English Wikipedia Top 100

The most-visited English Wikipedia articles, updated daily. Learn more...

  1. 1

    ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)

    ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)

    ಸ್ಟಾರ್ ಚಂದ್ರು ಎಂದು ಸ್ಥಳೀಯವಾಗಿ ಕರೆಸಿಕೊಳ್ಳುವ ವೆಂಕಟರಮಣೇಗೌಡ ಅವರು ಕರ್ನಾಟಕ ರಾಜ್ಯದಲ್ಲಿ ಉದ್ಯಮಿಯಾಗಿದ್ದಾರೆ ಮತ್ತು 2024ರ ಲೋಕಸಭಾ ಚುನಾವಣೆಯ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಘೋಷಿತ ಅಭ್ಯರ್ಥಿಯಾಗಿದ್ದಾರೆ. ವೆಂಕಟರಮಣೇಗೌಡ ಅವರು ಮಂಡ್ಯ ಜಿಲ್ಲೆಯ ರೈತ ಕುಟುಂಬದಲ್ಲಿ ಜನಿಸಿದರು. ಇವರು ಬೆಂಗಳೂರಿನಲ್ಲಿ ತಮ್ಮ ಉದ್ಯಮಗಳನ್ನು ಸ್ಥಾಪಿಸಿದ್ದಾರೆ.

    1.6K views (↑1.6K from yesterday)0,0,0,0,0,0,0,0,0, 1594

    1 day streak

    🔍 🗞️
  2. 2

    ಚಿಕ್ಕಣ್ಣ

    ಚಿಕ್ಕಣ್ಣ

    ಚಿಕ್ಕಣ್ಣ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ನಟ. ಇವರು ಮುಖ್ಯವಾಗಿ ಹಾಸ್ಯಮಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಯಶ್ ನಾಯಕತ್ವದ ಕಿರಾತಕ ಇವರ ಮೊದಲ ಚಿತ್ರ.

    348 views (↑108 from yesterday)0,0,0,0,0,0,0,37,240, 348

    3 day streak

    🔍 🗞️
  3. 3

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    299 views (↑68 from yesterday)39,59,57,0,71,48,93,99,231, 299

    6 day streak

    🔍 🗞️
  4. 4

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    275 views (↑87 from yesterday)187,176,347,261,240,365,296,179,188, 275

    9+ day streak

    🔍 🗞️
  5. 5

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    234 views (↑73 from yesterday)65,67,95,0,67,107,0,60,161, 234

    3 day streak

    🔍 🗞️
  6. 6

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    220 views (↑105 from yesterday)86,92,185,160,129,211,149,103,115, 220

    9+ day streak

    🔍 🗞️
  7. 7

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    212 views (↑17 from yesterday)184,183,180,178,199,195,0,168,195, 212

    3 day streak

    🔍 🗞️
  8. 8

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    171 views (↑120 from yesterday)84,91,97,116,108,101,133,88,51, 171

    9+ day streak

    🔍 🗞️
  9. 9

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    159 views (↑51 from yesterday)141,121,188,175,111,177,171,111,108, 159

    9+ day streak

    🔍 🗞️
  10. 10

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    146 views (↑23 from yesterday)163,185,167,203,153,139,163,125,123, 146

    9+ day streak

    🔍 🗞️
  11. 11

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    126 views (↑28 from yesterday)136,150,165,197,158,243,138,139,98, 126

    9+ day streak

    🔍 🗞️
  12. 12

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ ( ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎಂಬ ಉಪಶೀರ್ಷಿಕೆ) ಗೀತು ಮೋಹನ್‌ದಾಸ್ ನಿರ್ದೇಶನದ ಮುಂಬರುವ ಭಾರತೀಯ ಅವಧಿಯ ದರೋಡೆಕೋರ ಚಿತ್ರ . ಇದರಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಜೊತೆಗೆ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ . ಈ ಚಿತ್ರವನ್ನು ವೆಂಕಟ್ ಕೆ.

    124 views (↓26 from yesterday)0,0,0,0,86,287,283,219,150, 124

    6 day streak

    🔍 🗞️
  13. 13

    ಬಿಗ್ ಬಾಸ್ ಕನ್ನಡ (ಸೀಸನ್ 6)

    ಬಿಗ್ ಬಾಸ್ ಕನ್ನಡ (ಸೀಸನ್ 6)

    ಭಾರತೀಯ ರಿಯಾಲಿಟಿ ದೂರದರ್ಶನ ಸರಣಿ ಬಿಗ್ ಬಾಸ್‌ನ ಕನ್ನಡ ಭಾಷೆಯ ಆರನೇ ಸೀಸನ್ 21 ಅಕ್ಟೋಬರ್ 2018 ರಂದು 6 ಗಂಟೆಗೆ ಪ್ರಥಮ ಪ್ರದರ್ಶನಗೊಂಡಿತು. ಪ್ರತಿ ಸೀಸನ್‌ನಂತೆ ಈ ಬಾರಿಯು ಸುದೀಪ್ ಕಾರ್ಯಕ್ರಮದ ನಿರೂಪಕರಾಗಿದ್ದರು. ಜುಲೈ 2018 ರಲ್ಲಿ ವೂಟ್ ಪ್ಲಾಟ್‌ಫಾರ್ಮ್ ಮೂಲಕ ಸಾಮಾನ್ಯರಿಗಾಗಿ ಆಡಿಷನ್‌ಗಳನ್ನು ಮಾಡಲಾಗಿತ್ತು.

    114 views (↑114 from yesterday)0,0,0,0,0,0,0,0,0, 114

    1 day streak

    🔍 🗞️
  14. 14

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    106 views (↑23 from yesterday)133,133,160,143,100,158,123,90,83, 106

    9+ day streak

    🔍 🗞️
  15. 15

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    104 views (↑57 from yesterday)0,0,71,89,59,127,47,162,47, 104

    8 day streak

    🔍 🗞️
  16. 16

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    101 views (↑39 from yesterday)32,0,59,45,75,55,59,57,62, 101

    8 day streak

    🔍 🗞️
  17. 17

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    101 views (↑24 from yesterday)76,65,97,86,88,166,99,56,77, 101

    9+ day streak

    🔍 🗞️
  18. 18

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    101 views (↑24 from yesterday)56,50,82,104,77,70,60,58,77, 101

    9+ day streak

    🔍 🗞️
  19. 19

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    98 views (↑60 from yesterday)0,42,0,49,0,0,0,36,38, 98

    3 day streak

    🔍 🗞️
  20. 20

    ಟಾಕ್ಸಿಕ್: ವಯಸ್ಕರಿಗೆ ಒಂದು ಕಾಲ್ಪನಿಕ ಕಥೆ
  21. 21

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    93 views (↓3 from yesterday)78,106,130,94,85,86,82,82,96, 93

    9+ day streak

    🔍 🗞️
  22. 22

    ಧ್ಯಾನ್ ಚಂದ್

    ಧ್ಯಾನ್ ಚಂದ್

    ಧ್ಯಾನ್ ಚಂದ್ (ಆಗಸ್ಟ್ ೨೯, ೧೯೦೫ - ಡಿಸೆಂಬರ್ ೩, ೧೯೭೯) ವಿಶ್ವ ಕ್ರೀಡಾ ಇತಿಹಾಸದಲ್ಲಿ ಅವಿಸ್ಮರಣೀಯಯರು. ಮೇಜರ್ ಧ್ಯಾನ್ ಚಂದ್ ಸಿಂಗ್ ಭಾರತವಷ್ಟೇ ಅಲ್ಲ, ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಹಾಕಿ ಪಟು. ಇಡೀ ಪ್ರಪಂಚದಲ್ಲಿಯೇ ಇಲ್ಲಿಯವರೆಗೆ ಇವರನ್ನು ಸರಿಗಟ್ಟುವ ಯಾವ ಆಟಗಾರನೂ ಇಲ್ಲ ಎಂಬುದು ಅಚ್ಚರಿಯ ಸಂಗತಿ.

    90 views (↓682 from yesterday)0,0,0,0,0,0,83,380,772, 90

    4 day streak

    🔍 🗞️
  23. 23

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    89 views (↑25 from yesterday)55,72,138,147,58,55,0,0,64, 89

    2 day streak

    🔍 🗞️
  24. 24

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    87 views (↑25 from yesterday)41,56,115,92,87,145,102,60,62, 87

    9+ day streak

    🔍 🗞️
  25. 25

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    85 views (↑85 from yesterday)45,57,77,50,55,65,45,0,0, 85

    1 day streak

    🔍 🗞️
  26. 26

    ಟಿ. ಆರ್. ಅನಂತರಾಮು

    ಟಿ. ಆರ್. ಅನಂತರಾಮು

    ತಾಳಗುಂದ ರಾಮಣ್ಣ ಅನಂತರಾಮು (ಟಿ. ಆರ್. ಅನಂತರಾಮು) ಒಬ್ಬ ಭೂವಿಜ್ಞಾನಿ, ಸಂಶೋಧಕ, ಪರಿಶೋಧಕ, ಜನಪ್ರಿಯ ಅಂಕಣಕಾರ, ವಿಜ್ಞಾನ ಲೇಖಕ ಮತ್ತು ಸಂಪಾದಕ.

    85 views (↑85 from yesterday)0,0,0,0,0,0,0,0,0, 85

    1 day streak

    🔍 🗞️
  27. 27

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    84 views (↑20 from yesterday)78,53,84,131,71,107,83,85,64, 84

    9+ day streak

    🔍 🗞️
  28. 28

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    83 views (↑25 from yesterday)44,46,48,52,121,90,0,60,58, 83

    3 day streak

    🔍 🗞️
  29. 29

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    82 views (↓51 from yesterday)72,46,40,77,96,88,116,112,133, 82

    9+ day streak

    🔍 🗞️
  30. 30

    ಸರ್ವೆಪಲ್ಲಿ ರಾಧಾಕೃಷ್ಣನ್
  31. 31

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    81 views (↑31 from yesterday)47,51,76,64,56,70,78,67,50, 81

    9+ day streak

    🔍 🗞️
  32. 32

    ಸ್ಕಾಟ್‌ಲೆಂಡ್

    ಸ್ಕಾಟ್‌ಲೆಂಡ್

    ಸ್ಕಾಟ್‌ಲಂಡ್ (ಗೇಲ್‌ರ ಭಾಷೆ: ಆಲ್ಬಾ) ಬ್ರಿಟನ್‌ನ ಭಾಗವಾದ ಒಂದು ದೇಶ. ಗ್ರೇಟ್ ಬ್ರಿಟನ್ ದ್ವೀಪದ ಉತ್ತರದ ಮೂರನೆಯ ಒಂದು ಭಾಗವನ್ನು ವ್ಯಾಪಿಸಿರುವ ಇದು ದಕ್ಷಿಣದಲ್ಲಿ ಇಂಗ್ಲಂಡ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿದೆ ಮತ್ತು ಪೂರ್ವದಲ್ಲಿ ಉತ್ತರ ಸಮುದ್ರದಿಂದ, ಉತ್ತರ ಮತ್ತು ಪಶ್ಚಿಮದಲ್ಲಿ ಅಟ್ಲಾಂಟಿಕ್ ಮಹಾಸಾಗರದಿಂದ, ನೈಋತ್ಯದಲ್ಲಿ ಉತ್ತರ ಕಾಲುವೆ ಹಾಗೂ ಐರ್ಲ್ಯಂಡ್‌ನ ಸಮುದ್ರದಿಂದ ಸೀಮಿತವಾಗಿದೆ. ಮಹಾದ್ವೀಪದ ಜೊತೆಗೆ, ಉತ್ತರ ದ್ವೀಪಗಳು ಹಾಗೂ ಹೆಬ್ರಿಡೀಸ್‌ಗಳನ್ನು ಒಳಗೊಂಡಂತೆ, ಸ್ಕಾಟ್‌ಲಂಡ್ ೭೯೦ ಕ್ಕಿಂತ ಹೆಚ್ಚು ದ್ವೀಪಗಳನ್ನು ಹೊಂದಿದೆ.

    80 views (↑80 from yesterday)0,0,0,0,0,0,0,0,0, 80

    1 day streak

    🔍 🗞️
  33. 33

    ೨೦೦೦

    ೨೦೦೦

    ಮಾಸ್ತಕಟ್ಟಿ ಇದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಒಂದು ಗ್ರಾಮ, ಈ ಊರಿನ ಮೊದಲ ಹೆಸರು ಬಾಗಪೂರ ಎಂದು ಹೇಳುತ್ತಾರೆ. ಆದರೆ ಆ ಬಾಗಪೂರದಿಂದ ಜನ ಸ್ಥಳಾಂತರ ಹೊಂದಿ ಬಾಗಲಪೂರದ ದಕ್ಷಿಣ ದಿಕ್ಕಿಗೆ ಸುಮಾರು ಎರಡು ಕಿಮೀ ದೂರದಲ್ಲಿ ಬಂದು ನೆಲೆ ನಿಂತಿತ್ತಾರೆ ಎಂದು ತಿಳಿಯುತ್ತದೆ.ಈ ಊರಿಗೆ ಮಾಸ್ತಕಟ್ಟಿ ಎಂದು ಶಾಲಾ ದಾಖಲಾತಿಯಲ್ಲಿದೆ,ಮಾಸಕಟ್ಟಿ, ಮಾಸಗಟ್ಟಿ , ಎಂದು ಜನರ ಉಚ್ಚಾರಣೆಯಿಂದ ಬರುತ್ತವೆ, ಇನ್ನೂ ಮಾಸ್ತಿಕಟ್ಟೆ ಎಂದು ಮತದಾರರ ಪಟ್ಟಿಯಲ್ಲಿದೆ, ಇನ್ನೂ ಮುಂದುವರೆದು ನೋಡುವುದಾದರೆ ಗೂಗಲ್ ಮ್ಯಾಪ್ ನಲ್ಲಿ ಮಸ್ತ್ಕಟ್ಟಿ (mastkatti) ಎಂದು ಬರುತ್ತದೆ.

    80 views (↑80 from yesterday)0,0,0,0,0,0,0,0,0, 80

    1 day streak

    🔍 🗞️
  34. 34

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    79 views (↑79 from yesterday)39,56,0,53,37,57,64,35,0, 79

    1 day streak

    🔍 🗞️
  35. 35

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    78 views (↓5 from yesterday)44,99,80,74,55,60,56,48,83, 78

    9+ day streak

    🔍 🗞️
  36. 36

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    78 views (↓7 from yesterday)81,69,86,137,106,110,108,72,85, 78

    9+ day streak

    🔍 🗞️
  37. 37

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    76 views (↑25 from yesterday)0,37,39,50,68,0,70,0,51, 76

    2 day streak

    🔍 🗞️
  38. 38

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    74 views (↓13 from yesterday)55,70,84,80,64,84,112,69,87, 74

    9+ day streak

    🔍 🗞️
  39. 39

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    73 views (↑40 from yesterday)62,77,122,88,58,69,46,45,33, 73

    9+ day streak

    🔍 🗞️
  40. 40

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.

    69 views (↑69 from yesterday)0,0,40,0,0,0,0,0,0, 69

    1 day streak

    🔍 🗞️
  41. 41

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    68 views (0 from yesterday)75,68,77,75,63,91,71,71,68, 68

    9+ day streak

    🔍 🗞️
  42. 42

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    66 views (↑33 from yesterday)47,50,0,53,44,47,55,34,33, 66

    7 day streak

    🔍 🗞️
  43. 43

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    64 views (↑64 from yesterday)0,97,66,46,57,0,71,38,0, 64

    1 day streak

    🔍 🗞️
  44. 44

    ರಕ್ಷಾ ಬಂಧನ

    ರಕ್ಷಾ ಬಂಧನ

    ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ತಾಪವನ್ನು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಬಹಳ ಪ್ರಾಮುಖ್ಯತೆ ಹೊಂದಿದೆ ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

    62 views (↓93 from yesterday)0,0,0,0,92,125,454,1122,155, 62

    6 day streak

    🔍 🗞️
  45. 45

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    61 views (↑61 from yesterday)43,60,51,49,40,51,55,43,0, 61

    1 day streak

    🔍 🗞️
  46. 46

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    60 views (↑17 from yesterday)0,0,0,43,0,56,65,50,43, 60

    5 day streak

    🔍 🗞️
  47. 47

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

    60 views (↑13 from yesterday)0,0,0,0,38,0,0,62,47, 60

    3 day streak

    🔍 🗞️
  48. 48

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    59 views (↑15 from yesterday)0,43,56,76,48,91,90,53,44, 59

    9 day streak

    🔍 🗞️
  49. 49

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    58 views (↑23 from yesterday)33,51,45,52,0,59,0,0,35, 58

    2 day streak

    🔍 🗞️
  50. 50

    ರವಿಚಂದ್ರನ್

    ರವಿಚಂದ್ರನ್

    ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.

    58 views (↑23 from yesterday)0,0,0,0,0,0,0,0,35, 58

    2 day streak

    🔍 🗞️
  51. 51

    ಅಶೋಕನ ಶಾಸನಗಳು

    ಅಶೋಕನ ಶಾಸನಗಳು

    ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದವು. ಎಲ್ಲರಿಗೂ ಅರ್ಥವಾಗುವಂತೆ ಅತಿ ಸರಳವಾದ ಭಾಷೆಯಲ್ಲಿ ಧರ್ಮೋಪದೇಶವನ್ನು ಕಲ್ಲುಬಂಡೆಗಳ ಮೇಲೂ ಶಿಲಾಸ್ತಂಭಗಳ ಮೇಲೂ ಗವಿಗಳ ಗೋಡೆಯ ಮೇಲೂ ಆತ ಕೆತ್ತಿಸಿದ್ದಾನೆ. ಈ ಶಾಸನಗಳು ಅಶೋಕ ಚಕ್ರವರ್ತಿಯ ಸ್ವಂತ ಮಾತುಗಳಾಗಿ ಪಾಲಿ ಭಾಷೆಯಲ್ಲಿ, ಅತಿ ಪ್ರಧಾನವಾದ ಮತ್ತು ಜನರ ಕಣ್ಣಿಗೆ ಸುಲಭವಾಗಿ ಗೋಚರಿಸುವ ಪ್ರದೇಶಗಳಲ್ಲಿ ಕೆತ್ತಲ್ಪಟ್ಟಿವೆ.

    57 views (↑57 from yesterday)0,0,0,0,0,0,0,0,0, 57

    1 day streak

    🔍 🗞️
  52. 52

    ನೇಪಾಳ

    ನೇಪಾಳ

    ನೇಪಾಳವು ದಕ್ಷಿಣ ಏಷ್ಯಾದ ಒಂದು ರಾಷ್ಟ್ರ. ಹಿಮಾಲಯದ ತಪ್ಪಲಲ್ಲಿ ಇರುವ ನೇಪಾಳವು ಸುತ್ತಲೂ ಭೂಪ್ರದೇಶಗಳಿಂದ ಆವೃತವಾಗಿದೆ. ನೇಪಾಳದ ಉತ್ತರಕ್ಕೆ ಟಿಬೆಟ್ ಮತ್ತು ಇತರ ಎಲ್ಲಾ ದಿಕ್ಕುಗಳಲ್ಲಿಯೂ ಭಾರತ ಇದೆ.

    57 views (↓10 from yesterday)0,0,0,0,0,0,43,60,67, 57

    4 day streak

    🔍 🗞️
  53. 53

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    57 views (↑13 from yesterday)38,40,48,53,62,48,51,39,44, 57

    9+ day streak

    🔍 🗞️
  54. 54

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    56 views (↓6 from yesterday)43,0,0,69,48,77,50,48,62, 56

    7 day streak

    🔍 🗞️
  55. 55

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    55 views (↓1 from yesterday)44,0,73,87,61,68,55,42,56, 55

    8 day streak

    🔍 🗞️
  56. 56

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    54 views (↑20 from yesterday)0,0,50,0,0,125,83,0,34, 54

    2 day streak

    🔍 🗞️
  57. 57

    ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),

    ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),

    ದ್ರವೀಕೃತ ಪೆಟ್ರೋಲಿಯಮ್‌ ಅನಿಲ(LPG, GPL, LP ಗ್ಯಾಸ್‌, ಅಥವಾ ಆಟೋಗ್ಯಾಸ್‌ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್‌ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್‌ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್‌ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್‌‌) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್‌ ಅನಿಲಗಳ ಮಿಶ್ರಣ.

    54 views (↑54 from yesterday)0,0,0,0,0,0,0,40,0, 54

    1 day streak

    🔍 🗞️
  58. 58

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    54 views (↑8 from yesterday)44,0,59,49,51,52,66,50,46, 54

    8 day streak

    🔍 🗞️
  59. 59

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    52 views (↑52 from yesterday)0,0,59,59,40,67,0,39,0, 52

    1 day streak

    🔍 🗞️
  60. 60

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    51 views (↑18 from yesterday)33,51,71,46,0,72,68,49,33, 51

    5 day streak

    🔍 🗞️
  61. 61

    ಸಾಲಿಗ್ರಾಮ ಶಿಲೆ

    ಸಾಲಿಗ್ರಾಮ ಶಿಲೆ

    ಸಾಲಿಗ್ರಾಮ'ಎಂಬುವುದು ಒಂದು ಶಿಲೆ ಭೂಮಿಯ ಮೇಲೆ ಕೋಟ್ಯಾಂತರ ವರ್ಷಗಳ ಹಿಂದಿನಿಂದಲೇ ಸಾಲಿಗ್ರಾಮ ಇದೆ. ಪದ್ಮಪುರಾಣದಲ್ಲಿ ಸಾಲಿಗ್ರಾಮ ಶಿಲೆಯ ಬಗ್ಗೆ ಶಿವನು ಈ ರೀತಿ ಹೇಳಿದ್ದಾನೆ. "ಮಹಾಲಿಂಗ ಕೋಟಿಭಿಃ ದೃಷ್ಟಿ ಯದ್ ಫಲಂ ಪೂಜತಿ ಸಾಲಿಗ್ರಾಮ ಶಿಲಾಯಂತು ಏಕಸ್ಯಂ ಇವ ತದ್ಭವೇದ್" ಶಿವನನ್ನು ಲಿಂಗದ ರೂಪದಲ್ಲಿ ಪೂಜಿಸುವುದು ಸಾಮಾನ್ಯ.ಜತೆಗೆ ಪ್ರಪಂಚಾದ್ಯಂತ ಶಿವ ದೇಗುಲಗಳೂ ಇವೆ.

    50 views (↑2 from yesterday)0,0,0,0,0,0,0,0,48, 50

    2 day streak

    🔍 🗞️
  62. 62

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    50 views (↑50 from yesterday)39,58,57,71,78,88,45,39,0, 50

    1 day streak

    🔍 🗞️
  63. 63

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    49 views (↑12 from yesterday)50,50,39,43,45,62,0,57,37, 49

    3 day streak

    🔍 🗞️
  64. 64

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    49 views (↑49 from yesterday)39,45,48,43,0,53,44,49,0, 49

    1 day streak

    🔍 🗞️
  65. 65

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    49 views (↑49 from yesterday)33,56,60,54,47,46,0,54,0, 49

    1 day streak

    🔍 🗞️
  66. 66

    ಹೀತ್ ಲೆಡ್ಜರ್

    ಹೀತ್ ಲೆಡ್ಜರ್

    ಹೀತ್ ಆಂಡ್ರ್ಯೂ ಲೆಡ್ಜರ್ ( 4 ಅಪ್ರಿಲ್ 1979 – 22 ಜನವರಿ 2008) ಆಸ್ಟ್ರೇಲಿಯಾದ ಪ್ರಸಿದ್ಧ ನಟ ಹಾಗು ನಿರ್ದೇಶಕರಾಗಿದ್ದರು. 1990ರಲ್ಲಿ ಅಲ್ಲಿನ ದೂರದರ್ಶನದಲ್ಲಿ ಕೆಲವು ಪಾತ್ರಗಳನ್ನು ನಿರ್ವಹಿಸಿ ಮತ್ತು ಹಲವು ಕಾರ್ಯಕ್ರಮಗಳನ್ನು ನಿರ್ಮಿಸಿ ಮುಂದಿನ ಸಿನಿಮಾ ಪಯಣಕ್ಕೆ 1998ರಲ್ಲಿ ಅಮೇರಿಕಾಗೆ ಬಂದಿಳಿದರು. 10 ತಿಂಗ್ಸ್ ಐ ಹೇಟ್ ಅಬೌಟ್ ಯೂ (1999), ದ ಪೇಟ್ರಿಯಟ್ (2000), ಅ ನೈಟ್ಸ್ ಟೇಲ್ (2001) ಮಾನ್ಸ್ಟರ್ಸ್ ಬಾಲ್(2001) ಹೀಗೆ ಒಟ್ಟು 19 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  67. 67

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    48 views (↑48 from yesterday)44,41,96,51,42,122,57,43,0, 48

    1 day streak

    🔍 🗞️
  68. 68

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO – Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.

    48 views (↑7 from yesterday)0,41,0,44,42,0,0,0,41, 48

    2 day streak

    🔍 🗞️
  69. 69

    ಗಾಂಧೀ ದೃಷ್ಟಿಯಲ್ಲಿ ಸ್ವರಾಜ್ಯ

    ಗಾಂಧೀ ದೃಷ್ಟಿಯಲ್ಲಿ ಸ್ವರಾಜ್ಯ

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  70. 70

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    47 views (↑47 from yesterday)0,57,45,0,41,48,50,49,0, 47

    1 day streak

    🔍 🗞️
  71. 71

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    46 views (↓19 from yesterday)48,75,61,44,62,53,95,94,65, 46

    9+ day streak

    🔍 🗞️
  72. 72

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು.

    46 views (↑46 from yesterday)0,0,45,48,0,0,0,34,0, 46

    1 day streak

    🔍 🗞️
  73. 73

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    46 views (↑46 from yesterday)0,0,45,74,59,0,0,37,0, 46

    1 day streak

    🔍 🗞️
  74. 74

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    46 views (↓8 from yesterday)45,49,57,82,42,94,58,43,54, 46

    9+ day streak

    🔍 🗞️
  75. 75

    ಜನ್ನ

    ಜನ್ನ

    ಕವಿಚಕ್ರವರ್ತಿ ಬಿರುದಾಂಕಿತನಾದ ಮಹಾಕವಿ ಜನ್ನನು ಕರ್ನಾಟಕದಲ್ಲಿದ್ದ, ಹಳಗನ್ನಡ ಕವಿ.(ಕಾಲ :ಕ್ರಿ.ಶ.೧೧೫೦-೧೨೫೦) ಜನ್ನ ಕನ್ನಡದ ಪ್ರಸಿದ್ಧ ಜೈನ ಕವಿ. 12ನೆಯ ಶತಮಾನದ ಉತ್ತರಾರ್ಧ ಮತ್ತು 13ನೆಯ ಶತಮಾನದ ಪೂರ್ವಾರ್ಧದಲ್ಲಿ ಕೃತಿರಚನೆ ಮಾಡಿದವ. ಹಳೆಯಬೀಡು ಪ್ರಾಂತದವನಾದ.ಈತನ ತಂದೆ ಸುಮನೋಬಾಣನೆಂಬ ಬಿರುದು ಪಡೆದಿದ್ದ ಶಂಕರ.

    45 views (↑45 from yesterday)32,0,0,0,44,48,0,0,0, 45

    1 day streak

    🔍 🗞️
  76. 76

    ರಾಮ

    ರಾಮ

    ರಾಮನ ಜೀವನ ಚರಿತ್ರೆಯನ್ನು ತಿಳಿಸುವ ಮಹಾಕಾವ್ಯವೇ ರಾಮಾಯಣ.

    45 views (↑45 from yesterday)116,0,0,0,0,0,0,0,0, 45

    1 day streak

    🔍 🗞️
  77. 77

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    45 views (↑13 from yesterday)50,55,0,48,43,54,48,44,32, 45

    7 day streak

    🔍 🗞️
  78. 78

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    45 views (↑7 from yesterday)56,0,61,51,55,0,45,34,38, 45

    4 day streak

    🔍 🗞️
  79. 79

    ಕಂಪ್ಯೂಟರ್

    ಕಂಪ್ಯೂಟರ್

    ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.

    45 views (↑6 from yesterday)0,0,0,0,0,0,0,0,39, 45

    2 day streak

    🔍 🗞️
  80. 80

    ಕನ್ನಡ ಸಂಧಿ

    ಕನ್ನಡ ಸಂಧಿ

    44 views (↑44 from yesterday)40,0,40,0,53,0,45,34,0, 44

    1 day streak

    🔍 🗞️
  81. 81

    ಬೆಂಗಳೂರು

    ಬೆಂಗಳೂರು

    ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.

    44 views (↑44 from yesterday)33,0,0,0,0,0,0,0,0, 44

    1 day streak

    🔍 🗞️
  82. 82

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    44 views (↑44 from yesterday)57,0,48,0,55,57,0,39,0, 44

    1 day streak

    🔍 🗞️
  83. 83

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    43 views (0 from yesterday)0,55,45,54,70,86,51,39,43, 43

    9 day streak

    🔍 🗞️
  84. 84

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ.

    42 views (↑42 from yesterday)53,53,54,61,57,56,69,45,0, 42

    1 day streak

    🔍 🗞️
  85. 85

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    42 views (↓1 from yesterday)33,47,63,49,66,0,45,0,43, 42

    2 day streak

    🔍 🗞️
  86. 86

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.

    41 views (↑41 from yesterday)0,0,0,0,0,0,0,0,0, 41

    1 day streak

    🔍 🗞️
  87. 87

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    41 views (↑8 from yesterday)35,53,0,0,0,52,65,39,33, 41

    5 day streak

    🔍 🗞️
  88. 88

    ತ್ರಿವೇಣಿ

    ತ್ರಿವೇಣಿ

    ತ್ರಿವೇಣಿ ಎಂಬ ಬರಹನಾಮದಿಂದ ಪ್ರಸಿದ್ಧರಾದವರು ಅನಸೂಯ ಶಂಕರ್. ಇವರು ಕನ್ನಡದ ಪ್ರಮುಖ ಕಾದಂಬರಿಕಾರರಲ್ಲೊಬ್ಬರು. ಹಲವಾರು ಜನಪ್ರಿಯ ಕಾದಂಬರಿಗಳ ಮೂಲಕ ಪ್ರಸಿದ್ಧಿಯಾಗಿದ್ದಾರೆ.

    40 views (↑40 from yesterday)0,0,0,0,0,0,96,40,0, 40

    1 day streak

    🔍 🗞️
  89. 89

    ಬಿ.ನಾಗೇಂದ್ರ

    ಬಿ.ನಾಗೇಂದ್ರ

    ಬಿ. ನಾಗೇಂದ್ರ ಅವರು ಭಾರತೀಯ ರಾಜಕಾರಣಿಯಾಗಿದ್ದು, ಪ್ರಸ್ತುತ ೨೯ ಮೇ ೨೦೨೩ ರಿಂದ ಕರ್ನಾಟಕ ಸರ್ಕಾರದಲ್ಲಿ ಯುವ ಸಬಲೀಕರಣ, ಕ್ರೀಡೆ ಮತ್ತು ಬುಡಕಟ್ಟು ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬಳ್ಳಾರಿ ಮತ್ತು ಕೂಡ್ಲಿಗಿ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ.

    40 views (↓67 from yesterday)0,0,0,0,0,0,0,82,107, 40

    3 day streak

    🔍 🗞️
  90. 90

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು ಅಥವಾ ಸಹ್ಯಾದ್ರಿ ಪರ್ವತ ಶ್ರೇಣಿ ಭಾರತ ಜಂಬೂದ್ವೀಪದ ಪಶ್ಚಿಮ ಭಾಗದಲ್ಲಿರುವ ಒಂದು ಪರ್ವತ ಶ್ರೇಣಿ. ಈ ಶ್ರೇಣಿಗೆ ಸಹ್ಯಾದ್ರಿ ಪರ್ವತಗಳು ಎಂಬ ಹೆಸರು ಪೂರಾತನ. ದಖ್ಖನ್ ಪೀಠಭೂಮಿಯ ಪಶ್ಚಿಮದ ಅಂಚಿನ ಉದ್ದಕ್ಕೂ ಹಬ್ಬಿರುವ ಸಹ್ಯಾದ್ರಿ ಪೀಠಭೂಮಿಯನ್ನು ಅರಬ್ಬೀ ಸಮುದ್ರದ ಕಿರಿದಾದ ಕರಾವಳಿ ಪ್ರದೇಶದಿಂದ ಬೇರ್ಪಡಿಸುತ್ತವೆ.

    40 views (↓2 from yesterday)0,0,0,0,0,43,0,35,42, 40

    3 day streak

    🔍 🗞️
  91. 91

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    39 views (↑39 from yesterday)0,0,41,44,0,47,54,0,0, 39

    1 day streak

    🔍 🗞️
  92. 92

    ರಾಮಕೃಷ್ಣ ಹೆಗಡೆ

    ರಾಮಕೃಷ್ಣ ಹೆಗಡೆ

    ರಾಮಕೃಷ್ಣ ಹೆಗಡೆ (೨೯-೮-೧೯೨೬ -೧೨-೧-೨೦೦೪), ಕರ್ನಾಟಕದ ಹಿರಿಯ ರಾಜಕಾರಣಿ ಹಾಗೂ ರಾಜಕೀಯ ಮುತ್ಸದ್ಧಿಯಾಗಿದ್ದರು. ಇವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದವರು. ಇವರು ಕರ್ನಾಟಕದ ಮೊದಲ ಕಾಂಗ್ರೆಸ್ಸೇತರ ಮುಖ್ಯಮಂತ್ರಿ.

    39 views (↓80 from yesterday)0,0,0,0,0,0,0,47,119, 39

    3 day streak

    🔍 🗞️
  93. 93

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ (ಡೆಮಾಕ್ರಸಿ). ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  94. 94

    ಶಬ್ದಮಣಿದರ್ಪಣ

    ಶಬ್ದಮಣಿದರ್ಪಣ

    ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.

    38 views (↑38 from yesterday)52,0,46,64,0,69,0,34,0, 38

    1 day streak

    🔍 🗞️
  95. 95

    ತರಳಬಾಳು ಬೃಹನ್ಮಠ

    ತರಳಬಾಳು ಬೃಹನ್ಮಠ

    ತರಳಬಾಳು ಇದಕ್ಕೆ ಮಹತ್ವ ಇದೆ. 'ತರಳ' ಎಂದರೆ 'ಮಗು','ಬಾಳು' ಎಂದರೆ ಬದುಕು ಎಂದರ್ಥ. ಶ್ರೀ ತರಳಬಾಳು ಬೃಹನ್ಮಠವು ಚಿತ್ರದುರ್ಗ ಜಿಲ್ಲೆ ಸಿರಿಗೆರೆಯಲ್ಲಿದೆ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  96. 96

    ಕೇಶಿರಾಜ

    ಕೇಶಿರಾಜ

    ಕೇಶಿರಾಜನ ಕಾಲ ಸುಮಾರು ಕ್ರಿ.ಶ.೧೨೬೦. ಈತನು ಜನ್ನನ ಸೋದರಳಿಯ.ಹಳಗನ್ನಡ ವ್ಯಾಕರಣವನ್ನು ವಿವರಿಸುವ ಶಬ್ದಮಣಿದರ್ಪಣ ಈತನ ಪ್ರಖ್ಯಾತ ಕೃತಿ. ==ಜೀವನ ವಿವರಗಳು== ಕೇಶಿರಾಜನ ತಂದೆ ಯೋಗಿಪ್ರವರನಾದ 'ಮಲ್ಲಿಕಾರ್ಜುನ', ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.

    37 views (↑37 from yesterday)62,48,53,77,49,0,0,0,0, 37

    1 day streak

    🔍 🗞️
  97. 97

    ಶಂಬೂಕ

    ಶಂಬೂಕ

    ಶಂಬೂಕ (ಸಂಸ್ಕೃತ:शम्बूक, IAST : śambūka) ಎಂಬುದು ಒಂದು ಪ್ರಕ್ಷೇಪಿಸಿದ ಪಾತ್ರವಾಗಿದೆ, ಇದು ಮೂಲ ವಾಲ್ಮೀಕಿ ರಾಮಾಯಣದಲ್ಲಿ ಕಂಡುಬರುವುದಿಲ್ಲ ಆದರೆ ನಂತರದ ಸೇರ್ಪಡೆಯಾದ ಉತ್ತರ ಕಾಂಡದಲ್ಲಿ ಕಂಡುಬರುತ್ತದೆ. ಕಥೆಯ ಪ್ರಕಾರ, ಧರ್ಮವನ್ನು ಉಲ್ಲಂಘಿಸಿ ತಪಸ್ಸನ್ನು ಮಾಡಲು ಪ್ರಯತ್ನಿಸಿದ್ದಕ್ಕಾಗಿ ರಾಮನಿಂದ ಶೂದ್ರ ತಪಸ್ವಿಯಾದ ಶಂಬೂಕನನ್ನು ಕೊಲ್ಲಲಾಯಿತು, ಇದು ಬ್ರಾಹ್ಮಣನ ಮಗನ ಸಾವಿಗೆ ಕಾರಣವಾದ ಕೆಟ್ಟ ಕರ್ಮಕ್ಕೆ ಕಾರಣವಾಯಿತು. ಈ ಕಥೆಯನ್ನು ನಂತರದ ಅವಧಿಯಲ್ಲಿ ರಚಿಸಲಾಗಿದೆ.

    37 views (↓150 from yesterday)0,0,0,0,0,0,0,0,187, 37

    2 day streak

    🔍 🗞️
  98. 98

    ಕೃಷ್ಣದೇವರಾಯ

    ಕೃಷ್ಣದೇವರಾಯ

    ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  99. 99

    ಬಸವರಾಜ ರಾಯರೆಡ್ಡಿ

    ಬಸವರಾಜ ರಾಯರೆಡ್ಡಿ

    ಬಸವರಾಜ ರಾಯರೆಡ್ಡಿ (ಜನನ ೬ ಸೆಪ್ಟೆಂಬರ್ ೧೯೫೬) ಒಬ್ಬ ಭಾರತೀಯ ರಾಜಕಾರಣಿ ಮತ್ತು ಕರ್ನಾಟಕ ರಾಜ್ಯದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ರಾಯರೆಡ್ಡಿ ಅವರು ಕರ್ನಾಟಕ ವಿಧಾನಸಭೆ ಆರು ಅವಧಿಯ ಸದಸ್ಯರಾಗಿದ್ದಾರೆ ಮತ್ತು ೧೧ನೇ ಲೋಕಸಭೆ ಒಂದು ಅವಧಿಯ ಸದಸ್ಯರಾಗಿದ್ದಾರೆ. ಜೂನ್ ೨೦೧೬ ರಲ್ಲಿ ರಾಯರೆಡ್ಡಿ ಅವರು ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕ್ಯಾಬಿನೆಟ್ ಮಂತ್ರಿಯಾಗಿ ಸೇರ್ಪಡೆಗೊಂಡರು ಮತ್ತು ಉನ್ನತ ಶಿಕ್ಷಣ ಸಚಿವರಾಗಿದ್ದರು.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  100. 100

    ಸಂತೆ

    ಸಂತೆ

    ಸಂತೆ ಎಂದರೆ ಜನಪದರು ವಾರದ ಒಂದು ನಿರ್ದಿಷ್ಟ ದಿನ, ಒಂದು ನಿರ್ದಿಷ್ಟ ಸ್ಥಳದಲ್ಲಿ ಒಟ್ಟುಗೂಡಿ ತಮ್ಮ ಗ್ರಾಮೀಣ ಹುಟ್ಟುವಳಿಗಳನ್ನು ವಿನಿಮಯ ಮಾಡಿಕೊಳ್ಳುವ ಆರ್ಥಿಕ ವ್ಯವಸ್ಥೆ (ಸ್ಯಾಂಡಿ). ಗ್ರಾಮೀಣ ಸಂಸ್ಕೃತಿಯ ಹಂತದಲ್ಲಿ ಹುಟ್ಟಿಕೊಂಡ ಒಂದು ವ್ಯಾಪಾರ ವ್ಯವಸ್ಥೆಯಿದು. ವ್ಯಾವಹಾರಿಕ ಬೆಳೆವಣಿಗೆಯ ಇತಿಹಾಸ ಮಾನವನ ನಾಗರಿಕತೆಯ ಇತಿಹಾಸದಂತೆಯೇ ಪ್ರಾಚೀನವಾದುದು.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️

This data from .