English Wikipedia Top 100

The most-visited English Wikipedia articles, updated daily. Learn more...

  1. 1

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    371 views (↑28 from yesterday)387,303,284,244,232,193,323,286,343, 371

    9+ day streak

    🔍 🗞️
  2. 2

    ಭಾರತದ ತ್ರಿವರ್ಣ ಧ್ವಜ

    ಭಾರತದ ತ್ರಿವರ್ಣ ಧ್ವಜ

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.

    327 views (↑192 from yesterday)0,0,0,0,0,0,0,0,135, 327

    2 day streak

    🔍 🗞️
  3. 3

    ವೀಣೆ

    ವೀಣೆ

    ಕರ್ನಾಟಕ ಸಂಗೀತ ಪದ್ಧತಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವುದು ತಂತಿವಾದ್ಯವಾದ ವೀಣೆ. ಬಹಳ ಹಳೆಯ ವಾದ್ಯವಾದ ವೀಣೆಯ ವಿನ್ಯಾಸ ಅನೇಕ ಶತಮಾನಗಳಿಂದಲೂ ಬದಲಾಗುತ್ತಾ ಬಂದಿದೆ. ಸದ್ಯಕ್ಕೆ ಅತ್ಯಂತ ಜನಪ್ರಿಯ ವಿನ್ಯಾಸಕ್ಕೆ ಸರಸ್ವತಿ ವೀಣೆ ಎಂದು ಹೆಸರು.

    232 views (↑232 from yesterday)0,0,0,0,0,0,0,0,0, 232

    1 day streak

    🔍 🗞️
  4. 4

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    229 views (↑66 from yesterday)210,180,145,135,145,153,145,201,163, 229

    9+ day streak

    🔍 🗞️
  5. 5

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    228 views (↑19 from yesterday)132,182,184,178,179,142,135,178,209, 228

    9+ day streak

    🔍 🗞️
  6. 6

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    222 views (↓38 from yesterday)231,212,178,168,206,161,171,204,260, 222

    9+ day streak

    🔍 🗞️
  7. 7

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    184 views (↑70 from yesterday)168,116,96,87,89,106,131,94,114, 184

    9+ day streak

    🔍 🗞️
  8. 8

    ತೋಕ್ಯೋ

    ತೋಕ್ಯೋ

    ತೋಕ್ಯೋ (東京), ಅಧಿಕೃತವಾಗಿ ತೋಕ್ಯೋ ಮಹಾನಗರ(東京都, とうきょうと, ತೋಕ್ಯೋತೊ), ಜಪಾನ್ ದೇಶದ ರಾಜಧಾನಿ ಮತ್ತು ಜಪಾನಿನ ೪೭ ರಾಜ್ಯ (都道府県, ತೊದೋಫುಕೆನ್) ಗಳಲ್ಲಿ ಅತೀದೊಡ್ಡದಾದದ್ದು. ಜಪಾನಿನ ಮುಖ್ಯ ದ್ವೀಪವಾಗಿರವ ಹೋಂಶು (本州) ವಿನ ಪೂರ್ವಭಗದಲ್ಲಿರುವ ಕಾನ್ತೋ(関東) ಉಪರಾಜ್ಯ(地方, ಚಿಹೋ)ದಲ್ಲಿ ಟೋಕ್ಯೊ ಸ್ಥಿತವಾಗಿದೆ. ಟೋಕ್ಯೊ ನಗರದ ೨೩ ವಿಶೇಷ ವಾರ್ಡ್ ಗಳಲ್ಲಿ ೧೪ ದಶಲಕ್ಷಕಿಂತಲೂ ಹೆಚ್ಚು ಜನರು ವಾಸವಾಗಿದ್ದು, ನಗರದ ಹೊರಭಾಗಗಳನ್ನು ಸೇರಿಸಿ ಒಟ್ಟು ೩೮ ದಶಲಕ್ಷಕಿಂತಲೂ ಹೆಚ್ಚು ಜನರು ತೋಕ್ಯೋ ರಾಜ್ಯದಲ್ಲಿ ವಾಸವಾಗಿದ್ದಾರೆ.

    174 views (↑174 from yesterday)0,0,0,0,0,0,0,0,0, 174

    1 day streak

    🔍 🗞️
  9. 9

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    173 views (↑38 from yesterday)80,80,87,89,111,98,106,205,135, 173

    9+ day streak

    🔍 🗞️
  10. 10

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    172 views (↓21 from yesterday)159,202,151,99,115,79,127,115,193, 172

    9+ day streak

    🔍 🗞️
  11. 11

    ಆಂಟ್ ಲಯನ್

    ಆಂಟ್ ಲಯನ್

    ಆಂಟ್ ಲಯನ್ ಪಿಪೀಲಿಕಾಸಿಂಹ ಅಥವಾ ಮಿರ್ಮಿಲಿಯಾನ್. ಇದು ಮಿರ್ಮಿಲಿಯಾನಿಡೆ ಕುಟುಂಬಕ್ಕೂ ನ್ಯೂರಾಪ್ಟೆರ ಉಪವರ್ಗಕ್ಕೂ ಸೇರಿದ ಕೀಟ. ಪ್ರೌಢಜೀವಿ ಕೊಡತಿಹುಳುವನ್ನು ಹೋಲುತ್ತದೆ.

    170 views (↑170 from yesterday)0,0,0,0,0,0,0,0,0, 170

    1 day streak

    🔍 🗞️
  12. 12

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    163 views (↑40 from yesterday)80,81,86,94,73,92,79,82,123, 163

    9+ day streak

    🔍 🗞️
  13. 13

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    160 views (↑22 from yesterday)0,0,0,0,58,142,59,73,138, 160

    6 day streak

    🔍 🗞️
  14. 14

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    154 views (↑63 from yesterday)143,76,75,57,105,99,118,80,91, 154

    9+ day streak

    🔍 🗞️
  15. 15

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    151 views (↑44 from yesterday)199,151,128,117,135,119,120,118,107, 151

    9+ day streak

    🔍 🗞️
  16. 16

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    146 views (↑19 from yesterday)0,92,66,68,50,84,80,107,127, 146

    9 day streak

    🔍 🗞️
  17. 17

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    128 views (↑34 from yesterday)102,91,110,158,69,81,120,108,94, 128

    9+ day streak

    🔍 🗞️
  18. 18

    ದುಂದುಭಿ

    ದುಂದುಭಿ

    ದುಂದುಭಿ ಪದಕ್ಕೆ ಅನೇಕ ಅರ್ಥಗಳಿವೆ. 1. ಅರವತ್ತು ಸಂವತ್ಸರಗಳಲ್ಲಿ ಒಂದಕ್ಕೆ ದುಂದುಭಿ ಎಂಬ ಹೆಸರಿದೆ.

    126 views (↑126 from yesterday)0,0,0,0,0,0,0,0,0, 126

    1 day streak

    🔍 🗞️
  19. 19

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    118 views (↓12 from yesterday)122,142,129,156,94,106,118,112,130, 118

    9+ day streak

    🔍 🗞️
  20. 20

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್ (ಸೆ ೧, ೧೯೬೬) ಲಡಾಖ್ ಮೂಲದ ಇಂಜಿನಿಯರ್, ಸಂಶೋಧಕ ಮತ್ತು ಶಿಕ್ಷಣತಙ್ಣ. ಶಾಲಾ ಶಿಕ್ಷಣದಲ್ಲಿ ಹೊಸತನವನ್ನು ತಂದ ಹಿರಿಮೆ ಸೋನಂರದ್ದು.

    113 views (↓4 from yesterday)0,58,82,137,197,186,72,89,117, 113

    9 day streak

    🔍 🗞️
  21. 21

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ (ಡೆಮಾಕ್ರಸಿ). ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ.

    110 views (↑52 from yesterday)0,0,0,0,0,0,0,0,58, 110

    2 day streak

    🔍 🗞️
  22. 22

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    104 views (↑27 from yesterday)89,66,73,50,53,79,97,71,77, 104

    9+ day streak

    🔍 🗞️
  23. 23

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    103 views (↑22 from yesterday)73,95,111,101,95,100,86,90,81, 103

    9+ day streak

    🔍 🗞️
  24. 24

    ಬಾಲಿ

    ಬಾಲಿ

    101 views (↑101 from yesterday)0,0,0,0,0,0,0,0,0, 101

    1 day streak

    🔍 🗞️
  25. 25

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    99 views (↑16 from yesterday)89,86,52,62,74,63,50,66,83, 99

    9+ day streak

    🔍 🗞️
  26. 26

    ಹೆಚ್.ಡಿ.ದೇವೇಗೌಡ

    ಹೆಚ್.ಡಿ.ದೇವೇಗೌಡ

    ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ ೧೨ ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. 'ಮಣ್ಣಿನ ಮಗ' ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

    96 views (↓26 from yesterday)0,0,0,0,34,433,467,452,122, 96

    6 day streak

    🔍 🗞️
  27. 27

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    95 views (↑36 from yesterday)63,59,45,38,0,39,76,71,59, 95

    5 day streak

    🔍 🗞️
  28. 28

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    95 views (0 from yesterday)85,69,47,68,40,52,79,63,95, 95

    9+ day streak

    🔍 🗞️
  29. 29

    ಡಿ. ಕೆ. ಶಿವಕುಮಾರ್

    ಡಿ. ಕೆ. ಶಿವಕುಮಾರ್

    ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (ಜನನ ೧೫ ಮೇ ೧೯೬೨), ಇವರನ್ನು ಡಿ.ಕೆ ಶಿವಕುಮಾರ್ ಎಂದು ಕರೆಯುತ್ತಾರೆ. ಅವರು ಭಾರತೀಯ ರಾಜಕಾರಣಿಯಾಗಿದ್ದು, ಕರ್ನಾಟಕದ ೧೮ನೇ ಮತ್ತು ಪ್ರಸ್ತುತ ಮುಖ್ಯಮಂತ್ರಿಯಾಗಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದು, ೨೦೨೦ ರಿಂದ ಕರ್ನಾಟಕ ಪಿಸಿಸಿ ಅಧ್ಯಕ್ಷರಾಗಿದ್ದಾರೆ.

    90 views (↑90 from yesterday)0,0,0,0,0,0,0,0,0, 90

    1 day streak

    🔍 🗞️
  30. 30

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    90 views (↑90 from yesterday)0,74,0,0,0,47,45,53,0, 90

    1 day streak

    🔍 🗞️
  31. 31

    ಜಗನ್ನಾಥ ದೇವಾಲಯ

    ಜಗನ್ನಾಥ ದೇವಾಲಯ

    ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.

    88 views (↓16 from yesterday)0,0,104,689,561,320,197,130,104, 88

    8 day streak

    🔍 🗞️
  32. 32

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    85 views (↑22 from yesterday)0,63,51,50,61,42,77,57,63, 85

    9 day streak

    🔍 🗞️
  33. 33

    ಕರ್ನಾಟಕದ ಮುಖ್ಯಮಂತ್ರಿಗಳು
  34. 34

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    82 views (↑30 from yesterday)56,49,85,63,78,33,76,65,52, 82

    9+ day streak

    🔍 🗞️
  35. 35

    ದ್ವಾರಕಾಧೀಶ ದೇವಾಲಯ

    ದ್ವಾರಕಾಧೀಶ ದೇವಾಲಯ

    ದ್ವಾರಕಾಧೀಶ ದೇವಸ್ಥಾನವನ್ನು ಜಗತ್ ಮಂದಿರ ಎಂದೂ ಕರೆಯುತ್ತಾರೆ ಮತ್ತು ಸಾಂದರ್ಭಿಕವಾಗಿ ದ್ವಾರಕಾಧೀಶ ಎಂದು ಉಚ್ಚರಿಸಲಾಗುತ್ತದೆ, ಇದು ಕೃಷ್ಣನಿಗೆ ಸಮರ್ಪಿತವಾದ ಹಿಂದೂ ದೇವಾಲಯವಾಗಿದೆ, ಇದನ್ನು ಇಲ್ಲಿ ದ್ವಾರಕಾಧೀಶ ಅಥವಾ 'ದ್ವಾರಕಾ ರಾಜ' ಎಂಬ ಹೆಸರಿನಿಂದ ಪೂಜಿಸಲಾಗುತ್ತದೆ. ಈ ದೇವಾಲಯವು ಭಾರತದ ಗುಜರಾತ್‌ನ ದ್ವಾರಕಾ ನಗರದಲ್ಲಿದೆ, ಇದು ಹಿಂದೂ ತೀರ್ಥಯಾತ್ರೆಯ ಸ್ಥಳ ಆಗಿರುವ ಚಾರ್ ಧಾಮ್‌ನ ತಾಣಗಳಲ್ಲಿ ಒಂದಾಗಿದೆ. ಐದು ಅಂತಸ್ತಿನ ಕಟ್ಟಡದ ಮುಖ್ಯ ದೇಗುಲವು ೭೨ ಕಂಬಗಳಿಂದ ಬೆಂಬಲಿತವಾಗಿದೆ, ಇದನ್ನು ಜಗತ್ ಮಂದಿರ ಅಥವಾ ನಿಜ ಮಂದಿರ ಎಂದು ಕರೆಯಲಾಗುತ್ತದೆ.

    80 views (↑4 from yesterday)0,0,0,0,0,0,0,0,76, 80

    2 day streak

    🔍 🗞️
  36. 36

    ಮಹಾ ವೀರ ಚಕ್ರ

    ಮಹಾ ವೀರ ಚಕ್ರ

    ಮಹಾ ವೀರ ಚಕ್ರ ಭಾರತದ ಎರಡನೇ ಅತಿ ದೊಡ್ಡ ಸೇನಾ ಪುರಸ್ಕಾರವಾಗಿದೆ. ಇದು ಶತ್ರುವಿನ ಎದುರು ಅಪ್ರತಿಮ ಶೌರ್ಯ ಪ್ರದರ್ಶಿಸಿದ ಸೈನಿಕರಿಗೆ ಸಲ್ಲುತ್ತದೆ. ಈ ಪುರಸ್ಕಾರವನ್ನು ಮರಣೋತ್ತರವಾಗಿಯೂ ಕೊಡಬಹುದಾಗಿದೆ.

    78 views (↑22 from yesterday)0,0,0,0,0,0,0,45,56, 78

    3 day streak

    🔍 🗞️
  37. 37

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    78 views (↑17 from yesterday)0,47,40,45,53,45,46,41,61, 78

    9 day streak

    🔍 🗞️
  38. 38

    ಹಕ್ಕುಗಳು

    ಹಕ್ಕುಗಳು

    ಹಕ್ಕುಗಳು ಸ್ವಾತಂತ್ರ್ಯ ಅಥವಾ ಅರ್ಹತೆಯ ಕಾನೂನಾತ್ಮಕ, ಸಾಮಾಜಿಕ, ಅಥವಾ ನೈತಿಕ ತತ್ವಗಳು; ಅಂದರೆ, ಹಕ್ಕುಗಳು ಯಾವುದಾದರೂ ಕಾನೂನು ವ್ಯವಸ್ಥೆ, ಸಾಮಾಜಿಕ ಸಂಪ್ರದಾಯ, ಅಥವಾ ನೈತಿಕ ಸಿದ್ದಾಂತದ ಪ್ರಕಾರ, ಜನರಿಗೆ ಏನು ಅವಕಾಶವಿದೆ ಎಂಬುವುದರ ಬಗ್ಗೆ ಮೂಲಭೂತ ಪ್ರಮಾಣಕ ನಿಯಮಗಳು. ಕಾನೂನು ಮತ್ತು ನೀತಿಶಾಸ್ತ್ರದಂತಹ ವಿಭಾಗಗಳಲ್ಲಿ, ಹಕ್ಕುಗಳು ಅತ್ಯಗತ್ಯ ಪ್ರಾಮುಖ್ಯತೆ ಇರುವಂಥವು, ವಿಶೇಷವಾಗಿ ನ್ಯಾಯ ಮತ್ತು ಕರ್ತವ್ಯಶಾಸ್ತ್ರದ ಸಿದ್ಧಾಂತಗಳಲ್ಲಿ. ಹಕ್ಕುಗಳು ಹಲವುವೇಳೆ ನಾಗರಿಕತೆಗೆ ಮೂಲಭೂತವಾಗಿರುವಂಥವು ಎಂದು ಪರಿಗಣಿತವಾಗಿವೆ, ಮತ್ತು ಸಮಾಜ ಹಾಗೂ ಸಂಸ್ಕೃತಿಯ ಸ್ಥಾಪಿತ ಆಧಾರಸ್ತಂಭಗಳು ಎಂದು ಪರಿಗಣಿತವಾಗಿವೆ, ಮತ್ತು ಸಾಮಾಜಿಕ ಸಂಘರ್ಷಗಳ ಇತಿಹಾಸವನ್ನು ಪ್ರತಿಯೊಂದು ಹಕ್ಕು ಮತ್ತು ಅದರ ಬೆಳವಣಿಗೆಯ ಇತಿಹಾಸದಲ್ಲಿ ಕಂಡುಕೊಳ್ಳಬಹುದು.

    76 views (↓8 from yesterday)0,0,0,0,0,77,83,109,84, 76

    5 day streak

    🔍 🗞️
  39. 39

    ರಷ್ಯಾ

    ರಷ್ಯಾ

    ರಷ್ಯೆ ಅಥವಾ ರಷ್ಯಾ ಅಥವಾ ರಷ್ಯ ಅಥವಾ ರೂಸ್ (ಪ್ರಥಮ ವಿಭಕ್ತಿ: ರೂಸು) (ರೂಸಿ: Россия), ಅಧಿಕೃತವಾಗಿ ರೂಸಿ ಒಕ್ಕೂಟ (ರೂಸಿ: Российская Федерация) , ಉತ್ತರ ಯುರೇಷಿಯಾ (ಯುರೋಪ್‌ ಹಾಗೂ ಏಷ್ಯಾ ಒಟ್ಟಿಗೆ) ದಲ್ಲಿರುವ ಒಂದು ದೇಶ. ಇದೊಂದು 83 ಬಿಡಿ ಸಂಸ್ಥಾನಗಳನ್ನು ಹೊಂದಿರುವ ಅರೆ-ಅಧ್ಯಕ್ಷೀಯ ಒಕ್ಕೂಟವಾಗಿದೆ. ರಷ್್ಯತನ್ನ ಭೂಗಡಿಗಳನ್ನು ಈ ದೇಶಗಳೊಂದಿಗೆ ಹಂಚಿಕೊಂಡಿದೆ (ವಾಯುವ್ಯದಿಂದ ಆಗ್ನೇಯದವರೆಗೆ) : ನಾರ್ವೆ, ಫಿನ್‌ಲ್ಯಾಂಡ್‌, ಎಸ್ಟೊನಿಯಾ, ಲಾಟ್ವಿಯಾ, ಲಿಥುವೇನಿಯಾ (ಕಲಿನಿನ್‌ಗ್ರಾಡ್‌‌ ಓಬ್ಲಸ್ಟ್‌‌ ಮೂಲಕ), ಪೋಲೆಂಡ್‌ (ಕಲಿನಿನ್‌ಗ್ರಾಡ್‌‌ ಓಬ್ಲಸ್ಟ್‌‌ ಮೂಲಕ), ಬೆಲಾರೂಸ್, ಉಕ್ರೇನ್, ಜಾರ್ಜಿಯಾ, ಅಜರ್ಬೈಜಾನ್, ಕಜಕ್‌ಸ್ತಾನ್‌, ಚೀನಾ, ಮಂಗೋಲಿಯಾ ಮತ್ತು ಉತ್ತರ ಕೊರಿಯಾ.

    75 views (↑75 from yesterday)0,0,0,0,0,0,0,0,0, 75

    1 day streak

    🔍 🗞️
  40. 40

    ಚಿನ್ನ

    ಚಿನ್ನ

    ಚಿನ್ನ(Gold)ವು ಒಂದು ಮೂಲಧಾತು. ರಸಾಯನಶಾಸ್ತ್ರದಲ್ಲಿ ಇದರ ಚಿಹ್ನೆ Au ( ಲ್ಯಾಟಿನ್ ಭಾಷೆಯ ಹೊಳೆಯುವ ಪ್ರಭಾತ ಎಂಬರ್ಥ ಕೊಡುವ ಆರಮ್ ಎಂಬ ಪದದಿಂದ ಆರಿಸಿಕೊಳ್ಳಲಾಗಿದೆ). ಚಿನ್ನದ ಪರಮಾಣು ಸಂಖ್ಯೆ ೭೯.

    75 views (↑75 from yesterday)0,0,0,0,0,0,0,0,0, 75

    1 day streak

    🔍 🗞️
  41. 41

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    75 views (↑21 from yesterday)103,94,70,50,45,58,108,53,54, 75

    9+ day streak

    🔍 🗞️
  42. 42

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    74 views (↓6 from yesterday)0,95,60,66,77,80,69,72,80, 74

    9 day streak

    🔍 🗞️
  43. 43

    ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ

    ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ

    ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಅಥವಾ ನೀಟ್ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜ್‍ಗಳಲ್ಲಿ ಯಾವುದೇ ಪದವಿ ವೈದ್ಯಕೀಯ ಕೋರ್ಸ್ (ಎಮ್‍ಬಿಬಿಎಸ್/ ದಂತವೈದ್ಯಕೀಯ ಕೋರ್ಸ್ - ಬಿಡಿಎಸ್) ಅಥವಾ ಸ್ನಾತಕೋತ್ತರ ಕೋರ್ಸ್ (ಎಮ್‍ಡಿ, ಎಮ್‌ಎಸ್) ಅಭ್ಯಸಿಸಲು ಬಯಸುವ ವಿದ್ಯಾರ್ಥಿಗಳಿಗೆ ಭಾರತದಲ್ಲಿನ ಒಂದು ಪ್ರವೇಶ ಪರೀಕ್ಷೆ. ಎಮ್‍ಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳಿಗಾಗಿ ನೀಟ್-ಯುಜಿ (ಪದವಿಪೂರ್ವ) ಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಸಿ) ನಡೆಸಿಕೊಡುತ್ತದೆ. ಅಖಿಲ ಭಾರತ ಪ್ರಿ ಮೆಡಿಕಲ್ ಟೆಸ್ಟ್ (ಎಐಪಿಎಮ್‍ಟಿ) ಮತ್ತು ರಾಜ್ಯಗಳು ಅಥವಾ ಕಾಲೇಜ್‍ಗಳು ನಡೆಸಿಕೊಡುವ ಎಲ್ಲ ಪ್ರತ್ಯೇಕ ಎಮ್‍ಬಿಬಿಎಸ್ ಪರೀಕ್ಷೆಗಳ ಬದಲಾಗಿ ನೀಟ್-ಯುಜಿ ೨೦೧೩ರಲ್ಲಿ ಬಂದಿತು.

    73 views (↑26 from yesterday)0,0,0,0,0,0,0,0,47, 73

    2 day streak

    🔍 🗞️
  44. 44

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    72 views (↓18 from yesterday)80,101,73,92,62,0,88,56,90, 72

    4 day streak

    🔍 🗞️
  45. 45

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    70 views (↓19 from yesterday)93,103,97,101,47,50,118,81,89, 70

    9+ day streak

    🔍 🗞️
  46. 46

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಇತಿಹಾಸವು ಪೂರ್ವಕಾಲದ ಪಳುಯುಳಿಕೆಗಳು, ಶಾಸನಗಳು, ಸ್ಮಾರಕಶಿಲ್ಪಗಳು,ಸ್ಥಳಿಯ ಹಾಗೂ ವಿದೇಶಿಯ ದಾಖಲೆಗಳು ಕರ್ನಾಟಕದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಸಾರುತ್ತದೆ. ಪೂರ್ವಕಾಲದ ರಾಜರ ಶಾಸನಗಳು ಮತ್ತು ಕಟ್ಟಡಗಳು ಇಂದಿನ ಐತಿಹಾಸಿಕ ಸ್ಥಳಗಳಾಗಿ ಮಾರ್ಪಟ್ಟಿದೆ.

    69 views (↑1 from yesterday)0,0,0,0,0,0,0,0,68, 69

    2 day streak

    🔍 🗞️
  47. 47

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    69 views (↑2 from yesterday)0,49,64,59,51,57,56,58,67, 69

    9 day streak

    🔍 🗞️
  48. 48

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕ ವಿಧಾನಸಭೆ ಕರ್ನಾಟಕ ಶಾಸಕಾಂಗದ ಕೆಳಮನೆ. ಭಾರತದಲ್ಲಿ ದ್ವಿಸದನ (ವಿಧಾನಸಭೆ ಮತ್ತು ವಿಧಾನ ಪರಿಷತ್) ಹೊಂದಿರುವ ಆರು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ದೈನಂದಿನ ಕಲಾಪಗಳು, ವಿವಿಧ ರೀತಿಯ ಅಧಿವೇಶನಗಳು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದರೆ, ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜರುಗುತ್ತದೆ.

    67 views (↓3 from yesterday)143,177,107,80,91,102,56,50,70, 67

    9+ day streak

    🔍 🗞️
  49. 49

    ಗುರು ಪೂರ್ಣಿಮಾ

    ಗುರು ಪೂರ್ಣಿಮಾ

    ಹಿಂದೂ ಪಂಚಾಂಗದ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಗುರುಪೂರ್ಣಿಮೆಯ ದಿನ ಗುರು ಸೂತ್ರದ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ ಪಟ್ಟು ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  50. 50

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    64 views (↑64 from yesterday)87,55,44,41,41,41,85,48,0, 64

    1 day streak

    🔍 🗞️
  51. 51

    ಹಡಪದ ಅಪ್ಪಣ್ಣ

    ಹಡಪದ ಅಪ್ಪಣ್ಣ

    "ಹಡಪದ ಅಪ್ಪಣ್ಣ" ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  52. 52

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    64 views (↑21 from yesterday)0,72,64,57,64,58,56,45,43, 64

    9 day streak

    🔍 🗞️
  53. 53

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    63 views (↓35 from yesterday)64,0,66,42,53,52,78,67,98, 63

    8 day streak

    🔍 🗞️
  54. 54

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    63 views (↑9 from yesterday)0,51,38,42,47,36,46,67,54, 63

    9 day streak

    🔍 🗞️
  55. 55

    ಉಪ್ಪಿನ ಕಾಯಿ

    ಉಪ್ಪಿನ ಕಾಯಿ

    ಉಪ್ಪಿನ ಕಾಯಿ ಉಪ್ಪು, ಹುಳಿ(ಆಮ್ಲ), ಕಾರ, ಕಾಡಿ (ವಿನೇಗರ್), ಎಣ್ಣೆ, ಸಕ್ಕರೆ ಇಲ್ಲವೇ ಇವುಗಳ ಮಿಶ್ರಣದಲ್ಲೆ ಊರಿಟ್ಟ ಹಸಿಯ ಹುಳಿಗಾಯಿ, ತರಕಾರಿ ತೆರನ ವಸ್ತುಗಳೇ ಉಪ್ಪಿನಕಾಯಿ (ಪಿಕಲ್). ಬಹುಬೇಗ ಕೆಟ್ಟುಹೋಗುವ ಇಂಥ ಪದಾರ್ಥಗಳನ್ನು ಬಹುದಿನ ಕೆಡದಂತಿರಿಸಲು ಈ ವಿಧಾನವನ್ನು ಬಳಸುತ್ತಾರೆ. ಅಂದರೆ ರುಚಿಗೆ ತಕ್ಕಂತೆ ಉಪ್ಪಿನಕಾಯಿಯಲ್ಲಿ ಸಿಹಿ, ಹುಳಿ, ಎಂಬ ಎರಡು ಬಗೆಯವಿದೆ.

    62 views (↓15 from yesterday)0,0,0,0,0,161,80,122,77, 62

    5 day streak

    🔍 🗞️
  56. 56

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    61 views (↑5 from yesterday)49,0,50,56,45,50,45,60,56, 61

    8 day streak

    🔍 🗞️
  57. 57

    ಎಸ್. ಜಾನಕಿ

    ಎಸ್. ಜಾನಕಿ

    ಎಸ್. ಜಾನಕಿ (ಏಪ್ರಿಲ್ ೨೩, ೧೯೩೮ - ಜುಲೈ ೧೧, ೨೦೨೬) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಹಾಡುಗಾತಿ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ.

    61 views (↑5 from yesterday)768,353,184,103,107,204,130,55,56, 61

    9+ day streak

    🔍 🗞️
  58. 58

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    60 views (0 from yesterday)0,0,53,78,37,0,0,0,60, 60

    2 day streak

    🔍 🗞️
  59. 59

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    60 views (↓20 from yesterday)98,104,50,44,45,39,84,62,80, 60

    9+ day streak

    🔍 🗞️
  60. 60

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    58 views (↑58 from yesterday)53,0,39,45,67,64,78,60,0, 58

    1 day streak

    🔍 🗞️
  61. 61

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    58 views (↑58 from yesterday)0,47,49,59,44,39,0,54,0, 58

    1 day streak

    🔍 🗞️
  62. 62

    ಭಾರತದ ಪ್ರಧಾನ ಮಂತ್ರಿಗಳ ಪಟ್ಟಿ
  63. 63

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    58 views (↑9 from yesterday)0,62,42,49,42,0,44,58,49, 58

    4 day streak

    🔍 🗞️
  64. 64

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    58 views (↑3 from yesterday)0,74,58,61,49,0,68,57,55, 58

    4 day streak

    🔍 🗞️
  65. 65

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    58 views (↓17 from yesterday)113,70,86,0,59,65,84,48,75, 58

    6 day streak

    🔍 🗞️
  66. 66

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    56 views (↑56 from yesterday)92,0,64,0,58,37,39,49,0, 56

    1 day streak

    🔍 🗞️
  67. 67

    ವೈಜನಾಥ್ ಬಿರಾದಾರ್

    ವೈಜನಾಥ್ ಬಿರಾದಾರ್

    ಕನ್ನಡ ಚಿತ್ರನಟ. ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದಾರೆ. 'ಓ ಮಲ್ಲಿಗೆ', 'ಅಕ್ಕ', 'ಹುಲಿಯಾ', 'ಮಠ', 'ಲವ್ ಟ್ರೈನಿಂಗ್ ಸ್ಕೂಲ್' ಸೇರಿದಂತೆ 360ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

    55 views (↑55 from yesterday)0,0,0,0,0,0,0,0,0, 55

    1 day streak

    🔍 🗞️
  68. 68

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಹೆಸರು ಶ್ರೀನಿವಾಸ ನಾಯಕ ಎಂದು.

    54 views (↑5 from yesterday)142,60,86,0,43,0,62,59,49, 54

    4 day streak

    🔍 🗞️
  69. 69

    ಕ್ಷತ್ರಿಯ

    ಕ್ಷತ್ರಿಯ

    ಹಿಂದೂ ಧರ್ಮದ ಚತುರ್ವರ್ಣ ಪದ್ಧತಿಯಲ್ಲಿ ಕ್ಷತ್ರಿಯ ಎಂಬುದು ರಾಜರ, ಸೈನಿಕರ ವರ್ಗ. ಇದು ವರ್ಣಾಶ್ರಮ ಪದ್ಧತಿಯಲ್ಲಿ ಎರಡನೆಯ ಸ್ಥಾನವನ್ನು ಹೊಂದಿದೆ. ಶ್ರೀರಾಮ,ಶ್ರೀ ಕೃಷ್ಣ, ಬುದ್ಧ ಮಹಾವೀರ ಸ್ವಾಮಿ ವಿವೇಕಾನಂದರು ಈ ವರ್ಗಕ್ಕೆ ಸೇರಿದವರು.

    53 views (↑53 from yesterday)0,0,0,0,0,0,0,0,0, 53

    1 day streak

    🔍 🗞️
  70. 70

    ಕರ್ನಾಟಕ ಲೋಕಾಯುಕ್ತ

    ಕರ್ನಾಟಕ ಲೋಕಾಯುಕ್ತ

    ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ.

    53 views (↑6 from yesterday)0,0,0,62,52,36,0,0,47, 53

    2 day streak

    🔍 🗞️
  71. 71

    ಬಾಲ ಗಂಗಾಧರ ತಿಲಕ

    ಬಾಲ ಗಂಗಾಧರ ತಿಲಕ

    ಬಾಲ ಗಂಗಾಧರ ತಿಲಕ (23 ಜುಲೈ 1856 - 1 August 1920) ರಂದು ಮಹಾರಾಷ್ತ್ರದ ರತ್ನಗಿರಿಯ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಚತುರ ವಿದ್ಯಾರ್ಥಿಯಾಗಿದ್ದ ತಿಲಕನಿಗೆ ಗಣಿತದಲ್ಲಿ ವಿಶೇಷ ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ ಒಬ್ಬರಾಗಿದ್ದರು.

    52 views (↑52 from yesterday)0,0,0,0,0,34,0,0,0, 52

    1 day streak

    🔍 🗞️
  72. 72

    ಕೆಳದಿಯ ಚೆನ್ನಮ್ಮ

    ಕೆಳದಿಯ ಚೆನ್ನಮ್ಮ

    ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.

    52 views (↑52 from yesterday)0,0,42,37,62,0,43,50,0, 52

    1 day streak

    🔍 🗞️
  73. 73

    ಭಾರತದ ರಾಷ್ಟ್ರಪತಿಗಳ ಪಟ್ಟಿ

    ಭಾರತದ ರಾಷ್ಟ್ರಪತಿಗಳ ಪಟ್ಟಿ

    52 views (↑52 from yesterday)75,0,79,51,39,47,77,40,0, 52

    1 day streak

    🔍 🗞️
  74. 74

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    51 views (↑51 from yesterday)0,46,38,0,0,0,0,0,0, 51

    1 day streak

    🔍 🗞️
  75. 75

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    51 views (↓5 from yesterday)0,53,42,38,38,51,0,44,56, 51

    3 day streak

    🔍 🗞️
  76. 76

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    51 views (↓10 from yesterday)0,0,0,73,45,0,0,46,61, 51

    3 day streak

    🔍 🗞️
  77. 77

    ಅಕ್ಷಾಂಶ ಮತ್ತು ರೇಖಾಂಶ

    ಅಕ್ಷಾಂಶ ಮತ್ತು ರೇಖಾಂಶ

    ಭೂಮಿಯ ಮೇಲಿನ ಸ್ಥಳಗಳನ್ನು ಸೂಚಿಸುವ ಕೋನನಿರ್ದೇಶಕಗಳು (ಲ್ಯಾಟಿಟ್ಯೂಡ್ ಮತ್ತು ಲಾಂಜಿಟ್ಯೂಡ್). ಭೂಮಿಯ ಅಕ್ಷಕ್ಕೆ ಲಂಬವಾಗಿರುವಂತೆ, ಕೇಂದ್ರದ ಮೂಲಕ ರಚಿಸಿದ ಸಮತಳ, ಭೂಗೋಳವನ್ನು ಒಂದು ಮಹಾವೃತ್ತದಲ್ಲಿ ಛೇದಿಸುವುದು. ಇದು ಸಮಭಾಜಕ ವೃತ್ತ (ಭೂಮಧ್ಯ ರೇಖೆ: ಟೆರೆಸ್ಟ್ರಿಯಲ್ ಇಕ್ವೇಟರ್, 1ನೆಯ ಚಿತ್ರದಲ್ಲಿ QR).

    51 views (0 from yesterday)0,0,43,49,43,0,0,60,51, 51

    3 day streak

    🔍 🗞️
  78. 78

    ಕೆರೆಗೆ ಹಾರ ಕಥನಗೀತೆ

    ಕೆರೆಗೆ ಹಾರ ಕಥನಗೀತೆ

    ಕೆರೆಗೆ ಹಾರ ಕಥನಗೀತೆಗಳಲ್ಲೇ ಬಹಳ ಪ್ರಸಿದ್ದವಾದುದು. ಹೃದಯ ವಿದ್ರಾವಕವಾದ ದುರಂತ ಗೀತೆ. ಹೆಣ್ಣನ್ನು ಒಂದು ವಸ್ತುವಾಗಿ ಬಳಸಿರುವುದು ಇಲ್ಲಿ ಎದ್ದು ಕಾಣುವ ಅಂಶ.

    50 views (↑50 from yesterday)0,0,0,0,0,0,0,0,0, 50

    1 day streak

    🔍 🗞️
  79. 79

    ಕೆ. ಎಸ್. ನಿಸಾರ್ ಅಹಮದ್

    ಕೆ. ಎಸ್. ನಿಸಾರ್ ಅಹಮದ್

    ಪ್ರೊ.ಕೆ.ಎಸ್.ನಿಸಾರ್ ಅಹಮದ್(5 ಫೆಬ್ರುವರಿ 1936 - 3 ಮೇ 2020) ಕನ್ನಡದ ಪ್ರಮುಖ ಕವಿಯಾಗಿದ್ದರು. ಅವರ ಪೂರ್ಣ ಹೆಸರು ಕೊಕ್ಕರೆಹೊಸಳ್ಳಿ ಶೇಖ್ ಹೈದರ್ ನಿಸಾರ್ ಅಹಮದ್. ಅವರು ಬರೆದ 'ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ' ಎಂಬ ಪದ್ಯವು ಬಹಳ ಜನಪ್ರಿಯವಾಗಿ ಅವರು ನಿತ್ಯೋತ್ಸವ ಕವಿಯೆಂದೂ ಕರೆಯಲ್ಪಡುತ್ತಿದ್ದರು.

    50 views (↑50 from yesterday)0,0,0,0,0,0,0,0,0, 50

    1 day streak

    🔍 🗞️
  80. 80

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  81. 81

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆಯ ಕರ್ತೃ.(ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  82. 82

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    49 views (↑49 from yesterday)0,55,51,102,44,47,47,46,0, 49

    1 day streak

    🔍 🗞️
  83. 83

    ಕೃಷ್ಣಾ ನದಿ

    ಕೃಷ್ಣಾ ನದಿ

    ಕೃಷ್ಣೆ ಹೊಳೆ ದಕ್ಷಿಣ ಭಾರತದ ಎರಡನೆಯ ದೊಡ್ಡ ಹೊಳೆಯಾಗಿದೆ. ಈ ಹೊಳೆಯು ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಮಹಾದೇವ ಪರ್ವತ ಶ್ರೇಣಿಯಲ್ಲಿ ಮಹಾಬಲೇಶ್ವರ‍ದ ಹತ್ತಿರ ಕಡಲು ಮಟ್ಟಕ್ಕಿಂತ ೧೩೩೮ ಮೀಟರ ಎತ್ತರದಲ್ಲಿ ಉಗಮವಾಗಿ ಸುಮಾರು ೧೩೯೨ ಕಿ.ಮಿ.ಗಳಷ್ಟು ಹರಿದು ಆಂಧ್ರಪ್ರದೇಶ‍ದ ಹಂಸಲಾದೀವಿಯಲ್ಲಿ ಬಂಗಾಳ ಕೊಲ್ಲಿ ‍ ಯನ್ನು ಸೇರುತ್ತದೆ. ಕೃಷ್ಣೆ ಹೊಳೆ ಮಹಾರಾಷ್ಟ್ರ,ಕರ್ನಾಟಕ, ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಹರಿಯುತ್ತದೆ.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  84. 84

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  85. 85

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    48 views (↑5 from yesterday)85,90,54,45,35,43,60,51,43, 48

    9+ day streak

    🔍 🗞️
  86. 86

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    48 views (↑48 from yesterday)0,53,53,0,0,38,0,50,0, 48

    1 day streak

    🔍 🗞️
  87. 87

    ಜನಸಂಖ್ಯೆ

    ಜನಸಂಖ್ಯೆ

    ಸಮಾಜಶಾಸ್ತ್ರದಲ್ಲಿ ಜನಸಂಖ್ಯೆ ಒಂದು ನಿರ್ದಿಷ್ಟ ಪ್ರದೇಶದಲ್ಲಿ ವಾಸಿಸುವ ಒಟ್ಟಾರೆ ಜನರ ಸಂಖ್ಯೆ.

    47 views (↓27 from yesterday)0,0,0,0,0,0,0,0,74, 47

    2 day streak

    🔍 🗞️
  88. 88

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    47 views (↓7 from yesterday)62,67,55,59,74,42,0,67,54, 47

    3 day streak

    🔍 🗞️
  89. 89

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    47 views (↓2 from yesterday)89,0,45,0,0,48,53,48,49, 47

    5 day streak

    🔍 🗞️
  90. 90

    ಕಯ್ಯಾರ ಕಿಞ್ಞಣ್ಣ ರೈ

    ಕಯ್ಯಾರ ಕಿಞ್ಞಣ್ಣ ರೈ

    ಕಯ್ಯಾರ ಕಿಞ್ಞಣ್ಣ ರೈ (ಜೂನ್ ೮,೧೯೧೫ - ಆಗಸ್ಟ್ ೯,೨೦೧೫) ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ,ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ,ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾರಕರಾಗಿ,ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಅಖಿಲಭಾರತ ಮಟ್ಟದಲ್ಲಿ ಜರುಗಿದ ೬೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

    47 views (↑47 from yesterday)0,0,0,0,0,0,46,40,0, 47

    1 day streak

    🔍 🗞️
  91. 91

    ಕನ್ನಡ ಸಂಧಿ

    ಕನ್ನಡ ಸಂಧಿ

    47 views (↑47 from yesterday)52,0,47,40,37,42,37,0,0, 47

    1 day streak

    🔍 🗞️
  92. 92

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    46 views (↑46 from yesterday)0,0,38,41,43,37,0,43,0, 46

    1 day streak

    🔍 🗞️
  93. 93

    ಕಾರ್ಗಿಲ್ ವಿಜಯ್ ದಿವಸ್

    ಕಾರ್ಗಿಲ್ ವಿಜಯ್ ದಿವಸ್

    ಕಾರ್ಗಿಲ್ ವಿಜಯ್ ದಿವಸ್ ಸ್ವತಂತ್ರ ಭಾರತದ ಎಲ್ಲಾ ದೇಶವಾಸಿಗಳಿಗೆ ಬಹಳ ಮುಖ್ಯವಾದ ದಿನವಾಗಿದೆ. ಈ ದಿನವನ್ನು ಭಾರತದಲ್ಲಿ ಪ್ರತಿ ವರ್ಷ ಜುಲೈ 26 ರಂದು ಆಚರಿಸಲಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ್ ಸ್ವತಂತ್ರ ಭಾರತದ ಎಲ್ಲಾ ದೇಶವಾಸಿಗಳಿಗೆ ಬಹಳ ಮುಖ್ಯವಾದ ದಿನವಾಗಿದೆ.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  94. 94

    ಹೊಯ್ಸಳ

    ಹೊಯ್ಸಳ

    ಹೊಯ್ಸಳ ವಂಶ ಸುಮಾರು ಕ್ರಿ.ಶ. ೧೦೦೦ ದಿಂದ ಕ್ರಿ.ಶ. ೧೩೪೬ ರ ವರೆಗೆ ದಕ್ಷಿಣ ಭಾರತದ ಕೆಲ ಭಾಗಗಳನ್ನು ಆಳಿದ ರಾಜವಂಶ.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  95. 95

    ಪಂಚ ವಾರ್ಷಿಕ ಯೋಜನೆಗಳು

    ಪಂಚ ವಾರ್ಷಿಕ ಯೋಜನೆಗಳು

    ಭಾರತ ಸರ್ಕಾರ ಇಲ್ಲಿಯವರೆಗೆ 12 ಪಂಚ ವಾರ್ಷಿಕ ಯೋಜನೆಗಳನ್ನು ದೇಶಕ್ಕೆ ಅರ್ಪಿಸಿರುತ್ತದೆ.

    44 views (↑2 from yesterday)0,0,0,48,0,36,45,0,42, 44

    2 day streak

    🔍 🗞️
  96. 96

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    44 views (↓2 from yesterday)0,48,0,49,51,42,0,0,46, 44

    2 day streak

    🔍 🗞️
  97. 97

    ಭಾರತದ ಸಂವಿಧಾನ ರಚನಾ ಸಭೆ

    ಭಾರತದ ಸಂವಿಧಾನ ರಚನಾ ಸಭೆ

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  98. 98

    ನಾಯಕ (ಜಾತಿ) ವಾಲ್ಮೀಕಿ

    ನಾಯಕ (ಜಾತಿ) ವಾಲ್ಮೀಕಿ

    ನಾಯಕ ಇದು ಕರ್ನಾಟಕದ ಒಂದು ಜಾತಿಯ ಹೆಸರು. ಬೇಡ, ನಾಯಕ, ವಾಲ್ಮೀಕಿ, ಬೇಡರು, ಬೋಯ, ರಾಯ,ಪಾಳೇಗಾರ, ಬೇಡನಾಯಕ, ಹೀಗೆ ಸ್ಥಳೀಯವಾಗಿ ಹಲವಾರು ಪರ್ಯಾಯ ಹೆಸರುಗಳಿಂದ ಈ ಜನಾಂಗವು ಗುರುತಿಸಲ್ಪಡುತ್ತಿದೆ. ಬೇಡ ನಾಯಕ ಜನಾಂಗಕ್ಕೆ ತನ್ನದೇ ಆದ ಸಂಸ್ಕೃತಿ ಇದೆ; ಇತಿಹಾಸವಿದೆ.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  99. 99

    ಮಧ್ವಾಚಾರ್ಯ

    ಮಧ್ವಾಚಾರ್ಯ

    ಶ್ರೀ ಮಧ್ವಾಚಾರ್ಯರು (೧೨೩೮-೧೩೧೭) ದ್ವೈತಮತದ ಸ್ಥಾಪಕರು ಮತ್ತು ತತ್ವಜ್ಞಾನಿಗಳು.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  100. 100

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    42 views (↓32 from yesterday)0,0,54,51,45,39,40,41,74, 42

    8 day streak

    🔍 🗞️