English Wikipedia Top 100

The most-visited English Wikipedia articles, updated daily. Learn more...

  1. 1

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    812 views (↑649 from yesterday)81,86,94,73,92,79,82,123,163, 812

    9+ day streak

    🔍 🗞️
  2. 2

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    276 views (↓95 from yesterday)303,284,244,232,193,323,286,343,371, 276

    9+ day streak

    🔍 🗞️
  3. 3

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    221 views (↓7 from yesterday)182,184,178,179,142,135,178,209,228, 221

    9+ day streak

    🔍 🗞️
  4. 4

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    208 views (↓14 from yesterday)212,178,168,206,161,171,204,260,222, 208

    9+ day streak

    🔍 🗞️
  5. 5

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    194 views (↑48 from yesterday)92,66,68,50,84,80,107,127,146, 194

    9+ day streak

    🔍 🗞️
  6. 6

    ಹಡಪದ ಅಪ್ಪಣ್ಣ

    ಹಡಪದ ಅಪ್ಪಣ್ಣ

    "ಹಡಪದ ಅಪ್ಪಣ್ಣ" ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು.

    185 views (↑121 from yesterday)0,0,0,0,0,0,0,0,64, 185

    2 day streak

    🔍 🗞️
  7. 7

    ವಿಶ್ವಾಮಿತ್ರ

    ವಿಶ್ವಾಮಿತ್ರ

    ವಿಶ್ವಾಮಿತ್ರ ಪ್ರಾಚೀನ ಭಾರತದಲ್ಲಿ ಬಹಳ ಪೂಜನೀಯರಾದ ಸನ್ಯಾಸಿಗಳಲ್ಲಿ ಒಬ್ಬರು. ಋಗ್ವೇದದ ೩ನೇ ಮಂಡಲದ ಬಹುಪಾಲು ಮಂತ್ರಗಳನ್ನು ರಚಿಸಿದ ಒಬ್ಬ ಮಹಾನ್ ಸಂತ. ಸನ್ಯಾಸಿಯಾಗುವ ಮುನ್ನಿನ ಜೀವನದಲ್ಲಿ ಒಬ್ಬ ಚಂದ್ರವಂಶದಲ್ಲಿ ವಿಶ್ವರಥ ಹೆಸರಿನ ಕ್ಷತ್ರಿಯ ರಾಜನಾಗಿದ್ದ.

    179 views (↑179 from yesterday)0,0,0,0,0,0,0,0,0, 179

    1 day streak

    🔍 🗞️
  8. 8

    ಚಂದ್ರಶೇಖರ ಆಜಾದ್

    ಚಂದ್ರಶೇಖರ ಆಜಾದ್

    ಚಂದ್ರಶೇಖರ ಆಜಾದ್‌‌‌ ಎಂದೇ ಹೆಚ್ಚು ಗುರುತಿಸಲ್ಪಡುವ ಚಂದ್ರಶೇಖರ ಸೀತಾರಾಮ್‌‌ ತಿವಾರಿ ಯವರು (ಜುಲೈ 23, 1906, ಭಾ/ಭವ್ರಾ – ಫೆಬ್ರವರಿ 27, 1931, ಅಲಹಾಬಾದ/ಪ್ರಯಾಗ‌‌) ಭಾರತದ ಬಹು ಪ್ರಮುಖ ಕ್ರಾಂತಿಕಾರಿಗಳಲ್ಲಿ ಒಬ್ಬರಾಗಿದ್ದು, ಅವರನ್ನು ಭಗತ್‌‌ ಸಿಂಗ್‌‌ರ ಮಾರ್ಗದರ್ಶಕರೆಂದು/ಗುರುಗಳೆಂದು ಪರಿಗಣಿಸಲಾಗುತ್ತದೆ.

    173 views (↑173 from yesterday)0,0,0,0,0,0,0,0,0, 173

    1 day streak

    🔍 🗞️
  9. 9

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    165 views (↓64 from yesterday)180,145,135,145,153,145,201,163,229, 165

    9+ day streak

    🔍 🗞️
  10. 10

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    156 views (↑28 from yesterday)91,110,158,69,81,120,108,94,128, 156

    9+ day streak

    🔍 🗞️
  11. 11

    ಬಾಲ ಗಂಗಾಧರ ತಿಲಕ

    ಬಾಲ ಗಂಗಾಧರ ತಿಲಕ

    ಬಾಲ ಗಂಗಾಧರ ತಿಲಕ (23 ಜುಲೈ 1856 - 1 August 1920) ರಂದು ಮಹಾರಾಷ್ತ್ರದ ರತ್ನಗಿರಿಯ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಚತುರ ವಿದ್ಯಾರ್ಥಿಯಾಗಿದ್ದ ತಿಲಕನಿಗೆ ಗಣಿತದಲ್ಲಿ ವಿಶೇಷ ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ ಒಬ್ಬರಾಗಿದ್ದರು.

    155 views (↑103 from yesterday)0,0,0,0,34,0,0,0,52, 155

    2 day streak

    🔍 🗞️
  12. 12

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    152 views (↓32 from yesterday)116,96,87,89,106,131,94,114,184, 152

    9+ day streak

    🔍 🗞️
  13. 13

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    141 views (↓32 from yesterday)80,87,89,111,98,106,205,135,173, 141

    9+ day streak

    🔍 🗞️
  14. 14

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    134 views (↓17 from yesterday)151,128,117,135,119,120,118,107,151, 134

    9+ day streak

    🔍 🗞️
  15. 15

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    134 views (↑16 from yesterday)142,129,156,94,106,118,112,130,118, 134

    9+ day streak

    🔍 🗞️
  16. 16

    ಬಾಲಿ

    ಬಾಲಿ

    130 views (↑29 from yesterday)0,0,0,0,0,0,0,0,101, 130

    2 day streak

    🔍 🗞️
  17. 17

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    127 views (↓33 from yesterday)0,0,0,58,142,59,73,138,160, 127

    7 day streak

    🔍 🗞️
  18. 18

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    123 views (↓49 from yesterday)202,151,99,115,79,127,115,193,172, 123

    9+ day streak

    🔍 🗞️
  19. 19

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    123 views (↑123 from yesterday)0,0,0,47,0,40,49,0,0, 123

    1 day streak

    🔍 🗞️
  20. 20

    ಕರ್ತವ್ಯ

    ಕರ್ತವ್ಯ

    ಕರ್ತವ್ಯ ಎಂದರೆ ಸಾಮಾನ್ಯವಾಗಿ ಅಥವಾ ನಿರ್ದಿಷ್ಟ ಸಂದರ್ಭಗಳು ಉದ್ಭವಿಸಿದರೆ ಯಾವುದೋ ಕ್ರಿಯೆಯನ್ನು ನೆರವೇರಿಸಲು ಬದ್ಧತೆ ಅಥವಾ ನಿರೀಕ್ಷೆ. ಕರ್ತವ್ಯವು ನೈತಿಕತೆ ಅಥವಾ ನೀತಿಶಾಸ್ತ್ರದ ವ್ಯವಸ್ಥೆಯಿಂದ ಉದ್ಭವಿಸಬಹುದು, ವಿಶೇಷವಾಗಿ ಗೌರವ ಸಂಸ್ಕೃತಿಯಲ್ಲಿ. ಅನೇಕ ಕರ್ತವ್ಯಗಳು ಕಾನೂನಿನಿಂದ ಸೃಷ್ಟಿಯಾಗಿ ಅದರ ಮೇಲೆ ಆಧಾರಿತವಾಗಿರುತ್ತವೆ ಮತ್ತು ಅವನ್ನು ನೆರವೇರಿಸದಿರುವುದಕ್ಕೆ ಕ್ರೋಢೀಕೃತ ಶಿಕ್ಷೆ ಅಥವಾ ಬಾಧ್ಯತೆಯನ್ನು ಒಳಗೊಳ್ಳುತ್ತವೆ.

    121 views (↑121 from yesterday)0,0,0,0,0,0,0,0,0, 121

    1 day streak

    🔍 🗞️
  21. 21

    ಅಶೋಕ ಚಕ್ರ (ಪ್ರಶಸ್ತಿ)

    ಅಶೋಕ ಚಕ್ರ (ಪ್ರಶಸ್ತಿ)

    ಅಶೋಕ ಚಕ್ರವು ಭಾರತೀಯ ಸೇನೆ ತನ್ನ ಯೋಧರಿಗೆ ನೀಡುವ ಶೌರ್ಯ ಪ್ರಶಸ್ತಿಯಾಗಿದೆ. ರಣರಂಗದ ಹೊರಗಡೆ ಯೋಧನೊಬ್ಬ ತನ್ನ ಅಪ್ರತಿಮ ಶೌರ್ಯ,ಸಾಹಸ ಮತ್ತು ತ್ಯಾಗಕ್ಕಾಗಿ ಪಡೆಯಬಹುದಾದ ಪದಕವಿದು.ಸಾಮಾನ್ಯವಾಗಿ ಶಾಂತಿ ಸಮಯದಲ್ಲಿ ಪ್ರದಾನ ಮಾಡುವ ಪರಮ ವೀರ ಚಕ್ರಕ್ಕೆ ಸಮಾಂತರವಾದ ಪ್ರಶಸ್ತಿ ಇದಾಗಿದೆ.ಕೀರ್ತಿ ಚಕ್ರ ಮತ್ತು ಶೌರ್ಯ ಚಕ್ರ ಪದಕಗಳು ಅಶೋಕ ಚಕ್ರದ ವಿಸ್ತರಿತಗೊಂಡ ಪ್ರಶಸ್ತಿಗಳಾಗಿವೆ.

    105 views (↑105 from yesterday)0,0,0,0,0,0,0,0,0, 105

    1 day streak

    🔍 🗞️
  22. 22

    ನಾಸಿಕ್

    ನಾಸಿಕ್

    ನಾಸಿಕ್ (ಅಧಿಕೃತ ಹೆಸರು : ನಾಶಿಕ್) ಮಹಾರಾಷ್ಟ್ರದ ಒಂದು ನಗರ. ಮುಂಬಯಿಯಿಂದ ೧೮೦ ಮತ್ತು ಪುಣೆಯಿಂದ ೨೨೦ ಕಿಮೀ ದೂರದಲ್ಲಿ ಉತ್ತರ-ಪಶ್ಚಿಮದಲ್ಲಿದೆ. ಇದು ನಾಸಿಕ್ ವಿಭಾಗ ಮತ್ತು ನಾಸಿಕ್ ಜಿಲ್ಲೆಯ ಆಡಳಿತಾತ್ಮಕ ಕೇಂದ್ರವೂ ಹೌದು.

    103 views (↑103 from yesterday)0,0,0,0,0,0,0,0,0, 103

    1 day streak

    🔍 🗞️
  23. 23

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಹೆಸರು ಶ್ರೀನಿವಾಸ ನಾಯಕ ಎಂದು.

    103 views (↑49 from yesterday)60,86,0,43,0,62,59,49,54, 103

    5 day streak

    🔍 🗞️
  24. 24

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    102 views (↑30 from yesterday)101,73,92,62,0,88,56,90,72, 102

    5 day streak

    🔍 🗞️
  25. 25

    ಕರ್ನಾಟಕದ ರಾಜ್ಯಪಾಲರುಗಳ ಪಟ್ಟಿ

    ಕರ್ನಾಟಕದ ರಾಜ್ಯಪಾಲರುಗಳ ಪಟ್ಟಿ

    100 views (↑100 from yesterday)0,0,0,35,0,0,0,0,0, 100

    1 day streak

    🔍 🗞️
  26. 26

    ಜಗನ್ನಾಥ ದೇವಾಲಯ

    ಜಗನ್ನಾಥ ದೇವಾಲಯ

    ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.

    92 views (↑4 from yesterday)0,104,689,561,320,197,130,104,88, 92

    9 day streak

    🔍 🗞️
  27. 27

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    91 views (↓12 from yesterday)95,111,101,95,100,86,90,81,103, 91

    9+ day streak

    🔍 🗞️
  28. 28

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    90 views (↑39 from yesterday)53,42,38,38,51,0,44,56,51, 90

    4 day streak

    🔍 🗞️
  29. 29

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    89 views (↑40 from yesterday)55,51,102,44,47,47,46,0,49, 89

    2 day streak

    🔍 🗞️
  30. 30

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    89 views (↓10 from yesterday)86,52,62,74,63,50,66,83,99, 89

    9+ day streak

    🔍 🗞️
  31. 31

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    85 views (↑25 from yesterday)104,50,44,45,39,84,62,80,60, 85

    9+ day streak

    🔍 🗞️
  32. 32

    ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ

    ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ

    ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಅಥವಾ ನೀಟ್ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜ್‍ಗಳಲ್ಲಿ ಯಾವುದೇ ಪದವಿ ವೈದ್ಯಕೀಯ ಕೋರ್ಸ್ (ಎಮ್‍ಬಿಬಿಎಸ್/ ದಂತವೈದ್ಯಕೀಯ ಕೋರ್ಸ್ - ಬಿಡಿಎಸ್) ಅಥವಾ ಸ್ನಾತಕೋತ್ತರ ಕೋರ್ಸ್ (ಎಮ್‍ಡಿ, ಎಮ್‌ಎಸ್) ಅಭ್ಯಸಿಸಲು ಬಯಸುವ ವಿದ್ಯಾರ್ಥಿಗಳಿಗೆ ಭಾರತದಲ್ಲಿನ ಒಂದು ಪ್ರವೇಶ ಪರೀಕ್ಷೆ. ಎಮ್‍ಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳಿಗಾಗಿ ನೀಟ್-ಯುಜಿ (ಪದವಿಪೂರ್ವ) ಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಸಿ) ನಡೆಸಿಕೊಡುತ್ತದೆ. ಅಖಿಲ ಭಾರತ ಪ್ರಿ ಮೆಡಿಕಲ್ ಟೆಸ್ಟ್ (ಎಐಪಿಎಮ್‍ಟಿ) ಮತ್ತು ರಾಜ್ಯಗಳು ಅಥವಾ ಕಾಲೇಜ್‍ಗಳು ನಡೆಸಿಕೊಡುವ ಎಲ್ಲ ಪ್ರತ್ಯೇಕ ಎಮ್‍ಬಿಬಿಎಸ್ ಪರೀಕ್ಷೆಗಳ ಬದಲಾಗಿ ನೀಟ್-ಯುಜಿ ೨೦೧೩ರಲ್ಲಿ ಬಂದಿತು.

    84 views (↑11 from yesterday)0,0,0,0,0,0,0,47,73, 84

    3 day streak

    🔍 🗞️
  33. 33

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    82 views (↑12 from yesterday)103,97,101,47,50,118,81,89,70, 82

    9+ day streak

    🔍 🗞️
  34. 34

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    82 views (↑13 from yesterday)49,64,59,51,57,56,58,67,69, 82

    9+ day streak

    🔍 🗞️
  35. 35

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    81 views (↑23 from yesterday)74,58,61,49,0,68,57,55,58, 81

    5 day streak

    🔍 🗞️
  36. 36

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    80 views (↑16 from yesterday)55,44,41,41,41,85,48,0,64, 80

    2 day streak

    🔍 🗞️
  37. 37

    ಗುರು ಪೂರ್ಣಿಮಾ

    ಗುರು ಪೂರ್ಣಿಮಾ

    ಹಿಂದೂ ಪಂಚಾಂಗದ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಗುರುಪೂರ್ಣಿಮೆಯ ದಿನ ಗುರು ಸೂತ್ರದ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ ಪಟ್ಟು ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ.

    77 views (↑13 from yesterday)0,0,0,0,0,0,0,0,64, 77

    2 day streak

    🔍 🗞️
  38. 38

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    75 views (↑17 from yesterday)70,86,0,59,65,84,48,75,58, 75

    7 day streak

    🔍 🗞️
  39. 39

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    74 views (↑16 from yesterday)0,39,45,67,64,78,60,0,58, 74

    2 day streak

    🔍 🗞️
  40. 40

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    74 views (↓80 from yesterday)76,75,57,105,99,118,80,91,154, 74

    9+ day streak

    🔍 🗞️
  41. 41

    ಮುತ್ತುಗ ಎಣ್ಣೆ

    ಮುತ್ತುಗ ಎಣ್ಣೆ

    ಮುತ್ತುಗ ಮರದ ಬೀಜದಿಂದ ಮುತ್ತುಗದ ಎಣ್ಣೆಯನ್ನು ತೆಗೆಯಲಾಗುತ್ತದೆ. ಈ ಮರವನ್ನು ಕನ್ನಡದಲ್ಲಿ ಬ್ರಹ್ಮವೃಕ್ಷ ಎಂದು ಕರೆಯಲಾಗುತ್ತದೆ. ಆಂಗ್ಲದಲ್ಲಿ ಈ ಮರವನ್ನು ಫ್ಲೇಮ್ ಆಫ್ ಫಾರೆಸ್ಟ್ ಎಂದು ಕರೆಯುತ್ತಾರೆ.

    72 views (↑72 from yesterday)0,0,0,0,0,0,0,0,0, 72

    1 day streak

    🔍 🗞️
  42. 42

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    72 views (↓10 from yesterday)49,85,63,78,33,76,65,52,82, 72

    9+ day streak

    🔍 🗞️
  43. 43

    ಅಕ್ಷಾಂಶ ಮತ್ತು ರೇಖಾಂಶ

    ಅಕ್ಷಾಂಶ ಮತ್ತು ರೇಖಾಂಶ

    ಭೂಮಿಯ ಮೇಲಿನ ಸ್ಥಳಗಳನ್ನು ಸೂಚಿಸುವ ಕೋನನಿರ್ದೇಶಕಗಳು (ಲ್ಯಾಟಿಟ್ಯೂಡ್ ಮತ್ತು ಲಾಂಜಿಟ್ಯೂಡ್). ಭೂಮಿಯ ಅಕ್ಷಕ್ಕೆ ಲಂಬವಾಗಿರುವಂತೆ, ಕೇಂದ್ರದ ಮೂಲಕ ರಚಿಸಿದ ಸಮತಳ, ಭೂಗೋಳವನ್ನು ಒಂದು ಮಹಾವೃತ್ತದಲ್ಲಿ ಛೇದಿಸುವುದು. ಇದು ಸಮಭಾಜಕ ವೃತ್ತ (ಭೂಮಧ್ಯ ರೇಖೆ: ಟೆರೆಸ್ಟ್ರಿಯಲ್ ಇಕ್ವೇಟರ್, 1ನೆಯ ಚಿತ್ರದಲ್ಲಿ QR).

    70 views (↑19 from yesterday)0,43,49,43,0,0,60,51,51, 70

    4 day streak

    🔍 🗞️
  44. 44

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    70 views (↓34 from yesterday)66,73,50,53,79,97,71,77,104, 70

    9+ day streak

    🔍 🗞️
  45. 45

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    65 views (↑18 from yesterday)67,55,59,74,42,0,67,54,47, 65

    4 day streak

    🔍 🗞️
  46. 46

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    64 views (↓10 from yesterday)95,60,66,77,80,69,72,80,74, 64

    9+ day streak

    🔍 🗞️
  47. 47

    ಬಿ. ಎಂ. ಶ್ರೀಕಂಠಯ್ಯ

    ಬಿ. ಎಂ. ಶ್ರೀಕಂಠಯ್ಯ

    ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ನವೋದಯದ ಪ್ರವರ್ತಕ ಮತ್ತು ಕವಿ,ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು.

    64 views (↑64 from yesterday)0,0,0,44,51,0,0,0,0, 64

    1 day streak

    🔍 🗞️
  48. 48

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    63 views (↑63 from yesterday)68,90,82,56,53,50,50,79,0, 63

    1 day streak

    🔍 🗞️
  49. 49

    ಭಾರತದ ತ್ರಿವರ್ಣ ಧ್ವಜ

    ಭಾರತದ ತ್ರಿವರ್ಣ ಧ್ವಜ

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.

    63 views (↓264 from yesterday)0,0,0,0,0,0,0,135,327, 63

    3 day streak

    🔍 🗞️
  50. 50

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    62 views (↓33 from yesterday)59,45,38,0,39,76,71,59,95, 62

    6 day streak

    🔍 🗞️
  51. 51

    ಕಾರ್ಗಿಲ್ ಯುದ್ಧ

    ಕಾರ್ಗಿಲ್ ಯುದ್ಧ

    ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ಧವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆ (LOC) ಇರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಭಾರತದಲ್ಲಿ ಈ ಸಂಘರ್ಷವನ್ನು ಆಪರೇಷನ್ ವಿಜಯ್ ಎಂದೂ ಉಲ್ಲೇಖಿಸಲಾಗುತ್ತದೆ, ಇದು ಈ ಪ್ರದೇಶದಲ್ಲಿನ ಭಾರತೀಯ ಸೇನಾ ಕಾರ್ಯಾಚರಣೆಯ ಸಂಕೇತನಾಮವಾಗಿದೆ. ಭಾರತೀಯ ವಾಯುಪಡೆಯು ಭಾರತೀಯ ಸೇನೆಯೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ಸೇನೆ ಮತ್ತು ಅರೆಸೇನಾ ಪಡೆಗಳನ್ನು ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಖಾಲಿಯಾದ ಭಾರತೀಯ ಸ್ಥಾನಗಳಿಂದ ಹೊರಹಾಕಿತು, ಇದನ್ನು ಆಪರೇಷನ್ ಸಫೇದ್ ಸಾಗರ್ (ಬಿಳಿ ಸಾಗರ) ಎಂದು ಹೆಸರಿಸಲಾಯಿತು.

    61 views (↑61 from yesterday)0,0,0,0,0,0,0,0,0, 61

    1 day streak

    🔍 🗞️
  52. 52

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    60 views (↑4 from yesterday)0,64,0,58,37,39,49,0,56, 60

    2 day streak

    🔍 🗞️
  53. 53

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್ (ಸೆ ೧, ೧೯೬೬) ಲಡಾಖ್ ಮೂಲದ ಇಂಜಿನಿಯರ್, ಸಂಶೋಧಕ ಮತ್ತು ಶಿಕ್ಷಣತಙ್ಣ. ಶಾಲಾ ಶಿಕ್ಷಣದಲ್ಲಿ ಹೊಸತನವನ್ನು ತಂದ ಹಿರಿಮೆ ಸೋನಂರದ್ದು.

    59 views (↓54 from yesterday)58,82,137,197,186,72,89,117,113, 59

    9+ day streak

    🔍 🗞️
  54. 54

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    59 views (↓16 from yesterday)94,70,50,45,58,108,53,54,75, 59

    9+ day streak

    🔍 🗞️
  55. 55

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    58 views (↑10 from yesterday)90,54,45,35,43,60,51,43,48, 58

    9+ day streak

    🔍 🗞️
  56. 56

    ಕೆರೆಗೆ ಹಾರ ಕಥನಗೀತೆ

    ಕೆರೆಗೆ ಹಾರ ಕಥನಗೀತೆ

    ಕೆರೆಗೆ ಹಾರ ಕಥನಗೀತೆಗಳಲ್ಲೇ ಬಹಳ ಪ್ರಸಿದ್ದವಾದುದು. ಹೃದಯ ವಿದ್ರಾವಕವಾದ ದುರಂತ ಗೀತೆ. ಹೆಣ್ಣನ್ನು ಒಂದು ವಸ್ತುವಾಗಿ ಬಳಸಿರುವುದು ಇಲ್ಲಿ ಎದ್ದು ಕಾಣುವ ಅಂಶ.

    57 views (↑7 from yesterday)0,0,0,0,0,0,0,0,50, 57

    2 day streak

    🔍 🗞️
  57. 57

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    57 views (↑6 from yesterday)0,0,73,45,0,0,46,61,51, 57

    4 day streak

    🔍 🗞️
  58. 58

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    57 views (↑11 from yesterday)0,38,41,43,37,0,43,0,46, 57

    2 day streak

    🔍 🗞️
  59. 59

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    57 views (↓1 from yesterday)62,42,49,42,0,44,58,49,58, 57

    5 day streak

    🔍 🗞️
  60. 60

    ಗಂಗ (ರಾಜಮನೆತನ)

    ಗಂಗ (ರಾಜಮನೆತನ)

    ಗಂಗರು ಅಥವಾ ತಲಕಾಡಿನ ಗಂಗರು ಸುಮಾರು ೪ನೇ ಶತಮಾನದಿಂದ ಸುಮಾರು ೧೦ನೇ ಶತಮಾನದವರೆಗೆ ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಉತ್ತರಭಾಗಗಳನ್ನು ಆಳಿದ ಒಂದು ರಾಜಮನೆತನ. ಇವರು ದಕ್ಷಿಣ ಭಾರತದ ಒಂದು ಪ್ರಸಿದ್ಧ ರಾಜಮನೆತನದ ಅರಸರು. ಪಶ್ಚಿಮ ಗಂಗರೆಂದೂ ಪ್ರಸಿದ್ಧರಾಗಿದ್ದಾರೆ.

    56 views (↑56 from yesterday)0,47,38,0,0,42,0,0,0, 56

    1 day streak

    🔍 🗞️
  61. 61

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    55 views (↓35 from yesterday)74,0,0,0,47,45,53,0,90, 55

    2 day streak

    🔍 🗞️
  62. 62

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    54 views (↓9 from yesterday)51,38,42,47,36,46,67,54,63, 54

    9+ day streak

    🔍 🗞️
  63. 63

    ದೇವರ/ಜೇಡರ ದಾಸಿಮಯ್ಯ

    ದೇವರ/ಜೇಡರ ದಾಸಿಮಯ್ಯ

    ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.

    54 views (↑54 from yesterday)0,0,0,0,0,0,0,0,0, 54

    1 day streak

    🔍 🗞️
  64. 64

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    54 views (↑6 from yesterday)53,53,0,0,38,0,50,0,48, 54

    2 day streak

    🔍 🗞️
  65. 65

    ಭಾರತೀಯ ಸಂಸ್ಕೃತಿ

    ಭಾರತೀಯ ಸಂಸ್ಕೃತಿ

    ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.

    53 views (↑53 from yesterday)97,0,83,56,0,71,42,0,0, 53

    1 day streak

    🔍 🗞️
  66. 66

    ಮೊದಲನೆಯ ಕೆಂಪೇಗೌಡ

    ಮೊದಲನೆಯ ಕೆಂಪೇಗೌಡ

    ಹಿರಿಯ ಕೆಂಪೇಗೌಡರು (೧೫೧೦–೧೫೬೯) ಅಥವಾ ಮೊದಲನೆಯ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ.

    53 views (↑53 from yesterday)170,96,49,0,0,0,0,0,0, 53

    1 day streak

    🔍 🗞️
  67. 67

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    53 views (↓25 from yesterday)47,40,45,53,45,46,41,61,78, 53

    9+ day streak

    🔍 🗞️
  68. 68

    ಪಲಾಶ

    ಪಲಾಶ

    ಪಲಾಶ (ಮುತ್ತುಗ) ಹಲವಾರು ರೋಗಗಳಿಗೆ ಔಷಧವಾಗಿ ಉಪಯೋಗಿಸಲ್ಪಡುತ್ತದೆ, ಹಾಗೂ ಧಾರ್ಮಿಕ ಕಾರ್ಯಗಳಿಗೂ ಇವುಗಳನ್ನು ಬಳಸಲಾಗುತ್ತದೆ. ಮುತ್ತುಗ ಮರದ ಆಕಾರ ಅಷ್ಟಾಗಿ ಚೆನ್ನಾಗಿಲ್ಲವಾದ್ದರಿಂದ, ಬೆಳೆವಣಿಗೆ ನಿಧಾನಗತಿಯದಾದ್ದರಿಂದ ಮತ್ತು ಬಿತ್ತನೆಗೆ ಹೊಸ ಬೀಜಗಳೇ ಬೇಕಾಗಿರುವುದರಿಂದ ಇದನ್ನು ಉದ್ಯಾನಗಳಲ್ಲಾಗಲಿ, ರಸ್ತೆ ಬದಿಯಲ್ಲಾಗಲಿ ಬೆಳೆಸುವುದು ವಿರಳ.

    52 views (↑52 from yesterday)0,0,0,0,0,0,0,0,0, 52

    1 day streak

    🔍 🗞️
  69. 69

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಇತಿಹಾಸವು ಪೂರ್ವಕಾಲದ ಪಳುಯುಳಿಕೆಗಳು, ಶಾಸನಗಳು, ಸ್ಮಾರಕಶಿಲ್ಪಗಳು,ಸ್ಥಳಿಯ ಹಾಗೂ ವಿದೇಶಿಯ ದಾಖಲೆಗಳು ಕರ್ನಾಟಕದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಸಾರುತ್ತದೆ. ಪೂರ್ವಕಾಲದ ರಾಜರ ಶಾಸನಗಳು ಮತ್ತು ಕಟ್ಟಡಗಳು ಇಂದಿನ ಐತಿಹಾಸಿಕ ಸ್ಥಳಗಳಾಗಿ ಮಾರ್ಪಟ್ಟಿದೆ.

    52 views (↓17 from yesterday)0,0,0,0,0,0,0,68,69, 52

    3 day streak

    🔍 🗞️
  70. 70

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    52 views (↑8 from yesterday)48,0,49,51,42,0,0,46,44, 52

    3 day streak

    🔍 🗞️
  71. 71

    ಕಾರ್ಗಿಲ್ ವಿಜಯ್ ದಿವಸ್

    ಕಾರ್ಗಿಲ್ ವಿಜಯ್ ದಿವಸ್

    ಕಾರ್ಗಿಲ್ ವಿಜಯ್ ದಿವಸ್ ಸ್ವತಂತ್ರ ಭಾರತದ ಎಲ್ಲಾ ದೇಶವಾಸಿಗಳಿಗೆ ಬಹಳ ಮುಖ್ಯವಾದ ದಿನವಾಗಿದೆ. ಈ ದಿನವನ್ನು ಭಾರತದಲ್ಲಿ ಪ್ರತಿ ವರ್ಷ ಜುಲೈ 26 ರಂದು ಆಚರಿಸಲಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ್ ಸ್ವತಂತ್ರ ಭಾರತದ ಎಲ್ಲಾ ದೇಶವಾಸಿಗಳಿಗೆ ಬಹಳ ಮುಖ್ಯವಾದ ದಿನವಾಗಿದೆ.

    51 views (↑6 from yesterday)0,0,0,0,0,0,0,0,45, 51

    2 day streak

    🔍 🗞️
  72. 72

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    51 views (↑51 from yesterday)0,0,38,0,0,40,0,44,0, 51

    1 day streak

    🔍 🗞️
  73. 73

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    50 views (↑8 from yesterday)0,54,51,45,39,40,41,74,42, 50

    9 day streak

    🔍 🗞️
  74. 74

    ವಿನ್ಸೆಂಟ್ ವಾನ್ ಗೋ

    ವಿನ್ಸೆಂಟ್ ವಾನ್ ಗೋ

    ವಿನ್ಸೆಂಟ್ ವಿಲ್ಲೆಮ್ ವಾನ್ ಗೋ (೩೦ ಮಾರ್ಚ್ ೧೮೫೩ – ೨೯ ಜುಲೈ ೧೮೯೦) ಒಬ್ಬ ಡಚ್ ಸಮಷ್ಟಿ ಪರಿಣಾಮೋತ್ತರ ಪದ್ಧತಿಯ ಕಲಾವಿದ. ಆಧುನಿಕ ಚಿತ್ರಕಲೆಗೆ ಗಾಢ ಬಣ್ಣಗಳನ್ನು ಬಳಸಿ ಇಂಪ್ರೆಷನಿಸ್ಟ್ ಕಲಾಮಾದರಿಗೆ ದೊಡ್ದ ಕೊಡುಗೆಯಿತ್ತ ಹಾಲೆಂಡ್‌ನ ಚಿತ್ರಕಲಾವಿದ ವಾನ್ ಗೋ.

    50 views (↑50 from yesterday)0,0,0,0,0,0,0,0,0, 50

    1 day streak

    🔍 🗞️
  75. 75

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    50 views (↑50 from yesterday)0,0,0,36,36,0,42,0,0, 50

    1 day streak

    🔍 🗞️
  76. 76

    ಇಕ್ಬಾಲ್ ಅನ್ಸಾರಿ

    ಇಕ್ಬಾಲ್ ಅನ್ಸಾರಿ

    ಇಕ್ಬಾಲ್ ಅನ್ಸಾರಿರವರು ಕರ್ನಾಟಕ ರಾಜ್ಯದ ರಾಜಕಾರಣಿ ಮತ್ತು ಕರ್ನಾಟಕದ ಹದಿನಾಲ್ಕನೇ ವಿಧಾನಸಭೆಯ ಸದಸ್ಯರು. ಕರ್ನಾಟಕ ಸರ್ಕಾರದಲ್ಲಿ ಅವರು ಕ್ಯಾಬಿನೆಟ್ ಸಚಿವರಾಗಿದ್ದರು ಮತ್ತು ಗಂಗಾವತಿ ಕ್ಷೇತ್ರದಿಂದ ಎರಡು ಬಾರಿ ಶಾಸನಸಭೆಯ ಸದಸ್ಯರಾಗಿದ್ದಾರೆ. ಗಂಗಾವತಿ ಸಂಪನ್ಮೂಲಗಳು, ನಾಯಕರು, ಶೈಕ್ಷಣಿಕ ಮತ್ತು ವ್ಯವಹಾರ ಸಂಸ್ಥೆಗಳು ಮತ್ತು ಇಡೀ ಜಿಲ್ಲೆಯ ಅತ್ಯಂತ ಶ್ರೀಮಂತ ನಗರಗಳ ಕೊಪ್ಪಳ ಜಿಲ್ಲೆಯ ಕೇಂದ್ರವಾಗಿದೆ.

    50 views (↑50 from yesterday)0,0,0,0,0,0,0,0,0, 50

    1 day streak

    🔍 🗞️
  77. 77

    ಚಾಣಕ್ಯ

    ಚಾಣಕ್ಯ

    ಕೌಟಿಲ್ಯ ಎಂದೇ ಪ್ರಸಿದ್ಧನಾದ ಚಾಣಕ್ಯ (ಸು. ಕ್ರಿ.ಪೂ. ೩೫೦ - ೨೮೩), ಪ್ರಾಚೀನ ಭಾರತದ ಅದ್ವಿತೀಯ ಅರ್ಥಶಾಸ್ತ್ರಜ್ಞ.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  78. 78

    ರಷ್ಯಾ

    ರಷ್ಯಾ

    ರಷ್ಯೆ ಅಥವಾ ರಷ್ಯಾ ಅಥವಾ ರಷ್ಯ ಅಥವಾ ರೂಸ್ (ಪ್ರಥಮ ವಿಭಕ್ತಿ: ರೂಸು) (ರೂಸಿ: Россия), ಅಧಿಕೃತವಾಗಿ ರೂಸಿ ಒಕ್ಕೂಟ (ರೂಸಿ: Российская Федерация) , ಉತ್ತರ ಯುರೇಷಿಯಾ (ಯುರೋಪ್‌ ಹಾಗೂ ಏಷ್ಯಾ ಒಟ್ಟಿಗೆ) ದಲ್ಲಿರುವ ಒಂದು ದೇಶ. ಇದೊಂದು 83 ಬಿಡಿ ಸಂಸ್ಥಾನಗಳನ್ನು ಹೊಂದಿರುವ ಅರೆ-ಅಧ್ಯಕ್ಷೀಯ ಒಕ್ಕೂಟವಾಗಿದೆ. ರಷ್್ಯತನ್ನ ಭೂಗಡಿಗಳನ್ನು ಈ ದೇಶಗಳೊಂದಿಗೆ ಹಂಚಿಕೊಂಡಿದೆ (ವಾಯುವ್ಯದಿಂದ ಆಗ್ನೇಯದವರೆಗೆ) : ನಾರ್ವೆ, ಫಿನ್‌ಲ್ಯಾಂಡ್‌, ಎಸ್ಟೊನಿಯಾ, ಲಾಟ್ವಿಯಾ, ಲಿಥುವೇನಿಯಾ (ಕಲಿನಿನ್‌ಗ್ರಾಡ್‌‌ ಓಬ್ಲಸ್ಟ್‌‌ ಮೂಲಕ), ಪೋಲೆಂಡ್‌ (ಕಲಿನಿನ್‌ಗ್ರಾಡ್‌‌ ಓಬ್ಲಸ್ಟ್‌‌ ಮೂಲಕ), ಬೆಲಾರೂಸ್, ಉಕ್ರೇನ್, ಜಾರ್ಜಿಯಾ, ಅಜರ್ಬೈಜಾನ್, ಕಜಕ್‌ಸ್ತಾನ್‌, ಚೀನಾ, ಮಂಗೋಲಿಯಾ ಮತ್ತು ಉತ್ತರ ಕೊರಿಯಾ.

    48 views (↓27 from yesterday)0,0,0,0,0,0,0,0,75, 48

    2 day streak

    🔍 🗞️
  79. 79

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    48 views (↓15 from yesterday)0,66,42,53,52,78,67,98,63, 48

    9 day streak

    🔍 🗞️
  80. 80

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    48 views (↓10 from yesterday)47,49,59,44,39,0,54,0,58, 48

    2 day streak

    🔍 🗞️
  81. 81

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    48 views (↑1 from yesterday)0,45,0,0,48,53,48,49,47, 48

    6 day streak

    🔍 🗞️
  82. 82

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  83. 83

    ಎಸ್. ಜಾನಕಿ

    ಎಸ್. ಜಾನಕಿ

    ಎಸ್. ಜಾನಕಿ (ಏಪ್ರಿಲ್ ೨೩, ೧೯೩೮ - ಜುಲೈ ೧೧, ೨೦೨೬) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಹಾಡುಗಾತಿ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ.

    47 views (↓14 from yesterday)353,184,103,107,204,130,55,56,61, 47

    9+ day streak

    🔍 🗞️
  84. 84

    ಕರ್ನಾಟಕದ ಮುಖ್ಯಮಂತ್ರಿಗಳು
  85. 85

    ಮಧ್ವಾಚಾರ್ಯ

    ಮಧ್ವಾಚಾರ್ಯ

    ಶ್ರೀ ಮಧ್ವಾಚಾರ್ಯರು (೧೨೩೮-೧೩೧೭) ದ್ವೈತಮತದ ಸ್ಥಾಪಕರು ಮತ್ತು ತತ್ವಜ್ಞಾನಿಗಳು.

    46 views (↑4 from yesterday)0,0,0,0,0,0,0,0,42, 46

    2 day streak

    🔍 🗞️
  86. 86

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    46 views (↓39 from yesterday)63,51,50,61,42,77,57,63,85, 46

    9+ day streak

    🔍 🗞️
  87. 87

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    46 views (↑46 from yesterday)49,50,41,0,0,0,54,59,0, 46

    1 day streak

    🔍 🗞️
  88. 88

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    46 views (↑46 from yesterday)0,40,39,41,61,55,39,0,0, 46

    1 day streak

    🔍 🗞️
  89. 89

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕ ವಿಧಾನಸಭೆ ಕರ್ನಾಟಕ ಶಾಸಕಾಂಗದ ಕೆಳಮನೆ. ಭಾರತದಲ್ಲಿ ದ್ವಿಸದನ (ವಿಧಾನಸಭೆ ಮತ್ತು ವಿಧಾನ ಪರಿಷತ್) ಹೊಂದಿರುವ ಆರು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ದೈನಂದಿನ ಕಲಾಪಗಳು, ವಿವಿಧ ರೀತಿಯ ಅಧಿವೇಶನಗಳು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದರೆ, ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜರುಗುತ್ತದೆ.

    46 views (↓21 from yesterday)177,107,80,91,102,56,50,70,67, 46

    9+ day streak

    🔍 🗞️
  90. 90

    ಜವಾಹರ‌ಲಾಲ್ ನೆಹರು

    ಜವಾಹರ‌ಲಾಲ್ ನೆಹರು

    ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.

    45 views (↑45 from yesterday)0,0,37,0,0,0,0,0,0, 45

    1 day streak

    🔍 🗞️
  91. 91

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆಯ ಕರ್ತೃ.(ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ.

    45 views (↓4 from yesterday)0,0,0,0,0,0,0,0,49, 45

    2 day streak

    🔍 🗞️
  92. 92

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    45 views (↑45 from yesterday)74,0,51,35,0,55,43,56,0, 45

    1 day streak

    🔍 🗞️
  93. 93

    ಕನ್ನಡ ಸಂಧಿ

    ಕನ್ನಡ ಸಂಧಿ

    45 views (↓2 from yesterday)0,47,40,37,42,37,0,0,47, 45

    2 day streak

    🔍 🗞️
  94. 94

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    44 views (↓51 from yesterday)69,47,68,40,52,79,63,95,95, 44

    9+ day streak

    🔍 🗞️
  95. 95

    ಹರಿಶ್ಚಂದ್ರ

    ಹರಿಶ್ಚಂದ್ರ

    ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು. ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ಧಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  96. 96

    ಬೆಂಗಳೂರು

    ಬೆಂಗಳೂರು

    ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.

    44 views (↑44 from yesterday)0,0,0,0,0,49,41,0,0, 44

    1 day streak

    🔍 🗞️
  97. 97

    ಭಾರತದ ಪ್ರಧಾನ ಮಂತ್ರಿಗಳ ಪಟ್ಟಿ
  98. 98

    ಜೋರ್ಡಾನ್

    ಜೋರ್ಡಾನ್

    ಜೋರ್ಡಾನ್ (ಅರಾಬಿಕ್ ಹೆಸರು - الأردنّ ಅಥವಾ ಅಲ್-ಉರ್ದುನ್ನ್)ಅಥವಾ ಜಾರ್ಡನ್ ಪಶ್ಚಿಮ ಏಷ್ಯಾದ ಅರಬ್ ಪ್ರದೇಶದಲ್ಲಿನ ಒಂದು ರಾಷ್ಟ್ರ. ಜೋರ್ಡಾನಿನ ಉತ್ತರಕ್ಕೆ ಸಿರಿಯಾ, ಈಶಾನ್ಯಕ್ಕೆ ಇರಾಖ್, ಪಶ್ಚಿಮದಲ್ಲಿ ಇಸ್ರೇಲ್ ಮತ್ತು ವೆಸ್ಟ್ ಬ್ಯಾಂಕ್ ಹಾಗೂ ದಕ್ಷಿಣ ಮತ್ತು ಪೂರ್ವದಲ್ಲಿ ಸೌದಿ ಅರೇಬಿಯಾ ರಾಷ್ಟ್ರಗಳಿವೆ. ಜೋರ್ಡಾನ್ ಇಸ್ರೇಲ್ ಜೊತೆಗೆ ಮೃತ ಸಮುದ್ರದ ಎಲ್ಲೆಗಳನ್ನು ಹಂಚಿಕೊಂಡಿದೆ.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  99. 99

    ಶ್ರೀ ರಾಮಾಯಣ ದರ್ಶನಂ

    ಶ್ರೀ ರಾಮಾಯಣ ದರ್ಶನಂ

    "ಶ್ರೀ ರಾಮಾಯಣ ದರ್ಶನಂ" ವು ಮಹಾಕಾವ್ಯವಾದ ರಾಮಾಯಣವನ್ನು ಆಧರಿಸಿ ಕುವೆಂಪು ರವರು ರಚಿಸಿದ ಆಧುನಿಕ ಕನ್ನಡ ಸಾಹಿತ್ಯದ ಮೇರು ಕೃತಿಯಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ೧೯೬೮ ರಲ್ಲಿ 'ಜ್ಞಾನಪೀಠ ಪ್ರಶಸ್ತಿ'ಯನ್ನು ಕುವೆಂಪುರವರಿಗೆ ತಂದೊದಗಿಸಿದೆ. ಆಧುನಿಕ ಕನ್ನಡ ಸಾಹಿತ್ಯದ ಮಹೋನ್ನತ ಕೃತಿ. ಮಹಾಕಾವ್ಯಗಳ ರಚನೆಯ ಯುಗ ಮುಗಿದೇ ಹೋಯಿತು ಎನ್ನುವಾಗಲೇ ಸೃಷ್ಟಿಯಾದ ಆಧುನಿಕ ಮಹಾಕಾವ್ಯ.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  100. 100

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯರು (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ). ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಕವಿಶಿಷ್ಯ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡ ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್‌ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು.

    43 views (↑43 from yesterday)0,0,37,0,0,0,0,0,0, 43

    1 day streak

    🔍 🗞️