English Wikipedia Top 100

The most-visited English Wikipedia articles, updated daily. Learn more...

  1. 1

    ಹೈದರಾಬಾದ ವಿಮೋಚನಾ ಕಾರ್ಯಾಚರಣೆ

    ಹೈದರಾಬಾದ ವಿಮೋಚನಾ ಕಾರ್ಯಾಚರಣೆ

    ೧೯೪೭ ಆಗಸ್ಟ್ ೧೫ರಂದು ಭಾರತ ಸ್ವತಂತ್ರವಾಯಿತು. ಆದರೆ ಆಗ ಭಾರತದೊಡನೆ ವಿಲೀನವಾಗಲು ಬಯಸಿದ ತನ್ನ ಸಂಸ್ಥಾನದ ಬಹುಜನರ ಅಭಿಪ್ರಾಯವನ್ನು ವಿರೋಧಿಸಿದ ಹೈದರಾಬಾದಿನ ನಿಜಾಮ ಮೀರ್ ಉಸ್ಮಾನ್ ಅಲಿ, "ಡೆಕ್ಕನ್ ರೇಡಿಯೋ" (ಅಥವಾ "ನಿಜಾಮ್ ರೇಡಿಯೋ") ಮೂಲಕ ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ. ನಿರೀಕ್ಷೆಯಂತೆ ಪಾಕಿಸ್ತಾನವು ಹೈದರಾಬಾದ ಸ್ವತಂತ್ರ ರಾಷ್ಟ್ರವೆಂದು ಮಾನ್ಯ ಮಾಡಿದ ಮೊದಲ ದೇಶವಾಯಿತು.

    2.3K views (↑2.1K from yesterday)0,0,0,0,0,0,31,38,229, 2317

    4 day streak

    🔍 🗞️
  2. 2

    ಕಲ್ಯಾಣ ಕರ್ನಾಟಕ

    ಕಲ್ಯಾಣ ಕರ್ನಾಟಕ

    ಕಲ್ಯಾಣ ಕರ್ನಾಟಕವು ಕರ್ನಾಟಕದ ಆಡಳಿತ ವಿಭಾಗವಾಗಿದೆ ಇದು ಈಶಾನ್ಯ ಕರ್ನಾಟಕದಲ್ಲಿದೆ. ಇದು 1948ರ ವರೆಗೆ ಹೈದರಾಬಾದ ಕರ್ನಾಟಕ ರಾಜ್ಯದಲ್ಲಿ ಕನ್ನಡ-ಮಾತನಾಡುವ ಭಾಗವಾಗಿತ್ತು ಮತ್ತು ಹೈದರಾಬಾದ್ ನಿಜಾಮನ ಆಳ್ವಿಕಗೆ ಒಳಪಟ್ಟಿತ್ತು. ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡ ನಂತರ ಈ ಪ್ರದೇಶವು 1956 ರವರೆಗೆ ಹೈದರಾಬಾದ್ ರಾಜ್ಯದ ಭಾಗವಾಗಿತ್ತು.

    2.1K views (↑1.9K from yesterday)0,0,0,47,46,40,45,56,252, 2118

    7 day streak

    🔍 🗞️
  3. 3

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ - ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ, ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದ ದಾದಾಸಾಹೇಬ್ ಫಾಲ್ಕೆ, '(ದುಂಡಿರಾಜ್ ಗೋವಿಂದ ಫಾಲ್ಕೆ)' ಯವರ, 'ಜನ್ಮ ಶತಾಬ್ದಿಯ ವರ್ಷ'ವಾದ ೧೯೬೯ರಲ್ಲಿ ಈ ಪ್ರಶಸ್ತಿಯನ್ನು ನೀಡುವ ಪರಂಪರೆ, ಉಗಮಗೊಂಡಿತು. 'ಪ್ರತಿ ವರ್ಷದ ಪ್ರಶಸ್ತಿ'ಯನ್ನು ಅದರ ಮುಂದಿನ ವರ್ಷದ ಕೊನೆಯಲ್ಲಿ ನಡೆಯುವ 'ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ'ದಲ್ಲಿ ನೀಡಲಾಗುತ್ತದೆ.

    709 views (↑709 from yesterday)0,0,0,0,0,0,0,0,0, 709

    1 day streak

    🔍 🗞️
  4. 4

    ಗಿಡಮೂಲಿಕೆಗಳ ಔಷಧಿ

    ಗಿಡಮೂಲಿಕೆಗಳ ಔಷಧಿ

    ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ, ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ.

    346 views (↑346 from yesterday)0,0,0,0,0,0,0,0,0, 346

    1 day streak

    🔍 🗞️
  5. 5

    ವಿಶ್ವಕರ್ಮ (ದೇವರು)

    ವಿಶ್ವಕರ್ಮ (ದೇವರು)

    ವಿಶ್ವಕರ್ಮನು (ಸಂಸ್ಕೃತದಲ್ಲಿ ಈ ಶಬ್ದದ ಅರ್ಥ - ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು) ಸೃಷ್ಟಿಯ ವ್ಯಕ್ತೀಕರಣ ಮತ್ತು ಋಗ್ವೇದದ ಪ್ರಕಾರ ಸೃಷ್ಟಿ ದೇವತೆಯ ಅಮೂರ್ತ ರೂಪ. ಇವನು ವಿಶ್ವಕರ್ಮ ಜಾತಿಯವರ, ಅಭಿಯಂತರರ, ಕುಶಲಕರ್ಮಿಗಳ ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವತೆಯಾಗಿದ್ದಾನೆ. ಇವನು "ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿ" ಮತ್ತು ಬ್ರಹ್ಮನ್ ಹಾಗೂ ಪುರುಷರ ಮೂಲ ಪರಿಕಲ್ಪನೆ ಎಂದು ನಂಬಲಾಗಿದೆ.

    310 views (↑254 from yesterday)0,0,0,0,0,0,0,0,56, 310

    2 day streak

    🔍 🗞️
  6. 6

    ಅನಂತ್ ನಾಗ್

    ಅನಂತ್ ನಾಗ್

    ಅನಂತನಾಗ್ (ಅನಂತ್ ನಾಗರಕಟ್ಟೆ) - ಕನ್ನಡ ಚಿತ್ರರಂಗದ ಪ್ರಸಿದ್ಧ ನಾಯಕ ನಟರಲ್ಲೊಬ್ಬರು. ಇವರು ಕರ್ನಾಟಕ ರಾಜ್ಯ ಸರಕಾರದಲ್ಲಿ ಹಿಂದೆ ಮಂತ್ರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಮತ್ತು ಬಿಜೆಪಿ ಪಕ್ಷದ ಪ್ರಚಾರಕರಾಗಿದ್ದಾರೆ.

    280 views (↑280 from yesterday)0,0,0,0,0,0,0,0,0, 280

    1 day streak

    🔍 🗞️
  7. 7

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    268 views (↓103 from yesterday)251,258,310,291,262,236,232,226,371, 268

    9+ day streak

    🔍 🗞️
  8. 8

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    256 views (↓22 from yesterday)238,250,285,238,330,319,313,238,278, 256

    9+ day streak

    🔍 🗞️
  9. 9

    ಹೈದರಾಬಾದ್ ಸಂಸ್ಥಾನ

    ಹೈದರಾಬಾದ್ ಸಂಸ್ಥಾನ

    ಹೈದರಾಬಾದ್ ಸಂಸ್ಥಾನ ( ) ಒಂದು ಸ್ವತಂತ್ರ ರಾಜಪ್ರಭುತ್ವ / ರಾಜಕ ಸಂಸ್ಥಾನ/ ದೇಶ ಭಾರತ ಉಪಖಂಡದ ದಕ್ಷಿಣ-ಮಧ್ಯ ದಕ್ಖಿನ ಪ್ರದೇಶದಲ್ಲಿ ಹೈದರಾಬಾದ್ ನಗರದಲ್ಲಿ ಅದರ ರಾಜಧಾನಿಯನ್ನು ಹೊಂದಿದೆ. ಇದನ್ನು ಈಗ ಇಂದಿನ ತೆಲಂಗಾಣ ರಾಜ್ಯ, ಕರ್ನಾಟಕದ ಕಲ್ಯಾಣ-ಕರ್ನಾಟಕ ಪ್ರದೇಶ ಮತ್ತು ಭಾರತದಲ್ಲಿ ಮಹಾರಾಷ್ಟ್ರದ ಮರಾಠವಾಡ ಪ್ರದೇಶ ಎಂದು ವಿಂಗಡಿಸಲಾಗಿದೆ. ಈ ರಾಜ್ಯವನ್ನು 1724 ರಿಂದ 1857 ರವರೆಗೆ ನಿಜಾಮನು ಆಳಿದನು, ಅವನು ಆರಂಭದಲ್ಲಿ ದಕ್ಖನಿನಲ್ಲಿ ಮೊಘಲ್ ಸಾಮ್ರಾಜ್ಯದ ಉಪರಾಯ ಆಗಿದ್ದನು.

    255 views (↑255 from yesterday)0,0,0,0,0,0,0,0,0, 255

    1 day streak

    🔍 🗞️
  10. 10

    ಅಂತರರಾಷ್ಟ್ರೀಯ ಓಝೋನ್ ಪದರ ಸಂರಕ್ಷಣಾ ದಿನ

    ಅಂತರರಾಷ್ಟ್ರೀಯ ಓಝೋನ್ ಪದರ ಸಂರಕ್ಷಣಾ ದಿನ

    ಅಂತರರಾಷ್ಟ್ರೀಯ ಓಝೋನ್ ಪದರ ಸಂರಕ್ಷಣಾ ದಿನವನ್ನು (ಅನೌಪಚಾರಿಕವಾಗಿ ಮತ್ತು ಸರಳವಾಗಿ ಓಝೋನ್ ದಿನ ಎಂದು ಕರೆಯಲಾಗುತ್ತದೆ) ಸೆಪ್ಟೆಂಬರ್ 16 ರಂದು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಿಂದ ನಿಗದಿಪಡಿಸಲಾಗಿದೆ. ಇದರ ಪ್ರಸ್ತಾಪವನ್ನು ಡಿಸೆಂಬರ್ 19, 2000 ರಂದು ಮಾಡಲಾಯಿತು(1987 ರಲ್ಲಿ ಹಲವು ರಾಷ್ಟ್ರಗಳು ಓಝೋನ್ ಪದರವನ್ನು ಸವಕಳಿಗೊಳಿಸುವ ವಸ್ತುಗಳ ಕುರಿತು ಮಾಂಟ್ರಿಯಲ್ ಪ್ರೋಟೋಕಾಲ್‌ಗೆ ಸಹಿ ಹಾಕಿದ ದಿನಾಂಕದ ನೆನಪಿಗಾಗಿ). 1994 ರಲ್ಲಿ, UN ಜನರಲ್ ಅಸೆಂಬ್ಲಿ ಸೆಪ್ಟೆಂಬರ್ 16 ರಂದು ಓಝೋನ್ ಪದರದ ಸಂರಕ್ಷಣೆಗಾಗಿ ಅಂತರಾಷ್ಟ್ರೀಯ ದಿನವನ್ನು ಘೋಷಿಸಿತು, 1987 ರಲ್ಲಿ ಓಝೋನ್ ಪದರವನ್ನು ಸವಕಳಿ ಮಾಡುವ ವಸ್ತುಗಳ ಕುರಿತ ಮಾಂಟ್ರಿಯಲ್ ಪ್ರೋಟೋಕಾಲ್‌ಗೆಸಹಿ ಮಾಡಿದ ದಿನಾಂಕವನ್ನು ನೆನಪಿಸುತ್ತದೆ.

    231 views (↑138 from yesterday)0,0,0,0,0,0,0,0,93, 231

    2 day streak

    🔍 🗞️
  11. 11

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    210 views (↓90 from yesterday)78,80,100,119,198,228,409,1132,300, 210

    9+ day streak

    🔍 🗞️
  12. 12

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    199 views (↑24 from yesterday)144,225,192,175,150,118,114,135,175, 199

    9+ day streak

    🔍 🗞️
  13. 13

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    151 views (↑41 from yesterday)425,318,328,174,185,152,53,45,110, 151

    9+ day streak

    🔍 🗞️
  14. 14

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    150 views (↑25 from yesterday)117,156,136,137,139,108,78,83,125, 150

    9+ day streak

    🔍 🗞️
  15. 15

    ದಾದಾಸಾಹೇಬ್ ಫಾಲ್ಕೆ

    ದಾದಾಸಾಹೇಬ್ ಫಾಲ್ಕೆ

    (ಜನನ: ೩೦ ಏಪ್ರಿಲ್ ೧೮೯೦-ಮರಣ: ೧೬ ಫೆಬ್ರುವರಿ ೧೯೪೪) ದಾದಾ ಸಾಹೇಬ್ ಫಾಲ್ಕೆ ಯೆಂದು ಪ್ರಸಿದ್ಧರಾದ, 'ದುಂಡಿರಾಜ್ ಗೋವಿಂದ ಫಾಲ್ಕೆ'ಯವರು, ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದವರು. ಅವರು ಗತಿಸಿ ೧೨ ದಶಕಗಳಾದರೂ, ಮಹಾರಾಷ್ಟ್ರದ ಹಾಗೂ ಭಾರತದ ಬೆಳ್ಳಿ-ತೆರೆಯ ಇತಿಹಾಸದಲ್ಲಿ, ಎಂದೆಂದಿಗೂ ಮರೆಯಲಾರದ ವ್ಯಕ್ತಿಯಾಗಿ, ವಿಜೃಂಭಿಸುತ್ತಿದ್ದಾರೆ. ಭಾರತದಲ್ಲಿ ಚಲನಚಿತ್ರ ಲೋಕವನ್ನು ಸೃಷ್ಟಿಸಿದ ಅವರ ಮನೆಯಲ್ಲಿ ಇಟ್ಟ ಹೆಸರು, 'ಧುಂಡಿರಾಜ್ ಗೋವಿಂದ ಫಾಲ್ಕೆ'ಯೆಂದು.

    142 views (↑142 from yesterday)0,0,0,0,0,0,0,0,0, 142

    1 day streak

    🔍 🗞️
  16. 16

    ವಿಶ್ವಾಮಿತ್ರ

    ವಿಶ್ವಾಮಿತ್ರ

    ವಿಶ್ವಾಮಿತ್ರ ಪ್ರಾಚೀನ ಭಾರತದಲ್ಲಿ ಬಹಳ ಪೂಜನೀಯರಾದ ಸನ್ಯಾಸಿಗಳಲ್ಲಿ ಒಬ್ಬರು. ಋಗ್ವೇದದ ೩ನೇ ಮಂಡಲದ ಬಹುಪಾಲು ಮಂತ್ರಗಳನ್ನು ರಚಿಸಿದ ಒಬ್ಬ ಮಹಾನ್ ಸಂತ. ಸನ್ಯಾಸಿಯಾಗುವ ಮುನ್ನಿನ ಜೀವನದಲ್ಲಿ ಒಬ್ಬ ಚಂದ್ರವಂಶದಲ್ಲಿ ವಿಶ್ವರಥ ಹೆಸರಿನ ಕ್ಷತ್ರಿಯ ರಾಜನಾಗಿದ್ದ.

    132 views (↑132 from yesterday)0,0,0,0,0,0,0,0,0, 132

    1 day streak

    🔍 🗞️
  17. 17

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    123 views (↓40 from yesterday)117,118,113,143,91,90,100,96,163, 123

    9+ day streak

    🔍 🗞️
  18. 18

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    118 views (↑28 from yesterday)88,106,118,110,79,72,70,66,90, 118

    9+ day streak

    🔍 🗞️
  19. 19

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    118 views (↓37 from yesterday)133,197,177,127,143,104,120,113,155, 118

    9+ day streak

    🔍 🗞️
  20. 20

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    116 views (↓16 from yesterday)90,124,96,82,86,71,78,87,132, 116

    9+ day streak

    🔍 🗞️
  21. 21

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    114 views (↑28 from yesterday)101,102,134,195,110,97,97,84,86, 114

    9+ day streak

    🔍 🗞️
  22. 22

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    113 views (↓2 from yesterday)87,114,112,130,81,78,41,64,115, 113

    9+ day streak

    🔍 🗞️
  23. 23

    ಓಝೋನ್ ಪದರ

    ಓಝೋನ್ ಪದರ

    ಓಝೋನ್ ಪದರ ಸೂರ್ಯನಿಂದ ಹೊರಸೂಸುವ ನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುವ ಭೂಮಿಯ ವಾಯುಮಂಡಲದಲ್ಲಿ ಒಂದು ಪ್ರದೇಶವಾಗಿರುತ್ತದೆ. ಇದು ವಾಯುಮಂಡಲದಲ್ಲಿ ಓಝೋನ್ O3 ನ ಅನಿಲದ ಅಧಿಕ ಸಾಂದ್ರತೆಯನ್ನು ಹೊಂದಿದೆ. ಭೂಮಿಯ ಮೇಲೆ ಸುಮಾರು ೧೦ ಕಿ.ಮೀ ನಿಂದ ೪೦ ಕಿ.ಮೀ.ರ ವರೆಗೆ ವ್ಯಾಪಿಸಲ್ಪಟ್ಟಿರುವ ಈ ಪ್ರದೇಶವು ಸೂರ್ಯನಿಂದ ಬಿಡುಗಡೆಯಾಗುವ ನೇರಳಾತೀತ ವಿಕಿರಣಗಳನ್ನು ಹೀರಿಕೊಂಡು ಭೂಮಿಗೆ ಅವುಗಳು ತಲಪುವುದನ್ನು ತಡೆಗಟ್ಟುತ್ತವೆ.

    107 views (↑56 from yesterday)0,0,0,0,0,0,0,0,51, 107

    2 day streak

    🔍 🗞️
  24. 24

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿಯ (ಕ್ರಿ.ಶ. ೬೧೦-೬೪೨) (ಪುಲಕೇಶಿ/ ಪುಲಿಕೇಶಿ) ಚಾಲುಕ್ಯ ವಂಶದ ಪ್ರಖ್ಯಾತ ರಾಜನಾಗಿದ್ದನು. ಚಾಲುಕ್ಯ ಅರಸರು ಜೈನ ಧರ್ಮದ ದಿಗಂಬರ ಜನಾಂಗದವರು.

    104 views (↓25 from yesterday)0,0,0,0,0,0,32,97,129, 104

    4 day streak

    🔍 🗞️
  25. 25

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    103 views (↓5 from yesterday)102,102,123,135,124,92,80,131,108, 103

    9+ day streak

    🔍 🗞️
  26. 26

    ವಲ್ಲಭ್‍ಭಾಯಿ ಪಟೇಲ್

    ವಲ್ಲಭ್‍ಭಾಯಿ ಪಟೇಲ್

    ಸರ್ದಾರ್ ವಲ್ಲಭಭಾಯಿ ಪಟೇಲ್ (ಅಕ್ಟೋಬರ್ ೩೧, ೧೮೭೫ - ಡಿಸೆಂಬರ್ ೧೫, ೧೯೫೦), ಸರ್ದಾರ್ ಪಟೇಲ್ ಎಂದೇ ಕರೆಯಲಾಗುವ, ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರು. ಭಾರತದ ಪ್ರಪ್ರಥಮ ಉಪಪ್ರಧಾನ ಮಂತ್ರಿ ಹಾಗೂ ಗೃಹಸಚಿವರಾಗಿದ್ದರು. ಅವರೊಬ್ಬ ವಕೀಲ(ಬ್ಯಾರಿಸ್ಟರ್) ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಹಿರಿಯ ಮುಖಂಡರಾಗಿದ್ದರು.

    103 views (↑103 from yesterday)0,0,0,0,0,0,0,0,0, 103

    1 day streak

    🔍 🗞️
  27. 27

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    101 views (↓2 from yesterday)169,166,204,207,129,101,65,56,103, 101

    9+ day streak

    🔍 🗞️
  28. 28

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    97 views (↑22 from yesterday)141,265,140,145,217,106,62,27,75, 97

    9+ day streak

    🔍 🗞️
  29. 29

    ಗಣೇಶ

    ಗಣೇಶ

    ಗಣೇಶ ಹಿಂದೂ ಧರ್ಮದ ಪ್ರಮುಖ ದೇವತೆಗಳಲ್ಲಿ ಒಬ್ಬ. ಭಾರತದಲ್ಲಿ ಬಹಳ ಜನರು ಪೂಜಿಸುವ ದೇವರು. ಭಾದ್ರಪದ ಮಾಸದಲ್ಲಿ ಬರುವ ಗಣೇಶ ಚೌತಿಯ ದಿನ, ಗಣೇಶನ ಹಬ್ಬವನ್ನು ಆಚರಿಸಲಾಗುತ್ತದೆ.

    92 views (↓27 from yesterday)0,0,0,0,43,58,114,304,119, 92

    6 day streak

    🔍 🗞️
  30. 30

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    89 views (↓517 from yesterday)55,38,0,0,68,56,51,120,606, 89

    6 day streak

    🔍 🗞️
  31. 31

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    87 views (↓45 from yesterday)88,71,95,115,72,56,63,119,132, 87

    9+ day streak

    🔍 🗞️
  32. 32

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    86 views (↑34 from yesterday)71,95,124,74,45,44,51,50,52, 86

    9+ day streak

    🔍 🗞️
  33. 33

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    86 views (↑11 from yesterday)83,91,82,91,76,67,50,66,75, 86

    9+ day streak

    🔍 🗞️
  34. 34

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    84 views (↑20 from yesterday)40,41,0,0,39,34,36,67,64, 84

    6 day streak

    🔍 🗞️
  35. 35

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    84 views (↑1 from yesterday)96,114,99,106,101,72,52,77,83, 84

    9+ day streak

    🔍 🗞️
  36. 36

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    80 views (↑2 from yesterday)67,75,77,82,90,70,68,53,78, 80

    9+ day streak

    🔍 🗞️
  37. 37

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    80 views (↓42 from yesterday)60,99,79,76,58,61,71,67,122, 80

    9+ day streak

    🔍 🗞️
  38. 38

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    79 views (↑19 from yesterday)67,80,87,72,76,50,60,47,60, 79

    9+ day streak

    🔍 🗞️
  39. 39

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    77 views (↑29 from yesterday)70,0,45,66,0,31,41,57,48, 77

    5 day streak

    🔍 🗞️
  40. 40

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    75 views (↓6 from yesterday)94,116,103,71,117,59,62,84,81, 75

    9+ day streak

    🔍 🗞️
  41. 41

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    75 views (↓26 from yesterday)43,39,54,56,62,33,30,40,101, 75

    9+ day streak

    🔍 🗞️
  42. 42

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    71 views (↑14 from yesterday)59,91,72,55,54,46,32,30,57, 71

    9+ day streak

    🔍 🗞️
  43. 43

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    69 views (↑11 from yesterday)53,79,57,91,35,32,31,53,58, 69

    9+ day streak

    🔍 🗞️
  44. 44

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    69 views (↑19 from yesterday)37,42,76,71,49,46,35,46,50, 69

    9+ day streak

    🔍 🗞️
  45. 45

    ದಶಲಕ್ಷಣ ಪರ್ವ

    ದಶಲಕ್ಷಣ ಪರ್ವ

    ದಶಲಕ್ಷಣ ಪರ್ವ ಜೈನ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದು. ಈ ಹಬ್ಬವನ್ನು ಭಾದ್ರಪದ ಮಾಸದ ಶುಕ್ಲಪಕ್ಷದ ಪಂಚಮಿ(ಗಣೇಶ ಚತುರ್ಥಿಯ ಮರುದಿನ)ಯಿಂದ ಹುಣ್ಣಿಮೆವರೆಗೆ ಹತ್ತು ದಿನಗಳ ಕಾಲ ಆಚರಿಸಲಾಗುತ್ತದೆ. ದಿಗಂಬರ ಪಂಥದ ಅನುಯಾಯಿಗಳು ಈ ಪರ್ವಕ್ಕೆ ದಶಲಕ್ಷಣ ಎಂದು ಕರೆದರೆ, ಶ್ವೇತಾಂಬರ ಪಂಥೀಯರು ಈ ಪರ್ವಕ್ಕೆ ಪರ್ಯೂಷಣ ಎಂದು ಕರೆಯುತ್ತಾರೆ.

    69 views (↑18 from yesterday)0,0,0,0,0,0,0,0,51, 69

    2 day streak

    🔍 🗞️
  46. 46

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    68 views (↓15 from yesterday)82,62,56,86,98,61,52,40,83, 68

    9+ day streak

    🔍 🗞️
  47. 47

    ಓಝೋನ್ ಪದರು ಸವಕಳಿ(ಸಾಮರ್ಥ್ಯ ಕುಂದು)

    ಓಝೋನ್ ಪದರು ಸವಕಳಿ(ಸಾಮರ್ಥ್ಯ ಕುಂದು)

    ಓಝೋನ್ ಸವಕಳಿ ಯು ಎರಡು ಪ್ರತ್ಯೇಕ ಆದರೆ ಪರಸ್ಪರ ಸಂಬಂಧವಿರುವ ಹೇಳಿಕೆಗಳನ್ನು ವಿವರಿಸುತ್ತದೆ: ಓಝೋನ್ ಈ ಪೃಥ್ವಿಯ ಸಂರಕ್ಷಣಾ ಕವಚ. ವಿಷಾದದ ಸಂಗತಿಯೆಂದ್ರೆ ಇದು ಸದ್ಯ ಮಾನವ ನಿರ್ಮಿತ ತಪ್ಪುಗಳಿಂದಾಗಿ ತನ್ನ ಸಾಮರ್ಥ್ಯ ಕಳೆದುಕೊಳ್ಳುತ್ತಿದೆ. ವಾಯು ಮಾಲಿನ್ಯ ಮತ್ತು ಪರಿಸರ ನಾಶದಿಂದಾಗಿ ರಕ್ಷಣಾ ಕವಚ ಕಳೆಗುಂದುತ್ತಿದೆ.

    68 views (↑31 from yesterday)0,0,0,0,0,0,0,0,37, 68

    2 day streak

    🔍 🗞️
  48. 48

    ನಾಸಾ

    ನಾಸಾ

    ನಾಸಾ (National Aeronautics and Space Administration - NASA) ಅಮೇರಿಕ ದೇಶದ ಸರ್ಕಾರದ ಒಂದು ಸಂಸ್ಥೆ. ಇದು ಅಮೇರಿಕ ದೇಶದ ಅಂತರಿಕ್ಷಕ್ಕೆ ಸಂಬಂಧಿಸಿದ ಕೆಲಸಗಳನ್ನು ನಿರ್ವಹಿಸುವ ಹೊಣೆ ಹೊತ್ತಿದೆ. ಇದು ಜುಲೈ ೨೯, ೧೯೫೮ರಲ್ಲಿ ಸ್ಥಾಪನೆಗೊಂಡಿತು.

    65 views (↑65 from yesterday)0,0,0,0,0,0,0,0,0, 65

    1 day streak

    🔍 🗞️
  49. 49

    ಓಝೋನ್

    ಓಝೋನ್

    ಓಝೋನ್‌‌' ('O3 ), ಅಥವಾ ಟ್ರೈಆಕ್ಸಿಜನ್‌ ಎಂಬುದು ಒಂದು ತ್ರಿಪರಮಾಣ್ವಕ ಅಣುವಾಗಿದ್ದು, ಮೂರು ಆಮ್ಲಜನಕ ಪರಮಾಣುಗಳನ್ನು ಇದು ಒಳಗೊಂಡಿದೆ. ದ್ವಿಪರಮಾಣ್ವಕ ಭಿನ್ನರೂಪಕ್ಕಿಂತ (O2) ಸಾಕಷ್ಟು ಕಡಿಮೆ ಸ್ಥಿರವಾಗಿರುವ ಆಮ್ಲಜನಕದ ಒಂದು ಭಿನ್ನರೂಪ ಇದಾಗಿದೆ. ಕೆಳಮಟ್ಟದ ವಾತಾವರಣದಲ್ಲಿರುವ ಓಝೋನ್‌‌ ಒಂದು ವಾಯು ಮಾಲಿನ್ಯಕಾರಕವಾಗಿದ್ದು, ಪ್ರಾಣಿಗಳ ಉಸಿರಾಟದ ವ್ಯವಸ್ಥೆಗಳ ಮೇಲೆ ಇದು ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ ಮತ್ತು ಸೂಕ್ಷ್ಮ ಸ್ವಭಾವದ ಸಸ್ಯಗಳನ್ನು ಸುಡುತ್ತದೆ; ಆದಾಗ್ಯೂ, ಮೇಲುಮಟ್ಟದ ವಾತಾವರಣದಲ್ಲಿನ ಓಝೋನ್‌‌ ಪದರವು ಪ್ರಯೋಜನಕಾರಿಯಾಗಿದ್ದು, ಹಾನಿಕಾರಕ ನೇರಳಾತೀತ ಬೆಳಕು ಭೂಮಿಯ ಮೇಲ್ಮೈಯನ್ನು ತಲುಪುವುದನ್ನು ಸಮರ್ಥವಾಗಿ ತಡೆಗಟ್ಟುತ್ತದೆ.

    64 views (↑15 from yesterday)0,0,0,0,0,28,0,0,49, 64

    2 day streak

    🔍 🗞️
  50. 50

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    64 views (↑20 from yesterday)0,0,0,88,81,47,33,0,44, 64

    2 day streak

    🔍 🗞️
  51. 51

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    63 views (↑14 from yesterday)62,88,68,0,43,0,31,39,49, 63

    4 day streak

    🔍 🗞️
  52. 52

    ಉದ್ದಿಮೆ

    ಉದ್ದಿಮೆ

    ಉದ್ದಿಮೆ ಶಬ್ದ ಈ ಕೆಳಗಿನವುಗಳನ್ನು ಸೂಚಿಸಬಹುದು:

    60 views (↑60 from yesterday)0,0,0,0,0,0,0,0,0, 60

    1 day streak

    🔍 🗞️
  53. 53

    ನರೇಂದ್ರ ಮೋದಿ

    ನರೇಂದ್ರ ಮೋದಿ

    ನರೇಂದ್ರ ದಾಮೋದರದಾಸ್ ಮೋದಿ (ಸೆಪ್ಟೆಂಬರ್ ೧೭, ೧೯೫೦) ಇವರು ಭಾರತದ ೧೪ನೇ ಪ್ರಧಾನಮಂತ್ರಿಗಳು. ಇವರು ಭಾರತೀಯ ಜನತಾ ಪಕ್ಷದ ಸದಸ್ಯರು. ಇವರು ಅತಿ ಹೆಚ್ಚು ಕಾಲ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

    57 views (↑57 from yesterday)0,0,0,0,0,0,0,0,0, 57

    1 day streak

    🔍 🗞️
  54. 54

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    57 views (↓4 from yesterday)48,58,54,47,59,39,63,41,61, 57

    9+ day streak

    🔍 🗞️
  55. 55

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ (ಡೆಮಾಕ್ರಸಿ). ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ.

    56 views (↓306 from yesterday)0,0,0,0,46,62,61,139,362, 56

    6 day streak

    🔍 🗞️
  56. 56

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    56 views (↓81 from yesterday)43,63,64,66,92,58,30,50,137, 56

    9+ day streak

    🔍 🗞️
  57. 57

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    56 views (↑13 from yesterday)43,42,62,68,50,0,28,0,43, 56

    2 day streak

    🔍 🗞️
  58. 58

    ಎಂ.ಎಸ್.ಸುಬ್ಬುಲಕ್ಷ್ಮಿ

    ಎಂ.ಎಸ್.ಸುಬ್ಬುಲಕ್ಷ್ಮಿ

    ಮಧುರೈ ಷಣ್ಮುಖವಡಿವು ಸುಬ್ಬುಲಕ್ಷ್ಮಿ (ಜನಪ್ರಿಯವಾಗಿ ಎಂ.ಎಸ್., ಅಥವಾ ಎಂ.ಎಸ್.ಎಸ್., ಎಮ್ಮೆಸ್ಸಮ್ಮ), (ಸೆಪ್ಟೆಂಬರ್ ೧೬, ೧೯೧೬ - ಡಿಸೆಂಬರ್ ೧೧, ೨೦೦೪) ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು.

    55 views (↑55 from yesterday)0,0,0,0,0,0,0,0,0, 55

    1 day streak

    🔍 🗞️
  59. 59

    ಕಲಬುರಗಿ ಜಿಲ್ಲೆ

    ಕಲಬುರಗಿ ಜಿಲ್ಲೆ

    ಟೆಂಪ್ಲೇಟು:Infobox ಜಿಲ್ಲೆಕಲಬುರಗಿ ಜಿಲ್ಲೆ, ಹಿಂದೆ ಗುಲ್ಬರ್ಗಾ ಜಿಲ್ಲೆ ಎಂದು ಕರೆಯಲಾಗುತ್ತಿತ್ತು, ದಕ್ಷಿಣ ಭಾರತದ ಕರ್ನಾಟಕ ರಾಜ್ಯದ 31 ಜಿಲ್ಲೆಗಳಲ್ಲಿ ಒಂದಾಗಿದೆ. ಕಲಬುರಗಿ ನಗರವು ಜಿಲ್ಲೆಯ ಆಡಳಿತ ಕೇಂದ್ರವಾಗಿದೆ. ಈ ಜಿಲ್ಲೆ ಕಲಬುರಗಿ ವಿಭಾಗದ ಕೇಂದ್ರವಾಗಿದೆ.ಕಲಬುರಗಿವು ಕರ್ನಾಟಕದ ಎರಡನೇ ದೊಡ್ಡ ಜಿಲ್ಲೆ ಎಂದು ಗುರುತಿಸಿಕೊಂಡಿದೆ.ಇದು ಒಂದು ಕರ್ನಾಟಕದ ಕಂದಾಯ ವಿಭಾಗವಾಗಿದೆ.

    55 views (↑55 from yesterday)0,0,0,0,0,0,0,0,0, 55

    1 day streak

    🔍 🗞️
  60. 60

    ಮೂಲಭೂತ ಕರ್ತವ್ಯಗಳು

    ಮೂಲಭೂತ ಕರ್ತವ್ಯಗಳು

    55 views (↑55 from yesterday)0,0,0,0,35,0,0,0,0, 55

    1 day streak

    🔍 🗞️
  61. 61

    ಗಣೇಶನ ಪತ್ನಿಯರು

    ಗಣೇಶನ ಪತ್ನಿಯರು

    ಪೌರಾಣಿಕ ಕಥೆಗಳಲ್ಲಿ ಗಣೇಶನ ವೈವಾಹಿಕ ಸ್ಥಿತಿಯು ವ್ಯಾಪಕವಾಗಿ ಬದಲಾಗುತ್ತದೆ ಮತ್ತು ಈ ವಿಷಯವು ಸಾಕಷ್ಟು ಪಾಂಡಿತ್ಯಪೂರ್ಣ ವಿಮರ್ಶೆಯ ವಿಷಯವಾಗಿದೆ. ವಿಭಿನ್ನ ಸಂಗಾತಿಗಳೊಂದಿಗೆ ಹಲವಾರು ಮಾದರಿಗಳ ಸಾಂಗತ್ಯವನ್ನು ಗುರುತಿಸಬಹುದಾಗಿದೆ. ಪುರಾಣಗಳ ಒಂದು ಮಾದರಿಯು ಗಣೇಶನನ್ನು ಯಾವುದೇ ಸಂಗಾತಿಗಳಿಲ್ಲದ ಅವಿವಾಹಿತ ಬ್ರಹ್ಮಚಾರಿ ಎಂದು ಗುರುತಿಸಿದೆ.

    55 views (↓54 from yesterday)0,0,0,0,0,0,58,202,109, 55

    4 day streak

    🔍 🗞️
  62. 62

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    53 views (↑12 from yesterday)51,67,65,50,42,48,0,28,41, 53

    3 day streak

    🔍 🗞️
  63. 63

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    53 views (↓11 from yesterday)100,386,97,68,50,30,43,42,64, 53

    9+ day streak

    🔍 🗞️
  64. 64

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    51 views (↑7 from yesterday)49,44,0,64,0,0,32,29,44, 51

    4 day streak

    🔍 🗞️
  65. 65

    ಕರ್ನಾಟಕದ ಹಬ್ಬಗಳು

    ಕರ್ನಾಟಕದ ಹಬ್ಬಗಳು

    ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  66. 66

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    49 views (↑11 from yesterday)52,0,41,41,0,0,31,57,38, 49

    4 day streak

    🔍 🗞️
  67. 67

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    49 views (↓11 from yesterday)126,93,77,100,72,54,84,89,60, 49

    9+ day streak

    🔍 🗞️
  68. 68

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    49 views (↑12 from yesterday)42,47,0,68,41,0,0,30,37, 49

    3 day streak

    🔍 🗞️
  69. 69

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    48 views (↓20 from yesterday)55,74,75,76,63,55,49,64,68, 48

    9+ day streak

    🔍 🗞️
  70. 70

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    48 views (↑48 from yesterday)0,0,0,41,0,0,45,32,0, 48

    1 day streak

    🔍 🗞️
  71. 71

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    48 views (↓16 from yesterday)51,45,66,49,55,35,39,42,64, 48

    9+ day streak

    🔍 🗞️
  72. 72

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    48 views (↓2 from yesterday)49,67,55,48,47,0,35,33,50, 48

    4 day streak

    🔍 🗞️
  73. 73

    ದೇವರ/ಜೇಡರ ದಾಸಿಮಯ್ಯ

    ದೇವರ/ಜೇಡರ ದಾಸಿಮಯ್ಯ

    ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.

    48 views (↑11 from yesterday)61,51,50,54,0,0,0,0,37, 48

    2 day streak

    🔍 🗞️
  74. 74

    ಕನ್ನಡ ಸಂಧಿ

    ಕನ್ನಡ ಸಂಧಿ

    47 views (↓4 from yesterday)0,43,53,52,57,32,0,0,51, 47

    2 day streak

    🔍 🗞️
  75. 75

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    46 views (↓10 from yesterday)37,0,0,0,54,44,48,46,56, 46

    6 day streak

    🔍 🗞️
  76. 76

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    45 views (↓11 from yesterday)50,48,44,0,0,31,33,40,56, 45

    5 day streak

    🔍 🗞️
  77. 77

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    44 views (↑6 from yesterday)40,0,44,38,62,39,0,45,38, 44

    3 day streak

    🔍 🗞️
  78. 78

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    44 views (↓13 from yesterday)44,39,43,0,39,45,37,38,57, 44

    6 day streak

    🔍 🗞️
  79. 79

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    44 views (↑44 from yesterday)44,44,41,0,0,34,0,33,0, 44

    1 day streak

    🔍 🗞️
  80. 80

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    44 views (↓25 from yesterday)42,42,0,44,52,39,42,51,69, 44

    7 day streak

    🔍 🗞️
  81. 81

    ಕರ್ಪೂರಗೌರಂ ಕರುಣಾವತಾರಂ

    ಕರ್ಪೂರಗೌರಂ ಕರುಣಾವತಾರಂ

    ಶಿವ ಯಜುರ್ ಮಂತ್ರ ಶಿವನನ್ನು ಕುರಿತ ಸಂಸ್ಕೃತ ಮಂತ್ರಗಳಲ್ಲಿ ಶಿವ ಯಜುರ್ ಮಂತ್ರ ಕೂಡ ಒಂದು.

    42 views (↑42 from yesterday)0,0,0,0,0,0,0,59,0, 42

    1 day streak

    🔍 🗞️
  82. 82

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.

    42 views (↑42 from yesterday)0,0,0,43,43,0,49,0,0, 42

    1 day streak

    🔍 🗞️
  83. 83

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    41 views (↑4 from yesterday)42,54,46,93,0,41,39,33,37, 41

    5 day streak

    🔍 🗞️
  84. 84

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    41 views (↑41 from yesterday)46,39,59,38,33,82,0,0,0, 41

    1 day streak

    🔍 🗞️
  85. 85

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    41 views (↓4 from yesterday)53,50,70,62,37,47,0,0,45, 41

    2 day streak

    🔍 🗞️
  86. 86

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    40 views (↓1 from yesterday)0,0,0,37,40,38,38,0,41, 40

    2 day streak

    🔍 🗞️
  87. 87

    ಕೊಪ್ಪಳ

    ಕೊಪ್ಪಳ

    ಕೊಪ್ಪಳ ಜಿಲ್ಲೆ ೧-೪-೧೯೯೮ ರಂದು ಆರಂಭವಾದ ಕರ್ನಾಟಕ ರಾಜ್ಯದ ಹೊಸ ಜಿಲ್ಲೆಗಳಲ್ಲಿ ಒಂದಾಗಿದೆ. ೭೧೯೦ ಚ.ಕಿಮಿ ವಿಸ್ತೀರ್ಣ ಮತ್ತು ೨೦೧೧ ರ ಜನಗಣತಿಯ ಪ್ರಕಾರ ೧೩.೮೯ ಲಕ್ಷ ಜನಸಂಖ್ಯೆ ಕೊಪ್ಪಳ ಜಿಲ್ಲೆ ಹೊಂದಿರುತ್ತದೆ. ಗಂಗಾವತಿ, ಕೊಪ್ಪಳ,ಯಲಬುರ್ಗಾ, ಕುಷ್ಟಗಿ ಮತ್ತು ೨೦೧೭ರಲ್ಲಿ ಹೊಸದಾಗಿ ಘೋಷಣೆಯಾದ ಕುಕನೂರು, ಕನಕಗಿರಿ ಹಾಗು ಕಾರಟಗಿ ಈ ಜಿಲ್ಲೆಯಲ್ಲಿರುವ ತಾಲೂಕುಗಳು.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  88. 88

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    40 views (0 from yesterday)0,44,49,0,40,0,46,0,40, 40

    2 day streak

    🔍 🗞️
  89. 89

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    39 views (↑39 from yesterday)0,48,51,53,56,32,0,40,0, 39

    1 day streak

    🔍 🗞️
  90. 90

    ಜೋಕುಮಾರ

    ಜೋಕುಮಾರ

    39 views (↑39 from yesterday)0,0,0,0,0,0,0,28,0, 39

    1 day streak

    🔍 🗞️
  91. 91

    ಜವಾಹರ‌ಲಾಲ್ ನೆಹರು

    ಜವಾಹರ‌ಲಾಲ್ ನೆಹರು

    ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.

    39 views (↑39 from yesterday)55,41,0,0,0,0,0,0,0, 39

    1 day streak

    🔍 🗞️
  92. 92

    ಷಟ್ಪದಿ

    ಷಟ್ಪದಿ

    ಷಟ್ಪದಿ ಎಂಬುದು ಛಂದಸ್ಸಿನ ಒಂದು ಪ್ರಕಾರ. ಪದ್ಯವೊಂದರಲ್ಲಿ ಆರು ಪಾದಗಳಿದ್ದರೆ ಅದು ಷಟ್ಪದಿ ಎನಿಸುತ್ತದೆ. ಪಾದಗಳ ಗಣ/ಮಾತ್ರಾ/ಅಕ್ಷರ ವಿನ್ಯಾಸಗಳನ್ನು ಹಿಡಿದು ಬೇರೆ ಬೇರೆ ರೀತಿಯ ಪಾದಗಳುಳ್ಳಟ್ಪದಿಗಳಿವೆ.

    39 views (↑39 from yesterday)0,0,66,0,0,0,0,0,0, 39

    1 day streak

    🔍 🗞️
  93. 93

    ರಾಜಕ ಸಂಸ್ಥಾನ

    ರಾಜಕ ಸಂಸ್ಥಾನ

    ಒಂದು ರಾಜಕ ಸಂಸ್ಥಾನ ಅಥವಾ ರಾಜಕ ರಾಜ್ಯ (ಆಂಗ್ಲದಲ್ಲಿ ಪ್ರಿನ್ಸ್ಲಿ ಸ್ಟೇಟ್ (Princely State)) ಅಥವಾ ಪಠ್ಯಪುಸ್ತಕಗಳಲ್ಲಿ ದೇಶೀಯ ಸಂಸ್ಥಾನವು (ಆಂಗ್ಲದಲ್ಲಿ ನೇಟಿವ್ ಸ್ಟೇಟ್ (Native State)) ಬ್ರಿಟಿಷ್ ಭಾರತೀಯ ಸಾಮ್ರಾಜ್ಯದ ನಾಮಮಾತ್ರದ ಸಾರ್ವಭೌಮ ಘಟಕವಾಗಿದ್ದ, ಮತ್ತು ಪರೋಕ್ಷವಾಗಿ ಆಳಲಾದ ಭಾರತೀಯ ಸಂಸ್ಥಾನ. ಆಡಳಿತಗಾರರಿಂದ, ಈ ಸಂಸ್ಥಾನಗಳನ್ನು ಸಹಕಾರಿ ಮಿತ್ರತ್ವ ಮತ್ತು ಬ್ರಿಟಿಷ್ ಕಿರೀಟದ ಅಧಿಪತ್ಯ ಅಥವಾ ಪರಮಾಧಿಕಾರದ ಮೂಲಕ ಬ್ರಿಟಿಷರು ಆಳುತ್ತಿದರು. ಜುಲೈ 1946 ರಲ್ಲಿ, ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರು ಸ್ವತಂತ್ರ ಭಾರತದ ಸೈನ್ಯದ ವಿರುದ್ಧ ಯಾವುದೇ ರಾಜಕ ಸಂಸ್ಥಾನವು ಸೇನಾಬಲದಲ್ಲಿ ಮೇಲುಗೈ ಸಾಧಿಸಲು ಸಾಧ್ಯವಿಲ್ಲ ಎಂದು ನಿಶ್ಚಿತಗೊಳಿಸಿದರು.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  94. 94

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    38 views (↓2 from yesterday)53,54,54,60,0,33,34,30,40, 38

    5 day streak

    🔍 🗞️
  95. 95

    ಗೋಪಾಲಕೃಷ್ಣ ಅಡಿಗ

    ಗೋಪಾಲಕೃಷ್ಣ ಅಡಿಗ

    ಎಂ. ಗೋಪಾಲಕೃಷ್ಣ ಅಡಿಗ : - (೧೮ ಫೆಬ್ರುವರಿ ೧೯೧೮ - ೧೪ ನವೆಂಬರ ೧೯೯೨) ಗೋಪಾಲಕೃಷ್ಣ ಅಡಿಗರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಗೇರಿ ಎಂಬ ಹಳ್ಳಿಯಲ್ಲಿ. ಪುರೋಹಿತ ಮನೆತನಕ್ಕೆ ಸೇರಿದ ಅಡಿಗರ ತಂದೆ ಸಂಸ್ಕೃತದಲ್ಲಿ ಶ್ಲೋಕಗಳನ್ನೂ, ಕನ್ನಡದಲ್ಲಿ ದೇಶಭಕ್ತಿಯ ಗೀತೆಗಳನ್ನೂ ರಚಿಸುತ್ತಿದ್ದರಂತೆ.

    38 views (↑38 from yesterday)0,59,0,0,0,0,0,0,0, 38

    1 day streak

    🔍 🗞️
  96. 96

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    38 views (↑38 from yesterday)0,52,47,0,49,0,0,0,0, 38

    1 day streak

    🔍 🗞️
  97. 97

    ಶಾತವಾಹನರು

    ಶಾತವಾಹನರು

    ಸಿಮುಖನ ಬಗ್ಗೆ ವಿವರಣೆ

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  98. 98

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    38 views (↑38 from yesterday)49,46,48,0,41,33,0,29,0, 38

    1 day streak

    🔍 🗞️
  99. 99

    ಭಾರತದ ಇತಿಹಾಸ

    ಭಾರತದ ಇತಿಹಾಸ

    38 views (↑38 from yesterday)0,0,0,0,0,0,32,0,0, 38

    1 day streak

    🔍 🗞️
  100. 100

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    38 views (↑38 from yesterday)43,0,0,0,0,0,0,0,0, 38

    1 day streak

    🔍 🗞️

This data from .