English Wikipedia Top 100

The most-visited English Wikipedia articles, updated daily. Learn more...

  1. 1

    ಧ್ಯಾನ್ ಚಂದ್

    ಧ್ಯಾನ್ ಚಂದ್

    ಧ್ಯಾನ್ ಚಂದ್ (ಆಗಸ್ಟ್ ೨೯, ೧೯೦೫ - ಡಿಸೆಂಬರ್ ೩, ೧೯೭೯) ವಿಶ್ವ ಕ್ರೀಡಾ ಇತಿಹಾಸದಲ್ಲಿ ಅವಿಸ್ಮರಣೀಯಯರು. ಮೇಜರ್ ಧ್ಯಾನ್ ಚಂದ್ ಸಿಂಗ್ ಭಾರತವಷ್ಟೇ ಅಲ್ಲ, ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಹಾಕಿ ಪಟು. ಇಡೀ ಪ್ರಪಂಚದಲ್ಲಿಯೇ ಇಲ್ಲಿಯವರೆಗೆ ಇವರನ್ನು ಸರಿಗಟ್ಟುವ ಯಾವ ಆಟಗಾರನೂ ಇಲ್ಲ ಎಂಬುದು ಅಚ್ಚರಿಯ ಸಂಗತಿ.

    772 views (↑392 from yesterday)0,0,0,0,0,0,0,83,380, 772

    3 day streak

    🔍 🗞️
  2. 2

    ರಾಷ್ಟ್ರೀಯ ಕ್ರೀಡಾ ದಿನ

    ರಾಷ್ಟ್ರೀಯ ಕ್ರೀಡಾ ದಿನ

    ಭಾರತದ ಶ್ರೇಷ್ಠ ಹಾಕಿ ಆಟಗಾರರಾಗಿದ್ದ ಮೇಜರ್ ಧ್ಯಾನ್ ಚಂದ್ ರವರ ಸ್ಮರಣಾರ್ಥ ಪ್ರತಿ ವರ್ಷ ಆಗಸ್ಟ್ ೨೯ ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಕ್ರೀಡಾ ದಿನವನ್ನು ಭಾರತದಲ್ಲಿ ಮೊದಲ ಬಾರಿಗೆ 2012 ರಲ್ಲಿ ರಾಷ್ಟ್ರೀಯ ದಿನಗಳ ಪಟ್ಟಿಯಲ್ಲಿ ಸೇರಿಸಲಾಯಿತು. ಹರಿಯಾಣ, ಪಂಜಾಬ್ ಮತ್ತು ಕರ್ನಾಟಕ ಇತರ ರಾಜ್ಯಗಳಲ್ಲಿ, ದೈಹಿಕ ಚಟುವಟಿಕೆಗಳು ಮತ್ತು ಜೀವನದಲ್ಲಿ ಕ್ರೀಡೆಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಕ್ರೀಡಾಕೂಟಗಳು ಮತ್ತು ಸೆಮಿನಾರ್‌ಗಳನ್ನು ಆಯೋಜಿಸುತ್ತವೆ.

    706 views (↑280 from yesterday)0,0,0,0,0,0,43,120,426, 706

    4 day streak

    🔍 🗞️
  3. 3

    ಚಿಕ್ಕಣ್ಣ

    ಚಿಕ್ಕಣ್ಣ

    ಚಿಕ್ಕಣ್ಣ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ನಟ. ಇವರು ಮುಖ್ಯವಾಗಿ ಹಾಸ್ಯಮಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಯಶ್ ನಾಯಕತ್ವದ ಕಿರಾತಕ ಇವರ ಮೊದಲ ಚಿತ್ರ.

    240 views (↑203 from yesterday)0,0,0,0,0,0,0,0,37, 240

    2 day streak

    🔍 🗞️
  4. 4

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    231 views (↑132 from yesterday)84,39,59,57,0,71,48,93,99, 231

    5 day streak

    🔍 🗞️
  5. 5

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    195 views (↑27 from yesterday)186,184,183,180,178,199,195,0,168, 195

    2 day streak

    🔍 🗞️
  6. 6

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    188 views (↑9 from yesterday)209,187,176,347,261,240,365,296,179, 188

    9+ day streak

    🔍 🗞️
  7. 7

    ಶಂಬೂಕ

    ಶಂಬೂಕ

    ಶಂಬೂಕ (ಸಂಸ್ಕೃತ:शम्बूक, IAST : śambūka) ಎಂಬುದು ಒಂದು ಪ್ರಕ್ಷೇಪಿಸಿದ ಪಾತ್ರವಾಗಿದೆ, ಇದು ಮೂಲ ವಾಲ್ಮೀಕಿ ರಾಮಾಯಣದಲ್ಲಿ ಕಂಡುಬರುವುದಿಲ್ಲ ಆದರೆ ನಂತರದ ಸೇರ್ಪಡೆಯಾದ ಉತ್ತರ ಕಾಂಡದಲ್ಲಿ ಕಂಡುಬರುತ್ತದೆ. ಕಥೆಯ ಪ್ರಕಾರ, ಧರ್ಮವನ್ನು ಉಲ್ಲಂಘಿಸಿ ತಪಸ್ಸನ್ನು ಮಾಡಲು ಪ್ರಯತ್ನಿಸಿದ್ದಕ್ಕಾಗಿ ರಾಮನಿಂದ ಶೂದ್ರ ತಪಸ್ವಿಯಾದ ಶಂಬೂಕನನ್ನು ಕೊಲ್ಲಲಾಯಿತು, ಇದು ಬ್ರಾಹ್ಮಣನ ಮಗನ ಸಾವಿಗೆ ಕಾರಣವಾದ ಕೆಟ್ಟ ಕರ್ಮಕ್ಕೆ ಕಾರಣವಾಯಿತು. ಈ ಕಥೆಯನ್ನು ನಂತರದ ಅವಧಿಯಲ್ಲಿ ರಚಿಸಲಾಗಿದೆ.

    187 views (↑187 from yesterday)0,0,0,0,0,0,0,0,0, 187

    1 day streak

    🔍 🗞️
  8. 8

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    161 views (↑101 from yesterday)51,65,67,95,0,67,107,0,60, 161

    2 day streak

    🔍 🗞️
  9. 9

    ರಕ್ಷಾ ಬಂಧನ

    ರಕ್ಷಾ ಬಂಧನ

    ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ತಾಪವನ್ನು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಬಹಳ ಪ್ರಾಮುಖ್ಯತೆ ಹೊಂದಿದೆ ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

    155 views (↓967 from yesterday)0,0,0,0,0,92,125,454,1122, 155

    5 day streak

    🔍 🗞️
  10. 10

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ ( ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎಂಬ ಉಪಶೀರ್ಷಿಕೆ) ಗೀತು ಮೋಹನ್‌ದಾಸ್ ನಿರ್ದೇಶನದ ಮುಂಬರುವ ಭಾರತೀಯ ಅವಧಿಯ ದರೋಡೆಕೋರ ಚಿತ್ರ . ಇದರಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಜೊತೆಗೆ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ . ಈ ಚಿತ್ರವನ್ನು ವೆಂಕಟ್ ಕೆ.

    150 views (↓69 from yesterday)0,0,0,0,0,86,287,283,219, 150

    5 day streak

    🔍 🗞️
  11. 11

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    133 views (↑21 from yesterday)53,72,46,40,77,96,88,116,112, 133

    9+ day streak

    🔍 🗞️
  12. 12

    ಟಾಕ್ಸಿಕ್: ವಯಸ್ಕರಿಗೆ ಒಂದು ಕಾಲ್ಪನಿಕ ಕಥೆ
  13. 13

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    123 views (↓2 from yesterday)187,163,185,167,203,153,139,163,125, 123

    9+ day streak

    🔍 🗞️
  14. 14

    ರಾಮಕೃಷ್ಣ ಹೆಗಡೆ

    ರಾಮಕೃಷ್ಣ ಹೆಗಡೆ

    ರಾಮಕೃಷ್ಣ ಹೆಗಡೆ (೨೯-೮-೧೯೨೬ -೧೨-೧-೨೦೦೪), ಕರ್ನಾಟಕದ ಹಿರಿಯ ರಾಜಕಾರಣಿ ಹಾಗೂ ರಾಜಕೀಯ ಮುತ್ಸದ್ಧಿಯಾಗಿದ್ದರು. ಇವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದವರು. ಇವರು ಕರ್ನಾಟಕದ ಮೊದಲ ಕಾಂಗ್ರೆಸ್ಸೇತರ ಮುಖ್ಯಮಂತ್ರಿ.

    119 views (↑72 from yesterday)0,0,0,0,0,0,0,0,47, 119

    2 day streak

    🔍 🗞️
  15. 15

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    115 views (↑12 from yesterday)120,86,92,185,160,129,211,149,103, 115

    9+ day streak

    🔍 🗞️
  16. 16

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    108 views (↓3 from yesterday)172,141,121,188,175,111,177,171,111, 108

    9+ day streak

    🔍 🗞️
  17. 17

    ಬಿ.ನಾಗೇಂದ್ರ

    ಬಿ.ನಾಗೇಂದ್ರ

    ಬಿ. ನಾಗೇಂದ್ರ ಅವರು ಭಾರತೀಯ ರಾಜಕಾರಣಿಯಾಗಿದ್ದು, ಪ್ರಸ್ತುತ ೨೯ ಮೇ ೨೦೨೩ ರಿಂದ ಕರ್ನಾಟಕ ಸರ್ಕಾರದಲ್ಲಿ ಯುವ ಸಬಲೀಕರಣ, ಕ್ರೀಡೆ ಮತ್ತು ಬುಡಕಟ್ಟು ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬಳ್ಳಾರಿ ಮತ್ತು ಕೂಡ್ಲಿಗಿ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ.

    107 views (↑25 from yesterday)0,0,0,0,0,0,0,0,82, 107

    2 day streak

    🔍 🗞️
  18. 18

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    98 views (↓41 from yesterday)152,136,150,165,197,158,243,138,139, 98

    9+ day streak

    🔍 🗞️
  19. 19

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    96 views (↑14 from yesterday)55,78,106,130,94,85,86,82,82, 96

    9+ day streak

    🔍 🗞️
  20. 20

    ಭೂರಚನಶಾಸ್ತ್ರ

    ಭೂರಚನಶಾಸ್ತ್ರ

    ಭೂರಚನಶಾಸ್ತ್ರವು ಭೂಮಿಯನ್ನು ರಚಿಸುವ ಘನ ಮತ್ತು ದ್ರವ ಪದಾರ್ಥಗಳ ವೈಜ್ಞಾನಿಕ ಅಧ್ಯಯನ.

    89 views (↑89 from yesterday)0,0,0,0,0,0,0,0,0, 89

    1 day streak

    🔍 🗞️
  21. 21

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    87 views (↑18 from yesterday)57,55,70,84,80,64,84,112,69, 87

    9+ day streak

    🔍 🗞️
  22. 22

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    85 views (↑13 from yesterday)108,81,69,86,137,106,110,108,72, 85

    9+ day streak

    🔍 🗞️
  23. 23

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    83 views (↓7 from yesterday)134,133,133,160,143,100,158,123,90, 83

    9+ day streak

    🔍 🗞️
  24. 24

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    83 views (↑35 from yesterday)53,44,99,80,74,55,60,56,48, 83

    9+ day streak

    🔍 🗞️
  25. 25

    ರೋಮನ್ ಸಾಮ್ರಾಜ್ಯ

    ರೋಮನ್ ಸಾಮ್ರಾಜ್ಯ

    ರೋಮನ್ ಸಾಮ್ರಾಜ್ಯ- ಕ್ರಿ.ಪೂ ೨೭ ರಿಂದ ಕ್ರಿ. ಶ. ೪೭೬.

    83 views (↑83 from yesterday)0,0,0,0,0,0,0,0,0, 83

    1 day streak

    🔍 🗞️
  26. 26

    ಕೋತಿ

    ಕೋತಿ

    ಕೋತಿಯು ಹಾಪ್ಲೋರಿನಿ ಉಪಗಣ ಹಾಗೂ ಸಿಮಿಯನ್ ಅಡಿಗಣದ ಒಂದು ಪ್ರೈಮೇಟ್, ಪ್ರಾಚೀನ ವಿಶ್ವದ ಕೋತಿ ಅಥವಾ ನೂತನ ವಿಶ್ವದ ಕೋತಿಯಾಗಿರಬಹುದು, ಆದರೆ ಏಪ್‍ಗಳನ್ನು ಹೊರತುಪಡಿಸಿ (ಮಾನವರನ್ನು ಒಳಗೊಂಡಂತೆ). ಕೋತಿಯ ಸುಮಾರು ೨೬೦ ಪರಿಚಿತ ಜೀವಂತ ಪ್ರಜಾತಿಗಳಿವೆ. ಇದರಲ್ಲಿ ಬಹಳಷ್ಟು ವೃಕ್ಷವಾಸಿಗಳಾಗಿದ್ದರೂ ಬಬೂನ್‍ಗಳಂತಹ ಪ್ರಧಾನವಾಗಿ ನೆಲದ ಮೇಲೆ ವಾಸಿಸುವ ಪ್ರಜಾತಿಗಳಿವೆ.

    81 views (↑81 from yesterday)0,0,0,0,0,0,0,0,0, 81

    1 day streak

    🔍 🗞️
  27. 27

    ಅಕ್ಕೇಡಿಯನ್ ಭಾಷೆ

    ಅಕ್ಕೇಡಿಯನ್ ಭಾಷೆ

    ಅಕ್ಕೇಡಿಯನ್ ಭಾಷೆ ಯೂಪ್ರೆಟಿಸ್, ಟೈಗ್ರಿಸ್ ನದಿಗಳ ನಡುವಣ ಪ್ರದೇಶದ ಉತ್ತರ ಭಾಗಕ್ಕೆ ರಾಜಧಾನಿಯಾಗಿದ್ದ ಅಕ್ಕಾಡ್ ನಗರದ ಸುತ್ತಮುತ್ತ ಪ್ರಚಲಿತವಾಗಿತ್ತು. ಇದು ಹೀಬ್ರೂ, ಅರಬ್ಬಿ ಮುಂತಾದ ಭಾಷೆಗಳಂತೆ ಸೆಮಿಟಿಕ್ ಭಾಷಾವರ್ಗಕ್ಕೆ ಸೇರಿದ್ದು; ಆ ಭಾಷಾವರ್ಗದ ಪುರ್ವದಿಕ್ಕಿನ ಶಾಖೆ, ಸೆಮಿಟಿಕ್ ಭಾಷೆಯೊಂದನ್ನು ಆಡುತ್ತಿದ್ದ ಜನ ಅರೇಬಿಯದಿಂದ ವಲಸೆ ಹೊರಟು ಪ್ರ.ಶ.ಪು. 2000ದ ಸುಮಾರಿನಲ್ಲಿ ಅಕ್ಕಡ ಪ್ರದೇಶದಲ್ಲಿ ಬಂದು ನೆಲೆಸಿದರು; ಅವರ ಭಾಷೆ ಇಲ್ಲಿ ಬೆಳೆದು ಅಕ್ಕೇಡಿಯನ್ ಆಯಿತು.

    80 views (↑80 from yesterday)0,0,0,0,0,0,0,0,0, 80

    1 day streak

    🔍 🗞️
  28. 28

    ಜೋನ್ಸ್ ಬೆರ್ಜೆಲಿಯಸ್

    ಜೋನ್ಸ್ ಬೆರ್ಜೆಲಿಯಸ್

    80 views (↑80 from yesterday)0,0,0,0,0,0,0,0,0, 80

    1 day streak

    🔍 🗞️
  29. 29

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    77 views (↑19 from yesterday)57,56,50,82,104,77,70,60,58, 77

    9+ day streak

    🔍 🗞️
  30. 30

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    77 views (↑21 from yesterday)72,76,65,97,86,88,166,99,56, 77

    9+ day streak

    🔍 🗞️
  31. 31

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    69 views (↓12 from yesterday)101,62,88,69,139,104,93,79,81, 69

    9+ day streak

    🔍 🗞️
  32. 32

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    68 views (↓3 from yesterday)96,75,68,77,75,63,91,71,71, 68

    9+ day streak

    🔍 🗞️
  33. 33

    ನೇಪಾಳ

    ನೇಪಾಳ

    ನೇಪಾಳವು ದಕ್ಷಿಣ ಏಷ್ಯಾದ ಒಂದು ರಾಷ್ಟ್ರ. ಹಿಮಾಲಯದ ತಪ್ಪಲಲ್ಲಿ ಇರುವ ನೇಪಾಳವು ಸುತ್ತಲೂ ಭೂಪ್ರದೇಶಗಳಿಂದ ಆವೃತವಾಗಿದೆ. ನೇಪಾಳದ ಉತ್ತರಕ್ಕೆ ಟಿಬೆಟ್ ಮತ್ತು ಇತರ ಎಲ್ಲಾ ದಿಕ್ಕುಗಳಲ್ಲಿಯೂ ಭಾರತ ಇದೆ.

    67 views (↑7 from yesterday)0,0,0,0,0,0,0,43,60, 67

    3 day streak

    🔍 🗞️
  34. 34

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    65 views (↓29 from yesterday)55,48,75,61,44,62,53,95,94, 65

    9+ day streak

    🔍 🗞️
  35. 35

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    64 views (↓21 from yesterday)84,78,53,84,131,71,107,83,85, 64

    9+ day streak

    🔍 🗞️
  36. 36

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    64 views (↑64 from yesterday)81,55,72,138,147,58,55,0,0, 64

    1 day streak

    🔍 🗞️
  37. 37

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    62 views (↑5 from yesterday)112,32,0,59,45,75,55,59,57, 62

    7 day streak

    🔍 🗞️
  38. 38

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    62 views (↑14 from yesterday)48,43,0,0,69,48,77,50,48, 62

    6 day streak

    🔍 🗞️
  39. 39

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    62 views (↑2 from yesterday)86,41,56,115,92,87,145,102,60, 62

    9+ day streak

    🔍 🗞️
  40. 40

    ಶ್ರೀ. ನಾರಾಯಣ ಗುರು

    ಶ್ರೀ. ನಾರಾಯಣ ಗುರು

    ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.

    60 views (↓884 from yesterday)80,47,73,41,65,75,46,273,944, 60

    9+ day streak

    🔍 🗞️
  41. 41

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    58 views (↓2 from yesterday)66,44,46,48,52,121,90,0,60, 58

    2 day streak

    🔍 🗞️
  42. 42

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    56 views (↑14 from yesterday)56,44,0,73,87,61,68,55,42, 56

    7 day streak

    🔍 🗞️
  43. 43

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ (ಹಿಂದಿ:हनुमान चालीसा" ಹನುಮಂತನ ಮೇಲೆ ನಲವತ್ತು ಶ್ಲೋಕಗಳು ") ಒಂದು ಭಕ್ತಿ ಗೀತೆಯಾಗಿದ್ದು, ಇದು ಭಗವಾನ್ ಹನುಮಂತನನ್ನು ಆಧರಿಸಿ ಮಾದರಿ ಉಪಾಸಕನನ್ನಾಗಿ ಮಾಡಿದೆ. ಇದು ಒಂದು ಪದ್ಯ. ತುಳಸೀದಾಸ ಅವರಿಂದ ಹಿಂದಿ ಭಾಷೆಯಲ್ಲಿ ರಚಿತವಾದದ್ದು.

    56 views (↑19 from yesterday)0,0,0,0,0,0,0,0,37, 56

    2 day streak

    🔍 🗞️
  44. 44

    ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ
  45. 45

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    54 views (↑11 from yesterday)42,45,49,57,82,42,94,58,43, 54

    9+ day streak

    🔍 🗞️
  46. 46

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.

    53 views (↑53 from yesterday)0,40,0,52,0,45,55,88,0, 53

    1 day streak

    🔍 🗞️
  47. 47

    ಕರ್ನಾಟಕದ ಮುಖ್ಯಮಂತ್ರಿಗಳು
  48. 48

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    51 views (↑51 from yesterday)51,0,37,39,50,68,0,70,0, 51

    1 day streak

    🔍 🗞️
  49. 49

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    51 views (↓37 from yesterday)113,84,91,97,116,108,101,133,88, 51

    9+ day streak

    🔍 🗞️
  50. 50

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    50 views (↓17 from yesterday)47,47,51,76,64,56,70,78,67, 50

    9+ day streak

    🔍 🗞️
  51. 51

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    49 views (↑49 from yesterday)121,57,0,0,0,0,0,0,0, 49

    1 day streak

    🔍 🗞️
  52. 52

    ಸಾಲಿಗ್ರಾಮ ಶಿಲೆ

    ಸಾಲಿಗ್ರಾಮ ಶಿಲೆ

    ಸಾಲಿಗ್ರಾಮ'ಎಂಬುವುದು ಒಂದು ಶಿಲೆ ಭೂಮಿಯ ಮೇಲೆ ಕೋಟ್ಯಾಂತರ ವರ್ಷಗಳ ಹಿಂದಿನಿಂದಲೇ ಸಾಲಿಗ್ರಾಮ ಇದೆ. ಪದ್ಮಪುರಾಣದಲ್ಲಿ ಸಾಲಿಗ್ರಾಮ ಶಿಲೆಯ ಬಗ್ಗೆ ಶಿವನು ಈ ರೀತಿ ಹೇಳಿದ್ದಾನೆ. "ಮಹಾಲಿಂಗ ಕೋಟಿಭಿಃ ದೃಷ್ಟಿ ಯದ್ ಫಲಂ ಪೂಜತಿ ಸಾಲಿಗ್ರಾಮ ಶಿಲಾಯಂತು ಏಕಸ್ಯಂ ಇವ ತದ್ಭವೇದ್" ಶಿವನನ್ನು ಲಿಂಗದ ರೂಪದಲ್ಲಿ ಪೂಜಿಸುವುದು ಸಾಮಾನ್ಯ.ಜತೆಗೆ ಪ್ರಪಂಚಾದ್ಯಂತ ಶಿವ ದೇಗುಲಗಳೂ ಇವೆ.

    48 views (↑48 from yesterday)75,0,0,0,0,0,0,0,0, 48

    1 day streak

    🔍 🗞️
  53. 53

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

    47 views (↓15 from yesterday)0,0,0,0,0,38,0,0,62, 47

    2 day streak

    🔍 🗞️
  54. 54

    ಸರ್ವೆಪಲ್ಲಿ ರಾಧಾಕೃಷ್ಣನ್
  55. 55

    ಭಾರತೀಯ ಜನತಾ ಪಕ್ಷ

    ಭಾರತೀಯ ಜನತಾ ಪಕ್ಷ

    ಭಾರತೀಯ ಜನತಾ ಪಕ್ಷ ಅಥವಾ ಭಾರತೀಯ ಜನತಾ ಪಾರ್ಟಿ ಭಾರತದ ಒಂದು ಪ್ರಮುಖ ರಾಜಕೀಯ ಪಕ್ಷ. ಮತ್ತು ಈಗ ಭಾರತದಲ್ಲಿ ಅಧಿಕಾರದಲ್ಲಿ ಇರುವ ಪಕ್ಷ. ೧೯೮೦ರಲ್ಲಿ ಸ್ಥಾಪಿಸಲ್ಪಟ್ಟ ಈ ಪಕ್ಷವನ್ನು ಸಾಮಾನ್ಯವಾಗಿ ಹಿಂದೂ ರಾಷ್ಟ್ರೀಯವಾದಿ ಬಲಪಂಥೀಯ ಪಕ್ಷ ಎಂದು ಪರಿಗಣಿಸಲಾಗುತ್ತದೆ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  56. 56

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    47 views (↓115 from yesterday)65,0,0,71,89,59,127,47,162, 47

    7 day streak

    🔍 🗞️
  57. 57

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    46 views (↓4 from yesterday)56,44,0,59,49,51,52,66,50, 46

    7 day streak

    🔍 🗞️
  58. 58

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    44 views (↓9 from yesterday)0,0,43,56,76,48,91,90,53, 44

    8 day streak

    🔍 🗞️
  59. 59

    ಪೋಕ್ಸೊ ಕಾಯಿದೆ

    ಪೋಕ್ಸೊ ಕಾಯಿದೆ

    ಭಾರತವು ವಿಶ್ವದ ಅತಿ ಹೆಚ್ಚು ಮಕ್ಕಳ ಜನಸಂಖ್ಯೆಯನ್ನು ಹೊಂದಿದೆ. ೨೦೧೧ ರ ಜನಗಣತಿಯ ಅಂಕಿ ಅಂಶಗಳ ಪ್ರಕಾರ ಭಾರತವು ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ೪೭೨ ಮಿಲಿಯನ್ ಮಕ್ಕಳನ್ನು ಹೊಂದಿದೆ, ಅದರಲ್ಲಿ ೨೨೫ ಮಿಲಿಯನ್ ಬಾಲಕಿಯರು. ದೇಶದಲ್ಲಿ ಮಕ್ಕಳ ರಕ್ಷಣೆಯನ್ನು ಭಾರತೀಯ ಸಂವಿಧಾನದ ೨೧ ನೇ ಪರಿಚ್ಛೇದದಲ್ಲಿ ಭಾರತೀಯ ನಾಗರಿಕರಿಗೆ ಖಾತರಿಪಡಿಸಲಾಗಿದೆ.

    44 views (↑44 from yesterday)39,0,0,0,55,43,0,0,0, 44

    1 day streak

    🔍 🗞️
  60. 60

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    44 views (↑5 from yesterday)0,38,40,48,53,62,48,51,39, 44

    9 day streak

    🔍 🗞️
  61. 61

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    43 views (↑43 from yesterday)0,33,47,63,49,66,0,45,0, 43

    1 day streak

    🔍 🗞️
  62. 62

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    43 views (↓7 from yesterday)66,0,0,0,43,0,56,65,50, 43

    4 day streak

    🔍 🗞️
  63. 63

    ಭಾರತದ ಇತಿಹಾಸ

    ಭಾರತದ ಇತಿಹಾಸ

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  64. 64

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    43 views (↑4 from yesterday)64,0,55,45,54,70,86,51,39, 43

    8 day streak

    🔍 🗞️
  65. 65

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು ಕರ್ನಾಟಕದ ಜಿಲ್ಲೆಗಳ ವಿಂಗಡನೆಗಳು. ಪ್ರಸಕ್ತವಾಗಿ ಕರ್ನಾಟಕದಲ್ಲಿ 31 ಜಿಲ್ಲೆಗಳಿದ್ದು, ಅವುಗಳು ಸುಮಾರು 240 (50+13 ಹೊಸ ತಾಲ್ಲೂಕು) ತಾಲೂಕುಗಳಾಗಿ ವಿಂಗಡಿತವಾಗಿವೆ.

    43 views (↑8 from yesterday)0,39,44,0,45,0,0,51,35, 43

    3 day streak

    🔍 🗞️
  66. 66

    ಪುರಂದರದಾಸರು

    ಪುರಂದರದಾಸರು

    42 views (↓20 from yesterday)0,0,0,0,0,0,0,119,62, 42

    3 day streak

    🔍 🗞️
  67. 67

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು ಅಥವಾ ಸಹ್ಯಾದ್ರಿ ಪರ್ವತ ಶ್ರೇಣಿ ಭಾರತ ಜಂಬೂದ್ವೀಪದ ಪಶ್ಚಿಮ ಭಾಗದಲ್ಲಿರುವ ಒಂದು ಪರ್ವತ ಶ್ರೇಣಿ. ಈ ಶ್ರೇಣಿಗೆ ಸಹ್ಯಾದ್ರಿ ಪರ್ವತಗಳು ಎಂಬ ಹೆಸರು ಪೂರಾತನ. ದಖ್ಖನ್ ಪೀಠಭೂಮಿಯ ಪಶ್ಚಿಮದ ಅಂಚಿನ ಉದ್ದಕ್ಕೂ ಹಬ್ಬಿರುವ ಸಹ್ಯಾದ್ರಿ ಪೀಠಭೂಮಿಯನ್ನು ಅರಬ್ಬೀ ಸಮುದ್ರದ ಕಿರಿದಾದ ಕರಾವಳಿ ಪ್ರದೇಶದಿಂದ ಬೇರ್ಪಡಿಸುತ್ತವೆ.

    42 views (↑7 from yesterday)0,0,0,0,0,0,43,0,35, 42

    2 day streak

    🔍 🗞️
  68. 68

    ಮನುಸ್ಮೃತಿ

    ಮನುಸ್ಮೃತಿ

    ಮನುಸ್ಮೃತಿ ಅಥವಾ "ಮನುವಿನ ನಿಯಮಗಳು"; ಮಾನವಧರ್ಮಶಾಸ್ತ್ರ ಎಂದೂ ಪರಿಚಿತವಾಗಿದೆ. ಹಿಂದೂ ಧರ್ಮದ ಧರ್ಮಶಾಸ್ತ್ರ ಪಠ್ಯ ಸಂಪ್ರದಾಯದ ಅತ್ಯಂತ ಪ್ರಮುಖ ಮತ್ತು ಅತ್ಯಂತ ಮುಂಚಿನ ಛಂದೋಬದ್ಧ ಕೃತಿ. ಮನು ಎಂಬ ಧರ್ಮಶಾಸ್ತ್ರಕಾರ ರಚಿಸಿದ ಈ ಕೃತಿ ಹಿಂದುಗಳ ಆಚಾರ ವಿಚಾರಗಳನ್ನು ನಿರ್ಧರಿಸುತ್ತದೆ.

    41 views (↓2 from yesterday)0,0,0,0,45,43,0,0,43, 41

    2 day streak

    🔍 🗞️
  69. 69

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO – Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.

    41 views (↑41 from yesterday)0,0,41,0,44,42,0,0,0, 41

    1 day streak

    🔍 🗞️
  70. 70

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    41 views (↓29 from yesterday)46,43,43,44,49,57,78,52,70, 41

    9+ day streak

    🔍 🗞️
  71. 71

    ಕಂಪ್ಯೂಟರ್

    ಕಂಪ್ಯೂಟರ್

    ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  72. 72

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    38 views (↑4 from yesterday)92,56,0,61,51,55,0,45,34, 38

    3 day streak

    🔍 🗞️
  73. 73

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    38 views (↑2 from yesterday)0,0,42,0,49,0,0,0,36, 38

    2 day streak

    🔍 🗞️
  74. 74

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    37 views (↓9 from yesterday)52,77,41,0,0,67,57,64,46, 37

    5 day streak

    🔍 🗞️
  75. 75

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    37 views (↓20 from yesterday)50,50,50,39,43,45,62,0,57, 37

    2 day streak

    🔍 🗞️
  76. 76

    ನಾಗವರ್ಮ-೧

    ನಾಗವರ್ಮ-೧

    ನಾಗವರ್ಮ ೧ (ಕಾಲ ಸು ೯೯೦) ಶಾಸನಕವಿಗಳನ್ನು ಬಿಟ್ಟರೆ ಸದ್ಯಕ್ಕೆ ಈತನೇ ಕನ್ನಡ ಸಾಹಿತ್ಯದ ಮೊಟ್ಟಮೊದಲ ಬ್ರಾಹ್ಮಣಕವಿ. ಛಂದೋಬುಧಿ ಮತ್ತು ಕರ್ಣಾಟಕ ಕಾದಂಬರಿ ಈತನ ಎರಡು ಕೃತಿಗಳು. ಇವುಗಳಲ್ಲಿ ಮೊದಲನೆಯದು ಶಾಸ್ತ್ರಗ್ರಂಥ, ಎರಡನೆಯದು ಚಂಪೂಕಾವ್ಯ.

    36 views (0 from yesterday)47,0,0,0,0,0,0,0,36, 36

    2 day streak

    🔍 🗞️
  77. 77

    ಹರಿಹರ (ಕವಿ)

    ಹರಿಹರ (ಕವಿ)

    ಹರಿಹರ : ೧೨ನೆಯ ಶತಮಾನದ ಉತ್ತರಾರ್ಧದಲ್ಲಿದ್ದ ಶೈವ ಕವಿ.ಈತನ ಸೋದರಳಿಯನೆ ರಾಘವಾಂಕ.ಹರಿಹರನು ಕೆಲವು ಕಾಲ ನರಸಿಂಹ ಬಲ್ಲಾಳ ರಾಜನಲ್ಲಿ ಕರಣಿಕನಾಗಿದ್ದ.ಹುಟ್ಟಿದ್ದು ಹಂಪೆಯಲ್ಲಿ. ತಂದೆ ಮಹದೇವ ಭಟ್ಟ, ತಾಯಿ ಶರ್ವಾಣಿ,ತಂಗಿ ರುದ್ರಾಣಿ. ಈಕೆ ರಾಘವಾಂಕನ ತಾಯಿ.

    36 views (↑36 from yesterday)0,0,0,0,0,0,0,51,0, 36

    1 day streak

    🔍 🗞️
  78. 78

    ರಾಷ್ಟ್ರೀಯ ಸ್ವಯಂಸೇವಕ ಸಂಘ

    ರಾಷ್ಟ್ರೀಯ ಸ್ವಯಂಸೇವಕ ಸಂಘ

    ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಹಾಗು ವಿಶ್ವದ ಅತಿ ದೊಡ್ದ ಸ್ವಯಂಸೇವ ಸಂಘಟನೆ. ಸೆಪ್ಟೆಂಬರ್ ೨೭, 1925ರ ವಿಜಯದಶಮಿಯ ದಿನ ಮಹಾರಾಷ್ಟ್ರ ರಾಜ್ಯದ ನಾಗಪುರದಲ್ಲಿ ಡಾ. ಕೇಶವ ಬಲಿರಾಂ ಹೆಡಗೆವಾರ್ ಈ ಸಂಘಟನೆಯನ್ನು ಹುಟ್ಟುಹಾಕಿದರು.

    35 views (↑35 from yesterday)0,0,0,0,0,0,0,0,0, 35

    1 day streak

    🔍 🗞️
  79. 79

    ದೇವರ/ಜೇಡರ ದಾಸಿಮಯ್ಯ

    ದೇವರ/ಜೇಡರ ದಾಸಿಮಯ್ಯ

    ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.

    35 views (↓6 from yesterday)0,0,0,43,0,0,45,0,41, 35

    2 day streak

    🔍 🗞️
  80. 80

    ರವಿಚಂದ್ರನ್

    ರವಿಚಂದ್ರನ್

    ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.

    35 views (↑35 from yesterday)0,0,0,0,0,0,0,0,0, 35

    1 day streak

    🔍 🗞️
  81. 81

    ಛಂದಸ್ಸು

    ಛಂದಸ್ಸು

    ಛಂದಸ್ಸು - ಪದ್ಯವನ್ನು ರಚಿಸುವ ಶಾಸ್ತ್ರ. ಛಂದಸ್ಸಿನ ಶಾಸ್ತ್ರದ ಪ್ರಕಾರ ರಚಿತವಾದ ಪದ್ಯವನ್ನು ಛಂದೋಬದ್ಧ ಪದ್ಯ ಎನ್ನುವರು. ಛಂದಸ್ಸು ಕನ್ನಡ ಸಾಹಿತ್ಯ, ಸಂಸ್ಕೃತ ಸಾಹಿತ್ಯದ ಆರಂಭದ ದಿನಗಳಿಂದಲೂ ಬಳಕೆಯಲ್ಲಿದ್ದು, ಕಾಲಕ್ರಮದಲ್ಲಿ ಹಲವಾರು ಪರಿಷ್ಕರಣೆಗೊಳಪಟ್ಟಿದೆ.

    35 views (↑35 from yesterday)36,44,52,41,44,0,0,43,0, 35

    1 day streak

    🔍 🗞️
  82. 82

    ವರಮಹಾಲಕ್ಷ್ಮಿ ವ್ರತ

    ವರಮಹಾಲಕ್ಷ್ಮಿ ವ್ರತ

    ಅಧಿಕೃತ ಹೆಸರು ಆಚರಿಸಲಾಗುತ್ತದೆ ರೀತಿ ಮಹತ್ವ ಆವರ್ತನ ಶ್ರಾವಣಮಾಸದ ಪ್ರಸಿದ್ಧಹಿಂದೂಪರ್ವ(ಹಬ್ಬ)ಗಳಲ್ಲಿವರಮಹಾಲಕ್ಷ್ಮೀವ್ರತವೂ ಒಂದು.

    35 views (↓80 from yesterday)762,1744,190,71,57,38,46,66,115, 35

    9+ day streak

    🔍 🗞️
  83. 83

    ಕರ್ನಾಟಕ ವಿಧಾನ ಪರಿಷತ್

    ಕರ್ನಾಟಕ ವಿಧಾನ ಪರಿಷತ್

    ಕರ್ನಾಟಕ ವಿಧಾನ ಪರಿಷತ್ತು ಕರ್ನಾಟಕ ರಾಜ್ಯ ಶಾಸಕಾಂಗದ ಮೇಲ್ಮನೆ. ವಿಧಾನ ಸಭೆಯನ್ನು ಕೆಳಮನೆ ಎಂದು ಕರೆಯಲಾಗುತ್ತದೆ. ಭಾರತದ ಶಾಸಕಾಂಗ ವ್ಯವಸ್ಥೆಯಲ್ಲಿ ಈ ಎರಡೂ ಸಭೆಗಳು ನಿರ್ಧಿಷ್ಟ ಕಾರ್ಯ ನಿರ್ವಹಿಸುತ್ತವೆ.

    35 views (↑35 from yesterday)0,0,0,0,0,0,0,0,0, 35

    1 day streak

    🔍 🗞️
  84. 84

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    35 views (↑35 from yesterday)37,33,51,45,52,0,59,0,0, 35

    1 day streak

    🔍 🗞️
  85. 85

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    34 views (↑34 from yesterday)0,0,41,0,46,43,0,0,0, 34

    1 day streak

    🔍 🗞️
  86. 86

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    34 views (↑34 from yesterday)0,0,0,50,0,0,125,83,0, 34

    1 day streak

    🔍 🗞️
  87. 87

    ನೀರು

    ನೀರು

    ನೀರು ಎಲ್ಲ ಜೀವಿಗಳಿಗೆ ಅಗತ್ಯವಾದ ರುಚಿ-ರಹಿತ ವಸ್ತು. ಇದು ಭೂಮಿಯ ಮೇಲ್ಮೈಯ ಶೇ.೭೦ ಭಾಗಗಳಲ್ಲಿ ಕಂಡುಬರುತ್ತದೆ. ಆದರೆ ಶುದ್ಧ ಕುಡಿಯಲು ಬಳಸಬಹುದಾದ ನೀರು ಕೇವಲ ಶೇ.೩ ರಷ್ಟು ಮಾತ್ರವೇ ಲಭ್ಯವಿರುತ್ತದೆ.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  88. 88

    ಮೈಸೂರು

    ಮೈಸೂರು

    ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  89. 89

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    33 views (↓12 from yesterday)121,62,77,122,88,58,69,46,45, 33

    9+ day streak

    🔍 🗞️
  90. 90

    ಕೃಷ್ಣ

    ಕೃಷ್ಣ

    ಶ್ರೀ ಕೃಷ್ಣಪರಮಾತ್ಮರು ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ವಿಷ್ಣುವಿನ ಹತ್ತು ಅವತಾರಗಳಲ್ಲಿ ಒಬ್ಬರಾಗಿದ್ದಾರೆ.

    33 views (↓11 from yesterday)0,0,0,0,0,0,0,0,44, 33

    2 day streak

    🔍 🗞️
  91. 91

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    33 views (↓6 from yesterday)0,35,53,0,0,0,52,65,39, 33

    4 day streak

    🔍 🗞️
  92. 92

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    33 views (↓16 from yesterday)0,33,51,71,46,0,72,68,49, 33

    4 day streak

    🔍 🗞️
  93. 93

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    33 views (↓11 from yesterday)77,71,46,66,59,46,56,55,44, 33

    9+ day streak

    🔍 🗞️
  94. 94

    ಬಾದಾಮಿ ಶಾಸನ

    ಬಾದಾಮಿ ಶಾಸನ

    ಬಾದಾಮಿ ಶಾಸನ: ಶಾಸನದ ಕಾಲ ಸುಮಾರು ೭ನೆ ಶತಮಾನ ಹಳಗನ್ನಡ ಶಾಸನ. ಬಾದಾಮಿಯ ೧ ಬಂಡೆಗಲ್ಲ ಮೇಲೆ ಕೊರೆದ ಆರಭಟ್ಟ ಮಹಾಪುರುಷನ ಸ್ತುತಿಪರ ಪದ್ಯಗಳು ದೊರೆಯುತ್ತವೆ. ಇದು ಒಂದು ವೀರ ಗೀತೆ ಪರಿಯ ಶಾಸನವಾಗಿದೆ.ಈ ಶಾಸನಕ್ಷರಗಳು ಸುಮಾರು ಏಳನೆಯ ಶತಮಾನದ ಹಳಗನ್ನಡ ಲಿಪಿಯಲ್ಲಿವೆ.

    33 views (↑33 from yesterday)0,0,0,0,0,0,0,0,0, 33

    1 day streak

    🔍 🗞️
  95. 95

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    33 views (↓1 from yesterday)43,47,50,0,53,44,47,55,34, 33

    6 day streak

    🔍 🗞️
  96. 96

    ಯಶ್(ನಟ)

    ಯಶ್(ನಟ)

    ಯಶ್ (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.

    32 views (↑32 from yesterday)0,0,0,0,0,0,45,0,0, 32

    1 day streak

    🔍 🗞️
  97. 97

    ಮುಹಮ್ಮದ್

    ಮುಹಮ್ಮದ್

    ಮುಹಮ್ಮದ್ ಬಿನ್ ಅಬ್ದುಲ್ಲಾ (ಅರಬ್ಬಿ: محمد بن عبد الله) (c. 22 ಎಪ್ರಿಲ್ 571 – c. 8 ಜೂನ್ 632) — ಅರಬ್ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಮುಂದಾಳು. ಸಾಮಾನ್ಯವಾಗಿ ಇಸ್ಲಾಂ ಧರ್ಮದ ಸ್ಥಾಪಕರೆಂದು ಹೇಳಲಾಗುತ್ತದೆ. ಆದರೆ ಮುಸ್ಲಿಮರ ನಂಬಿಕೆಯ ಪ್ರಕಾರ ಅಬ್ರಹಾಂ, ಮೋಶೆ, ಯೇಸು ಮುಂತಾದ ಪ್ರವಾದಿಗಳಂತೆ ದೇವರಿಂದ ಕಳುಹಿಸಲ್ಪಟ್ಟ ಅಂತಿಮ ಪ್ರವಾದಿ.

    32 views (↑32 from yesterday)38,0,54,41,75,106,142,0,0, 32

    1 day streak

    🔍 🗞️
  98. 98

    ಗಾಂಧಿ ಮತ್ತು ಅಹಿಂಸೆ

    ಗಾಂಧಿ ಮತ್ತು ಅಹಿಂಸೆ

    32 views (↑32 from yesterday)0,0,0,0,0,0,0,0,0, 32

    1 day streak

    🔍 🗞️
  99. 99

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    32 views (↓12 from yesterday)41,50,55,0,48,43,54,48,44, 32

    6 day streak

    🔍 🗞️
  100. 100

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    32 views (↑32 from yesterday)58,41,0,0,65,46,0,52,0, 32

    1 day streak

    🔍 🗞️

This data from .