English Wikipedia Top 100

The most-visited English Wikipedia articles, updated daily. Learn more...

  1. 1

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    4.2K views (↑4.2K from yesterday), 4188

    1 day streak

    🔍 🗞️
  2. 2

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    1.1K views (↑1.1K from yesterday), 1096

    1 day streak

    🔍 🗞️
  3. 3

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    694 views (↑694 from yesterday), 694

    1 day streak

    🔍 🗞️
  4. 4

    ಭಾರತದ ತ್ರಿವರ್ಣ ಧ್ವಜ

    ಭಾರತದ ತ್ರಿವರ್ಣ ಧ್ವಜ

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.

    299 views (↑299 from yesterday), 299

    1 day streak

    🔍 🗞️
  5. 5

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    287 views (↑287 from yesterday), 287

    1 day streak

    🔍 🗞️
  6. 6

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.

    225 views (↑225 from yesterday), 225

    1 day streak

    🔍 🗞️
  7. 7

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    203 views (↑203 from yesterday), 203

    1 day streak

    🔍 🗞️
  8. 8

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    176 views (↑176 from yesterday), 176

    1 day streak

    🔍 🗞️
  9. 9

    ಬ್ರಿಟಿಷ್ ಆಡಳಿತದ ಇತಿಹಾಸ

    ಬ್ರಿಟಿಷ್ ಆಡಳಿತದ ಇತಿಹಾಸ

    "ಬ್ರಿಟಿಷ್ ಆಡಳಿತದ ಇತಿಹಾಸ" ವು ಭಾರತದ ಉಪಖಂಡದಲ್ಲಿ ೧೮೫೮ಮತ್ತು ೧೯೪೭ರ ನಡುವೆ ಬ್ರಿಟಿಷ್ ಆಡಳಿತದ ಅವಧಿಯನ್ನು ಉಲ್ಲೇಖಿಸುತ್ತದೆ. ಬ್ರಿಟಿಷ್ ಈಸ್ಟ್ ಇಂಡಿಯ ಕಂಪೆನಿಯ ಆಡಳಿತವನ್ನು ರಾಣಿ ವಿಕ್ಟೋರಿಯ ( ೧೮೭೬ರಲ್ಲಿ ಅವರನ್ನು ಭಾರತದ ಚಕ್ರವರ್ತಿನಿ ಎಂದು ಘೋಷಿಸಲಾಯಿತು) ಆಳ್ವಿಕೆಯ ರಾಜಪ್ರಭುತ್ವಕ್ಕೆ ವರ್ಗಾಯಿಸಿದಾಗ, ೧೮೫೮ರಲ್ಲಿ ಆಡಳಿತದ ವ್ಯವಸ್ಥೆಯನ್ನು ಸ್ಥಾಪಿಸಲಾಯಿತು. ೧೯೪೭ರವರೆಗೆ ಈ ಆಡಳಿತವು ಉಳಿದುಕೊಂಡಿತು.

    173 views (↑173 from yesterday), 173

    1 day streak

    🔍 🗞️
  10. 10

    ಭಾರತದ ರಾಷ್ಟ್ರಗೀತೆ

    ಭಾರತದ ರಾಷ್ಟ್ರಗೀತೆ

    ಭಾರತದ ರಾಷ್ಟ್ರಗೀತೆ - ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಬರೆದ ಗೀತೆ. ಅವರು ಸಂಸ್ಕೃತ ಮಿಶ್ರಿತ ಬಂಗಾಳಿಯಲ್ಲಿ ಬರೆದ ಬ್ರಹ್ಮೋ ಮಂತ್ರ ದ ಮೊದಲ ೫ ಪ್ಯಾರಾಗಳನ್ನೇ ನಾವೀಗ ಹಾಡುತ್ತಿರುವುದು.ಈ ಗೀತೆಯನ್ನು ಜನವರಿ ೨೪, ೧೯೫೦ರಲ್ಲಿ ಭಾರತ ಸರಕಾರವು ರಾಷ್ಟ್ರಗೀತೆ ಎಂದು ಘೋಷಿಸಿತು. ಇದಕ್ಕೆ ಸಂಗೀತ ಅಳವಡಿಸಿದ್ದು ರಾಮ್ ಸಿಂಗ್ ಠಾಕೂರ್.

    170 views (↑170 from yesterday), 170

    1 day streak

    🔍 🗞️
  11. 11

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    143 views (↑143 from yesterday), 143

    1 day streak

    🔍 🗞️
  12. 12

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    139 views (↑139 from yesterday), 139

    1 day streak

    🔍 🗞️
  13. 13

    ಡಿ. ದೇವರಾಜ ಅರಸ್

    ಡಿ. ದೇವರಾಜ ಅರಸ್

    'ಡಿ. ದೇವರಾಜ ಅರಸು ' (೧೯೧೫ - ೧೯೮೨) ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಮೈಸೂರಿನ ರಾಜಕಾರಣಿ. (ಪೀಠಿಕೆ-) ಇವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

    139 views (↑139 from yesterday), 139

    1 day streak

    🔍 🗞️
  14. 14

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    137 views (↑137 from yesterday), 137

    1 day streak

    🔍 🗞️
  15. 15

    ನಾಗ ಪಂಚಮಿ

    ನಾಗ ಪಂಚಮಿ

    ನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ.

    133 views (↑133 from yesterday), 133

    1 day streak

    🔍 🗞️
  16. 16

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    132 views (↑132 from yesterday), 132

    1 day streak

    🔍 🗞️
  17. 17

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು.

    122 views (↑122 from yesterday), 122

    1 day streak

    🔍 🗞️
  18. 18

    ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ

    ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ

    ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.

    121 views (↑121 from yesterday), 121

    1 day streak

    🔍 🗞️
  19. 19

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    120 views (↑120 from yesterday), 120

    1 day streak

    🔍 🗞️
  20. 20

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    116 views (↑116 from yesterday), 116

    1 day streak

    🔍 🗞️
  21. 21

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    99 views (↑99 from yesterday), 99

    1 day streak

    🔍 🗞️
  22. 22

    ಜಲಿಯನ್‍ವಾಲಾ ಬಾಗ್ ಹತ್ಯಾಕಾಂಡ

    ಜಲಿಯನ್‍ವಾಲಾ ಬಾಗ್ ಹತ್ಯಾಕಾಂಡ

    ಜಲಿಯನ್‍ವಾಲಾ ಬಾಗ್ ಹತ್ಯಾಕಾಂಡ (ಅಥವಾ ಅಮೃತಸರ ಹತ್ಯಾಕಾಂಡ) - ಅಮೃತಸರದಲ್ಲಿರುವ ಜಲಿಯನ್‍ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು., ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು.

    94 views (↑94 from yesterday), 94

    1 day streak

    🔍 🗞️
  23. 23

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    93 views (↑93 from yesterday), 93

    1 day streak

    🔍 🗞️
  24. 24

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    91 views (↑91 from yesterday), 91

    1 day streak

    🔍 🗞️
  25. 25

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    88 views (↑88 from yesterday), 88

    1 day streak

    🔍 🗞️
  26. 26

    ಗಣರಾಜ್ಯೋತ್ಸವ (ಭಾರತ)

    ಗಣರಾಜ್ಯೋತ್ಸವ (ಭಾರತ)

    ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ 26 ರಂದು ಆಚರಿಸಲಾಗುವ ದಿನಾಚರಣೆ. ಭಾರತದಲ್ಲಿ ಸoವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950 ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

    88 views (↑88 from yesterday), 88

    1 day streak

    🔍 🗞️
  27. 27

    ನಾಡ ಗೀತೆ

    ನಾಡ ಗೀತೆ

    ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.

    78 views (↑78 from yesterday), 78

    1 day streak

    🔍 🗞️
  28. 28

    ಡಿ. ಕೆ. ಶಿವಕುಮಾರ್

    ಡಿ. ಕೆ. ಶಿವಕುಮಾರ್

    ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (ಜನನ ೧೫ ಮೇ ೧೯೬೨), ಇವರನ್ನು ಡಿ.ಕೆ ಶಿವಕುಮಾರ್ ಎಂದು ಕರೆಯುತ್ತಾರೆ. ಅವರು ಭಾರತೀಯ ರಾಜಕಾರಣಿಯಾಗಿದ್ದು, ಕರ್ನಾಟಕದ ೧೮ನೇ ಮತ್ತು ಪ್ರಸ್ತುತ ಮುಖ್ಯಮಂತ್ರಿಯಾಗಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದು, ೨೦೨೦ ರಿಂದ ಕರ್ನಾಟಕ ಪಿಸಿಸಿ ಅಧ್ಯಕ್ಷರಾಗಿದ್ದಾರೆ.

    76 views (↑76 from yesterday), 76

    1 day streak

    🔍 🗞️
  29. 29

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    75 views (↑75 from yesterday), 75

    1 day streak

    🔍 🗞️
  30. 30

    ಚಂದ್ರಶೇಖರ ಆಜಾದ್

    ಚಂದ್ರಶೇಖರ ಆಜಾದ್

    ಚಂದ್ರಶೇಖರ ಆಜಾದ್‌‌‌ ಎಂದೇ ಹೆಚ್ಚು ಗುರುತಿಸಲ್ಪಡುವ ಚಂದ್ರಶೇಖರ ಸೀತಾರಾಮ್‌‌ ತಿವಾರಿ ಯವರು (ಜುಲೈ 23, 1906, ಭಾ/ಭವ್ರಾ – ಫೆಬ್ರವರಿ 27, 1931, ಅಲಹಾಬಾದ/ಪ್ರಯಾಗ‌‌) ಭಾರತದ ಬಹು ಪ್ರಮುಖ ಕ್ರಾಂತಿಕಾರಿಗಳಲ್ಲಿ ಒಬ್ಬರಾಗಿದ್ದು, ಅವರನ್ನು ಭಗತ್‌‌ ಸಿಂಗ್‌‌ರ ಮಾರ್ಗದರ್ಶಕರೆಂದು/ಗುರುಗಳೆಂದು ಪರಿಗಣಿಸಲಾಗುತ್ತದೆ.

    73 views (↑73 from yesterday), 73

    1 day streak

    🔍 🗞️
  31. 31

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    65 views (↑65 from yesterday), 65

    1 day streak

    🔍 🗞️
  32. 32

    ಝಾನ್ಸಿ ರಾಣಿ ಲಕ್ಷ್ಮೀಬಾಯಿ

    ಝಾನ್ಸಿ ರಾಣಿ ಲಕ್ಷ್ಮೀಬಾಯಿ

    ಝಾನ್ಸಿ ರಾಣಿ ಲಕ್ಷ್ಮೀಬಾಯಿ (೧೯, ನವೆಂಬರ್ ೧೮೨೯ - ೧೭, ಜೂನ್ ೧೮೫೮) ಝಾನ್ಸಿಯ ರಾಣಿಯಾಗಿದ್ದರು ಹಾಗೂ ಅವರು ಭಾರತದ ಒಬ್ಬ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು. ಇವರು ೧೮೫೭ ರ ಭಾರತೀಯ ದಂಗೆಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಮತ್ತು ಭಾರತೀಯ ರಾಷ್ಟ್ರೀಯವಾದಿಗಳಿಗೆ ಬ್ರಿಟಿಷ್ ರಾಜ್‌ಗೆ ಪ್ರತಿರೋಧದ ಸಂಕೇತವಾಯಿತು.

    63 views (↑63 from yesterday), 63

    1 day streak

    🔍 🗞️
  33. 33

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    63 views (↑63 from yesterday), 63

    1 day streak

    🔍 🗞️
  34. 34

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    62 views (↑62 from yesterday), 62

    1 day streak

    🔍 🗞️
  35. 35

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    60 views (↑60 from yesterday), 60

    1 day streak

    🔍 🗞️
  36. 36

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    58 views (↑58 from yesterday), 58

    1 day streak

    🔍 🗞️
  37. 37

    ಕೆಂಪು ಕೋಟೆ

    ಕೆಂಪು ಕೋಟೆ

    ಕೆಂಪು ಕೋಟೆ ದೆಹಲಿಯ ಸಮೀಪ ಆಗ್ರಾ ನಗರದಲ್ಲಿ ಇದೆ. ಪ್ರಸಿದ್ಧ ತಾಜ್ ಮಹಲ್ ಇಂದ ೨.೫ ಕಿಮೀ ದೂರದಲ್ಲಿದೆ. ಕೆಂಪು ಕೋಟೆ ನಿಜವಾಗಿ ಕೋಟೆಯಿಂದ ಸುತ್ತುವರಿದ ಅರಮನೆಗಳ ನಗರ ಎನ್ನಬಹುದು.

    58 views (↑58 from yesterday), 58

    1 day streak

    🔍 🗞️
  38. 38

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    57 views (↑57 from yesterday), 57

    1 day streak

    🔍 🗞️
  39. 39

    ಒನಕೆ ಓಬವ್ವ

    ಒನಕೆ ಓಬವ್ವ

    ಒನಕೆ ಓಬವ್ವ ೧೮ನೆಯ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಇವರನ್ನು ಕನ್ನಡ ನಾಡಿನ ವೀರವನಿತೆಯರಾದ ಕಿತ್ತೂರು ಚೆನ್ನಮ್ಮ,ರಾಣಿ ಅಬ್ಬಕ್ಕ ರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ.

    57 views (↑57 from yesterday), 57

    1 day streak

    🔍 🗞️
  40. 40

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    57 views (↑57 from yesterday), 57

    1 day streak

    🔍 🗞️
  41. 41

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    55 views (↑55 from yesterday), 55

    1 day streak

    🔍 🗞️
  42. 42

    ಸ್ವಾತಂತ್ರ್ಯ

    ಸ್ವಾತಂತ್ರ್ಯ

    ಸ್ವಾತಂತ್ರ್ಯ ಪದವನ್ನು ಇಲ್ಲಿ ಎರಡು ರೀತಿಯಲ್ಲಿ ಊಪಯೋಗಿಸಬಹುದು. ಒಂದು ವಸ್ತುವಿಗೆ ಮತ್ತೊಂದು ವ್ಯಕ್ತಿಗೆ. ಯಾವುದೇ ಒಂದು ವಸ್ತುವು ಯಾವುದೇ ನಿರ್ಭಂದಕ್ಕೆ ಒಳಪಡದೆ ಯಾವುದೇ ದಿಕ್ಕಿನಲ್ಲಿ ಚಲಿಸಲು ಸಾಧ್ಯವಾದರೆ ಅದನ್ನು ನಾವು ಸ್ವಾತಂತ್ರ್ಯ ವಸ್ತುವೆನ್ನಬಹುದು.

    53 views (↑53 from yesterday), 53

    1 day streak

    🔍 🗞️
  43. 43

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    51 views (↑51 from yesterday), 51

    1 day streak

    🔍 🗞️
  44. 44

    ವಿನಾಯಕ ದಾಮೋದರ ಸಾವರ್ಕರ್

    ವಿನಾಯಕ ದಾಮೋದರ ಸಾವರ್ಕರ್

    ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.

    50 views (↑50 from yesterday), 50

    1 day streak

    🔍 🗞️
  45. 45

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    50 views (↑50 from yesterday), 50

    1 day streak

    🔍 🗞️
  46. 46

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    49 views (↑49 from yesterday), 49

    1 day streak

    🔍 🗞️
  47. 47

    ನಾಥೂರಾಮ್ ಗೋಡ್ಸೆ

    ನಾಥೂರಾಮ್ ಗೋಡ್ಸೆ

    ನಾಥೂರಾಮ್‌ ವಿನಾಯಕ್‌ ಗೋಡ್ಸೆ (೧೯ ಮೇ ೧೯೧೦ – ೧೫ ನವೆಂಬರ್‌‌ ೧೯೪೯), ಹಿಂದೂ ರಾಷ್ಟ್ರೀಯತಾವಾದಿ; ಗಾಂಧಿಯವರ ಹಂತಕ; ತನ್ನ ಸಹೋದರ ಗೋಪಾಲ ಗೋಡ್ಸೆ ಮತ್ತು ಇತರ ಆರು ಮಂದಿ ಸೇರಿಕೊಂಡು ಗಾಂಧಿಯವರನ್ನು ಹತ್ಯೆ ಮಾಡಲು ಸಂಚು ರೂಪಿಸಿ ಅದನ್ನು ಕಾರ್ಯಗತಗೊಳಿಸಿದ್ದರು.

    48 views (↑48 from yesterday), 48

    1 day streak

    🔍 🗞️
  48. 48

    ಸಂಗೊಳ್ಳಿ ರಾಯಣ್ಣ (೨೦೧೨ ಚಲನಚಿತ್ರ)

    ಸಂಗೊಳ್ಳಿ ರಾಯಣ್ಣ (೨೦೧೨ ಚಲನಚಿತ್ರ)

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ( English: Legendary warrior Sangolli Rayanna) ನಾಗಣ್ಣ ನಿರ್ದೇಶನದ 2012ರ ಕನ್ನಡ ಭಾಷೆಯ ಐತಿಹಾಸಿಕ ಚಿತ್ರ. ಈ ಚಿತ್ರವನ್ನು ಆನಂದ್ ಅಪ್ಪುಗೋಳ್ ನಿರ್ಮಿಸಿದ್ದಾರೆ. ಮುಖ್ಯ ಪಾತ್ರಗಳಲ್ಲಿ "ಚಾಲೆಂಜಿಂಗ್ ಸ್ಟಾರ್" ದರ್ಶನ್, ಜಯಪ್ರದಾ ಮತ್ತು ನಿಖಿತಾ ತುಕ್ರಲ್ ನಟಿಸಿದ್ದಾರೆ.

    48 views (↑48 from yesterday), 48

    1 day streak

    🔍 🗞️
  49. 49

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    48 views (↑48 from yesterday), 48

    1 day streak

    🔍 🗞️
  50. 50

    ಜವಾಹರ‌ಲಾಲ್ ನೆಹರು

    ಜವಾಹರ‌ಲಾಲ್ ನೆಹರು

    ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.

    47 views (↑47 from yesterday), 47

    1 day streak

    🔍 🗞️
  51. 51

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    46 views (↑46 from yesterday), 46

    1 day streak

    🔍 🗞️
  52. 52

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    46 views (↑46 from yesterday), 46

    1 day streak

    🔍 🗞️
  53. 53

    ಭಾರತದ ರಾಷ್ಟ್ರೀಯ ಚಿನ್ಹೆಗಳು

    ಭಾರತದ ರಾಷ್ಟ್ರೀಯ ಚಿನ್ಹೆಗಳು

    ಭಾರತ ಗಣರಾಜ್ಯವು ಐತಿಹಾಸಿಕ ದಾಖಲೆ, ಧ್ವಜ, ಲಾಂಛನ, ಗೀತೆ, ಸ್ಮಾರಕ ಗೋಪುರ ಮತ್ತು ಹಲವಾರು ರಾಷ್ಟ್ರೀಯ ವೀರರು ಸೇರಿದಂತೆ ಹಲವಾರು ಅಧಿಕೃತ ರಾಷ್ಟ್ರೀಯ ಚಿಹ್ನೆಗಳನ್ನು ಹೊಂದಿದೆ. ಎಲ್ಲಾ ಚಿಹ್ನೆಗಳನ್ನು ವಿವಿಧ ಸಮಯಗಳಲ್ಲಿ ತೆಗೆದುಕೊಳ್ಳಲಾಗಿದೆ. ೧೯೪೭ ರ ಜುಲೈ ೨೨ ರಂದು ರಾಷ್ಟ್ರೀಯ ಧ್ವಜದ ವಿನ್ಯಾಸವನ್ನು ಸಂವಿಧಾನ ಸಭೆಯು ಅಧಿಕೃತವಾಗಿ ಅಂಗೀಕರಿಸಿತು ಮತ್ತು ರಾಷ್ಟ್ರೀಯ ಪ್ರಾಣಿ, ಪಕ್ಷಿ, ಹೂವು, ಹಣ್ಣು ಮತ್ತು ಮರ ಸೇರಿದಂತೆ ಇನ್ನೂ ಹಲವಾರು ಚಿಹ್ನೆಗಳು ಇವೆ.

    45 views (↑45 from yesterday), 45

    1 day streak

    🔍 🗞️
  54. 54

    ಈಸೂರು

    ಈಸೂರು

    ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ಕಸಬೆಯಿಂದ ೧೦ಕಿಮೀ ದಕ್ಷಿಣಕ್ಕೆ ಕುಮುದ್ವತಿ ನದಿಯ ಬಲದಂಡೆಯ ಮೇಲಿರುವ ಗ್ರಾಮ.ಕರ್ನಾಟಕದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಶಿವಮೊಗ್ಗ ಜಿಲ್ಲೆಗೆ ಹೆಸರು ತಂದ ಊರು ಈಸೂರು.

    45 views (↑45 from yesterday), 45

    1 day streak

    🔍 🗞️
  55. 55

    ಭಾರತದಲ್ಲಿ ಬ್ರಿಟಿಷ್ ಆಳ್ವಿಕೆ

    ಭಾರತದಲ್ಲಿ ಬ್ರಿಟಿಷ್ ಆಳ್ವಿಕೆ

    ಭಾರತದಲ್ಲಿ ೧೮೫೭ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ನಂತರ ಬ್ರಿಟೀಷರು ೧೮೫೮ ರಿಂದ ೧೯೪೭ ರವರಗೆ ನೇರವಾಗಿ ನೆಡೆಸಿದ ಆಳ್ವಿಕೆಯ ಕಾಲವನ್ನು "ಬ್ರಿಟೀಷ್ ಆಳ್ವಿಕೆಯ ಕಾಲ" ಎಂದು ಕರೆಯುತ್ತಾರೆ.ಈ ಕಾಲವನ್ನು ಬ್ರಿಟೀಷ್ ಅಧಿಪತ್ಯದ ಕಾಲವಂತಲೂ ಪರಿಗಣಿಸಲಾಗಿದೆ.೧೮೫೮ರ ನಂತರ ಭಾರತದ ಸಾಮ್ರಾಜ್ಯವೂ ಬ್ರಿಟೀಷ್ ಇಂಡಿಯಾ ಆಗಿ,ಇಡೀ ಭಾರತದ ಬಹುತೇಕ ಪ್ರದೇಶಗಳು ಇವರ ಆಡಳಿತಕ್ಕೆ ಒಳಪಟ್ಟಿದ್ದವು. 'ಲೀಗ್ ಆಫ್ ನೇಷನ್' ಪ್ರಾರಂಭವಾದಾಗ ಭಾರತವು ಇದರ ಗುರುತಿಸಲ್ಪಡುವ ರಾಷ್ಟ್ರಗಳಲ್ಲಿ ಒಂದು.ಇದು ೧೯೦೦,೧೯೨೦,೧೯೨೮,೧೯೩೨,ಮತ್ತು ೧೯೩೬ರಲ್ಲಿ ನಡೆದ ಸಮ್ಮರ್ ಒಲಂಪಿಕ್ಸ್ ಗಳಲ್ಲಿ ಪಾಲ್ಗೊಂಡಿತ್ತು. ೧೮೫೮ರಲ್ಲಿ ಆಡಳಿತ ಎಂಬುವ ಪರಿಕಲ್ಪನೆ ಮೂಲಕ ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪನಿ ಅಂದಿನ ಬ್ರಿಟನ್ ರಾಣಿ ವಿಕ್ಟೋರಿಯಾ ಮೂಲಕ ಆಡಳಿತ ಮಾಡಲು ಪ್ರಾರಂಭಿಸಿ,೧೯೪೭ರಲ್ಲಿ ಅಂತ್ಯಗೊಂಡಿತು.ಭಾರತ ಸಾಮ್ರಾಜ್ಯವೂ ಒಡೆದು ಯೂನಿಯನ್ ಆಫ್ ಇಂಡಿಯಾ ಮತ್ತು ಡಾಮಿನಿಯನ್ ಪಾಕ್ ಎಂದು ಎರಡು ಪ್ರತ್ಯೇಕ ದೇಶಗಳಾಗಿ ವಿಭಜಿಸಲ್ಪಟ್ಟವು.ಮುಸ್ಲಿಂಮರು ಸಹ ಪಾಕ್ ಮತ್ತು ಬಾಂಗ್ಲಾ ಗಣರಾಜ್ಯಗಳಲ್ಲಿ ಹಂಚಿಹೋದರು.ಬ್ರಿಟೀಷರು ೧೮೫೮ರಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಾಗ ಉತ್ತರ ಬರ್ಮ ಮತ್ತು ದಕ್ಷಿಣ ಬರ್ಮ ಎಂಬ ಪ್ರದೇಶಗಳು ಸಹ ಇವರ ಆಳ್ವಿಕೆಗೆ ಒಳಪಟ್ಟವು.ಹಾಗೆ,ಇದು ಒಂದು ಬ್ರಿಟೀಷರ ಪ್ರತ್ಯೇಕ ವಸಹತುವಾಗಿ ನಿರ್ಮಾಣಗೂಂಡಿತು.ಆದಕಾರಣ ಇದು ೧೯೪೮ರಲ್ಲಿ ಸ್ವಾತಂತ್ರ್ಯ ಪಡೆಯಿತು.

    45 views (↑45 from yesterday), 45

    1 day streak

    🔍 🗞️
  56. 56

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    44 views (↑44 from yesterday), 44

    1 day streak

    🔍 🗞️
  57. 57

    ಮಂಗಲ್ ಪಾಂಡೆ

    ಮಂಗಲ್ ಪಾಂಡೆ

    ಮಂಗಳ ಪಾಂಡೆ (ದಿ. 8 ಎಪ್ರಿಲ್ 1857) ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮ ಎಂದೇ ಪ್ರಖ್ಯಾತರು. ಈಸ್ಟ್ ಇಂಡಿಯಾ ಕಂಪನಿ ಯ ಬ್ರಿಟಿಷರ ಸೈನ್ಯದಲ್ಲಿ ಸಿಪಾಯಿಯಾಗಿದ್ದರು.

    43 views (↑43 from yesterday), 43

    1 day streak

    🔍 🗞️
  58. 58

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    43 views (↑43 from yesterday), 43

    1 day streak

    🔍 🗞️
  59. 59

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    42 views (↑42 from yesterday), 42

    1 day streak

    🔍 🗞️
  60. 60

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    42 views (↑42 from yesterday), 42

    1 day streak

    🔍 🗞️
  61. 61

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    42 views (↑42 from yesterday), 42

    1 day streak

    🔍 🗞️
  62. 62

    ಶಾಂತಿ ಕ್ರಾಂತಿ (ಚಲನಚಿತ್ರ)

    ಶಾಂತಿ ಕ್ರಾಂತಿ (ಚಲನಚಿತ್ರ)

    ಶಾಂತಿ ಕ್ರಾಂತಿ 1991ರ ಭಾರತೀಯ ಸಾಹಸ ಚಲನಚಿತ್ರವಾಗಿದ್ದು, ವಿ. ರವಿಚಂದ್ರನ್ ಅವರು ತಮ್ಮ ಈಶ್ವರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರನ್ ಮತ್ತು ಜೂಹಿ ಚಾವ್ಲಾ ಪ್ರಮುಖ ಪಾತ್ರಗಳಲ್ಲಿ ನಟಿಸಿದರೆ, ರಮೇಶ್ ಅರವಿಂದ್, ಖುಷ್ಬೂ ಮತ್ತು ಅನಂತ್ ನಾಗ್ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

    41 views (↑41 from yesterday), 41

    1 day streak

    🔍 🗞️
  63. 63

    ಖುದೀರಾಂ ಬೋಸ್

    ಖುದೀರಾಂ ಬೋಸ್

    ಖುದಿರಾಮ್ ಬೋಸ್ (ಡಿಸೆಂಬರ್ ೩, ೧೮೮೯ – ಆಗಸ್ಟ್ ೧೧, ೧೯೦೮) ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಪ್ರಮುಖರು. ೧೯೦೮ರ ದಿನದಂದು ಕೇವಲ ತನ್ನ ಹದಿನೆಂಟರ ಹರೆಯದಲ್ಲೇ ಯುವ ಕಿಡಿಯೊಂದು ದೇಶಕ್ಕಾಗಿ ತನ್ನ ತಲೆಯನ್ನು ನೇಣುಗಂಬಕ್ಕೆ ಒಡ್ಡಿಕೊಂಡಿತು. ಆ ಮಹಾನ್ ಚೇತನವೇ ಖುದಿರಾಮ್ ಬೋಸ್.

    41 views (↑41 from yesterday), 41

    1 day streak

    🔍 🗞️
  64. 64

    ಮುಖಬೆಲೆ ಸೀಳಿಕೆ

    ಮುಖಬೆಲೆ ಸೀಳಿಕೆ

    ಶೇರು ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿ ಇರುವ ಯಾವುದೇ ಒಂದು ಒಂದು ಶೇರಿನ ಮುಖಬೆಲೆಯನ್ನು ವಿಭಜಿಸುವ ಪ್ರಕ್ರಿಯೆಗೆ ಮುಖಬೆಲೆ ಸೀಳಿಕೆ (ಆಂಗ್ಲ ಭಾಷೆಯಲ್ಲಿ-Stock split) ಎಂದು ಕರೆಯಲಾಗುತ್ತದೆ. ಮುಖಬೆಲೆ ವಿಭಜನೆ ಮಾಡುವುದರಿಂದ, ಮಾರುಕಟ್ಟೆಯಲ್ಲಿ ಆ ಶೇರಿನ ದ್ರವ್ಯತೆ(ಕೊಳ್ಳುವ ಮತ್ತು ಮಾರುವ ಪ್ರಮಾಣ) ಹೆಚ್ಚುತ್ತದೆ. ಶೇರಿನ ಮುಖಬೆಲೆಯನ್ನು ವಿಭಜಿಸುವುದರಿಂದ ಆ ಸಂಸ್ಥೆಯ ಶೇರಿನ ಬೆಲೆಯಲ್ಲಿ ವ್ಯತ್ಯಾಸವಾಗಬಹುದು ಹೊರತಾಗಿ, ಸಂಸ್ಥೆಯ ಮಾರುಕಟ್ಟೆ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ.

    41 views (↑41 from yesterday), 41

    1 day streak

    🔍 🗞️
  65. 65

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    40 views (↑40 from yesterday), 40

    1 day streak

    🔍 🗞️
  66. 66

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    40 views (↑40 from yesterday), 40

    1 day streak

    🔍 🗞️
  67. 67

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    39 views (↑39 from yesterday), 39

    1 day streak

    🔍 🗞️
  68. 68

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    39 views (↑39 from yesterday), 39

    1 day streak

    🔍 🗞️
  69. 69

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    39 views (↑39 from yesterday), 39

    1 day streak

    🔍 🗞️
  70. 70

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    38 views (↑38 from yesterday), 38

    1 day streak

    🔍 🗞️
  71. 71

    ಭಾರತದ ಇತಿಹಾಸ

    ಭಾರತದ ಇತಿಹಾಸ

    38 views (↑38 from yesterday), 38

    1 day streak

    🔍 🗞️
  72. 72

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    38 views (↑38 from yesterday), 38

    1 day streak

    🔍 🗞️
  73. 73

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    38 views (↑38 from yesterday), 38

    1 day streak

    🔍 🗞️
  74. 74

    ವರಮಹಾಲಕ್ಷ್ಮಿ ವ್ರತ

    ವರಮಹಾಲಕ್ಷ್ಮಿ ವ್ರತ

    ಅಧಿಕೃತ ಹೆಸರು ಆಚರಿಸಲಾಗುತ್ತದೆ ರೀತಿ ಮಹತ್ವ ಆವರ್ತನ ಶ್ರಾವಣಮಾಸದ ಪ್ರಸಿದ್ಧಹಿಂದೂಪರ್ವ(ಹಬ್ಬ)ಗಳಲ್ಲಿವರಮಹಾಲಕ್ಷ್ಮೀವ್ರತವೂ ಒಂದು.

    38 views (↑38 from yesterday), 38

    1 day streak

    🔍 🗞️
  75. 75

    ಕೆಳದಿಯ ಚೆನ್ನಮ್ಮ

    ಕೆಳದಿಯ ಚೆನ್ನಮ್ಮ

    ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.

    37 views (↑37 from yesterday), 37

    1 day streak

    🔍 🗞️
  76. 76

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    36 views (↑36 from yesterday), 36

    1 day streak

    🔍 🗞️
  77. 77

    ವೀರಪ್ಪನಾಯ್ಕ (ಚಲನಚಿತ್ರ)

    ವೀರಪ್ಪನಾಯ್ಕ (ಚಲನಚಿತ್ರ)

    ವೀರಪ್ಪನಾಯ್ಕ, ಎಸ್.ನಾರಾಯಣ್ ನಿರ್ದೇಶನ ಮತ್ತು ನಿರ್ಮಾಪಣ ಮಾಡಿರುವ ೧೯೯೯ರ ಕನ್ನಡ ಚಲನಚಿತ್ರ. ಈ ಚಿತ್ರಕ್ಕೆ ರಾಜೇಶ್ ರಾಮನಾಥ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಡಾ.

    36 views (↑36 from yesterday), 36

    1 day streak

    🔍 🗞️
  78. 78

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    36 views (↑36 from yesterday), 36

    1 day streak

    🔍 🗞️
  79. 79

    ಶ್ರೀ. ನಾರಾಯಣ ಗುರು

    ಶ್ರೀ. ನಾರಾಯಣ ಗುರು

    ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.

    36 views (↑36 from yesterday), 36

    1 day streak

    🔍 🗞️
  80. 80

    ಉಪ್ಪಿನ ಸತ್ಯಾಗ್ರಹ

    ಉಪ್ಪಿನ ಸತ್ಯಾಗ್ರಹ

    ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.

    35 views (↑35 from yesterday), 35

    1 day streak

    🔍 🗞️
  81. 81

    ಸುಗಂಧ ದ್ರವ್ಯ

    ಸುಗಂಧ ದ್ರವ್ಯ

    ಸುಗಂಧ ದ್ರವ್ಯವು ಮಾನವ ಶರೀರ, ಪ್ರಾಣಿಗಳು, ಆಹಾರ, ವಸ್ತುಗಳು, ಇರುಜಾಗಗಳಿಗೆ ಒಂದು ಆಹ್ಲಾದಕರ ವಾಸನೆಯನ್ನು ಕೊಡಲು ಬಳಸಲಾಗುವ ಪರಿಮಳಯುಕ್ತ ಸಾರಭೂತ ತೈಲಗಳು ಅಥವಾ ಪರಿಮಳ ಸಂಯುಕ್ತಗಳು, ಸ್ಥಿರಕಾರಕಗಳು ಹಾಗೂ ದ್ರಾವಕಗಳ ಒಂದು ಮಿಶ್ರಣ. ಸುಗಂಧ ದ್ರವ್ಯಗಳು, ಪ್ರಾಚೀನ ಪಥ್ಯಗಳ ಮೂಲಕ ಅಥವಾ ಪುರಾತತ್ವ ಉತ್ಖನನಗಳಿಂದ, ಕೆಲವು ಅತ್ಯಂತ ಮುಂಚಿನ ಮಾನವ ನಾಗರಿಕತೆಗಳಲ್ಲಿ ಅಸ್ತಿತ್ವದಲ್ಲಿದ್ದವೆಂದು ತಿಳಿದುಬಂದಿದೆ. ಆಧುನಿಕ ಸುಗಂಧದ್ರವ್ಯ ತಯಾರಿಕೆಯು ಹಿಂದೆ ಕೇವಲ ನೈಸರ್ಗಿಕ ಪರಿಮಳಕಾರಕಗಳಿಂದ ಮಾತ್ರ ಪಡೆಯಲಾಗದ ವಾಸನೆಗಳಿರುವ ಸುಗಂಧ ದ್ರವ್ಯಗಳ ಸಂಯೋಜನೆಗೆ ಅವಕಾಶ ನೀಡಿದ ವನಿಲಿನ್ ಅಥವಾ ಕೂಮರಿನ್ ಅಂತಹ ಪರಿಮಳ ಸಂಯುಕ್ತಗಳ ವಾಣಿಜ್ಯ ಸಂಶ್ಲೇಷಣೆಯೊಂದಿಗೆ ೧೯ನೆಯ ಶತಮಾನದ ಉತ್ತರಾರ್ಧದಲ್ಲಿ ಆರಂಭಗೊಂಡಿತು.

    35 views (↑35 from yesterday), 35

    1 day streak

    🔍 🗞️
  82. 82

    ಭಾರತದ ಪ್ರಧಾನ ಮಂತ್ರಿಗಳ ಪಟ್ಟಿ
  83. 83

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    34 views (↑34 from yesterday), 34

    1 day streak

    🔍 🗞️
  84. 84

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ.

    34 views (↑34 from yesterday), 34

    1 day streak

    🔍 🗞️
  85. 85

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಠದ ೧೮ ನೇ ಪೀಠಾಧಿಪತಿಗಳು.

    34 views (↑34 from yesterday), 34

    1 day streak

    🔍 🗞️
  86. 86

    ಪಶ್ಚಿಮ ಬಂಗಾಳ

    ಪಶ್ಚಿಮ ಬಂಗಾಳ

    ಪಶ್ಚಿಮ ಬಂಗಾಳ, ಭಾರತದ ಪೂರ್ವ ರಾಜ್ಯಗಳಲ್ಲಿ ಒಂದಾಗಿದೆ ಮತ್ತು ಭಾರತ ಗಣರಾಜ್ಯದ ಒಂದು ರಾಜ್ಯವಾಗಿದೆ. ಕರ್ಕಾಟಕ ಸಂಕ್ರಾಂತಿ ವೃತ್ತ ಪಶ್ಚಿಮ ಬಂಗಾಳದ ನಡುವೆ ಹಾದುಹೋಗುತ್ತದೆ.ಈ ರಾಜ್ಯದ ಉತ್ತರ ಭಾಗದಲ್ಲಿ ಸಿಕ್ಕಿಂ ಮತ್ತು ಭೂತಾನ್ ಬರುತ್ತದೆ, ದಕ್ಷಿಣದಲ್ಲಿ ಬಂಗಾಳ ಕೊಲ್ಲಿ ಬರುತ್ತದೆ, ಪೂರ್ವದಲ್ಲಿ ಅಸ್ಸಾಂ ಮತ್ತು ಬಾಂಗ್ಲಾದೇಶ ಬರುತ್ತದೆ. ಪಶ್ಚಿಮದಲ್ಲಿ ಒರಿಸ್ಸಾ, ಬಿಹಾರ ಮತ್ತು ನೇಪಾಲ ಇವೆ.

    34 views (↑34 from yesterday), 34

    1 day streak

    🔍 🗞️
  87. 87

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    33 views (↑33 from yesterday), 33

    1 day streak

    🔍 🗞️
  88. 88

    ಕರ್ನಾಟಕದ ಮುಖ್ಯಮಂತ್ರಿಗಳು

    ಕರ್ನಾಟಕದ ಮುಖ್ಯಮಂತ್ರಿಗಳು

    33 views (↑33 from yesterday), 33

    1 day streak

    🔍 🗞️
  89. 89

    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್

    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್

    ಸ್ಥಾಪನೆ - 28 ಡಿಸೆಂಬರ್ 1885 ಪ್ರಧಾನ ಕಚೇರಿ- 24, ಅಕ್ಬರ್ ರಸ್ತೆ, ನವದೆಹಲಿ 110001 ವೃತ್ತಪತ್ರಿಕೆ= ಕಾಂಗ್ರೆಸ್ ಸಂದೇಶ. ವಿದ್ಯಾರ್ಥಿ ವಿಂಗ್= ರಾಷ್ಟ್ರೀಯ ವಿದ್ಯಾರ್ಥಿ ಸಂಘದ ಒಕ್ಕೂಟ. ಯೂತ್ ವಿಂಗ್= ಇಂಡಿಯನ್ ಯೂತ್ ಕಾಂಗ್ರೆಸ್.

    33 views (↑33 from yesterday), 33

    1 day streak

    🔍 🗞️
  90. 90

    ಮೈಲಾರ ಮಹಾದೇವಪ್ಪ

    ಮೈಲಾರ ಮಹಾದೇವಪ್ಪ

    ಮೈಲಾರ ಮಹಾದೇವಪ್ಪನವರು ೧೯೧೧ರಲ್ಲಿ ಹಾವೇರಿ ಜಿಲ್ಲೆಯ ಮೋಟೆಬೆನ್ನೂರಿನಲ್ಲಿ ಜನಿಸಿದರು. ಇವರ ತಾಯಿ ಬಸಮ್ಮ ; ತಂದೆ ಮಾರ್ತಾಂಡಪ್ಪ. ಮೋಟೆಬೆನ್ನೂರಿನಲ್ಲಿ ಪ್ರಾಥಮಿಕ ಶಿಕ್ಷಣವನ್ನೂ ಹಾಗು ಹಂಸಭಾವಿಯಲ್ಲಿ ಮಾಧ್ಯಮಿಕ ಶಿಕ್ಷಣವನ್ನು ಪಡೆದರು.

    32 views (↑32 from yesterday), 32

    1 day streak

    🔍 🗞️
  91. 91

    ಕರ್ನಾಟಕ ಸ್ವಾತಂತ್ರ್ಯ ಚಳವಳಿ

    ಕರ್ನಾಟಕ ಸ್ವಾತಂತ್ರ್ಯ ಚಳವಳಿ

    ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ.

    32 views (↑32 from yesterday), 32

    1 day streak

    🔍 🗞️
  92. 92

    ಗಂಗ (ರಾಜಮನೆತನ)

    ಗಂಗ (ರಾಜಮನೆತನ)

    ಗಂಗರು ಅಥವಾ ತಲಕಾಡಿನ ಗಂಗರು ಸುಮಾರು ೪ನೇ ಶತಮಾನದಿಂದ ಸುಮಾರು ೧೦ನೇ ಶತಮಾನದವರೆಗೆ ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಉತ್ತರಭಾಗಗಳನ್ನು ಆಳಿದ ಒಂದು ರಾಜಮನೆತನ. ಇವರು ದಕ್ಷಿಣ ಭಾರತದ ಒಂದು ಪ್ರಸಿದ್ಧ ರಾಜಮನೆತನದ ಅರಸರು. ಪಶ್ಚಿಮ ಗಂಗರೆಂದೂ ಪ್ರಸಿದ್ಧರಾಗಿದ್ದಾರೆ.

    32 views (↑32 from yesterday), 32

    1 day streak

    🔍 🗞️
  93. 93

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    32 views (↑32 from yesterday), 32

    1 day streak

    🔍 🗞️
  94. 94

    ಶಬ್ದಮಣಿದರ್ಪಣ

    ಶಬ್ದಮಣಿದರ್ಪಣ

    ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.

    31 views (↑31 from yesterday), 31

    1 day streak

    🔍 🗞️
  95. 95

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    31 views (↑31 from yesterday), 31

    1 day streak

    🔍 🗞️
  96. 96

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    31 views (↑31 from yesterday), 31

    1 day streak

    🔍 🗞️
  97. 97

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    30 views (↑30 from yesterday), 30

    1 day streak

    🔍 🗞️
  98. 98

    ಹಾ.ಮಾ.ನಾಯಕ

    ಹಾ.ಮಾ.ನಾಯಕ

    ಡಾ. ಹಾ. ಮಾ.

    30 views (↑30 from yesterday), 30

    1 day streak

    🔍 🗞️
  99. 99

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    30 views (↑30 from yesterday), 30

    1 day streak

    🔍 🗞️
  100. 100

    ಶ್ರಾವಣ ಮಾಸ

    ಶ್ರಾವಣ ಮಾಸ

    ಹಿಂದೂ ಧರ್ಮದ ದಕ್ಷಿಣ ಭಾರತದ ಚಾಂದ್ರಮಾನ ಪಂಚಾಂಗದ ಐದನೇ ಮಾಸ.

    30 views (↑30 from yesterday), 30

    1 day streak

    🔍 🗞️

This data from .