English Wikipedia Top 100

The most-visited English Wikipedia articles, updated daily. Learn more...

  1. 1

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    440 views (↓31 from yesterday)171,137,168,210,271,377,332,410,471, 440

    9+ day streak

    🔍 🗞️
  2. 2

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    302 views (↑93 from yesterday)257,251,363,322,252,246,238,251,209, 302

    9+ day streak

    🔍 🗞️
  3. 3

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    227 views (↓74 from yesterday)240,204,193,245,236,219,235,239,301, 227

    9+ day streak

    🔍 🗞️
  4. 4

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    174 views (↑71 from yesterday)180,105,229,163,166,145,160,112,103, 174

    9+ day streak

    🔍 🗞️
  5. 5

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    173 views (↓43 from yesterday)243,264,285,215,245,259,247,215,216, 173

    9+ day streak

    🔍 🗞️
  6. 6

    ದೀನ್‍ದಯಾಳ್ ಉಪಾಧ್ಯಾಯ

    ದೀನ್‍ದಯಾಳ್ ಉಪಾಧ್ಯಾಯ

    ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ (೨೫ ಸೆಪ್ಟೆಂಬರ್ ೧೯೧೬- ೧೧ ಫೆಬ್ರುವರಿ ೧೯೬೮) (ಸಂಸ್ಕೃತ - दीनदयाल उपाध्याय) ಇವರು ಭಾರತೀಯ ರಾಜಕಾರಣಿ, ಬಲಪಂಥೀಯ ಚಿಂತಕರು ಹಾಗೂ ಭಾರತೀಯ ಜನಸಂಘದ ನೇತಾರರು. ಭಾರತೀಯ ಜನಸಂಘವು ಬಳಿಕ ಭಾರತೀಯ ಜನತಾ ಪಕ್ಷವಾಗಿ ರೂಪಾಂತರಗೊಂಡಿತು. ದೀನ್‍ದಯಾಳ್ ಉಪಾಧ್ಯಾಯರು ಏಕಾತ್ಮ ಮಾನವ ವಾದದ ಪ್ರವರ್ತಕರು.

    160 views (↑160 from yesterday)0,0,0,0,0,0,0,0,0, 160

    1 day streak

    🔍 🗞️
  7. 7

    ಮೈಸೂರು ಸಂಸ್ಥಾನದ ದಿವಾನರುಗಳು

    ಮೈಸೂರು ಸಂಸ್ಥಾನದ ದಿವಾನರುಗಳು

    149 views (↑149 from yesterday)0,0,0,0,0,0,0,0,0, 149

    1 day streak

    🔍 🗞️
  8. 8

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    142 views (↑52 from yesterday)125,66,136,152,121,126,118,88,90, 142

    9+ day streak

    🔍 🗞️
  9. 9

    ಅಂತಾರಾಷ್ಟ್ರೀಯ ಗೆಳೆತನದ ದಿನ

    ಅಂತಾರಾಷ್ಟ್ರೀಯ ಗೆಳೆತನದ ದಿನ

    ಫ್ರೆಂಡ್ಶಿಪ್ ಡೇ ಸ್ನೇಹವನ್ನು ಆಚರಿಸಲು ಒಂದು ದಿನ. ಅನೇಕ ದಕ್ಷಿಣ ಅಮೆರಿಕಾದ ದೇಶಗಳಲ್ಲಿ ಹಲವು ವರ್ಷಗಳಿಂದ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಶೇಷವಾಗಿ ಪರಾಗ್ವೆನಲ್ಲಿ, ಮೊದಲ ವಿಶ್ವ ಸ್ನೇಹ ದಿನ - ಅಂತರರಾಷ್ಟ್ರೀಯ ಸ್ನೇಹ ದಿನವನ್ನು 1958 ರಲ್ಲಿ ಪ್ರಸ್ತಾಪಿಸಲಾಯಿತು.

    139 views (↑87 from yesterday)0,0,0,0,0,0,0,0,52, 139

    2 day streak

    🔍 🗞️
  10. 10

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    135 views (↑84 from yesterday)46,0,91,63,53,65,82,62,51, 135

    8 day streak

    🔍 🗞️
  11. 11

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    135 views (↑25 from yesterday)141,113,141,140,160,167,119,149,110, 135

    9+ day streak

    🔍 🗞️
  12. 12

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    132 views (↓9 from yesterday)58,53,55,51,74,58,83,81,141, 132

    9+ day streak

    🔍 🗞️
  13. 13

    ಹೊಯ್ಸಳ ವಿಷ್ಣುವರ್ಧನ

    ಹೊಯ್ಸಳ ವಿಷ್ಣುವರ್ಧನ

    ಸಾಮ್ರಾಜ್ಯದ ಅತ್ಯಂತ ಪ್ರಸಿದ್ಧ ಅರಸು ಬಿಟ್ಟಿಗ, ಈತನ ನಂತರದ ಹೆಸರು ವಿಷ್ಣುವರ್ಧನ (ಆಡಳಿತ: ಸು ೧೧೧೦-೧೧೪೨). ವಿಷ್ಣುವರ್ಧನನ ಆಡಳಿತದ ಕಾಲದಲ್ಲಿ ಹೊಯ್ಸಳ ಸಾಮ್ರಾಜ್ಯ ಇಂದಿನ ಕರ್ನಾಟಕ ರಾಜ್ಯದ ಬಲಿಷ್ಠ ಸಾಮ್ರಾಜ್ಯವಾದದ್ದಲ್ಲದೆ ಪಕ್ಕದ ರಾಜ್ಯಗಳಲ್ಲಿಯೂ ವಿಸ್ತರಿಸಿತು. ವಿಷ್ಣುವರ್ಧನನ ಕಾಲದಲ್ಲಿ ಕಲೆ ಮತ್ತು ಶಿಲ್ಪಕಲೆಗೆ ಬಹಳ ಪ್ರೋತ್ಸಾಹ ನೀಡಲಾಯಿತು.

    127 views (↑127 from yesterday)0,0,0,0,0,0,0,0,0, 127

    1 day streak

    🔍 🗞️
  14. 14

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    121 views (↑18 from yesterday)117,135,132,92,101,109,175,116,103, 121

    9+ day streak

    🔍 🗞️
  15. 15

    ಶೋಭನಾ

    ಶೋಭನಾ

    ಶೋಭನಾ (ಮಾರ್ಚ್ ೨೧, ೧೯೬೬) ಭಾರತೀಯ ಸಿನಿಮಾ ಮತ್ತು ನೃತ್ಯ ಕ್ಷೇತ್ರದಲ್ಲಿ ಒಂದು ಪ್ರಮುಖ ಹೆಸರು.

    117 views (↑117 from yesterday)0,0,0,0,0,0,0,0,0, 117

    1 day streak

    🔍 🗞️
  16. 16

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    116 views (↑56 from yesterday)71,58,127,118,108,103,91,58,60, 116

    9+ day streak

    🔍 🗞️
  17. 17

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    112 views (↑34 from yesterday)110,93,113,117,90,103,172,100,78, 112

    9+ day streak

    🔍 🗞️
  18. 18

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    108 views (↑43 from yesterday)0,61,44,0,0,45,77,62,65, 108

    5 day streak

    🔍 🗞️
  19. 19

    ಪುಟ್ಟರಾಜ ಗವಾಯಿ

    ಪುಟ್ಟರಾಜ ಗವಾಯಿ

    107 views (↑48 from yesterday)0,0,56,0,55,43,0,0,59, 107

    2 day streak

    🔍 🗞️
  20. 20

    ಕಾವೇರಿ ನದಿ

    ಕಾವೇರಿ ನದಿ

    ಕಾವೇರಿ ಕರ್ನಾಟಕದ ಜೀವನದಿ. ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ತಲಕಾವೇರಿಯೆಂಬ ಸ್ಥಳದಲ್ಲಿ ಉಗಮಿಸುವ ಈ ನದಿ, ಮೈಸೂರು ಜಿಲ್ಲೆಯ ಮೂಲಕ ತಮಿಳುನಾಡಿಗೆ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ.

    103 views (↑25 from yesterday)0,34,0,40,45,44,83,85,78, 103

    7 day streak

    🔍 🗞️
  21. 21

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    102 views (↑21 from yesterday)79,83,98,112,103,116,122,162,81, 102

    9+ day streak

    🔍 🗞️
  22. 22

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    102 views (↑43 from yesterday)84,64,136,99,94,103,99,54,59, 102

    9+ day streak

    🔍 🗞️
  23. 23

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    97 views (↓16 from yesterday)115,102,114,190,158,110,117,89,113, 97

    9+ day streak

    🔍 🗞️
  24. 24

    ಬೊಡೊ ಭಾಷೆ

    ಬೊಡೊ ಭಾಷೆ

    ಬೋಡೊ (बर ʼಅಥವಾ बड़ो [bɔɽo]), ಬೋರೊ ಎಂದು ಸಹ ನಿರೂಪಿಸಲಾಗಿದೆ ಇದು ಸಿನೋ-ಟಿಬೆಟಿಯನ್ ಭಾಷೆಯಾಗಿದ್ದು, ಪ್ರಾಥಮಿಕವಾಗಿ ಈಶಾನ್ಯ ಭಾರತದ ಬೋರೋಸ್ ಮತ್ತು ನೆರೆಯ ರಾಷ್ಟ್ರಗಳಾದ ನೇಪಾಳ ಮತ್ತು ಬಾಂಗ್ಲಾದೇಶದಲ್ಲಿ ಮಾತನಾಡುತ್ತಾರೆ. ಇದು ಭಾರತದ ಅಸ್ಸಾಂ ರಾಜ್ಯದ ಅಧಿಕೃತ ಭಾಷೆಯಾಗಿದ್ದು, ಪ್ರಧಾನವಾಗಿ ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದಲ್ಲಿ ಮಾತನಾಡುತ್ತಾರೆ. ಇದು ಭಾರತದ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಲಾದ ಇಪ್ಪತ್ತೆರಡು ಭಾಷೆಗಳಲ್ಲಿ ಒಂದಾಗಿದೆ.

    96 views (↑96 from yesterday)0,0,0,0,0,0,0,0,0, 96

    1 day streak

    🔍 🗞️
  25. 25

    ಎಂ. ಮೋಹನ್ ಆಳ್ವ

    ಎಂ. ಮೋಹನ್ ಆಳ್ವ

    ಡಾ. ಎಂ. ಮೋಹನ್ ಆಳ್ವ ಅವರು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರು.

    95 views (↑95 from yesterday)0,0,0,0,0,0,0,0,0, 95

    1 day streak

    🔍 🗞️
  26. 26

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    94 views (↑36 from yesterday)53,49,50,70,85,42,87,74,58, 94

    9+ day streak

    🔍 🗞️
  27. 27

    ರೋಹಿಣಿ ಸಿಂಧೂರಿ

    ರೋಹಿಣಿ ಸಿಂಧೂರಿ

    ರೋಹಿಣಿ ಸಿಂಧೂರಿ ಭಾರತದ ಐಎಎಸ್ ಅಧಿಕಾರಿ. ಪ್ರಸ್ತುತ ಕರ್ನಾಟಕ ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರೋಹಿಣಿ 2009 ರ ಕರ್ನಾಟಕ ಕೇಡರ್‌ನ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ.

    91 views (↑91 from yesterday)0,0,0,0,0,0,0,0,0, 91

    1 day streak

    🔍 🗞️
  28. 28

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    85 views (↑36 from yesterday)45,42,44,46,42,0,44,46,49, 85

    4 day streak

    🔍 🗞️
  29. 29

    ಭಾರತದ ಸಂವಿಧಾನದ ಏಳನೇ ಅನುಸೂಚಿ

    ಭಾರತದ ಸಂವಿಧಾನದ ಏಳನೇ ಅನುಸೂಚಿ

    ಕೇಂದ್ರ ಮತ್ತು ರಾಜ್ಯಗಳ ನಡುವೆ ಶಾಸಕಾಂಗ ಅಧಿಕಾರಗಳ ವಿತರಣೆಯ ವಿಷಯದ ಬಗ್ಗೆ ಭಾರತದಲ್ಲಿನ ಸಾಂವಿಧಾನಿಕ ನಿಬಂಧನೆಗಳನ್ನು ಹಲವಾರು ಲೇಖನಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿದೆ; ಈ ವಿಷಯದಲ್ಲಿ ಅತ್ಯಂತ ಮುಖ್ಯವಾದುದು ವಿಶೇಷವಾಗಿ ಭಾರತದ ಸಂವಿಧಾನದ 245 ಮತ್ತು 246 ನೇ ವಿಧಿಗಳ ಅಡಿಯಲ್ಲಿ. ಭಾರತದ ಸಂವಿಧಾನದ ಏಳನೇ ವೇಳಾಪಟ್ಟಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಅಧಿಕಾರ ಮತ್ತು ಕಾರ್ಯಗಳ ಹಂಚಿಕೆಯನ್ನು ವ್ಯಾಖ್ಯಾನಿಸುತ್ತದೆ ಮತ್ತು ನಿರ್ದಿಷ್ಟಪಡಿಸುತ್ತದೆ. ಇದು ಮೂರು ಪಟ್ಟಿಗಳನ್ನು ಒಳಗೊಂಡಿದೆ; ಅಂದರೆ 1) ಕೇಂದ್ರ ಪಟ್ಟಿ, 2) ರಾಜ್ಯ ಪಟ್ಟಿ ಮತ್ತು 3) ಸಮವರ್ತಿ ಪಟ್ಟಿ.

    83 views (↑83 from yesterday)0,0,0,0,0,0,0,0,0, 83

    1 day streak

    🔍 🗞️
  30. 30

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    82 views (↓26 from yesterday)84,79,109,116,151,131,137,99,108, 82

    9+ day streak

    🔍 🗞️
  31. 31

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    82 views (↑26 from yesterday)37,60,52,71,74,79,62,63,56, 82

    9+ day streak

    🔍 🗞️
  32. 32

    ಭಾರತದಲ್ಲಿ ತುರ್ತು ಪರಿಸ್ಥಿತಿ

    ಭಾರತದಲ್ಲಿ ತುರ್ತು ಪರಿಸ್ಥಿತಿ

    ಕೆಲ ಪರಿಸ್ಥಿತಿಗಳಲ್ಲಿ ಒಂದು ದೇಶದ ಸರ್ಕಾರವು ತನ್ನ ಕೆಲವು ನಿಯಮಿತ ಕಾರ್ಯಗಳನ್ನು ಸ್ಥಗಿತಗೊಳಿಸಿ ಪ್ರಜೆಗಳ ವ್ಯವಹಾರಗಳ ಮೇಲೆ ಕೆಲವು ನಿಯಮಗಳನ್ನು ಅಥವ ನಿಯಂತ್ರಣಗಳನ್ನು ತರಬಹುದು. ಇಂತಃ ಪರಿಸ್ಥಿತಿಗಳಿಗೆ ತುರ್ತು ಪರಿಸ್ಥಿತಿ ಎಂದು ಹೆಸರು. ಈ ಘೋಷಣೆಯು ನೈಸರ್ಗಿಕ ವಿಕೋಪಗಳಿಗಿರಬಹುದು, ಯುದ್ಧಕಾಲ ಅಥವ ಪರದೇಶದ ಆಕ್ರಮಣದಿಂದಿರಬಹುದು ಅಥವ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿರಬಹುದು.

    79 views (↑79 from yesterday)0,0,0,0,0,0,0,0,0, 79

    1 day streak

    🔍 🗞️
  33. 33

    ಕಬ್ಬಿಣ

    ಕಬ್ಬಿಣ

    ಕಬ್ಬಿಣ (Iron)ಒಂದು ಮೂಲವಸ್ತು. ಮಾನವರಿಗೆ ತಿಳಿದ ಪ್ರಾಚೀನ ಲೋಹಗಳಲ್ಲಿ ಕಬ್ಬಿಣವೂ ಒಂದು. ತನ್ನ ಶುದ್ಧ ರೂಪದಲ್ಲಿ ಬೆಳ್ಳಿಯಂತೆ ಹೊಳಪುಳ್ಳ ಬಿಳಿ ಬಣ್ಣದ ಇದು ಶುದ್ಧ ರೂಪದಲ್ಲಿ ದೊರೆಯುವುದೇ ಇಲ್ಲ.

    77 views (↑77 from yesterday)0,0,0,0,0,0,0,0,0, 77

    1 day streak

    🔍 🗞️
  34. 34

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    77 views (↑19 from yesterday)59,44,56,117,90,75,66,76,58, 77

    9+ day streak

    🔍 🗞️
  35. 35

    ರಶ್ಮಿಕಾ ಮಂದಣ್ಣ

    ರಶ್ಮಿಕಾ ಮಂದಣ್ಣ

    ರಶ್ಮಿಕಾ ಮಂದಣ್ಣ (ಜನನ: ೫ ಏಪ್ರಿಲ್ ೧೯೯೬), ಒಬ್ಬ ಭಾರತೀಯ ರೂಪದರ್ಶಿ ಹಾಗೂ ಕನ್ನಡ ಚಿತ್ರನಟಿ. ತನ್ನ ವೃತ್ತಿಜೀವನವನ್ನು ಒಬ್ಬ ರೂಪದರ್ಶಿಯಾಗಿ ಪ್ರಾರಂಭಿಸಿದ ಅವರು ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿಯೊಂದಿಗೆ ೨೦೧೬ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಿರಿಕ್ ಪಾರ್ಟಿಯ ನಂತರ ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದ ರಶ್ಮಿಕಾ ಅವರನ್ನು, ಇದೀಗ ನ್ಯಾಷನಲ್ ಕ್ರಶ್ 2020 ಎಂದು ಗೂಗಲ್ ಇಂಡಿಯಾ ಕರೆದಿದೆ.

    75 views (↑75 from yesterday)0,0,0,0,0,0,0,0,0, 75

    1 day streak

    🔍 🗞️
  36. 36

    ಕರ್ನಾಟಕದ ಮುಖ್ಯಮಂತ್ರಿಗಳು
  37. 37

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    73 views (↑73 from yesterday)0,34,0,40,56,0,57,36,0, 73

    1 day streak

    🔍 🗞️
  38. 38

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    72 views (↑31 from yesterday)52,0,79,59,0,52,59,40,41, 72

    5 day streak

    🔍 🗞️
  39. 39

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    72 views (↑72 from yesterday)57,48,75,49,70,46,54,39,0, 72

    1 day streak

    🔍 🗞️
  40. 40

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    71 views (↑1 from yesterday)54,69,106,79,55,65,115,87,70, 71

    9+ day streak

    🔍 🗞️
  41. 41

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    71 views (↑3 from yesterday)284,80,65,100,83,74,89,74,68, 71

    9+ day streak

    🔍 🗞️
  42. 42

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    71 views (↑21 from yesterday)41,40,68,43,58,40,48,0,50, 71

    2 day streak

    🔍 🗞️
  43. 43

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    71 views (↓4 from yesterday)73,61,101,68,73,91,62,60,75, 71

    9+ day streak

    🔍 🗞️
  44. 44

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    71 views (↑20 from yesterday)43,99,80,76,40,72,78,64,51, 71

    9+ day streak

    🔍 🗞️
  45. 45

    ಕಾರ್ಬ್ಯುರೇಟರ್

    ಕಾರ್ಬ್ಯುರೇಟರ್

    carburetor (ಅಮೇರಿಕಾದ ಉಚ್ಛಾರ) ಅಥವಾ carburettor (ಕಾಮನ್‌ವೆಲ್ತ್ ಉಚ್ಛಾರ) ಇದು ಗಾಳಿ ಮತ್ತು ಇಂಧನವನ್ನು ಎಂಜಿನ್‌ನ ಆಂತರಿಕ ದಹನಕ್ಕೆ ಸಂಯೋಜಿಸುವ ಒಂದು ಸಾಧನ. ಇದು ಕಾರ್ಲ್ ಬೆಂಜ್‌ನಿಂದ 1885 ಕ್ಕೂ ಮೊದಲು ಸಂಶೋಧಿಸಲ್ಪಟ್ಟಿತು ಮತ್ತು ಇದರ ಏಕಸ್ವಾಮ್ಯವು 1886 ರಲ್ಲಿ ಪಡೆಯಲ್ಪಟ್ಟಿತು. ಆಡುಮಾತಿನಲ್ಲಿ ಇದು ಒಂದು ಕಾರ್ಬ್ ಎಂದು ಕರೆಯಲ್ಪಡುತ್ತದೆ (ಉತ್ತರ ಅಮೇರಿಕಾದಲ್ಲಿ ಮತ್ತು ಯುನೈಟೆಡ್ ಕಿಂಗ್‌ಡಮ್‌ನಲ್ಲಿ).

    68 views (↑68 from yesterday)0,0,0,0,0,0,0,0,0, 68

    1 day streak

    🔍 🗞️
  46. 46

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    68 views (↓3 from yesterday)61,73,73,73,50,94,92,64,71, 68

    9+ day streak

    🔍 🗞️
  47. 47

    ಕೂಡಗಿ ಉಷ್ಣ ವಿದ್ಯುತ್ ಸ್ಥಾವರ

    ಕೂಡಗಿ ಉಷ್ಣ ವಿದ್ಯುತ್ ಸ್ಥಾವರ

    ಇದು ಭಾರತ ಸರಕಾರದ ಉಷ್ಣ ವಿದ್ಯುತ್ ಯೋಜನೆಯಾಗಿದ್ದು ಎನ್.ಟಿ.ಪಿ.ಸಿ.ಯು ೧೫,೦೦೦ ಕೋಟಿ ರೂಪಾಯಿಯ ಬಂಡವಾಳ ಹೊಡಿದೆ. ೨೪೦೦ ಮೆಗಾ ವ್ಯಾಟ್ ಸಾಮರ್ಥ್ಯ ಹೊಂದಿದೆ.

    67 views (↑67 from yesterday)0,0,0,0,0,0,0,0,0, 67

    1 day streak

    🔍 🗞️
  48. 48

    ಕರ್ಕಾಟಕ ಸಂಕ್ರಾಂತಿ ವೃತ್ತ

    ಕರ್ಕಾಟಕ ಸಂಕ್ರಾಂತಿ ವೃತ್ತ

    ಕರ್ಕಾಟಕ ಸಂಕ್ರಾಂತಿ ವೃತ್ತ : ಸಮಭಾಜಕ ವೃತ್ತಕ್ಕೆ (ಭೂಮಧ್ಯರೇಖೆ-ಟೆರ್ರೆಸ್ಟ್ರಿಯಲ್ ಇಕ್ವೇಟರ್) 23 ಡಿಗ್ರಿ 27’ಉತ್ತರದಲ್ಲಿ ಭೂಗೋಳದ ಮೇಲೆ ಎಳೆದ ಸಮಾಂತರ ಅಲ್ಪವೃತ್ತ (ಟ್ರಾಪಿಕ್ ಆಫ್ ಕ್ಯಾನ್ಸರ್). ಇದು ಸೂರ್ಯನ ದೈನಂದಿನ ಪಥಗಳ (ಸೂರ್ಯ ಮೂಡುವಲ್ಲಿಂದ ಕಂತುವ ತನಕ ಒಂದು ಹಗಲು ಆಕಾಶದಲ್ಲಿ ಸಾಗಿದ ದಾರಿಯ ಹೆಸರು ದೈನಂದಿನ ಪಥ) ಅತಿ ಉತ್ತರ ಗಡಿ ; ಎಂದರೆ ಕರ್ಕಾಟಕ ಸಂಕ್ರಾಂತಿ ವೃತ್ತಕ್ಕಿಂತ ಉತ್ತರಕ್ಕೆ ಸೂರ್ಯನ ಸಂಚಾರವಿಲ್ಲ. ದೈನಂದಿನ ಪಥಗಳನ್ನು ನೆಲದ ಮೇಲಿನ ಯಾವುದೇ ಸ್ಥಿರ ನೆಲೆಗಳ ಆಧಾರದಿಂದ ಗುರುತಿಸುತ್ತ ಹೋಗಬೇಕು.

    67 views (↑67 from yesterday)0,0,0,0,0,0,0,0,0, 67

    1 day streak

    🔍 🗞️
  49. 49

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು.

    67 views (↑12 from yesterday)0,0,0,0,0,54,0,48,55, 67

    3 day streak

    🔍 🗞️
  50. 50

    ಗೋಲ ಗುಮ್ಮಟ

    ಗೋಲ ಗುಮ್ಮಟ

    ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.

    66 views (↑19 from yesterday)0,0,0,0,0,0,0,42,47, 66

    3 day streak

    🔍 🗞️
  51. 51

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ ಕರ್ನಾಟಕದ ಬೆಳಗಾವಿ ಜಿಲ್ಲೆಯ ವೀರ ರಾಣಿ, ಮರಾಠರ ವಿರುದ್ಧ ಹೋರಾಡಲು ಮಹಿಳಾ ಸೇನೆಯನ್ನು ಸಂಘಟಿಸಿದ ಮೊದಲ ಮಹಿಳೆ. ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ಬೆಳವಡಿಯ ವೀರ ರಾಣಿ ಮಲ್ಲಮ್ಮ.

    66 views (↑21 from yesterday)0,0,62,69,75,69,61,49,45, 66

    8 day streak

    🔍 🗞️
  52. 52

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು ಕರ್ನಾಟಕದ ಜಿಲ್ಲೆಗಳ ವಿಂಗಡನೆಗಳು. ಪ್ರಸಕ್ತವಾಗಿ ಕರ್ನಾಟಕದಲ್ಲಿ 31 ಜಿಲ್ಲೆಗಳಿದ್ದು, ಅವುಗಳು ಸುಮಾರು 240 (50+13 ಹೊಸ ತಾಲ್ಲೂಕು) ತಾಲೂಕುಗಳಾಗಿ ವಿಂಗಡಿತವಾಗಿವೆ.

    65 views (↑65 from yesterday)0,0,0,45,0,0,0,0,0, 65

    1 day streak

    🔍 🗞️
  53. 53

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    65 views (↑10 from yesterday)42,42,54,0,64,60,65,48,55, 65

    6 day streak

    🔍 🗞️
  54. 54

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    65 views (↓25 from yesterday)78,52,44,57,48,74,67,77,90, 65

    9+ day streak

    🔍 🗞️
  55. 55

    ಸಾಂಗ್ಲಿ ಜಿಲ್ಲೆ

    ಸಾಂಗ್ಲಿ ಜಿಲ್ಲೆ

    ಕರ್ನಾಟಕದ ಬಿಜಾಪುರ ಜಿಲ್ಲೆಗೆ ಹೊಂದಿಕೊಂಡಿರುವ, ಮಹಾರಾಷ್ಟ್ರದ ಜಿಲ್ಲೆ ಸಾಂಗಲಿ. ಇದು ವಾಣಿಜ್ಯ , ಶಿಕ್ಷಣ, ವ್ಯಾಪಾರ ಹಾಗೂ ಜಿಲ್ಲಾ ಮುಖ್ಕ ಕೇಂದ್ರವಾಗಿದೆ.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  56. 56

    ಸಂಕಷ್ಟ ಚತುರ್ಥಿ

    ಸಂಕಷ್ಟ ಚತುರ್ಥಿ

    ಸಂಕಷ್ಟ ಚತುರ್ಥಿ ಇದನ್ನು ಸಂಕಟಹರ ಚತುರ್ಥಿ ಎಂದೂ ಕರೆಯುತ್ತಾರೆ. ಇದು ಹಿಂದೂ ಕ್ಯಾಲೆಂಡರ್‌ನ ಪ್ರತಿ ಚಂದ್ರ ತಿಂಗಳಲ್ಲಿ ಗಣೇಶನಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನವು ಕೃಷ್ಣ ಪಕ್ಷದ ನಾಲ್ಕನೇ ದಿನದಂದು ಬರುತ್ತದೆ..

    62 views (↑62 from yesterday)0,0,0,0,0,0,0,0,0, 62

    1 day streak

    🔍 🗞️
  57. 57

    ಕರ್ನಾಟಕದ ಅಣೆಕಟ್ಟುಗಳು
  58. 58

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    61 views (↓31 from yesterday)72,109,86,120,50,126,209,94,92, 61

    9+ day streak

    🔍 🗞️
  59. 59

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    61 views (↓69 from yesterday)55,0,0,52,67,0,46,45,130, 61

    4 day streak

    🔍 🗞️
  60. 60

    ಕೃಷ್ಣದೇವರಾಯ

    ಕೃಷ್ಣದೇವರಾಯ

    ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.

    61 views (↑61 from yesterday)0,0,0,0,0,0,0,0,0, 61

    1 day streak

    🔍 🗞️
  61. 61

    ಅರುಣಾಸುರ

    ಅರುಣಾಸುರ

    ಹಿಂದೂ ಪುರಾಣದಲ್ಲಿ ಅರುಣಾಸುರ ಎಂದು ಪ್ರಸಿದ್ದನಾದ ಇವನನ್ನು ಅರುಣಾ ಎಂದೂ ಕರೆಯುತ್ತಾರೆ. ಇವನು ಶಕ್ತಿ ಸಂಪ್ರದಾಯದಲ್ಲಿ ದುಷ್ಟ ದೈತ್ಯನ ಹಾಗೆ ಕಾಣಿಸಿಕೊಳ್ಳುತ್ತಾನೆ. ಬ್ರಹ್ಮ ರಿಂದ ವರವನ್ನು ಪಡೆದ ನಂತರ, ಅವನು ದೇವಲೋಕ ಆಕ್ರಮಿಸಿ ಹಲವಾರು ದೇವತೆಗಳನ್ನು ವಶಪಡಿಸಿಕೊಳ್ಳುತ್ತಾನೆ.

    60 views (↑60 from yesterday)0,0,0,0,0,0,0,0,0, 60

    1 day streak

    🔍 🗞️
  62. 62

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    59 views (↓4 from yesterday)67,48,64,64,89,76,99,57,63, 59

    9+ day streak

    🔍 🗞️
  63. 63

    ತುಂಗಭದ್ರಾ ಅಣೆಕಟ್ಟು

    ತುಂಗಭದ್ರಾ ಅಣೆಕಟ್ಟು

    ಸಾಮಾನ್ಯವಾಗಿ ಅಣೆಕಟ್ಟು ನಿರ್ಮಾಣದ ಉದ್ದೇಶ ನದಿ ನೀರನ್ನು ಸಂಗ್ರಹಿಸಿ ಅದನ್ನು ನೀರಾವರಿ, ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆ ಹೀಗೆ ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುವುದು. ಅಣೆಕಟ್ಟು ತುಂಬಿದಾಗ ಅದರ ಕ್ರಸ್ಟ್‌ಗೇಟುಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತದೆ. 3000 ವರ್ಷ ಹಿಂದೆ ನಿರ್ಮಿಸಿದ್ದು ಎನ್ನಲಾಗಿರುವ ಜೋರ್ಡಾನ್‌ನ ಜಾವಾ ಅಣೆಕಟ್ಟು ಜಗತ್ತಿನ ಅತ್ಯಂತ ಪುರಾತನ ಅಣೆಕಟ್ಟು ಎಂದು ಗುರುತಿಸಲಾಗಿದೆ.

    59 views (↓10 from yesterday)0,0,0,0,0,40,0,0,69, 59

    2 day streak

    🔍 🗞️
  64. 64

    ಮೇಕೆ ದಾಟು

    ಮೇಕೆ ದಾಟು

    ಮೇಕೆದಾಟು - ಕರ್ನಾಟಕ ರಾಜ್ಯದ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ದಕ್ಷಿಣ ಭಾಗದಲ್ಲಿ ದಟ್ಟವಾದ ಅರಣ್ಯದ ನಡುವೆ ಕಾವೇರಿ ನದೀ ಪಾತ್ರದಲ್ಲಿರುವ ಒಂದು ಪ್ರೇಕ್ಷಣೀಯ ವಿಹಾರಸ್ಥಳ, ಬೆಂಗಳೂರಿನಿಂದ ೯೦ ಕಿ. ಮೀ. ದೂರದಲ್ಲಿದೆ.

    59 views (↑59 from yesterday)0,0,0,0,62,0,0,0,0, 59

    1 day streak

    🔍 🗞️
  65. 65

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    58 views (↑18 from yesterday)0,0,0,41,43,0,43,40,40, 58

    4 day streak

    🔍 🗞️
  66. 66

    ಕೃಷ್ಣರಾಜಸಾಗರ

    ಕೃಷ್ಣರಾಜಸಾಗರ

    ಕೃಷ್ಣರಾಜಸಾಗರ ಮೈಸೂರಿನ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟು. ಈ ಅಣೆಕಟ್ಟಿನ ಜೊತೆಗೇ ನಿರ್ಮಿಸಲಾದ ಬೃಂದಾವನ ಉದ್ಯಾನ ಉತ್ತಮವಾದ ಪ್ರವಾಸಿ ಆಕರ್ಷಣೆ.

    57 views (↓15 from yesterday)0,0,0,0,0,0,0,0,72, 57

    2 day streak

    🔍 🗞️
  67. 67

    ನೈಸರ್ಗಿಕ ಸಂಪನ್ಮೂಲ

    ನೈಸರ್ಗಿಕ ಸಂಪನ್ಮೂಲ

    ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.

    57 views (↑9 from yesterday)0,0,0,0,0,0,0,0,48, 57

    2 day streak

    🔍 🗞️
  68. 68

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    56 views (↓30 from yesterday)47,41,90,89,99,74,57,57,86, 56

    9+ day streak

    🔍 🗞️
  69. 69

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    55 views (↑14 from yesterday)0,0,46,0,0,0,37,46,41, 55

    4 day streak

    🔍 🗞️
  70. 70

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    55 views (↑55 from yesterday)80,34,114,70,119,163,82,56,0, 55

    1 day streak

    🔍 🗞️
  71. 71

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    55 views (↓22 from yesterday)119,75,113,118,92,94,82,84,77, 55

    9+ day streak

    🔍 🗞️
  72. 72

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    54 views (↑3 from yesterday)38,78,61,63,43,68,98,47,51, 54

    9+ day streak

    🔍 🗞️
  73. 73

    ಜೇವರ್ಗಿ (ತಾಲ್ಲೂಕು)

    ಜೇವರ್ಗಿ (ತಾಲ್ಲೂಕು)

    ಜೇವರ್ಗಿ ಕರ್ನಾಟಕ ರಾಜ್ಯದ,ಕಲಬುರಗಿ ಜಿಲ್ಲೆಯ ಪಟ್ಟಣ ಪಂಚಾಯತಿ ಮತ್ತು ತಾಲ್ಲೂಕು ಕೇಂದ್ರವಾಗಿದೆ. ಇದು ಜಿಲ್ಲಾ ಕೇಂದ್ರದಿಂದ 43 ಕಿ.ಮೀ ದೂರದಲ್ಲಿದೆ. ಮೊದಲು ಇದನ್ನು ಆಂದೋಲಾ ಎಂದು ಕರೆಯಲಾಗುತ್ತಿತ್ತು.

    54 views (↑54 from yesterday)0,0,0,0,0,0,0,0,0, 54

    1 day streak

    🔍 🗞️
  74. 74

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    54 views (↑3 from yesterday)60,0,0,0,42,0,0,36,51, 54

    3 day streak

    🔍 🗞️
  75. 75

    ಕಬಿನಿ ಅಣೆಕಟ್ಟು

    ಕಬಿನಿ ಅಣೆಕಟ್ಟು

    ಕಬಿನಿ ಅಣೆಕಟ್ಟನ್ನು ಬೀದರಹಳ್ಳಿಯಲ್ಲಿರುವ ಕಬಿನಿ ನದಿಯ ಮೇಲೆ ನಿರ್ಮಿಸಲಾಗಿದೆ. ಕರ್ನಾಟಕದ ಮೈಸೂರು ಜಿಲ್ಲೆಯ ಹೆಗ್ಡಾದೇವನಕೋಟೆ ತಾಲ್ಲೂಕಿನ ಬೀದರಹಳ್ಳಿ ಮತ್ತು ಬೀಚನಾಹಳ್ಳಿ ಗ್ರಾಮಗಳ ನಡುವೆ ಅಣೆಕಟ್ಟನ್ನು ನಿರ್ಮಿಸಲಾಗಿದೆ. ಅಣೆಕಟ್ಟು ೯೬೬ ಮೀಟರ್ (೩,೧೬೯ ಅಡಿ) ಉದ್ದವನ್ನು ಹೊಂದಿದೆ.

    53 views (↑53 from yesterday)0,0,0,0,0,0,0,0,0, 53

    1 day streak

    🔍 🗞️
  76. 76

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    53 views (↑10 from yesterday)40,0,46,0,0,0,0,0,43, 53

    2 day streak

    🔍 🗞️
  77. 77

    ಝಾನ್ಸಿ ರಾಣಿ ಲಕ್ಷ್ಮೀಬಾಯಿ

    ಝಾನ್ಸಿ ರಾಣಿ ಲಕ್ಷ್ಮೀಬಾಯಿ

    ಝಾನ್ಸಿ ರಾಣಿ ಲಕ್ಷ್ಮೀಬಾಯಿ (೧೯, ನವೆಂಬರ್ ೧೮೨೯ - ೧೭, ಜೂನ್ ೧೮೫೮) ಝಾನ್ಸಿಯ ರಾಣಿಯಾಗಿದ್ದರು ಹಾಗೂ ಅವರು ಭಾರತದ ಒಬ್ಬ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು. ಇವರು ೧೮೫೭ ರ ಭಾರತೀಯ ದಂಗೆಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಮತ್ತು ಭಾರತೀಯ ರಾಷ್ಟ್ರೀಯವಾದಿಗಳಿಗೆ ಬ್ರಿಟಿಷ್ ರಾಜ್‌ಗೆ ಪ್ರತಿರೋಧದ ಸಂಕೇತವಾಯಿತು.

    53 views (↑53 from yesterday)0,0,0,38,41,49,0,0,0, 53

    1 day streak

    🔍 🗞️
  78. 78

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.

    53 views (↓10 from yesterday)39,47,0,66,57,62,54,45,63, 53

    7 day streak

    🔍 🗞️
  79. 79

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    52 views (↑15 from yesterday)58,42,46,45,63,68,68,58,37, 52

    9+ day streak

    🔍 🗞️
  80. 80

    ರೋಮನ್ ಸಾಮ್ರಾಜ್ಯ

    ರೋಮನ್ ಸಾಮ್ರಾಜ್ಯ

    ರೋಮನ್ ಸಾಮ್ರಾಜ್ಯ- ಕ್ರಿ.ಪೂ ೨೭ ರಿಂದ ಕ್ರಿ. ಶ. ೪೭೬.

    52 views (↑52 from yesterday)0,0,0,0,0,0,0,0,0, 52

    1 day streak

    🔍 🗞️
  81. 81

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    52 views (↓12 from yesterday)48,51,78,50,58,0,66,46,64, 52

    4 day streak

    🔍 🗞️
  82. 82

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    52 views (↑52 from yesterday)39,0,80,70,57,62,64,39,0, 52

    1 day streak

    🔍 🗞️
  83. 83

    ಗುರು ಪೂರ್ಣಿಮಾ

    ಗುರು ಪೂರ್ಣಿಮಾ

    ಹಿಂದೂ ಪಂಚಾಂಗದ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಗುರುಪೂರ್ಣಿಮೆಯ ದಿನ ಗುರು ಸೂತ್ರದ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ ಪಟ್ಟು ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ.

    51 views (↓32 from yesterday)88,113,159,414,1592,3147,228,105,83, 51

    9+ day streak

    🔍 🗞️
  84. 84

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    51 views (↓1 from yesterday)62,87,108,198,106,89,86,68,52, 51

    9+ day streak

    🔍 🗞️
  85. 85

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    51 views (↑9 from yesterday)40,0,45,49,40,40,0,38,42, 51

    3 day streak

    🔍 🗞️
  86. 86

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    50 views (↑50 from yesterday)60,0,63,57,0,50,48,41,0, 50

    1 day streak

    🔍 🗞️
  87. 87

    ಸಂಸದೀಯ ವ್ಯವಸ್ಥೆ

    ಸಂಸದೀಯ ವ್ಯವಸ್ಥೆ

    ಕಾರ್ಯಾಂಗ ವಿಭಾಗದ ಮಂತ್ರಿಗಳನ್ನು ಶಾಸಕಾಂಗದಿಂದ ಆಯ್ಕೆಮಾಡಲಾಗುವಂಥ, ಮತ್ತು ಕಾರ್ಯಾಂಗ ಹಾಗೂ ಶಾಸಕಾಂಗ ವಿಭಾಗಗಳು ಪರಸ್ಪರವಾಗಿ ಸೇರಿಕೊಂಡು ಆ ಸಂಸ್ಥೆಗೆ ಜವಾಬ್ದಾರವಾಗಿರುವಂಥ ಸರ್ಕಾರಿ ವ್ಯವಸ್ಥೆಯು ಸಂಸದೀಯ ವ್ಯವಸ್ಥೆ. ಅಂತಹ ವ್ಯವಸ್ಥೆಯಲ್ಲಿ, ಸರ್ಕಾರದ ನಾಯಕನು ವಾಸ್ತವವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಮುಖ್ಯ ಶಾಸನಾಧಿಕಾರಿ ಎರಡೂ ಆಗಿರುತ್ತಾನೆ. ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳ ಪಾತ್ರ ಅತ್ಯಂತ ಮಹತ್ವದ್ದಾಗಿರುತ್ತದೆ.ರಾಜಕೀಯ ಪಕ್ಷಗಳಿಲ್ಲದೆ ಪ್ರಜಾಪ್ರಭುತ್ವ ಅಸಾಧ್ಯ.

    50 views (↑50 from yesterday)0,0,0,0,0,0,0,0,0, 50

    1 day streak

    🔍 🗞️
  88. 88

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    49 views (↓12 from yesterday)49,43,52,38,49,47,42,52,61, 49

    9+ day streak

    🔍 🗞️
  89. 89

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    48 views (↑48 from yesterday)42,0,0,0,47,0,0,0,0, 48

    1 day streak

    🔍 🗞️
  90. 90

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    48 views (↓14 from yesterday)68,65,64,60,60,66,68,61,62, 48

    9+ day streak

    🔍 🗞️
  91. 91

    ಮೈಸೂರು

    ಮೈಸೂರು

    ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ.

    48 views (↑10 from yesterday)0,0,0,0,0,0,0,0,38, 48

    2 day streak

    🔍 🗞️
  92. 92

    ಕಾರ್ಯಾಂಗ

    ಕಾರ್ಯಾಂಗ

    ರಾಜನೀತಿ ಶಾಸ್ತ್ರದಲ್ಲಿ ದೇಶದ ದೈನಂದಿನ ಆಡಳಿತವನ್ನು ನಡೆಸುವ ಸರ್ಕಾರದ ವಿಭಾಗವು ಕಾರ್ಯಾಂಗವೆಂದು ಕರೆಯಲ್ಪಡುತ್ತದೆ. ಅದು ಒಂದು ರಾಜಕೀಯ ವ್ಯವಸ್ಥೆಯ ಅಂಗಗಳಲ್ಲೊಂದು (ಎಕ್ಸಿಕ್ಯೂಟಿವ್).

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  93. 93

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    48 views (↑48 from yesterday)41,53,57,42,42,0,0,35,0, 48

    1 day streak

    🔍 🗞️
  94. 94

    ಕಾವೇರಿ ನದಿಯ ಮೇಕೆದಾಟು ಅಣೆಕಟ್ಟು ಯೋಜನೆ
  95. 95

    ಬಸವಪ್ಪ ಶಾಸ್ತ್ರಿ

    ಬಸವಪ್ಪ ಶಾಸ್ತ್ರಿ

    "ಮೈಸೂರಿನ ಮಹಾರಾಜರಾದ ಹತ್ತನೆ ಶ್ರೀ ಚಾಮರಾಜೇಂದ್ರ ಒಡೆಯರ್ ಬಹದ್ದೂರ್ ಜಿ.ಸಿ.ಎಸ್.ಐ ಅವರ ಆಳ್ವಿಕೆಯ ಕಾಲದಲ್ಲಿ ಪ್ರಪ್ರಥಮವಾಗಿ ಈ ರಾಜ್ಯ ಗೀತೆಯನ್ನು ರಚಿಸಲಾಯಿತು. ಮೈಸೂರು ಅರಸರ ಕುಲದೇವತೆಯಾದ ಶ್ರೀ ಚಾಮುಂಡೇಶ್ವರಿ ಅಥವಾ ಗೌರಿಯನ್ನು ಪ್ರಾರ್ಥಿಸುವ ಈ ರಾಜ್ಯಗೀತೆಯನ್ನು ರಚಿಸಿದವರು ಆಸ್ಥಾನ ಸಾಹಿತಿ ವಿದ್ವಾನ್ ಬಸವಪ್ಪ ಶಾಸ್ತ್ರಿ. ಕನ್ನಡ-ಸಂಸ್ಕೃತ ಭಾಷೆಗಳಲ್ಲಿ ವಿಶೇಷ ಪ್ರಭುತ್ವ ಪಡೆದ ಪ್ರಕಾಂಡ ಪಂಡಿತರು.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  96. 96

    ಭಾರತದ ತ್ರಿವರ್ಣ ಧ್ವಜ

    ಭಾರತದ ತ್ರಿವರ್ಣ ಧ್ವಜ

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.

    47 views (↑47 from yesterday)0,0,0,0,0,0,0,44,0, 47

    1 day streak

    🔍 🗞️
  97. 97

    ಭಾರತದ ಬಂದರುಗಳು

    ಭಾರತದ ಬಂದರುಗಳು

    ಬಂದರು ಎಂಬ ಶಬ್ದವು ಸಾಮಾನ್ಯವಾಗಿ ಪೋರ್ಟ್ನೊಂದಿಗೆ ಪರ್ಯಾಯವಾಗಿ ಬಳಸಲ್ಪಡುತ್ತದೆ. ಇದು ನೌಕೆಗಳನ್ನು ಲೋಡ್ ಮಾಡಲು ಮತ್ತು ಇಳಿಸುವ ಮತ್ತು ಇದು ಮಾನವ ನಿರ್ಮಿತ ಸೌಲಭ್ಯವಾಗಿದೆ. ಭಾರತವು 7516.6 ಕಿಲೋಮೀಟರ್‌ಗಳಷ್ಟು ವ್ಯಾಪಿಸಿರುವ ಕರಾವಳಿಯನ್ನು ಹೊಂದಿದೆ, ಇದು ವಿಶ್ವದ ಅತಿದೊಡ್ಡ ಪರ್ಯಾಯ ದ್ವೀಪಗಳಲ್ಲಿ ಒಂದಾಗಿದೆ.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  98. 98

    ಗುರು (ಗ್ರಹ)

    ಗುರು (ಗ್ರಹ)

    ಗುರು - ಇದು ಸೂರ್ಯನಿಂದ ೫ನೇ ಗ್ರಹ ಮತ್ತು ಸೌರ ಮಂಡಲದಲ್ಲೇ ಅತಿ ದೊಡ್ಡ ಗ್ರಹ. ಗುರು ಮತ್ತು ಉಳಿದ ಅನಿಲರೂಪಿಗಳಾದ ಶನಿ, ಯುರೇನಸ್, ಮತ್ತು ನೆಪ್ಚೂನ್ಗಳನ್ನು ಕೆಲವೊಮ್ಮೆ "ಜೋವಿಯನ್ ಗ್ರಹ"ಗಳೆಂದು ಕರೆಯಲಾಗುತ್ತದೆ.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  99. 99

    ಒಲಂಪಿಕ್ ಕ್ರೀಡಾಕೂಟ

    ಒಲಂಪಿಕ್ ಕ್ರೀಡಾಕೂಟ

    ಒಲಿಂಪಿಕ್ ಕ್ರೀಡಾಕೂಟ ಒಂದು ಅಂತರರಾಷ್ಟ್ರೀಯ ಕ್ರೀಡಾಕೂಟ. ಇದು ಅನೇಕ ಕ್ರೀಡೆಗಳನ್ನು ಒಳಗೊಂಡಿದೆ. ಈ ಕ್ರೀಡಾಕೂಟವನ್ನು ಬೇಸಗೆಯ ಕ್ರೀಡಾಕೂಟ ಹಾಗೂ ಚಳಿಗಾಲದ ಕ್ರೀಡಾಕೂಟಗಳೆಂದು ವರ್ಗೀಕರಿಸಲಾಗಿದೆ.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  100. 100

    ಹೊಯ್ಸಳ

    ಹೊಯ್ಸಳ

    ಹೊಯ್ಸಳ ವಂಶ ಸುಮಾರು ಕ್ರಿ.ಶ. ೧೦೦೦ ದಿಂದ ಕ್ರಿ.ಶ. ೧೩೪೬ ರ ವರೆಗೆ ದಕ್ಷಿಣ ಭಾರತದ ಕೆಲ ಭಾಗಗಳನ್ನು ಆಳಿದ ರಾಜವಂಶ.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️

This data from .