English Wikipedia Top 100

The most-visited English Wikipedia articles, updated daily. Learn more...

  1. 1

    ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)

    ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)

    ಸ್ಟಾರ್ ಚಂದ್ರು ಎಂದು ಸ್ಥಳೀಯವಾಗಿ ಕರೆಸಿಕೊಳ್ಳುವ ವೆಂಕಟರಮಣೇಗೌಡ ಅವರು ಕರ್ನಾಟಕ ರಾಜ್ಯದಲ್ಲಿ ಉದ್ಯಮಿಯಾಗಿದ್ದಾರೆ ಮತ್ತು 2024ರ ಲೋಕಸಭಾ ಚುನಾವಣೆಯ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಘೋಷಿತ ಅಭ್ಯರ್ಥಿಯಾಗಿದ್ದಾರೆ. ವೆಂಕಟರಮಣೇಗೌಡ ಅವರು ಮಂಡ್ಯ ಜಿಲ್ಲೆಯ ರೈತ ಕುಟುಂಬದಲ್ಲಿ ಜನಿಸಿದರು. ಇವರು ಬೆಂಗಳೂರಿನಲ್ಲಿ ತಮ್ಮ ಉದ್ಯಮಗಳನ್ನು ಸ್ಥಾಪಿಸಿದ್ದಾರೆ.

    1.3K views (↓274 from yesterday)0,0,0,0,0,0,0,0,1594, 1320

    2 day streak

    🔍 🗞️
  2. 2

    ಯಮ

    ಯಮ

    ಹಿಂದೂ ಪುರಾಣಗಳ ಪ್ರಕಾರ ಸಾವಿಗೆ ಕಾರಣನಾಗುವ ದೇವತೆ. ಮೃತ್ಯುದೇವತೆ. ಅಷ್ಟದಿಕ್ಪಾಲಕರಲ್ಲೊಬ್ಬ.

    565 views (↑565 from yesterday)0,0,0,0,0,0,41,0,0, 565

    1 day streak

    🔍 🗞️
  3. 3

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    303 views (↑69 from yesterday)67,95,0,67,107,0,60,161,234, 303

    4 day streak

    🔍 🗞️
  4. 4

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    297 views (↑22 from yesterday)176,347,261,240,365,296,179,188,275, 297

    9+ day streak

    🔍 🗞️
  5. 5

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    231 views (↑19 from yesterday)183,180,178,199,195,0,168,195,212, 231

    4 day streak

    🔍 🗞️
  6. 6

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    213 views (↓86 from yesterday)59,57,0,71,48,93,99,231,299, 213

    7 day streak

    🔍 🗞️
  7. 7

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    171 views (↑12 from yesterday)121,188,175,111,177,171,111,108,159, 171

    9+ day streak

    🔍 🗞️
  8. 8

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    161 views (↑55 from yesterday)133,160,143,100,158,123,90,83,106, 161

    9+ day streak

    🔍 🗞️
  9. 9

    ಚಿಕ್ಕಣ್ಣ

    ಚಿಕ್ಕಣ್ಣ

    ಚಿಕ್ಕಣ್ಣ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ನಟ. ಇವರು ಮುಖ್ಯವಾಗಿ ಹಾಸ್ಯಮಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಯಶ್ ನಾಯಕತ್ವದ ಕಿರಾತಕ ಇವರ ಮೊದಲ ಚಿತ್ರ.

    146 views (↓202 from yesterday)0,0,0,0,0,0,37,240,348, 146

    4 day streak

    🔍 🗞️
  10. 10

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    145 views (↑41 from yesterday)0,71,89,59,127,47,162,47,104, 145

    9 day streak

    🔍 🗞️
  11. 11

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    137 views (↑59 from yesterday)69,86,137,106,110,108,72,85,78, 137

    9+ day streak

    🔍 🗞️
  12. 12

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    134 views (↓12 from yesterday)185,167,203,153,139,163,125,123,146, 134

    9+ day streak

    🔍 🗞️
  13. 13

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    133 views (↓87 from yesterday)92,185,160,129,211,149,103,115,220, 133

    9+ day streak

    🔍 🗞️
  14. 14

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

    130 views (↑70 from yesterday)0,0,0,38,0,0,62,47,60, 130

    4 day streak

    🔍 🗞️
  15. 15

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    124 views (↓47 from yesterday)91,97,116,108,101,133,88,51,171, 124

    9+ day streak

    🔍 🗞️
  16. 16

    ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),

    ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),

    ದ್ರವೀಕೃತ ಪೆಟ್ರೋಲಿಯಮ್‌ ಅನಿಲ(LPG, GPL, LP ಗ್ಯಾಸ್‌, ಅಥವಾ ಆಟೋಗ್ಯಾಸ್‌ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್‌ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್‌ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್‌ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್‌‌) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್‌ ಅನಿಲಗಳ ಮಿಶ್ರಣ.

    121 views (↑67 from yesterday)0,0,0,0,0,0,40,0,54, 121

    2 day streak

    🔍 🗞️
  17. 17

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    117 views (↓9 from yesterday)150,165,197,158,243,138,139,98,126, 117

    9+ day streak

    🔍 🗞️
  18. 18

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    116 views (↑15 from yesterday)50,82,104,77,70,60,58,77,101, 116

    9+ day streak

    🔍 🗞️
  19. 19

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    114 views (↑30 from yesterday)53,84,131,71,107,83,85,64,84, 114

    9+ day streak

    🔍 🗞️
  20. 20

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ ( ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎಂಬ ಉಪಶೀರ್ಷಿಕೆ) ಗೀತು ಮೋಹನ್‌ದಾಸ್ ನಿರ್ದೇಶನದ ಮುಂಬರುವ ಭಾರತೀಯ ಅವಧಿಯ ದರೋಡೆಕೋರ ಚಿತ್ರ . ಇದರಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಜೊತೆಗೆ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ . ಈ ಚಿತ್ರವನ್ನು ವೆಂಕಟ್ ಕೆ.

    112 views (↓12 from yesterday)0,0,0,86,287,283,219,150,124, 112

    7 day streak

    🔍 🗞️
  21. 21

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    107 views (↑26 from yesterday)51,76,64,56,70,78,67,50,81, 107

    9+ day streak

    🔍 🗞️
  22. 22

    ಬಸವರಾಜ ರಾಯರೆಡ್ಡಿ

    ಬಸವರಾಜ ರಾಯರೆಡ್ಡಿ

    ಬಸವರಾಜ ರಾಯರೆಡ್ಡಿ (ಜನನ ೬ ಸೆಪ್ಟೆಂಬರ್ ೧೯೫೬) ಒಬ್ಬ ಭಾರತೀಯ ರಾಜಕಾರಣಿ ಮತ್ತು ಕರ್ನಾಟಕ ರಾಜ್ಯದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ರಾಯರೆಡ್ಡಿ ಅವರು ಕರ್ನಾಟಕ ವಿಧಾನಸಭೆ ಆರು ಅವಧಿಯ ಸದಸ್ಯರಾಗಿದ್ದಾರೆ ಮತ್ತು ೧೧ನೇ ಲೋಕಸಭೆ ಒಂದು ಅವಧಿಯ ಸದಸ್ಯರಾಗಿದ್ದಾರೆ. ಜೂನ್ ೨೦೧೬ ರಲ್ಲಿ ರಾಯರೆಡ್ಡಿ ಅವರು ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕ್ಯಾಬಿನೆಟ್ ಮಂತ್ರಿಯಾಗಿ ಸೇರ್ಪಡೆಗೊಂಡರು ಮತ್ತು ಉನ್ನತ ಶಿಕ್ಷಣ ಸಚಿವರಾಗಿದ್ದರು.

    107 views (↑70 from yesterday)0,0,0,0,0,0,0,0,37, 107

    2 day streak

    🔍 🗞️
  23. 23

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    98 views (↑24 from yesterday)70,84,80,64,84,112,69,87,74, 98

    9+ day streak

    🔍 🗞️
  24. 24

    ಗಾಂಧಿ ಮತ್ತು ಅಹಿಂಸೆ

    ಗಾಂಧಿ ಮತ್ತು ಅಹಿಂಸೆ

    97 views (↑97 from yesterday)0,0,0,0,0,0,0,32,0, 97

    1 day streak

    🔍 🗞️
  25. 25

    ಗಾಂಧೀ ದೃಷ್ಟಿಯಲ್ಲಿ ಸ್ವರಾಜ್ಯ
  26. 26

    ಕೃಷ್ಣದೇವರಾಯ

    ಕೃಷ್ಣದೇವರಾಯ

    ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.

    96 views (↑59 from yesterday)0,0,0,0,0,0,0,0,37, 96

    2 day streak

    🔍 🗞️
  27. 27

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    93 views (↑4 from yesterday)72,138,147,58,55,0,0,64,89, 93

    3 day streak

    🔍 🗞️
  28. 28

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    90 views (↑90 from yesterday)88,69,139,104,93,79,81,69,0, 90

    1 day streak

    🔍 🗞️
  29. 29

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    88 views (↓13 from yesterday)65,97,86,88,166,99,56,77,101, 88

    9+ day streak

    🔍 🗞️
  30. 30

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    84 views (↓3 from yesterday)56,115,92,87,145,102,60,62,87, 84

    9+ day streak

    🔍 🗞️
  31. 31

    ಸರ್ವೆಪಲ್ಲಿ ರಾಧಾಕೃಷ್ಣನ್
  32. 32

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    81 views (↓1 from yesterday)46,40,77,96,88,116,112,133,82, 81

    9+ day streak

    🔍 🗞️
  33. 33

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    79 views (↓14 from yesterday)106,130,94,85,86,82,82,96,93, 79

    9+ day streak

    🔍 🗞️
  34. 34

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.

    77 views (↑8 from yesterday)0,40,0,0,0,0,0,0,69, 77

    2 day streak

    🔍 🗞️
  35. 35

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    76 views (↓25 from yesterday)0,59,45,75,55,59,57,62,101, 76

    9 day streak

    🔍 🗞️
  36. 36

    ಬಿಗ್ ಬಾಸ್ ಕನ್ನಡ (ಸೀಸನ್ 6)

    ಬಿಗ್ ಬಾಸ್ ಕನ್ನಡ (ಸೀಸನ್ 6)

    ಭಾರತೀಯ ರಿಯಾಲಿಟಿ ದೂರದರ್ಶನ ಸರಣಿ ಬಿಗ್ ಬಾಸ್‌ನ ಕನ್ನಡ ಭಾಷೆಯ ಆರನೇ ಸೀಸನ್ 21 ಅಕ್ಟೋಬರ್ 2018 ರಂದು 6 ಗಂಟೆಗೆ ಪ್ರಥಮ ಪ್ರದರ್ಶನಗೊಂಡಿತು. ಪ್ರತಿ ಸೀಸನ್‌ನಂತೆ ಈ ಬಾರಿಯು ಸುದೀಪ್ ಕಾರ್ಯಕ್ರಮದ ನಿರೂಪಕರಾಗಿದ್ದರು. ಜುಲೈ 2018 ರಲ್ಲಿ ವೂಟ್ ಪ್ಲಾಟ್‌ಫಾರ್ಮ್ ಮೂಲಕ ಸಾಮಾನ್ಯರಿಗಾಗಿ ಆಡಿಷನ್‌ಗಳನ್ನು ಮಾಡಲಾಗಿತ್ತು.

    71 views (↓43 from yesterday)0,0,0,0,0,0,0,0,114, 71

    2 day streak

    🔍 🗞️
  37. 37

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    70 views (↑2 from yesterday)68,77,75,63,91,71,71,68,68, 70

    9+ day streak

    🔍 🗞️
  38. 38

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    69 views (↑69 from yesterday)41,0,0,67,57,64,46,37,0, 69

    1 day streak

    🔍 🗞️
  39. 39

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    66 views (↑5 from yesterday)60,51,49,40,51,55,43,0,61, 66

    2 day streak

    🔍 🗞️
  40. 40

    ಟಾಕ್ಸಿಕ್: ವಯಸ್ಕರಿಗೆ ಒಂದು ಕಾಲ್ಪನಿಕ ಕಥೆ
  41. 41

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು ಅಥವಾ ಸಹ್ಯಾದ್ರಿ ಪರ್ವತ ಶ್ರೇಣಿ ಭಾರತ ಜಂಬೂದ್ವೀಪದ ಪಶ್ಚಿಮ ಭಾಗದಲ್ಲಿರುವ ಒಂದು ಪರ್ವತ ಶ್ರೇಣಿ. ಈ ಶ್ರೇಣಿಗೆ ಸಹ್ಯಾದ್ರಿ ಪರ್ವತಗಳು ಎಂಬ ಹೆಸರು ಪೂರಾತನ. ದಖ್ಖನ್ ಪೀಠಭೂಮಿಯ ಪಶ್ಚಿಮದ ಅಂಚಿನ ಉದ್ದಕ್ಕೂ ಹಬ್ಬಿರುವ ಸಹ್ಯಾದ್ರಿ ಪೀಠಭೂಮಿಯನ್ನು ಅರಬ್ಬೀ ಸಮುದ್ರದ ಕಿರಿದಾದ ಕರಾವಳಿ ಪ್ರದೇಶದಿಂದ ಬೇರ್ಪಡಿಸುತ್ತವೆ.

    64 views (↑24 from yesterday)0,0,0,0,43,0,35,42,40, 64

    4 day streak

    🔍 🗞️
  42. 42

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    63 views (↑3 from yesterday)0,0,43,0,56,65,50,43,60, 63

    6 day streak

    🔍 🗞️
  43. 43

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    62 views (↓2 from yesterday)97,66,46,57,0,71,38,0,64, 62

    2 day streak

    🔍 🗞️
  44. 44

    ಕರ್ನಾಟಕದ ತಿನಿಸುಗಳು

    ಕರ್ನಾಟಕದ ತಿನಿಸುಗಳು

    ಕರ್ನಾಟಕ ತಿನಿಸು ಅನೇಕ ಸಸ್ಯಾಹಾರಿ ಹಾಗೂ ಮಾಂಸಾಹಾರಿ ಅಡುಗೆಗಳನ್ನು ಒಳಗೊಂಡಿದೆ. ಈ ತಿನಿಸು ಅತ್ಯಂತ ಹಳೆಯ ಪಾಕಪದ್ಧತಿಗಳಲ್ಲಿ ಒಂದಾಗಿದೆ ಮತ್ತು 1500 ಕ್ರಿ.ಶ. ಕರ್ನಾಟಕ ತಿನಿಸು ವಿವಿಧ ತಮಿಳುನಾಡು,ಮಹಾರಾಷ್ಟ್ರ ಕೇರಳ ಮತ್ತು ಆಂದ್ರಪ್ರದೇಶ್ ಗಳಂತಹ ರಾಜ್ಯಗಳಲ್ಲಿ ಪ್ರಭಾವಿಸಿದೆ.

    61 views (↑61 from yesterday)0,0,0,0,0,0,0,0,0, 61

    1 day streak

    🔍 🗞️
  45. 45

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    61 views (↑6 from yesterday)0,73,87,61,68,55,42,56,55, 61

    9 day streak

    🔍 🗞️
  46. 46

    ಸಂಕಷ್ಟ ಚತುರ್ಥಿ

    ಸಂಕಷ್ಟ ಚತುರ್ಥಿ

    ಸಂಕಷ್ಟ ಚತುರ್ಥಿ ಇದನ್ನು ಸಂಕಟಹರ ಚತುರ್ಥಿ ಎಂದೂ ಕರೆಯುತ್ತಾರೆ. ಇದು ಹಿಂದೂ ಕ್ಯಾಲೆಂಡರ್‌ನ ಪ್ರತಿ ಚಂದ್ರ ತಿಂಗಳಲ್ಲಿ ಗಣೇಶನಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನವು ಕೃಷ್ಣ ಪಕ್ಷದ ನಾಲ್ಕನೇ ದಿನದಂದು ಬರುತ್ತದೆ..

    60 views (↑60 from yesterday)0,0,0,0,0,0,0,0,0, 60

    1 day streak

    🔍 🗞️
  47. 47

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು.

    60 views (↑14 from yesterday)0,45,48,0,0,0,34,0,46, 60

    2 day streak

    🔍 🗞️
  48. 48

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    59 views (↑2 from yesterday)40,48,53,62,48,51,39,44,57, 59

    9+ day streak

    🔍 🗞️
  49. 49

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    58 views (↑8 from yesterday)58,57,71,78,88,45,39,0,50, 58

    2 day streak

    🔍 🗞️
  50. 50

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    58 views (↑17 from yesterday)53,0,0,0,52,65,39,33,41, 58

    6 day streak

    🔍 🗞️
  51. 51

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    57 views (↑57 from yesterday)44,0,63,48,0,55,39,0,0, 57

    1 day streak

    🔍 🗞️
  52. 52

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    57 views (↑57 from yesterday)46,66,59,46,56,55,44,33,0, 57

    1 day streak

    🔍 🗞️
  53. 53

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    57 views (↑12 from yesterday)55,0,48,43,54,48,44,32,45, 57

    8 day streak

    🔍 🗞️
  54. 54

    ಕೃಷ್ಣ

    ಕೃಷ್ಣ

    ಶ್ರೀ ಕೃಷ್ಣಪರಮಾತ್ಮರು ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ವಿಷ್ಣುವಿನ ಹತ್ತು ಅವತಾರಗಳಲ್ಲಿ ಒಬ್ಬರಾಗಿದ್ದಾರೆ.

    57 views (↑57 from yesterday)0,0,0,0,0,0,44,33,0, 57

    1 day streak

    🔍 🗞️
  55. 55

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    57 views (↑3 from yesterday)0,59,49,51,52,66,50,46,54, 57

    9 day streak

    🔍 🗞️
  56. 56

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    56 views (↑13 from yesterday)55,45,54,70,86,51,39,43,43, 56

    9+ day streak

    🔍 🗞️
  57. 57

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    55 views (↓23 from yesterday)99,80,74,55,60,56,48,83,78, 55

    9+ day streak

    🔍 🗞️
  58. 58

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    54 views (↓22 from yesterday)37,39,50,68,0,70,0,51,76, 54

    3 day streak

    🔍 🗞️
  59. 59

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    53 views (↑7 from yesterday)75,61,44,62,53,95,94,65,46, 53

    9+ day streak

    🔍 🗞️
  60. 60

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    52 views (↓27 from yesterday)56,0,53,37,57,64,35,0,79, 52

    2 day streak

    🔍 🗞️
  61. 61

    ಕನ್ನಡಪ್ರಭ

    ಕನ್ನಡಪ್ರಭ

    ಕನ್ನಡಪ್ರಭ - ಭಾರತದ ಅತ್ಯಂತ ದೊಡ್ಡ ಪತ್ರಿಕಾ ಸಮೂಹವನ್ನು ನಿರ್ವಹಿಸುತ್ತಿರುವ ಇಂಡಿಯನ್ ಎಕ್ಸ್‌ಪ್ರೆಸ್ ಸಂಸ್ಥೆಯ ಅಂಗವಾಗಿ 4 ನವೆಂಬರ್ 1967ರಂದು ಬೆಂಗಳೂರಿನಿಂದ ಆರಂಭವಾದ ಕನ್ನಡ ದಿನಪತ್ರಿಕೆ ಕನ್ನಡಪ್ರಭ. ಇದು ಕನ್ನಡದ ಪ್ರಮುಖ ದಿನ ಪತ್ರಿಕೆಗಳಲ್ಲೊಂದು. ಖ್ಯಾತ ಇಂಡಿಯನ್ ಎಕ್ಸ್‌ಪ್ರೆಸ್ ಬಳಗದಿಂದ ಪ್ರಕಾಶಿತವಾಗುತ್ತಿದೆ.

    51 views (↑51 from yesterday)44,0,0,41,0,45,47,0,0, 51

    1 day streak

    🔍 🗞️
  62. 62

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    50 views (↓23 from yesterday)77,122,88,58,69,46,45,33,73, 50

    9+ day streak

    🔍 🗞️
  63. 63

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    50 views (↑1 from yesterday)56,60,54,47,46,0,54,0,49, 50

    2 day streak

    🔍 🗞️
  64. 64

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    50 views (↓6 from yesterday)0,0,69,48,77,50,48,62,56, 50

    8 day streak

    🔍 🗞️
  65. 65

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    49 views (↑4 from yesterday)0,61,51,55,0,45,34,38,45, 49

    5 day streak

    🔍 🗞️
  66. 66

    ಕರ್ನಾಟಕದ ಅಣೆಕಟ್ಟುಗಳು

    ಕರ್ನಾಟಕದ ಅಣೆಕಟ್ಟುಗಳು

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  67. 67

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    48 views (↓37 from yesterday)57,77,50,55,65,45,0,0,85, 48

    2 day streak

    🔍 🗞️
  68. 68

    ಶ್ರೀ. ನಾರಾಯಣ ಗುರು

    ಶ್ರೀ. ನಾರಾಯಣ ಗುರು

    ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.

    48 views (↑48 from yesterday)73,41,65,75,46,273,944,60,0, 48

    1 day streak

    🔍 🗞️
  69. 69

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    48 views (↓10 from yesterday)51,45,52,0,59,0,0,35,58, 48

    3 day streak

    🔍 🗞️
  70. 70

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    48 views (↑48 from yesterday)111,60,62,51,51,53,0,0,0, 48

    1 day streak

    🔍 🗞️
  71. 71

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  72. 72

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    47 views (↓5 from yesterday)0,59,59,40,67,0,39,0,52, 47

    2 day streak

    🔍 🗞️
  73. 73

    ಇಸ್ಲಾಂ ಧರ್ಮ

    ಇಸ್ಲಾಂ ಧರ್ಮ

    ಇಸ್ಲಾಮ್ (الإسلام; [ɪsˈlaːm] ( ), ಅನುವಾದ. ದೇವರ ಇಚ್ಛೆಗೆ ಶರಣಾಗುವುದು) ಏಕದೇವತಾವಾದಿ ಧರ್ಮವಾಗಿದ್ದು, ಇದರ ಅನುಯಾಯಿಗಳು ಅಲ್ಲಾಹನಲ್ಲದೆ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ನಂಬುತ್ತಾರೆ. ಅವರನ್ನು ಮುಸ್ಲಿಮರು ಎಂದು ಕರೆಯಲಾಗುತ್ತದೆ. ಇಸ್ಲಾಂ ಧರ್ಮವು ದೇವರು (ಅಲ್ಲಾಹು) ಕರುಣಾಮಯಿ, ಸರ್ವಶಕ್ತ ಮತ್ತು ಏಕೈಕನು ಎಂದು ಬೋಧಿಸುತ್ತದೆ ಮತ್ತು ಅವನು ಪ್ರವಾದಿಗಳು, ಸಂದೇಶವಾಹಕರು ಮತ್ತು ಪವಿತ್ರ ಗ್ರಂಥಗಳ ಮೂಲಕ ಮಾನವಕುಲಕ್ಕೆ ಮಾರ್ಗದರ್ಶನ ನೀಡಿದ್ದಾನೆ ಎಂದು ಹೇಳುತ್ತದೆ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  74. 74

    ಶಿಕ್ಷಕರ ದಿನಾಚರಣೆ

    ಶಿಕ್ಷಕರ ದಿನಾಚರಣೆ

    ವಿಶ್ವ ಶಿಕ್ಷಕರ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ. ೧೯೯೪ ರಲ್ಲಿ ಸ್ಥಾಪನೆಯಾದ ಇದು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಶಿಫಾರಸುಗಳಿಗೆ ಸಹಿ ಹಾಕಿದ ನೆನಪಿಗಾಗಿ ಇದೆ. ೧೯೬೬ ರ "ಶಿಕ್ಷಕರ ಸ್ಥಿತಿಗೆ ಸಂಬಂಧಿಸಿದ ಐಎಲ್ಒ / ಯುನೆಸ್ಕೋ ಶಿಫಾರಸು" ವಿಶ್ವದಾದ್ಯಂತದ ಶಿಕ್ಷಕರ ಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಪರಿಹರಿಸುವ ಪ್ರಮಾಣಿತ ಸಾಧನವಾಗಿದೆ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  75. 75

    ಜನ್ನ

    ಜನ್ನ

    ಕವಿಚಕ್ರವರ್ತಿ ಬಿರುದಾಂಕಿತನಾದ ಮಹಾಕವಿ ಜನ್ನನು ಕರ್ನಾಟಕದಲ್ಲಿದ್ದ, ಹಳಗನ್ನಡ ಕವಿ.(ಕಾಲ :ಕ್ರಿ.ಶ.೧೧೫೦-೧೨೫೦) ಜನ್ನ ಕನ್ನಡದ ಪ್ರಸಿದ್ಧ ಜೈನ ಕವಿ. 12ನೆಯ ಶತಮಾನದ ಉತ್ತರಾರ್ಧ ಮತ್ತು 13ನೆಯ ಶತಮಾನದ ಪೂರ್ವಾರ್ಧದಲ್ಲಿ ಕೃತಿರಚನೆ ಮಾಡಿದವ. ಹಳೆಯಬೀಡು ಪ್ರಾಂತದವನಾದ.ಈತನ ತಂದೆ ಸುಮನೋಬಾಣನೆಂಬ ಬಿರುದು ಪಡೆದಿದ್ದ ಶಂಕರ.

    46 views (↑1 from yesterday)0,0,0,44,48,0,0,0,45, 46

    2 day streak

    🔍 🗞️
  76. 76

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    46 views (↓20 from yesterday)50,0,53,44,47,55,34,33,66, 46

    8 day streak

    🔍 🗞️
  77. 77

    ಕರ್ನಾಟಕದ ಮುಖ್ಯಮಂತ್ರಿಗಳು

    ಕರ್ನಾಟಕದ ಮುಖ್ಯಮಂತ್ರಿಗಳು

    46 views (↑46 from yesterday)0,49,0,37,0,42,38,52,0, 46

    1 day streak

    🔍 🗞️
  78. 78

    ಓಂ ನಮಃ ಶಿವಾಯ

    ಓಂ ನಮಃ ಶಿವಾಯ

    ಓಂ ನಮಃ ಶಿವಾಯ ಅತ್ಯಂತ ಜನಪ್ರಿಯ ಹಿಂದೂ ಮಂತ್ರಗಳಲ್ಲೊಂದು ಮತ್ತು ಹಿಂದೂ ಶೈವ ಪಂಥದಲ್ಲಿ ಅತ್ಯಂತ ಪ್ರಮುಖ ಮಂತ್ರ. ಅದರ ಭಾಷಾಂತರ "ಶಿವನಿಗೆ ನಮಸ್ಕಾರ" ಎಂದು. ಮೊದಲಿಗೆ ಅತೀಂದ್ರಿಯ ಅಕ್ಷರ ಓಂ ಬರುತ್ತದೆ.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  79. 79

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    45 views (↓1 from yesterday)49,57,82,42,94,58,43,54,46, 45

    9+ day streak

    🔍 🗞️
  80. 80

    ಜವಾಹರ‌ಲಾಲ್ ನೆಹರು

    ಜವಾಹರ‌ಲಾಲ್ ನೆಹರು

    ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  81. 81

    ಬೆಂಗಳೂರು

    ಬೆಂಗಳೂರು

    ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.

    45 views (↑1 from yesterday)0,0,0,0,0,0,0,0,44, 45

    2 day streak

    🔍 🗞️
  82. 82

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    44 views (0 from yesterday)0,48,0,55,57,0,39,0,44, 44

    2 day streak

    🔍 🗞️
  83. 83

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    44 views (↓4 from yesterday)41,96,51,42,122,57,43,0,48, 44

    2 day streak

    🔍 🗞️
  84. 84

    ಶ್ರೀವಿಜಯ

    ಶ್ರೀವಿಜಯ

    ಶ್ರೀವಿಜಯ ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃ. ಕವಿರಾಜಮಾರ್ಗವು 'ದಂಡಿಯ'ಕಾವ್ಯಾದರ್ಶದ' ಅನುವಾದವಾಗಿದೆ. ಶ್ರೀವಿಜಯನು ಕವಿರಾಜಮಾರ್ಗದಲ್ಲಿ ಕನ್ನಡ ನಾಡು-ನುಡಿ ವರ್ಣನೆಯಿದೆ.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  85. 85

    ಎಂ ಚಿನ್ನಸ್ವಾಮಿ ಕ್ರೀಡಾಂಗಣ

    ಎಂ ಚಿನ್ನಸ್ವಾಮಿ ಕ್ರೀಡಾಂಗಣ

    ಎಂ ಚಿನ್ನಸ್ವಾಮಿ ಕ್ರೀಡಾಂಗಣ ಅಥವಾ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ. ಎಸ್ ಸಿ. ಏ) ಕ್ರೀಡಾಂಗಣ ಬೆಂಗಳೂರು ಮತ್ತು ಕರ್ನಾಟಕ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಏಕೈಕ ಕ್ರಿಕೆಟ್ ಕ್ರೀಡಾಂಗಣ.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  86. 86

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    42 views (↑42 from yesterday)0,42,0,47,0,49,0,0,0, 42

    1 day streak

    🔍 🗞️
  87. 87

    ಗೋಪಾಲಕೃಷ್ಣ ಅಡಿಗ

    ಗೋಪಾಲಕೃಷ್ಣ ಅಡಿಗ

    ಎಂ. ಗೋಪಾಲಕೃಷ್ಣ ಅಡಿಗ : - (೧೮ ಫೆಬ್ರುವರಿ ೧೯೧೮ - ೧೪ ನವೆಂಬರ ೧೯೯೨) ಗೋಪಾಲಕೃಷ್ಣ ಅಡಿಗರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಗೇರಿ ಎಂಬ ಹಳ್ಳಿಯಲ್ಲಿ. ಪುರೋಹಿತ ಮನೆತನಕ್ಕೆ ಸೇರಿದ ಅಡಿಗರ ತಂದೆ ಸಂಸ್ಕೃತದಲ್ಲಿ ಶ್ಲೋಕಗಳನ್ನೂ, ಕನ್ನಡದಲ್ಲಿ ದೇಶಭಕ್ತಿಯ ಗೀತೆಗಳನ್ನೂ ರಚಿಸುತ್ತಿದ್ದರಂತೆ.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  88. 88

    ಎನ್. ರಂಗನಾಥ ಶರ್ಮಾ

    ಎನ್. ರಂಗನಾಥ ಶರ್ಮಾ

    ಮಹಾಮಹೋಪಾಧ್ಯಾಯ ವಿದ್ವಾನ್ ಡಾ. ಎನ್. ರಂಗನಾಥ ಶರ್ಮಾ (ಜನನ:೧೯೧೬, ಮರಣ: ಜನವರಿ ೨೫,೨೦೧೪) ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಪ್ರಕಾಂಡ ಪಂಡಿತರಾಗಿದ್ದರು.

    40 views (↑40 from yesterday)0,40,0,0,0,0,0,0,0, 40

    1 day streak

    🔍 🗞️
  89. 89

    ದೇವರ/ಜೇಡರ ದಾಸಿಮಯ್ಯ

    ದೇವರ/ಜೇಡರ ದಾಸಿಮಯ್ಯ

    ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.

    40 views (↑40 from yesterday)0,43,0,0,45,0,41,35,0, 40

    1 day streak

    🔍 🗞️
  90. 90

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    40 views (↓43 from yesterday)46,48,52,121,90,0,60,58,83, 40

    4 day streak

    🔍 🗞️
  91. 91

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    39 views (↓59 from yesterday)42,0,49,0,0,0,36,38,98, 39

    4 day streak

    🔍 🗞️
  92. 92

    ಮರುಭೂಮಿಯ ಪರಿಸರ ವಿಜ್ಞಾನ

    ಮರುಭೂಮಿಯ ಪರಿಸರ ವಿಜ್ಞಾನ

    ಮರುಭೂಮಿ ಪರಿಸರ ವಿಜ್ಞಾನವು ಮರುಭೂಮಿ ಪರಿಸರದ ಜೈವಿಕ ಮತ್ತು ಅಜೀವಕ ಘಟಕಗಳ ನಡುವಿನ ಪರಸ್ಪರ ಕ್ರಿಯೆಗಳ ಅಧ್ಯಯನವಾಗಿದೆ. ಮರುಭೂಮಿ ಪರಿಸರ ವ್ಯವಸ್ಥೆಯನ್ನು ಜೀವಿಗಳು ಹಾಗು ಅವು ವಾಸಿಸುವ ಹವಾಮಾನ ಮತ್ತು ಆವಾಸಸ್ಥಾನದ ಮೇಲೆ ಪ್ರಭಾವ ಬೀರುವ ನಿರ್ಜೀವ ವಸ್ತುಗಳ ನಡುವಿನ ಕ್ರಿಯೆಯೆಂದು ವ್ಯಾಖ್ಯಾನಿಸಲಾಗಿದೆ. ಮರುಭೂಮಿಗಳು ಶುಷ್ಕ ಪ್ರದೇಶಗಳಾಗಿವೆ, ಅವುಗಳು ಸಾಮಾನ್ಯವಾಗಿ ಬೆಚ್ಚಗಿನ ತಾಪಮಾನದೊಂದಿಗೆ ಸಂಬಂಧ ಹೊಂದಿವೆ; ಶೀತ ಮರುಭೂಮಿಗಳು ಸಹ ಅಸ್ತಿತ್ವದಲ್ಲಿವೆ.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  93. 93

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    39 views (↓20 from yesterday)43,56,76,48,91,90,53,44,59, 39

    9+ day streak

    🔍 🗞️
  94. 94

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    39 views (↓12 from yesterday)51,71,46,0,72,68,49,33,51, 39

    6 day streak

    🔍 🗞️
  95. 95

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    39 views (↑39 from yesterday)41,46,55,0,0,46,57,0,0, 39

    1 day streak

    🔍 🗞️
  96. 96

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆಯ ಕರ್ತೃ.(ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ.

    39 views (↑39 from yesterday)0,0,0,0,43,42,0,0,0, 39

    1 day streak

    🔍 🗞️
  97. 97

    ಗಾಂಧೀ ದೃಷ್ಟಿಯಲ್ಲಿ ಸತ್ಯಾಗ್ರಹ

    ಗಾಂಧೀ ದೃಷ್ಟಿಯಲ್ಲಿ ಸತ್ಯಾಗ್ರಹ

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  98. 98

    ಕನ್ನಡ ಸಂಧಿ

    ಕನ್ನಡ ಸಂಧಿ

    38 views (↓6 from yesterday)0,40,0,53,0,45,34,0,44, 38

    2 day streak

    🔍 🗞️
  99. 99

    ದಾಸ ಸಾಹಿತ್ಯ

    ದಾಸ ಸಾಹಿತ್ಯ

    ದಾಸ ಸಾಹಿತ್ಯ ( Kannada ) ಭಗವಾನ್ ವಿಷ್ಣು ಅಥವಾ ಅವನ ಅವತಾರಗಳ ಮೇಲೆ ಭಕ್ತರು ರಚಿಸಿದ ಭಕ್ತಿ ಚಳುವಳಿಯ ಸಾಹಿತ್ಯವಾಗಿದೆ. ಕನ್ನಡದಲ್ಲಿ ದಾಸ ಅಕ್ಷರಶಃ ಸೇವಕ ಮತ್ತು ಸಾಹಿತ್ಯವೆಂದರೆ ಸಾಹಿತ್ಯ ಎಂದು ಅರ್ಥ. ಹರಿದಾಸರು ("ದೇವರ ಸೇವಕರು") ಭಗವಾನ್ ವಿಷ್ಣು ಅಥವಾ ಅವನ ಅವತಾರಗಳ ಭಕ್ತಿಯ ಬೋಧಕರು.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  100. 100

    ಧಣಿ (ಚಲನಚಿತ್ರ)

    ಧಣಿ (ಚಲನಚಿತ್ರ)

    ಧಣಿ, ಬಾಲಾಜಿ ಸಿಂಗ್ ಬಾಬು ನಿರ್ದೇಶನ ಮತ್ತು ಜೆ ಜೆ ಇಂಟರ್ನ್ಯಾಷನಲ್ ನಿರ್ಮಾಪಣ ಮಾಡಿರುವ ೧೯೯೬ರ ಕನ್ನಡ ಚಲನಚ್ರಿತ್ರ. ಈ ಚಿತ್ರಕ್ಕೆ ಸಾಧು ಕೋಕಿಲ ಸಂಗೀತ ನಿರ್ದೇಶನ ಮಾಡಿದ್ದಾರೆ. ಡಾ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️

This data from .