58. 58

    ಎಸ್. ಜಾನಕಿ

    ಎಸ್. ಜಾನಕಿ

    ಎಸ್. ಜಾನಕಿ (ಏಪ್ರಿಲ್ ೨೩, ೧೯೩೮ - ಜುಲೈ ೧೧, ೨೦೨೬) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಹಾಡುಗಾತಿ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ.

    55 views (↓75 from yesterday)1613,2758,768,353,184,103,107,204,130, 55

    9+ day streak

    🔍 🗞️
  59. 59

    ಚಂದ್ರಶೇಖರ ವೆಂಕಟರಾಮನ್

    ಚಂದ್ರಶೇಖರ ವೆಂಕಟರಾಮನ್

    ಸರ್ ಸಿ.ವಿ.ರಾಮನ್ (Sir C.V.Raman) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ. ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ. ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.

    55 views (↑55 from yesterday)0,0,0,0,0,0,0,0,0, 55

    1 day streak

    🔍 🗞️
  60. 60

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    54 views (↑54 from yesterday)42,0,0,47,49,59,44,39,0, 54

    1 day streak

    🔍 🗞️
  61. 61

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    54 views (↑54 from yesterday)59,63,0,49,50,41,0,0,0, 54

    1 day streak

    🔍 🗞️
  62. 62

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    53 views (↑8 from yesterday)52,62,0,74,0,0,0,47,45, 53

    3 day streak

    🔍 🗞️
  63. 63

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    53 views (↓55 from yesterday)58,216,103,94,70,50,45,58,108, 53

    9+ day streak

    🔍 🗞️
  64. 64

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    51 views (↓9 from yesterday)40,47,85,90,54,45,35,43,60, 51

    9+ day streak

    🔍 🗞️
  65. 65

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    50 views (↑50 from yesterday)0,0,0,53,53,0,0,38,0, 50

    1 day streak

    🔍 🗞️
  66. 66

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕ ವಿಧಾನಸಭೆ ಕರ್ನಾಟಕ ಶಾಸಕಾಂಗದ ಕೆಳಮನೆ. ಭಾರತದಲ್ಲಿ ದ್ವಿಸದನ (ವಿಧಾನಸಭೆ ಮತ್ತು ವಿಧಾನ ಪರಿಷತ್) ಹೊಂದಿರುವ ಆರು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ದೈನಂದಿನ ಕಲಾಪಗಳು, ವಿವಿಧ ರೀತಿಯ ಅಧಿವೇಶನಗಳು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದರೆ, ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜರುಗುತ್ತದೆ.

    50 views (↓6 from yesterday)150,147,143,177,107,80,91,102,56, 50

    9+ day streak

    🔍 🗞️
  67. 67

    ಶಿವ

    ಶಿವ

    ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.

    50 views (↑50 from yesterday)0,0,0,0,0,0,0,0,0, 50

    1 day streak

    🔍 🗞️
  68. 68

    ರಾಣಿ ಅಬ್ಬಕ್ಕ

    ರಾಣಿ ಅಬ್ಬಕ್ಕ

    ಅಬ್ಬಕ್ಕ ರಾಣಿ ಅಥವಾ ಅಬ್ಬಕ್ಕ ಮಹಾದೇವಿ ತುಳುನಾಡಿನ ರಾಣಿಯಾಗಿದ್ದಳು. ಇವಳು ೧೬ನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿದಳು. ರಾಣಿಯು ದೇವಾಲಯಗಳ ನಗರಿ ಮೂಡುಬಿದಿರೆಯ ಪ್ರದೇಶ ವನ್ನಾಳಿದ ಚೌಟ ವಂಶಕ್ಕೆ ಸೇರಿದವಳು.

    50 views (↑5 from yesterday)0,0,0,0,40,0,35,0,45, 50

    2 day streak

    🔍 🗞️
  69. 69

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    50 views (0 from yesterday)54,67,58,68,90,82,56,53,50, 50

    9+ day streak

    🔍 🗞️
  70. 70

    ಕೆಳದಿಯ ಚೆನ್ನಮ್ಮ

    ಕೆಳದಿಯ ಚೆನ್ನಮ್ಮ

    ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.

    50 views (↑7 from yesterday)0,0,0,0,42,37,62,0,43, 50

    2 day streak

    🔍 🗞️
  71. 71

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    49 views (↑10 from yesterday)0,0,92,0,64,0,58,37,39, 49

    4 day streak

    🔍 🗞️
  72. 72

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    49 views (↑9 from yesterday)0,0,50,0,0,0,47,0,40, 49

    2 day streak

    🔍 🗞️
  73. 73

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    49 views (↑1 from yesterday)0,0,66,0,0,0,34,0,48, 49

    2 day streak

    🔍 🗞️
  74. 74

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    48 views (↓36 from yesterday)98,88,113,70,86,0,59,65,84, 48

    4 day streak

    🔍 🗞️
  75. 75

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    48 views (↓5 from yesterday)45,70,89,0,45,0,0,48,53, 48

    3 day streak

    🔍 🗞️
  76. 76

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    48 views (↓37 from yesterday)0,89,87,55,44,41,41,41,85, 48

    9 day streak

    🔍 🗞️
  77. 77

    ಯುದ್ಧ ಮತ್ತು ಶಾಂತಿ

    ಯುದ್ಧ ಮತ್ತು ಶಾಂತಿ

    ಯುದ್ಧ ಮತ್ತು ಶಾಂತಿ ಪ್ರಸಿದ್ಧ ರಷ್ಯನ್ ಸಾಹಿತಿ ಲಿಯೋ ಟಾಲ್ಸ್ಟಾಯ್ ರವರು ಬರೆದ ಒಂದು ಕಾದಂಬರಿ. ಇದು "ರಷ್ಯನ್ ಸಂದೇಶವಾಹಕ" ಎಂಬ ಪತ್ರಿಕೆಯಲ್ಲಿ ೧೮೬೫ ರಿಂದ ೧೮೬೯ ರ ವರೆಗೆ ಮೊದಲ ಬಾರಿ ಪ್ರಕಟವಾಯಿತು. "ಯುದ್ಧ ಮತ್ತು ಶಾಂತಿ" ಟಾಲ್ಸ್ಟಾಯ್ ರವರ ಎರಡು ಮಹಾಕೃತಿಗಳಲ್ಲಿ ಒಂದೆಂದು ಪರಿಗಣಿತವಾಗಿದೆ (ಇನ್ನೊಂದು ಅನ್ನಾ ಕರೆನೀನಾ).

    47 views (↓119 from yesterday)0,0,0,0,0,0,0,0,166, 47

    2 day streak

    🔍 🗞️
  78. 78

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    46 views (↓1 from yesterday)53,79,0,55,51,102,44,47,47, 46

    7 day streak

    🔍 🗞️
  79. 79

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    46 views (↑46 from yesterday)0,0,0,0,0,73,45,0,0, 46

    1 day streak

    🔍 🗞️
  80. 80

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    45 views (↑4 from yesterday)0,0,0,49,52,39,46,40,41, 45

    7 day streak

    🔍 🗞️
  81. 81

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    45 views (↓11 from yesterday)0,0,0,72,64,57,64,58,56, 45

    7 day streak

    🔍 🗞️
  82. 82

    ಮಹಾ ವೀರ ಚಕ್ರ

    ಮಹಾ ವೀರ ಚಕ್ರ

    ಮಹಾ ವೀರ ಚಕ್ರ ಭಾರತದ ಎರಡನೇ ಅತಿ ದೊಡ್ಡ ಸೇನಾ ಪುರಸ್ಕಾರವಾಗಿದೆ. ಇದು ಶತ್ರುವಿನ ಎದುರು ಅಪ್ರತಿಮ ಶೌರ್ಯ ಪ್ರದರ್ಶಿಸಿದ ಸೈನಿಕರಿಗೆ ಸಲ್ಲುತ್ತದೆ. ಈ ಪುರಸ್ಕಾರವನ್ನು ಮರಣೋತ್ತರವಾಗಿಯೂ ಕೊಡಬಹುದಾಗಿದೆ.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  83. 83

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    44 views (↑44 from yesterday)0,51,0,53,42,38,38,51,0, 44

    1 day streak

    🔍 🗞️
  84. 84

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    43 views (↓12 from yesterday)0,0,52,74,0,51,35,0,55, 43

    2 day streak

    🔍 🗞️
  85. 85

    ಹೆಚ್.ಡಿ.ಕುಮಾರಸ್ವಾಮಿ

    ಹೆಚ್.ಡಿ.ಕುಮಾರಸ್ವಾಮಿ

    ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ (ಜನನ: ೧೯ ಡಿಸೆಂಬರ್,೧೯೫೯)ಕರ್ನಾಟಕದ ಒಬ್ಬ ಪ್ರಭಾವಿ ರಾಜಕಾರಣಿ. ಇವರು ಕರ್ನಾಟಕದ ೧೮ನೆ ಮುಖ್ಯ ಮಂತ್ರಿಯಾಗಿದ್ದರು. ಕುಮಾರಸ್ವಾಮಿ, ಭಾರತದ ಮಾಜಿ ಪ್ರಧಾನಿ ಹೆಚ್.ಡಿ.

    43 views (0 from yesterday)0,0,0,0,0,0,0,0,43, 43

    2 day streak

    🔍 🗞️
  86. 86

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    43 views (↑43 from yesterday)0,0,0,0,38,41,43,37,0, 43

    1 day streak

    🔍 🗞️
  87. 87

    ನಟರಾಜ

    ನಟರಾಜ

    ನಟರಾಜ ಹಿಂದೂ ದೇವರು ಶಿವನನ್ನು ದೈವಿಕ ಕಾಸ್ಮಿಕ್ ನರ್ತಕಿಯಾಗಿ ಚಿತ್ರಿಸಲಾಗಿದೆ. ಅವರ ನೃತ್ಯವನ್ನು ತಾಂಡವ ಎಂದು ಕರೆಯಲಾಗುತ್ತದೆ. ಭಂಗಿ ಮತ್ತು ಕಲಾಕೃತಿಗಳನ್ನು ಅನೇಕ ಹಿಂದೂ ಗ್ರಂಥಗಳಾದ ತೇವರಂ, ತಮಿಳಿನ ತಿರುವಾಸಗಂ ಮತ್ತು ಸಂಸ್ಕೃತ ಮತ್ತು ಗ್ರಂಥಗಳಲ್ಲಿ ಅಂಶುಮದ್ಭೇದ ಆಗಮ ಮತ್ತು ಉತ್ತರಕಾಮಿಕ ಆಗಮಗಳಲ್ಲಿ ವಿವರಿಸಲಾಗಿದೆ, ಶೈವಧರ್ಮದ ಎಲ್ಲಾ ಪ್ರಮುಖ ಹಿಂದೂ ದೇವಾಲಯಗಳಲ್ಲಿ ನೃತ್ಯ ಮೂರ್ತಿಯನ್ನು ಪ್ರದರ್ಶಿಸಲಾಗಿದೆ.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  88. 88

    ವೀರ ಚಕ್ರ

    ವೀರ ಚಕ್ರ

    ವೀರ ಚಕ್ರವು ಭಾರತದ ಶೌರ್ಯ ಪುರಸ್ಕಾರವಾಗಿದ್ದು ಯುದ್ಧಭೂಮಿಯಲ್ಲಿ ಶೌರ್ಯ ಸಾಹಸಗಳನ್ನು ಪ್ರದರ್ಶಿಸಿದವರಿಗೆ ಪ್ರದಾನ ಮಾಡಲಾಗುವುದು. ಸೇನಾ ಪುರಸ್ಕಾರಗಳ ಪಟ್ಟಿಯಲ್ಲಿ ಇದರ ಆದ್ಯತೆ ಪರಮ ವೀರ ಚಕ್ರ ಮತ್ತು ಮಹಾ ವೀರ ಚಕ್ರಗಳ ನಂತರ ಮೂರನೆಯದ್ದಾಗಿದೆ. ಈ ಪುರಸ್ಕಾರದ ಜೊತೆಗೆ ಧನಸಹಾಯವೂ ಸಂದಾಯವಾಗುತ್ತದೆ.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  89. 89

    ಭಾರತೀಯ ಸಂಸ್ಕೃತಿ

    ಭಾರತೀಯ ಸಂಸ್ಕೃತಿ

    ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.

    42 views (↓29 from yesterday)89,91,101,97,0,83,56,0,71, 42

    2 day streak

    🔍 🗞️
  90. 90

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    42 views (↑42 from yesterday)0,0,0,0,0,0,36,36,0, 42

    1 day streak

    🔍 🗞️
  91. 91

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    41 views (↑1 from yesterday)0,0,0,0,54,51,45,39,40, 41

    6 day streak

    🔍 🗞️
  92. 92

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    41 views (↓5 from yesterday)0,0,0,47,40,45,53,45,46, 41

    7 day streak

    🔍 🗞️
  93. 93

    ಬೆಂಗಳೂರು

    ಬೆಂಗಳೂರು

    ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.

    41 views (↓8 from yesterday)55,0,63,0,0,0,0,0,49, 41

    2 day streak

    🔍 🗞️
  94. 94

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು ಅಥವಾ ಸಹ್ಯಾದ್ರಿ ಪರ್ವತ ಶ್ರೇಣಿ ಭಾರತ ಜಂಬೂದ್ವೀಪದ ಪಶ್ಚಿಮ ಭಾಗದಲ್ಲಿರುವ ಒಂದು ಪರ್ವತ ಶ್ರೇಣಿ. ಈ ಶ್ರೇಣಿಗೆ ಸಹ್ಯಾದ್ರಿ ಪರ್ವತಗಳು ಎಂಬ ಹೆಸರು ಪೂರಾತನ. ದಖ್ಖನ್ ಪೀಠಭೂಮಿಯ ಪಶ್ಚಿಮದ ಅಂಚಿನ ಉದ್ದಕ್ಕೂ ಹಬ್ಬಿರುವ ಸಹ್ಯಾದ್ರಿ ಪೀಠಭೂಮಿಯನ್ನು ಅರಬ್ಬೀ ಸಮುದ್ರದ ಕಿರಿದಾದ ಕರಾವಳಿ ಪ್ರದೇಶದಿಂದ ಬೇರ್ಪಡಿಸುತ್ತವೆ.

    41 views (↑41 from yesterday)0,0,89,0,0,0,0,35,0, 41

    1 day streak

    🔍 🗞️
  95. 95

    ಭಾರತದ ರಾಷ್ಟ್ರಪತಿಗಳ ಪಟ್ಟಿ
  96. 96

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  97. 97

    ಕಂಪ್ಯೂಟರ್

    ಕಂಪ್ಯೂಟರ್

    ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  98. 98

    ಕಯ್ಯಾರ ಕಿಞ್ಞಣ್ಣ ರೈ

    ಕಯ್ಯಾರ ಕಿಞ್ಞಣ್ಣ ರೈ

    ಕಯ್ಯಾರ ಕಿಞ್ಞಣ್ಣ ರೈ (ಜೂನ್ ೮,೧೯೧೫ - ಆಗಸ್ಟ್ ೯,೨೦೧೫) ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ,ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ,ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾರಕರಾಗಿ,ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಅಖಿಲಭಾರತ ಮಟ್ಟದಲ್ಲಿ ಜರುಗಿದ ೬೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

    40 views (↓6 from yesterday)0,0,0,0,0,0,0,0,46, 40

    2 day streak

    🔍 🗞️
  99. 99

    ಗುಬ್ಬಿ ವೀರಣ್ಣ

    ಗುಬ್ಬಿ ವೀರಣ್ಣ

    ಗುಬ್ಬಿ ವೀರಣ್ಣ ಕನ್ನಡ ನಾಡು ಕಂಡ ಅತಿ ಶ್ರೇಷ್ಠ ರಂಗಕರ್ಮಿಗಳೊಲೊಬ್ಬರು. ನಟ, ನಿರ್ಮಾಪಕ, ನಿರ್ದೇಶಕ ಮತ್ತು ನಾಟಕ ಮಂಡಳಿಯ ವ್ಯವಸ್ಥಾಪಕರಾಗಿದ್ದ ವೀರಣ್ಣನವರು ಅನೇಕ ಕಲಾವಿದರಿಗೆ ಉದ್ಯೋಗವಕಾಶ ಕಲ್ಪಿಸಿ, ಹಲವಾರು ಹೊಸ ರಂಗ ಪ್ರಯೋಗಳನ್ನು ಮಾಡಿ ಹಾಗು ಹಲವಾರು ರಂಗಮಂದಿರಗಳನ್ನು ಕಟ್ಟಿಸಿ, ಕನ್ನಡ ಹಾಗು ಕನ್ನಡ ರಂಗಭೂಮಿಯನ್ನು ಸಲುಹಿದ ಕರ್ಮಜೀವಿ. ಒಂದು ಕಾಲದಲ್ಲಿ ಮೆನೆಮಾತಾಗಿದ್ದ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ವ್ಯವಸ್ಥಾಪಕರಾಗಿದ್ದ ವೀರಣ್ಣನವರು, ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸಿ ರಂಗಭೂಮಿಯ ಎಳಿಗೆಗಾಗಿ ನಿರಂತರವಾಗಿ ದುಡಿದವರು.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  100. 100

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    39 views (↓16 from yesterday)68,48,62,0,40,39,41,61,55, 39

    6 day streak

    🔍 🗞️