English Wikipedia Top 100

The most-visited English Wikipedia articles, updated daily. Learn more...

  1. 1

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    330 views (↑92 from yesterday)243,248,237,181,192,238,250,285,238, 330

    9+ day streak

    🔍 🗞️
  2. 2

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    262 views (↓29 from yesterday)307,298,339,206,313,251,258,310,291, 262

    9+ day streak

    🔍 🗞️
  3. 3

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    217 views (↑72 from yesterday)85,174,88,103,93,141,265,140,145, 217

    9+ day streak

    🔍 🗞️
  4. 4

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    198 views (↑79 from yesterday)43,50,41,39,46,78,80,100,119, 198

    9+ day streak

    🔍 🗞️
  5. 5

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    185 views (↑11 from yesterday)219,422,1704,5898,322,425,318,328,174, 185

    9+ day streak

    🔍 🗞️
  6. 6

    ಅಪ್ಸರೆಯರು

    ಅಪ್ಸರೆಯರು

    ಅಪ್ಸರೆಯರು ಸ್ವರ್ಗ ಲೋಕದ ದೇವತಾ ಸ್ತ್ರೀಯರು. ದೇವಲೋಕದಲ್ಲಿ ಸಾವಿರಾರು ಮಂದಿ ಅಪ್ಸರೆಯರಿದ್ದರೆಂದು ಹೇಳಲಾಗುತ್ತದೆ. ಇವರು ಚಿರ ತರುಣಿಯರು.

    173 views (↑173 from yesterday)0,0,0,0,0,0,0,0,0, 173

    1 day streak

    🔍 🗞️
  7. 7

    ರಾಜ್ಯಸಭೆ

    ರಾಜ್ಯಸಭೆ

    ರಾಜ್ಯಸಭೆ ಭಾರತದ ಶಾಸಕಾಂಗ ವ್ಯವಸ್ಥೆಯ ಮೇಲ್ಮನೆ. ಈ ಸದನದ ಒಟ್ಟು ಸದಸ್ಯರ ಸಂಖ್ಯೆ ೨೫೦, ಅದರಲ್ಲಿ ೧೨ ಜನರನ್ನು ಭಾರತದ ಅಧ್ಯಕ್ಷರು ನಾಮಕರಣ ಮಾಡುತ್ತಾರೆ. ಈ ೧೨ ಜನರನ್ನು ವಿವಿಧ ಕ್ಷೇತ್ರಗಳಲ್ಲಿ(ಕಲೆ, ಸಾಹಿತ್ಯ, ಕ್ರೀಡೆ, ಪತ್ರಿಕೋದ್ಯಮ, ಸಮಾಜ ಸೇವೆ, ಇ.) ಸಲ್ಲಿಸಿರುವ ಸೇವೆಯನ್ನು ಗುರುತಿಸಿ, ಅವರನ್ನು ರಾಜ್ಯಸಭೆಯ ಸದಸ್ಯರನ್ನಾಗಿ ನಾಮಕರಣ ಮಾಡಲಾಗುತ್ತದೆ.

    153 views (↓209 from yesterday)0,0,0,0,0,0,0,67,362, 153

    3 day streak

    🔍 🗞️
  8. 8

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    150 views (↓25 from yesterday)138,111,100,72,130,144,225,192,175, 150

    9+ day streak

    🔍 🗞️
  9. 9

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    143 views (↑16 from yesterday)200,162,97,87,120,133,197,177,127, 143

    9+ day streak

    🔍 🗞️
  10. 10

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    139 views (↑2 from yesterday)156,184,152,136,154,117,156,136,137, 139

    9+ day streak

    🔍 🗞️
  11. 11

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    129 views (↓78 from yesterday)497,358,282,101,149,169,166,204,207, 129

    9+ day streak

    🔍 🗞️
  12. 12

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    124 views (↓11 from yesterday)116,96,86,80,91,102,102,123,135, 124

    9+ day streak

    🔍 🗞️
  13. 13

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    117 views (↑46 from yesterday)138,109,0,35,84,94,116,103,71, 117

    7 day streak

    🔍 🗞️
  14. 14

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    110 views (↓85 from yesterday)196,212,112,80,108,101,102,134,195, 110

    9+ day streak

    🔍 🗞️
  15. 15

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    101 views (↓5 from yesterday)114,90,90,54,72,96,114,99,106, 101

    9+ day streak

    🔍 🗞️
  16. 16

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    98 views (↑12 from yesterday)82,66,81,46,100,82,62,56,86, 98

    9+ day streak

    🔍 🗞️
  17. 17

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    92 views (↑26 from yesterday)55,106,67,35,0,43,63,64,66, 92

    5 day streak

    🔍 🗞️
  18. 18

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    91 views (↓52 from yesterday)159,174,102,85,137,117,118,113,143, 91

    9+ day streak

    🔍 🗞️
  19. 19

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    90 views (↑8 from yesterday)79,75,63,57,70,67,75,77,82, 90

    9+ day streak

    🔍 🗞️
  20. 20

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    86 views (↑4 from yesterday)154,110,103,80,108,90,124,96,82, 86

    9+ day streak

    🔍 🗞️
  21. 21

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    81 views (↓7 from yesterday)0,0,0,0,0,0,0,0,88, 81

    2 day streak

    🔍 🗞️
  22. 22

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    81 views (↓49 from yesterday)84,96,66,75,68,87,114,112,130, 81

    9+ day streak

    🔍 🗞️
  23. 23

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    79 views (↓31 from yesterday)89,94,49,61,82,88,106,118,110, 79

    9+ day streak

    🔍 🗞️
  24. 24

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    76 views (↓15 from yesterday)61,78,58,56,77,83,91,82,91, 76

    9+ day streak

    🔍 🗞️
  25. 25

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    76 views (↑4 from yesterday)63,61,62,62,70,67,80,87,72, 76

    9+ day streak

    🔍 🗞️
  26. 26

    ಛಾಯಾಚಿತ್ರ

    ಛಾಯಾಚಿತ್ರ

    ಛಾಯಾಚಿತ್ರವು (ಫೋಟೋ, ಇಮೇಜ್ ಅಥವಾ ಪಿಕ್ಚರ್(ಚಿತ್ರ) ಎಂದೂ ಕರೆಯಲಾಗುತ್ತದೆ) ದೀಪ ಸಂವೇದಿ ಪದರ, ಸಾಮಾನ್ಯವಾಗಿ ಛಾಯಾಗ್ರಾಹಿ ಪೊರೆ ಅಥವಾ ವಿದ್ಯುದಾವೇಶ-ಸಂಯೋಜಿತ ಸಾಧನ(ಸಿಸಿಡಿ)ದಂತಹ ವಿದ್ಯುನ್ಮಾನ ಚಿತ್ರಕ ಅಥವಾ ಸಕ್ರಿಯ ಚಿತ್ರಬಿಂಬ ಸಂವೇದಕ(ಸಿಎಮ್ಒಎಸ್) ಚಿಪ್‍ನ ಮೇಲೆ ಬೀಳುವ ಬೆಳಕಿನಿಂದ ಸೃಷ್ಟಿಯಾದ ಒಂದು ಚಿತ್ರವಾಗಿದೆ. ಬಹುತೇಕ ಛಾಯಾಚಿತ್ರಗಳು, ದೃಶ್ಯದ ಗೋಚರ ತರಂಗಾಂತರಗಳನ್ನು ಮಾನವನ ನೇತ್ರ ಕಾಣಬಲ್ಲ ನಕಲಾಗಿ ಕೇಂದ್ರೀಕರಿಸಲು ಛಾಯಾಗ್ರಾಹಿ ಮಸೂರವನ್ನು ಉಪಯೋಗಿಸುವ ಕ್ಯಾಮರಾವನ್ನು ಬಳಸಿ ಸೃಷ್ಟಿಸಲ್ಪಡುತ್ತವೆ. ಅಂತಹ ಚಿತ್ರಗಳನ್ನು ರಚಿಸುವ ಪ್ರಕ್ರಿಯೆ ಮತ್ತು ಅಭ್ಯಾಸವನ್ನು ಛಾಯಾಗ್ರಹಣ ಎಂದು ಕರೆಯಲಾಗುತ್ತದೆ.

    72 views (↑72 from yesterday)0,0,0,0,0,0,0,0,0, 72

    1 day streak

    🔍 🗞️
  27. 27

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    72 views (↓28 from yesterday)82,75,106,76,139,126,93,77,100, 72

    9+ day streak

    🔍 🗞️
  28. 28

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    72 views (↓43 from yesterday)98,88,795,102,105,88,71,95,115, 72

    9+ day streak

    🔍 🗞️
  29. 29

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    68 views (↑68 from yesterday)0,0,0,31,36,55,38,0,0, 68

    1 day streak

    🔍 🗞️
  30. 30

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    63 views (↓13 from yesterday)92,78,48,40,55,55,74,75,76, 63

    9+ day streak

    🔍 🗞️
  31. 31

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    62 views (↑24 from yesterday)0,67,55,29,78,40,0,44,38, 62

    3 day streak

    🔍 🗞️
  32. 32

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    62 views (↑6 from yesterday)64,0,37,37,53,43,39,54,56, 62

    8 day streak

    🔍 🗞️
  33. 33

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

    62 views (↑62 from yesterday)284,1118,2924,222,87,61,46,0,0, 62

    1 day streak

    🔍 🗞️
  34. 34

    ಬ್ರಿಕ್ಸ್ ಸಂಘಟನೆ

    ಬ್ರಿಕ್ಸ್ ಸಂಘಟನೆ

    ಬ್ರಿಕ್ಸ್ ಅಥವಾ ಬ್ರಿಕ್ಸ್ ಸಂಘಟನೆ – ಬ್ರೆಜಿಲ್, ರಶಿಯ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕ ಐದು ರಾಷ್ಟ್ರಗಳನ್ನು ಒಳಗೊಂಡ ಒಂದು ಸಂಘಟನೆ. ಈ ದೇಶಗಳ ಮೊದಲಕ್ಕರಗಳಾದ (ಅಕ್ರೊನಿಮ್ ಅಥವಾ ಪ್ರಥಮಾಕ್ಷರ) B –ಬ್ರೆಜಿಲ್, R-ರಶಿಯ, I –ಭಾರತ ಅಥವಾ ಇಂಡಿಯಾ, C- ಚೀನಾ ಮತ್ತು S- ದಕ್ಷಿಣ ಆಫ್ರಿಕ (ಸೌತ್ ಆಫ್ರಿಕಾ) ಸೇರಿಸಿದ ಹೆಸರು BRICS. ಮೊದಲು ಈ ಮೊದಲಕ್ಕರವನ್ನು ಗೋಲ್ಡ್‌ಮನ್ ಸ್ಯಾಕ್ಸ್ (ಒಂದು ಜಾಗತಿಕ ಹಣಕಾಸು ಕಾರ್ಪರೇಶನ್) 2001ರಲ್ಲಿ (ನಾಲ್ಕು ದೇಶಗಳನ್ನು ಒಳಗೊಂಡ ಬ್ರಿಕ್ ಆಗಿ) ಬಳಸಿತು. 2009ರಲ್ಲಿ ನಾಲ್ಕು ದೇಶಗಳ BRIC ಸಂಘಟನೆಯಾಗಿ ಆರಂಭಗೊಂಡ ಇದು 2010ರಲ್ಲಿ ದಕ್ಷಿಣ ಆಫ್ರಿಕವೂ ಸೇರಿದ ನಂತರ ಬ್ರಿಕ್ಸ್ ಆಯಿತು.

    61 views (↑61 from yesterday)0,0,0,0,0,0,0,0,0, 61

    1 day streak

    🔍 🗞️
  35. 35

    ಮೇಳಕರ್ತ ರಾಗಗಳ ಪಟ್ಟಿ

    ಮೇಳಕರ್ತ ರಾಗಗಳ ಪಟ್ಟಿ

    ಕರ್ನಾಟಕ ಸಂಗೀತದಲ್ಲಿ ಎರಡು ಬಗೆಯ ಮೇಳಕರ್ತ ಪದ್ಧತಿಗಳು ರೂಢಿಯಲ್ಲಿವೆ. ಈಗ ಹೆಚ್ಚಿಗೆ ಪ್ರಚಾರದಲ್ಲಿರುವುದು ಸಂಪೂರ್ಣಮೇಳಗಳ ಪದ್ಧತಿ. ಈ ಪದ್ಧತಿಯಲ್ಲಿ, ಎಲ್ಲ ಮೇಳಕರ್ತ ರಾಗಗಳೂ ಕ್ರಮ ಸಂಪೂರ್ಣ ಆರೋಹಣ-ಅವರೋಹಣ ಸಂಚಾರಗಳನ್ನು (ಅಂದರೆ ಸರಿಗಮಪದನಿಸ- ಸನಿದಪಮಗರಿಸ) ಹೊಂದಿರುತ್ತವೆ, ಈ ಕೆಳಗಿನ ಪಟಿಯಲ್ಲಿ ಈ ಪದ್ಧತಿಗೆ ಸೇರಿದ ಮೇಳಕರ್ತರಾಗಗಳನ್ನು ಸೂಚಿಸಲಾಗಿದೆ, ಇವುಗಳನ್ನು ಸಂಸ್ಕೃತದ “ಕಟಪಯಾದಿ” ನಿಯಮಕ್ಕೆ ಅನುಗುಣವಾಗಿ ಹೆಸರಿಸಲಾಗಿದೆ.

    59 views (↑59 from yesterday)0,0,0,0,0,0,0,0,0, 59

    1 day streak

    🔍 🗞️
  36. 36

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    59 views (↑12 from yesterday)75,76,73,60,44,48,58,54,47, 59

    9+ day streak

    🔍 🗞️
  37. 37

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    58 views (↓18 from yesterday)79,52,36,59,66,60,99,79,76, 58

    9+ day streak

    🔍 🗞️
  38. 38

    ಕನ್ನಡ ಸಂಧಿ

    ಕನ್ನಡ ಸಂಧಿ

    57 views (↑5 from yesterday)56,45,0,0,41,0,43,53,52, 57

    4 day streak

    🔍 🗞️
  39. 39

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    56 views (↑3 from yesterday)48,41,45,37,0,0,48,51,53, 56

    4 day streak

    🔍 🗞️
  40. 40

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    55 views (↑6 from yesterday)54,61,46,33,37,51,45,66,49, 55

    9+ day streak

    🔍 🗞️
  41. 41

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    54 views (↓1 from yesterday)56,59,51,38,55,59,91,72,55, 54

    9+ day streak

    🔍 🗞️
  42. 42

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    54 views (↑54 from yesterday)56,0,0,0,59,37,0,0,0, 54

    1 day streak

    🔍 🗞️
  43. 43

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    52 views (↑52 from yesterday)48,0,0,0,0,0,0,49,0, 52

    1 day streak

    🔍 🗞️
  44. 44

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    52 views (↑8 from yesterday)53,52,47,0,43,42,42,0,44, 52

    2 day streak

    🔍 🗞️
  45. 45

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    50 views (↓18 from yesterday)68,80,79,50,70,100,386,97,68, 50

    9+ day streak

    🔍 🗞️
  46. 46

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    50 views (↓18 from yesterday)42,56,38,0,50,43,42,62,68, 50

    6 day streak

    🔍 🗞️
  47. 47

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    49 views (↑49 from yesterday)0,56,0,48,0,0,52,47,0, 49

    1 day streak

    🔍 🗞️
  48. 48

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    49 views (↓22 from yesterday)49,0,49,38,43,37,42,76,71, 49

    8 day streak

    🔍 🗞️
  49. 49

    ಶಿಕ್ಷಕರ ದಿನಾಚರಣೆ

    ಶಿಕ್ಷಕರ ದಿನಾಚರಣೆ

    ವಿಶ್ವ ಶಿಕ್ಷಕರ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ. ೧೯೯೪ ರಲ್ಲಿ ಸ್ಥಾಪನೆಯಾದ ಇದು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಶಿಫಾರಸುಗಳಿಗೆ ಸಹಿ ಹಾಕಿದ ನೆನಪಿಗಾಗಿ ಇದೆ. ೧೯೬೬ ರ "ಶಿಕ್ಷಕರ ಸ್ಥಿತಿಗೆ ಸಂಬಂಧಿಸಿದ ಐಎಲ್ಒ / ಯುನೆಸ್ಕೋ ಶಿಫಾರಸು" ವಿಶ್ವದಾದ್ಯಂತದ ಶಿಕ್ಷಕರ ಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಪರಿಹರಿಸುವ ಪ್ರಮಾಣಿತ ಸಾಧನವಾಗಿದೆ.

    48 views (↓26 from yesterday)98,174,742,1881,87,116,113,80,74, 48

    9+ day streak

    🔍 🗞️
  50. 50

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  51. 51

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    47 views (↓1 from yesterday)41,0,37,0,0,44,97,53,48, 47

    5 day streak

    🔍 🗞️
  52. 52

    ಕೇಶಿರಾಜ

    ಕೇಶಿರಾಜ

    ಕೇಶಿರಾಜನ ಕಾಲ ಸುಮಾರು ಕ್ರಿ.ಶ.೧೨೬೦. ಈತನು ಜನ್ನನ ಸೋದರಳಿಯ.ಹಳಗನ್ನಡ ವ್ಯಾಕರಣವನ್ನು ವಿವರಿಸುವ ಶಬ್ದಮಣಿದರ್ಪಣ ಈತನ ಪ್ರಖ್ಯಾತ ಕೃತಿ. ==ಜೀವನ ವಿವರಗಳು== ಕೇಶಿರಾಜನ ತಂದೆ ಯೋಗಿಪ್ರವರನಾದ 'ಮಲ್ಲಿಕಾರ್ಜುನ', ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.

    47 views (↑47 from yesterday)54,63,0,0,0,36,47,0,0, 47

    1 day streak

    🔍 🗞️
  53. 53

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    47 views (↓1 from yesterday)51,0,0,42,43,49,67,55,48, 47

    7 day streak

    🔍 🗞️
  54. 54

    ಕಲ್ಯಾಣ ಕರ್ನಾಟಕ

    ಕಲ್ಯಾಣ ಕರ್ನಾಟಕ

    ಕಲ್ಯಾಣ ಕರ್ನಾಟಕವು ಕರ್ನಾಟಕದ ಆಡಳಿತ ವಿಭಾಗವಾಗಿದೆ ಇದು ಈಶಾನ್ಯ ಕರ್ನಾಟಕದಲ್ಲಿದೆ. ಇದು 1948ರ ವರೆಗೆ ಹೈದರಾಬಾದ ಕರ್ನಾಟಕ ರಾಜ್ಯದಲ್ಲಿ ಕನ್ನಡ-ಮಾತನಾಡುವ ಭಾಗವಾಗಿತ್ತು ಮತ್ತು ಹೈದರಾಬಾದ್ ನಿಜಾಮನ ಆಳ್ವಿಕಗೆ ಒಳಪಟ್ಟಿತ್ತು. ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡ ನಂತರ ಈ ಪ್ರದೇಶವು 1956 ರವರೆಗೆ ಹೈದರಾಬಾದ್ ರಾಜ್ಯದ ಭಾಗವಾಗಿತ್ತು.

    46 views (↓1 from yesterday)0,0,0,0,0,0,0,0,47, 46

    2 day streak

    🔍 🗞️
  55. 55

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ (ಡೆಮಾಕ್ರಸಿ). ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ.

    46 views (↑46 from yesterday)0,0,0,32,0,0,0,0,0, 46

    1 day streak

    🔍 🗞️
  56. 56

    ಗೋಲಿಬಾರ್ (ಚಲನಚಿತ್ರ)

    ಗೋಲಿಬಾರ್ (ಚಲನಚಿತ್ರ)

    ಗೋಲಿಬಾರ್ - ೧೯೯೩ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  57. 57

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    45 views (↓29 from yesterday)93,51,74,27,80,71,95,124,74, 45

    9+ day streak

    🔍 🗞️
  58. 58

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ.

    44 views (↓7 from yesterday)45,0,0,39,0,0,0,0,51, 44

    2 day streak

    🔍 🗞️
  59. 59

    ಮರಳು

    ಮರಳು

    ಮರಳು ನಿಸರ್ಗದಲ್ಲಿ ಸಣ್ಣ ಸಣ್ಣ ಚೂರುಗಳಾಗಿ ಒಡೆದ ಕಲ್ಲು ಮತ್ತು ಖನಿಜಗಳ ಹರಳು. ಸಾಮಾನ್ಯವಾಗಿ ಮರಳು ೦.೦೬೨೫ ರಿಂದ ೨ ಮಿಲಿಮೀಟರ್ ಗಳ ವ್ಯಾಸದಲ್ಲಿರುತ್ತದೆ. ಇದಕ್ಕಿಂತ ಸಣ್ಣ ಗಾತ್ರದವುಗಳನ್ನು ಕೆಸರು ಕಣಗಳು ಮತ್ತು ದೊಡ್ಡವನ್ನು ಸಣ್ಣ ಕಲ್ಲುಗಳೆಂದು ಭೂವಿಜ್ಞಾನವು ವಿಂಗಡಿಸುತ್ತದೆ.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  60. 60

    ಡಯಾನಾ, ವೇಲ್ಸ್ ರಾಜಕುಮಾರಿಯ ಆಭರಣಗಳು

    ಡಯಾನಾ, ವೇಲ್ಸ್ ರಾಜಕುಮಾರಿಯ ಆಭರಣಗಳು

    ಡಯಾನಾ, ವೇಲ್ಸ್ ರಾಜಕುಮಾರಿ, ಬ್ರಿಟಿಷ್ ರಾಜಮನೆತನದ ಸದಸ್ಯೆಯಾಗಿದ್ದ ಅವಧಿಯಲ್ಲಿ ಹಾಗೂ ಖಾಸಗಿ ವ್ಯಕ್ತಿಯಾಗಿದ್ದಾಗಲೂ ಆಭರಣಗಳ ಒಂದು ಸಂಗ್ರಹವನ್ನು ಹೊಂದಿದ್ದರು. ಇವು ರಾಜಮಕುಟದ ಪಟ್ಟಾಭಿಷೇಕ ಮತ್ತು ರಾಜ್ಯ ಸಮಾರಂಭಗಳಲ್ಲಿ ಬಳಸುವ ರಾಜಮಕುಟದ ಆಭರಣಗಳಿಂದ ಪ್ರತ್ಯೇಕವಾಗಿದ್ದವು. ಅವರ ಬಹುತೇಕ ಆಭರಣಗಳು ವಿದೇಶಿ ರಾಜಮನೆತನಗಳಿಂದ ದೊರೆತ ಉಡುಗೊರೆಗಳು, ರಾಣಿ ಎಲಿಜಬೆತ್ II ಅವರಿಂದ ಸಾಲವಾಗಿ ಪಡೆದವು, ವಿವಾಹದ ಉಡುಗೊರೆಗಳು, ಡಯಾನಾ ಸ್ವತಃ ಖರೀದಿಸಿದವು ಅಥವಾ ಸ್ಪೆನ್ಸರ್ ಕುಟುಂಬಕ್ಕೆ ಸೇರಿದ ಪಾರಂಪರಿಕ ಆಭರಣಗಳಾಗಿದ್ದವು.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  61. 61

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    44 views (↓27 from yesterday)84,44,43,46,0,49,50,46,71, 44

    5 day streak

    🔍 🗞️
  62. 62

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    44 views (↑5 from yesterday)0,64,62,46,0,51,49,54,39, 44

    5 day streak

    🔍 🗞️
  63. 63

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.

    43 views (0 from yesterday)39,0,0,0,64,0,0,0,43, 43

    2 day streak

    🔍 🗞️
  64. 64

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    43 views (↑43 from yesterday)47,65,75,46,67,62,88,68,0, 43

    1 day streak

    🔍 🗞️
  65. 65

    ಗಣೇಶ

    ಗಣೇಶ

    ಗಣೇಶ ಹಿಂದೂ ಧರ್ಮದ ಪ್ರಮುಖ ದೇವತೆಗಳಲ್ಲಿ ಒಬ್ಬ. ಭಾರತದಲ್ಲಿ ಬಹಳ ಜನರು ಪೂಜಿಸುವ ದೇವರು. ಭಾದ್ರಪದ ಮಾಸದಲ್ಲಿ ಬರುವ ಗಣೇಶ ಚೌತಿಯ ದಿನ, ಗಣೇಶನ ಹಬ್ಬವನ್ನು ಆಚರಿಸಲಾಗುತ್ತದೆ.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  66. 66

    ಶತ್ರುಘ್ನ

    ಶತ್ರುಘ್ನ

    ಶತ್ರುಘ್ನ ಅಯೋಧ್ಯೆಯ ರಾಜಕುಮಾರ ಮತ್ತು ಮಧುಪುರ ಮತ್ತು ವಿದಿಶಾದ ರಾಜ. ಇವನು ಹಿಂದೂ ಮಹಾಕಾವ್ಯ ರಾಮಾಯಣದಲ್ಲಿ ರಾಜಕುಮಾರ ರಾಮನ ಸಹೋದರ. ಶತ್ರುಘ್ನನನ್ನು ರಿಪುದಮನ್ (ವೈರಿಗಳನ್ನು ಸೋಲಿಸಿದವನು) ಎಂದೂ ಕರೆಯುತ್ತಾರೆ.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  67. 67

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    42 views (↓8 from yesterday)68,78,47,46,52,51,67,65,50, 42

    9+ day streak

    🔍 🗞️
  68. 68

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    41 views (↑41 from yesterday)0,40,35,0,36,49,46,48,0, 41

    1 day streak

    🔍 🗞️
  69. 69

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    41 views (↓25 from yesterday)58,39,49,33,60,51,46,45,66, 41

    9+ day streak

    🔍 🗞️
  70. 70

    ದಕ್ಷಿಣ ಭಾರತ

    ದಕ್ಷಿಣ ಭಾರತ

    ದಕ್ಷಿಣ ಭಾರತ - ಭಾರತ ದೇಶದ ದಕ್ಷಿಣದಲ್ಲಿನ ಈಗಿನ ಆರು ರಾಜ್ಯಗಳನ್ನು ಒಳಗೊಂಡಿರುವ ಭೂಭಾಗ.

    41 views (↑41 from yesterday)0,0,0,0,0,0,0,0,0, 41

    1 day streak

    🔍 🗞️
  71. 71

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    41 views (↓27 from yesterday)0,37,0,0,0,42,47,0,68, 41

    2 day streak

    🔍 🗞️
  72. 72

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    40 views (↑40 from yesterday)43,37,0,0,0,0,44,49,0, 40

    1 day streak

    🔍 🗞️
  73. 73

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    40 views (↑3 from yesterday)0,38,40,26,48,0,0,0,37, 40

    2 day streak

    🔍 🗞️
  74. 74

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    40 views (↓31 from yesterday)43,36,0,35,0,51,43,43,71, 40

    5 day streak

    🔍 🗞️
  75. 75

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    39 views (↑39 from yesterday)0,0,0,0,0,44,39,43,0, 39

    1 day streak

    🔍 🗞️
  76. 76

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    39 views (↓26 from yesterday)41,47,0,0,0,0,0,0,65, 39

    2 day streak

    🔍 🗞️
  77. 77

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    39 views (↑39 from yesterday)39,0,0,29,0,40,41,0,0, 39

    1 day streak

    🔍 🗞️
  78. 78

    ಒಂದನೆಯ ಮಹಾಯುದ್ಧ

    ಒಂದನೆಯ ಮಹಾಯುದ್ಧ

    ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  79. 79

    ಮೈಸೂರು ದಸರಾ

    ಮೈಸೂರು ದಸರಾ

    ಮೈಸೂರು ದಸರವು ಭಾರತದ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ಮಹಾಲಯ ಅಮವಾಸ್ಯೆ ನಂತರದ ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಹೇಳುವ ಸಂದರ್ಭದಲ್ಲಿ ಅರ್ಜುನ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.

    39 views (↑39 from yesterday)0,0,35,0,0,0,0,0,0, 39

    1 day streak

    🔍 🗞️
  80. 80

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    39 views (↓8 from yesterday)0,40,40,30,0,41,46,52,47, 39

    5 day streak

    🔍 🗞️
  81. 81

    ಮಂಟಪ (ವಾಸ್ತುಶಿಲ್ಪ)

    ಮಂಟಪ (ವಾಸ್ತುಶಿಲ್ಪ)

    ಭಾರತೀಯ ವಾಸ್ತುಶೈಲಿಯಲ್ಲಿ, ವಿಶೇಷವಾಗಿ ಹಿಂದೂ ದೇವಾಲಯದ ವಾಸ್ತುಶಿಲ್ಪದಲ್ಲಿ ಮಂಟಪ (ಮಂಡಪ ಅಥವಾ ಮಂಟಪ ಎಂದೂ ಕರೆಯುತ್ತಾರೆ. ) ದೊಡ್ಡ ದೇಗುಲಗಳಲ್ಲಿ ಸಾರ್ವಜನಿಕ ಆಚರಣೆಗಳಿಗಾಗಿ ಈ ಮಂಟಪಗಳನ್ನು ಬಳಸುತ್ತಾರೆ. ಮಂಟಪಗಳು ಗೋಡೆಗಳನ್ನು ಹೊಂದಿವೆಯೇ ಎಂಬುದರ ಆಧಾರದ ಮೇಲೆ ತೆರೆದ ಮಂಟಪ ಅಥವಾ ಮುಚ್ಚಿದ ಮಂಟಪ ಎಂದು ವಿಂಗಡಿಸಲಾಗಿದೆ.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  82. 82

    ಬೆಂಗಳೂರು

    ಬೆಂಗಳೂರು

    ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.

    38 views (↑38 from yesterday)0,0,36,0,38,0,58,42,0, 38

    1 day streak

    🔍 🗞️
  83. 83

    ಚಿನ್ನ

    ಚಿನ್ನ

    ಚಿನ್ನ(Gold)ವು ಒಂದು ಮೂಲಧಾತು. ರಸಾಯನಶಾಸ್ತ್ರದಲ್ಲಿ ಇದರ ಚಿಹ್ನೆ Au ( ಲ್ಯಾಟಿನ್ ಭಾಷೆಯ ಹೊಳೆಯುವ ಪ್ರಭಾತ ಎಂಬರ್ಥ ಕೊಡುವ ಆರಮ್ ಎಂಬ ಪದದಿಂದ ಆರಿಸಿಕೊಳ್ಳಲಾಗಿದೆ). ಚಿನ್ನದ ಪರಮಾಣು ಸಂಖ್ಯೆ ೭೯.

    38 views (↑38 from yesterday)0,0,0,34,0,0,0,51,0, 38

    1 day streak

    🔍 🗞️
  84. 84

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    37 views (↓25 from yesterday)70,41,39,0,0,53,50,70,62, 37

    5 day streak

    🔍 🗞️
  85. 85

    ಜಾರಿ ನಿರ್ದೇಶನಾಲಯ

    ಜಾರಿ ನಿರ್ದೇಶನಾಲಯ

    ಜಾರಿ ನಿರ್ದೇಶನಾಲಯ(Enforcement Directorate - ED) ಭಾರತ ಸರ್ಕಾರದ ಅವಿಭಾಜ್ಯ ಸಂಸ್ಥೆಯಾಗಿದ್ದು ಆರ್ಥಿಕ ಕಾನೂನುಗಳನ್ನು ಶಿಸ್ತು ಬದ್ಧವಾಗಿ ಜಾರಿಮಾಡುವ, ಹಾಗು ಅವು ಪಾಲನೆಯಲ್ಲಿರುವಂತೆ ನಿಗಾ ವಹಿಸುವ ಕರ್ತವ್ಯದಲ್ಲಿ ತೊಡಗಿಕೊಳ್ಳುತ್ತದೆ. ದೇಶದೊಳಗೆ ನಡೆಯುವ ಆರ್ಥಿಕ ಅಪರಾಧಗಳ ಮೇಲೂ ಕಣ್ಗಾವಲು ಇಡುವ ಅಧಿಕಾರ ಜಾರಿ ನಿರ್ದೇಶನಾಲಯಕ್ಕೆ ಇದ್ದು ಇದು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಆದಾಯ ವಿಭಾಗದ ಒಂದು ಪ್ರಮುಖ ಭಾಗವಾಗಿದೆ. ಭಾರತೀಯ ಆಡಳಿತಾತ್ಮಕ ಸೇವಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗು ಆದಾಯ ತೆರಿಗೆ ಅಧಿಕಾರಿಗಳನ್ನು ಈ ಸಂಸ್ಥೆ ಒಳಗೊಂಡಿರುತ್ತದೆ.

    37 views (↓38 from yesterday)0,0,0,0,0,0,0,73,75, 37

    3 day streak

    🔍 🗞️
  86. 86

    ಮೈಸೂರು

    ಮೈಸೂರು

    ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ.

    36 views (↑36 from yesterday)0,0,0,32,0,0,0,0,0, 36

    1 day streak

    🔍 🗞️
  87. 87

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    35 views (↑35 from yesterday)43,0,49,0,38,44,0,0,0, 35

    1 day streak

    🔍 🗞️
  88. 88

    ರಾಘವಾಂಕ

    ರಾಘವಾಂಕ

    ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.

    35 views (↑35 from yesterday)0,0,0,0,0,0,45,0,0, 35

    1 day streak

    🔍 🗞️
  89. 89

    ಕಂಪ್ಯೂಟರ್

    ಕಂಪ್ಯೂಟರ್

    ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.

    35 views (↑35 from yesterday)40,0,0,42,0,0,0,0,0, 35

    1 day streak

    🔍 🗞️
  90. 90

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    35 views (↓56 from yesterday)78,68,0,38,48,53,79,57,91, 35

    7 day streak

    🔍 🗞️
  91. 91

    ನ್ಯಾಯಾಲಯ

    ನ್ಯಾಯಾಲಯ

    ನ್ಯಾಯಾಲಯವು ಕಾನೂನು ನಿಯಮದ ಅನುಗುಣವಾಗಿ ಕಕ್ಷಿಗಳ ನಡುವೆ ಕಾನೂನು ವಿವಾದಗಳನ್ನು ನಿರ್ಣಯ ಮಾಡುವ ಮತ್ತು ನಾಗರೀಕ, ಕ್ರಿಮಿನಲ್, ಹಾಗೂ ಆಡಳಿತಾತ್ಮಕ ವಿಷಯಗಳಲ್ಲಿ ನ್ಯಾಯ ನಿರ್ವಹಣೆ ನಡೆಸುವ ಅಧಿಕಾರವಿರುವ ಒಂದು ತೀರ್ಪುಜಗಲಿ, ಹಲವುವೇಳೆ ಒಂದು ಸರ್ಕಾರಿ ಸಂಸ್ಥೆ. ಸಾಮಾನ್ಯ ಕಾನೂನು ಮತ್ತು ನಾಗರೀಕ ಕಾನೂನು ಎರಡರದ್ದೂ ಕಾನೂನು ವ್ಯವಸ್ಥೆಗಳಲ್ಲಿ, ನ್ಯಾಯಾಲಯಗಳು ವಿವಾದ ಪರಿಹಾರಗಳಿಗೆ ಕೇಂದ್ರ ಸಾಧನಗಳಾಗಿವೆ, ಮತ್ತು ಎಲ್ಲ ವ್ಯಕ್ತಿಗಳು ನ್ಯಾಯಾಲಯದ ಮುಂದೆ ತಮ್ಮ ಬೇಡಿಕೆಗಳನ್ನು ತರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಸಾಮಾನ್ಯವಾಗಿ ತಿಳಿಯಲಾಗಿದೆ. ಅದೇರೀತಿ, ಅಪರಾಧದಿಂದ ಆರೋಪಿತರ ಹಕ್ಕುಗಳು ನ್ಯಾಯಾಲಯದ ಮುಂದೆ ಪ್ರತಿವಾದ ಹೂಡುವ ಹಕ್ಕನ್ನು ಒಳಗೊಂಡಿವೆ.

    35 views (↑35 from yesterday)0,0,0,0,0,0,0,0,0, 35

    1 day streak

    🔍 🗞️
  92. 92

    ಮೂಲಭೂತ ಕರ್ತವ್ಯಗಳು

    ಮೂಲಭೂತ ಕರ್ತವ್ಯಗಳು

    35 views (↑35 from yesterday)41,0,0,0,0,0,0,0,0, 35

    1 day streak

    🔍 🗞️
  93. 93

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.

    35 views (↑35 from yesterday)100,58,140,82,37,59,0,0,0, 35

    1 day streak

    🔍 🗞️
  94. 94

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    35 views (↓13 from yesterday)44,0,0,52,40,0,0,46,48, 35

    3 day streak

    🔍 🗞️
  95. 95

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    33 views (↓5 from yesterday)48,0,46,37,38,46,39,59,38, 33

    8 day streak

    🔍 🗞️
  96. 96

    ಗೌರಿ ಬಾಗಿನ

    ಗೌರಿ ಬಾಗಿನ

    ಗೌರಿ ಮೊರದ ಬಾಗಿನಕ್ಕೆ ಸಂಸ್ಕೃತದಲ್ಲಿ 'ವೇಣುಪಾತ್ರ' ಎಂದು ಕರೆಯುತ್ತಾರೆ. ಭಾದ್ರಪದ ಶುಕ್ಲ ತದಿಗೆ ಹೆಣ್ಣುಮಕ್ಕಳಿಗೆ ಸಂಭ್ರಮದ ಹಬ್ಬ. ಇದೇ ಗೌರೀ ತದಿಗೆ.

    33 views (↑33 from yesterday)0,0,0,0,0,0,0,48,0, 33

    1 day streak

    🔍 🗞️
  97. 97

    ಬಿ. ಎಂ. ಶ್ರೀಕಂಠಯ್ಯ

    ಬಿ. ಎಂ. ಶ್ರೀಕಂಠಯ್ಯ

    ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ನವೋದಯದ ಪ್ರವರ್ತಕ ಮತ್ತು ಕವಿ,ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು.

    33 views (↓18 from yesterday)52,0,0,0,44,0,54,0,51, 33

    2 day streak

    🔍 🗞️
  98. 98

    ಶಬ್ದಮಣಿದರ್ಪಣ

    ಶಬ್ದಮಣಿದರ್ಪಣ

    ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.

    33 views (↑33 from yesterday)42,0,0,0,0,36,43,42,0, 33

    1 day streak

    🔍 🗞️
  99. 99

    ಕಪ್ಪೆ ಅರಭಟ್ಟ

    ಕಪ್ಪೆ ಅರಭಟ್ಟ

    ಕಪ್ಪೆ ಅರೆಭಟ್ಟ ೭ನೇ ಶತಮಾನದ ಒಬ್ಬ ಚಾಲುಕ್ಯ ಯೋಧ. ಈತನ ಬಗ್ಗೆ ಬಾದಾಮಿಯ ಒಂದು ಬಂಡೆಗಲ್ಲಿನ ಮೇಲೆ ರಚಿತವಾದ ಶಾಸನ ಐತಿಹಾಸಿಕ ಮೌಲ್ಯವನ್ನು ಹೊಂದಿದೆ. ಅರಭಟ್ಟ ಮಹಾಪುರುಷನ ಸ್ತುತಿಪರ ಪದ್ಯಗಳು ಈ ಶಾಸನದಲ್ಲಿ ದೊರೆಯುತ್ತವೆ.

    33 views (↑33 from yesterday)0,0,0,0,0,0,0,0,0, 33

    1 day streak

    🔍 🗞️
  100. 100

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯರು (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ). ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಕವಿಶಿಷ್ಯ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡ ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್‌ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು.

    33 views (↑33 from yesterday)0,39,35,0,0,0,0,0,0, 33

    1 day streak

    🔍 🗞️

This data from .