English Wikipedia Top 100

The most-visited English Wikipedia articles, updated daily. Learn more...

  1. 1

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    319 views (↓11 from yesterday)248,237,181,192,238,250,285,238,330, 319

    9+ day streak

    🔍 🗞️
  2. 2

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    236 views (↓26 from yesterday)298,339,206,313,251,258,310,291,262, 236

    9+ day streak

    🔍 🗞️
  3. 3

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    228 views (↑30 from yesterday)50,41,39,46,78,80,100,119,198, 228

    9+ day streak

    🔍 🗞️
  4. 4

    ಐರಾವತ

    ಐರಾವತ

    ಐರಾವತ ಜೀವ ಜಗತ್ತಿನ ಪ್ರ ಪ್ರಥಮ ಶ್ವೇತವರ್ಣದ ಆನೆ. ಇದು ದೇವಲೋಕದ ದೇವೇಂದ್ರನ ವಾಹನ ಎಂದು ನಂಬಲಾಗಿದೆ. ಬೃಹತ್ತಾದ ಈ ಆನೆ ಇರಾವತಿಯ ಮಗನೆಂದು ಹೇಳಲಾಗಿದೆ.

    158 views (↑158 from yesterday)0,0,0,0,0,0,0,0,0, 158

    1 day streak

    🔍 🗞️
  5. 5

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    152 views (↓33 from yesterday)422,1704,5898,322,425,318,328,174,185, 152

    9+ day streak

    🔍 🗞️
  6. 6

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    118 views (↓32 from yesterday)111,100,72,130,144,225,192,175,150, 118

    9+ day streak

    🔍 🗞️
  7. 7

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    108 views (↓31 from yesterday)184,152,136,154,117,156,136,137,139, 108

    9+ day streak

    🔍 🗞️
  8. 8

    ಎಸ್.ಎಲ್. ಭೈರಪ್ಪ

    ಎಸ್.ಎಲ್. ಭೈರಪ್ಪ

    ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

    107 views (↑107 from yesterday)0,37,0,0,0,38,0,0,0, 107

    1 day streak

    🔍 🗞️
  9. 9

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    106 views (↓111 from yesterday)174,88,103,93,141,265,140,145,217, 106

    9+ day streak

    🔍 🗞️
  10. 10

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    104 views (↓39 from yesterday)162,97,87,120,133,197,177,127,143, 104

    9+ day streak

    🔍 🗞️
  11. 11

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    101 views (↓28 from yesterday)358,282,101,149,169,166,204,207,129, 101

    9+ day streak

    🔍 🗞️
  12. 12

    ಬ್ರಿಕ್ಸ್ ಸಂಘಟನೆ

    ಬ್ರಿಕ್ಸ್ ಸಂಘಟನೆ

    ಬ್ರಿಕ್ಸ್ ಅಥವಾ ಬ್ರಿಕ್ಸ್ ಸಂಘಟನೆ – ಬ್ರೆಜಿಲ್, ರಶಿಯ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕ ಐದು ರಾಷ್ಟ್ರಗಳನ್ನು ಒಳಗೊಂಡ ಒಂದು ಸಂಘಟನೆ. ಈ ದೇಶಗಳ ಮೊದಲಕ್ಕರಗಳಾದ (ಅಕ್ರೊನಿಮ್ ಅಥವಾ ಪ್ರಥಮಾಕ್ಷರ) B –ಬ್ರೆಜಿಲ್, R-ರಶಿಯ, I –ಭಾರತ ಅಥವಾ ಇಂಡಿಯಾ, C- ಚೀನಾ ಮತ್ತು S- ದಕ್ಷಿಣ ಆಫ್ರಿಕ (ಸೌತ್ ಆಫ್ರಿಕಾ) ಸೇರಿಸಿದ ಹೆಸರು BRICS. ಮೊದಲು ಈ ಮೊದಲಕ್ಕರವನ್ನು ಗೋಲ್ಡ್‌ಮನ್ ಸ್ಯಾಕ್ಸ್ (ಒಂದು ಜಾಗತಿಕ ಹಣಕಾಸು ಕಾರ್ಪರೇಶನ್) 2001ರಲ್ಲಿ (ನಾಲ್ಕು ದೇಶಗಳನ್ನು ಒಳಗೊಂಡ ಬ್ರಿಕ್ ಆಗಿ) ಬಳಸಿತು. 2009ರಲ್ಲಿ ನಾಲ್ಕು ದೇಶಗಳ BRIC ಸಂಘಟನೆಯಾಗಿ ಆರಂಭಗೊಂಡ ಇದು 2010ರಲ್ಲಿ ದಕ್ಷಿಣ ಆಫ್ರಿಕವೂ ಸೇರಿದ ನಂತರ ಬ್ರಿಕ್ಸ್ ಆಯಿತು.

    100 views (↑39 from yesterday)0,0,0,0,0,0,0,0,61, 100

    2 day streak

    🔍 🗞️
  13. 13

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    97 views (↓13 from yesterday)212,112,80,108,101,102,134,195,110, 97

    9+ day streak

    🔍 🗞️
  14. 14

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    92 views (↓32 from yesterday)96,86,80,91,102,102,123,135,124, 92

    9+ day streak

    🔍 🗞️
  15. 15

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    90 views (↓1 from yesterday)174,102,85,137,117,118,113,143,91, 90

    9+ day streak

    🔍 🗞️
  16. 16

    ಕೃಷ್ಣ

    ಕೃಷ್ಣ

    ಶ್ರೀ ಕೃಷ್ಣಪರಮಾತ್ಮರು ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ವಿಷ್ಣುವಿನ ಹತ್ತು ಅವತಾರಗಳಲ್ಲಿ ಒಬ್ಬರಾಗಿದ್ದಾರೆ.

    89 views (↑89 from yesterday)392,975,117,88,45,56,51,37,0, 89

    1 day streak

    🔍 🗞️
  17. 17

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    82 views (↑49 from yesterday)0,46,37,38,46,39,59,38,33, 82

    9 day streak

    🔍 🗞️
  18. 18

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    78 views (↓3 from yesterday)96,66,75,68,87,114,112,130,81, 78

    9+ day streak

    🔍 🗞️
  19. 19

    ಸಿಂಹ

    ಸಿಂಹ

    ಸಿಂಹ ಭಾರತದಲ್ಲಿ ಉತ್ತರ ಭಾರತ, ಮಧ್ಯ ಭಾರತದಲ್ಲಿ ಕಂಡುಬರುತ್ತಿತ್ತು. ಈಗ ಗುಜರಾತ್ ನ ಗಿರ್ ಅರಣ್ಯ ಪ್ರದೇಶಕ್ಕೆ ಸೀಮಿತವಾಗಿದೆ. ಸಿಂಹವು ಬೆಕ್ಕಿನ ಕುಟುಂಬಕ್ಕೆ ಸೇರಿದ ಪ್ರಾಣಿ.

    77 views (↑77 from yesterday)0,0,0,0,0,0,0,0,0, 77

    1 day streak

    🔍 🗞️
  20. 20

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    72 views (↓29 from yesterday)90,90,54,72,96,114,99,106,101, 72

    9+ day streak

    🔍 🗞️
  21. 21

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    72 views (↓7 from yesterday)94,49,61,82,88,106,118,110,79, 72

    9+ day streak

    🔍 🗞️
  22. 22

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    71 views (↓15 from yesterday)110,103,80,108,90,124,96,82,86, 71

    9+ day streak

    🔍 🗞️
  23. 23

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    70 views (↓20 from yesterday)75,63,57,70,67,75,77,82,90, 70

    9+ day streak

    🔍 🗞️
  24. 24

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    67 views (↓9 from yesterday)78,58,56,77,83,91,82,91,76, 67

    9+ day streak

    🔍 🗞️
  25. 25

    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್

    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್

    ಸ್ಥಾಪನೆ - 28 ಡಿಸೆಂಬರ್ 1885 ಪ್ರಧಾನ ಕಚೇರಿ- 24, ಅಕ್ಬರ್ ರಸ್ತೆ, ನವದೆಹಲಿ 110001 ವೃತ್ತಪತ್ರಿಕೆ= ಕಾಂಗ್ರೆಸ್ ಸಂದೇಶ. ವಿದ್ಯಾರ್ಥಿ ವಿಂಗ್= ರಾಷ್ಟ್ರೀಯ ವಿದ್ಯಾರ್ಥಿ ಸಂಘದ ಒಕ್ಕೂಟ. ಯೂತ್ ವಿಂಗ್= ಇಂಡಿಯನ್ ಯೂತ್ ಕಾಂಗ್ರೆಸ್.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  26. 26

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ (ಡೆಮಾಕ್ರಸಿ). ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ.

    62 views (↑16 from yesterday)0,0,32,0,0,0,0,0,46, 62

    2 day streak

    🔍 🗞️
  27. 27

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.

    62 views (↑14 from yesterday)0,0,0,0,0,0,0,0,48, 62

    2 day streak

    🔍 🗞️
  28. 28

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    61 views (↓37 from yesterday)66,81,46,100,82,62,56,86,98, 61

    9+ day streak

    🔍 🗞️
  29. 29

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    61 views (↑3 from yesterday)52,36,59,66,60,99,79,76,58, 61

    9+ day streak

    🔍 🗞️
  30. 30

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    59 views (↓58 from yesterday)109,0,35,84,94,116,103,71,117, 59

    8 day streak

    🔍 🗞️
  31. 31

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    58 views (↓34 from yesterday)106,67,35,0,43,63,64,66,92, 58

    6 day streak

    🔍 🗞️
  32. 32

    ಗಣೇಶ

    ಗಣೇಶ

    ಗಣೇಶ ಹಿಂದೂ ಧರ್ಮದ ಪ್ರಮುಖ ದೇವತೆಗಳಲ್ಲಿ ಒಬ್ಬ. ಭಾರತದಲ್ಲಿ ಬಹಳ ಜನರು ಪೂಜಿಸುವ ದೇವರು. ಭಾದ್ರಪದ ಮಾಸದಲ್ಲಿ ಬರುವ ಗಣೇಶ ಚೌತಿಯ ದಿನ, ಗಣೇಶನ ಹಬ್ಬವನ್ನು ಆಚರಿಸಲಾಗುತ್ತದೆ.

    58 views (↑15 from yesterday)0,0,0,0,0,0,0,0,43, 58

    2 day streak

    🔍 🗞️
  33. 33

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    56 views (↓16 from yesterday)88,795,102,105,88,71,95,115,72, 56

    9+ day streak

    🔍 🗞️
  34. 34

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    56 views (↓12 from yesterday)0,0,31,36,55,38,0,0,68, 56

    2 day streak

    🔍 🗞️
  35. 35

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    55 views (↓8 from yesterday)78,48,40,55,55,74,75,76,63, 55

    9+ day streak

    🔍 🗞️
  36. 36

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    54 views (↓18 from yesterday)75,106,76,139,126,93,77,100,72, 54

    9+ day streak

    🔍 🗞️
  37. 37

    ವಾಯುಭಾರ ಕುಸಿತ

    ವಾಯುಭಾರ ಕುಸಿತ

    ವಾಯುಭಾರ ಕುಸಿತವು ಭೂಮಿಯ ಒಂದು ಭಾಗದಲ್ಲಿ ವಾಯುಭಾರವು ಸುತ್ತಲಿನದಕ್ಕಿಂತ ಕಡಿಮೆ ಇರುವ ಪರಿಸ್ಥಿತಿ. ಹವಾಮಾನದಲ್ಲಿ ಆಗುವ ಬದಲಾವಣೆಗಳು ವಾಯುಭಾರ ಕುಸಿತ ಹಾಗೂ ಚಂಡಮಾರುತಕ್ಕೆ ಮೂಲ ಕಾರಣ. ಸಮುದ್ರದ ಮೇಲ್ಮೈನಲ್ಲಿ ಉಂಟಾಗುವ ವ್ಯತ್ಯಾಸಗಳು, ವಾತಾವರಣದಲ್ಲಿ ಗಾಳಿಯ ಒತ್ತಡದಲ್ಲಿ ಉಂಟಾಗುವ ಏರುಪೇರಿನಿಂದ ಪ್ರಬಲವಾದ ಸುಂಟರಗಾಳಿ ಮೇಲೇಳುತ್ತದೆ.

    51 views (↑51 from yesterday)0,0,0,0,0,0,0,0,0, 51

    1 day streak

    🔍 🗞️
  38. 38

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    51 views (↑10 from yesterday)39,49,33,60,51,46,45,66,41, 51

    9+ day streak

    🔍 🗞️
  39. 39

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    50 views (↓26 from yesterday)61,62,62,70,67,80,87,72,76, 50

    9+ day streak

    🔍 🗞️
  40. 40

    ಜಾರಿ ನಿರ್ದೇಶನಾಲಯ

    ಜಾರಿ ನಿರ್ದೇಶನಾಲಯ

    ಜಾರಿ ನಿರ್ದೇಶನಾಲಯ(Enforcement Directorate - ED) ಭಾರತ ಸರ್ಕಾರದ ಅವಿಭಾಜ್ಯ ಸಂಸ್ಥೆಯಾಗಿದ್ದು ಆರ್ಥಿಕ ಕಾನೂನುಗಳನ್ನು ಶಿಸ್ತು ಬದ್ಧವಾಗಿ ಜಾರಿಮಾಡುವ, ಹಾಗು ಅವು ಪಾಲನೆಯಲ್ಲಿರುವಂತೆ ನಿಗಾ ವಹಿಸುವ ಕರ್ತವ್ಯದಲ್ಲಿ ತೊಡಗಿಕೊಳ್ಳುತ್ತದೆ. ದೇಶದೊಳಗೆ ನಡೆಯುವ ಆರ್ಥಿಕ ಅಪರಾಧಗಳ ಮೇಲೂ ಕಣ್ಗಾವಲು ಇಡುವ ಅಧಿಕಾರ ಜಾರಿ ನಿರ್ದೇಶನಾಲಯಕ್ಕೆ ಇದ್ದು ಇದು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಆದಾಯ ವಿಭಾಗದ ಒಂದು ಪ್ರಮುಖ ಭಾಗವಾಗಿದೆ. ಭಾರತೀಯ ಆಡಳಿತಾತ್ಮಕ ಸೇವಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗು ಆದಾಯ ತೆರಿಗೆ ಅಧಿಕಾರಿಗಳನ್ನು ಈ ಸಂಸ್ಥೆ ಒಳಗೊಂಡಿರುತ್ತದೆ.

    49 views (↑12 from yesterday)0,0,0,0,0,0,73,75,37, 49

    4 day streak

    🔍 🗞️
  41. 41

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.

    48 views (↑48 from yesterday)0,0,55,319,285,129,89,50,0, 48

    1 day streak

    🔍 🗞️
  42. 42

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    48 views (↑6 from yesterday)78,47,46,52,51,67,65,50,42, 48

    9+ day streak

    🔍 🗞️
  43. 43

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    47 views (↑10 from yesterday)41,39,0,0,53,50,70,62,37, 47

    6 day streak

    🔍 🗞️
  44. 44

    ಶಿಕ್ಷಕರ ದಿನಾಚರಣೆ

    ಶಿಕ್ಷಕರ ದಿನಾಚರಣೆ

    ವಿಶ್ವ ಶಿಕ್ಷಕರ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ. ೧೯೯೪ ರಲ್ಲಿ ಸ್ಥಾಪನೆಯಾದ ಇದು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಶಿಫಾರಸುಗಳಿಗೆ ಸಹಿ ಹಾಕಿದ ನೆನಪಿಗಾಗಿ ಇದೆ. ೧೯೬೬ ರ "ಶಿಕ್ಷಕರ ಸ್ಥಿತಿಗೆ ಸಂಬಂಧಿಸಿದ ಐಎಲ್ಒ / ಯುನೆಸ್ಕೋ ಶಿಫಾರಸು" ವಿಶ್ವದಾದ್ಯಂತದ ಶಿಕ್ಷಕರ ಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಪರಿಹರಿಸುವ ಪ್ರಮಾಣಿತ ಸಾಧನವಾಗಿದೆ.

    47 views (↓1 from yesterday)174,742,1881,87,116,113,80,74,48, 47

    9+ day streak

    🔍 🗞️
  45. 45

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    47 views (↓34 from yesterday)0,0,0,0,0,0,0,88,81, 47

    3 day streak

    🔍 🗞️
  46. 46

    ಗೌರಿ ಬಾಗಿನ

    ಗೌರಿ ಬಾಗಿನ

    ಗೌರಿ ಮೊರದ ಬಾಗಿನಕ್ಕೆ ಸಂಸ್ಕೃತದಲ್ಲಿ 'ವೇಣುಪಾತ್ರ' ಎಂದು ಕರೆಯುತ್ತಾರೆ. ಭಾದ್ರಪದ ಶುಕ್ಲ ತದಿಗೆ ಹೆಣ್ಣುಮಕ್ಕಳಿಗೆ ಸಂಭ್ರಮದ ಹಬ್ಬ. ಇದೇ ಗೌರೀ ತದಿಗೆ.

    46 views (↑13 from yesterday)0,0,0,0,0,0,48,0,33, 46

    2 day streak

    🔍 🗞️
  47. 47

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    46 views (↓8 from yesterday)59,51,38,55,59,91,72,55,54, 46

    9+ day streak

    🔍 🗞️
  48. 48

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    46 views (↓3 from yesterday)0,49,38,43,37,42,76,71,49, 46

    9 day streak

    🔍 🗞️
  49. 49

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    45 views (↑6 from yesterday)0,0,0,0,44,39,43,0,39, 45

    2 day streak

    🔍 🗞️
  50. 50

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    44 views (↓1 from yesterday)51,74,27,80,71,95,124,74,45, 44

    9+ day streak

    🔍 🗞️
  51. 51

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    44 views (↓10 from yesterday)0,0,0,59,37,0,0,0,54, 44

    2 day streak

    🔍 🗞️
  52. 52

    ರಾಘವಾಂಕ

    ರಾಘವಾಂಕ

    ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.

    43 views (↑8 from yesterday)0,0,0,0,0,45,0,0,35, 43

    2 day streak

    🔍 🗞️
  53. 53

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    43 views (↓4 from yesterday)0,37,0,0,44,97,53,48,47, 43

    6 day streak

    🔍 🗞️
  54. 54

    ಜಿಂಕೆ

    ಜಿಂಕೆ

    ಜಿಂಕೆ ಸಸ್ತನಿ ವರ್ಗಕ್ಕೆ ಸೇರಿದ ಪ್ರಾಣಿ. ಹೆಣ್ಣು ಜಿಂಕೆಯನ್ನು ಹರಿಣಿ ಎಂದು, ಗಂಡು ಜಿಂಕೆಯನ್ನು ಸಾರಂಗ ಎಂದು ಕರೆಯುತ್ತಾರೆ. ಗಂಡು ಜಿಂಕೆಗಳು ಪ್ರತಿ ವರ್ಷವೂ ತನ್ನ ಕೋಡುಗಳನ್ನು ಬಿಳಿಸಿ ಅದೇ ಜಾಗದಲ್ಲಿ ಹೊಸ ಕೋಡು ಒಡಮೂಡಲು ಅನುವು ಮಾಡಿಕೊಡುತ್ತದೆ.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  55. 55

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    42 views (↑2 from yesterday)36,0,35,0,51,43,43,71,40, 42

    6 day streak

    🔍 🗞️
  56. 56

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    41 views (↑41 from yesterday)99,75,40,41,42,54,46,93,0, 41

    1 day streak

    🔍 🗞️
  57. 57

    ಕಲ್ಯಾಣ ಕರ್ನಾಟಕ

    ಕಲ್ಯಾಣ ಕರ್ನಾಟಕ

    ಕಲ್ಯಾಣ ಕರ್ನಾಟಕವು ಕರ್ನಾಟಕದ ಆಡಳಿತ ವಿಭಾಗವಾಗಿದೆ ಇದು ಈಶಾನ್ಯ ಕರ್ನಾಟಕದಲ್ಲಿದೆ. ಇದು 1948ರ ವರೆಗೆ ಹೈದರಾಬಾದ ಕರ್ನಾಟಕ ರಾಜ್ಯದಲ್ಲಿ ಕನ್ನಡ-ಮಾತನಾಡುವ ಭಾಗವಾಗಿತ್ತು ಮತ್ತು ಹೈದರಾಬಾದ್ ನಿಜಾಮನ ಆಳ್ವಿಕಗೆ ಒಳಪಟ್ಟಿತ್ತು. ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡ ನಂತರ ಈ ಪ್ರದೇಶವು 1956 ರವರೆಗೆ ಹೈದರಾಬಾದ್ ರಾಜ್ಯದ ಭಾಗವಾಗಿತ್ತು.

    40 views (↓6 from yesterday)0,0,0,0,0,0,0,47,46, 40

    3 day streak

    🔍 🗞️
  58. 58

    ಸಿದ್ದಲಿಂಗಯ್ಯ (ಕವಿ)

    ಸಿದ್ದಲಿಂಗಯ್ಯ (ಕವಿ)

    ಸಿದ್ದಲಿಂಗಯ್ಯನವರು (೩ ಫೆಬ್ರವರಿ ೧೯೫೪ - ೧೧ ಜೂನ್ ೨೦೨೧) ಕನ್ನಡದ ಲೇಖಕರಲ್ಲೊಬ್ಬರು. 'ಬಂಡಾಯ ಸಾಹಿತಿ', 'ದಲಿತ ಕವಿ' ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು.

    39 views (↑39 from yesterday)0,0,0,0,36,37,0,0,0, 39

    1 day streak

    🔍 🗞️
  59. 59

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    39 views (↓20 from yesterday)76,73,60,44,48,58,54,47,59, 39

    9+ day streak

    🔍 🗞️
  60. 60

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    39 views (↓23 from yesterday)67,55,29,78,40,0,44,38,62, 39

    4 day streak

    🔍 🗞️
  61. 61

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    39 views (↓13 from yesterday)52,47,0,43,42,42,0,44,52, 39

    3 day streak

    🔍 🗞️
  62. 62

    ಮಂತ್ರಿ

    ಮಂತ್ರಿ

    ಮಂತ್ರಿ ಒಂದು ರಾಷ್ಟ್ರೀಯ ಅಥವಾ ಪ್ರಾದೇಶಿಕ ಸರ್ಕಾರದಲ್ಲಿ ಸಾರ್ವಜನಿಕ ಪದವನ್ನು ಹೊಂದಿರುವ ಒಬ್ಬ ರಾಜಕಾರಣಿ. ಇವನು/ಇವಳು ಇತರ ಮಂತ್ರಿಗಳ ಸಂಯೋಗದೊಂದಿಗೆ ಸರ್ಕಾರದ ನೀತಿಗಳ ಮೇಲಿನ ನಿರ್ಣಯಗಳನ್ನು ಮಾಡುತ್ತಾನೆ ಮತ್ತು ಅವನ್ನು ಕಾರ್ಯಗತಗೊಳಿಸುತ್ತಾನೆ. ಕೆಲವು ಅಧಿಕಾರ ವ್ಯಾಪ್ತಿಗಳಲ್ಲಿ ಸರ್ಕಾರದ ಮುಖ್ಯಸ್ಥನೂ ಒಬ್ಬ ಮಂತ್ರಿಯಾಗಿರುತ್ತಾನೆ ಮತ್ತು ಇವನನ್ನು "ಪ್ರಧಾನ ಮಂತ್ರಿ", "ಮುಖ್ಯ ಮಂತ್ರಿ" ಅಥವಾ ಇತರ ಹೆಸರಿನಿಂದ ಕರೆಯಲಾಗುತ್ತದೆ.

    39 views (↑39 from yesterday)0,0,0,0,0,38,0,0,0, 39

    1 day streak

    🔍 🗞️
  63. 63

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    38 views (↓2 from yesterday)38,40,26,48,0,0,0,37,40, 38

    3 day streak

    🔍 🗞️
  64. 64

    ಚಾರ್ಲ್ಸ್ ಡಾರ್ವಿನ್

    ಚಾರ್ಲ್ಸ್ ಡಾರ್ವಿನ್

    ಚಾರ್ಲ್ಸ್ ರಾಬರ್ಟ್ ಡಾರ್ವಿನ್ (ಫೆಬ್ರುವರಿ ೧೨ ೧೮೦೯ — ಏಪ್ರಿಲ್ ೧೯ ೧೮೮೨) ಇಂಗ್ಲೆಂಡ್ ದೇಶದ ಪ್ರಸಿದ್ಧ ಜೀವವಿಜ್ಞಾನಿ. ಈತನು ೧೮೫೮ರಲ್ಲಿ ಮಂಡಿಸಿದ ಜೀವ ವಿಕಾಸವಾದವು ಆಧುನಿಕ ಜೀವವಿಜ್ಞಾನದ ಬುನಾದಿಯಾಗಿದೆ. ಎಡಿನ್‍ಬ್ರೊ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ನಡಿಸಿದ ಇವರು ೧೮೩೧ರಿಂದ ೧೮೩೬ರ ಮಧ್ಯದಲ್ಲಿ ಎಚ್ ಎಮ್ ಎಸ್ ಬೀಗಲ್ ಹಡಗಿನಲ್ಲಿ ಭೂರಚನಶಾಸ್ತ್ರ ವಿಜ್ಞಾನಿಯಾಗಿ ಪ್ರವಾಸ ಕೈ ಗೊಂಡಾಗ ನಡೆಸಿದ ಸಂಶೊಧನೆಯಿಂದ ಮೊದಲು ಪ್ರಖ್ಯಾತರಾದರು.

    36 views (↑36 from yesterday)0,0,0,0,0,0,0,0,0, 36

    1 day streak

    🔍 🗞️
  65. 65

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    35 views (↓4 from yesterday)40,40,30,0,41,46,52,47,39, 35

    6 day streak

    🔍 🗞️
  66. 66

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    35 views (↓20 from yesterday)61,46,33,37,51,45,66,49,55, 35

    9+ day streak

    🔍 🗞️
  67. 67

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    34 views (↑34 from yesterday)0,0,0,46,44,44,41,0,0, 34

    1 day streak

    🔍 🗞️
  68. 68

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    34 views (↓5 from yesterday)0,0,29,0,40,41,0,0,39, 34

    2 day streak

    🔍 🗞️
  69. 69

    ಎನ್.ಎಸ್.ಚಿದಂಬರರಾವ್

    ಎನ್.ಎಸ್.ಚಿದಂಬರರಾವ್

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  70. 70

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    33 views (↓29 from yesterday)0,37,37,53,43,39,54,56,62, 33

    9 day streak

    🔍 🗞️
  71. 71

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    33 views (↑33 from yesterday)67,54,33,50,62,52,0,0,0, 33

    1 day streak

    🔍 🗞️
  72. 72

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    33 views (↑33 from yesterday)48,39,37,59,53,54,54,60,0, 33

    1 day streak

    🔍 🗞️
  73. 73

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    33 views (↓8 from yesterday)40,35,0,36,49,46,48,0,41, 33

    2 day streak

    🔍 🗞️
  74. 74

    404 ದೋಷ (404 Error)

    404 ದೋಷ (404 Error)

    404 ಅಥವಾ Not Found (ಸಿಗಲಿಲ್ಲ) ದೋಷ ಸಂದೇಶವು ಒಂದು ಎಚ್‌ಟಿಟಿಪಿ (HTTP) ನಿರ್ದಿಷ್ಟ ಪ್ರತಿಕ್ರಿಯಾ ಸಂಕೇತ. ಇದರ ಪ್ರಕಾರ, ಯಾವುದೇ ಅಂತರಜಾಲ ಅಥವಾ ಅಂತರ್ಜಾಲದಲ್ಲಿ ಆನುಷಂಗಿಕ ಕಂಪ್ಯೂಟರ್‌(client‌)ನಿಂದ ಕೋರಿಕೆಯ ಸಂದೇಶವು ಮುಖ್ಯ ಕಂಪ್ಯೂಟರ್‌(server) ತಲುಪಿತಾದರೂ, ಮುಖ್ಯ ಕಂಪ್ಯೂಟರ್‌, ಬೇಕಾದ ಈ ಮಾಹಿತಿಯನ್ನು ಒದಗಿಸಲಾಗದು. '404 ದೋಷ' ಹಾಗೂ 'server not found (ಮುಖ್ಯ ಕಂಪ್ಯೂಟರ್‌ ಅಲಭ್ಯ)' ಅಥವಾ ಇದೇ ರೀತಿಯ ದೋಷಗಳೊಂದಿಗೆ ಗೊಂದಲ ಮಾಡಿಕೊಳ್ಳಬಾರದು.

    33 views (↑33 from yesterday)0,0,0,0,0,0,0,0,0, 33

    1 day streak

    🔍 🗞️
  75. 75

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ ( ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎಂಬ ಉಪಶೀರ್ಷಿಕೆ) ಗೀತು ಮೋಹನ್‌ದಾಸ್ ನಿರ್ದೇಶನದ ಮುಂಬರುವ ಭಾರತೀಯ ಅವಧಿಯ ದರೋಡೆಕೋರ ಚಿತ್ರ . ಇದರಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಜೊತೆಗೆ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ . ಈ ಚಿತ್ರವನ್ನು ವೆಂಕಟ್ ಕೆ.

    32 views (↑32 from yesterday)120,88,130,162,52,83,56,0,0, 32

    1 day streak

    🔍 🗞️
  76. 76

    ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),

    ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),

    ದ್ರವೀಕೃತ ಪೆಟ್ರೋಲಿಯಮ್‌ ಅನಿಲ(LPG, GPL, LP ಗ್ಯಾಸ್‌, ಅಥವಾ ಆಟೋಗ್ಯಾಸ್‌ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್‌ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್‌ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್‌ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್‌‌) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್‌ ಅನಿಲಗಳ ಮಿಶ್ರಣ.

    32 views (↑32 from yesterday)0,0,0,0,0,0,44,0,0, 32

    1 day streak

    🔍 🗞️
  77. 77

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    32 views (↓3 from yesterday)68,0,38,48,53,79,57,91,35, 32

    8 day streak

    🔍 🗞️
  78. 78

    ಟೆಲಿಮಿಟ್ರಿ

    ಟೆಲಿಮಿಟ್ರಿ

    ಟೆಲಿಮೆಟ್ರಿ (ದೂರಮಾಪನೆ) ಎಂದರೆ ದೂರದ ಒಂದು ಭೌತಿಕ ಘಟನೆಯನ್ನು ತಿಳಿಯುವ ವ್ಯವಸ್ಥೆ ಹಾಗೂ ದೂರದಿಂದ ಅಳೆಯುವ ವ್ಯವಸ್ಥೆ. ಇದು ಎಲೆಕ್ಟ್ರಾನಿಕ್ ಎಂಜಿನಿಯರಿಂಗಿನ ಒಂದು ವಿಭಾಗ. ಈ ಪದವು ಸಾಮಾನ್ಯವಾಗಿ ನಿಸ್ತಂತು ದತ್ತ ವರ್ಗಾವಣೆ ವ್ಯವಸ್ಥೆಗಳನ್ನು (ಉದಾ.

    32 views (↑32 from yesterday)0,0,0,0,0,0,0,0,0, 32

    1 day streak

    🔍 🗞️
  79. 79

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    32 views (↓24 from yesterday)41,45,37,0,0,48,51,53,56, 32

    5 day streak

    🔍 🗞️
  80. 80

    ಕನ್ನಡ ಸಂಧಿ

    ಕನ್ನಡ ಸಂಧಿ

    32 views (↓25 from yesterday)45,0,0,41,0,43,53,52,57, 32

    5 day streak

    🔍 🗞️
  81. 81

    ಶಬ್ದಮಣಿದರ್ಪಣ

    ಶಬ್ದಮಣಿದರ್ಪಣ

    ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.

    32 views (↓1 from yesterday)0,0,0,0,36,43,42,0,33, 32

    2 day streak

    🔍 🗞️
  82. 82

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    32 views (↓7 from yesterday)47,0,0,0,0,0,0,65,39, 32

    3 day streak

    🔍 🗞️
  83. 83

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    31 views (↑31 from yesterday)43,0,0,0,70,0,45,66,0, 31

    1 day streak

    🔍 🗞️
  84. 84

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    31 views (↑31 from yesterday)61,0,30,37,50,48,44,0,0, 31

    1 day streak

    🔍 🗞️
  85. 85

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    31 views (↓13 from yesterday)64,62,46,0,51,49,54,39,44, 31

    6 day streak

    🔍 🗞️
  86. 86

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ (ಹಿಂದಿ:हनुमान चालीसा" ಹನುಮಂತನ ಮೇಲೆ ನಲವತ್ತು ಶ್ಲೋಕಗಳು ") ಒಂದು ಭಕ್ತಿ ಗೀತೆಯಾಗಿದ್ದು, ಇದು ಭಗವಾನ್ ಹನುಮಂತನನ್ನು ಆಧರಿಸಿ ಮಾದರಿ ಉಪಾಸಕನನ್ನಾಗಿ ಮಾಡಿದೆ. ಇದು ಒಂದು ಪದ್ಯ. ತುಳಸೀದಾಸ ಅವರಿಂದ ಹಿಂದಿ ಭಾಷೆಯಲ್ಲಿ ರಚಿತವಾದದ್ದು.

    31 views (↑31 from yesterday)0,0,33,0,0,0,0,0,0, 31

    1 day streak

    🔍 🗞️
  87. 87

    ಸಂಯುಕ್ತ ಕರ್ನಾಟಕ

    ಸಂಯುಕ್ತ ಕರ್ನಾಟಕ

    ಸಂಯುಕ್ತ ಕರ್ನಾಟಕ ಹುಬ್ಬಳ್ಳಿ, ಬೆಂಗಳೂರು, ಕಲ್ಬುರ್ಗಿ, ದಾವಣಗೆರೆ ಹಾಗೂ ಮಂಗಳೂರು ಕೇಂದ್ರಗಳಿಂದ ಪ್ರಕಾಶಿತವಾಗುತ್ತಿರುವ ಒಂದು ಪ್ರಮುಖ ಹಾಗೂ ಅತ್ಯಂತ ಹಳೆಯ ಕನ್ನಡ ದಿನಪತ್ರಿಕೆ.

    30 views (↑30 from yesterday)0,0,0,0,0,0,0,0,0, 30

    1 day streak

    🔍 🗞️
  88. 88

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    30 views (↓5 from yesterday)0,0,52,40,0,0,46,48,35, 30

    4 day streak

    🔍 🗞️
  89. 89

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    30 views (↓20 from yesterday)80,79,50,70,100,386,97,68,50, 30

    9+ day streak

    🔍 🗞️
  90. 90

    ಗೋಲಿಬಾರ್ (ಚಲನಚಿತ್ರ)

    ಗೋಲಿಬಾರ್ (ಚಲನಚಿತ್ರ)

    ಗೋಲಿಬಾರ್ - ೧೯೯೩ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು.

    30 views (↓16 from yesterday)0,0,0,0,0,0,0,0,46, 30

    2 day streak

    🔍 🗞️
  91. 91

    ಗೌರಿ ಹಬ್ಬ

    ಗೌರಿ ಹಬ್ಬ

    ಗೌರಿ ಹಬ್ಬ ಕನ್ನಡ ನಾಡಿನ ದೊಡ್ಡ ಹಬ್ಬ. ಭಾದ್ರಪದ ತದಿಗೆಯಂದು ಗೌರಿ ಹಬ್ಬ ಆಚರಿಸಲಾಗುತ್ತದೆ. ಇದು ಮುತ್ತೈದೆಯರಿಗೆಲ್ಲಾ ಸೌಭಾಗ್ಯ ನೀಡುವ ಹಬ್ಬ ಎಂಬ ನಂಬಿಕೆ.

    30 views (↑30 from yesterday)0,0,0,0,0,0,0,0,0, 30

    1 day streak

    🔍 🗞️
  92. 92

    ಹುಚ್ಚ (ಚಲನಚಿತ್ರ)

    ಹುಚ್ಚ (ಚಲನಚಿತ್ರ)

    ಹುಚ್ಚ 2001 ರ ಭಾರತೀಯ ಕನ್ನಡ ಭಾಷೆಯ ರೋಮ್ಯಾಂಟಿಕ್ ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಇದನ್ನು ಓಂ ಪ್ರಕಾಶ್ ರಾವ್ ನಿರ್ದೇಶಿಸಿದ್ದಾರೆ, ಇದರಲ್ಲಿ ಸುದೀಪ್ ಮತ್ತು ರೇಖಾ ವೇದವ್ಯಾಸ್ ನಟಿಸಿದ್ದಾರೆ. ಈ ಚಿತ್ರವು 1999 ರ ತಮಿಳು ಚಲನಚಿತ್ರ ಸೇತುವಿನ ರಿಮೇಕ್ ಆಗಿದ್ದು, ಸಕಾರಾತ್ಮಕ ವಿಮರ್ಶೆಗಳೊಂದಿಗೆ ಬಿಡುಗಡೆಯಾಯಿತು ಮತ್ತು ಸುದೀಪ್‌ಗೆ ಸಾಕಷ್ಟು ಖ್ಯಾತಿಯನ್ನು ತಂದುಕೊಟ್ಟಿತು. ಈ ಹಿಂದೆ ಉಪೇಂದ್ರ ಮತ್ತು ಶಿವ ರಾಜ್‌ಕುಮಾರ್ ಸ್ಕ್ರಿಪ್ಟ್ ಅನ್ನು ತಿರಸ್ಕರಿಸಿದ್ದರು.

    29 views (↑29 from yesterday)0,0,0,0,46,0,0,0,0, 29

    1 day streak

    🔍 🗞️
  93. 93

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು.

    29 views (↑29 from yesterday)0,0,0,0,0,0,0,0,0, 29

    1 day streak

    🔍 🗞️
  94. 94

    ಕರ್ನಾಟಕದ ಮುಖ್ಯಮಂತ್ರಿಗಳು

    ಕರ್ನಾಟಕದ ಮುಖ್ಯಮಂತ್ರಿಗಳು

    29 views (↑29 from yesterday)43,0,32,0,0,0,44,49,0, 29

    1 day streak

    🔍 🗞️
  95. 95

    ಅಶೋಕ್ ಖೇಣಿ

    ಅಶೋಕ್ ಖೇಣಿ

    ಅಶೋಕ್ ಮಹಾರುದ್ರಪ್ಪ ಖೇನ್ಯ್ ಕರ್ನಾಟಕದ ಬೀದರ್ ದಕ್ಷಿಣದ ಶಾಸಕರಾಗಿದ್ದಾರೆ ಮತ್ತು ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ (ನೈಸ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ, ಇದು ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್(ಬಿಎಂಐಸಿ) ಯೋಜನೆಯ ನಿರ್ಮಾಣಕ್ಕೆ ಹೆಸರುವಾಸಿಯಾಗಿದೆ. ಅವರು ಇಂಡಿಯಾ ಇಂಟರ್ನ್ಯಾಷನಲ್ ಇನ್ಫ್ರಾಸ್ಟ್ರಕ್ಚರ್ ಇಂಜಿನಿಯರ್ಸ್ ಸೀಮಿತ ನಿರ್ದೇಶಕರಾಗಿದ್ದಾರೆ.

    28 views (↑28 from yesterday)0,0,0,0,0,0,0,0,0, 28

    1 day streak

    🔍 🗞️
  96. 96

    ಕೊಲಂಬೊ

    ಕೊಲಂಬೊ

    ಕೊಲಂಬೊ (ಸಿಂಹಳಿ: , ತಮಿಳು:கொழும்பு) ಶ್ರೀಲಂಕ ದೇಶದ ಅತ್ಯಂತ ದೊಡ್ಡ ನಗರ ಮತ್ತು ಅದರ ಹಿಂದಿನ ಆಡಳಿತ ರಾಜಧಾನಿ. ಇದು ದೇಶದ ಪಶ್ಚಿಮ ಕರಾವಳಿಯಲ್ಲಿದ್ದು, ಪ್ರಸ್ತಕ ರಾಜಧಾನಿಯಾಗಿರುವ ಶ್ರೀ ಜಯವರ್ಧನೆಪುರ ಕೊಟ್ಟೆಯ ಸಮೀಪದಲ್ಲಿದೆ.

    28 views (↑28 from yesterday)0,0,0,0,0,0,0,0,0, 28

    1 day streak

    🔍 🗞️
  97. 97

    ಓಝೋನ್

    ಓಝೋನ್

    ಓಝೋನ್‌‌' ('O3 ), ಅಥವಾ ಟ್ರೈಆಕ್ಸಿಜನ್‌ ಎಂಬುದು ಒಂದು ತ್ರಿಪರಮಾಣ್ವಕ ಅಣುವಾಗಿದ್ದು, ಮೂರು ಆಮ್ಲಜನಕ ಪರಮಾಣುಗಳನ್ನು ಇದು ಒಳಗೊಂಡಿದೆ. ದ್ವಿಪರಮಾಣ್ವಕ ಭಿನ್ನರೂಪಕ್ಕಿಂತ (O2) ಸಾಕಷ್ಟು ಕಡಿಮೆ ಸ್ಥಿರವಾಗಿರುವ ಆಮ್ಲಜನಕದ ಒಂದು ಭಿನ್ನರೂಪ ಇದಾಗಿದೆ. ಕೆಳಮಟ್ಟದ ವಾತಾವರಣದಲ್ಲಿರುವ ಓಝೋನ್‌‌ ಒಂದು ವಾಯು ಮಾಲಿನ್ಯಕಾರಕವಾಗಿದ್ದು, ಪ್ರಾಣಿಗಳ ಉಸಿರಾಟದ ವ್ಯವಸ್ಥೆಗಳ ಮೇಲೆ ಇದು ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ ಮತ್ತು ಸೂಕ್ಷ್ಮ ಸ್ವಭಾವದ ಸಸ್ಯಗಳನ್ನು ಸುಡುತ್ತದೆ; ಆದಾಗ್ಯೂ, ಮೇಲುಮಟ್ಟದ ವಾತಾವರಣದಲ್ಲಿನ ಓಝೋನ್‌‌ ಪದರವು ಪ್ರಯೋಜನಕಾರಿಯಾಗಿದ್ದು, ಹಾನಿಕಾರಕ ನೇರಳಾತೀತ ಬೆಳಕು ಭೂಮಿಯ ಮೇಲ್ಮೈಯನ್ನು ತಲುಪುವುದನ್ನು ಸಮರ್ಥವಾಗಿ ತಡೆಗಟ್ಟುತ್ತದೆ.

    28 views (↑28 from yesterday)0,0,0,0,0,0,0,0,0, 28

    1 day streak

    🔍 🗞️
  98. 98

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ (೨೮ ಜೂನ್ ೧೯೨೮ - ೧೬ ಫೆಬ್ರವರಿ ೨೦೨೨) ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದು ಪ್ರಸಿದ್ಧರಾಗಿದ್ದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು.

    28 views (↑28 from yesterday)0,36,26,0,0,0,0,0,0, 28

    1 day streak

    🔍 🗞️
  99. 99

    ಫುಟ್ ಬಾಲ್

    ಫುಟ್ ಬಾಲ್

    ಗೋಲು ಗಳಿಸಲು ಕಾಲಿನಿಂದ ಚೆಂಡನ್ನು ಒದೆಯುವುದು, ವಿವಿಧ ಡಿಗ್ರಿಗಳಿಗೆ ಒಳಗೊಂಡ ಕ್ರೀಡಾ ಒಂದು ಸಂಖ್ಯೆಯನ್ನು ಸೂಚಿಸುತ್ತದೆ. ಈ ಕ್ರೀಡಾ ಜಗತ್ತಿನಾದ್ಯಂತ ಅತ್ಯಂತ ಜನಪ್ರಿಯವಾಗಿದೆ ಸಾಮಾನ್ಯವಾಗಿ "ಫುಟ್ಬಾಲ್" ಅಥವಾ "ಸಾಕ್ಕರ್" ಎಂದು ಕರೆಯಲಾಗುತ್ತದೆ ಅಸೋಸಿಯೇಶನ್ ಫುಟ್ಬಾಲ್,. ಅನರ್ಹ, ಫುಟ್ಬಾಲ್ ಪದವು ಫುಟ್ಬಾಲ್ನ ಯಾವುದೇ ಪ್ರಕಾರಕ್ಕೆ ಅನ್ವಯಿಸುತ್ತದೆ ಪದ ಅಸೋಸಿಯೇಷನ್ ಫುಟ್ಬಾಲ್, ಹಾಗೆಯೇ ಅಮೆರಿಕನ್ ಫುಟ್ಬಾಲ್, ಆಸ್ಟ್ರೇಲಿಯನ್ ನಿಯಮಗಳ ಫುಟ್ಬಾಲ್, ಕೆನಡಿಯನ್ ಫುಟ್ಬಾಲ್, ಗೇಲಿಕ್ ಫುಟ್ಬಾಲ್, ರಗ್ಬಿ ಲೀಗ್, ರಗ್ಬಿ ಒಕ್ಕೂಟ ಸೇರಿದಂತೆ ಕಾಣಿಸಿಕೊಳ್ಳುವ ಪ್ರಾದೇಶಿಕ ಸನ್ನಿವೇಶದಲ್ಲಿ ಅತ್ಯಂತ ಜನಪ್ರಿಯ, ಮತ್ತು ಇತರ ಸಂಬಂಧಿತ ಆಟಗಳು.

    28 views (↑28 from yesterday)0,0,0,0,0,0,0,0,0, 28

    1 day streak

    🔍 🗞️
  100. 100

    ಮುಹಮ್ಮದ್

    ಮುಹಮ್ಮದ್

    ಮುಹಮ್ಮದ್ ಬಿನ್ ಅಬ್ದುಲ್ಲಾ (ಅರಬ್ಬಿ: محمد بن عبد الله) (c. 22 ಎಪ್ರಿಲ್ 571 – c. 8 ಜೂನ್ 632) — ಅರಬ್ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಮುಂದಾಳು. ಸಾಮಾನ್ಯವಾಗಿ ಇಸ್ಲಾಂ ಧರ್ಮದ ಸ್ಥಾಪಕರೆಂದು ಹೇಳಲಾಗುತ್ತದೆ. ಆದರೆ ಮುಸ್ಲಿಮರ ನಂಬಿಕೆಯ ಪ್ರಕಾರ ಅಬ್ರಹಾಂ, ಮೋಶೆ, ಯೇಸು ಮುಂತಾದ ಪ್ರವಾದಿಗಳಂತೆ ದೇವರಿಂದ ಕಳುಹಿಸಲ್ಪಟ್ಟ ಅಂತಿಮ ಪ್ರವಾದಿ.

    28 views (↑28 from yesterday)44,0,0,0,0,0,0,0,0, 28

    1 day streak

    🔍 🗞️

This data from .