English Wikipedia Top 100

The most-visited English Wikipedia articles, updated daily. Learn more...

  1. 1

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ - ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ, ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದ ದಾದಾಸಾಹೇಬ್ ಫಾಲ್ಕೆ, '(ದುಂಡಿರಾಜ್ ಗೋವಿಂದ ಫಾಲ್ಕೆ)' ಯವರ, 'ಜನ್ಮ ಶತಾಬ್ದಿಯ ವರ್ಷ'ವಾದ ೧೯೬೯ರಲ್ಲಿ ಈ ಪ್ರಶಸ್ತಿಯನ್ನು ನೀಡುವ ಪರಂಪರೆ, ಉಗಮಗೊಂಡಿತು. 'ಪ್ರತಿ ವರ್ಷದ ಪ್ರಶಸ್ತಿ'ಯನ್ನು ಅದರ ಮುಂದಿನ ವರ್ಷದ ಕೊನೆಯಲ್ಲಿ ನಡೆಯುವ 'ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ'ದಲ್ಲಿ ನೀಡಲಾಗುತ್ತದೆ.

    381 views (↓735 from yesterday)0,0,0,0,0,0,0,709,1116, 381

    3 day streak

    🔍 🗞️
  2. 2

    ವಿಷ್ಣುವರ್ಧನ್ (ನಟ)

    ವಿಷ್ಣುವರ್ಧನ್ (ನಟ)

    ಡಾ. ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ ೧೯೫೦ | ಮರಣ :ಡಿಸೆಂಬರ್ ೩೦ ೨೦೦೯) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ.

    265 views (↑202 from yesterday)0,0,0,0,0,0,0,0,63, 265

    2 day streak

    🔍 🗞️
  3. 3

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    248 views (↑7 from yesterday)310,291,262,236,232,226,371,268,241, 248

    9+ day streak

    🔍 🗞️
  4. 4

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    247 views (↓9 from yesterday)285,238,330,319,313,238,278,256,256, 247

    9+ day streak

    🔍 🗞️
  5. 5

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    216 views (↑47 from yesterday)140,145,217,106,62,27,75,97,169, 216

    9+ day streak

    🔍 🗞️
  6. 6

    ಬೃಹಸ್ಪತಿ

    ಬೃಹಸ್ಪತಿ

    ಬೃಹಸ್ಪತಿ- ಒಬ್ಬ ಋಷಿ. ದೇವತೆಗಳ ಗುರು. ಅಂಗೀರಸನೆಂಬ ಮುನಿಯ ಮಗ.

    195 views (↑195 from yesterday)0,0,0,0,0,0,0,0,0, 195

    1 day streak

    🔍 🗞️
  7. 7

    ಅನಂತ್ ನಾಗ್

    ಅನಂತ್ ನಾಗ್

    ಅನಂತನಾಗ್ (ಅನಂತ್ ನಾಗರಕಟ್ಟೆ) - ಕನ್ನಡ ಚಿತ್ರರಂಗದ ಪ್ರಸಿದ್ಧ ನಾಯಕ ನಟರಲ್ಲೊಬ್ಬರು. ಇವರು ಕರ್ನಾಟಕ ರಾಜ್ಯ ಸರಕಾರದಲ್ಲಿ ಹಿಂದೆ ಮಂತ್ರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಮತ್ತು ಬಿಜೆಪಿ ಪಕ್ಷದ ಪ್ರಚಾರಕರಾಗಿದ್ದಾರೆ.

    174 views (↓196 from yesterday)0,0,0,0,0,0,0,280,370, 174

    3 day streak

    🔍 🗞️
  8. 8

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    134 views (↑29 from yesterday)113,143,91,90,100,96,163,123,105, 134

    9+ day streak

    🔍 🗞️
  9. 9

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    133 views (↑18 from yesterday)100,119,198,228,409,1132,300,210,115, 133

    9+ day streak

    🔍 🗞️
  10. 10

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    119 views (↑18 from yesterday)123,135,124,92,80,131,108,103,101, 119

    9+ day streak

    🔍 🗞️
  11. 11

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    118 views (↑17 from yesterday)134,195,110,97,97,84,86,114,101, 118

    9+ day streak

    🔍 🗞️
  12. 12

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    117 views (↓66 from yesterday)192,175,150,118,114,135,175,199,183, 117

    9+ day streak

    🔍 🗞️
  13. 13

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    110 views (↓24 from yesterday)136,137,139,108,78,83,125,150,134, 110

    9+ day streak

    🔍 🗞️
  14. 14

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    106 views (↓27 from yesterday)177,127,143,104,120,113,155,118,133, 106

    9+ day streak

    🔍 🗞️
  15. 15

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    103 views (↑2 from yesterday)96,82,86,71,78,87,132,116,101, 103

    9+ day streak

    🔍 🗞️
  16. 16

    ಗಣೇಶ

    ಗಣೇಶ

    ಗಣೇಶ ಹಿಂದೂ ಧರ್ಮದ ಪ್ರಮುಖ ದೇವತೆಗಳಲ್ಲಿ ಒಬ್ಬ. ಭಾರತದಲ್ಲಿ ಬಹಳ ಜನರು ಪೂಜಿಸುವ ದೇವರು. ಭಾದ್ರಪದ ಮಾಸದಲ್ಲಿ ಬರುವ ಗಣೇಶ ಚೌತಿಯ ದಿನ, ಗಣೇಶನ ಹಬ್ಬವನ್ನು ಆಚರಿಸಲಾಗುತ್ತದೆ.

    100 views (↑25 from yesterday)0,0,43,58,114,304,119,92,75, 100

    8 day streak

    🔍 🗞️
  17. 17

    ದಾದಾಸಾಹೇಬ್ ಫಾಲ್ಕೆ

    ದಾದಾಸಾಹೇಬ್ ಫಾಲ್ಕೆ

    (ಜನನ: ೩೦ ಏಪ್ರಿಲ್ ೧೮೯೦-ಮರಣ: ೧೬ ಫೆಬ್ರುವರಿ ೧೯೪೪) ದಾದಾ ಸಾಹೇಬ್ ಫಾಲ್ಕೆ ಯೆಂದು ಪ್ರಸಿದ್ಧರಾದ, 'ದುಂಡಿರಾಜ್ ಗೋವಿಂದ ಫಾಲ್ಕೆ'ಯವರು, ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದವರು. ಅವರು ಗತಿಸಿ ೧೨ ದಶಕಗಳಾದರೂ, ಮಹಾರಾಷ್ಟ್ರದ ಹಾಗೂ ಭಾರತದ ಬೆಳ್ಳಿ-ತೆರೆಯ ಇತಿಹಾಸದಲ್ಲಿ, ಎಂದೆಂದಿಗೂ ಮರೆಯಲಾರದ ವ್ಯಕ್ತಿಯಾಗಿ, ವಿಜೃಂಭಿಸುತ್ತಿದ್ದಾರೆ. ಭಾರತದಲ್ಲಿ ಚಲನಚಿತ್ರ ಲೋಕವನ್ನು ಸೃಷ್ಟಿಸಿದ ಅವರ ಮನೆಯಲ್ಲಿ ಇಟ್ಟ ಹೆಸರು, 'ಧುಂಡಿರಾಜ್ ಗೋವಿಂದ ಫಾಲ್ಕೆ'ಯೆಂದು.

    96 views (↓184 from yesterday)0,0,0,0,0,0,0,142,280, 96

    3 day streak

    🔍 🗞️
  18. 18

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    90 views (↑31 from yesterday)75,76,63,55,49,64,68,48,59, 90

    9+ day streak

    🔍 🗞️
  19. 19

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    89 views (↓26 from yesterday)112,130,81,78,41,64,115,113,115, 89

    9+ day streak

    🔍 🗞️
  20. 20

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    89 views (↓19 from yesterday)99,106,101,72,52,77,83,84,108, 89

    9+ day streak

    🔍 🗞️
  21. 21

    ಕಲ್ಯಾಣ ಕರ್ನಾಟಕ

    ಕಲ್ಯಾಣ ಕರ್ನಾಟಕ

    ಕಲ್ಯಾಣ ಕರ್ನಾಟಕವು ಕರ್ನಾಟಕದ ಆಡಳಿತ ವಿಭಾಗವಾಗಿದೆ ಇದು ಈಶಾನ್ಯ ಕರ್ನಾಟಕದಲ್ಲಿದೆ. ಇದು 1948ರ ವರೆಗೆ ಹೈದರಾಬಾದ ಕರ್ನಾಟಕ ರಾಜ್ಯದಲ್ಲಿ ಕನ್ನಡ-ಮಾತನಾಡುವ ಭಾಗವಾಗಿತ್ತು ಮತ್ತು ಹೈದರಾಬಾದ್ ನಿಜಾಮನ ಆಳ್ವಿಕಗೆ ಒಳಪಟ್ಟಿತ್ತು. ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡ ನಂತರ ಈ ಪ್ರದೇಶವು 1956 ರವರೆಗೆ ಹೈದರಾಬಾದ್ ರಾಜ್ಯದ ಭಾಗವಾಗಿತ್ತು.

    85 views (↓2.5K from yesterday)0,47,46,40,45,56,252,2118,2627, 85

    9 day streak

    🔍 🗞️
  22. 22

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    84 views (↓10 from yesterday)204,207,129,101,65,56,103,101,94, 84

    9+ day streak

    🔍 🗞️
  23. 23

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    75 views (↓25 from yesterday)95,115,72,56,63,119,132,87,100, 75

    9+ day streak

    🔍 🗞️
  24. 24

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    73 views (↓17 from yesterday)56,86,98,61,52,40,83,68,90, 73

    9+ day streak

    🔍 🗞️
  25. 25

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    71 views (↓14 from yesterday)87,72,76,50,60,47,60,79,85, 71

    9+ day streak

    🔍 🗞️
  26. 26

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    70 views (↑23 from yesterday)97,68,50,30,43,42,64,53,47, 70

    9+ day streak

    🔍 🗞️
  27. 27

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    69 views (↑30 from yesterday)68,0,43,0,31,39,49,63,39, 69

    6 day streak

    🔍 🗞️
  28. 28

    ಭಾರತೀಯ ಆಡಳಿತಾತ್ಮಕ ಸೇವೆಗಳು

    ಭಾರತೀಯ ಆಡಳಿತಾತ್ಮಕ ಸೇವೆಗಳು

    ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್‌ (IAS) ) ಎಂಬುದು ಭಾರತ ಗಣರಾಜ್ಯ ಸರ್ಕಾರದ ಕಾರ್ಯಕಾರಿ ವಿಭಾಗದ ಆಡಳಿತಾತ್ಮಕ ನಾಗರಿಕ ಸೇವೆಯಾಗಿದೆ. ದೇಶಾದ್ಯಂತ ಐಎಎಸ್‌ ಅಧಿಕಾರಿಗಳು ನಿರ್ಣಾಯಕ ಹುದ್ದೆಗಳಲ್ಲಿರುವ ಮೂಲಕ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಅಧಿಕಾರಶಾಹಿಗಳನ್ನು ನಿರ್ವಹಿಸುವಲ್ಲಿ ಈ ಅಧಿಕಾರಿಗಳು ಪ್ರಮುಖ ಪಾತ್ರವಹಿಸುತ್ತಾರೆ. ಮೂರು ಅಖಿಲ ಭಾರತ ಸೇವೆಗಳಲ್ಲಿ ಇದೂ ಒಂದು.

    68 views (↑68 from yesterday)0,0,0,0,0,0,0,0,0, 68

    1 day streak

    🔍 🗞️
  29. 29

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    67 views (↑4 from yesterday)79,76,58,61,71,67,122,80,63, 67

    9+ day streak

    🔍 🗞️
  30. 30

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    66 views (↓15 from yesterday)328,174,185,152,53,45,110,151,81, 66

    9+ day streak

    🔍 🗞️
  31. 31

    ವಿಶ್ವಕರ್ಮ (ದೇವರು)

    ವಿಶ್ವಕರ್ಮ (ದೇವರು)

    ವಿಶ್ವಕರ್ಮನು (ಸಂಸ್ಕೃತದಲ್ಲಿ ಈ ಶಬ್ದದ ಅರ್ಥ - ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು) ಸೃಷ್ಟಿಯ ವ್ಯಕ್ತೀಕರಣ ಮತ್ತು ಋಗ್ವೇದದ ಪ್ರಕಾರ ಸೃಷ್ಟಿ ದೇವತೆಯ ಅಮೂರ್ತ ರೂಪ. ಇವನು ವಿಶ್ವಕರ್ಮ ಜಾತಿಯವರ, ಅಭಿಯಂತರರ, ಕುಶಲಕರ್ಮಿಗಳ ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವತೆಯಾಗಿದ್ದಾನೆ. ಇವನು "ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿ" ಮತ್ತು ಬ್ರಹ್ಮನ್ ಹಾಗೂ ಪುರುಷರ ಮೂಲ ಪರಿಕಲ್ಪನೆ ಎಂದು ನಂಬಲಾಗಿದೆ.

    66 views (↓1.1K from yesterday)0,0,0,0,0,0,56,310,1135, 66

    4 day streak

    🔍 🗞️
  32. 32

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    65 views (↓9 from yesterday)77,100,72,54,84,89,60,49,74, 65

    9+ day streak

    🔍 🗞️
  33. 33

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    65 views (↓16 from yesterday)124,74,45,44,51,50,52,86,81, 65

    9+ day streak

    🔍 🗞️
  34. 34

    ಜೋಕುಮಾರ

    ಜೋಕುಮಾರ

    65 views (↑65 from yesterday)0,0,0,0,0,28,0,39,0, 65

    1 day streak

    🔍 🗞️
  35. 35

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    64 views (↓4 from yesterday)0,88,81,47,33,0,44,64,68, 64

    4 day streak

    🔍 🗞️
  36. 36

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    63 views (↑4 from yesterday)64,66,92,58,30,50,137,56,59, 63

    9+ day streak

    🔍 🗞️
  37. 37

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿಯ (ಕ್ರಿ.ಶ. ೬೧೦-೬೪೨) (ಪುಲಕೇಶಿ/ ಪುಲಿಕೇಶಿ) ಚಾಲುಕ್ಯ ವಂಶದ ಪ್ರಖ್ಯಾತ ರಾಜನಾಗಿದ್ದನು. ಚಾಲುಕ್ಯ ಅರಸರು ಜೈನ ಧರ್ಮದ ದಿಗಂಬರ ಜನಾಂಗದವರು.

    62 views (↑10 from yesterday)0,0,0,0,32,97,129,104,52, 62

    6 day streak

    🔍 🗞️
  38. 38

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    61 views (↑2 from yesterday)54,47,59,39,63,41,61,57,59, 61

    9+ day streak

    🔍 🗞️
  39. 39

    ಸುಗ್ರೀವ

    ಸುಗ್ರೀವ

    ಸುಗ್ರೀವ ರಾಮಾಯಣದಲ್ಲಿ ರಾಮನಿಗೆ ರಾವಣನನ್ನು ತಲುಪಲು ಸಹಾಯ ಮಾಡುವ ವಾನರ ರಾಜ. ಇವನ ಊರು ಪುರಾಣದಲ್ಲಿ - ಕಿಷ್ಕಿಂಧ. ಇವನು ರಾಮನ ಸಹಾಯ ಪಡೆದು ತನ್ನ ಅಣ್ಣನಾದ ವಾಲಿಯನ್ನು ಸದೆಬಡಿಯುತ್ತಾನೆ.

    61 views (↑61 from yesterday)0,0,0,0,0,0,0,0,0, 61

    1 day streak

    🔍 🗞️
  40. 40

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    58 views (↓19 from yesterday)77,82,90,70,68,53,78,80,77, 58

    9+ day streak

    🔍 🗞️
  41. 41

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    53 views (↓17 from yesterday)54,56,62,33,30,40,101,75,70, 53

    9+ day streak

    🔍 🗞️
  42. 42

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    52 views (↓18 from yesterday)0,68,41,0,0,30,37,49,70, 52

    5 day streak

    🔍 🗞️
  43. 43

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    52 views (↑8 from yesterday)72,55,54,46,32,30,57,71,44, 52

    9+ day streak

    🔍 🗞️
  44. 44

    ಗಣೇಶನ ಪತ್ನಿಯರು

    ಗಣೇಶನ ಪತ್ನಿಯರು

    ಪೌರಾಣಿಕ ಕಥೆಗಳಲ್ಲಿ ಗಣೇಶನ ವೈವಾಹಿಕ ಸ್ಥಿತಿಯು ವ್ಯಾಪಕವಾಗಿ ಬದಲಾಗುತ್ತದೆ ಮತ್ತು ಈ ವಿಷಯವು ಸಾಕಷ್ಟು ಪಾಂಡಿತ್ಯಪೂರ್ಣ ವಿಮರ್ಶೆಯ ವಿಷಯವಾಗಿದೆ. ವಿಭಿನ್ನ ಸಂಗಾತಿಗಳೊಂದಿಗೆ ಹಲವಾರು ಮಾದರಿಗಳ ಸಾಂಗತ್ಯವನ್ನು ಗುರುತಿಸಬಹುದಾಗಿದೆ. ಪುರಾಣಗಳ ಒಂದು ಮಾದರಿಯು ಗಣೇಶನನ್ನು ಯಾವುದೇ ಸಂಗಾತಿಗಳಿಲ್ಲದ ಅವಿವಾಹಿತ ಬ್ರಹ್ಮಚಾರಿ ಎಂದು ಗುರುತಿಸಿದೆ.

    52 views (↓2 from yesterday)0,0,0,0,58,202,109,55,54, 52

    6 day streak

    🔍 🗞️
  45. 45

    ಎಂ.ಎಸ್.ಸುಬ್ಬುಲಕ್ಷ್ಮಿ

    ಎಂ.ಎಸ್.ಸುಬ್ಬುಲಕ್ಷ್ಮಿ

    ಮಧುರೈ ಷಣ್ಮುಖವಡಿವು ಸುಬ್ಬುಲಕ್ಷ್ಮಿ (ಜನಪ್ರಿಯವಾಗಿ ಎಂ.ಎಸ್., ಅಥವಾ ಎಂ.ಎಸ್.ಎಸ್., ಎಮ್ಮೆಸ್ಸಮ್ಮ), (ಸೆಪ್ಟೆಂಬರ್ ೧೬, ೧೯೧೬ - ಡಿಸೆಂಬರ್ ೧೧, ೨೦೦೪) ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು.

    50 views (↓29 from yesterday)0,0,0,0,0,0,0,55,79, 50

    3 day streak

    🔍 🗞️
  46. 46

    ಕನ್ನಡ ಸಂಧಿ

    ಕನ್ನಡ ಸಂಧಿ

    50 views (↓1 from yesterday)53,52,57,32,0,0,51,47,51, 50

    4 day streak

    🔍 🗞️
  47. 47

    ತಾಳಗುಂದ

    ತಾಳಗುಂದ

    ತಾಳಗುಂದ ಒಂದು ಚಿಕ್ಕ ಹಳ್ಳಿಯಾಗಿದ್ದು ಇದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿದೆ. ಹಿಂದೆ ಈ ಊರನ್ನು ಸ್ಥಾನಗುಂಡೂರು ಎಂದೂ ಕರೆಯಲಾಗುತ್ತಿತ್ತು ಎಂದು ಹೇಳುತ್ತಾರೆ. ತಾಳಗುಂದವು ಕನ್ನಡದ ಮೊದಲ ರಾಜವಂಶವಾದ ಕದಂಬರ ಕಾರಣದಿಂದ ಪ್ರಖ್ಯಾತಿಯನ್ನು ಹೊಂದಿದೆ.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  48. 48

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    49 views (↑1 from yesterday)43,0,39,45,37,38,57,44,48, 49

    8 day streak

    🔍 🗞️
  49. 49

    ಡಯಾನಾ, ವೇಲ್ಸ್ ರಾಜಕುಮಾರಿಯ ಆಭರಣಗಳು

    ಡಯಾನಾ, ವೇಲ್ಸ್ ರಾಜಕುಮಾರಿಯ ಆಭರಣಗಳು

    ಡಯಾನಾ, ವೇಲ್ಸ್ ರಾಜಕುಮಾರಿ, ಬ್ರಿಟಿಷ್ ರಾಜಮನೆತನದ ಸದಸ್ಯೆಯಾಗಿದ್ದ ಅವಧಿಯಲ್ಲಿ ಹಾಗೂ ಖಾಸಗಿ ವ್ಯಕ್ತಿಯಾಗಿದ್ದಾಗಲೂ ಆಭರಣಗಳ ಒಂದು ಸಂಗ್ರಹವನ್ನು ಹೊಂದಿದ್ದರು. ಇವು ರಾಜಮಕುಟದ ಪಟ್ಟಾಭಿಷೇಕ ಮತ್ತು ರಾಜ್ಯ ಸಮಾರಂಭಗಳಲ್ಲಿ ಬಳಸುವ ರಾಜಮಕುಟದ ಆಭರಣಗಳಿಂದ ಪ್ರತ್ಯೇಕವಾಗಿದ್ದವು. ಅವರ ಬಹುತೇಕ ಆಭರಣಗಳು ವಿದೇಶಿ ರಾಜಮನೆತನಗಳಿಂದ ದೊರೆತ ಉಡುಗೊರೆಗಳು, ರಾಣಿ ಎಲಿಜಬೆತ್ II ಅವರಿಂದ ಸಾಲವಾಗಿ ಪಡೆದವು, ವಿವಾಹದ ಉಡುಗೊರೆಗಳು, ಡಯಾನಾ ಸ್ವತಃ ಖರೀದಿಸಿದವು ಅಥವಾ ಸ್ಪೆನ್ಸರ್ ಕುಟುಂಬಕ್ಕೆ ಸೇರಿದ ಪಾರಂಪರಿಕ ಆಭರಣಗಳಾಗಿದ್ದವು.

    49 views (↑49 from yesterday)0,0,44,0,0,0,0,0,0, 49

    1 day streak

    🔍 🗞️
  50. 50

    ಶಾಸನಗಳು

    ಶಾಸನಗಳು

    ಶಾಸನಗಳು ಎಂದರೆ ಬಹುಕಾಲ ಉಳಿಯುವಂತಹ ಶಿಲೆ, ಲೋಹ ಮೊದಲಾದುವುಗಳ ಮೇಲಿನ ಬರಹ. ಶಾಸನ ಎಂಬ ಸಂಸ್ಕೃತ ಪದಕ್ಕೆ ಆಜ್ಞೆ (ರಾಜಾಜ್ಞೆ) ಎಂದುದು ಮೂಲಾರ್ಥ. ಶಾಸ್ ಧಾತುವಿನಿಂದ ಬಂದದ್ದು ಶಾಸನ.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  51. 51

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.

    48 views (↑48 from yesterday)0,0,35,0,28,0,0,0,0, 48

    1 day streak

    🔍 🗞️
  52. 52

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    48 views (↓14 from yesterday)118,110,79,72,70,66,90,118,62, 48

    9+ day streak

    🔍 🗞️
  53. 53

    ಪ್ರದೀಪ್ ಈಶ್ವರ್

    ಪ್ರದೀಪ್ ಈಶ್ವರ್

    ಪೆರೆಸಂದ್ರ ಪ್ರದೀಪ್‌ ಈಶ್ವರ್‌ ಅಯ್ಯರ್‌ ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಪ್ರಸ್ತುತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ ಹಾಗೂ ಅವರು ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕರು.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  54. 54

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    47 views (↓13 from yesterday)45,66,41,51,44,57,52,0,60, 47

    2 day streak

    🔍 🗞️
  55. 55

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    46 views (↓8 from yesterday)45,66,0,31,41,57,48,77,54, 46

    7 day streak

    🔍 🗞️
  56. 56

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    45 views (↑4 from yesterday)51,53,56,32,0,40,0,39,41, 45

    3 day streak

    🔍 🗞️
  57. 57

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    45 views (↓41 from yesterday)103,71,117,59,62,84,81,75,86, 45

    9+ day streak

    🔍 🗞️
  58. 58

    ಜವಾಹರ‌ಲಾಲ್ ನೆಹರು

    ಜವಾಹರ‌ಲಾಲ್ ನೆಹರು

    ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.

    45 views (↓1 from yesterday)0,0,0,0,0,0,0,39,46, 45

    3 day streak

    🔍 🗞️
  59. 59

    ವಿಭಕ್ತಿ ಪ್ರತ್ಯಯಗಳು

    ವಿಭಕ್ತಿ ಪ್ರತ್ಯಯಗಳು

    ವಿಭಕ್ತಿ ಪ್ರತ್ಯಯಗಳು ವ್ಯಾಕರಣದ ಒಂದು ಪ್ರಮುಖ ಅಂಗ. 'ಪ್ರತ್ಯಯ' ಎಂದರೆ ಸಂಸ್ಕೃತದಲ್ಲಿ ಒಂದು ಪದದ ಕೊನೆಗೆ ಸೇರುವ ಕೆಲವು 'ಅಕ್ಷರಗಳ ಗುಂಪುಗಳು'. ಇವು ಆ ಪದದ ಕೊನೆಗೆ ಸೇರಿ ಅದರ ಅರ್ಥವನ್ನು ಮಾರ್ಪಡಿಸುವುವು.

    45 views (↑45 from yesterday)0,39,0,0,0,0,0,0,0, 45

    1 day streak

    🔍 🗞️
  60. 60

    ಉಪೇಂದ್ರ

    ಉಪೇಂದ್ರ

    ಉಪೇಂದ್ರ (ಸೂಪರ್ ಸ್ಟಾರ್, ರಿಯಲ್ ಸ್ಟಾರ್, ಬುದ್ದಿವಂತ, ಅಭಿಮಾನಿಗಳ ಚಕ್ರವರ್ತಿ, ದೇವರು) ನಿರ್ದೇಶಕ ಹಾಗೂ ನಟ. ಇವರು ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಕುಂದಾಪುರದ ಸಮೀಪದಲ್ಲಿರುವ ಕೋಟೇಶ್ವರದಲ್ಲಿ ಜನಿಸಿದರು. ಇವರು ತಮ್ಮ ಮತ್ತು ಇತರರ ಚಿತ್ರಗಳಿಗೆ ಹಾಡುಗಳನ್ನು ರಚಿಸಿದ್ದಾರೆ.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  61. 61

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    43 views (↓32 from yesterday)57,91,35,32,31,53,58,69,75, 43

    9+ day streak

    🔍 🗞️
  62. 62

    ಕನ್ನಡಪ್ರಭ

    ಕನ್ನಡಪ್ರಭ

    ಕನ್ನಡಪ್ರಭ - ಭಾರತದ ಅತ್ಯಂತ ದೊಡ್ಡ ಪತ್ರಿಕಾ ಸಮೂಹವನ್ನು ನಿರ್ವಹಿಸುತ್ತಿರುವ ಇಂಡಿಯನ್ ಎಕ್ಸ್‌ಪ್ರೆಸ್ ಸಂಸ್ಥೆಯ ಅಂಗವಾಗಿ 4 ನವೆಂಬರ್ 1967ರಂದು ಬೆಂಗಳೂರಿನಿಂದ ಆರಂಭವಾದ ಕನ್ನಡ ದಿನಪತ್ರಿಕೆ ಕನ್ನಡಪ್ರಭ. ಇದು ಕನ್ನಡದ ಪ್ರಮುಖ ದಿನ ಪತ್ರಿಕೆಗಳಲ್ಲೊಂದು. ಖ್ಯಾತ ಇಂಡಿಯನ್ ಎಕ್ಸ್‌ಪ್ರೆಸ್ ಬಳಗದಿಂದ ಪ್ರಕಾಶಿತವಾಗುತ್ತಿದೆ.

    43 views (↓13 from yesterday)0,44,0,0,0,27,73,0,56, 43

    2 day streak

    🔍 🗞️
  63. 63

    ಕರ್ಪೂರಗೌರಂ ಕರುಣಾವತಾರಂ

    ಕರ್ಪೂರಗೌರಂ ಕರುಣಾವತಾರಂ

    ಶಿವ ಯಜುರ್ ಮಂತ್ರ ಶಿವನನ್ನು ಕುರಿತ ಸಂಸ್ಕೃತ ಮಂತ್ರಗಳಲ್ಲಿ ಶಿವ ಯಜುರ್ ಮಂತ್ರ ಕೂಡ ಒಂದು.

    43 views (↑43 from yesterday)0,0,0,0,0,59,0,42,0, 43

    1 day streak

    🔍 🗞️
  64. 64

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    43 views (↑3 from yesterday)0,44,52,39,42,51,69,44,40, 43

    9 day streak

    🔍 🗞️
  65. 65

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    42 views (↓41 from yesterday)55,48,47,0,35,33,50,48,83, 42

    6 day streak

    🔍 🗞️
  66. 66

    ದೇವರ/ಜೇಡರ ದಾಸಿಮಯ್ಯ

    ದೇವರ/ಜೇಡರ ದಾಸಿಮಯ್ಯ

    ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.

    42 views (↓11 from yesterday)50,54,0,0,0,0,37,48,53, 42

    4 day streak

    🔍 🗞️
  67. 67

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    42 views (↑42 from yesterday)54,60,0,33,34,30,40,38,0, 42

    1 day streak

    🔍 🗞️
  68. 68

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    41 views (↓13 from yesterday)82,91,76,67,50,66,75,86,54, 41

    9+ day streak

    🔍 🗞️
  69. 69

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    40 views (↓9 from yesterday)0,0,54,44,48,46,56,46,49, 40

    8 day streak

    🔍 🗞️
  70. 70

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    40 views (↑40 from yesterday)45,0,0,0,0,0,37,0,0, 40

    1 day streak

    🔍 🗞️
  71. 71

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    39 views (↓10 from yesterday)43,71,40,42,29,34,43,0,49, 39

    2 day streak

    🔍 🗞️
  72. 72

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    39 views (↑39 from yesterday)53,48,47,43,39,0,0,0,0, 39

    1 day streak

    🔍 🗞️
  73. 73

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    39 views (↑39 from yesterday)0,0,0,33,44,38,38,0,0, 39

    1 day streak

    🔍 🗞️
  74. 74

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    38 views (↓24 from yesterday)41,41,0,0,31,57,38,49,62, 38

    6 day streak

    🔍 🗞️
  75. 75

    ದಶಲಕ್ಷಣ ಪರ್ವ

    ದಶಲಕ್ಷಣ ಪರ್ವ

    ದಶಲಕ್ಷಣ ಪರ್ವ ಜೈನ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದು. ಈ ಹಬ್ಬವನ್ನು ಭಾದ್ರಪದ ಮಾಸದ ಶುಕ್ಲಪಕ್ಷದ ಪಂಚಮಿ(ಗಣೇಶ ಚತುರ್ಥಿಯ ಮರುದಿನ)ಯಿಂದ ಹುಣ್ಣಿಮೆವರೆಗೆ ಹತ್ತು ದಿನಗಳ ಕಾಲ ಆಚರಿಸಲಾಗುತ್ತದೆ. ದಿಗಂಬರ ಪಂಥದ ಅನುಯಾಯಿಗಳು ಈ ಪರ್ವಕ್ಕೆ ದಶಲಕ್ಷಣ ಎಂದು ಕರೆದರೆ, ಶ್ವೇತಾಂಬರ ಪಂಥೀಯರು ಈ ಪರ್ವಕ್ಕೆ ಪರ್ಯೂಷಣ ಎಂದು ಕರೆಯುತ್ತಾರೆ.

    38 views (↓19 from yesterday)0,0,0,0,0,0,51,69,57, 38

    4 day streak

    🔍 🗞️
  76. 76

    ಶುಭಾ ವೆಂಕಟೇಶ್ ಅಯ್ಯಂಗಾರ್

    ಶುಭಾ ವೆಂಕಟೇಶ್ ಅಯ್ಯಂಗಾರ್

    ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್ (ಆಂಗ್ಲ:Shubha V. Iyengar) ಅವರು ಭಾರತೀಯ ವೈಮಾನಿಕ ವಿಜ್ಞಾನಿ ಹಾಗೂ ಸಂಶೋಧಕಿ. ಭಾರತದ ಮೊದಲ ಸ್ವದೇಶಿ ರನ್‌ವೇ ದೃಶ್ಯಮಾನತೆ ಮಾಪನ ವ್ಯವಸ್ಥೆಯಾದ ದೃಷ್ಟಿ (Drishti) ಅಭಿವೃದ್ಧಿಗೆ ಅವರು ನೀಡಿದ ನಾಯಕತ್ವಕ್ಕಾಗಿ ಪ್ರಸಿದ್ಧರಾಗಿದ್ದಾರೆ.

    38 views (↑38 from yesterday)0,0,0,0,95,67,43,0,0, 38

    1 day streak

    🔍 🗞️
  77. 77

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    38 views (↓40 from yesterday)44,0,0,31,33,40,56,45,78, 38

    7 day streak

    🔍 🗞️
  78. 78

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    38 views (↑38 from yesterday)66,49,55,35,39,42,64,48,0, 38

    1 day streak

    🔍 🗞️
  79. 79

    ಹೈದರಾಬಾದ ವಿಮೋಚನಾ ಕಾರ್ಯಾಚರಣೆ

    ಹೈದರಾಬಾದ ವಿಮೋಚನಾ ಕಾರ್ಯಾಚರಣೆ

    ೧೯೪೭ ಆಗಸ್ಟ್ ೧೫ರಂದು ಭಾರತ ಸ್ವತಂತ್ರವಾಯಿತು. ಆದರೆ ಆಗ ಭಾರತದೊಡನೆ ವಿಲೀನವಾಗಲು ಬಯಸಿದ ತನ್ನ ಸಂಸ್ಥಾನದ ಬಹುಜನರ ಅಭಿಪ್ರಾಯವನ್ನು ವಿರೋಧಿಸಿದ ಹೈದರಾಬಾದಿನ ನಿಜಾಮ ಮೀರ್ ಉಸ್ಮಾನ್ ಅಲಿ, "ಡೆಕ್ಕನ್ ರೇಡಿಯೋ" (ಅಥವಾ "ನಿಜಾಮ್ ರೇಡಿಯೋ") ಮೂಲಕ ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ. ನಿರೀಕ್ಷೆಯಂತೆ ಪಾಕಿಸ್ತಾನವು ಹೈದರಾಬಾದ ಸ್ವತಂತ್ರ ರಾಷ್ಟ್ರವೆಂದು ಮಾನ್ಯ ಮಾಡಿದ ಮೊದಲ ದೇಶವಾಯಿತು.

    37 views (↓2.4K from yesterday)0,0,0,0,31,38,229,2317,2442, 37

    6 day streak

    🔍 🗞️
  80. 80

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು ಕರ್ನಾಟಕದ ಜಿಲ್ಲೆಗಳ ವಿಂಗಡನೆಗಳು. ಪ್ರಸಕ್ತವಾಗಿ ಕರ್ನಾಟಕದಲ್ಲಿ 31 ಜಿಲ್ಲೆಗಳಿದ್ದು, ಅವುಗಳು ಸುಮಾರು 240 (50+13 ಹೊಸ ತಾಲ್ಲೂಕು) ತಾಲೂಕುಗಳಾಗಿ ವಿಂಗಡಿತವಾಗಿವೆ.

    37 views (↓25 from yesterday)0,0,0,0,0,0,0,0,62, 37

    2 day streak

    🔍 🗞️
  81. 81

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    37 views (↓3 from yesterday)44,38,62,39,0,45,38,44,40, 37

    5 day streak

    🔍 🗞️
  82. 82

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    37 views (↓9 from yesterday)49,39,0,0,0,42,70,0,46, 37

    2 day streak

    🔍 🗞️
  83. 83

    ಕಂಪ್ಯೂಟರ್

    ಕಂಪ್ಯೂಟರ್

    ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.

    36 views (↑36 from yesterday)0,0,35,0,0,0,0,0,0, 36

    1 day streak

    🔍 🗞️
  84. 84

    ಕಾಮಸೂತ್ರ

    ಕಾಮಸೂತ್ರ

    ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.

    36 views (↑36 from yesterday)0,56,0,0,0,0,0,0,0, 36

    1 day streak

    🔍 🗞️
  85. 85

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    36 views (↓43 from yesterday)46,93,0,41,39,33,37,41,79, 36

    7 day streak

    🔍 🗞️
  86. 86

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    35 views (↓2 from yesterday)65,50,42,48,0,28,41,53,37, 35

    5 day streak

    🔍 🗞️
  87. 87

    ಪೌಷ್ಟಿಕ

    ಪೌಷ್ಟಿಕ

    ಪೌಷ್ಟಿಕ ವೆಂಬುದು ಒಂದು ರಾಸಾಯನಿಕವಾಗಿದ್ದು, ಜೀವಿಯ ಜೀವಿತಕ್ಕೆ ಹಾಗು ಬೆಳವಣಿಗೆಗೆ ಅಗತ್ಯವಾಗಿದೆ ಅಥವಾ ಒಂದು ಜೀವಿಯ ಉಪಾಪಚಯಕ್ಕೆ ಬಳಕೆಯಾಗುವ, ಅದರ ಪರಿಸರದಿಂದ ತೆಗೆದುಕೊಳ್ಳಲಾದ ಪದಾರ್ಥವಾಗಿದೆ. ಪೌಷ್ಟಿಕಗಳೆಂಬುದು ದೇಹವನ್ನು ಪುಷ್ಟಿಗೊಳಿಸುವ ಪದಾರ್ಥಗಳಾಗಿವೆ. ಇವುಗಳು ಜೀವಕೋಶಗಳನ್ನು ರೂಪಿಸುತ್ತವೆ ಹಾಗು ಸರಿಪಡಿಸುತ್ತವೆ, ಶಾಖ ಹಾಗು ಶಕ್ತಿಯನ್ನು ನೀಡುತ್ತವೆ, ಹಾಗು ದೇಹದ ಪ್ರಕ್ರಿಯೆಗಳನ್ನು ನಿಯಂತ್ರಿಸುತ್ತವೆ.

    35 views (↑35 from yesterday)0,0,0,0,0,0,0,0,0, 35

    1 day streak

    🔍 🗞️
  88. 88

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    35 views (↓4 from yesterday)76,71,49,46,35,46,50,69,39, 35

    9+ day streak

    🔍 🗞️
  89. 89

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.

    35 views (↑35 from yesterday)0,43,43,0,49,0,0,42,0, 35

    1 day streak

    🔍 🗞️
  90. 90

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ ( ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎಂಬ ಉಪಶೀರ್ಷಿಕೆ) ಗೀತು ಮೋಹನ್‌ದಾಸ್ ನಿರ್ದೇಶನದ ಮುಂಬರುವ ಭಾರತೀಯ ಅವಧಿಯ ದರೋಡೆಕೋರ ಚಿತ್ರ . ಇದರಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಜೊತೆಗೆ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ . ಈ ಚಿತ್ರವನ್ನು ವೆಂಕಟ್ ಕೆ.

    34 views (↑34 from yesterday)56,0,0,32,52,44,0,0,0, 34

    1 day streak

    🔍 🗞️
  91. 91

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    34 views (↑34 from yesterday)47,0,49,0,0,0,0,38,0, 34

    1 day streak

    🔍 🗞️
  92. 92

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    34 views (↓39 from yesterday)0,0,68,56,51,120,606,89,73, 34

    8 day streak

    🔍 🗞️
  93. 93

    ನರೇಂದ್ರ ಮೋದಿ

    ನರೇಂದ್ರ ಮೋದಿ

    ನರೇಂದ್ರ ದಾಮೋದರದಾಸ್ ಮೋದಿ (ಸೆಪ್ಟೆಂಬರ್ ೧೭, ೧೯೫೦) ಇವರು ಭಾರತದ ೧೪ನೇ ಪ್ರಧಾನಮಂತ್ರಿಗಳು. ಇವರು ಭಾರತೀಯ ಜನತಾ ಪಕ್ಷದ ಸದಸ್ಯರು. ಇವರು ಅತಿ ಹೆಚ್ಚು ಕಾಲ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

    34 views (↓161 from yesterday)0,0,0,0,0,0,0,57,195, 34

    3 day streak

    🔍 🗞️
  94. 94

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    33 views (↑33 from yesterday)70,62,37,47,0,0,45,41,0, 33

    1 day streak

    🔍 🗞️
  95. 95

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    33 views (↓8 from yesterday)0,0,35,0,31,31,0,0,41, 33

    2 day streak

    🔍 🗞️
  96. 96

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    33 views (↓8 from yesterday)54,39,44,31,32,28,58,0,41, 33

    2 day streak

    🔍 🗞️
  97. 97

    ಬಾಲ ಗಂಗಾಧರ ತಿಲಕ

    ಬಾಲ ಗಂಗಾಧರ ತಿಲಕ

    ಬಾಲ ಗಂಗಾಧರ ತಿಲಕ (23 ಜುಲೈ 1856 - 1 August 1920) ರಂದು ಮಹಾರಾಷ್ತ್ರದ ರತ್ನಗಿರಿಯ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಚತುರ ವಿದ್ಯಾರ್ಥಿಯಾಗಿದ್ದ ತಿಲಕನಿಗೆ ಗಣಿತದಲ್ಲಿ ವಿಶೇಷ ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ ಒಬ್ಬರಾಗಿದ್ದರು.

    33 views (↑33 from yesterday)0,0,0,0,0,54,0,0,0, 33

    1 day streak

    🔍 🗞️
  98. 98

    ಕಪ್ಪೆ ಅರಭಟ್ಟ

    ಕಪ್ಪೆ ಅರಭಟ್ಟ

    ಕಪ್ಪೆ ಅರೆಭಟ್ಟ ೭ನೇ ಶತಮಾನದ ಒಬ್ಬ ಚಾಲುಕ್ಯ ಯೋಧ. ಈತನ ಬಗ್ಗೆ ಬಾದಾಮಿಯ ಒಂದು ಬಂಡೆಗಲ್ಲಿನ ಮೇಲೆ ರಚಿತವಾದ ಶಾಸನ ಐತಿಹಾಸಿಕ ಮೌಲ್ಯವನ್ನು ಹೊಂದಿದೆ. ಅರಭಟ್ಟ ಮಹಾಪುರುಷನ ಸ್ತುತಿಪರ ಪದ್ಯಗಳು ಈ ಶಾಸನದಲ್ಲಿ ದೊರೆಯುತ್ತವೆ.

    33 views (↓75 from yesterday)0,0,33,0,0,0,0,0,108, 33

    2 day streak

    🔍 🗞️
  99. 99

    ಬಾದಾಮಿ ಶಾಸನ

    ಬಾದಾಮಿ ಶಾಸನ

    ಬಾದಾಮಿ ಶಾಸನ: ಶಾಸನದ ಕಾಲ ಸುಮಾರು ೭ನೆ ಶತಮಾನ ಹಳಗನ್ನಡ ಶಾಸನ. ಬಾದಾಮಿಯ ೧ ಬಂಡೆಗಲ್ಲ ಮೇಲೆ ಕೊರೆದ ಆರಭಟ್ಟ ಮಹಾಪುರುಷನ ಸ್ತುತಿಪರ ಪದ್ಯಗಳು ದೊರೆಯುತ್ತವೆ. ಇದು ಒಂದು ವೀರ ಗೀತೆ ಪರಿಯ ಶಾಸನವಾಗಿದೆ.ಈ ಶಾಸನಕ್ಷರಗಳು ಸುಮಾರು ಏಳನೆಯ ಶತಮಾನದ ಹಳಗನ್ನಡ ಲಿಪಿಯಲ್ಲಿವೆ.

    32 views (↓102 from yesterday)0,0,0,0,0,0,0,0,134, 32

    2 day streak

    🔍 🗞️
  100. 100

    ರಾಧಾಷ್ಟಮಿ

    ರಾಧಾಷ್ಟಮಿ

    ರಾಧಾಷ್ಟಮಿ (ಸಂಸ್ಕೃತ: राधाष्टमी) ಎಂಬುದು ಹಿಂದೂ ಧಾರ್ಮಿಕ ದಿನವಾಗಿದ್ದು, ಇದು ಕೃಷ್ಣ ದೇವರ ಮುಖ್ಯ ಪ್ರೇಯಸಿಯಾದ ರಾಧಾ ದೇವತೆಯ ಜನ್ಮ ವಾರ್ಷಿಕೋತ್ಸವವನ್ನು ನೆನಪಿಸುತ್ತದೆ. ಅವಳ ಜನ್ಮಸ್ಥಳ ಬರ್ಸಾನಾ ಮತ್ತು ಇಡೀ ಬ್ರಜ್ ಪ್ರದೇಶದಲ್ಲಿ ಭಾದ್ರಪದ (ಆಗಸ್ಟ್-ಸೆಪ್ಟೆಂಬರ್) ಅರ್ಧ ಚಂದ್ರನ ಎಂಟನೇ ದಿನದಂದು (ಅಷ್ಟಮಿ) ಆಚರಿಸಲಾಗುತ್ತದೆ. ಕೃಷ್ಣ ಜನ್ಮಾಷ್ಟಮಿಯ ಹದಿನೈದು ದಿನಗಳ ನಂತರ ರಾಧಾಷ್ಟಮಿ ಬರುತ್ತದೆ.

    32 views (↑32 from yesterday)0,0,0,0,0,0,0,0,0, 32

    1 day streak

    🔍 🗞️

This data from .