English Wikipedia Top 100

The most-visited English Wikipedia articles, updated daily. Learn more...

  1. 1

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    1K views (↑177 from yesterday)210,271,377,332,410,471,440,725,834, 1011

    9+ day streak

    🔍 🗞️
  2. 2

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    321 views (↓38 from yesterday)322,252,246,238,251,209,302,301,359, 321

    9+ day streak

    🔍 🗞️
  3. 3

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    292 views (↑102 from yesterday)215,245,259,247,215,216,173,164,190, 292

    9+ day streak

    🔍 🗞️
  4. 4

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    243 views (↓303 from yesterday)245,236,219,235,239,301,227,232,546, 243

    9+ day streak

    🔍 🗞️
  5. 5

    ಝಾನ್ಸಿ ರಾಣಿ ಲಕ್ಷ್ಮೀಬಾಯಿ

    ಝಾನ್ಸಿ ರಾಣಿ ಲಕ್ಷ್ಮೀಬಾಯಿ

    ಝಾನ್ಸಿ ರಾಣಿ ಲಕ್ಷ್ಮೀಬಾಯಿ (೧೯, ನವೆಂಬರ್ ೧೮೨೯ - ೧೭, ಜೂನ್ ೧೮೫೮) ಝಾನ್ಸಿಯ ರಾಣಿಯಾಗಿದ್ದರು ಹಾಗೂ ಅವರು ಭಾರತದ ಒಬ್ಬ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು. ಇವರು ೧೮೫೭ ರ ಭಾರತೀಯ ದಂಗೆಯ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಮತ್ತು ಭಾರತೀಯ ರಾಷ್ಟ್ರೀಯವಾದಿಗಳಿಗೆ ಬ್ರಿಟಿಷ್ ರಾಜ್‌ಗೆ ಪ್ರತಿರೋಧದ ಸಂಕೇತವಾಯಿತು.

    192 views (↓25 from yesterday)38,41,49,0,0,0,53,78,217, 192

    4 day streak

    🔍 🗞️
  6. 6

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    173 views (↓2 from yesterday)112,103,116,122,162,81,102,165,175, 173

    9+ day streak

    🔍 🗞️
  7. 7

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    169 views (↑60 from yesterday)0,64,60,65,48,55,65,106,109, 169

    9 day streak

    🔍 🗞️
  8. 8

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    162 views (↑38 from yesterday)92,101,109,175,116,103,121,115,124, 162

    9+ day streak

    🔍 🗞️
  9. 9

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    159 views (↑43 from yesterday)70,85,42,87,74,58,94,143,116, 159

    9+ day streak

    🔍 🗞️
  10. 10

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    152 views (↑20 from yesterday)117,90,103,172,100,78,112,167,132, 152

    9+ day streak

    🔍 🗞️
  11. 11

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    146 views (↑2 from yesterday)163,166,145,160,112,103,174,142,144, 146

    9+ day streak

    🔍 🗞️
  12. 12

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    145 views (↓19 from yesterday)51,74,58,83,81,141,132,257,164, 145

    9+ day streak

    🔍 🗞️
  13. 13

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    139 views (↓4 from yesterday)116,151,131,137,99,108,82,128,143, 139

    9+ day streak

    🔍 🗞️
  14. 14

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    135 views (↑29 from yesterday)120,50,126,209,94,92,61,0,106, 135

    2 day streak

    🔍 🗞️
  15. 15

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    132 views (↓28 from yesterday)140,160,167,119,149,110,135,143,160, 132

    9+ day streak

    🔍 🗞️
  16. 16

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    127 views (↓22 from yesterday)152,121,126,118,88,90,142,140,149, 127

    9+ day streak

    🔍 🗞️
  17. 17

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    118 views (↓13 from yesterday)190,158,110,117,89,113,97,131,131, 118

    9+ day streak

    🔍 🗞️
  18. 18

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ ಕರ್ನಾಟಕದ ಬೆಳಗಾವಿ ಜಿಲ್ಲೆಯ ವೀರ ರಾಣಿ, ಮರಾಠರ ವಿರುದ್ಧ ಹೋರಾಡಲು ಮಹಿಳಾ ಸೇನೆಯನ್ನು ಸಂಘಟಿಸಿದ ಮೊದಲ ಮಹಿಳೆ. ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ಬೆಳವಡಿಯ ವೀರ ರಾಣಿ ಮಲ್ಲಮ್ಮ.

    114 views (↓167 from yesterday)69,75,69,61,49,45,66,335,281, 114

    9+ day streak

    🔍 🗞️
  19. 19

    ವಿಶ್ವ ಸ್ತನ್ಯಪಾನ ಸಪ್ತಾಹ

    ವಿಶ್ವ ಸ್ತನ್ಯಪಾನ ಸಪ್ತಾಹ

    ವಿಶ್ವ ಸ್ತನ್ಯಪಾನ ವಾರ (ಡಬ್ಲ್ಯೂಬಿಡಬ್ಲ್ಯೂ) ವಾರ್ಷಿಕ ಆಚರಣೆಯಾಗಿದ್ದು , ಇದನ್ನು ಪ್ರತಿವರ್ಷ ಆಗಸ್ಟ್ 1 ರಿಂದ ಆಗಸ್ಟ್ 7 ರವರೆಗೆ 120 ಕ್ಕೂ ಹೆಚ್ಚು ದೇಶಗಳಲ್ಲಿ ನಡೆಸಲಾಗುತ್ತದೆ.WBW ವೆಬ್ಸೈಟ್ನ ಅಂಕಿಅಂಶಗಳ ಪ್ರಕಾರ, ಪ್ರಪಂಚದ ಸ್ತನ್ಯಪಾನ ಸಪ್ತಾಹ 2010 ರ ವರೆಗೆ 488 ಸಂಘಟನೆಗಳು ಮತ್ತು 406,620 ಜನ ಭಾಗವಹಿಸುವವರೊಂದಿಗೆ 79 ದೇಶಗಳಲ್ಲಿ 540 ಕಾರ್ಯಕ್ರಮಗಳು ನಡೆದಿವೆ.ಸ್ತನ್ಯಪಾನ ಕ್ರಿಯೆಗಾಗಿ ವಿಶ್ವ ಅಲೈಯನ್ಸ್ , WHO ಮತ್ತು UNICEF, WBW ಯ ಸಂಘಟಿತವಾಗಿದ್ದು, ಮಗು ಜನಿಸಿದ ಮೊದಲ ಆರು ತಿಂಗಳ ಕಾಲ ವಿಶೇಷ ಎದೆ ಹಾಲುಣಿಸುವಿಕೆಯನ್ನು ಉತ್ತೇಜಿಸುವ ಗುರಿಯೊಂದಿಗೆ 1991ರಲ್ಲಿ ಆರಂಭಿಸಲಾಯಿತು ಸ್ತನ್ಯಪಾನ ,ಮಹತ್ವದ ಪೋಷಕಾಂಶಗಳನ್ನು ಒದಗಿಸುತ್ತದೆ, ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ನ್ಯುಮೋನಿಯಾ ,ಪ್ರಾಣಾಂತಿಕ ರೋಗಗಳಿಂದ ರಕ್ಷಣೆ ಮತ್ತು ಬೆಳವಣಿಗೆಯನ್ನು ಅಭಿವೃದ್ಧಿಪಡಿಸುತ್ತದೆ.

    105 views (↓16 from yesterday)0,0,0,0,0,65,0,138,121, 105

    3 day streak

    🔍 🗞️
  20. 20

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    103 views (↓22 from yesterday)68,73,91,62,60,75,71,129,125, 103

    9+ day streak

    🔍 🗞️
  21. 21

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    102 views (↑4 from yesterday)64,89,76,99,57,63,59,67,98, 102

    9+ day streak

    🔍 🗞️
  22. 22

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    101 views (↓35 from yesterday)71,73,47,57,60,56,0,136,136, 101

    3 day streak

    🔍 🗞️
  23. 23

    ಕರ್ನಾಟಕದ ಮುಖ್ಯಮಂತ್ರಿಗಳು
  24. 24

    ಮುಂಗುರುಳು

    ಮುಂಗುರುಳು

    ಮುಂಗುರುಳು ಕೂದಲಿನ ಮುಂಭಾಗವನ್ನು ಆಕಾರದಲ್ಲಿ ಕತ್ತರಿಸುವುದು. ಇದರಿಂದ ಕೂದಲು ಹಣೆಯ ಮೇಲೆ ಜೋತುಬೀಳುತ್ತದೆ. ಮುಂಗುರುಳನ್ನು ಸಾಮಾನ್ಯವಾಗಿ ಹುಬ್ಬುಗಳ ಸ್ಥಳದಲ್ಲಿ ಅಥವಾ ಅವುಗಳ ಮೇಲೆ ಸಾಕಷ್ಟು ನೆಟ್ಟಗೆ ಕತ್ತರಿಸಲಾಗುತ್ತದೆ, ಆದರೆ ಅಸಮ ಅಥವಾ ಚೆದರಿರಬಹುದು, ಕೂದಲಿನ ಜೆಲ್, ಮೂಸ್ ಅಥವಾ ಮೇಣದಿಂದ ಮೇಲಕ್ಕೇರಿಸಿರಬಹುದು, ಒಂದು ಅಥವಾ ಇನ್ನೊಂದು ಮಗ್ಗಲಿಗೆ ಬಾಚಿರಬಹುದು, ಅಥವಾ ಕಣ್ಣುಗಳ ಮೇಲೆ ಬೀಳುವಂತೆ ಉದ್ದವಾಗಿ ಕತ್ತರಿಸಿರಬಹುದು.

    92 views (↑92 from yesterday)0,0,0,0,0,0,0,0,0, 92

    1 day streak

    🔍 🗞️
  25. 25

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    92 views (↓6 from yesterday)117,90,75,66,76,58,77,87,98, 92

    9+ day streak

    🔍 🗞️
  26. 26

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    91 views (↓3 from yesterday)99,94,103,99,54,59,102,79,94, 91

    9+ day streak

    🔍 🗞️
  27. 27

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    90 views (↓16 from yesterday)198,106,89,86,68,52,51,67,106, 90

    9+ day streak

    🔍 🗞️
  28. 28

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    89 views (↑21 from yesterday)89,99,74,57,57,86,56,0,68, 89

    2 day streak

    🔍 🗞️
  29. 29

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    89 views (↑8 from yesterday)0,0,0,37,46,41,55,66,81, 89

    7 day streak

    🔍 🗞️
  30. 30

    ಶಾಂತಿ ಕ್ರಾಂತಿ (ಚಲನಚಿತ್ರ)

    ಶಾಂತಿ ಕ್ರಾಂತಿ (ಚಲನಚಿತ್ರ)

    ಶಾಂತಿ ಕ್ರಾಂತಿ 1991ರ ಭಾರತೀಯ ಸಾಹಸ ಚಲನಚಿತ್ರವಾಗಿದ್ದು, ವಿ. ರವಿಚಂದ್ರನ್ ಅವರು ತಮ್ಮ ಈಶ್ವರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರನ್ ಮತ್ತು ಜೂಹಿ ಚಾವ್ಲಾ ಪ್ರಮುಖ ಪಾತ್ರಗಳಲ್ಲಿ ನಟಿಸಿದರೆ, ರಮೇಶ್ ಅರವಿಂದ್, ಖುಷ್ಬೂ ಮತ್ತು ಅನಂತ್ ನಾಗ್ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

    86 views (↑86 from yesterday)0,0,0,0,0,0,0,0,0, 86

    1 day streak

    🔍 🗞️
  31. 31

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು.

    83 views (↑32 from yesterday)0,0,54,0,48,55,67,0,51, 83

    2 day streak

    🔍 🗞️
  32. 32

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    83 views (↓54 from yesterday)63,53,65,82,62,51,135,173,137, 83

    9+ day streak

    🔍 🗞️
  33. 33

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    81 views (↑9 from yesterday)100,83,74,89,74,68,71,82,72, 81

    9+ day streak

    🔍 🗞️
  34. 34

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    77 views (↓52 from yesterday)118,108,103,91,58,60,116,82,129, 77

    9+ day streak

    🔍 🗞️
  35. 35

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    76 views (↓21 from yesterday)118,92,94,82,84,77,55,69,97, 76

    9+ day streak

    🔍 🗞️
  36. 36

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.

    75 views (↑6 from yesterday)66,57,62,54,45,63,53,0,69, 75

    2 day streak

    🔍 🗞️
  37. 37

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    73 views (↓2 from yesterday)73,50,94,92,64,71,68,83,75, 73

    9+ day streak

    🔍 🗞️
  38. 38

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    72 views (↑72 from yesterday)57,0,50,48,41,0,50,0,0, 72

    1 day streak

    🔍 🗞️
  39. 39

    ಕಾವೇರಿ ನದಿ

    ಕಾವೇರಿ ನದಿ

    ಕಾವೇರಿ ಕರ್ನಾಟಕದ ಜೀವನದಿ. ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ತಲಕಾವೇರಿಯೆಂಬ ಸ್ಥಳದಲ್ಲಿ ಉಗಮಿಸುವ ಈ ನದಿ, ಮೈಸೂರು ಜಿಲ್ಲೆಯ ಮೂಲಕ ತಮಿಳುನಾಡಿಗೆ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ.

    71 views (0 from yesterday)40,45,44,83,85,78,103,69,71, 71

    9+ day streak

    🔍 🗞️
  40. 40

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    71 views (↓2 from yesterday)57,48,74,67,77,90,65,0,73, 71

    2 day streak

    🔍 🗞️
  41. 41

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    71 views (↑2 from yesterday)71,74,79,62,63,56,82,79,69, 71

    9+ day streak

    🔍 🗞️
  42. 42

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    70 views (↑70 from yesterday)42,42,0,0,35,0,48,0,0, 70

    1 day streak

    🔍 🗞️
  43. 43

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    70 views (↑70 from yesterday)0,43,43,40,37,0,0,0,0, 70

    1 day streak

    🔍 🗞️
  44. 44

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    69 views (↓16 from yesterday)79,55,65,115,87,70,71,71,85, 69

    9+ day streak

    🔍 🗞️
  45. 45

    ವಿಶ್ವ ಮಾನವ ಸಂದೇಶ

    ವಿಶ್ವ ಮಾನವ ಸಂದೇಶ

    ಹುಟ್ಟುವ ಪ್ರತಿ ಮಗುವು ವಿಶ್ವಮಾನವನೇ! ಆ ನಂತರ ಆ ಮಗುವನ್ನು "ಜಾತಿ,ಮತ"ದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗ ಬಾರದು.

    68 views (↑68 from yesterday)0,0,0,0,0,0,0,0,0, 68

    1 day streak

    🔍 🗞️
  46. 46

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    67 views (↑5 from yesterday)55,47,54,53,0,51,0,0,62, 67

    2 day streak

    🔍 🗞️
  47. 47

    ಭಾರತೀಯ ಜನತಾ ಪಕ್ಷ

    ಭಾರತೀಯ ಜನತಾ ಪಕ್ಷ

    ಭಾರತೀಯ ಜನತಾ ಪಕ್ಷ ಅಥವಾ ಭಾರತೀಯ ಜನತಾ ಪಾರ್ಟಿ ಭಾರತದ ಒಂದು ಪ್ರಮುಖ ರಾಜಕೀಯ ಪಕ್ಷ. ಮತ್ತು ಈಗ ಭಾರತದಲ್ಲಿ ಅಧಿಕಾರದಲ್ಲಿ ಇರುವ ಪಕ್ಷ. ೧೯೮೦ರಲ್ಲಿ ಸ್ಥಾಪಿಸಲ್ಪಟ್ಟ ಈ ಪಕ್ಷವನ್ನು ಸಾಮಾನ್ಯವಾಗಿ ಹಿಂದೂ ರಾಷ್ಟ್ರೀಯವಾದಿ ಬಲಪಂಥೀಯ ಪಕ್ಷ ಎಂದು ಪರಿಗಣಿಸಲಾಗುತ್ತದೆ.

    67 views (↓439 from yesterday)0,0,0,0,54,0,0,0,506, 67

    2 day streak

    🔍 🗞️
  48. 48

    ಕನ್ನಡಪ್ರಭ

    ಕನ್ನಡಪ್ರಭ

    ಕನ್ನಡಪ್ರಭ - ಭಾರತದ ಅತ್ಯಂತ ದೊಡ್ಡ ಪತ್ರಿಕಾ ಸಮೂಹವನ್ನು ನಿರ್ವಹಿಸುತ್ತಿರುವ ಇಂಡಿಯನ್ ಎಕ್ಸ್‌ಪ್ರೆಸ್ ಸಂಸ್ಥೆಯ ಅಂಗವಾಗಿ 4 ನವೆಂಬರ್ 1967ರಂದು ಬೆಂಗಳೂರಿನಿಂದ ಆರಂಭವಾದ ಕನ್ನಡ ದಿನಪತ್ರಿಕೆ ಕನ್ನಡಪ್ರಭ. ಇದು ಕನ್ನಡದ ಪ್ರಮುಖ ದಿನ ಪತ್ರಿಕೆಗಳಲ್ಲೊಂದು. ಖ್ಯಾತ ಇಂಡಿಯನ್ ಎಕ್ಸ್‌ಪ್ರೆಸ್ ಬಳಗದಿಂದ ಪ್ರಕಾಶಿತವಾಗುತ್ತಿದೆ.

    66 views (↑66 from yesterday)66,43,42,52,49,0,0,0,0, 66

    1 day streak

    🔍 🗞️
  49. 49

    ರಾಣಿ ಅಬ್ಬಕ್ಕ

    ರಾಣಿ ಅಬ್ಬಕ್ಕ

    ಅಬ್ಬಕ್ಕ ರಾಣಿ ಅಥವಾ ಅಬ್ಬಕ್ಕ ಮಹಾದೇವಿ ತುಳುನಾಡಿನ ರಾಣಿಯಾಗಿದ್ದಳು. ಇವಳು ೧೬ನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿದಳು. ರಾಣಿಯು ದೇವಾಲಯಗಳ ನಗರಿ ಮೂಡುಬಿದಿರೆಯ ಪ್ರದೇಶ ವನ್ನಾಳಿದ ಚೌಟ ವಂಶಕ್ಕೆ ಸೇರಿದವಳು.

    64 views (↑11 from yesterday)0,0,0,0,0,0,0,0,53, 64

    2 day streak

    🔍 🗞️
  50. 50

    ಹಡಪದ ಅಪ್ಪಣ್ಣ

    ಹಡಪದ ಅಪ್ಪಣ್ಣ

    "ಹಡಪದ ಅಪ್ಪಣ್ಣ" ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು.

    63 views (0 from yesterday)330,887,2674,153,105,43,0,0,63, 63

    2 day streak

    🔍 🗞️
  51. 51

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    62 views (↓11 from yesterday)52,67,0,46,45,130,61,73,73, 62

    7 day streak

    🔍 🗞️
  52. 52

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    60 views (↓10 from yesterday)42,49,46,48,44,0,0,0,70, 60

    2 day streak

    🔍 🗞️
  53. 53

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    59 views (↑59 from yesterday)45,63,68,68,58,37,52,0,0, 59

    1 day streak

    🔍 🗞️
  54. 54

    ಕರ್ನಾಟಕದ ಅಣೆಕಟ್ಟುಗಳು

    ಕರ್ನಾಟಕದ ಅಣೆಕಟ್ಟುಗಳು

    59 views (↑59 from yesterday)0,0,0,0,39,52,61,0,0, 59

    1 day streak

    🔍 🗞️
  55. 55

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    58 views (↑4 from yesterday)0,0,45,77,62,65,108,0,54, 58

    2 day streak

    🔍 🗞️
  56. 56

    ಸ್ತನ್ಯಪಾನ

    ಸ್ತನ್ಯಪಾನ

    ಸ್ತನ್ಯಪಾನ (ನರ್ಸಿಂಗ್) ಎಂದರೆ ಅಮ್ಮಂದಿರು ಸ್ತನದಿಂದ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ಹಾಲನ್ನು ಉಣಿಸುವುದು. ಸಸ್ತನಿ ವರ್ಗದಲ್ಲಿ ಹಾಲು ತಯಾರಿ ಹಾಗೂ ಕುಡಿಸುವಿಕೆ ಅತ್ಯಂತ ವಿಶಿಷ್ಟವಾದುದು. ಸ್ತನ್ಯಪಾನವು ಮಗುವಿನ ಜೀವನದಲ್ಲಿ ಜನಿಸಿದ ಮೊದಲ ಗಂಟೆಯೊಳಗೆ ಪ್ರಾರಂಭವಾಗುತ್ತದೆ ಮತ್ತು ಹಲವುವೇಳೆ ಮಗುವು ಬಯಸಿದಷ್ಟು ಕಾಲ ಮುಂದುವರಿಯುತ್ತದೆ ಎಂದು ಆರೋಗ್ಯ ವೃತ್ತಿಪರರು ಶಿಫಾರಸು ಮಾಡುತ್ತಾರೆ.

    57 views (↓25 from yesterday)0,0,0,0,0,52,0,65,82, 57

    3 day streak

    🔍 🗞️
  57. 57

    ಜವಾಹರ‌ಲಾಲ್ ನೆಹರು

    ಜವಾಹರ‌ಲಾಲ್ ನೆಹರು

    ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.

    56 views (↑56 from yesterday)41,0,0,0,0,39,0,0,0, 56

    1 day streak

    🔍 🗞️
  58. 58

    ಒನಕೆ ಓಬವ್ವ

    ಒನಕೆ ಓಬವ್ವ

    ಒನಕೆ ಓಬವ್ವ ೧೮ನೆಯ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಇವರನ್ನು ಕನ್ನಡ ನಾಡಿನ ವೀರವನಿತೆಯರಾದ ಕಿತ್ತೂರು ಚೆನ್ನಮ್ಮ,ರಾಣಿ ಅಬ್ಬಕ್ಕ ರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ.

    55 views (↓1 from yesterday)0,0,0,0,0,0,0,0,56, 55

    2 day streak

    🔍 🗞️
  59. 59

    ಅಕ್ಷಾಂಶ ಮತ್ತು ರೇಖಾಂಶ

    ಅಕ್ಷಾಂಶ ಮತ್ತು ರೇಖಾಂಶ

    ಭೂಮಿಯ ಮೇಲಿನ ಸ್ಥಳಗಳನ್ನು ಸೂಚಿಸುವ ಕೋನನಿರ್ದೇಶಕಗಳು (ಲ್ಯಾಟಿಟ್ಯೂಡ್ ಮತ್ತು ಲಾಂಜಿಟ್ಯೂಡ್). ಭೂಮಿಯ ಅಕ್ಷಕ್ಕೆ ಲಂಬವಾಗಿರುವಂತೆ, ಕೇಂದ್ರದ ಮೂಲಕ ರಚಿಸಿದ ಸಮತಳ, ಭೂಗೋಳವನ್ನು ಒಂದು ಮಹಾವೃತ್ತದಲ್ಲಿ ಛೇದಿಸುವುದು. ಇದು ಸಮಭಾಜಕ ವೃತ್ತ (ಭೂಮಧ್ಯ ರೇಖೆ: ಟೆರೆಸ್ಟ್ರಿಯಲ್ ಇಕ್ವೇಟರ್, 1ನೆಯ ಚಿತ್ರದಲ್ಲಿ QR).

    54 views (↑54 from yesterday)60,43,50,37,0,0,0,0,0, 54

    1 day streak

    🔍 🗞️
  60. 60

    ಭವ್ಯಾ ಗೌಡ

    ಭವ್ಯಾ ಗೌಡ

    ಭವ್ಯಾ ಗೌಡ(ಜನನ 26 ಫೆಬ್ರವರಿ 1999) ಭಾರತೀಯ ಮೂಲದ ರೂಪದರ್ಶಿ ಮತ್ತು ನಟಿ ಆಗಿದ್ದಾರೆ. ಇವರು ಮುಖ್ಯವಾಗಿ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಸಕ್ರಿಯರಾಗಿದ್ದಾರೆ. ಇವರು ಕನ್ನಡ ವಾಹಿನಿ ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ಗೀತಾ ಧಾರಾವಾಹಿಯ ಮೂಲಕ ಪ್ರಸಿದ್ಧರಾದರು.

    54 views (↑54 from yesterday)0,0,0,0,0,0,0,0,0, 54

    1 day streak

    🔍 🗞️
  61. 61

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    54 views (↑54 from yesterday)43,45,0,60,0,37,0,0,0, 54

    1 day streak

    🔍 🗞️
  62. 62

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    54 views (0 from yesterday)70,119,163,82,56,0,55,0,54, 54

    2 day streak

    🔍 🗞️
  63. 63

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    53 views (↓20 from yesterday)50,58,0,66,46,64,52,0,73, 53

    2 day streak

    🔍 🗞️
  64. 64

    ಕನ್ನಡ ಸಂಧಿ

    ಕನ್ನಡ ಸಂಧಿ

    53 views (↑53 from yesterday)0,40,40,70,43,41,0,0,0, 53

    1 day streak

    🔍 🗞️
  65. 65

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    52 views (↓13 from yesterday)60,70,61,62,65,71,0,77,65, 52

    3 day streak

    🔍 🗞️
  66. 66

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    52 views (↓19 from yesterday)49,40,40,0,38,42,51,93,71, 52

    6 day streak

    🔍 🗞️
  67. 67

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    52 views (↓24 from yesterday)76,40,72,78,64,51,71,78,76, 52

    9+ day streak

    🔍 🗞️
  68. 68

    ಭಾರತೀಯ ಆಡಳಿತಾತ್ಮಕ ಸೇವೆಗಳು

    ಭಾರತೀಯ ಆಡಳಿತಾತ್ಮಕ ಸೇವೆಗಳು

    ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್‌ (IAS) ) ಎಂಬುದು ಭಾರತ ಗಣರಾಜ್ಯ ಸರ್ಕಾರದ ಕಾರ್ಯಕಾರಿ ವಿಭಾಗದ ಆಡಳಿತಾತ್ಮಕ ನಾಗರಿಕ ಸೇವೆಯಾಗಿದೆ. ದೇಶಾದ್ಯಂತ ಐಎಎಸ್‌ ಅಧಿಕಾರಿಗಳು ನಿರ್ಣಾಯಕ ಹುದ್ದೆಗಳಲ್ಲಿರುವ ಮೂಲಕ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಅಧಿಕಾರಶಾಹಿಗಳನ್ನು ನಿರ್ವಹಿಸುವಲ್ಲಿ ಈ ಅಧಿಕಾರಿಗಳು ಪ್ರಮುಖ ಪಾತ್ರವಹಿಸುತ್ತಾರೆ. ಮೂರು ಅಖಿಲ ಭಾರತ ಸೇವೆಗಳಲ್ಲಿ ಇದೂ ಒಂದು.

    52 views (↑52 from yesterday)0,0,0,0,0,0,0,0,0, 52

    1 day streak

    🔍 🗞️
  69. 69

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    51 views (↑51 from yesterday)46,42,0,44,46,49,85,0,0, 51

    1 day streak

    🔍 🗞️
  70. 70

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    51 views (↓6 from yesterday)62,0,50,56,80,46,0,0,57, 51

    2 day streak

    🔍 🗞️
  71. 71

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    51 views (↑51 from yesterday)0,47,0,0,0,0,48,0,0, 51

    1 day streak

    🔍 🗞️
  72. 72

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    51 views (↓2 from yesterday)38,49,47,42,52,61,49,0,53, 51

    2 day streak

    🔍 🗞️
  73. 73

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    51 views (↓33 from yesterday)60,60,66,68,61,62,48,0,84, 51

    2 day streak

    🔍 🗞️
  74. 74

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    50 views (↓22 from yesterday)59,0,52,59,40,41,72,0,72, 50

    2 day streak

    🔍 🗞️
  75. 75

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    50 views (↓3 from yesterday)43,58,40,48,0,50,71,78,53, 50

    5 day streak

    🔍 🗞️
  76. 76

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    50 views (↓4 from yesterday)64,65,61,59,70,0,0,0,54, 50

    2 day streak

    🔍 🗞️
  77. 77

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    49 views (↓18 from yesterday)65,56,58,57,50,53,0,0,67, 49

    2 day streak

    🔍 🗞️
  78. 78

    ಮಧುಮೇಹ

    ಮಧುಮೇಹ

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  79. 79

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    49 views (↓32 from yesterday)0,42,0,0,36,51,54,0,81, 49

    2 day streak

    🔍 🗞️
  80. 80

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    48 views (↑48 from yesterday)70,57,62,64,39,0,52,0,0, 48

    1 day streak

    🔍 🗞️
  81. 81

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    47 views (↓22 from yesterday)49,47,54,56,67,53,0,86,69, 47

    3 day streak

    🔍 🗞️
  82. 82

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    47 views (↑47 from yesterday)46,58,49,63,57,38,0,0,0, 47

    1 day streak

    🔍 🗞️
  83. 83

    ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),

    ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),

    ದ್ರವೀಕೃತ ಪೆಟ್ರೋಲಿಯಮ್‌ ಅನಿಲ(LPG, GPL, LP ಗ್ಯಾಸ್‌, ಅಥವಾ ಆಟೋಗ್ಯಾಸ್‌ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್‌ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್‌ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್‌ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್‌‌) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್‌ ಅನಿಲಗಳ ಮಿಶ್ರಣ.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  84. 84

    ಭಾರತದ ಪ್ರಧಾನ ಮಂತ್ರಿಗಳ ಪಟ್ಟಿ

    ಭಾರತದ ಪ್ರಧಾನ ಮಂತ್ರಿಗಳ ಪಟ್ಟಿ

    46 views (↑46 from yesterday)0,0,52,0,47,58,0,0,0, 46

    1 day streak

    🔍 🗞️
  85. 85

    ಭಾರತದ ತ್ರಿವರ್ಣ ಧ್ವಜ

    ಭಾರತದ ತ್ರಿವರ್ಣ ಧ್ವಜ

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.

    45 views (↑45 from yesterday)0,0,0,0,44,0,47,0,0, 45

    1 day streak

    🔍 🗞️
  86. 86

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    45 views (↑45 from yesterday)49,70,46,54,39,0,72,0,0, 45

    1 day streak

    🔍 🗞️
  87. 87

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    45 views (↑45 from yesterday)65,88,207,0,40,0,0,0,0, 45

    1 day streak

    🔍 🗞️
  88. 88

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    45 views (↑45 from yesterday)0,0,55,0,0,0,0,0,0, 45

    1 day streak

    🔍 🗞️
  89. 89

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    44 views (↑44 from yesterday)38,0,54,47,0,0,0,0,0, 44

    1 day streak

    🔍 🗞️
  90. 90

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    44 views (↑44 from yesterday)63,43,68,98,47,51,54,0,0, 44

    1 day streak

    🔍 🗞️
  91. 91

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಇತಿಹಾಸವು ಪೂರ್ವಕಾಲದ ಪಳುಯುಳಿಕೆಗಳು, ಶಾಸನಗಳು, ಸ್ಮಾರಕಶಿಲ್ಪಗಳು,ಸ್ಥಳಿಯ ಹಾಗೂ ವಿದೇಶಿಯ ದಾಖಲೆಗಳು ಕರ್ನಾಟಕದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಸಾರುತ್ತದೆ. ಪೂರ್ವಕಾಲದ ರಾಜರ ಶಾಸನಗಳು ಮತ್ತು ಕಟ್ಟಡಗಳು ಇಂದಿನ ಐತಿಹಾಸಿಕ ಸ್ಥಳಗಳಾಗಿ ಮಾರ್ಪಟ್ಟಿದೆ.

    44 views (↑44 from yesterday)45,0,49,0,45,0,0,0,0, 44

    1 day streak

    🔍 🗞️
  92. 92

    ಬಿ. ಎಂ. ಶ್ರೀಕಂಠಯ್ಯ

    ಬಿ. ಎಂ. ಶ್ರೀಕಂಠಯ್ಯ

    ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ನವೋದಯದ ಪ್ರವರ್ತಕ ಮತ್ತು ಕವಿ,ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  93. 93

    ಹಾನಿ

    ಹಾನಿ

    ಹಾನಿ ಎಂದರೆ ಹಲವುವೇಳೆ ಒಂದು ಭೌತಿಕ ವಸ್ತುವಿನಲ್ಲಾಗುವ ಯಾವುದೇ ಬದಲಾವಣೆ, ಮತ್ತು ಇದು ಅದರ ಮೊದಲಿನ ಸ್ಥಿತಿಗಿಂತ ಕೀಳಾಗುವಂತೆ ಮಾಡುತ್ತದೆ. ಸ್ಥೂಲವಾಗಿ ಇದನ್ನು "ಪ್ರಸಕ್ತ ಅಥವಾ ಭವಿಷ್ಯದ ಕಾರ್ಯನಿರ್ವಹಣೆಯನ್ನು ಬಾಧಿಸುವ ವ್ಯವಸ್ಥೆಯೊಳಗೆ ಪರಿಚಯಿಸಲ್ಪಟ್ಟ ಬದಲಾವಣೆಗಳು" ಎಂದು ವ್ಯಾಖ್ಯಾನಿಸಬಹುದು. ಹಾನಿಯು ಖಡಾಖಂಡಿತವಾಗಿ ವ್ಯವಸ್ಥೆಯ ಕಾರ್ಯಕ್ಷಮತೆಯ ಸಂಪೂರ್ಣ ನಷ್ಟವನ್ನು ಸೂಚಿಸುವುದಿಲ್ಲ, ಬದಲಾಗಿ ಆ ವ್ಯವಸ್ಥೆಯು ಅದರ ಅತ್ಯಂತ ಅನುಕೂಲಕರ ರೀತಿಯಲ್ಲಿ ಕಾರ್ಯನಿರ್ವಹಿಸುತಿಲ್ಲ ಎಂಬುದನ್ನು ಸೂಚಿಸುತ್ತದೆ.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  94. 94

    ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ

    ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ

    ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  95. 95

    ಕಂಪ್ಯೂಟರ್

    ಕಂಪ್ಯೂಟರ್

    ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.

    42 views (↑42 from yesterday)45,59,0,0,36,47,0,0,0, 42

    1 day streak

    🔍 🗞️
  96. 96

    ಪುಟ್ಟರಾಜ ಗವಾಯಿ

    ಪುಟ್ಟರಾಜ ಗವಾಯಿ

    42 views (↑42 from yesterday)0,55,43,0,0,59,107,73,0, 42

    1 day streak

    🔍 🗞️
  97. 97

    ಮೊದಲನೆಯ ಕೆಂಪೇಗೌಡ

    ಮೊದಲನೆಯ ಕೆಂಪೇಗೌಡ

    ಹಿರಿಯ ಕೆಂಪೇಗೌಡರು (೧೫೧೦–೧೫೬೯) ಅಥವಾ ಮೊದಲನೆಯ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ.

    41 views (↓27 from yesterday)0,0,0,0,0,0,0,0,68, 41

    2 day streak

    🔍 🗞️
  98. 98

    ಗೋಲ ಗುಮ್ಮಟ

    ಗೋಲ ಗುಮ್ಮಟ

    ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.

    41 views (↑41 from yesterday)0,0,0,0,42,47,66,0,0, 41

    1 day streak

    🔍 🗞️
  99. 99

    ಭದ್ರಾ ಅಣೆಕಟ್ಟು

    ಭದ್ರಾ ಅಣೆಕಟ್ಟು

    41 views (↑41 from yesterday)0,0,0,0,0,53,0,0,0, 41

    1 day streak

    🔍 🗞️
  100. 100

    ಮೈಸೂರು

    ಮೈಸೂರು

    ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ.

    40 views (↑40 from yesterday)0,0,0,0,0,38,48,0,0, 40

    1 day streak

    🔍 🗞️

This data from .