English Wikipedia Top 100

The most-visited English Wikipedia articles, updated daily. Learn more...

  1. 1

    ಗುರು ಪೂರ್ಣಿಮಾ

    ಗುರು ಪೂರ್ಣಿಮಾ

    ಹಿಂದೂ ಪಂಚಾಂಗದ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಗುರುಪೂರ್ಣಿಮೆಯ ದಿನ ಗುರು ಸೂತ್ರದ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ ಪಟ್ಟು ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ.

    3.1K views (↑1.6K from yesterday)0,0,64,77,88,113,159,414,1592, 3147

    8 day streak

    🔍 🗞️
  2. 2

    ಹಡಪದ ಅಪ್ಪಣ್ಣ

    ಹಡಪದ ಅಪ್ಪಣ್ಣ

    "ಹಡಪದ ಅಪ್ಪಣ್ಣ" ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು.

    2.7K views (↑1.8K from yesterday)0,0,64,185,113,343,376,330,887, 2674

    8 day streak

    🔍 🗞️
  3. 3

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    377 views (↑106 from yesterday)107,127,146,194,171,137,168,210,271, 377

    9+ day streak

    🔍 🗞️
  4. 4

    ವೇದವ್ಯಾಸ

    ವೇದವ್ಯಾಸ

    ವ್ಯಾಸ ಅಥವಾ ವೇದವ್ಯಾಸ ಹಿಂದೂ ಧರ್ಮ ಪರಂಪರೆ ಮತ್ತು ಸಾಹಿತ್ಯದಲ್ಲಿ ಬಹಳ ಪ್ರಮುಖರು. ಬ್ರಹ್ಮನ ಸಾರ್ಥಕತೆಯನ್ನು ತಿಳಿದ ಇವರನ್ನು ಆದರ್ಶ ಬ್ರಹ್ಮರ್ಷಿ ಎಂದು ಕರೆಯಲಾಗುತ್ತದೆ.

    280 views (↑143 from yesterday)0,0,0,0,0,0,0,45,137, 280

    3 day streak

    🔍 🗞️
  5. 5

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    259 views (↑14 from yesterday)204,260,222,208,243,264,285,215,245, 259

    9+ day streak

    🔍 🗞️
  6. 6

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    246 views (↓6 from yesterday)286,343,371,276,257,251,363,322,252, 246

    9+ day streak

    🔍 🗞️
  7. 7

    ವೀಳ್ಯದೆಲೆ

    ವೀಳ್ಯದೆಲೆ

    ವೀಳ್ಯದೆಲೆ(ತುಳು:ಬಚ್ಚಿರೆ) ಪಾಚಿ ಹಸುರಿನ, ತೆಳುವಿನ, ತಣ್ಣಗಿನ,ರಸಭರಿತವಾದ ಒಂದು ಎಲೆ. ಅಡಿಕೆ ಮತ್ತು ಸುಣ್ಣದ ಸಾಂಗತ್ಯದಿಂದ ತಾಂಬೂಲವೆಂದು ಕರೆಯಲ್ಪಡುತ್ತದೆ. ಆಸ್ಟೆಯೋಪೋರೋಸಿಸ್ ಎಂಬ ಮೂಳೆ ಸಂಬಂಧಿ ರೋಗಕ್ಕೆ ವೀಳ್ಯದೆಲೆ ಮದ್ದು.

    243 views (↑243 from yesterday)0,0,0,0,0,0,0,0,0, 243

    1 day streak

    🔍 🗞️
  8. 8

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    219 views (↓17 from yesterday)178,209,228,221,240,204,193,245,236, 219

    9+ day streak

    🔍 🗞️
  9. 9

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    207 views (↑119 from yesterday)0,44,0,51,0,47,72,65,88, 207

    5 day streak

    🔍 🗞️
  10. 10

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    167 views (↑7 from yesterday)94,114,184,152,141,113,141,140,160, 167

    9+ day streak

    🔍 🗞️
  11. 11

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    163 views (↑44 from yesterday)63,95,95,44,80,34,114,70,119, 163

    9+ day streak

    🔍 🗞️
  12. 12

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    145 views (↓21 from yesterday)201,163,229,165,180,105,229,163,166, 145

    9+ day streak

    🔍 🗞️
  13. 13

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    131 views (↓20 from yesterday)112,130,118,134,84,79,109,116,151, 131

    9+ day streak

    🔍 🗞️
  14. 14

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    126 views (↑5 from yesterday)115,193,172,123,125,66,136,152,121, 126

    9+ day streak

    🔍 🗞️
  15. 15

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    126 views (↑76 from yesterday)73,138,160,127,72,109,86,120,50, 126

    9+ day streak

    🔍 🗞️
  16. 16

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    116 views (↑13 from yesterday)66,83,99,89,79,83,98,112,103, 116

    9+ day streak

    🔍 🗞️
  17. 17

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    110 views (↓48 from yesterday)118,107,151,134,115,102,114,190,158, 110

    9+ day streak

    🔍 🗞️
  18. 18

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    109 views (↑8 from yesterday)90,81,103,91,117,135,132,92,101, 109

    9+ day streak

    🔍 🗞️
  19. 19

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    103 views (↓5 from yesterday)71,77,104,70,71,58,127,118,108, 103

    9+ day streak

    🔍 🗞️
  20. 20

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    103 views (↑9 from yesterday)80,91,154,74,84,64,136,99,94, 103

    9+ day streak

    🔍 🗞️
  21. 21

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    103 views (↑13 from yesterday)205,135,173,141,110,93,113,117,90, 103

    9+ day streak

    🔍 🗞️
  22. 22

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    94 views (↑44 from yesterday)57,63,85,46,61,73,73,73,50, 94

    9+ day streak

    🔍 🗞️
  23. 23

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    94 views (↑2 from yesterday)108,94,128,156,119,75,113,118,92, 94

    9+ day streak

    🔍 🗞️
  24. 24

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    91 views (↑18 from yesterday)81,89,70,82,73,61,101,68,73, 91

    9+ day streak

    🔍 🗞️
  25. 25

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    89 views (↓17 from yesterday)48,75,58,75,62,87,108,198,106, 89

    9+ day streak

    🔍 🗞️
  26. 26

    ಪಂಚ ವಾರ್ಷಿಕ ಯೋಜನೆಗಳು

    ಪಂಚ ವಾರ್ಷಿಕ ಯೋಜನೆಗಳು

    ಭಾರತ ಸರ್ಕಾರ ಇಲ್ಲಿಯವರೆಗೆ 12 ಪಂಚ ವಾರ್ಷಿಕ ಯೋಜನೆಗಳನ್ನು ದೇಶಕ್ಕೆ ಅರ್ಪಿಸಿರುತ್ತದೆ.

    84 views (↑34 from yesterday)0,42,44,0,42,36,45,53,50, 84

    6 day streak

    🔍 🗞️
  27. 27

    ಗುರು

    ಗುರು

    ಗುರು (ಸಂಸ್ಕೃತ:गुरु,ಅಂದರೆ ಒಂದು ನಿರ್ದಿಷ್ಟ ವಿಭಾಗದಲ್ಲಿ ಹೆಚ್ಚಿನ ಜ್ಞಾನ, ಬುದ್ಧಿವಂತಿಕೆ ಮತ್ತು ನಿಪುಣತೆಯನ್ನು ಹೊಂದಿರುವ, ಮತ್ತು ಇತರರಿಗೆ ನಿರ್ದೇಶನವನ್ನು ನೀಡಲು (ಶಿಕ್ಷಕ) ಈ ಬುದ್ಧಿವಂತಿಕೆಗಳನ್ನು ಬಳಸುವ ವ್ಯಕ್ತಿಯಾಗಿರುತ್ತಾನೆ. ಸಂಸ್ಕೃತದಲ್ಲಿ ಗು ಅಂದರೆ ಅಂಧಕಾರ ಮತ್ತು ರು ಅಂದರೆ ಬೆಳಕು. ಅರಿವಿನ ಅಭಿವೃದ್ಧಿಯ ಒಂದು ಮೂಲತತ್ವವಾಗಿ ಇದು ಕಾಲ್ಪನಿಕತೆಯಿಂದ ನಿಜಸ್ಥಿತಿಯ ನಿರ್ಮಾಣಕ್ಕೆ, ಅಜ್ಞಾನದ ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುತ್ತದೆ.

    79 views (↑24 from yesterday)0,0,0,0,0,0,0,0,55, 79

    2 day streak

    🔍 🗞️
  28. 28

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    79 views (↑5 from yesterday)59,49,54,103,37,60,52,71,74, 79

    9+ day streak

    🔍 🗞️
  29. 29

    ಕೆರೆಗೆ ಹಾರ ಕಥನಗೀತೆ

    ಕೆರೆಗೆ ಹಾರ ಕಥನಗೀತೆ

    ಕೆರೆಗೆ ಹಾರ ಕಥನಗೀತೆಗಳಲ್ಲೇ ಬಹಳ ಪ್ರಸಿದ್ದವಾದುದು. ಹೃದಯ ವಿದ್ರಾವಕವಾದ ದುರಂತ ಗೀತೆ. ಹೆಣ್ಣನ್ನು ಒಂದು ವಸ್ತುವಾಗಿ ಬಳಸಿರುವುದು ಇಲ್ಲಿ ಎದ್ದು ಕಾಣುವ ಅಂಶ.

    78 views (↑78 from yesterday)0,0,50,57,0,0,0,0,0, 78

    1 day streak

    🔍 🗞️
  30. 30

    ಶಿರ್ಡಿ ಸಾಯಿ ಬಾಬಾ

    ಶಿರ್ಡಿ ಸಾಯಿ ಬಾಬಾ

    ಶಿರ್ಡಿ ಸಾಯಿ ಬಾಬಾ (ಅಜ್ಞಾತ – ೧೫ ಅಕ್ಟೋಬರ್ ೧೯೧೮) ಮುಂಬೈ (ಮಹಾರಾಷ್ಟ್ರ) ಬಳಿಯ ಶಿರಡಿಯಲ್ಲಿ ಕೆಲಸ ಮಾಡುತ್ತಿದ್ದ ಆಧ್ಯಾತ್ಮಿಕ ಶಿಕ್ಷಕ, ಯೋಗಿ ಮತ್ತು ಫಕೀರರಾಗಿದ್ದರು. ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು ಮತ್ತು ತಮ್ಮ ಜೀವನದ ಅವಧಿಯಲ್ಲಿ ಹಾಗು ನಂತರ ಅವರು ಮುಸ್ಲಿಮ್ ಅಥವಾ ಹಿಂದೂಗಳೇ ಎಂಬುದು ಅನಿಶ್ಚಿತವಾಗಿಯೇ ಉಳಿಯಿತು.

    77 views (↑77 from yesterday)0,0,0,0,0,0,0,0,0, 77

    1 day streak

    🔍 🗞️
  31. 31

    ಜೈಮಿನಿ ಭಾರತದಲ್ಲಿ ನವರಸಗಳು

    ಜೈಮಿನಿ ಭಾರತದಲ್ಲಿ ನವರಸಗಳು

    77 views (↑77 from yesterday)0,0,0,0,0,0,0,0,0, 77

    1 day streak

    🔍 🗞️
  32. 32

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    76 views (↓13 from yesterday)60,0,58,74,67,48,64,64,89, 76

    8 day streak

    🔍 🗞️
  33. 33

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    75 views (↓15 from yesterday)56,90,72,102,59,44,56,117,90, 75

    9+ day streak

    🔍 🗞️
  34. 34

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    74 views (↑26 from yesterday)58,49,58,57,78,52,44,57,48, 74

    9+ day streak

    🔍 🗞️
  35. 35

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    74 views (↓25 from yesterday)51,43,48,58,47,41,90,89,99, 74

    9+ day streak

    🔍 🗞️
  36. 36

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    74 views (↓9 from yesterday)82,123,163,812,284,80,65,100,83, 74

    9+ day streak

    🔍 🗞️
  37. 37

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    72 views (↑32 from yesterday)72,80,74,64,43,99,80,76,40, 72

    9+ day streak

    🔍 🗞️
  38. 38

    ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನ

    ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನ

    ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನವು ಕರ್ನಾಟಕದ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಯಾದಪುರ ಗ್ರಾಮದಲ್ಲಿರುವ ಪ್ರಸಿದ್ಧ ಹಿಂದೂ ದೇವಾಲಯವಾಗಿದೆ. ಯಾದಪುರವು ಅರಸಿಕೆರೆಯಿಂದ ೮ ಕಿಲೋ ಮೀಟರ್ ದೂರದಲ್ಲಿದೆ. ಈ ದೇವಾಲಯವು ಬೆಟ್ಟದ ಮೇಲಿದ್ದು ಶಿವನಿಗೆ ಸಮರ್ಪಿತವಾಗಿದೆ.

    71 views (↑26 from yesterday)0,0,0,0,0,0,0,0,45, 71

    2 day streak

    🔍 🗞️
  39. 39

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ ಕರ್ನಾಟಕದ ಬೆಳಗಾವಿ ಜಿಲ್ಲೆಯ ವೀರ ರಾಣಿ, ಮರಾಠರ ವಿರುದ್ಧ ಹೋರಾಡಲು ಮಹಿಳಾ ಸೇನೆಯನ್ನು ಸಂಘಟಿಸಿದ ಮೊದಲ ಮಹಿಳೆ. ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ಬೆಳವಡಿಯ ವೀರ ರಾಣಿ ಮಲ್ಲಮ್ಮ.

    69 views (↓6 from yesterday)58,45,0,0,0,0,62,69,75, 69

    4 day streak

    🔍 🗞️
  40. 40

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    68 views (↑5 from yesterday)49,0,56,60,58,42,46,45,63, 68

    8 day streak

    🔍 🗞️
  41. 41

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    68 views (↑25 from yesterday)46,0,49,89,38,78,61,63,43, 68

    8 day streak

    🔍 🗞️
  42. 42

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    66 views (↑6 from yesterday)58,67,69,82,68,65,64,60,60, 66

    9+ day streak

    🔍 🗞️
  43. 43

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    65 views (↑12 from yesterday)65,52,82,72,46,0,91,63,53, 65

    4 day streak

    🔍 🗞️
  44. 44

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    65 views (↑10 from yesterday)46,61,51,57,54,69,106,79,55, 65

    9+ day streak

    🔍 🗞️
  45. 45

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    62 views (↑5 from yesterday)53,54,75,59,39,0,80,70,57, 62

    4 day streak

    🔍 🗞️
  46. 46

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ (Sanskrit: मौर्य साम्राज्यम:) ಭಾರತವನ್ನು ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ. ಕ್ರಿ.ಪೂ. ೩೨೪ ರಿಂದ ಕ್ರಿ.ಪೂ.

    62 views (↑62 from yesterday)0,0,0,0,45,0,0,0,0, 62

    1 day streak

    🔍 🗞️
  47. 47

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.

    62 views (↑5 from yesterday)0,0,48,0,39,47,0,66,57, 62

    3 day streak

    🔍 🗞️
  48. 48

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    61 views (↓9 from yesterday)44,56,51,90,56,68,56,60,70, 61

    9+ day streak

    🔍 🗞️
  49. 49

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    61 views (↓4 from yesterday)0,0,0,0,39,0,62,64,65, 61

    4 day streak

    🔍 🗞️
  50. 50

    ಅರೇಬಿಯನ್ ಪರ್ಯಾಯ ದ್ವೀಪ

    ಅರೇಬಿಯನ್ ಪರ್ಯಾಯ ದ್ವೀಪ

    ಅರೇಬಿಯನ್ ಪರ್ಯಾಯ ದ್ವೀಪ (ಆಂಗ್ಲ: Arabian Peninsula; ಅರೇಬಿಕ್: شبه الجزيرة العربية, ಶಿಬ್‌ಹುಲ್ ಜಝೀರತಿಲ್ ಅರಬಿಯ್ಯ, ಅಥವಾ جزيرة العرب, ಜಝೀರತುಲ್ ಅರಬ್) — ಏಷ್ಯಾ ಖಂಡವು ಆಫ್ರಿಕ ಖಂಡದೊಂದಿಗೆ ಸೇರುವ ಏಷ್ಯಾದ ನೈಋತ್ಯ ಭಾಗದಲ್ಲಿ ಮತ್ತು ಆಫ್ರಿಕದ ಈಶಾನ್ಯ ಭಾಗದಲ್ಲಿರುವ ಪರ್ಯಾಯ ದ್ವೀಪ. ಇದನ್ನು ಅರೇಬಿಯನ್ ಉಪಖಂಡ ಎಂದು ಕೂಡ ಕರೆಯಲಾಗುತ್ತದೆ. ಇದು ಮಧ್ಯಪ್ರಾಚ್ಯದ ಕೇಂದ್ರ ಭಾಗದಲ್ಲಿದ್ದು, 3,237,500 ಚ.

    61 views (↑61 from yesterday)0,0,0,0,0,0,0,0,0, 61

    1 day streak

    🔍 🗞️
  51. 51

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    60 views (↓4 from yesterday)67,54,63,54,42,42,54,0,64, 60

    2 day streak

    🔍 🗞️
  52. 52

    ಕೈವಾರ ತಾತಯ್ಯ ಯೋಗಿನಾರೇಯಣರು

    ಕೈವಾರ ತಾತಯ್ಯ ಯೋಗಿನಾರೇಯಣರು

    ಕೈವಾರ ಕರ್ನಾಟಕ ಚಿಕ್ಕಬಳ್ಳಾಪುರ ಜಿಲ್ಲೆಯ ಒಂದು ಪುಣ್ಯಕ್ಷೇತ್ರ. ದ್ವಾಪರಯುಗದಲ್ಲಿ ಇದು ಏಕಚಕ್ರನಗರ. ಪಾಂಡವರು ವನವಾಸದಲ್ಲಿದ್ದಾಗ ಇಲ್ಲಿಗೆ ಬಂದಿದ್ದರು.

    59 views (↑59 from yesterday)0,0,0,0,0,0,0,0,0, 59

    1 day streak

    🔍 🗞️
  53. 53

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    58 views (↑2 from yesterday)0,46,44,52,68,35,51,65,56, 58

    9 day streak

    🔍 🗞️
  54. 54

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    58 views (↓16 from yesterday)67,98,63,48,58,53,55,51,74, 58

    9+ day streak

    🔍 🗞️
  55. 55

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    57 views (↑6 from yesterday)48,0,64,80,61,0,75,55,51, 57

    4 day streak

    🔍 🗞️
  56. 56

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    55 views (↑55 from yesterday)0,0,0,48,47,0,0,0,0, 55

    1 day streak

    🔍 🗞️
  57. 57

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    54 views (↑54 from yesterday)0,0,51,0,45,0,43,38,0, 54

    1 day streak

    🔍 🗞️
  58. 58

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು.

    54 views (↑54 from yesterday)40,46,0,0,0,0,0,0,0, 54

    1 day streak

    🔍 🗞️
  59. 59

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    54 views (↑7 from yesterday)67,54,47,65,41,42,0,49,47, 54

    3 day streak

    🔍 🗞️
  60. 60

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    54 views (↑7 from yesterday)41,61,78,53,72,45,0,55,47, 54

    3 day streak

    🔍 🗞️
  61. 61

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    52 views (↑52 from yesterday)71,59,95,62,52,0,79,59,0, 52

    1 day streak

    🔍 🗞️
  62. 62

    ಭಾರತದ ಪ್ರಧಾನ ಮಂತ್ರಿಗಳ ಪಟ್ಟಿ

    ಭಾರತದ ಪ್ರಧಾನ ಮಂತ್ರಿಗಳ ಪಟ್ಟಿ

    52 views (↑52 from yesterday)64,61,58,44,40,44,52,0,0, 52

    1 day streak

    🔍 🗞️
  63. 63

    ಕೆಳದಿಯ ಚೆನ್ನಮ್ಮ

    ಕೆಳದಿಯ ಚೆನ್ನಮ್ಮ

    ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.

    51 views (↑51 from yesterday)50,0,52,0,0,0,48,0,0, 51

    1 day streak

    🔍 🗞️
  64. 64

    ಆದಿ ಶಂಕರ

    ಆದಿ ಶಂಕರ

    ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.

    51 views (↑1 from yesterday)0,0,0,0,0,40,0,0,50, 51

    2 day streak

    🔍 🗞️
  65. 65

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    50 views (↑50 from yesterday)48,49,47,48,60,0,63,57,0, 50

    1 day streak

    🔍 🗞️
  66. 66

    ಅಕ್ಷಾಂಶ ಮತ್ತು ರೇಖಾಂಶ

    ಅಕ್ಷಾಂಶ ಮತ್ತು ರೇಖಾಂಶ

    ಭೂಮಿಯ ಮೇಲಿನ ಸ್ಥಳಗಳನ್ನು ಸೂಚಿಸುವ ಕೋನನಿರ್ದೇಶಕಗಳು (ಲ್ಯಾಟಿಟ್ಯೂಡ್ ಮತ್ತು ಲಾಂಜಿಟ್ಯೂಡ್). ಭೂಮಿಯ ಅಕ್ಷಕ್ಕೆ ಲಂಬವಾಗಿರುವಂತೆ, ಕೇಂದ್ರದ ಮೂಲಕ ರಚಿಸಿದ ಸಮತಳ, ಭೂಗೋಳವನ್ನು ಒಂದು ಮಹಾವೃತ್ತದಲ್ಲಿ ಛೇದಿಸುವುದು. ಇದು ಸಮಭಾಜಕ ವೃತ್ತ (ಭೂಮಧ್ಯ ರೇಖೆ: ಟೆರೆಸ್ಟ್ರಿಯಲ್ ಇಕ್ವೇಟರ್, 1ನೆಯ ಚಿತ್ರದಲ್ಲಿ QR).

    50 views (↑7 from yesterday)60,51,51,70,51,34,0,60,43, 50

    3 day streak

    🔍 🗞️
  67. 67

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    50 views (↑50 from yesterday)0,60,60,0,84,56,49,62,0, 50

    1 day streak

    🔍 🗞️
  68. 68

    ಅಭ್ರಕ

    ಅಭ್ರಕ

    ಅಭ್ರಕ ಗುಂಪಿನ ಹಾಳೆಗಳು ಸಿಲಿಕೇಟ್ (ಫಿಲ್ಲೋಸಿಲಿಕೇಟ್) ಖನಿಜಗಳು ಮತ್ತು ಹಲವಾರು ನಿಕಟವರ್ತಿ ವಸ್ತುಗಳನ್ನು ಹೊಂದಿದ್ದು ಅತ್ಯಂತ ನಿರ್ಧಿಷ್ಟವಾದ ಮೂಲ ವಿಭಜನೆಯನ್ನು ಹೊಂದಿವೆ. ಈ ಎಲ್ಲವೂ ಮಾನೊಕ್ಲಿನಿಕ್ ಗುಂಪಿಗೆ ಸೇರಿದ್ದು ಸುಳ್ಳು-ಷಟ್ಬುಜಾಕೃತಿ ಹರಳುಗಳ ಕಡೆಗೆ ಹೆಚ್ಚು ಒಲವು ತೋರಿಸುತ್ತವೆ ಮತ್ತು ಇವೆಲ್ಲವೂ ಒಂದೇ ರಾಸಾಯನಿಕ ಸಂಯೋಜನೆಯನ್ನು ಹೊಂದಿವೆ. ಅಭ್ರಕದ ಪರಮಾಣುಗಳ ಷಟ್ಬುಜಾಕೃತಿಯಂತಹ ಜೋಡಣೆಯು ಅದರ ಅತಿ ಹೆಚ್ಚಿನ ನಿರ್ಧಿಷ್ಟ ವಿಭಜನಾಗುಣವನ್ನು ವಿವರಿಸುತ್ತದೆ.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  69. 69

    ಝಾನ್ಸಿ ರಾಣಿ ಲಕ್ಷ್ಮೀಬಾಯಿ

    ಝಾನ್ಸಿ ರಾಣಿ ಲಕ್ಷ್ಮೀಬಾಯಿ

    ಝಾನ್ಸಿ ರಾಣಿ ಲಕ್ಷ್ಮೀಬಾಯಿ (೧೯, ನವೆಂಬರ್ ೧೮೨೯ - ೧೭, ಜೂನ್ ೧೮೫೮) ಝಾನ್ಸಿಯ ರಾಣಿಯಾಗಿದ್ದರು ಹಾಗೂ ಅವರು ಭಾರತದ ಒಬ್ಬ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು. ಇವರು ೧೮೫೭ ರ ಭಾರತೀಯ ದಂಗೆಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಮತ್ತು ಭಾರತೀಯ ರಾಷ್ಟ್ರೀಯವಾದಿಗಳಿಗೆ ಬ್ರಿಟಿಷ್ ರಾಜ್‌ಗೆ ಪ್ರತಿರೋಧದ ಸಂಕೇತವಾಯಿತು.

    49 views (↑8 from yesterday)0,0,0,0,0,0,0,38,41, 49

    3 day streak

    🔍 🗞️
  70. 70

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಇತಿಹಾಸವು ಪೂರ್ವಕಾಲದ ಪಳುಯುಳಿಕೆಗಳು, ಶಾಸನಗಳು, ಸ್ಮಾರಕಶಿಲ್ಪಗಳು,ಸ್ಥಳಿಯ ಹಾಗೂ ವಿದೇಶಿಯ ದಾಖಲೆಗಳು ಕರ್ನಾಟಕದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಸಾರುತ್ತದೆ. ಪೂರ್ವಕಾಲದ ರಾಜರ ಶಾಸನಗಳು ಮತ್ತು ಕಟ್ಟಡಗಳು ಇಂದಿನ ಐತಿಹಾಸಿಕ ಸ್ಥಳಗಳಾಗಿ ಮಾರ್ಪಟ್ಟಿದೆ.

    49 views (↑49 from yesterday)0,68,69,52,0,40,0,45,0, 49

    1 day streak

    🔍 🗞️
  71. 71

    ಟಿ.ಪಿ.ಕೈಲಾಸಂ

    ಟಿ.ಪಿ.ಕೈಲಾಸಂ

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  72. 72

    ಎಸ್. ಜಾನಕಿ

    ಎಸ್. ಜಾನಕಿ

    ಎಸ್. ಜಾನಕಿ (ಏಪ್ರಿಲ್ ೨೩, ೧೯೩೮ - ಜುಲೈ ೧೧, ೨೦೨೬) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಹಾಡುಗಾತಿ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ.

    49 views (↓9 from yesterday)55,56,61,47,37,73,76,55,58, 49

    9+ day streak

    🔍 🗞️
  73. 73

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    49 views (↓9 from yesterday)60,56,61,0,46,44,46,46,58, 49

    6 day streak

    🔍 🗞️
  74. 74

    ರಂಗಸ್ವಾಮಿ ಮೂಕನಹಳ್ಳಿ

    ರಂಗಸ್ವಾಮಿ ಮೂಕನಹಳ್ಳಿ

    ರಂಗಸ್ವಾಮಿ ಮೂಕನಹಳ್ಳಿ (ಜನನ : ೧೮-೦೫-೧೯೭೫) ಯವರು ಒಬ್ಬ ಅಂಕಣ ಬರಹಗಾರರು. ಇವರು ಸಾಮಾನ್ಯ ಜನರಲ್ಲಿ ಹಣಕಾಸಿನ ಸಾಕ್ಷರತೆ ಬೆಳೆಸಬೇಕು ಎನ್ನುವ ಹಂಬಲದಿಂದ ಹಣಕಾಸು ಮತ್ತು ಆರ್ಥಿಕತೆಯ ಕುರಿತು ಬರೆಯಲು ಶುರು ಮಾಡಿದರು. ಇವರ ಅಂಕಣ ಕನ್ನಡಪ್ರಭ ಡಾಟ್ ಕಾಮ್ ನಲ್ಲಿ ಕಳೆದ ಹತ್ತು ವರ್ಷದಿಂದ ಪ್ರಕಟವಾಗುತ್ತಿದೆ (೨೦೧೬ ರ ವರದಿಯಂತೆ).

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  75. 75

    ಬಸವಕಲ್ಯಾಣ

    ಬಸವಕಲ್ಯಾಣ

    ಬಸವಕಲ್ಯಾಣ ನಗರವು ಕರ್ನಾಟಕ ರಾಜ್ಯದ ಬೀದರ ಜಿಲ್ಲೆಯಲ್ಲಿದೆ. ಬೀದರ್ ನಗರದಿಂದ ಸುಮಾರು 80 ಕಿಲೊಮೀಟರ್ ದೂರದಲ್ಲಿ ಇರುವ ಇದು ರಾಜ್ಯದ ಅತ್ಯಂತ ಐತಿಹಾಸಿಕ ನಗರಗಳಲ್ಲಿ ಒಂದು.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  76. 76

    ಕರ್ನಾಟಕದ ಮುಖ್ಯಮಂತ್ರಿಗಳು
  77. 77

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  78. 78

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    47 views (↓26 from yesterday)50,79,0,63,53,61,49,71,73, 47

    7 day streak

    🔍 🗞️
  79. 79

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    47 views (↓2 from yesterday)50,0,48,54,49,43,52,38,49, 47

    8 day streak

    🔍 🗞️
  80. 80

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    46 views (↓3 from yesterday)45,43,64,0,50,0,52,42,49, 46

    4 day streak

    🔍 🗞️
  81. 81

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    46 views (↓24 from yesterday)62,80,60,85,57,48,75,49,70, 46

    9+ day streak

    🔍 🗞️
  82. 82

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು ಅಥವಾ ಸಹ್ಯಾದ್ರಿ ಪರ್ವತ ಶ್ರೇಣಿ ಭಾರತ ಜಂಬೂದ್ವೀಪದ ಪಶ್ಚಿಮ ಭಾಗದಲ್ಲಿರುವ ಒಂದು ಪರ್ವತ ಶ್ರೇಣಿ. ಈ ಶ್ರೇಣಿಗೆ ಸಹ್ಯಾದ್ರಿ ಪರ್ವತಗಳು ಎಂಬ ಹೆಸರು ಪೂರಾತನ. ದಖ್ಖನ್ ಪೀಠಭೂಮಿಯ ಪಶ್ಚಿಮದ ಅಂಚಿನ ಉದ್ದಕ್ಕೂ ಹಬ್ಬಿರುವ ಸಹ್ಯಾದ್ರಿ ಪೀಠಭೂಮಿಯನ್ನು ಅರಬ್ಬೀ ಸಮುದ್ರದ ಕಿರಿದಾದ ಕರಾವಳಿ ಪ್ರದೇಶದಿಂದ ಬೇರ್ಪಡಿಸುತ್ತವೆ.

    45 views (↑45 from yesterday)41,0,0,0,0,0,0,0,0, 45

    1 day streak

    🔍 🗞️
  83. 83

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    45 views (↑45 from yesterday)49,0,0,123,0,61,44,0,0, 45

    1 day streak

    🔍 🗞️
  84. 84

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    44 views (↑44 from yesterday)42,0,0,50,0,0,0,0,0, 44

    1 day streak

    🔍 🗞️
  85. 85

    ಕಾವೇರಿ ನದಿ

    ಕಾವೇರಿ ನದಿ

    ಕಾವೇರಿ ಕರ್ನಾಟಕದ ಜೀವನದಿ. ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ತಲಕಾವೇರಿಯೆಂಬ ಸ್ಥಳದಲ್ಲಿ ಉಗಮಿಸುವ ಈ ನದಿ, ಮೈಸೂರು ಜಿಲ್ಲೆಯ ಮೂಲಕ ತಮಿಳುನಾಡಿಗೆ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ.

    44 views (↓1 from yesterday)0,49,0,0,0,34,0,40,45, 44

    3 day streak

    🔍 🗞️
  86. 86

    ದೇವರ/ಜೇಡರ ದಾಸಿಮಯ್ಯ

    ದೇವರ/ಜೇಡರ ದಾಸಿಮಯ್ಯ

    ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.

    44 views (↑44 from yesterday)0,0,0,54,0,0,0,0,0, 44

    1 day streak

    🔍 🗞️
  87. 87

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    43 views (0 from yesterday)49,0,0,0,0,55,0,0,43, 43

    2 day streak

    🔍 🗞️
  88. 88

    ಪುಟ್ಟರಾಜ ಗವಾಯಿ

    ಪುಟ್ಟರಾಜ ಗವಾಯಿ

    43 views (↓12 from yesterday)0,0,0,0,0,0,56,0,55, 43

    2 day streak

    🔍 🗞️
  89. 89

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    42 views (↓43 from yesterday)57,55,58,81,53,49,50,70,85, 42

    9+ day streak

    🔍 🗞️
  90. 90

    ಜಗನ್ನಾಥ ದೇವಾಲಯ

    ಜಗನ್ನಾಥ ದೇವಾಲಯ

    ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.

    42 views (↑42 from yesterday)130,104,88,92,60,56,49,0,0, 42

    1 day streak

    🔍 🗞️
  91. 91

    ಕನ್ನಡಪ್ರಭ

    ಕನ್ನಡಪ್ರಭ

    ಕನ್ನಡಪ್ರಭ - ಭಾರತದ ಅತ್ಯಂತ ದೊಡ್ಡ ಪತ್ರಿಕಾ ಸಮೂಹವನ್ನು ನಿರ್ವಹಿಸುತ್ತಿರುವ ಇಂಡಿಯನ್ ಎಕ್ಸ್‌ಪ್ರೆಸ್ ಸಂಸ್ಥೆಯ ಅಂಗವಾಗಿ 4 ನವೆಂಬರ್ 1967ರಂದು ಬೆಂಗಳೂರಿನಿಂದ ಆರಂಭವಾದ ಕನ್ನಡ ದಿನಪತ್ರಿಕೆ ಕನ್ನಡಪ್ರಭ. ಇದು ಕನ್ನಡದ ಪ್ರಮುಖ ದಿನ ಪತ್ರಿಕೆಗಳಲ್ಲೊಂದು. ಖ್ಯಾತ ಇಂಡಿಯನ್ ಎಕ್ಸ್‌ಪ್ರೆಸ್ ಬಳಗದಿಂದ ಪ್ರಕಾಶಿತವಾಗುತ್ತಿದೆ.

    42 views (↓1 from yesterday)0,0,0,0,0,41,0,66,43, 42

    3 day streak

    🔍 🗞️
  92. 92

    ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು

    ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು

    ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್‌ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್‌ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.

    42 views (↓9 from yesterday)0,0,0,0,53,42,48,45,51, 42

    6 day streak

    🔍 🗞️
  93. 93

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.

    41 views (0 from yesterday)0,59,0,0,46,0,0,44,41, 41

    3 day streak

    🔍 🗞️
  94. 94

    ತುಂಗಭದ್ರಾ ಅಣೆಕಟ್ಟು

    ತುಂಗಭದ್ರಾ ಅಣೆಕಟ್ಟು

    ಸಾಮಾನ್ಯವಾಗಿ ಅಣೆಕಟ್ಟು ನಿರ್ಮಾಣದ ಉದ್ದೇಶ ನದಿ ನೀರನ್ನು ಸಂಗ್ರಹಿಸಿ ಅದನ್ನು ನೀರಾವರಿ, ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆ ಹೀಗೆ ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುವುದು. ಅಣೆಕಟ್ಟು ತುಂಬಿದಾಗ ಅದರ ಕ್ರಸ್ಟ್‌ಗೇಟುಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತದೆ. 3000 ವರ್ಷ ಹಿಂದೆ ನಿರ್ಮಿಸಿದ್ದು ಎನ್ನಲಾಗಿರುವ ಜೋರ್ಡಾನ್‌ನ ಜಾವಾ ಅಣೆಕಟ್ಟು ಜಗತ್ತಿನ ಅತ್ಯಂತ ಪುರಾತನ ಅಣೆಕಟ್ಟು ಎಂದು ಗುರುತಿಸಲಾಗಿದೆ.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  95. 95

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    40 views (↓8 from yesterday)0,47,0,0,44,46,48,0,48, 40

    2 day streak

    🔍 🗞️
  96. 96

    ಜೈಪುರ

    ಜೈಪುರ

    ಜೈಪುರ ರಾಜಸ್ಥಾನ ರಾಜ್ಯದ ರಾಜಧಾನಿ.ಜೈಪುರವು ಭಾರತದ ಪಿಂಕ್ ಸಿಟಿ ಎಂದೇ ಪ್ರಸಿದ್ಧವಾಗಿದೆ.ರಾಜಸ್ಥಾನದ ರಾಜಧಾನಿಯಾಗಿರುವ ಜೈಪುರವು ಒಂದು ಪುಟ್ಟ ಮರುಭೂಮಿಯಾಗಿದೆ. ಈ ಸುಂದರವಾದ ನಗರವನ್ನು ಕಟ್ಟಿದ್ದು ಅಂಬಾರದ ಮಹಾರಾಜ ಎರಡನೇ ಸವಾಯಿ ಜೈ ಸಿಂಗ್‌. ಬಂಗಾಳದ ವಾಸ್ತುಶಿಲ್ಪ ತಜ್ಞ ವಿದ್ಯಾಧರ ಭಟ್ಟಾಚಾರ್ಯ ಎಂಬುವವರ ಸಹಾಯದಿಂದ ರಾಜ ಇದನ್ನು ನಿರ್ಮಿಸಿದನು.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  97. 97

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    40 views (0 from yesterday)54,0,58,48,40,0,45,49,40, 40

    4 day streak

    🔍 🗞️
  98. 98

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    40 views (↓18 from yesterday)43,56,0,45,41,40,68,43,58, 40

    7 day streak

    🔍 🗞️
  99. 99

    ಚಾತುರ್ಮಾಸ್ಯ

    ಚಾತುರ್ಮಾಸ್ಯ

    ಚಾತುರ್ಮಾಸವೆಂಬುದು ಒಂದು ವ್ರತ. ವೈದಿಕ ಧರ್ಮಾನುಯಾಯಿಗಳಲ್ಲೂ ಜೈನರಲ್ಲೂ, ವಿಶೇಷವಾಗಿ ಯತಿಗಳಲ್ಲಿ, ಆಚರಣೆಯಲ್ಲಿದೆ. ಆಷಾಢದ ಶುಕ್ಲ ಪಕ್ಷದ ಏಕಾದಶಿಯಿಂದ ಕಾರ್ತಿಕದ ಶುಕ್ಲ ಪಕ್ಷದ ದಶಮಿಯವರೆಗೆ, ನಾಲ್ಕು ತಿಂಗಳುಗಳ ಕಾಲ ಆಚರಿಸುವ ಕಾರಣ ಈ ವ್ರತಕ್ಕೆ ಚಾತುರ್ಮಾಸವೆಂದು ಹೆಸರು.

    40 views (↑40 from yesterday)0,0,0,0,50,69,0,0,0, 40

    1 day streak

    🔍 🗞️
  100. 100

    ಕನ್ನಡ ಸಂಧಿ

    ಕನ್ನಡ ಸಂಧಿ

    40 views (0 from yesterday)0,0,47,45,54,0,51,0,40, 40

    2 day streak

    🔍 🗞️