English Wikipedia Top 100

The most-visited English Wikipedia articles, updated daily. Learn more...

  1. 1

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    409 views (↑181 from yesterday)41,39,46,78,80,100,119,198,228, 409

    9+ day streak

    🔍 🗞️
  2. 2

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    313 views (↓6 from yesterday)237,181,192,238,250,285,238,330,319, 313

    9+ day streak

    🔍 🗞️
  3. 3

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    232 views (↓4 from yesterday)339,206,313,251,258,310,291,262,236, 232

    9+ day streak

    🔍 🗞️
  4. 4

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    120 views (↑16 from yesterday)97,87,120,133,197,177,127,143,104, 120

    9+ day streak

    🔍 🗞️
  5. 5

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    114 views (↓4 from yesterday)100,72,130,144,225,192,175,150,118, 114

    9+ day streak

    🔍 🗞️
  6. 6

    ಗಣೇಶ

    ಗಣೇಶ

    ಗಣೇಶ ಹಿಂದೂ ಧರ್ಮದ ಪ್ರಮುಖ ದೇವತೆಗಳಲ್ಲಿ ಒಬ್ಬ. ಭಾರತದಲ್ಲಿ ಬಹಳ ಜನರು ಪೂಜಿಸುವ ದೇವರು. ಭಾದ್ರಪದ ಮಾಸದಲ್ಲಿ ಬರುವ ಗಣೇಶ ಚೌತಿಯ ದಿನ, ಗಣೇಶನ ಹಬ್ಬವನ್ನು ಆಚರಿಸಲಾಗುತ್ತದೆ.

    114 views (↑56 from yesterday)0,0,0,0,0,0,0,43,58, 114

    3 day streak

    🔍 🗞️
  7. 7

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    100 views (↑10 from yesterday)102,85,137,117,118,113,143,91,90, 100

    9+ day streak

    🔍 🗞️
  8. 8

    ಪೃಥ್ವಿರಾಜ್ ಚೌಹಾಣ್

    ಪೃಥ್ವಿರಾಜ್ ಚೌಹಾಣ್

    ಪೃಥ್ವಿರಾಜ್ ಚೌಹಾಣ್ ಅಥವಾ ರಾಯ್ ಪಿಥೋರಾ ಎಂದು ಕರೆಯಲ್ಪಡುವ ಪೃಥ್ವಿರಾಜ III ( ಕ್ರಿ.ಶ.೧೧೭೭-೧೧೯೨) ಚೌಹಾಣ್ ರಾಜವಂಶದ ರಾಜನಾಗಿದ್ದನು. ಅವನು ರಾಜಸ್ಥಾನದ ಅಜ್ಮೀರ್‌ನಲ್ಲಿ ತನ್ನ ರಾಜಧಾನಿಯೊಂದಿಗೆ ಸಪದಲಕ್ಷ ಪ್ರದೇಶವನ್ನು ಆಳಿದನು. ಕ್ರಿ.ಶ.೧೧೭೭ ಯಲ್ಲಿ ಅಪ್ರಾಪ್ತ ವಯಸ್ಕನಾಗಿ ಸಿಂಹಾಸನವನ್ನು ಏರಿದನು.

    99 views (↑99 from yesterday)0,0,0,0,0,0,0,0,0, 99

    1 day streak

    🔍 🗞️
  9. 9

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    97 views (0 from yesterday)112,80,108,101,102,134,195,110,97, 97

    9+ day streak

    🔍 🗞️
  10. 10

    ಶುಭಾ ವೆಂಕಟೇಶ್ ಅಯ್ಯಂಗಾರ್

    ಶುಭಾ ವೆಂಕಟೇಶ್ ಅಯ್ಯಂಗಾರ್

    ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್ (ಆಂಗ್ಲ:Shubha V. Iyengar) ಅವರು ಭಾರತೀಯ ವೈಮಾನಿಕ ವಿಜ್ಞಾನಿ ಹಾಗೂ ಸಂಶೋಧಕಿ. ಭಾರತದ ಮೊದಲ ಸ್ವದೇಶಿ ರನ್‌ವೇ ದೃಶ್ಯಮಾನತೆ ಮಾಪನ ವ್ಯವಸ್ಥೆಯಾದ ದೃಷ್ಟಿ (Drishti) ಅಭಿವೃದ್ಧಿಗೆ ಅವರು ನೀಡಿದ ನಾಯಕತ್ವಕ್ಕಾಗಿ ಪ್ರಸಿದ್ಧರಾಗಿದ್ದಾರೆ.

    95 views (↑95 from yesterday)0,0,0,0,0,0,0,0,0, 95

    1 day streak

    🔍 🗞️
  11. 11

    ಬ್ರಿಕ್ಸ್ ಸಂಘಟನೆ

    ಬ್ರಿಕ್ಸ್ ಸಂಘಟನೆ

    ಬ್ರಿಕ್ಸ್ ಅಥವಾ ಬ್ರಿಕ್ಸ್ ಸಂಘಟನೆ – ಬ್ರೆಜಿಲ್, ರಶಿಯ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕ ಐದು ರಾಷ್ಟ್ರಗಳನ್ನು ಒಳಗೊಂಡ ಒಂದು ಸಂಘಟನೆ. ಈ ದೇಶಗಳ ಮೊದಲಕ್ಕರಗಳಾದ (ಅಕ್ರೊನಿಮ್ ಅಥವಾ ಪ್ರಥಮಾಕ್ಷರ) B –ಬ್ರೆಜಿಲ್, R-ರಶಿಯ, I –ಭಾರತ ಅಥವಾ ಇಂಡಿಯಾ, C- ಚೀನಾ ಮತ್ತು S- ದಕ್ಷಿಣ ಆಫ್ರಿಕ (ಸೌತ್ ಆಫ್ರಿಕಾ) ಸೇರಿಸಿದ ಹೆಸರು BRICS. ಮೊದಲು ಈ ಮೊದಲಕ್ಕರವನ್ನು ಗೋಲ್ಡ್‌ಮನ್ ಸ್ಯಾಕ್ಸ್ (ಒಂದು ಜಾಗತಿಕ ಹಣಕಾಸು ಕಾರ್ಪರೇಶನ್) 2001ರಲ್ಲಿ (ನಾಲ್ಕು ದೇಶಗಳನ್ನು ಒಳಗೊಂಡ ಬ್ರಿಕ್ ಆಗಿ) ಬಳಸಿತು. 2009ರಲ್ಲಿ ನಾಲ್ಕು ದೇಶಗಳ BRIC ಸಂಘಟನೆಯಾಗಿ ಆರಂಭಗೊಂಡ ಇದು 2010ರಲ್ಲಿ ದಕ್ಷಿಣ ಆಫ್ರಿಕವೂ ಸೇರಿದ ನಂತರ ಬ್ರಿಕ್ಸ್ ಆಯಿತು.

    86 views (↓14 from yesterday)0,0,0,0,0,0,0,61,100, 86

    3 day streak

    🔍 🗞️
  12. 12

    ಹುಚ್ಚ (ಚಲನಚಿತ್ರ)

    ಹುಚ್ಚ (ಚಲನಚಿತ್ರ)

    ಹುಚ್ಚ 2001 ರ ಭಾರತೀಯ ಕನ್ನಡ ಭಾಷೆಯ ರೋಮ್ಯಾಂಟಿಕ್ ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಇದನ್ನು ಓಂ ಪ್ರಕಾಶ್ ರಾವ್ ನಿರ್ದೇಶಿಸಿದ್ದಾರೆ, ಇದರಲ್ಲಿ ಸುದೀಪ್ ಮತ್ತು ರೇಖಾ ವೇದವ್ಯಾಸ್ ನಟಿಸಿದ್ದಾರೆ. ಈ ಚಿತ್ರವು 1999 ರ ತಮಿಳು ಚಲನಚಿತ್ರ ಸೇತುವಿನ ರಿಮೇಕ್ ಆಗಿದ್ದು, ಸಕಾರಾತ್ಮಕ ವಿಮರ್ಶೆಗಳೊಂದಿಗೆ ಬಿಡುಗಡೆಯಾಯಿತು ಮತ್ತು ಸುದೀಪ್‌ಗೆ ಸಾಕಷ್ಟು ಖ್ಯಾತಿಯನ್ನು ತಂದುಕೊಟ್ಟಿತು. ಈ ಹಿಂದೆ ಉಪೇಂದ್ರ ಮತ್ತು ಶಿವ ರಾಜ್‌ಕುಮಾರ್ ಸ್ಕ್ರಿಪ್ಟ್ ಅನ್ನು ತಿರಸ್ಕರಿಸಿದ್ದರು.

    85 views (↑56 from yesterday)0,0,0,46,0,0,0,0,29, 85

    2 day streak

    🔍 🗞️
  13. 13

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    84 views (↑30 from yesterday)106,76,139,126,93,77,100,72,54, 84

    9+ day streak

    🔍 🗞️
  14. 14

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    80 views (↓12 from yesterday)86,80,91,102,102,123,135,124,92, 80

    9+ day streak

    🔍 🗞️
  15. 15

    ಗೌರಿ ಹಬ್ಬ

    ಗೌರಿ ಹಬ್ಬ

    ಗೌರಿ ಹಬ್ಬ ಕನ್ನಡ ನಾಡಿನ ದೊಡ್ಡ ಹಬ್ಬ. ಭಾದ್ರಪದ ತದಿಗೆಯಂದು ಗೌರಿ ಹಬ್ಬ ಆಚರಿಸಲಾಗುತ್ತದೆ. ಇದು ಮುತ್ತೈದೆಯರಿಗೆಲ್ಲಾ ಸೌಭಾಗ್ಯ ನೀಡುವ ಹಬ್ಬ ಎಂಬ ನಂಬಿಕೆ.

    79 views (↑49 from yesterday)0,0,0,0,0,0,0,0,30, 79

    2 day streak

    🔍 🗞️
  16. 16

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    78 views (↑7 from yesterday)103,80,108,90,124,96,82,86,71, 78

    9+ day streak

    🔍 🗞️
  17. 17

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    78 views (↓30 from yesterday)152,136,154,117,156,136,137,139,108, 78

    9+ day streak

    🔍 🗞️
  18. 18

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    71 views (↑10 from yesterday)36,59,66,60,99,79,76,58,61, 71

    9+ day streak

    🔍 🗞️
  19. 19

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    70 views (↓2 from yesterday)49,61,82,88,106,118,110,79,72, 70

    9+ day streak

    🔍 🗞️
  20. 20

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    68 views (↓2 from yesterday)63,57,70,67,75,77,82,90,70, 68

    9+ day streak

    🔍 🗞️
  21. 21

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    65 views (↓36 from yesterday)282,101,149,169,166,204,207,129,101, 65

    9+ day streak

    🔍 🗞️
  22. 22

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    63 views (↑7 from yesterday)795,102,105,88,71,95,115,72,56, 63

    9+ day streak

    🔍 🗞️
  23. 23

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    63 views (↑24 from yesterday)73,60,44,48,58,54,47,59,39, 63

    9+ day streak

    🔍 🗞️
  24. 24

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    62 views (↓44 from yesterday)88,103,93,141,265,140,145,217,106, 62

    9+ day streak

    🔍 🗞️
  25. 25

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    62 views (↑3 from yesterday)0,35,84,94,116,103,71,117,59, 62

    9 day streak

    🔍 🗞️
  26. 26

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ (ಡೆಮಾಕ್ರಸಿ). ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ.

    61 views (↓1 from yesterday)0,32,0,0,0,0,0,46,62, 61

    3 day streak

    🔍 🗞️
  27. 27

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    60 views (↑10 from yesterday)62,62,70,67,80,87,72,76,50, 60

    9+ day streak

    🔍 🗞️
  28. 28

    ಗಣೇಶನ ಪತ್ನಿಯರು

    ಗಣೇಶನ ಪತ್ನಿಯರು

    ಪೌರಾಣಿಕ ಕಥೆಗಳಲ್ಲಿ ಗಣೇಶನ ವೈವಾಹಿಕ ಸ್ಥಿತಿಯು ವ್ಯಾಪಕವಾಗಿ ಬದಲಾಗುತ್ತದೆ ಮತ್ತು ಈ ವಿಷಯವು ಸಾಕಷ್ಟು ಪಾಂಡಿತ್ಯಪೂರ್ಣ ವಿಮರ್ಶೆಯ ವಿಷಯವಾಗಿದೆ. ವಿಭಿನ್ನ ಸಂಗಾತಿಗಳೊಂದಿಗೆ ಹಲವಾರು ಮಾದರಿಗಳ ಸಾಂಗತ್ಯವನ್ನು ಗುರುತಿಸಬಹುದಾಗಿದೆ. ಪುರಾಣಗಳ ಒಂದು ಮಾದರಿಯು ಗಣೇಶನನ್ನು ಯಾವುದೇ ಸಂಗಾತಿಗಳಿಲ್ಲದ ಅವಿವಾಹಿತ ಬ್ರಹ್ಮಚಾರಿ ಎಂದು ಗುರುತಿಸಿದೆ.

    58 views (↑58 from yesterday)0,0,0,0,0,0,0,0,0, 58

    1 day streak

    🔍 🗞️
  29. 29

    ಗೌರಿ ಬಾಗಿನ

    ಗೌರಿ ಬಾಗಿನ

    ಗೌರಿ ಮೊರದ ಬಾಗಿನಕ್ಕೆ ಸಂಸ್ಕೃತದಲ್ಲಿ 'ವೇಣುಪಾತ್ರ' ಎಂದು ಕರೆಯುತ್ತಾರೆ. ಭಾದ್ರಪದ ಶುಕ್ಲ ತದಿಗೆ ಹೆಣ್ಣುಮಕ್ಕಳಿಗೆ ಸಂಭ್ರಮದ ಹಬ್ಬ. ಇದೇ ಗೌರೀ ತದಿಗೆ.

    53 views (↑7 from yesterday)0,0,0,0,0,48,0,33,46, 53

    3 day streak

    🔍 🗞️
  30. 30

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    53 views (↓99 from yesterday)1704,5898,322,425,318,328,174,185,152, 53

    9+ day streak

    🔍 🗞️
  31. 31

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.

    52 views (↑4 from yesterday)0,55,319,285,129,89,50,0,48, 52

    2 day streak

    🔍 🗞️
  32. 32

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ ( ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎಂಬ ಉಪಶೀರ್ಷಿಕೆ) ಗೀತು ಮೋಹನ್‌ದಾಸ್ ನಿರ್ದೇಶನದ ಮುಂಬರುವ ಭಾರತೀಯ ಅವಧಿಯ ದರೋಡೆಕೋರ ಚಿತ್ರ . ಇದರಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಜೊತೆಗೆ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ . ಈ ಚಿತ್ರವನ್ನು ವೆಂಕಟ್ ಕೆ.

    52 views (↑20 from yesterday)88,130,162,52,83,56,0,0,32, 52

    2 day streak

    🔍 🗞️
  33. 33

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    52 views (↓20 from yesterday)90,54,72,96,114,99,106,101,72, 52

    9+ day streak

    🔍 🗞️
  34. 34

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    52 views (↓9 from yesterday)81,46,100,82,62,56,86,98,61, 52

    9+ day streak

    🔍 🗞️
  35. 35

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    51 views (↓5 from yesterday)0,31,36,55,38,0,0,68,56, 51

    3 day streak

    🔍 🗞️
  36. 36

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    51 views (↑7 from yesterday)74,27,80,71,95,124,74,45,44, 51

    9+ day streak

    🔍 🗞️
  37. 37

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    50 views (↓17 from yesterday)58,56,77,83,91,82,91,76,67, 50

    9+ day streak

    🔍 🗞️
  38. 38

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.

    49 views (↑49 from yesterday)0,0,64,0,0,0,43,43,0, 49

    1 day streak

    🔍 🗞️
  39. 39

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    49 views (↓6 from yesterday)48,40,55,55,74,75,76,63,55, 49

    9+ day streak

    🔍 🗞️
  40. 40

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    48 views (↑4 from yesterday)0,0,59,37,0,0,0,54,44, 48

    3 day streak

    🔍 🗞️
  41. 41

    ಅರಿವು

    ಅರಿವು

    ಅರಿವು ಮನೋಶಾಸ್ತ್ರ ಮತ್ತು ತತ್ವಶಾಸ್ತ್ರಗಳಲ್ಲಿ ಮನಸ್ಸಿನ ಒಂದು ಸ್ಥಿತಿ ಅಥವ ಗುಣ ಎಂದು ಪರಿಗಣಿಸಲಾಗುತ್ತದೆ. ಸ್ವಜ್ಞಾನ, ಬಾಹ್ಯ ಪರಿಸರದ ಗುಣಗಳ ಅನುಭವ ಮುಂತಾದವುಗಳು ಮನಸ್ಸಿನಲ್ಲಿ ಉತ್ಪನ್ನವಾಗುವ ಪ್ರಕ್ರಿಯೆಯು ಪ್ರಜ್ಞೆ. ಅರಿವು: ಎಂದರೆ ತಿಳಿವು, ಜ್ಞಾನ ಎಂದು ಸಾಮಾನ್ಯವಾದ ಅರ್ಥ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  42. 42

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    46 views (↑46 from yesterday)0,0,0,0,44,49,0,40,0, 46

    1 day streak

    🔍 🗞️
  43. 43

    ಕಲ್ಯಾಣ ಕರ್ನಾಟಕ

    ಕಲ್ಯಾಣ ಕರ್ನಾಟಕ

    ಕಲ್ಯಾಣ ಕರ್ನಾಟಕವು ಕರ್ನಾಟಕದ ಆಡಳಿತ ವಿಭಾಗವಾಗಿದೆ ಇದು ಈಶಾನ್ಯ ಕರ್ನಾಟಕದಲ್ಲಿದೆ. ಇದು 1948ರ ವರೆಗೆ ಹೈದರಾಬಾದ ಕರ್ನಾಟಕ ರಾಜ್ಯದಲ್ಲಿ ಕನ್ನಡ-ಮಾತನಾಡುವ ಭಾಗವಾಗಿತ್ತು ಮತ್ತು ಹೈದರಾಬಾದ್ ನಿಜಾಮನ ಆಳ್ವಿಕಗೆ ಒಳಪಟ್ಟಿತ್ತು. ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡ ನಂತರ ಈ ಪ್ರದೇಶವು 1956 ರವರೆಗೆ ಹೈದರಾಬಾದ್ ರಾಜ್ಯದ ಭಾಗವಾಗಿತ್ತು.

    45 views (↑5 from yesterday)0,0,0,0,0,0,47,46,40, 45

    4 day streak

    🔍 🗞️
  44. 44

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    45 views (↑45 from yesterday)0,36,0,0,0,0,41,0,0, 45

    1 day streak

    🔍 🗞️
  45. 45

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    44 views (↓7 from yesterday)49,33,60,51,46,45,66,41,51, 44

    9+ day streak

    🔍 🗞️
  46. 46

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    44 views (↑11 from yesterday)54,33,50,62,52,0,0,0,33, 44

    2 day streak

    🔍 🗞️
  47. 47

    ವಿವಾಹ

    ವಿವಾಹ

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  48. 48

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    43 views (↑13 from yesterday)79,50,70,100,386,97,68,50,30, 43

    9+ day streak

    🔍 🗞️
  49. 49

    ವಿಮಾನ

    ವಿಮಾನ

    ವಿಮಾನ ಅಥವಾ ಇಂಗ್ಲೀಷಿನ ಏರೋಪ್ಲೇನ್ ಎಂಬುದು ಗಾಳಿಯಲ್ಲಿ ತೇಲುವ ಒಂದು ಸಂಚಾರೀ ಮಾಧ್ಯಮ. ವಿಮಾನವನ್ನು ಗಾಳಿಯಲ್ಲಿ ಹಾರಾಡಲು ಸೂಕ್ತವಾದ ರೀತಿಯಲ್ಲಿ ನಿರ್ಮಿಸಲಾಗಿರುತ್ತದೆ. ಉದ್ದವಾದ ದೇಹ ಮತ್ತು ಪಕ್ಕದಲ್ಲಿ ೨ ರೆಕ್ಕೆಗಳನ್ನು ಹೊಂದಿದ್ದು, ಪಕ್ಷಿಯನ್ನು ಹೋಲುತ್ತದೆ.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  50. 50

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    42 views (↑3 from yesterday)47,0,43,42,42,0,44,52,39, 42

    4 day streak

    🔍 🗞️
  51. 51

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    41 views (↑10 from yesterday)0,0,0,70,0,45,66,0,31, 41

    2 day streak

    🔍 🗞️
  52. 52

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    41 views (↓37 from yesterday)66,75,68,87,114,112,130,81,78, 41

    9+ day streak

    🔍 🗞️
  53. 53

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    39 views (↑4 from yesterday)46,33,37,51,45,66,49,55,35, 39

    9+ day streak

    🔍 🗞️
  54. 54

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    39 views (↓4 from yesterday)37,0,0,44,97,53,48,47,43, 39

    7 day streak

    🔍 🗞️
  55. 55

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    39 views (↓2 from yesterday)75,40,41,42,54,46,93,0,41, 39

    2 day streak

    🔍 🗞️
  56. 56

    ಭಗವದ್ಗೀತೆ

    ಭಗವದ್ಗೀತೆ

    ಶ್ರೀ ಭಗವದ್ಗೀತೆಯು ಮಹಾಭಾರತದಲ್ಲಿನ ಕುರುಕ್ಷೇತ್ರ ಯುಧ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಕೃಷ್ಣನಿಂದ ಅರ್ಜುನನಿಗೆ ಮಾಡಲ್ಪಟ್ಟ ಉಪದೇಶ. ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಗೀತೆಯನ್ನು ಪಾಂಡವ ರಾಜಕುಮಾರ ಅರ್ಜುನ ಮತ್ತು ಅವರ ಮಾರ್ಗದರ್ಶಿ ಮತ್ತು ರಥ ಸಾರಥಿ ಶ್ರೀ ಕೃಷ್ಣನ ನಡುವಿನ ಸಂಭಾಷಣೆಯ ನಿರೂಪಣಾ ಚೌಕಟ್ಟಿನಲ್ಲಿ ಹೊಂದಿಸಲಾಗಿದೆ.

    38 views (↑38 from yesterday)86,27,42,0,0,0,0,0,0, 38

    1 day streak

    🔍 🗞️
  57. 57

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    38 views (0 from yesterday)40,26,48,0,0,0,37,40,38, 38

    4 day streak

    🔍 🗞️
  58. 58

    ಗುಪ್ತ ಸಾಮ್ರಾಜ್ಯ

    ಗುಪ್ತ ಸಾಮ್ರಾಜ್ಯ

    ಗುಪ್ತ ಸಾಮ್ರಾಜ್ಯ ಕ್ರಿ.ಶ. ೨೮೦ ರಿಂದ ೫೫೦ರವರೆಗೆ ಉತ್ತರ ಭಾರತವನ್ನು ಆವರಿಸಿದ್ದ ಒಂದು ಪ್ರಾಚೀನ ಸಾಮ್ರಾಜ್ಯ. ಇದನ್ನು ಶ್ರೀ ಗುಪ್ತ ಸ್ಥಾಪಿಸಿದನು.

    37 views (↑37 from yesterday)0,0,46,0,38,0,0,0,0, 37

    1 day streak

    🔍 🗞️
  59. 59

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    37 views (↓8 from yesterday)0,0,0,44,39,43,0,39,45, 37

    3 day streak

    🔍 🗞️
  60. 60

    ಬೊಂಬಾಟ್ ಕಾರ್ (ಚಲನಚಿತ್ರ)

    ಬೊಂಬಾಟ್ ಕಾರ್ (ಚಲನಚಿತ್ರ)

    ತಮಿಳಿನಲ್ಲಿ ಕುಟ್ಟಿ ಪಿಸಾಸು, ಕನ್ನಡದಲ್ಲಿ ಬೊಂಬಾಟ್ ಕಾರ್ ಮತ್ತು ತೆಲುಗಿನಲ್ಲಿ ಕಾರಾ ಮಜಾಕಾ ೨೦೧೦ ರ ಭಾರತೀಯ ಬಹುಭಾಷಾ ಫ್ಯಾಂಟಸಿ ಚಲನಚಿತ್ರವಾಗಿದ್ದು, ರಾಮ ನಾರಾಯಣನ್ ಅವರು ರಚಿಸಿ ನಿರ್ದೇಶಿಸಿದ್ದಾರೆ. ಅವರು ಎಂಟು ವರ್ಷಗಳ ವಿರಾಮದ ನಂತರ ಹಿಂದಿರುಗಿದ್ದಾರೆ. ಚಿತ್ರದಲ್ಲಿ ಬೇಬಿ ಗೀತಿಕಾ, ರಾಮ್‌ಜಿ, ರಾಜೀವ್ ಕಣಕಾಲ, ಸಿಲ್ಲಿ ಲಲ್ಲಿ ರವಿಶಂಕರ್, ಸಂಗೀತ ಮತ್ತು ರಮ್ಯಾ ಕೃಷ್ಣನ್ ನಟಿಸಿದ್ದರೆ, ರಿಯಾಜ್ ಖಾನ್, ಶಫಿ, ಗಾಂಜಾ ಕರುಪ್ಪು ಮತ್ತು ನಾಸರ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  61. 61

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    36 views (↑2 from yesterday)0,29,0,40,41,0,0,39,34, 36

    3 day streak

    🔍 🗞️
  62. 62

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    35 views (↓11 from yesterday)49,38,43,37,42,76,71,49,46, 35

    9+ day streak

    🔍 🗞️
  63. 63

    ಎನ್.ನರಸಿಂಹಯ್ಯ

    ಎನ್.ನರಸಿಂಹಯ್ಯ

    ಎನ್.ನರಸಿಂಹಯ್ಯನವರನ್ನು ಕನ್ನಡದ ಪತ್ತೇದಾರಿ ಕಾದಂಬರಿ ಗಳ ಜನಕನೆನ್ನಬಹುದು. 'ಸುಪ್ರಸಿದ್ಧ ಪತ್ತೇದಾರಪುರುಷೋತ್ತಮನ ಸಾಹಸ'ವೆಂಬ ಮಾಲಿಕೆಯ ಅಡಿಯಲ್ಲಿ ನೂರಾರು ಪತ್ತೇದಾರಿ ಕಥೆಗಳನ್ನು ಹೆಣೆದು ಓದುಗರಿಗೆ ಉಣಬಡಿಸುತ್ತಿದ್ದ ಒಬ್ಬ ಜನಪ್ರಿಯ ಲೇಖಕ. ಇಂಗ್ಲೀಷ್ ಸಾಹಿತ್ಯದಲ್ಲಿ ಬರುವ ಶರ್ಲಾಕ್ ಹೋಮ್ಸ್ ನನ್ನು ಹೋಲುವ ಕಥೆಗಳನ್ನು ಕನ್ನಡದಲ್ಲಿ ತಂದ ವ್ಯಕ್ತಿ.

    35 views (↑35 from yesterday)0,0,0,0,0,0,0,0,0, 35

    1 day streak

    🔍 🗞️
  64. 64

    ಅಜಿತ್ ಕುಮಾರ್

    ಅಜಿತ್ ಕುಮಾರ್

    ಅಜಿತ್ ಕುಮಾರ್ ( ಜನನ 1 ಮೇ 1971) ಭಾರತೀಯ ಸಿನಿಮಾ ನಟರಾಗಿದ್ದು ತಮಿಳು ಚಿತ್ರಗಳಲ್ಲಿ ನಟಿಸುತ್ತಾರೆ. ಕೆಲವು ತೆಲುಗು ಚಿತ್ರಗಳಲ್ಲೂ ಅವರು ನಟಿಸಿದ್ದಾರೆ. ಅವರ ಅನೇಕ ಚಿತ್ರಗಳು ಪ್ರಸಿದ್ಧಿಯನ್ನು ತಂದುಕೊಟ್ಟವು.

    35 views (↑35 from yesterday)0,0,0,0,0,0,0,0,0, 35

    1 day streak

    🔍 🗞️
  65. 65

    ಮಂತ್ರಿ

    ಮಂತ್ರಿ

    ಮಂತ್ರಿ ಒಂದು ರಾಷ್ಟ್ರೀಯ ಅಥವಾ ಪ್ರಾದೇಶಿಕ ಸರ್ಕಾರದಲ್ಲಿ ಸಾರ್ವಜನಿಕ ಪದವನ್ನು ಹೊಂದಿರುವ ಒಬ್ಬ ರಾಜಕಾರಣಿ. ಇವನು/ಇವಳು ಇತರ ಮಂತ್ರಿಗಳ ಸಂಯೋಗದೊಂದಿಗೆ ಸರ್ಕಾರದ ನೀತಿಗಳ ಮೇಲಿನ ನಿರ್ಣಯಗಳನ್ನು ಮಾಡುತ್ತಾನೆ ಮತ್ತು ಅವನ್ನು ಕಾರ್ಯಗತಗೊಳಿಸುತ್ತಾನೆ. ಕೆಲವು ಅಧಿಕಾರ ವ್ಯಾಪ್ತಿಗಳಲ್ಲಿ ಸರ್ಕಾರದ ಮುಖ್ಯಸ್ಥನೂ ಒಬ್ಬ ಮಂತ್ರಿಯಾಗಿರುತ್ತಾನೆ ಮತ್ತು ಇವನನ್ನು "ಪ್ರಧಾನ ಮಂತ್ರಿ", "ಮುಖ್ಯ ಮಂತ್ರಿ" ಅಥವಾ ಇತರ ಹೆಸರಿನಿಂದ ಕರೆಯಲಾಗುತ್ತದೆ.

    35 views (↓4 from yesterday)0,0,0,0,38,0,0,0,39, 35

    2 day streak

    🔍 🗞️
  66. 66

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    35 views (↑35 from yesterday)0,42,43,49,67,55,48,47,0, 35

    1 day streak

    🔍 🗞️
  67. 67

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    34 views (↑2 from yesterday)0,0,0,0,0,0,65,39,32, 34

    4 day streak

    🔍 🗞️
  68. 68

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    34 views (↑1 from yesterday)39,37,59,53,54,54,60,0,33, 34

    2 day streak

    🔍 🗞️
  69. 69

    ಗಾಜು

    ಗಾಜು

    ಗಾಜು ನಿರಾಕಾರ ಪದಾರ್ಥಗಳಲ್ಲಿ (ಅಥವಾ ಅರೆಸ್ಫಟಿಕ ವಸ್ತುಗಳೊಳಗೆ ನಿರಾಕಾರ ವಲಯಗಳಲ್ಲಿ) ಗಟ್ಟಿ ಹಾಗು ತುಲನಾತ್ಮಕವಾಗಿ ಸುಲಭವಾಗಿ ಒಡೆಯುವ ಸ್ಥಿತಿಯಿಂದ ಕರಗಿದ ಅಥವಾ ರಬ್ಬರ್‌ನಂಥ ಸ್ಥಿತಿಗೆ ನಿವರ್ತಿಸಬಲ್ಲ ಪರಿವರ್ತನೆಯಾದ ಗಾಜು ಪರಿವರ್ತನೆಯನ್ನು ಪ್ರಕಟಪಡಿಸುವ ಒಂದು ನಿರಾಕಾರ (ಅಸ್ಫಟಿಕರೂಪದ) ಘನ ಪದಾರ್ಥ. ಗಾಜುಗಳು ವಿಶಿಷ್ಟವಾಗಿ ಭಿದುರವಾಗಿರುತ್ತವೆ ಮತ್ತು ಅವು ನೋಟದಲ್ಲಿ ಪಾರದರ್ಶಕವಾಗಿರಬಹುದು. ಶೇಕಡ ೭೫ ಸಿಲಿಕಾನ್ ಡೈಆಕ್ಸೈಡ್, ಸೋಡಿಯಮ್ ಆಕ್ಸೈಡ್, ಸುಣ್ಣ, ಮತ್ತು ಹಲವು ಸಣ್ಣ ಸಂಯೋಜನೀಯಗಳಿಂದ ಕೂಡಿದ ಸೋಡಾ-ಲೈಮ್ ಗಾಜು ಕಿಟಕಿಗಳು ಮತ್ತು ಕುಡಿಯುವ ಪಾತ್ರೆಗಳಲ್ಲಿ ಶತಮಾನಗಳಿಂದ ಬಳಸಲಾದ ಅತ್ಯಂತ ಪರಿಚಿತ ಪ್ರಕಾರದ ಗಾಜು.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  70. 70

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    33 views (↑2 from yesterday)0,30,37,50,48,44,0,0,31, 33

    2 day streak

    🔍 🗞️
  71. 71

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    33 views (↓14 from yesterday)0,0,0,0,0,0,88,81,47, 33

    4 day streak

    🔍 🗞️
  72. 72

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    32 views (↑1 from yesterday)62,46,0,51,49,54,39,44,31, 32

    7 day streak

    🔍 🗞️
  73. 73

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿಯ (ಕ್ರಿ.ಶ. ೬೧೦-೬೪೨) (ಪುಲಕೇಶಿ/ ಪುಲಿಕೇಶಿ) ಚಾಲುಕ್ಯ ವಂಶದ ಪ್ರಖ್ಯಾತ ರಾಜನಾಗಿದ್ದನು. ಚಾಲುಕ್ಯ ಅರಸರು ಜೈನ ಧರ್ಮದ ದಿಗಂಬರ ಜನಾಂಗದವರು.

    32 views (↑32 from yesterday)0,0,0,0,0,0,0,0,0, 32

    1 day streak

    🔍 🗞️
  74. 74

    ಭಾರತದ ಇತಿಹಾಸ

    ಭಾರತದ ಇತಿಹಾಸ

    32 views (↑32 from yesterday)0,0,0,0,0,0,0,0,0, 32

    1 day streak

    🔍 🗞️
  75. 75

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    32 views (↓14 from yesterday)51,38,55,59,91,72,55,54,46, 32

    9+ day streak

    🔍 🗞️
  76. 76

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    32 views (↑32 from yesterday)0,0,54,49,44,0,64,0,0, 32

    1 day streak

    🔍 🗞️
  77. 77

    ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)

    ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)

    ಸ್ಟಾರ್ ಚಂದ್ರು ಎಂದು ಸ್ಥಳೀಯವಾಗಿ ಕರೆಸಿಕೊಳ್ಳುವ ವೆಂಕಟರಮಣೇಗೌಡ ಅವರು ಕರ್ನಾಟಕ ರಾಜ್ಯದಲ್ಲಿ ಉದ್ಯಮಿಯಾಗಿದ್ದಾರೆ ಮತ್ತು 2024ರ ಲೋಕಸಭಾ ಚುನಾವಣೆಯ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಘೋಷಿತ ಅಭ್ಯರ್ಥಿಯಾಗಿದ್ದಾರೆ. ವೆಂಕಟರಮಣೇಗೌಡ ಅವರು ಮಂಡ್ಯ ಜಿಲ್ಲೆಯ ರೈತ ಕುಟುಂಬದಲ್ಲಿ ಜನಿಸಿದರು. ಇವರು ಬೆಂಗಳೂರಿನಲ್ಲಿ ತಮ್ಮ ಉದ್ಯಮಗಳನ್ನು ಸ್ಥಾಪಿಸಿದ್ದಾರೆ.

    31 views (↑31 from yesterday)0,0,0,0,0,0,0,0,0, 31

    1 day streak

    🔍 🗞️
  78. 78

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    31 views (↑31 from yesterday)75,46,67,62,88,68,0,43,0, 31

    1 day streak

    🔍 🗞️
  79. 79

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    31 views (↑31 from yesterday)49,0,38,44,0,0,0,35,0, 31

    1 day streak

    🔍 🗞️
  80. 80

    ಹೈದರಾಬಾದ ವಿಮೋಚನಾ ಕಾರ್ಯಾಚರಣೆ

    ಹೈದರಾಬಾದ ವಿಮೋಚನಾ ಕಾರ್ಯಾಚರಣೆ

    ೧೯೪೭ ಆಗಸ್ಟ್ ೧೫ರಂದು ಭಾರತ ಸ್ವತಂತ್ರವಾಯಿತು. ಆದರೆ ಆಗ ಭಾರತದೊಡನೆ ವಿಲೀನವಾಗಲು ಬಯಸಿದ ತನ್ನ ಸಂಸ್ಥಾನದ ಬಹುಜನರ ಅಭಿಪ್ರಾಯವನ್ನು ವಿರೋಧಿಸಿದ ಹೈದರಾಬಾದಿನ ನಿಜಾಮ ಮೀರ್ ಉಸ್ಮಾನ್ ಅಲಿ, "ಡೆಕ್ಕನ್ ರೇಡಿಯೋ" (ಅಥವಾ "ನಿಜಾಮ್ ರೇಡಿಯೋ") ಮೂಲಕ ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ. ನಿರೀಕ್ಷೆಯಂತೆ ಪಾಕಿಸ್ತಾನವು ಹೈದರಾಬಾದ ಸ್ವತಂತ್ರ ರಾಷ್ಟ್ರವೆಂದು ಮಾನ್ಯ ಮಾಡಿದ ಮೊದಲ ದೇಶವಾಯಿತು.

    31 views (↑31 from yesterday)0,0,0,0,0,0,0,0,0, 31

    1 day streak

    🔍 🗞️
  81. 81

    ಬೆಂಗಳೂರು

    ಬೆಂಗಳೂರು

    ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.

    31 views (↑31 from yesterday)36,0,38,0,58,42,0,38,0, 31

    1 day streak

    🔍 🗞️
  82. 82

    ಪಡಿತರ

    ಪಡಿತರ

    ಪಡಿತರ ಎಂದರೆ ವಿರಳವಾಗಿರುವ ಯಾವುದೇ ವಸ್ತು ಅಥವಾ ಸೇವೆಯು ಒಂದು ಸಮಾಜದಲ್ಲಿ ಅಥವಾ ದೇಶದಲ್ಲಿ ಇರುವ ಪ್ರತಿಯೊಬ್ಬ ವ್ಯಕ್ತಿಗೂ ಯಥೋಚಿತವಾಗಿ ಸಲ್ಲಬೇಕಾದಷ್ಟು ಸಲ್ಲುವಂತೆ ಕೈಗೊಳ್ಳಲಾಗುವ ಕ್ರಮ (ರೇಷನಿಂಗ್). ಒಂದನೆಯ ಮಹಾಯುದ್ಧದ ಕಾಲದಲ್ಲಿ ಅನೇಕದೇಶಗಳಲ್ಲಿ ಈ ಪದ್ಧತಿಯನ್ನು ವ್ಯಾಪಕವಾಗಿ ಜಾರಿಗೆ ತರಲಾಯಿತು. ಎರಡನೆಯ ಮಹಾಯುದ್ಧದ ಕಾಲದಲ್ಲಿ ಜನರ ಜೀವನಾವಶ್ಯಕ ವಸ್ತುಗಳ ಸರಬರಾಜನ್ನು ನಿಯಂತ್ರಿಸಿ ಅವರು ಅಭಾವದಿಂದ ತೊಂದರೆಗೆ ಒಳಗಾಗದಂತೆ ಈ ಕ್ರಮ ತೆಗೆದುಕೊಳ್ಳಲಾಯಿತು.

    31 views (↑31 from yesterday)0,0,0,0,0,0,0,0,0, 31

    1 day streak

    🔍 🗞️
  83. 83

    ಸೈನಿಕ (ಚಲನಚಿತ್ರ)

    ಸೈನಿಕ (ಚಲನಚಿತ್ರ)

    ಸಿ.ಪಿ.ಯೋಗಿಶ್ವರ್ ನಾಯಕನಟನಾಗಿ ಅಭಿನಯಿಸಿರುವ ದ್ವಿತೀಯ ಚಿತ್ರ ಸೈನಿಕ. ಸೈನಿಕ ಚಿತ್ರ ಹೆಸರಿಗೆ ತಕ್ಕಂತೆ ಯುದ್ಧವನ್ನು ಎತ್ತಿ ಹಿಡಿಯುವ, ಸೈನಿಕನ ಜೀವನವನ್ನು ಕುರಿತ ಚಿತ್ರವಾಗಿದೆ.

    31 views (↑31 from yesterday)0,0,0,0,0,0,0,0,0, 31

    1 day streak

    🔍 🗞️
  84. 84

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    31 views (↓1 from yesterday)0,38,48,53,79,57,91,35,32, 31

    9 day streak

    🔍 🗞️
  85. 85

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    31 views (↑31 from yesterday)36,30,49,52,0,41,41,0,0, 31

    1 day streak

    🔍 🗞️
  86. 86

    ಸು.ರಂ.ಎಕ್ಕುಂಡಿ

    ಸು.ರಂ.ಎಕ್ಕುಂಡಿ

    ಸು.ರಂ. ಎಕ್ಕುಂಡಿ - ಕನ್ನಡದ ಅತ್ಯಂತ ಶ್ರೇಷ್ಠ ಕಥನ ಕವನಗಳ ಕವಿ ಮತ್ತು ಸಾಹಿತಿ.ಇವರ ಪೂರ್ಣ ಹೆಸರು ಸುಬ್ಬಣ್ಣ ರಂಗಣ್ಣ ಎಕ್ಕುಂಡಿ. ಇವರು ಹುಟ್ಟಿದ್ದು ೧೯೨೩ ಜನವರಿ ೨೦ರಂದು, ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ.

    30 views (↑30 from yesterday)0,0,0,0,0,0,0,0,0, 30

    1 day streak

    🔍 🗞️
  87. 87

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ.

    30 views (↑30 from yesterday)0,39,0,0,0,0,51,44,0, 30

    1 day streak

    🔍 🗞️
  88. 88

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    30 views (↓28 from yesterday)67,35,0,43,63,64,66,92,58, 30

    7 day streak

    🔍 🗞️
  89. 89

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    30 views (↓3 from yesterday)37,37,53,43,39,54,56,62,33, 30

    9+ day streak

    🔍 🗞️
  90. 90

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    30 views (↑30 from yesterday)0,0,39,45,42,58,0,0,0, 30

    1 day streak

    🔍 🗞️
  91. 91

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಇತಿಹಾಸವು ಪೂರ್ವಕಾಲದ ಪಳುಯುಳಿಕೆಗಳು, ಶಾಸನಗಳು, ಸ್ಮಾರಕಶಿಲ್ಪಗಳು,ಸ್ಥಳಿಯ ಹಾಗೂ ವಿದೇಶಿಯ ದಾಖಲೆಗಳು ಕರ್ನಾಟಕದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಸಾರುತ್ತದೆ. ಪೂರ್ವಕಾಲದ ರಾಜರ ಶಾಸನಗಳು ಮತ್ತು ಕಟ್ಟಡಗಳು ಇಂದಿನ ಐತಿಹಾಸಿಕ ಸ್ಥಳಗಳಾಗಿ ಮಾರ್ಪಟ್ಟಿದೆ.

    30 views (↑30 from yesterday)0,0,0,0,0,0,0,0,0, 30

    1 day streak

    🔍 🗞️
  92. 92

    ಜೈನ ಧರ್ಮ

    ಜೈನ ಧರ್ಮ

    ಜೈನ ಧರ್ಮ ವಿಶ್ವದ ಅನಂತ ಸತ್ಯಗಳ ಮೇಲೆ ಆಧಾರಿತವಾದ ಧರ್ಮ. ಪಾರಂಪರಿಕ ನಂಬಿಕೆಯ ಅನುಸಾರ, ಋಷಭದೇವ ಈ ಸತ್ಯಗಳನ್ನು ಮೊದಲು ಅರಿತವ. ಈ ಅರಿವನ್ನು ಪಡೆದವರು ತೀರ್ಥಂಕರರೆಂದು ಕರೆಯಲ್ಪಡುತ್ತಾರೆ.

    29 views (↑29 from yesterday)0,0,0,0,0,0,0,0,0, 29

    1 day streak

    🔍 🗞️
  93. 93

    404 ದೋಷ (404 Error)

    404 ದೋಷ (404 Error)

    404 ಅಥವಾ Not Found (ಸಿಗಲಿಲ್ಲ) ದೋಷ ಸಂದೇಶವು ಒಂದು ಎಚ್‌ಟಿಟಿಪಿ (HTTP) ನಿರ್ದಿಷ್ಟ ಪ್ರತಿಕ್ರಿಯಾ ಸಂಕೇತ. ಇದರ ಪ್ರಕಾರ, ಯಾವುದೇ ಅಂತರಜಾಲ ಅಥವಾ ಅಂತರ್ಜಾಲದಲ್ಲಿ ಆನುಷಂಗಿಕ ಕಂಪ್ಯೂಟರ್‌(client‌)ನಿಂದ ಕೋರಿಕೆಯ ಸಂದೇಶವು ಮುಖ್ಯ ಕಂಪ್ಯೂಟರ್‌(server) ತಲುಪಿತಾದರೂ, ಮುಖ್ಯ ಕಂಪ್ಯೂಟರ್‌, ಬೇಕಾದ ಈ ಮಾಹಿತಿಯನ್ನು ಒದಗಿಸಲಾಗದು. '404 ದೋಷ' ಹಾಗೂ 'server not found (ಮುಖ್ಯ ಕಂಪ್ಯೂಟರ್‌ ಅಲಭ್ಯ)' ಅಥವಾ ಇದೇ ರೀತಿಯ ದೋಷಗಳೊಂದಿಗೆ ಗೊಂದಲ ಮಾಡಿಕೊಳ್ಳಬಾರದು.

    29 views (↓4 from yesterday)0,0,0,0,0,0,0,0,33, 29

    2 day streak

    🔍 🗞️
  94. 94

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    29 views (↓13 from yesterday)0,35,0,51,43,43,71,40,42, 29

    7 day streak

    🔍 🗞️
  95. 95

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಠದ ೧೮ ನೇ ಪೀಠಾಧಿಪತಿಗಳು.

    29 views (↑29 from yesterday)0,0,0,0,0,0,0,0,0, 29

    1 day streak

    🔍 🗞️
  96. 96

    ರಾಘವಾಂಕ

    ರಾಘವಾಂಕ

    ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.

    29 views (↓14 from yesterday)0,0,0,0,45,0,0,35,43, 29

    3 day streak

    🔍 🗞️
  97. 97

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    28 views (↑28 from yesterday)38,0,50,43,42,62,68,50,0, 28

    1 day streak

    🔍 🗞️
  98. 98

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.

    28 views (↑28 from yesterday)140,82,37,59,0,0,0,35,0, 28

    1 day streak

    🔍 🗞️
  99. 99

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ (Sanskrit: मौर्य साम्राज्यम:) ಭಾರತವನ್ನು ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ. ಕ್ರಿ.ಪೂ. ೩೨೪ ರಿಂದ ಕ್ರಿ.ಪೂ.

    28 views (↑28 from yesterday)0,33,0,0,54,41,0,0,0, 28

    1 day streak

    🔍 🗞️
  100. 100

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    27 views (↑27 from yesterday)43,46,0,49,50,46,71,44,0, 27

    1 day streak

    🔍 🗞️

This data from .