English Wikipedia Top 100

The most-visited English Wikipedia articles, updated daily. Learn more...

  1. 1

    ಸಾಹುಕಾರ್ ಜಾನಕಿ

    ಸಾಹುಕಾರ್ ಜಾನಕಿ

    ಕನ್ನಡ ಚಿತ್ರರಂಗದ ನಾಯಕಿಯರಲ್ಲಿ ಒಬ್ಬರು. ಕನ್ನಡ ಮಾಧ್ವ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ ಜಾನಕಿ ಅವರು ನಟಿಸಿದ ಸಾಹುಕಾರು ಚಿತ್ರದ ನಂತರ ಸಾಹುಕಾರ್ ಜಾನಕಿ ಎಂದೇ ಜನಪ್ರಿಯರಾದರು. ಅವರು ಅಭಿನಯಿಸಿದ ಮೊದಲ ಕನ್ನಡ ಚಿತ್ರ 'ದೇವಕನ್ನಿಕಾ'.

    207 views (↓238 from yesterday)0,0,0,0,0,0,445, 207

    2 day streak

    🔍 🗞️
  2. 2

    ವರಮಹಾಲಕ್ಷ್ಮಿ ವ್ರತ

    ವರಮಹಾಲಕ್ಷ್ಮಿ ವ್ರತ

    ಅಧಿಕೃತ ಹೆಸರು ಆಚರಿಸಲಾಗುತ್ತದೆ ರೀತಿ ಮಹತ್ವ ಆವರ್ತನ ಶ್ರಾವಣಮಾಸದ ಪ್ರಸಿದ್ಧಹಿಂದೂಪರ್ವ(ಹಬ್ಬ)ಗಳಲ್ಲಿವರಮಹಾಲಕ್ಷ್ಮೀವ್ರತವೂ ಒಂದು.

    190 views (↓1.6K from yesterday)38,38,59,159,243,762,1744, 190

    7+ day streak

    🔍 🗞️
  3. 3

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    185 views (↑22 from yesterday)176,122,152,174,199,187,163, 185

    7+ day streak

    🔍 🗞️
  4. 4

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    183 views (↓1 from yesterday)139,176,196,179,190,186,184, 183

    7+ day streak

    🔍 🗞️
  5. 5

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    176 views (↓11 from yesterday)203,320,247,231,295,209,187, 176

    7+ day streak

    🔍 🗞️
  6. 6

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    150 views (↑14 from yesterday)132,128,138,161,173,152,136, 150

    7+ day streak

    🔍 🗞️
  7. 7

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    133 views (0 from yesterday)137,107,138,194,206,134,133, 133

    7+ day streak

    🔍 🗞️
  8. 8

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    121 views (↓20 from yesterday)91,187,159,160,188,172,141, 121

    7+ day streak

    🔍 🗞️
  9. 9

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    117 views (↓56 from yesterday)694,266,199,285,139,186,173, 117

    7+ day streak

    🔍 🗞️
  10. 10

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    111 views (↑51 from yesterday)0,38,46,67,57,38,60, 111

    7 day streak

    🔍 🗞️
  11. 11

    ಕಬಡ್ಡಿ

    ಕಬಡ್ಡಿ

    ಭಾರತದ ಗ್ರಾಮೀಣ ಕ್ರೀಡೆ ಆಗಿರುವ ಕಬಡ್ಡಿ ಸುಮಾರು ೪೦೦೦ ವರ್ಷಗಳಷ್ಟು ಪುರಾತನವಾದದ್ದು. ಭಾರತದ ದೇಸೀ ಕ್ರೀಡೆ ಕಬಡ್ಡಿಯು ದೇಶಕ್ಕೆ ಸಾಕಷ್ಟು ಹೆಗ್ಗಲಿಕೆಯ ಜೊತೆಗೆ ಹೆಸರನ್ನೂ ತಂದು ಕೊಟ್ಟಿದೆ. ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಅಂದರೆ ಗ್ರಾಮೀಣ ಜನರಿಗೆ ಬಹಳ ಇಷ್ಟ.

    109 views (↑109 from yesterday)0,0,0,0,0,0,0, 109

    1 day streak

    🔍 🗞️
  12. 12

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    106 views (↑28 from yesterday)88,105,97,93,102,55,78, 106

    7+ day streak

    🔍 🗞️
  13. 13

    ಅಂತರಜಾಲ

    ಅಂತರಜಾಲ

    ಅಂತರಜಾಲ (ಆಂಗ್ಲ: Internet ಇಂಟರ್‌ನೆಟ್) ಎನ್ನುವುದು ಕಂಪ್ಯೂಟರ್ ನೆಟ್‌ವರ್ಕ್‌ಗಳ (ಜಾಲಬಂಧಗಳ) ಒಂದು ನೆಟ್‌ವರ್ಕ್‌ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್‌ವರ್ಕ್‌ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ. ಇಂಟರ್‌ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು.

    106 views (↑25 from yesterday)0,0,0,0,0,0,81, 106

    2 day streak

    🔍 🗞️
  14. 14

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    99 views (↑55 from yesterday)44,73,54,62,56,53,44, 99

    7+ day streak

    🔍 🗞️
  15. 15

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    97 views (↑97 from yesterday)0,39,0,70,43,36,0, 97

    1 day streak

    🔍 🗞️
  16. 16

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    92 views (↑6 from yesterday)50,111,130,187,178,120,86, 92

    7+ day streak

    🔍 🗞️
  17. 17

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    91 views (↑7 from yesterday)93,68,109,113,85,113,84, 91

    7+ day streak

    🔍 🗞️
  18. 18

    ಹಾವು

    ಹಾವು

    ಹಾವು ಒಂದು ಪ್ರಾಣಿ. ಇದು ವರ್ಟಿಬ್ರೇಟಾ ವಿಭಾಗ (ಕಶೇರುಕ - ಬೆನ್ನು ಹುರಿ ಮೂಳೆ), ರೆಪ್ಟಿಲಿಯಾ (ಸರೀಸೃಪ) ವರ್ಗ, ಸ್ಕ್ವೊಮೇಟ್ ಗಣ, ಓಫಿಡಿಯ ಉಪಗಣಕ್ಕೆ ಸೇರಿರುವ ಪ್ರಾಣಿ (ಸ್ನೇಕ್). ಹಲ್ಲಿ, ಆಮೆ, ಉಡ, ಮೊಸಳೆಗಳೂ ಇದೇ ವರ್ಗಕ್ಕೆ ಸೇರುತ್ತವೆ.

    90 views (↑90 from yesterday)0,0,0,52,0,0,0, 90

    1 day streak

    🔍 🗞️
  19. 19

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    88 views (↑26 from yesterday)55,48,115,149,93,101,62, 88

    7+ day streak

    🔍 🗞️
  20. 20

    ಭಾರತ್ ಜೋಡೋ ಯಾತ್ರೆ

    ಭಾರತ್ ಜೋಡೋ ಯಾತ್ರೆ

    ಭಾರತ್ ಜೋಡೋ ಯಾತ್ರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಆರಂಭಿಸಿದ ನಡೆಯುತ್ತಿರುವ ಸಾಮೂಹಿಕ ಚಳುವಳಿಯಾಗಿದೆ. ಕಾಂಗ್ರೆಸ್‌ನ ನಾಯಕ ರಾಹುಲ್ ಗಾಂಧಿಯವರು ಪಕ್ಷದ ಕಾರ್ಯಕರ್ತರನ್ನು ಮತ್ತು ಸಾರ್ವಜನಿಕರನ್ನು ಸಜ್ಜುಗೊಳಿಸಿ, ಪರ್ಯಾಯ ದ್ವೀಪದ ದಕ್ಷಿಣ ತುದಿಯಾದ ಕನ್ಯಾಕುಮಾರಿಯಿಂದ 3,570 ಕಿಲೋಮೀಟರ್‌ಗಳಷ್ಟು ವ್ಯಾಪಿಸಿರುವ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದವರೆಗೆ ಕಾಲ್ನಡಿಗೆಯಲ್ಲಿ ನಡೆಯಲು ಆಂದೋಲನವನ್ನು ರೂಪಿಸುತ್ತಿದ್ದಾರೆ. ನವದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರದ ಆಪಾದಿತ "ವಿಭಜಕ ರಾಜಕೀಯ" ವಿರುದ್ಧ ದೇಶವನ್ನು ಒಗ್ಗೂಡಿಸಲು ನಾವು ಈ ಚಳುವಳಿಯನ್ನು ಪ್ರಾರಂಭಿಸಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ .

    87 views (↑23 from yesterday)0,0,0,0,50,40,64, 87

    4 day streak

    🔍 🗞️
  21. 21

    ಕಾಮಸೂತ್ರ

    ಕಾಮಸೂತ್ರ

    ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.

    84 views (↑84 from yesterday)0,0,0,40,0,0,0, 84

    1 day streak

    🔍 🗞️
  22. 22

    ಆಗಸ್ಟ್ ೧೦

    ಆಗಸ್ಟ್ ೧೦

    ಆಗಸ್ಟ್ ೧೦ - ಆಗಸ್ಟ್ ತಿಂಗಳಿನ ಹತ್ತನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದ ೨೨೨ನೇ ದಿನ (ಅಧಿಕ ವರ್ಷದಲ್ಲಿ ೨೨೩ನೇ ದಿನ). ಈ ದಿನದ ನಂತರ, ವರ್ಷದಲ್ಲಿ ೧೪೩ ದಿನಗಳು ಇರುತ್ತವೆ.

    79 views (↑79 from yesterday)0,0,0,0,0,0,0, 79

    1 day streak

    🔍 🗞️
  23. 23

    ಬಿಲ್ವಪತ್ರೆ ಮರ

    ಬಿಲ್ವಪತ್ರೆ ಮರ

    ಬಿಲ್ವಪತ್ರೆ ಮರ ಮಧ್ಯಮ ಪ್ರಮಾಣದ ಮರ. ಇದು ಹಿಂದೂ ಧರ್ಮದಲ್ಲಿ ಪವಿತ್ರ ಮರ ಎಂದು ಪರಿಗಣಿಸಲಾಗಿದೆ. ಶಿವನಿಗೆ ಪ್ರೀತಿಪಾತ್ರ ಮರ ಎಂದು ಪುರಾಣಗಳು ಹೇಳುತ್ತವೆ.

    78 views (↑78 from yesterday)0,0,0,0,0,0,0, 78

    1 day streak

    🔍 🗞️
  24. 24

    ಶ್ರೀನಿಧಿ ಬೆಂಗಳೂರು

    ಶ್ರೀನಿಧಿ ಬೆಂಗಳೂರು

    ಶ್ರೀನಿಧಿ ಬೆಂಗಳೂರು (ಜನನ ೨೩ ಸೆಪ್ಟೆಂಬರ್ ೧೯೯೮) ರವರು ಒಬ್ಬ ಭಾರತೀಯ ಚಿತ್ರಕಥೆಗಾರ ಮತ್ತು ಚಲನಚಿತ್ರ ನಿರ್ದೇಶಕ, ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಬ್ಲಿಂಕ್ ಎಂಬ ಚಲನಚಿತ್ರವನ್ನ ನಿರ್ದೇಶಸಿಸುವ ಮೂಲಕ ಕನ್ನಡ ಚಲನಚಿತ್ರ ರಂಗಕ್ಕೆ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದರು. ದಿಯಾ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಚೈತ್ರಾ ಜೆ.

    78 views (↑78 from yesterday)0,0,0,0,0,0,0, 78

    1 day streak

    🔍 🗞️
  25. 25

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    77 views (↑15 from yesterday)4188,325,273,203,156,121,62, 77

    7+ day streak

    🔍 🗞️
  26. 26

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    75 views (↑27 from yesterday)31,41,66,69,67,55,48, 75

    7+ day streak

    🔍 🗞️
  27. 27

    ಶ್ರೀ. ನಾರಾಯಣ ಗುರು

    ಶ್ರೀ. ನಾರಾಯಣ ಗುರು

    ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.

    73 views (↑26 from yesterday)36,0,0,82,59,80,47, 73

    5 day streak

    🔍 🗞️
  28. 28

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    72 views (↑17 from yesterday)1096,155,75,89,126,81,55, 72

    7+ day streak

    🔍 🗞️
  29. 29

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    70 views (↑15 from yesterday)42,67,53,91,83,57,55, 70

    7+ day streak

    🔍 🗞️
  30. 30

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    69 views (↓12 from yesterday)46,89,89,115,101,108,81, 69

    7+ day streak

    🔍 🗞️
  31. 31

    ದ್ವಾರಕೀಶ್

    ದ್ವಾರಕೀಶ್

    ದ್ವಾರಕೀಶ್ ಎಂಬ ಹೆಸರಿನಿಂದ ಗುರುತಿಸಲ್ಪಡುವ ಬಂಗ್ಲೆ ಶಾಮಾರಾವ್ ದ್ವಾರಕಾನಾಥ (೧೯ ಆಗಸ್ಟ್ ೧೯೪೨ - ೧೬ ಏಪ್ರಿಲ್ ೨೦೨೪) ಕನ್ನಡ ಚಲನಚಿತ್ರ ನಟ, ನಿರ್ದೇಶಕ ಮತ್ತು ನಿರ್ಮಾಪಕ. 1964ರಲ್ಲಿ ಬಿಡುಗಡೆಯಾದ ವೀರ ಸಂಕಲ್ಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದ ದ್ವಾರಕೀಶ್, ತಮ್ಮ ವಿಶಿಷ್ಟ ಹಾಸ್ಯ ಶೈಲಿಯಿಂದ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕನಾಗಿ, ಹಾಸ್ಯ ನಟನಾಗಿ ಹಾಗೂ ಪೋಷಕ ಪಾತ್ರಗಳಲ್ಲಿ ತಮ್ಮದೇ ಆದ ಗುರುತು ಮೂಡಿಸಿದರು.

    68 views (↑68 from yesterday)0,0,0,0,0,0,0, 68

    1 day streak

    🔍 🗞️
  32. 32

    ೧೯೨೯

    ೧೯೨೯

    68 views (↑68 from yesterday)0,0,0,0,0,0,0, 68

    1 day streak

    🔍 🗞️
  33. 33

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    68 views (↓7 from yesterday)63,69,78,66,90,96,75, 68

    7+ day streak

    🔍 🗞️
  34. 34

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    67 views (↑2 from yesterday)143,117,186,162,44,51,65, 67

    7+ day streak

    🔍 🗞️
  35. 35

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    65 views (↓11 from yesterday)58,72,83,92,78,72,76, 65

    7+ day streak

    🔍 🗞️
  36. 36

    ಸೌರ ಮಾರುತ

    ಸೌರ ಮಾರುತ

    ಸೌರ ಮಾರುತವು ಸೂರ್ಯನ ಹೊರ ವಾಯುಮಂಡಲದಿಂದ ಹೊರಚಿಮ್ಮಿದ ಆವಿಷ್ಟ ಕಣಗಳ (ಅಂದರೆ, ಪ್ಲಾಸ್ಮ) ಧಾರೆ. ಸೌರಮಾರುತವು ಬಹುತೇಕವಾಗಿ ಉನ್ನತಶಕ್ತಿ (ಸುಮಾರು ೧ keV) ಎಲೆಕ್ಟ್ರಾನ್ಗಳು ಮತ್ತು ಪ್ರೋಟಾನ್ಗಳಿಂದ ಕೂಡಿರುತ್ತದೆ. ಸೂರ್ಯನ ಪ್ರಭಾವಲಯದಲ್ಲಿನ ಹೆಚ್ಚು ತಾಪಮಾನದ ಕಾರಣದಿಂದ, ಈ ಕಣಗಳು ಸೂರ್ಯನ ಗುರುತ್ವದಿಂದ ತಪ್ಪಿಸಿಕೊಂಡು ಹೊರಚಿಮ್ಮುತ್ತವೆ.

    61 views (↑61 from yesterday)0,0,0,0,0,0,0, 61

    1 day streak

    🔍 🗞️
  37. 37

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    60 views (↑17 from yesterday)75,116,114,62,54,66,43, 60

    7+ day streak

    🔍 🗞️
  38. 38

    ಅಣ್ಣಯ್ಯ (ಚಲನಚಿತ್ರ)

    ಅಣ್ಣಯ್ಯ (ಚಲನಚಿತ್ರ)

    ಅಣ್ಣಯ್ಯ - ೧೯೯೩ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು.

    59 views (↑59 from yesterday)0,0,0,0,0,0,0, 59

    1 day streak

    🔍 🗞️
  39. 39

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    59 views (↑20 from yesterday)42,70,41,41,43,84,39, 59

    7+ day streak

    🔍 🗞️
  40. 40

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    58 views (↑19 from yesterday)40,83,52,68,61,56,39, 58

    7+ day streak

    🔍 🗞️
  41. 41

    ಸರ್ವೆಪಲ್ಲಿ ರಾಧಾಕೃಷ್ಣನ್
  42. 42

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    57 views (↑57 from yesterday)99,76,58,46,50,0,0, 57

    1 day streak

    🔍 🗞️
  43. 43

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    57 views (↑12 from yesterday)0,38,0,0,62,46,45, 57

    4 day streak

    🔍 🗞️
  44. 44

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    56 views (↑17 from yesterday)51,45,56,58,54,58,39, 56

    7+ day streak

    🔍 🗞️
  45. 45

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    56 views (↑23 from yesterday)120,66,62,56,64,50,33, 56

    7+ day streak

    🔍 🗞️
  46. 46

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    56 views (↑15 from yesterday)36,59,96,139,123,86,41, 56

    7+ day streak

    🔍 🗞️
  47. 47

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    55 views (↑55 from yesterday)38,53,39,0,43,64,0, 55

    1 day streak

    🔍 🗞️
  48. 48

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    55 views (↑5 from yesterday)0,0,60,71,54,41,50, 55

    6 day streak

    🔍 🗞️
  49. 49

    ಮುಹಮ್ಮದ್

    ಮುಹಮ್ಮದ್

    ಮುಹಮ್ಮದ್ ಬಿನ್ ಅಬ್ದುಲ್ಲಾ (ಅರಬ್ಬಿ: محمد بن عبد الله) (c. 22 ಎಪ್ರಿಲ್ 571 – c. 8 ಜೂನ್ 632) — ಅರಬ್ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಮುಂದಾಳು. ಸಾಮಾನ್ಯವಾಗಿ ಇಸ್ಲಾಂ ಧರ್ಮದ ಸ್ಥಾಪಕರೆಂದು ಹೇಳಲಾಗುತ್ತದೆ. ಆದರೆ ಮುಸ್ಲಿಮರ ನಂಬಿಕೆಯ ಪ್ರಕಾರ ಅಬ್ರಹಾಂ, ಮೋಶೆ, ಯೇಸು ಮುಂತಾದ ಪ್ರವಾದಿಗಳಂತೆ ದೇವರಿಂದ ಕಳುಹಿಸಲ್ಪಟ್ಟ ಅಂತಿಮ ಪ್ರವಾದಿ.

    54 views (↑54 from yesterday)0,52,40,0,0,38,0, 54

    1 day streak

    🔍 🗞️
  50. 50

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    53 views (↑18 from yesterday)0,0,0,0,0,0,35, 53

    2 day streak

    🔍 🗞️
  51. 51

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ.

    53 views (0 from yesterday)34,53,49,70,59,61,53, 53

    7+ day streak

    🔍 🗞️
  52. 52

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    53 views (↓25 from yesterday)62,102,66,94,81,84,78, 53

    7+ day streak

    🔍 🗞️
  53. 53

    ಛಂದಸ್ಸು

    ಛಂದಸ್ಸು

    ಛಂದಸ್ಸು - ಪದ್ಯವನ್ನು ರಚಿಸುವ ಶಾಸ್ತ್ರ. ಛಂದಸ್ಸಿನ ಶಾಸ್ತ್ರದ ಪ್ರಕಾರ ರಚಿತವಾದ ಪದ್ಯವನ್ನು ಛಂದೋಬದ್ಧ ಪದ್ಯ ಎನ್ನುವರು. ಛಂದಸ್ಸು ಕನ್ನಡ ಸಾಹಿತ್ಯ, ಸಂಸ್ಕೃತ ಸಾಹಿತ್ಯದ ಆರಂಭದ ದಿನಗಳಿಂದಲೂ ಬಳಕೆಯಲ್ಲಿದ್ದು, ಕಾಲಕ್ರಮದಲ್ಲಿ ಹಲವಾರು ಪರಿಷ್ಕರಣೆಗೊಳಪಟ್ಟಿದೆ.

    52 views (↑8 from yesterday)0,0,0,0,46,36,44, 52

    4 day streak

    🔍 🗞️
  54. 54

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    52 views (↑20 from yesterday)0,36,0,0,0,0,32, 52

    2 day streak

    🔍 🗞️
  55. 55

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    51 views (↑18 from yesterday)42,55,42,62,0,0,33, 51

    2 day streak

    🔍 🗞️
  56. 56

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    51 views (↑4 from yesterday)65,69,55,108,79,47,47, 51

    7+ day streak

    🔍 🗞️
  57. 57

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    51 views (↑18 from yesterday)34,65,0,62,57,37,33, 51

    5 day streak

    🔍 🗞️
  58. 58

    ಡಾ ಬ್ರೋ

    ಡಾ ಬ್ರೋ

    ಗಗನ್ ಶ್ರೀನಿವಾಸ್, ಡಾ ಬ್ರೋ (Dr Bro) ಎಂದು ಜನಪ್ರಿಯವಾಗಿದ್ದಾರೆ. ಇವರು ಭಾರತದ ದೇಶದ ಕರ್ನಾಟಕ ಮೂಲದ ಯೂಟ್ಯೂಬರ್ ಮತ್ತು ಟ್ರಾವೆಲ್ ವ್ಲಾಗರ್ ಆಗಿದ್ದಾರೆ.

    50 views (↑50 from yesterday)0,37,0,0,0,0,0, 50

    1 day streak

    🔍 🗞️
  59. 59

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    50 views (↓6 from yesterday)60,99,82,76,77,57,56, 50

    7+ day streak

    🔍 🗞️
  60. 60

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    50 views (0 from yesterday)0,0,0,41,49,50,50, 50

    5 day streak

    🔍 🗞️
  61. 61

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    50 views (↑3 from yesterday)116,254,117,64,126,43,47, 50

    7+ day streak

    🔍 🗞️
  62. 62

    ಎಲೆಕ್ಟ್ರಾನಿಕ್ ಮತದಾನ

    ಎಲೆಕ್ಟ್ರಾನಿಕ್ ಮತದಾನ

    ಎಲೆಕ್ಟ್ರಾನಿಕ್ ಮತದಾನ ವು,( ಇ ಮತದಾನ ಎಂದೂ ಕರೆಯಲ್ಪಡುತ್ತದೆ ) ವಿವಿಧ ರೀತಿಯ ಮತದಾನಗಳನ್ನು ತನ್ನ ಪರಿಧಿಯಲ್ಲಿ ಒಳಗೊಂಡಂತಹ ಒಂದು ಪದವಾಗಿದ್ದು,ಎಲೆಕ್ಟ್ರಾನಿಕ್ (ವಿದ್ಯುನ್ಮಾನ) ರೀತಿಯಲ್ಲಿ ಮತ ಚಲಾಯಿಸುವ ಮತ್ತು ವಿದ್ಯುನ್ಮಾನ ರೀತಿಯಲ್ಲಿಯೇ ಮತಗಳನ್ನು ಎಣಿಸುವ ಪ್ರಕ್ರಿಯೆಗಳನ್ನು ಬಿಂಬಿಸುವ ಪದವಾಗಿದೆ. ಎಲೆಕ್ಟ್ರಾನಿಕ್ ಮತದಾನದ ತಂತ್ರಜ್ಞಾನವು ಇವುಗಳನ್ನು ಒಳಗೊಂಡಿರುತ್ತವೆಪಂಚ್ ಕಾರ್ಡಗಳು, ಆಪ್ಟಿಕಲ್ ಸ್ಕಾನ್ ಮತದಾನದ ವ್ಯವಸ್ಥೆ ಮತ್ತು ವಿಶೇಷವಾದ ಮತಗಟ್ಟೆಗಳು ಡೈರೆಕ್ಟ್-ರೆಕಾರ್ಡಿಂಗ್ ಎಲೆಕ್ಟ್ರಾನಿಕ್ ಮತದಾನದ ಪದ್ಧತಿಯನ್ನೂ (ಡಿ ಅರ್ ಇ) ಸಹ ಒಳಗೊಂಡಿರುತ್ತದೆ, ಅದು ದೂರವಾಣಿಗಳು, ಖಾಸಗಿ ಗಣಕಯಂತ್ರದ ನೆಟ್ವರ್ಕ್ ಗಳು, ಅಥವಾ ಅಂತರಜಾಲಗಳ ಮುಖಾಂತರ, ಮತಪತ್ರಗಳು ಮತ್ತು ಮತಗಳನ್ನು ರವಾನಿಸುವುದೂ ಸಹ ಸೇರಿರುತ್ತದೆ. ಎಲೆಕ್ಟ್ರಾನಿಕ್ ಮತದಾನದ ತಂತ್ರಜ್ಞಾನವು ಮತಪತ್ರಗಳ ಎಣಿಕೆಯನ್ನು ತ್ವರಿತಗೊಳಿಸಬಹುದು ಮತ್ತು ವಿಕಲ ಮತದಾರರಿಗೆ ಉತ್ತಮಗೊಂಡ ತಲುಪುವಿಕೆಯನ್ನು ಒದಗಿಸಬಹುದು.

    49 views (↑49 from yesterday)0,0,0,0,0,0,0, 49

    1 day streak

    🔍 🗞️
  63. 63

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    49 views (↑4 from yesterday)0,49,53,46,51,42,45, 49

    7 day streak

    🔍 🗞️
  64. 64

    ಮಟಪಕ್ಷಿ

    ಮಟಪಕ್ಷಿ

    "ಮಟಪಕ್ಷಿ” (Dendrocitta vagabunda) ಮಟಪಕ್ಷಿ, ಇದರ ಮೂಲ ವಾಸಸ್ಥಳ ಭಾರತದ ಉಪಖಂಡ ಮತ್ತು ಈಶಾನ್ಯ ಏಷ್ಯಾ ದ ಪ್ರದೇಶ. ಮಟಪಕ್ಷಿಯು ಕೊರ್ವಿಡಿಯ (ಕಾಗೆ) ಕುಂಟುಂಬಕ್ಕೆ ಸೇರಿದ ಹಕ್ಕಿ.. ಇದು ಉದ್ದವಾದ ಬಾಲದ ಹಕ್ಕಿ, ಈ ಹಕ್ಕಿಯ ಕೂಗು ಕೇಳಲು ಇಂಪಾಗಿದ್ದು ಗಮನ ಸೆಳೆಯುತ್ತದೆ.

    48 views (↑48 from yesterday)0,0,0,0,0,0,0, 48

    1 day streak

    🔍 🗞️
  65. 65

    ಓಂ ಪ್ರಕಾಶ್

    ಓಂ ಪ್ರಕಾಶ್

    (೧೯ ಡಿಸೆಂಬರ್ ೧೯೧೯ - ೨೧ ಫೆಬ್ರವರಿ ೧೯೯೮) ಓಂ ಪ್ರಕಾಶ್ ಭಾರತೀಯ ಚಲನಚಿತ್ರಗಳಲ್ಲಿ ಬಹಳಷ್ಟು ಸಮಯ ಪೋಷಕನಟನಾಗಿ ಕೆಲಸಮಾಡಿದರು. ಹಿಂದಿ ಚಲನಚಿತ್ರಗಳಲ್ಲಿ ಪ್ರಸಿದ್ಧರಾದ ಈ ನಟನ ಬಾಲ್ಯದ ಹೆಸರು ಓಂಪ್ರಕಾಶ್ ಬಕ್ಷಿಎಂದು. ಓಂಪ್ರಕಾಶ್', ಜಮ್ಮು ಪಟ್ಟಣದಲ್ಲಿ ಜನಿಸಿದರು.

    48 views (↑48 from yesterday)0,0,0,0,0,0,0, 48

    1 day streak

    🔍 🗞️
  66. 66

    ಕೇಶಿರಾಜ

    ಕೇಶಿರಾಜ

    ಕೇಶಿರಾಜನ ಕಾಲ ಸುಮಾರು ಕ್ರಿ.ಶ.೧೨೬೦. ಈತನು ಜನ್ನನ ಸೋದರಳಿಯ.ಹಳಗನ್ನಡ ವ್ಯಾಕರಣವನ್ನು ವಿವರಿಸುವ ಶಬ್ದಮಣಿದರ್ಪಣ ಈತನ ಪ್ರಖ್ಯಾತ ಕೃತಿ. ==ಜೀವನ ವಿವರಗಳು== ಕೇಶಿರಾಜನ ತಂದೆ ಯೋಗಿಪ್ರವರನಾದ 'ಮಲ್ಲಿಕಾರ್ಜುನ', ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.

    48 views (↓14 from yesterday)0,0,0,40,81,100,62, 48

    5 day streak

    🔍 🗞️
  67. 67

    ವಡೋದರಾ

    ವಡೋದರಾ

    ವಡೋದರಾ (ಮೊದಲು ಬರೋಡಾ) ಇದು ಗುಜರಾತ್ ರಾಜ್ಯದ ಮೂರನೇಯ ಅತಿ ಹೆಚ್ಚು ಜನಸಂಖ್ಯೆ ಇರುವ ನಗರ. ಇದು ಹಿಂದೆ ಗಾಯಕವಾಡ್ ಸಂಸ್ಥಾನದ ರಾಜಧಾನಿಯಾಗಿತ್ತು. ಈ ನಗರವು ವಿಶ್ವಾಮಿತ್ರಿ ನದಿ ದಂಡೆಯ ಮೇಲಿದೆ.

    48 views (↑48 from yesterday)0,0,0,0,0,0,0, 48

    1 day streak

    🔍 🗞️
  68. 68

    ಭಗವದ್ಗೀತೆ

    ಭಗವದ್ಗೀತೆ

    ಶ್ರೀ ಭಗವದ್ಗೀತೆಯು ಮಹಾಭಾರತದಲ್ಲಿನ ಕುರುಕ್ಷೇತ್ರ ಯುಧ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಕೃಷ್ಣನಿಂದ ಅರ್ಜುನನಿಗೆ ಮಾಡಲ್ಪಟ್ಟ ಉಪದೇಶ. ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಗೀತೆಯನ್ನು ಪಾಂಡವ ರಾಜಕುಮಾರ ಅರ್ಜುನ ಮತ್ತು ಅವರ ಮಾರ್ಗದರ್ಶಿ ಮತ್ತು ರಥ ಸಾರಥಿ ಶ್ರೀ ಕೃಷ್ಣನ ನಡುವಿನ ಸಂಭಾಷಣೆಯ ನಿರೂಪಣಾ ಚೌಕಟ್ಟಿನಲ್ಲಿ ಹೊಂದಿಸಲಾಗಿದೆ.

    48 views (↑13 from yesterday)0,0,0,46,0,0,35, 48

    2 day streak

    🔍 🗞️
  69. 69

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    47 views (↑14 from yesterday)36,39,0,54,54,0,33, 47

    2 day streak

    🔍 🗞️
  70. 70

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    46 views (↑2 from yesterday)57,79,85,125,100,66,44, 46

    7+ day streak

    🔍 🗞️
  71. 71

    ಪಶ್ಚಿಮ ಬಂಗಾಳ

    ಪಶ್ಚಿಮ ಬಂಗಾಳ

    ಪಶ್ಚಿಮ ಬಂಗಾಳ, ಭಾರತದ ಪೂರ್ವ ರಾಜ್ಯಗಳಲ್ಲಿ ಒಂದಾಗಿದೆ ಮತ್ತು ಭಾರತ ಗಣರಾಜ್ಯದ ಒಂದು ರಾಜ್ಯವಾಗಿದೆ. ಕರ್ಕಾಟಕ ಸಂಕ್ರಾಂತಿ ವೃತ್ತ ಪಶ್ಚಿಮ ಬಂಗಾಳದ ನಡುವೆ ಹಾದುಹೋಗುತ್ತದೆ.ಈ ರಾಜ್ಯದ ಉತ್ತರ ಭಾಗದಲ್ಲಿ ಸಿಕ್ಕಿಂ ಮತ್ತು ಭೂತಾನ್ ಬರುತ್ತದೆ, ದಕ್ಷಿಣದಲ್ಲಿ ಬಂಗಾಳ ಕೊಲ್ಲಿ ಬರುತ್ತದೆ, ಪೂರ್ವದಲ್ಲಿ ಅಸ್ಸಾಂ ಮತ್ತು ಬಾಂಗ್ಲಾದೇಶ ಬರುತ್ತದೆ. ಪಶ್ಚಿಮದಲ್ಲಿ ಒರಿಸ್ಸಾ, ಬಿಹಾರ ಮತ್ತು ನೇಪಾಲ ಇವೆ.

    46 views (↑46 from yesterday)34,0,0,48,0,40,0, 46

    1 day streak

    🔍 🗞️
  72. 72

    ಟಿ.ಪಿ.ಕೈಲಾಸಂ

    ಟಿ.ಪಿ.ಕೈಲಾಸಂ

    "ನಕ್ಕು ನಗಿಸುವಾತ ಸಾವಿರ್ಜನಕ್ತ್ರಾತ"."ಕರ್ನಾಟಕ ಪ್ರಹಸನ ಪಿತಾಮಹ". ತಂಜಾವೂರು ಪರಮಶಿವ ಕೈಲಾಸಂ ಕನ್ನಡದ ಜನರ ಮನ ಮನೆಗಳಲ್ಲಿ ಚಿರಕಾಲ ಉಳಿಯುವ, ಜನಪ್ರಿಯ ಹೆಸರು. ಇವರು ಕನ್ನಡ ರಂಗಭೂಮಿಗೆ ನೀಡಿದ ಕೊಡುಗೆ ಅಪಾರ.

    46 views (↑46 from yesterday)0,0,0,0,0,0,0, 46

    1 day streak

    🔍 🗞️
  73. 73

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    46 views (↓25 from yesterday)46,52,63,61,76,77,71, 46

    7+ day streak

    🔍 🗞️
  74. 74

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    46 views (↓26 from yesterday)39,0,45,41,0,53,72, 46

    3 day streak

    🔍 🗞️
  75. 75

    ತ. ರಾ. ಸುಬ್ಬರಾಯ

    ತ. ರಾ. ಸುಬ್ಬರಾಯ

    ತಳುಕಿನ ರಾಮಸ್ವಾಮಯ್ಯ ಸುಬ್ಬರಾವ್ (೧೯೨೦ - ೧೯೮೪), ತರಾಸು ಎಂದೇ ಜನಪ್ರಿಯರಾದ ಕನ್ನಡದ ಖ್ಯಾತ ಕಾದಂಬರಿಕಾರರು. ಚಿತ್ರದುರ್ಗದ ಇತಿಹಾಸದ ಮೇಲೆ ಅವರು ರಚಿಸಿದ ಐತಿಹಾಸಿಕ ಕಾದಂಬರಿಗಳು; ಸಾಮಾನ್ಯ ಜನಜೀವನ ಕುರಿತ ಅವರ ಸಾಮಾಜಿಕ ಕಾದಂಬರಿಗಳು ಓದುಗರ ಅಪಾರ ಮೆಚ್ಚುಗೆಗೆ ಪಾತ್ರವಾಗಿವೆ. ಹಲವು ಕಾದಂಬರಿಗಳು ಸಿನಿಮಾಗಳಾಗಿವೆ.

    45 views (↑45 from yesterday)0,0,0,88,0,0,0, 45

    1 day streak

    🔍 🗞️
  76. 76

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    45 views (↑6 from yesterday)0,0,0,59,44,49,39, 45

    5 day streak

    🔍 🗞️
  77. 77

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು ಕರ್ನಾಟಕದ ಜಿಲ್ಲೆಗಳ ವಿಂಗಡನೆಗಳು. ಪ್ರಸಕ್ತವಾಗಿ ಕರ್ನಾಟಕದಲ್ಲಿ 31 ಜಿಲ್ಲೆಗಳಿದ್ದು, ಅವುಗಳು ಸುಮಾರು 240 (50+13 ಹೊಸ ತಾಲ್ಲೂಕು) ತಾಲೂಕುಗಳಾಗಿ ವಿಂಗಡಿತವಾಗಿವೆ.

    44 views (↑5 from yesterday)0,39,0,0,0,0,39, 44

    2 day streak

    🔍 🗞️
  78. 78

    ಕನ್ನಡಪ್ರಭ

    ಕನ್ನಡಪ್ರಭ

    ಕನ್ನಡಪ್ರಭ - ಭಾರತದ ಅತ್ಯಂತ ದೊಡ್ಡ ಪತ್ರಿಕಾ ಸಮೂಹವನ್ನು ನಿರ್ವಹಿಸುತ್ತಿರುವ ಇಂಡಿಯನ್ ಎಕ್ಸ್‌ಪ್ರೆಸ್ ಸಂಸ್ಥೆಯ ಅಂಗವಾಗಿ 4 ನವೆಂಬರ್ 1967ರಂದು ಬೆಂಗಳೂರಿನಿಂದ ಆರಂಭವಾದ ಕನ್ನಡ ದಿನಪತ್ರಿಕೆ ಕನ್ನಡಪ್ರಭ. ಇದು ಕನ್ನಡದ ಪ್ರಮುಖ ದಿನ ಪತ್ರಿಕೆಗಳಲ್ಲೊಂದು. ಖ್ಯಾತ ಇಂಡಿಯನ್ ಎಕ್ಸ್‌ಪ್ರೆಸ್ ಬಳಗದಿಂದ ಪ್ರಕಾಶಿತವಾಗುತ್ತಿದೆ.

    44 views (↑44 from yesterday)0,0,0,0,0,42,0, 44

    1 day streak

    🔍 🗞️
  79. 79

    ಟಾಕ್ಸಿಕ್: ವಯಸ್ಕರಿಗೆ ಒಂದು ಕಾಲ್ಪನಿಕ ಕಥೆ
  80. 80

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    44 views (↓5 from yesterday)0,0,51,69,52,62,49, 44

    6 day streak

    🔍 🗞️
  81. 81

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    43 views (0 from yesterday)0,0,0,0,42,46,43, 43

    4 day streak

    🔍 🗞️
  82. 82

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    43 views (↑43 from yesterday)0,51,63,64,79,0,0, 43

    1 day streak

    🔍 🗞️
  83. 83

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    42 views (↑42 from yesterday)31,0,0,46,51,0,0, 42

    1 day streak

    🔍 🗞️
  84. 84

    ಆಮೆ

    ಆಮೆ

    ಟೆಂಪ್ಲೇಟು:Expert-portal ಆಮೆಗಳು ಅಥವಾ ನೆಲದ ದೊಡ್ಡ ಆಮೆಗಳು, ಟೆಸ್ಟುಡಿನಿಡೆ ಟೆಸ್ಟೋಡೈನ್‌ಗಳ ಕುಟುಂಬಕ್ಕೆ ಸೇರಿದ ನೆಲದಲ್ಲಿ-ವಾಸಿಸುವ ಸರೀಸೃಪಗಳು. ಅವುಗಳ ಸಮುದ್ರದ ಸಂಬಂಧಿಗಳ ಹಾಗೆ ಸಾಗರದ ದೊಡ್ಡ ಆಮೆಗಳು, ಆಮೆಗಳು ಬೇಟೆಯಾಡುವ ಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಚಿಪ್ಪನ್ನು ಹೊಂದಿವೆ.. ಮೇಲಿನ ಭಾಗದ ಚಿಪ್ಪು ಕೆರಾಪೇಸ್, ಕೆಳ ಭಾಗ ಪ್ಲಸ್ಟ್ರೋನ್, ಈ ಎರಡೂ ಒಂದು ಸೇತುವೆಯ ರೀತಿಯಲ್ಲಿ ಕೂಡಿಕೊಂಡಿವೆ.

    42 views (↑42 from yesterday)0,0,0,0,0,0,0, 42

    1 day streak

    🔍 🗞️
  85. 85

    ಪಿಟ್ಯುಟರಿ ಗ್ರಂಥಿ

    ಪಿಟ್ಯುಟರಿ ಗ್ರಂಥಿ

    ಪಿಟ್ಯುಟರಿ ಗ್ರಂಥಿ ಅಥವಾ ಹೈಪೋಫೈಸಿಸ್ ಅನ್ನುವುದು ಒಂದು ಬಟಾಣಿ ಗಾತ್ರದ ಮತ್ತು 0.5 ಗ್ರಾಂ(0.02 oz.) ತೂಕವಿರುವ ಎಂಡೊಕ್ರೈನ್ ಗ್ರಂಥಿ. ಇದು ಮಿದುಳಿನ ತಳಭಾಗದಲ್ಲಿರುವ ಮಸ್ತಿಷ್ಕನಿಮ್ನಾಂಗದ ಚಾಚಿರುವ ಕೆಳಭಾಗವಾಗಿದೆ, ಮತ್ತು ಎರಡು ಪದರ (ದಯಾಫ್ರಾಗ್ಮ ಸೆಲ್ಲೆ)ಗಳಿಂದ ಆವರಿಸಿಕೊಂಡಿರುವ ಚಿಕ್ಕ, ಎಲುಬುಗೂಡಿನಲ್ಲಿ (ಸೆಲ್ಲಾ ಟರ್ಕಿಕ) ಸ್ಥಿತವಾಗಿದೆ. ಪಿಟ್ಯುಟರಿ ಕುಳಿಯಲ್ಲಿ ಪಿಟ್ಯುಟರಿ ಗ್ರಂಥಿಯು ನೆಲೆಸಿದ್ದು, ಅದು ಮಿದುಳಿನ ತಳಭಾಗದ ತಲೆಬುರುಡೆ ಮಧ್ಯದ ಕುಳಿಯಲ್ಲಿರುವ ಸ್ಫಿನಾಯ್ಡ್ ಮೂಳೆಯಲ್ಲಿ ನೆಲೆಸಿದೆ.

    42 views (↑42 from yesterday)0,0,0,0,0,0,0, 42

    1 day streak

    🔍 🗞️
  86. 86

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    41 views (↓36 from yesterday)0,44,44,65,0,52,77, 41

    3 day streak

    🔍 🗞️
  87. 87

    ಲಕ್ಷ್ಮಿ

    ಲಕ್ಷ್ಮಿ

    ಲಕ್ಷ್ಮಿ - ಹಿಂದೂ ಧರ್ಮದಲ್ಲಿನ ದೇವತೆಗಳಲ್ಲೊಬ್ಬರು. ವೈಕುಂಠದ ಅಧಿಪತಿ ಶ್ರೀವಿಷ್ಣುವಿನ(ನಾರಾಯಣ) ಪತ್ನಿ. ಹಣ, ಐಶ್ವರ್ಯ, ಸಿರಿ, ಸಂಪತ್ತುಗಳ ಅಧಿದೇವತೆಯೆಂದು ಲಕ್ಷ್ಮಿಯನ್ನು ಪೂಜಿಸಲಾಗುತ್ತದೆ.

    41 views (↓147 from yesterday)0,0,0,0,0,59,188, 41

    3 day streak

    🔍 🗞️
  88. 88

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    41 views (↑41 from yesterday)0,0,0,0,0,0,0, 41

    1 day streak

    🔍 🗞️
  89. 89

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO – Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.

    41 views (↑41 from yesterday)0,0,0,0,0,0,0, 41

    1 day streak

    🔍 🗞️
  90. 90

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    41 views (↓3 from yesterday)38,0,47,59,0,0,44, 41

    2 day streak

    🔍 🗞️
  91. 91

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    41 views (↓2 from yesterday)0,0,40,0,44,51,43, 41

    4 day streak

    🔍 🗞️
  92. 92

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    40 views (↓2 from yesterday)0,37,49,56,0,39,42, 40

    3 day streak

    🔍 🗞️
  93. 93

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    40 views (↑2 from yesterday)0,0,0,50,58,0,38, 40

    2 day streak

    🔍 🗞️
  94. 94

    ೧೭೩೯

    ೧೭೩೯

    ವರ್ಷ ೧೭೩೯ (MDCCXXXIX) ಗ್ರೆಗೋರಿಯನ್ ಪಂಚಾಂಗದ ಗುರುವಾರ ಆರಂಭವಾದ ಸಾಮಾನ್ಯ ವರ್ಷವಾಗಿತ್ತು.

    39 views (↑39 from yesterday)0,0,0,0,0,0,0, 39

    1 day streak

    🔍 🗞️
  95. 95

    ಮಾಧ್ಯಮ

    ಮಾಧ್ಯಮ

    'ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.

    39 views (↑39 from yesterday)0,0,0,0,0,0,0, 39

    1 day streak

    🔍 🗞️
  96. 96

    ಕನ್ನಡ ಚಂಪು ಸಾಹಿತ್ಯ

    ಕನ್ನಡ ಚಂಪು ಸಾಹಿತ್ಯ

    ಕನ್ನಡ ಚಂಪೂಸಾಹಿತ್ಯ - ಸಂಸ್ಕೃತ ಕನ್ನಡಗಳಲ್ಲಿಯೂ ಇತರ ಕೆಲವು ಭಾರತೀಯ ಭಾಷೆಗಳಲ್ಲಿಯೂ ಚಂಪೂ (ಚಂಪು) ಎಂಬುದು ಪ್ರಾಚೀನವೂ ಪ್ರಸಿದ್ಧವೂ ಆದ ಒಂದು ಸಾಹಿತ್ಯಪ್ರಕಾರ. ಸಾವಿರ ವರ್ಷಗಳಿಗೆ ಮೇಲ್ಪಟ್ಟ ಇತಿಹಾಸ ಇದಕ್ಕಿದೆ. ಆಯಾ ಭಾಷೆಯಲ್ಲಿ ಬಹುಕಾಲ ನಿಲ್ಲುವ ಉತ್ಕೃಷ್ಟವಾದ ಸಾಹಿತ್ಯ ಈ ಪ್ರಕಾರದಲ್ಲಿ ನಿರ್ಮಿತವಾಗಿದೆ.

    38 views (↑38 from yesterday)0,0,0,0,0,0,0, 38

    1 day streak

    🔍 🗞️
  97. 97

    ಜೀ಼ ಕನ್ನಡ ಸರಿಗಮಪ

    ಜೀ಼ ಕನ್ನಡ ಸರಿಗಮಪ

    ಜೀ಼ ಕನ್ನಡ ಸರಿಗಮಪ ಎಂಬುದು ಭಾರತೀಯ ಸಂಗೀತ ರಿಯಾಲಿಟಿ ಟೆಲಿವಿಷನ್ ಶೋ ಸಾ ರೇ ಗ ಮಾ ಪಾ ಅವರ ಕನ್ನಡ ಆವೃತ್ತಿಯಾಗಿದೆ. ನಿರೂಪಕಿ ಅನುಶ್ರೀ, ಮತ್ತು ತೀರ್ಪುಗಾರರಾದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ಮತ್ತು ಅರ್ಜುನ್ ಜನ್ಯ ರಿಂದ ಕಾರ್ಯಕ್ರಮ ಅತಿ ಹೆಚ್ಚು ಜನಪ್ರಿಯವಾಗಿದೆ.

    38 views (↑38 from yesterday)0,0,0,0,0,0,0, 38

    1 day streak

    🔍 🗞️
  98. 98

    ಕಾವೇರಿ ನದಿ

    ಕಾವೇರಿ ನದಿ

    ಕಾವೇರಿ ಕರ್ನಾಟಕದ ಜೀವನದಿ. ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ತಲಕಾವೇರಿಯೆಂಬ ಸ್ಥಳದಲ್ಲಿ ಉಗಮಿಸುವ ಈ ನದಿ, ಮೈಸೂರು ಜಿಲ್ಲೆಯ ಮೂಲಕ ತಮಿಳುನಾಡಿಗೆ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ.

    38 views (↑38 from yesterday)0,0,0,0,0,0,0, 38

    1 day streak

    🔍 🗞️
  99. 99

    ಭಾರತ ರತ್ನ

    ಭಾರತ ರತ್ನ

    ಭಾರತ ರತ್ನ ಭಾರತದ ನಾಗರಿಕರಿಗೆ ದೊರೆಯಬಹುದಾದ ಅತ್ಯುಚ್ಛ ಪ್ರಶಸ್ತಿ. ಭಾರತ ರತ್ನ ಪ್ರಶಸ್ತಿಯನ್ನು ಕಲೆ, ಸಾಹಿತ್ಯ, ವಿಜ್ಞಾನ, ಸಾರ್ವಜನಿಕ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಅತಿ ದೊಡ್ಡ ಸಾಧನೆಗಳನ್ನು ತೋರಿದ ಗಣ್ಯರಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ೧೯೫೪ ರಲ್ಲಿ ಆರಂಭಿಸಲಾಯಿತು.

    37 views (↑37 from yesterday)0,0,0,0,0,0,0, 37

    1 day streak

    🔍 🗞️
  100. 100

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    37 views (↑37 from yesterday)0,61,40,46,58,51,0, 37

    1 day streak

    🔍 🗞️

This data from .