English Wikipedia Top 100

The most-visited English Wikipedia articles, updated daily. Learn more...

  1. 1

    ವರಮಹಾಲಕ್ಷ್ಮಿ ವ್ರತ

    ವರಮಹಾಲಕ್ಷ್ಮಿ ವ್ರತ

    ಅಧಿಕೃತ ಹೆಸರು ಆಚರಿಸಲಾಗುತ್ತದೆ ರೀತಿ ಮಹತ್ವ ಆವರ್ತನ ಶ್ರಾವಣಮಾಸದ ಪ್ರಸಿದ್ಧಹಿಂದೂಪರ್ವ(ಹಬ್ಬ)ಗಳಲ್ಲಿವರಮಹಾಲಕ್ಷ್ಮೀವ್ರತವೂ ಒಂದು.

    1.7K views (↑982 from yesterday)38,38,59,159,243,762, 1744

    6+ day streak

    🔍 🗞️
  2. 2

    ಸಾಹುಕಾರ್ ಜಾನಕಿ

    ಸಾಹುಕಾರ್ ಜಾನಕಿ

    ಕನ್ನಡ ಚಿತ್ರರಂಗದ ನಾಯಕಿಯರಲ್ಲಿ ಒಬ್ಬರು. ಕನ್ನಡ ಮಾಧ್ವ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ ಜಾನಕಿ ಅವರು ನಟಿಸಿದ ಸಾಹುಕಾರು ಚಿತ್ರದ ನಂತರ ಸಾಹುಕಾರ್ ಜಾನಕಿ ಎಂದೇ ಜನಪ್ರಿಯರಾದರು. ಅವರು ಅಭಿನಯಿಸಿದ ಮೊದಲ ಕನ್ನಡ ಚಿತ್ರ 'ದೇವಕನ್ನಿಕಾ'.

    445 views (↑445 from yesterday)0,0,0,0,0,0, 445

    1 day streak

    🔍 🗞️
  3. 3

    ಲಕ್ಷ್ಮಿ

    ಲಕ್ಷ್ಮಿ

    ಲಕ್ಷ್ಮಿ - ಹಿಂದೂ ಧರ್ಮದಲ್ಲಿನ ದೇವತೆಗಳಲ್ಲೊಬ್ಬರು. ವೈಕುಂಠದ ಅಧಿಪತಿ ಶ್ರೀವಿಷ್ಣುವಿನ(ನಾರಾಯಣ) ಪತ್ನಿ. ಹಣ, ಐಶ್ವರ್ಯ, ಸಿರಿ, ಸಂಪತ್ತುಗಳ ಅಧಿದೇವತೆಯೆಂದು ಲಕ್ಷ್ಮಿಯನ್ನು ಪೂಜಿಸಲಾಗುತ್ತದೆ.

    188 views (↑129 from yesterday)0,0,0,0,0,59, 188

    2 day streak

    🔍 🗞️
  4. 4

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    187 views (↓22 from yesterday)203,320,247,231,295,209, 187

    6+ day streak

    🔍 🗞️
  5. 5

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    184 views (↓2 from yesterday)139,176,196,179,190,186, 184

    6+ day streak

    🔍 🗞️
  6. 6

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    173 views (↓13 from yesterday)694,266,199,285,139,186, 173

    6+ day streak

    🔍 🗞️
  7. 7

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    163 views (↓24 from yesterday)176,122,152,174,199,187, 163

    6+ day streak

    🔍 🗞️
  8. 8

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    141 views (↓31 from yesterday)91,187,159,160,188,172, 141

    6+ day streak

    🔍 🗞️
  9. 9

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    136 views (↓16 from yesterday)132,128,138,161,173,152, 136

    6+ day streak

    🔍 🗞️
  10. 10

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    133 views (↓1 from yesterday)137,107,138,194,206,134, 133

    6+ day streak

    🔍 🗞️
  11. 11

    ಲಕ್ಷ್ಮೀ ಪೂಜೆ

    ಲಕ್ಷ್ಮೀ ಪೂಜೆ

    ಲಕ್ಷ್ಮೀ ಪೂಜೆ ಇದು ಹಿಂದೂ ಧಾರ್ಮಿಕ ಹಬ್ಬವಾಗಿದ್ದು ಇದು ಕಾರ್ತಿಕ ಅಮಾವಾಸ್ಯೆಯಂದು ವಿಕ್ರಮ ಸಂವತ್ಸರದ ಹಿಂದೂ ಕ್ಯಾಲೆಂಡರ್‍ನ ದೀಪಾವಳಿಯ ಮೂರನೇ ದಿನದಂದು ಬರುತ್ತದೆ. ಇದನ್ನು ದೀಪಾವಳಿಯ ಮುಖ್ಯ ಹಬ್ಬದ ದಿನವೆಂದು ಪರಿಗಣಿಸಲಾಗುತ್ತದೆ. ಅಸ್ಸಾಂ, ಬಂಗಾಳ, ಮತ್ತು ಒಡಿಶಾದಲ್ಲಿ ಈ ಪೂಜೆಯನ್ನು ವಿಜಯ ದಶಮಿಯ ೫ ದಿನಗಳ ನಂತರ ಆಚರಿಸಲಾಗುತ್ತದೆ.

    130 views (↑72 from yesterday)0,0,0,0,0,58, 130

    2 day streak

    🔍 🗞️
  12. 12

    ರಾಮ

    ರಾಮ

    ರಾಮನ ಜೀವನ ಚರಿತ್ರೆಯನ್ನು ತಿಳಿಸುವ ಮಹಾಕಾವ್ಯವೇ ರಾಮಾಯಣ.

    116 views (↑116 from yesterday)0,0,0,0,0,0, 116

    1 day streak

    🔍 🗞️
  13. 13

    ಹಬ್ಬ

    ಹಬ್ಬ

    ಹಬ್ಬವು (ಉತ್ಸವ) ಸಾಮಾನ್ಯವಾಗಿ ಒಂದು ಸ್ಥಳೀಯ ಸಮುದಾಯದಿಂದ ಏರ್ಪಡಿಸಲಾಗುವ, ಆ ಸಮುದಾಯದ ಯಾವುದೋ ಒಂದು ಅದ್ವಿತೀಯ ಅಂಶದ ಮೇಲೆ ಕೇಂದ್ರೀಕರಿಸುವ ಮತ್ತು ಅದನ್ನು ಆಚರಿಸುವ ಒಂದು ಸಂದರ್ಭ. ಅನೇಕ ಧರ್ಮಗಳಲ್ಲಿ, ಉತ್ಸವವು ದೇವರು ಅಥವಾ ದೇವತೆಗಳ ಗೌರವಾರ್ಥವಾಗಿ ಏರ್ಪಡಿಸಲಾಗುವ ಆಚರಣೆಗಳ ಒಂದು ಕೂಟ. ಉತ್ಸವ ಮತ್ತು ಹಬ್ಬ ಎರಡೂ ಐತಿಹಾಸಿಕವಾಗಿ ಅದಲು ಬದಲು ಮಾಡಬಲ್ಲವಾಗಿವೆ.

    111 views (↑111 from yesterday)0,0,0,0,0,0, 111

    1 day streak

    🔍 🗞️
  14. 14

    ಜೇನು

    ಜೇನು

    ಜೇನುತುಪ್ಪ (ಮಧು) ಜೇನ್ನೊಣಗಳು ಉತ್ಪಾದಿಸುವ ಒಂದು ಸಿಹಿಯಾದ ಅತಿಮಂದ ದ್ರವ. ಜೇನಿನ ಮೂಲವಸ್ತು ಹೂವುಗಳ ಮಕರಂದ. ನೀರೂ ಸೇರಿದಂತೆ ಇತರ ಯಾವುದೇ ವಸ್ತುವೂ ಸೇರಿಸಲ್ಪಡದೆ ಇರುವ ಜೇನು ಶುದ್ಧ ಜೇನೆನಿಸಿಕೊಳ್ಳುತ್ತದೆ.

    98 views (↑98 from yesterday)0,0,0,0,0,0, 98

    1 day streak

    🔍 🗞️
  15. 15

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    86 views (↓34 from yesterday)50,111,130,187,178,120, 86

    6+ day streak

    🔍 🗞️
  16. 16

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    84 views (↓29 from yesterday)93,68,109,113,85,113, 84

    6+ day streak

    🔍 🗞️
  17. 17

    ಡಿ. ದೇವರಾಜ ಅರಸ್

    ಡಿ. ದೇವರಾಜ ಅರಸ್

    'ಡಿ. ದೇವರಾಜ ಅರಸು ' (೧೯೧೫ - ೧೯೮೨) ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಮೈಸೂರಿನ ರಾಜಕಾರಣಿ. (ಪೀಠಿಕೆ-) ಇವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

    83 views (↓1.8K from yesterday)139,168,282,418,682,1929, 83

    6+ day streak

    🔍 🗞️
  18. 18

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    81 views (↓27 from yesterday)46,89,89,115,101,108, 81

    6+ day streak

    🔍 🗞️
  19. 19

    ಅಂತರಜಾಲ

    ಅಂತರಜಾಲ

    ಅಂತರಜಾಲ (ಆಂಗ್ಲ: Internet ಇಂಟರ್‌ನೆಟ್) ಎನ್ನುವುದು ಕಂಪ್ಯೂಟರ್ ನೆಟ್‌ವರ್ಕ್‌ಗಳ (ಜಾಲಬಂಧಗಳ) ಒಂದು ನೆಟ್‌ವರ್ಕ್‌ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್‌ವರ್ಕ್‌ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ. ಇಂಟರ್‌ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು.

    81 views (↑81 from yesterday)0,0,0,0,0,0, 81

    1 day streak

    🔍 🗞️
  20. 20

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    78 views (↓6 from yesterday)62,102,66,94,81,84, 78

    6+ day streak

    🔍 🗞️
  21. 21

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    78 views (↑23 from yesterday)88,105,97,93,102,55, 78

    6+ day streak

    🔍 🗞️
  22. 22

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    77 views (↑25 from yesterday)0,44,44,65,0,52, 77

    2 day streak

    🔍 🗞️
  23. 23

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    76 views (↑4 from yesterday)58,72,83,92,78,72, 76

    6+ day streak

    🔍 🗞️
  24. 24

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    75 views (↓21 from yesterday)63,69,78,66,90,96, 75

    6+ day streak

    🔍 🗞️
  25. 25

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    72 views (↑19 from yesterday)39,0,45,41,0,53, 72

    2 day streak

    🔍 🗞️
  26. 26

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    71 views (↓6 from yesterday)46,52,63,61,76,77, 71

    6+ day streak

    🔍 🗞️
  27. 27

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    65 views (↑14 from yesterday)143,117,186,162,44,51, 65

    6+ day streak

    🔍 🗞️
  28. 28

    ಭಾರತ್ ಜೋಡೋ ಯಾತ್ರೆ

    ಭಾರತ್ ಜೋಡೋ ಯಾತ್ರೆ

    ಭಾರತ್ ಜೋಡೋ ಯಾತ್ರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಆರಂಭಿಸಿದ ನಡೆಯುತ್ತಿರುವ ಸಾಮೂಹಿಕ ಚಳುವಳಿಯಾಗಿದೆ. ಕಾಂಗ್ರೆಸ್‌ನ ನಾಯಕ ರಾಹುಲ್ ಗಾಂಧಿಯವರು ಪಕ್ಷದ ಕಾರ್ಯಕರ್ತರನ್ನು ಮತ್ತು ಸಾರ್ವಜನಿಕರನ್ನು ಸಜ್ಜುಗೊಳಿಸಿ, ಪರ್ಯಾಯ ದ್ವೀಪದ ದಕ್ಷಿಣ ತುದಿಯಾದ ಕನ್ಯಾಕುಮಾರಿಯಿಂದ 3,570 ಕಿಲೋಮೀಟರ್‌ಗಳಷ್ಟು ವ್ಯಾಪಿಸಿರುವ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದವರೆಗೆ ಕಾಲ್ನಡಿಗೆಯಲ್ಲಿ ನಡೆಯಲು ಆಂದೋಲನವನ್ನು ರೂಪಿಸುತ್ತಿದ್ದಾರೆ. ನವದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರದ ಆಪಾದಿತ "ವಿಭಜಕ ರಾಜಕೀಯ" ವಿರುದ್ಧ ದೇಶವನ್ನು ಒಗ್ಗೂಡಿಸಲು ನಾವು ಈ ಚಳುವಳಿಯನ್ನು ಪ್ರಾರಂಭಿಸಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ .

    64 views (↑24 from yesterday)0,0,0,0,50,40, 64

    3 day streak

    🔍 🗞️
  29. 29

    ಕೇಶಿರಾಜ

    ಕೇಶಿರಾಜ

    ಕೇಶಿರಾಜನ ಕಾಲ ಸುಮಾರು ಕ್ರಿ.ಶ.೧೨೬೦. ಈತನು ಜನ್ನನ ಸೋದರಳಿಯ.ಹಳಗನ್ನಡ ವ್ಯಾಕರಣವನ್ನು ವಿವರಿಸುವ ಶಬ್ದಮಣಿದರ್ಪಣ ಈತನ ಪ್ರಖ್ಯಾತ ಕೃತಿ. ==ಜೀವನ ವಿವರಗಳು== ಕೇಶಿರಾಜನ ತಂದೆ ಯೋಗಿಪ್ರವರನಾದ 'ಮಲ್ಲಿಕಾರ್ಜುನ', ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.

    62 views (↓38 from yesterday)0,0,0,40,81,100, 62

    4 day streak

    🔍 🗞️
  30. 30

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    62 views (↓39 from yesterday)55,48,115,149,93,101, 62

    6+ day streak

    🔍 🗞️
  31. 31

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    62 views (↓59 from yesterday)4188,325,273,203,156,121, 62

    6+ day streak

    🔍 🗞️
  32. 32

    ಪುಟ್ಟರಾಜ ಗವಾಯಿ

    ಪುಟ್ಟರಾಜ ಗವಾಯಿ

    61 views (↑61 from yesterday)0,61,54,79,47,0, 61

    1 day streak

    🔍 🗞️
  33. 33

    ಕಾಂಕಾರ್ಡ್

    ಕಾಂಕಾರ್ಡ್

    ಏರೋಸ್ಪೇಟಿಯೇಲ್-ಬಿಎಸಿ ಕಾಂಕಾರ್ಡ್ ಒಂದು ಟರ್ಬೋಜೆಟ್-ಚಾಲಿತ ಸೂಪರ್ಸಾನಿಕ್ (ಶಬ್ದವೇಗಾತೀತ) ಪ್ರವಾಸಿ ಏರ್ಲೈನರ್, ಒಂದು ಸೂಪರ್ಸಾನಿಕ್ (ಶಬ್ದದ ವೇಗಕ್ಕಿಂತಲೂ ವೇಗವಾಗಿ ಸಾಗುವ) ಸಾರಿಗೆ ವ್ಯವಸ್ಥೆ(SST). ಇದು ಏರೋಸ್ಪ್ಯಾಟಿಯೇಲ್ ಮತ್ತು ಬ್ರಿಟಿಷ್ ಏರ್ ಕ್ರಾಫ್ಟ್ ಕಾರ್ಪೊರೇಷನ್ ಗಳ ಉತ್ಪಾದನಾ ತಂತ್ರಗಳನ್ನು ಒಗ್ಗೂಡಿಸಿ, ಆಂಗ್ಲ-ಫ್ರೆಂಚ್ ಸರ್ಕಾರಗಳ ಒಪ್ಪಂದದ ಮೇರೆಗೆ ಹೊರತಂದ ಉತ್ಪಾದನೆಯಾಗಿದೆ. ಕಾಂಕಾರ್ಡ್ ಮೊದಲು ಹಾರಿದ್ದು ೧೯೬೯ರಲ್ಲಾದರೂ, ೧೯೭೬ರಲ್ಲಿ ಸೇವೆಗಿಳಿಯಿತು ಮತ್ತು ೨೭ ವರ್ಷಗಳ ಕಾಲ ಸಾಗಿತು.

    61 views (↑61 from yesterday)0,0,0,0,0,0, 61

    1 day streak

    🔍 🗞️
  34. 34

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    60 views (↑22 from yesterday)0,38,46,67,57,38, 60

    6 day streak

    🔍 🗞️
  35. 35

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    57 views (↑22 from yesterday)0,48,53,57,56,35, 57

    6 day streak

    🔍 🗞️
  36. 36

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    57 views (↓64 from yesterday)49,72,45,55,61,121, 57

    6+ day streak

    🔍 🗞️
  37. 37

    ಎಚ್. ಎಸ್. ಸತ್ಯನಾರಾಯಣ

    ಎಚ್. ಎಸ್. ಸತ್ಯನಾರಾಯಣ

    ಎಚ್. ಎಸ್. ಸತ್ಯನಾರಾಯಣ, ಚಿಕ್ಕಮಗಳೂರು (ಆಗಸ್ಟ್ ೦೧, ೧೯೬೯) ಇವರು ಕನ್ನಡದ ವಿಮರ್ಶಕ ಮತ್ತು ಸಂಸ್ಕೃತಿ ಚಿಂತಕರಾಗಿದ್ದಾರೆ.

    57 views (↑57 from yesterday)0,0,41,56,57,0, 57

    1 day streak

    🔍 🗞️
  38. 38

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    56 views (↓1 from yesterday)60,99,82,76,77,57, 56

    6+ day streak

    🔍 🗞️
  39. 39

    ಕೃಷ್ಣಮೂರ್ತಿ ಪುರಾಣಿಕ

    ಕೃಷ್ಣಮೂರ್ತಿ ಪುರಾಣಿಕ

    ಕೃಷ್ಣಮೂರ್ತಿ ಪುರಾಣಿಕರು ಬಾಗಲಕೋಟೆ ಜಿಲ್ಲೆಯ ಬೀಳಗಿಯವರು, ಆದರೆ ನೆಲೆಸಿದ್ದು ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ. ಇವರ ಜನನ ೧೯೧೧ ಸೆಪ್ಟೆಂಬರ ೫ರಂದು. ಕೃಷ್ಣಮೂರ್ತಿ ಪುರಾಣಿಕರು ಬಿ.ಏ.ಬಿ.ಟಿ ಪದವಿ ಪಡೆದ ಬಳಿಕ ಗೋಕಾಕ ಪ್ರೌಢಶಾಲೆಯಲ್ಲಿ ಅಧ್ಯಾಪಕ ವೃತ್ತಿಯನ್ನು ಪ್ರಾರಂಭಿಸಿದರು.

    56 views (↑56 from yesterday)0,0,0,0,0,0, 56

    1 day streak

    🔍 🗞️
  40. 40

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    56 views (↓36 from yesterday)287,113,94,104,95,92, 56

    6+ day streak

    🔍 🗞️
  41. 41

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    55 views (↓26 from yesterday)1096,155,75,89,126,81, 55

    6+ day streak

    🔍 🗞️
  42. 42

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    55 views (↓2 from yesterday)42,67,53,91,83,57, 55

    6+ day streak

    🔍 🗞️
  43. 43

    ಅರುಣ್ ಎಂ. ಕುಮಾರ್

    ಅರುಣ್ ಎಂ. ಕುಮಾರ್

    ಅರುಣ್ ಎಂ. ಕುಮಾರ್ ರವರು (ಜನನ ೨೫ ನವೆಂಬರ್ ೧೯೫೨) ಸೆಲೆಸ್ಟಾ ಕ್ಯಾಪಿಟಲ್‌ನಲ್ಲಿ ವ್ಯವಸ್ಥಾಪಕ ಪಾಲುದಾರರಾಗಿದ್ದಾರೆ. ಅವರು ವಾಧ್ವಾನಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಪಾಲಿಸಿಯ ಅಧ್ಯಕ್ಷರಾಗಿಯೂ ಕೂಡ ಸೇವೆ ಸಲ್ಲಿಸುತ್ತಿದ್ದಾರೆ.

    55 views (↑55 from yesterday)0,0,0,0,0,0, 55

    1 day streak

    🔍 🗞️
  44. 44

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ.

    53 views (↓8 from yesterday)34,53,49,70,59,61, 53

    6+ day streak

    🔍 🗞️
  45. 45

    ಶಬ್ದಮಣಿದರ್ಪಣ

    ಶಬ್ದಮಣಿದರ್ಪಣ

    ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.

    52 views (↓13 from yesterday)31,42,45,70,69,65, 52

    6+ day streak

    🔍 🗞️
  46. 46

    ಮೇಕೆ ದಾಟು

    ಮೇಕೆ ದಾಟು

    ಮೇಕೆದಾಟು - ಕರ್ನಾಟಕ ರಾಜ್ಯದ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ದಕ್ಷಿಣ ಭಾಗದಲ್ಲಿ ದಟ್ಟವಾದ ಅರಣ್ಯದ ನಡುವೆ ಕಾವೇರಿ ನದೀ ಪಾತ್ರದಲ್ಲಿರುವ ಒಂದು ಪ್ರೇಕ್ಷಣೀಯ ವಿಹಾರಸ್ಥಳ, ಬೆಂಗಳೂರಿನಿಂದ ೯೦ ಕಿ. ಮೀ. ದೂರದಲ್ಲಿದೆ.

    50 views (↑50 from yesterday)0,0,0,0,0,0, 50

    1 day streak

    🔍 🗞️
  47. 47

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    50 views (↑9 from yesterday)0,0,60,71,54,41, 50

    5 day streak

    🔍 🗞️
  48. 48

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    50 views (0 from yesterday)0,0,0,41,49,50, 50

    4 day streak

    🔍 🗞️
  49. 49

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    49 views (↓13 from yesterday)0,0,51,69,52,62, 49

    5 day streak

    🔍 🗞️
  50. 50

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    48 views (↓7 from yesterday)31,41,66,69,67,55, 48

    6+ day streak

    🔍 🗞️
  51. 51

    ಶ್ರೀ. ನಾರಾಯಣ ಗುರು

    ಶ್ರೀ. ನಾರಾಯಣ ಗುರು

    ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.

    47 views (↓33 from yesterday)36,0,0,82,59,80, 47

    4 day streak

    🔍 🗞️
  52. 52

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    47 views (↑47 from yesterday)43,43,0,47,49,0, 47

    1 day streak

    🔍 🗞️
  53. 53

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    47 views (↑4 from yesterday)116,254,117,64,126,43, 47

    6+ day streak

    🔍 🗞️
  54. 54

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    47 views (0 from yesterday)65,69,55,108,79,47, 47

    6+ day streak

    🔍 🗞️
  55. 55

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    45 views (↓1 from yesterday)0,38,0,0,62,46, 45

    3 day streak

    🔍 🗞️
  56. 56

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    45 views (↑3 from yesterday)0,49,53,46,51,42, 45

    6 day streak

    🔍 🗞️
  57. 57

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    44 views (↓12 from yesterday)0,0,47,44,43,56, 44

    5 day streak

    🔍 🗞️
  58. 58

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    44 views (↓12 from yesterday)39,76,68,0,50,56, 44

    3 day streak

    🔍 🗞️
  59. 59

    ಛಂದಸ್ಸು

    ಛಂದಸ್ಸು

    ಛಂದಸ್ಸು - ಪದ್ಯವನ್ನು ರಚಿಸುವ ಶಾಸ್ತ್ರ. ಛಂದಸ್ಸಿನ ಶಾಸ್ತ್ರದ ಪ್ರಕಾರ ರಚಿತವಾದ ಪದ್ಯವನ್ನು ಛಂದೋಬದ್ಧ ಪದ್ಯ ಎನ್ನುವರು. ಛಂದಸ್ಸು ಕನ್ನಡ ಸಾಹಿತ್ಯ, ಸಂಸ್ಕೃತ ಸಾಹಿತ್ಯದ ಆರಂಭದ ದಿನಗಳಿಂದಲೂ ಬಳಕೆಯಲ್ಲಿದ್ದು, ಕಾಲಕ್ರಮದಲ್ಲಿ ಹಲವಾರು ಪರಿಷ್ಕರಣೆಗೊಳಪಟ್ಟಿದೆ.

    44 views (↑8 from yesterday)0,0,0,0,46,36, 44

    3 day streak

    🔍 🗞️
  60. 60

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    44 views (↑44 from yesterday)38,0,47,59,0,0, 44

    1 day streak

    🔍 🗞️
  61. 61

    ಸೀಸಿಯಮ್

    ಸೀಸಿಯಮ್

    ಸೀಸಿಯಮ್ ಒಂದು ಮೃದುವಾದ ಲೋಹ ಮೂಲಧಾತು.ಇದು ಲವಣ ರೂಪದಲ್ಲಿ ದೊರೆಯುತ್ತದೆ.ಇದನ್ನು ೧೮೬೦ರಲ್ಲಿ ಜರ್ಮನಿ ಯ ರಾಬರ್ಟ್ ಬುನ್ಸೆನ್ ಹಾಗೂ ಗುಸ್ತಾವ್ ಕುರ್ಚೊಫ್ ಎಂಬ ವಿಜ್ಞಾನಿಗಳು ಕಂಡುಹಿಡಿದರು.ವಿಜ್ಞಾನಿಗಳು ಈ ಲೋಹದ ಉಪಯೋಗದ ಬಗ್ಗೆ ಹಲವಾರು ಪ್ರಯೋಗ ಹಮ್ಮಿಕೊಂಡಿದ್ದಾರೆ. ಸೀಸಿಯಮ್ ಪರಮಾಣು ಸಂಖ್ಯೆ 55 ಹೊಂದಿರುವ ಒಂದು ಮೂಲಧಾತುವಾಗಿದೆ. ಆವರ್ತಕ ಕೋಷ್ಟಕದಲ್ಲಿ ಇದರ ಚಿಹ್ನೆ Cs .

    44 views (↑44 from yesterday)0,0,0,0,0,0, 44

    1 day streak

    🔍 🗞️
  62. 62

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    44 views (↓22 from yesterday)57,79,85,125,100,66, 44

    6+ day streak

    🔍 🗞️
  63. 63

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    44 views (↓9 from yesterday)44,73,54,62,56,53, 44

    6+ day streak

    🔍 🗞️
  64. 64

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    43 views (↓8 from yesterday)0,0,40,0,44,51, 43

    3 day streak

    🔍 🗞️
  65. 65

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    43 views (↓23 from yesterday)75,116,114,62,54,66, 43

    6+ day streak

    🔍 🗞️
  66. 66

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    43 views (↓5 from yesterday)33,70,52,56,0,48, 43

    2 day streak

    🔍 🗞️
  67. 67

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    43 views (↓3 from yesterday)0,0,0,0,42,46, 43

    3 day streak

    🔍 🗞️
  68. 68

    ಕರ್ನಾಟಕದ ಮುಖ್ಯಮಂತ್ರಿಗಳು
  69. 69

    ಮೈಸೂರು ಅಗ್ರಹಾರ

    ಮೈಸೂರು ಅಗ್ರಹಾರ

    ಅಗ್ರಹಾರ ಭಾರತದ ಕರ್ನಾಟಕ ರಾಜ್ಯದ ಮೈಸೂರು ನಗರದ ಒಂದು ಪ್ರದೇಶವಾಗಿದೆ. ಮೈಸೂರು ಅರಮನೆ ಮತ್ತು ಉದ್ಯಾನವನಗಳು, ಮೈಸೂರು ಸಿಟಿ ಬಸ್ ನಿಲ್ದಾಣ ಮತ್ತು ಹಲವಾರು ಐತಿಹಾಸಿಕ ದೇವಾಲಯಗಳು ಇರುವ ಪ್ರದೇಶವಾಗಿ ಇದು ಗಮನಾರ್ಹವಾಗಿದೆ. ಈ ಪ್ರದೇಶವು ಉತ್ತರಕ್ಕೆ ಆಲ್ಬರ್ಟ್ ವಿಕ್ಟರ್ ರಸ್ತೆ, ದಕ್ಷಿಣಕ್ಕೆ MG ರಸ್ತೆ, ಪೂರ್ವಕ್ಕೆ ಬೆಂಗಳೂರು-ನೀಲಗಿರಿ ರಸ್ತೆ ಮತ್ತು ಪಶ್ಚಿಮಕ್ಕೆ ಚೆಲುವಾಂಬ ಅಗ್ರಹಾರ ರಸ್ತೆಯಿಂದ ಸುತ್ತುವರಿದಿದೆ.[1] ಅಗ್ರಹಾರ ಅಥವಾ ಅಗ್ರಹಾರ ಎಂಬ ಪದವು ಸ್ವಾತಂತ್ರ್ಯಪೂರ್ವ ದಕ್ಷಿಣ ಭಾರತದಲ್ಲಿ ಬ್ರಾಹ್ಮಣರಿಗೆ ರಾಜಮನೆತನದಿಂದ ಮಾಡಿದ ಭೂಮಿ ಮತ್ತು ಕೃಷಿ ಆದಾಯವನ್ನು ಸೂಚಿಸುತ್ತದೆ.

    43 views (↑43 from yesterday)0,0,0,0,0,0, 43

    1 day streak

    🔍 🗞️
  70. 70

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    42 views (↑3 from yesterday)0,37,49,56,0,39, 42

    2 day streak

    🔍 🗞️
  71. 71

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    41 views (↑41 from yesterday)0,0,48,0,0,0, 41

    1 day streak

    🔍 🗞️
  72. 72

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    41 views (↓45 from yesterday)36,59,96,139,123,86, 41

    6+ day streak

    🔍 🗞️
  73. 73

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    41 views (↑41 from yesterday)40,0,57,95,48,0, 41

    1 day streak

    🔍 🗞️
  74. 74

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.

    41 views (↑41 from yesterday)225,44,0,0,0,0, 41

    1 day streak

    🔍 🗞️
  75. 75

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    41 views (↓17 from yesterday)48,37,55,48,64,58, 41

    6+ day streak

    🔍 🗞️
  76. 76

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.

    40 views (↑40 from yesterday)0,0,0,0,46,0, 40

    1 day streak

    🔍 🗞️
  77. 77

    ಕನ್ನಡ ಸಂಧಿ

    ಕನ್ನಡ ಸಂಧಿ

    40 views (↑2 from yesterday)0,40,0,52,0,38, 40

    2 day streak

    🔍 🗞️
  78. 78

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    39 views (↓17 from yesterday)40,83,52,68,61,56, 39

    6+ day streak

    🔍 🗞️
  79. 79

    ಕರ್ನಾಟಕದ ನದಿಗಳು
  80. 80

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    39 views (↓19 from yesterday)51,45,56,58,54,58, 39

    6+ day streak

    🔍 🗞️
  81. 81

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು ಕರ್ನಾಟಕದ ಜಿಲ್ಲೆಗಳ ವಿಂಗಡನೆಗಳು. ಪ್ರಸಕ್ತವಾಗಿ ಕರ್ನಾಟಕದಲ್ಲಿ 31 ಜಿಲ್ಲೆಗಳಿದ್ದು, ಅವುಗಳು ಸುಮಾರು 240 (50+13 ಹೊಸ ತಾಲ್ಲೂಕು) ತಾಲೂಕುಗಳಾಗಿ ವಿಂಗಡಿತವಾಗಿವೆ.

    39 views (↑39 from yesterday)0,39,0,0,0,0, 39

    1 day streak

    🔍 🗞️
  82. 82

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    39 views (↓45 from yesterday)42,70,41,41,43,84, 39

    6+ day streak

    🔍 🗞️
  83. 83

    ಧ್ಯಾನ ಶ್ಲೋಕಗಳು

    ಧ್ಯಾನ ಶ್ಲೋಕಗಳು

    ಶ್ರೀಮದ್ ಭಗವದ್ಗೀತಾ ಧ್ಯಾನ ಶ್ಲೋಕಗಳು

    38 views (↑38 from yesterday)0,0,0,0,0,0, 38

    1 day streak

    🔍 🗞️
  84. 84

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    38 views (↑38 from yesterday)0,0,0,50,58,0, 38

    1 day streak

    🔍 🗞️
  85. 85

    ಸಿಹಿ

    ಸಿಹಿ

    ಸಿಹಿ ಮೂಲ ರುಚಿಗಳಲ್ಲಿ ಒಂದು. ಸಕ್ಕರೆ, ಬೆಲ್ಲದಂತಹ ಪದಾರ್ಥಗಳಿಂದ ಉಂಟಾಗುವ ರುಚಿ. ಹಣ್ಣುಗಳಲ್ಲಿರುವ ಸುಕ್ರೋಸ್ ಸಿಹಿ ರುಚಿಗೆ ಕಾರಣವಾಗಿರುತ್ತದೆ.

    37 views (↑37 from yesterday)0,0,0,0,0,0, 37

    1 day streak

    🔍 🗞️
  86. 86

    ಮಡಿವಾಳ ಮಾಚಿದೇವ

    ಮಡಿವಾಳ ಮಾಚಿದೇವ

    ಮಡಿವಾಳ ಮಾಚಿದೇವ.. ೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು -ಕೀಳು ತಾರತಮ್ಯ, ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.

    36 views (↑36 from yesterday)0,43,0,0,0,0, 36

    1 day streak

    🔍 🗞️
  87. 87

    ಭಗವದ್ಗೀತೆ

    ಭಗವದ್ಗೀತೆ

    ಶ್ರೀ ಭಗವದ್ಗೀತೆಯು ಮಹಾಭಾರತದಲ್ಲಿನ ಕುರುಕ್ಷೇತ್ರ ಯುಧ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಕೃಷ್ಣನಿಂದ ಅರ್ಜುನನಿಗೆ ಮಾಡಲ್ಪಟ್ಟ ಉಪದೇಶ. ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಗೀತೆಯನ್ನು ಪಾಂಡವ ರಾಜಕುಮಾರ ಅರ್ಜುನ ಮತ್ತು ಅವರ ಮಾರ್ಗದರ್ಶಿ ಮತ್ತು ರಥ ಸಾರಥಿ ಶ್ರೀ ಕೃಷ್ಣನ ನಡುವಿನ ಸಂಭಾಷಣೆಯ ನಿರೂಪಣಾ ಚೌಕಟ್ಟಿನಲ್ಲಿ ಹೊಂದಿಸಲಾಗಿದೆ.

    35 views (↑35 from yesterday)0,0,0,46,0,0, 35

    1 day streak

    🔍 🗞️
  88. 88

    ಕೆವಿನ್ ಕಾರ್ಟರ್

    ಕೆವಿನ್ ಕಾರ್ಟರ್

    35 views (↑35 from yesterday)0,0,0,0,0,0, 35

    1 day streak

    🔍 🗞️
  89. 89

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    35 views (↑35 from yesterday)0,0,0,0,0,0, 35

    1 day streak

    🔍 🗞️
  90. 90

    ಜವಾಹರ‌ಲಾಲ್ ನೆಹರು

    ಜವಾಹರ‌ಲಾಲ್ ನೆಹರು

    ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.

    35 views (↑35 from yesterday)47,50,58,43,53,0, 35

    1 day streak

    🔍 🗞️
  91. 91

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿಯ (ಕ್ರಿ.ಶ. ೬೧೦-೬೪೨) (ಪುಲಕೇಶಿ/ ಪುಲಿಕೇಶಿ) ಚಾಲುಕ್ಯ ವಂಶದ ಪ್ರಖ್ಯಾತ ರಾಜನಾಗಿದ್ದನು. ಚಾಲುಕ್ಯ ಅರಸರು ಜೈನ ಧರ್ಮದ ದಿಗಂಬರ ಜನಾಂಗದವರು.

    35 views (↓8 from yesterday)0,0,0,0,0,43, 35

    2 day streak

    🔍 🗞️
  92. 92

    ದಿಕ್ಕು

    ದಿಕ್ಕು

    ದಿಕ್ಕು ಭೂಗೋಳಶಾಸ್ತ್ರದಲ್ಲಿ ಭೂಮಿಯ ಅಕ್ಷದ ಆಧಾರದ ಮೇಲೆ ಸ್ಥಳಗಳನ್ನು ಗುರುತಿಸುವ ಒಂದು ವಿಧಾನ. ನಾಲ್ಕು ಪ್ರಧಾನ ದಿಕ್ಕುಗಳು ಹಾಗೂ ನಾಲ್ಕು ಉಪ ದಿಕ್ಕುಗಳಿವೆ.

    34 views (↑34 from yesterday)0,0,0,0,0,0, 34

    1 day streak

    🔍 🗞️
  93. 93

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    33 views (↑33 from yesterday)42,55,42,62,0,0, 33

    1 day streak

    🔍 🗞️
  94. 94

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    33 views (↓4 from yesterday)34,65,0,62,57,37, 33

    4 day streak

    🔍 🗞️
  95. 95

    ಬೆಂಗಳೂರು

    ಬೆಂಗಳೂರು

    ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.

    33 views (↓16 from yesterday)0,38,42,48,0,49, 33

    2 day streak

    🔍 🗞️
  96. 96

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    33 views (↑33 from yesterday)36,39,0,54,54,0, 33

    1 day streak

    🔍 🗞️
  97. 97

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    33 views (↓17 from yesterday)120,66,62,56,64,50, 33

    6+ day streak

    🔍 🗞️
  98. 98

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    32 views (↑32 from yesterday)0,36,0,0,0,0, 32

    1 day streak

    🔍 🗞️
  99. 99

    ಜನ್ನ

    ಜನ್ನ

    ಕವಿಚಕ್ರವರ್ತಿ ಬಿರುದಾಂಕಿತನಾದ ಮಹಾಕವಿ ಜನ್ನನು ಕರ್ನಾಟಕದಲ್ಲಿದ್ದ, ಹಳಗನ್ನಡ ಕವಿ.(ಕಾಲ :ಕ್ರಿ.ಶ.೧೧೫೦-೧೨೫೦) ಜನ್ನ ಕನ್ನಡದ ಪ್ರಸಿದ್ಧ ಜೈನ ಕವಿ. 12ನೆಯ ಶತಮಾನದ ಉತ್ತರಾರ್ಧ ಮತ್ತು 13ನೆಯ ಶತಮಾನದ ಪೂರ್ವಾರ್ಧದಲ್ಲಿ ಕೃತಿರಚನೆ ಮಾಡಿದವ. ಹಳೆಯಬೀಡು ಪ್ರಾಂತದವನಾದ.ಈತನ ತಂದೆ ಸುಮನೋಬಾಣನೆಂಬ ಬಿರುದು ಪಡೆದಿದ್ದ ಶಂಕರ.

    32 views (↑32 from yesterday)0,42,0,0,0,0, 32

    1 day streak

    🔍 🗞️
  100. 100

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    32 views (↓80 from yesterday)0,41,59,69,72,112, 32

    6 day streak

    🔍 🗞️

This data from .