English Wikipedia Top 100

The most-visited English Wikipedia articles, updated daily. Learn more...

  1. 1

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

    2.9K views (↑1.8K from yesterday)0,0,62,47,60,130,173,284,1118, 2924

    8 day streak

    🔍 🗞️
  2. 2

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    1.7K views (↑1.3K from yesterday)60,53,46,47,82,83,171,219,422, 1704

    9+ day streak

    🔍 🗞️
  3. 3

    ಕೃಷ್ಣ

    ಕೃಷ್ಣ

    ಶ್ರೀ ಕೃಷ್ಣಪರಮಾತ್ಮರು ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ವಿಷ್ಣುವಿನ ಹತ್ತು ಅವತಾರಗಳಲ್ಲಿ ಒಬ್ಬರಾಗಿದ್ದಾರೆ.

    975 views (↑583 from yesterday)0,0,44,33,0,57,108,133,392, 975

    5 day streak

    🔍 🗞️
  4. 4

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    795 views (↑707 from yesterday)166,99,56,77,101,88,102,98,88, 795

    9+ day streak

    🔍 🗞️
  5. 5

    ಶಿಕ್ಷಕರ ದಿನಾಚರಣೆ

    ಶಿಕ್ಷಕರ ದಿನಾಚರಣೆ

    ವಿಶ್ವ ಶಿಕ್ಷಕರ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ. ೧೯೯೪ ರಲ್ಲಿ ಸ್ಥಾಪನೆಯಾದ ಇದು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಶಿಫಾರಸುಗಳಿಗೆ ಸಹಿ ಹಾಕಿದ ನೆನಪಿಗಾಗಿ ಇದೆ. ೧೯೬೬ ರ "ಶಿಕ್ಷಕರ ಸ್ಥಿತಿಗೆ ಸಂಬಂಧಿಸಿದ ಐಎಲ್ಒ / ಯುನೆಸ್ಕೋ ಶಿಫಾರಸು" ವಿಶ್ವದಾದ್ಯಂತದ ಶಿಕ್ಷಕರ ಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಪರಿಹರಿಸುವ ಪ್ರಮಾಣಿತ ಸಾಧನವಾಗಿದೆ.

    742 views (↑568 from yesterday)0,0,0,0,0,47,86,98,174, 742

    5 day streak

    🔍 🗞️
  6. 6

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    339 views (↑41 from yesterday)365,296,179,188,275,297,328,307,298, 339

    9+ day streak

    🔍 🗞️
  7. 7

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    282 views (↓76 from yesterday)107,0,60,161,234,303,437,497,358, 282

    8 day streak

    🔍 🗞️
  8. 8

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    237 views (↓11 from yesterday)195,0,168,195,212,231,222,243,248, 237

    8 day streak

    🔍 🗞️
  9. 9

    ಕೈಗಡಿಯಾರ

    ಕೈಗಡಿಯಾರ

    ಕೈಗಡಿಯಾರ ಕೈಯ ಮಣಿಗಂಟಿಗೆ ಕಟ್ಟಿಕೊಳ್ಳಬಹುದಾದ ಕಾಲಸೂಚಕ ಯಂತ್ರ (ರಿಸ್ಟ್ ವಾಚ್).

    169 views (↑169 from yesterday)0,0,0,0,0,0,0,0,0, 169

    1 day streak

    🔍 🗞️
  10. 10

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    152 views (↓32 from yesterday)139,163,125,123,146,134,162,156,184, 152

    9+ day streak

    🔍 🗞️
  11. 11

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.

    140 views (↑82 from yesterday)55,88,0,53,0,0,0,100,58, 140

    3 day streak

    🔍 🗞️
  12. 12

    ಕೃಷ್ಣಮೂರ್ತಿ ಪುರಾಣಿಕ

    ಕೃಷ್ಣಮೂರ್ತಿ ಪುರಾಣಿಕ

    ಕೃಷ್ಣಮೂರ್ತಿ ಪುರಾಣಿಕರು ಬಾಗಲಕೋಟೆ ಜಿಲ್ಲೆಯ ಬೀಳಗಿಯವರು, ಆದರೆ ನೆಲೆಸಿದ್ದು ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ. ಇವರ ಜನನ ೧೯೧೧ ಸೆಪ್ಟೆಂಬರ ೫ರಂದು. ಕೃಷ್ಣಮೂರ್ತಿ ಪುರಾಣಿಕರು ಬಿ.ಏ.ಬಿ.ಟಿ ಪದವಿ ಪಡೆದ ಬಳಿಕ ಗೋಕಾಕ ಪ್ರೌಢಶಾಲೆಯಲ್ಲಿ ಅಧ್ಯಾಪಕ ವೃತ್ತಿಯನ್ನು ಪ್ರಾರಂಭಿಸಿದರು.

    124 views (↑124 from yesterday)0,0,0,0,0,0,0,0,0, 124

    1 day streak

    🔍 🗞️
  13. 13

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    112 views (↓100 from yesterday)158,123,90,83,106,161,281,196,212, 112

    9+ day streak

    🔍 🗞️
  14. 14

    ರಾಧೆ

    ರಾಧೆ

    ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ಕೃಷ್ಣ ಮತ್ತು ರಾಧೆ ಬಾಲ್ಯದಲ್ಲಿ ಸ್ನೇಹಿತರಾಗಿದ್ದರು.

    111 views (↑73 from yesterday)0,0,0,0,0,0,0,0,38, 111

    2 day streak

    🔍 🗞️
  15. 15

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    106 views (↑31 from yesterday)70,60,58,77,101,116,83,82,75, 106

    9+ day streak

    🔍 🗞️
  16. 16

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    103 views (↓7 from yesterday)101,133,88,51,171,124,103,154,110, 103

    9+ day streak

    🔍 🗞️
  17. 17

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    102 views (↓72 from yesterday)243,138,139,98,126,117,129,159,174, 102

    9+ day streak

    🔍 🗞️
  18. 18

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    100 views (↓11 from yesterday)211,149,103,115,220,133,132,138,111, 100

    9+ day streak

    🔍 🗞️
  19. 19

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    97 views (↓65 from yesterday)177,171,111,108,159,171,154,200,162, 97

    9+ day streak

    🔍 🗞️
  20. 20

    ಸಂವತ್ಸರಗಳು

    ಸಂವತ್ಸರಗಳು

    ಒಂದು ಚಾಂದ್ರಮಾನ ವರ್ಷವನ್ನು ಸಂವತ್ಸರ ಎಂದು ಕರೆಯುತ್ತೇವೆ. ಈ ಪದ್ಧತಿಯಲ್ಲಿ ೬೦ ಸಂವತ್ಸರಗಳ ಒಂದು ಚಕ್ರವನ್ನು ಅನುಸರಿಸುತ್ತೇವೆ. ಈ ಸಂವತ್ಸರಗಳನ್ನು ಪ್ರಭವ, ವಿಭವ, ಶುಕ್ಲ ಇತ್ಯಾದಿ ಹೆಸರುಗಳಿಂದ ಗುರುತಿಸುತ್ತಾರೆ.

    93 views (↑93 from yesterday)57,0,0,0,0,0,0,0,0, 93

    1 day streak

    🔍 🗞️
  21. 21

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    90 views (0 from yesterday)110,108,72,85,78,137,127,114,90, 90

    9+ day streak

    🔍 🗞️
  22. 22

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    88 views (↓86 from yesterday)88,116,112,133,82,81,83,85,174, 88

    9+ day streak

    🔍 🗞️
  23. 23

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ ( ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎಂಬ ಉಪಶೀರ್ಷಿಕೆ) ಗೀತು ಮೋಹನ್‌ದಾಸ್ ನಿರ್ದೇಶನದ ಮುಂಬರುವ ಭಾರತೀಯ ಅವಧಿಯ ದರೋಡೆಕೋರ ಚಿತ್ರ . ಇದರಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಜೊತೆಗೆ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ . ಈ ಚಿತ್ರವನ್ನು ವೆಂಕಟ್ ಕೆ.

    88 views (↓32 from yesterday)287,283,219,150,124,112,92,109,120, 88

    9+ day streak

    🔍 🗞️
  24. 24

    ಸಾವಿತ್ರಿಬಾಯಿ ಫುಲೆ

    ಸಾವಿತ್ರಿಬಾಯಿ ಫುಲೆ

    ಸಾವಿತ್ರಿಬಾಯಿ ಫುಲೆ(೧೮೩೧-೧೮೯೭)ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ. ಆಧುನಿಕ ಶಿಕ್ಷಣದ ತಾಯಿ. ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು.

    86 views (↑38 from yesterday)0,0,0,0,0,0,0,0,48, 86

    2 day streak

    🔍 🗞️
  25. 25

    ಭಗವದ್ಗೀತೆ

    ಭಗವದ್ಗೀತೆ

    ಶ್ರೀ ಭಗವದ್ಗೀತೆಯು ಮಹಾಭಾರತದಲ್ಲಿನ ಕುರುಕ್ಷೇತ್ರ ಯುಧ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಕೃಷ್ಣನಿಂದ ಅರ್ಜುನನಿಗೆ ಮಾಡಲ್ಪಟ್ಟ ಉಪದೇಶ. ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಗೀತೆಯನ್ನು ಪಾಂಡವ ರಾಜಕುಮಾರ ಅರ್ಜುನ ಮತ್ತು ಅವರ ಮಾರ್ಗದರ್ಶಿ ಮತ್ತು ರಥ ಸಾರಥಿ ಶ್ರೀ ಕೃಷ್ಣನ ನಡುವಿನ ಸಂಭಾಷಣೆಯ ನಿರೂಪಣಾ ಚೌಕಟ್ಟಿನಲ್ಲಿ ಹೊಂದಿಸಲಾಗಿದೆ.

    86 views (↑86 from yesterday)0,0,0,0,0,0,0,0,0, 86

    1 day streak

    🔍 🗞️
  26. 26

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    86 views (↓10 from yesterday)86,82,82,96,93,79,103,116,96, 86

    9+ day streak

    🔍 🗞️
  27. 27

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    81 views (↑15 from yesterday)57,64,35,0,79,52,63,82,66, 81

    6 day streak

    🔍 🗞️
  28. 28

    ಶ್ರೀ ಪಡ್ರೆ

    ಶ್ರೀ ಪಡ್ರೆ

    ಶ್ರೀ ಪಡ್ರೆ ಯವರು ಪತ್ರಕರ್ತರು, ಕೃಷಿಕರು ಮತ್ತು ಸಾಮಾಜಿಕ ಕಾರ್ಯಕರ್ತರು. ಕಳೆದ ೪೦ ವರ್ಷಗಳಿಂದ ಅಧ್ಯಯನ, ಮಳೆ ನೀರು ಇಂಗಿಸುವ ಸಂಶೋಧನಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ತಾಯ್ನುಡಿ ಕನ್ನಡ.

    80 views (↑37 from yesterday)0,0,0,0,0,0,0,0,43, 80

    2 day streak

    🔍 🗞️
  29. 29

    ಶಿಕ್ಷಕ

    ಶಿಕ್ಷಕ

    ಶಿಕ್ಷಕನು ಇತರರಿಗೆ ಜ್ಞಾನ, ಸಾಮರ್ಥ್ಯಗಳು ಅಥವಾ ಮೌಲ್ಯಗಳನ್ನು ಪಡೆಯಲು ಸಹಾಯಮಾಡುವ ವ್ಯಕ್ತಿ. ಅನೌಪಚಾರಿಕವಾಗಿ ಶಿಕ್ಷಕನ ಪಾತ್ರವನ್ನು ಯಾರು ಬೇಕಾದರೂ ವಹಿಸಬಹುದು (ಉದಾ. ಒಂದು ನಿರ್ದಿಷ್ಟ ಕಾರ್ಯವನ್ನು ನಿರ್ವಹಿಸಲು ಸಹೋದ್ಯೋಗಿಗೆ ತೋರಿಸುವಾಗ).

    80 views (↑80 from yesterday)0,0,0,0,0,0,0,0,0, 80

    1 day streak

    🔍 🗞️
  30. 30

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    79 views (↓1 from yesterday)0,71,38,0,64,62,64,68,80, 79

    6 day streak

    🔍 🗞️
  31. 31

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    75 views (↓24 from yesterday)48,93,99,231,299,213,111,92,99, 75

    9+ day streak

    🔍 🗞️
  32. 32

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    75 views (↑10 from yesterday)51,55,43,0,61,66,71,47,65, 75

    6 day streak

    🔍 🗞️
  33. 33

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    74 views (↑23 from yesterday)84,112,69,87,74,98,87,93,51, 74

    9+ day streak

    🔍 🗞️
  34. 34

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    73 views (↓3 from yesterday)90,0,60,58,83,40,78,75,76, 73

    8 day streak

    🔍 🗞️
  35. 35

    ಗಡಿಯಾರ

    ಗಡಿಯಾರ

    ಗಡಿಯಾರವು ಸಮಯವನ್ನು ನಿರ್ದೇಶಿಸುವ ಸೂಚಿಸುವ, ಕಾಪಾಡುವ ಮತ್ತು ಒಂದು ಸಾಧನವಾಗಿದೆ. ಕ್ಲಾಕ್ ಎಂಬ ಪದವು ಅಂತಿಮವಾಗಿ ( ಡಚ್, ಉತ್ತರ ಪ್ರೆಂಚ್ ಮತ್ತು ಮಧ್ಯಕಾಲೀನ ಲ್ಯಾಟೀನ್ ಮೂಲಕ) ಸೆಲ್ಟಿಕ್ ಪದಗಳಾದ ಕ್ಲಾಗನ್ ಮತ್ತು ಕ್ಲೋಕ್ಕಾ ಎಂಬ ಪದಗಳಿಂದ ಬಂದಿದ್ದು ಇದರ ಅರ್ಥ ಘಂಟೆ ಎಂದಾಗಿದೆ. ಕಾಲಮಾನ ಶಾಸ್ತ್ರಜ್ಞರು ಮತ್ತು ಇತರ ವಿಶೇಷ ವ್ಯಕ್ತಿಗಳಿಗೆ ಗಡಿಯಾರ ಎಂಬ ಪದವು ಘಂಟೆಯನ್ನು ಮೊಳಗಿಸುವ ಘಂಟೆಗಳ ಸಮೂಹದ ಅಥವಾ ಜಾಗಟೆಯ ಮೂಲಕ ಕಾಲದ ಅವಧಿಗಳನ್ನು ಸೂಚಿಸುವ ಒಂದು ಯಾಂತ್ರಿಕ ಸಾಧನವಷ್ಟೆ.

    72 views (↑72 from yesterday)0,0,0,0,0,0,0,0,0, 72

    1 day streak

    🔍 🗞️
  36. 36

    ಯಶೋದೆ

    ಯಶೋದೆ

    ಹಿಂದೂ ಧರ್ಮದಲ್ಲಿ ಯಶೋದೆ ಕೃಷ್ಣನ ಸಾಕು ತಾಯಿ ಮತ್ತು ನಂದನ ಹೆಂಡತಿ. ಆಕೆಯನ್ನು ಹಿಂದೂ ಧರ್ಮದ ಪುರಾಣ ಗ್ರಂಥಗಳಲ್ಲಿ ಗೋಕುಲದ ಮುಖ್ಯಸ್ಥ ನಂದನ ಪತ್ನಿ ಮತ್ತು ರೋಹಿಣಿಯ ಸಹೋದರಿ ಎಂದು ವಿವರಿಸಲಾಗಿದೆ. ಭಾಗವತ ಪುರಾಣದ ಪ್ರಕಾರ ಕೃಷ್ಣನು ದೇವಕಿಗೆ ಜನಿಸಿದನು.

    71 views (↑26 from yesterday)0,0,0,0,0,0,0,0,45, 71

    2 day streak

    🔍 🗞️
  37. 37

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    67 views (↓39 from yesterday)0,52,0,32,0,0,65,55,106, 67

    4 day streak

    🔍 🗞️
  38. 38

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    66 views (↓30 from yesterday)93,79,81,69,0,90,97,84,96, 66

    5 day streak

    🔍 🗞️
  39. 39

    ರಾಧಾ ಕೃಷ್ಣ

    ರಾಧಾ ಕೃಷ್ಣ

    ರಾಧಾ ಕೃಷ್ಣರು ಹಿಂದೂ ಧರ್ಮದಲ್ಲಿ ಒಟ್ಟಾಗಿ ದೇವರ ಸ್ತ್ರೀ ಹಾಗೂ ಪುರುಷ ಅಂಶಗಳ ಸಮ್ಮಿಲನವೆಂದು ಕರೆಯಲ್ಪಡುತ್ತಾರೆ. ಕೃಷ್ಣನನ್ನು ಗೌಡೀಯ ವೈಷ್ಣವ ದೇವತಾಶಾಸ್ತ್ರದಲ್ಲಿ ಹಲವುವೇಳೆ ಸ್ವಯಂ ಭಗವಾನ್ ಎಂದು ನಿರ್ದೇಶಿಸಲಾಗುತ್ತದೆ ಮತ್ತು ರಾಧೆಯು ಕೃಷ್ಣನ ಪರಮ ಪ್ರಿಯೆ. ಕೃಷ್ಣನ ಜೊತೆಗೆ, ರಾಧೆಯನ್ನು ಪರಮ ದೇವತೆ ಎಂದು ಗುರುತಿಸಲಾಗುತ್ತದೆ, ಏಕೆಂದರೆ ಅವಳು ಕೃಷ್ಣನನ್ನು ತನ್ನ ಪ್ರೀತಿಯಿಂದ ನಿಯಂತ್ರಿಸುತ್ತಾಳೆ ಎಂದು ಹೇಳಲಾಗುತ್ತದೆ.

    66 views (↑66 from yesterday)0,0,0,0,0,0,0,0,0, 66

    1 day streak

    🔍 🗞️
  40. 40

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    63 views (↓12 from yesterday)145,102,60,62,87,84,86,79,75, 63

    9+ day streak

    🔍 🗞️
  41. 41

    ಮಣಿಕಟ್ಟು

    ಮಣಿಕಟ್ಟು

    ಮಾನವ ಅಂಗರಚನಾಶಾಸ್ತ್ರದಲ್ಲಿ, ಮಣಿಕಟ್ಟು ಎಂಬುದಕ್ಕೆ ಅನೇಕ ವ್ಯಾಖ್ಯಾನಗಳಿವೆ 1) ಮಣಿಬಂಧದ ಎಲುಬುಗಳು, ಕೈಯ ಹತ್ತಿರದ ಅಸ್ಥಿ ಭಾಗವನ್ನು ರೂಪಿಸುವ ಎಂಟು ಮೂಳೆಗಳ ಜಾಲಬಂಧ; (2) ಮಣಿಬಂಧದ ಕೀಲು ಅಥವಾ ರೇಡಿಯೊಕಾರ್ಪಲ್ ಕೀಲು, ರೇಡಿಯಸ್ ಹಾಗೂ ಕಾರ್ಪಸ್ ನಡುವಿನ ಕೀಲು (3) ಮುಂದೋಳಿನ ಮೂಳೆಗಳ ಅಂತ್ಯದ ಭಾಗಗಳು ಹಾಗೂ ಅಂಗೈ ಮೂಳೆಗಳ ಹತ್ತಿರದ ಭಾಗಗಳು ಸೇರಿದಂತೆ ಮಣಿಬಂಧವನ್ನು ಸುತ್ತುವರಿದಿರುವ ಶಾರೀರಿಕ ಪ್ರದೇಶ.

    63 views (↑63 from yesterday)0,0,0,0,0,0,0,0,0, 63

    1 day streak

    🔍 🗞️
  42. 42

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    62 views (↓2 from yesterday)67,0,39,0,52,47,0,0,64, 62

    2 day streak

    🔍 🗞️
  43. 43

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    62 views (↑1 from yesterday)91,71,71,68,68,70,71,63,61, 62

    9+ day streak

    🔍 🗞️
  44. 44

    ಗಾಂಧೀ ದೃಷ್ಟಿಯಲ್ಲಿ ಸ್ವರಾಜ್ಯ
  45. 45

    ಎ.ಆರ್.ಕೃಷ್ಣಶಾಸ್ತ್ರಿ

    ಎ.ಆರ್.ಕೃಷ್ಣಶಾಸ್ತ್ರಿ

    ಪ್ರೊ. ಎ. ಆರ್.

    60 views (↑60 from yesterday)0,0,0,0,0,0,0,0,0, 60

    1 day streak

    🔍 🗞️
  46. 46

    ಮಹಾರಾಜ ಕಾಲೇಜು

    ಮಹಾರಾಜ ಕಾಲೇಜು

    ಮಹಾರಾಜ ಕಾಲೇಜು ದಕ್ಷಿಣ ಭಾರತದ ಹಳೆಯ ಮಹಾವಿದ್ಯಾಲಯಗಳಲ್ಲಿ ಒಂದಾಗಿದೆ. ಇದು ಬ್ರಿಟಿಷ್ ಆಳ್ವಿಕೆಯ ಸಮಯದಲ್ಲಿ ಭಾರತದ ರಾಜ (ನಾಲ್ವಡಿ ಕೃಷ್ಣರಾಜ ಒಡೆಯರು)ರೊಬ್ಬರಿಂದ ಉನ್ನತ ಶಿಕ್ಷಣಕ್ಕಾಗಿ ನಿರ್ಮಿಸಲ್ಪಟ್ಟ ಮೊದಲ ಕಾಲೇಜು. ಮೈಸೂರು ಸಂಸ್ಥಾನ ೧೮೫೩ ರಲ್ಲಿ ಮೈಸೂರಿನ ಮಹಾರಾಜ ಕಾಲೇಜನ್ನು ಆರಂಭಿಸಿತು.

    59 views (↑59 from yesterday)0,0,0,0,0,0,0,0,0, 59

    1 day streak

    🔍 🗞️
  47. 47

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    58 views (↓20 from yesterday)60,56,48,83,78,55,67,61,78, 58

    9+ day streak

    🔍 🗞️
  48. 48

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    55 views (↓12 from yesterday)88,45,39,0,50,58,52,0,67, 55

    2 day streak

    🔍 🗞️
  49. 49

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    54 views (↓13 from yesterday)94,58,43,54,46,45,70,95,67, 54

    9+ day streak

    🔍 🗞️
  50. 50

    ಸರ್ ಐಸಾಕ್ ನ್ಯೂಟನ್

    ಸರ್ ಐಸಾಕ್ ನ್ಯೂಟನ್

    ಸರ್‌ ಐಸಾಕ್‌ ನ್ಯೂಟನ್‌ ‌ FRS (4 ಜನವರಿ 1643– 31 ಮಾರ್ಚ್‌‌ 1727 [OS: 25 ಡಿಸೆಂಬರ್ 1642– 20 March 1727]) ರವರು ಓರ್ವ ಆಂಗ್ಲ ಭೌತವಿಜ್ಞಾನಿ, ಗಣಿತಜ್ಞ, ಖಗೋಳಶಾಸ್ತ್ರಜ್ಞ, ಸ್ವಾಭಾವಿಕ ತತ್ವಜ್ಞಾನಿ, ರಸಸಿದ್ಧಾಂತಿ, ಹಾಗೂ ಬ್ರಹ್ಮಜ್ಞಾನಿಯಾಗಿದ್ದರು. ಗಮನಾರ್ಹ ಪ್ರಮಾಣದ ತಜ್ಞರು ಹಾಗೂ ಸಾರ್ವಜನಿಕರು ಅವರ ಬಗ್ಗೆ ಇತಿಹಾಸದ ಬಹುಪ್ರಭಾವಿ ವ್ಯಕ್ತಿ ಎಂದು ತಿಳಿದು ಭಾವಿಸಿಕೊಂಡಿದ್ದಾರೆ. 1687ರಲ್ಲಿ ಪ್ರಕಟಿಸಿದ ಅವರ ಫಿಲಾಸೊಫೀಸ್‌ ನ್ಯಾಚ್ಯುರಲಿಸ್ ಪ್ರಿನ್ಸಿಪಿಯಾ ಮ್ಯಾಥೆಮೆಟಿಕಾ (ಸಾಮಾನ್ಯವಾಗಿ ಪ್ರಿನ್ಸಿಪಿಯಾ ಎಂದು ಕರೆಯಲ್ಪಡುವ) ಪುಸ್ತಕವು ವಿಜ್ಞಾನದ ಇತಿಹಾಸದಲ್ಲೇ ಬಹು ಪ್ರಭಾವೀ ಪುಸ್ತಕಗಳಲ್ಲಿ ಒಂದಾಗಿದ್ದು ಅಭಿಜಾತ ಯಂತ್ರಶಾಸ್ತ್ರಕ್ಕೆ ಉತ್ತಮ ತಳಪಾಯ ಒದಗಿಸಿಕೊಟ್ಟ ಕೃತಿಯೆಂಬ ಹೆಗ್ಗಳಿಕೆ ಹೊಂದಿದೆ.

    53 views (↓28 from yesterday)0,0,0,0,0,0,0,0,81, 53

    2 day streak

    🔍 🗞️
  51. 51

    ನೀತಿ ಆಯೋಗ

    ನೀತಿ ಆಯೋಗ

    ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.

    52 views (↑52 from yesterday)0,0,0,0,0,0,0,0,0, 52

    1 day streak

    🔍 🗞️
  52. 52

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    51 views (↓8 from yesterday)70,78,67,50,81,107,71,56,59, 51

    9+ day streak

    🔍 🗞️
  53. 53

    ಕೃಷಿ

    ಕೃಷಿ

    ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.

    51 views (↑51 from yesterday)0,0,0,0,0,0,0,0,0, 51

    1 day streak

    🔍 🗞️
  54. 54

    ಹರಿಹರ (ಕವಿ)

    ಹರಿಹರ (ಕವಿ)

    ಹರಿಹರ : ೧೨ನೆಯ ಶತಮಾನದ ಉತ್ತರಾರ್ಧದಲ್ಲಿದ್ದ ಶೈವ ಕವಿ.ಈತನ ಸೋದರಳಿಯನೆ ರಾಘವಾಂಕ.ಹರಿಹರನು ಕೆಲವು ಕಾಲ ನರಸಿಂಹ ಬಲ್ಲಾಳ ರಾಜನಲ್ಲಿ ಕರಣಿಕನಾಗಿದ್ದ.ಹುಟ್ಟಿದ್ದು ಹಂಪೆಯಲ್ಲಿ. ತಂದೆ ಮಹದೇವ ಭಟ್ಟ, ತಾಯಿ ಶರ್ವಾಣಿ,ತಂಗಿ ರುದ್ರಾಣಿ. ಈಕೆ ರಾಘವಾಂಕನ ತಾಯಿ.

    51 views (↑51 from yesterday)0,51,0,36,0,0,0,0,0, 51

    1 day streak

    🔍 🗞️
  55. 55

    ಕಿ. ರಂ. ನಾಗರಾಜ್

    ಕಿ. ರಂ. ನಾಗರಾಜ್

    ಕಿತ್ತಾನೆ ರಂಗಣ್ಣ ನಾಗರಾಜ್ ಕನ್ನಡ ಸಾರಸ್ವತ ಲೋಕದ ಹಿರಿಯ ವಿಮರ್ಶಕ, ಚಿಂತಕ. ಕಿರಂ ಎಂದೇ ಖ್ಯಾತರು. ಕಿ.

    50 views (↓99 from yesterday)0,0,0,0,0,0,0,0,149, 50

    2 day streak

    🔍 🗞️
  56. 56

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    49 views (↑10 from yesterday)122,57,43,0,48,44,49,58,39, 49

    6 day streak

    🔍 🗞️
  57. 57

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    49 views (↓45 from yesterday)107,83,85,64,84,114,89,89,94, 49

    9+ day streak

    🔍 🗞️
  58. 58

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    49 views (↑49 from yesterday)91,90,53,44,59,39,48,49,0, 49

    1 day streak

    🔍 🗞️
  59. 59

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    49 views (↑49 from yesterday)48,50,49,0,47,0,0,43,0, 49

    1 day streak

    🔍 🗞️
  60. 60

    ಕೆ. ಎಸ್. ನಿಸಾರ್ ಅಹಮದ್

    ಕೆ. ಎಸ್. ನಿಸಾರ್ ಅಹಮದ್

    ಪ್ರೊ.ಕೆ.ಎಸ್.ನಿಸಾರ್ ಅಹಮದ್(5 ಫೆಬ್ರುವರಿ 1936 - 3 ಮೇ 2020) ಕನ್ನಡದ ಪ್ರಮುಖ ಕವಿಯಾಗಿದ್ದರು. ಅವರ ಪೂರ್ಣ ಹೆಸರು ಕೊಕ್ಕರೆಹೊಸಳ್ಳಿ ಶೇಖ್ ಹೈದರ್ ನಿಸಾರ್ ಅಹಮದ್. ಅವರು ಬರೆದ 'ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ' ಎಂಬ ಪದ್ಯವು ಬಹಳ ಜನಪ್ರಿಯವಾಗಿ ಅವರು ನಿತ್ಯೋತ್ಸವ ಕವಿಯೆಂದೂ ಕರೆಯಲ್ಪಡುತ್ತಿದ್ದರು.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  61. 61

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    48 views (↓30 from yesterday)55,59,57,62,101,76,107,92,78, 48

    9+ day streak

    🔍 🗞️
  62. 62

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    47 views (↓31 from yesterday)52,66,50,46,54,57,87,68,78, 47

    9+ day streak

    🔍 🗞️
  63. 63

    ಪೋಕ್ಸೊ ಕಾಯಿದೆ

    ಪೋಕ್ಸೊ ಕಾಯಿದೆ

    ಭಾರತವು ವಿಶ್ವದ ಅತಿ ಹೆಚ್ಚು ಮಕ್ಕಳ ಜನಸಂಖ್ಯೆಯನ್ನು ಹೊಂದಿದೆ. ೨೦೧೧ ರ ಜನಗಣತಿಯ ಅಂಕಿ ಅಂಶಗಳ ಪ್ರಕಾರ ಭಾರತವು ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ೪೭೨ ಮಿಲಿಯನ್ ಮಕ್ಕಳನ್ನು ಹೊಂದಿದೆ, ಅದರಲ್ಲಿ ೨೨೫ ಮಿಲಿಯನ್ ಬಾಲಕಿಯರು. ದೇಶದಲ್ಲಿ ಮಕ್ಕಳ ರಕ್ಷಣೆಯನ್ನು ಭಾರತೀಯ ಸಂವಿಧಾನದ ೨೧ ನೇ ಪರಿಚ್ಛೇದದಲ್ಲಿ ಭಾರತೀಯ ನಾಗರಿಕರಿಗೆ ಖಾತರಿಪಡಿಸಲಾಗಿದೆ.

    47 views (↑4 from yesterday)0,0,0,44,0,0,0,0,43, 47

    2 day streak

    🔍 🗞️
  64. 64

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    47 views (↓5 from yesterday)56,65,50,43,60,63,73,53,52, 47

    9+ day streak

    🔍 🗞️
  65. 65

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    46 views (↑46 from yesterday)0,41,44,0,0,0,0,48,0, 46

    1 day streak

    🔍 🗞️
  66. 66

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    46 views (↓15 from yesterday)86,51,39,43,43,56,44,54,61, 46

    9+ day streak

    🔍 🗞️
  67. 67

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    45 views (↑4 from yesterday)0,45,0,43,42,0,46,48,41, 45

    4 day streak

    🔍 🗞️
  68. 68

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    43 views (↓1 from yesterday)69,46,45,33,73,50,0,84,44, 43

    3 day streak

    🔍 🗞️
  69. 69

    ವರಮಹಾಲಕ್ಷ್ಮಿ ವ್ರತ

    ವರಮಹಾಲಕ್ಷ್ಮಿ ವ್ರತ

    ಅಧಿಕೃತ ಹೆಸರು ಆಚರಿಸಲಾಗುತ್ತದೆ ರೀತಿ ಮಹತ್ವ ಆವರ್ತನ ಶ್ರಾವಣಮಾಸದ ಪ್ರಸಿದ್ಧಹಿಂದೂಪರ್ವ(ಹಬ್ಬ)ಗಳಲ್ಲಿವರಮಹಾಲಕ್ಷ್ಮೀವ್ರತವೂ ಒಂದು.

    43 views (↑43 from yesterday)46,66,115,35,0,0,0,0,0, 43

    1 day streak

    🔍 🗞️
  70. 70

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    42 views (↑42 from yesterday)0,0,0,34,0,0,0,0,0, 42

    1 day streak

    🔍 🗞️
  71. 71

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    41 views (↓9 from yesterday)0,0,0,0,0,47,0,43,50, 41

    3 day streak

    🔍 🗞️
  72. 72

    ವೇತನ ಆಯೋಗ

    ವೇತನ ಆಯೋಗ

    ಭಾರತ ಸರ್ಕಾರದಿಂದ ನಿಯೋಜನೆಗೊಳ್ಳುವ ಈ ಆಯೋಗವು ಕಾಲಕ್ಕನುಗುಣವಾಗಿ ಸರ್ಕಾರಿ ಕೆಲಸಗಾರರ ವೇತನ ಸ್ವರೂಪ ಬದಲಾವಣೆಗೆ ಶಿಫಾರಸ್ಸು ಮಾಡಲೆಂದೇ ರಚಿತವಾಗಿರುತ್ತದೆ. ಸ್ವತಂತ್ರ ಬಂದಾಗಿನಿಂದ ಇಲ್ಲಿಯವರೆವಿಗೂ ಏಳು ವೇತನ ಆಯೋಗಗಳನ್ನು ರಚಿಸಿ ಅವುಗಳಿಂದ ಸರ್ಕಾರಿ ಕೆಲಸಗಾರರ ವೇತನ ಕುರಿತಾಗಿ ಶಿಫಾರಸ್ಸು ಪಡೆಯಲಾಗಿದೆ. ಸರ್ಕಾರದ ನಾಗರೀಕ ಸೇವಾ ವಲಯಗಳು ಹಾಗು ದೇಶದ ಸೇನಾ ವಿಭಾಗಗಳಿಗೆ ವೇತನ ಆಯೋಗದ ಶಿಫಾರಸ್ಸು ಬಹು ಮುಖ್ಯವಾಗಿರುತ್ತದೆ.

    41 views (↓52 from yesterday)0,0,0,0,0,0,0,0,93, 41

    2 day streak

    🔍 🗞️
  73. 73

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    40 views (↑2 from yesterday)78,52,70,41,0,0,42,0,38, 40

    2 day streak

    🔍 🗞️
  74. 74

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    40 views (0 from yesterday)0,0,37,0,46,0,0,0,40, 40

    2 day streak

    🔍 🗞️
  75. 75

    ಕನ್ನಡಪ್ರಭ

    ಕನ್ನಡಪ್ರಭ

    ಕನ್ನಡಪ್ರಭ - ಭಾರತದ ಅತ್ಯಂತ ದೊಡ್ಡ ಪತ್ರಿಕಾ ಸಮೂಹವನ್ನು ನಿರ್ವಹಿಸುತ್ತಿರುವ ಇಂಡಿಯನ್ ಎಕ್ಸ್‌ಪ್ರೆಸ್ ಸಂಸ್ಥೆಯ ಅಂಗವಾಗಿ 4 ನವೆಂಬರ್ 1967ರಂದು ಬೆಂಗಳೂರಿನಿಂದ ಆರಂಭವಾದ ಕನ್ನಡ ದಿನಪತ್ರಿಕೆ ಕನ್ನಡಪ್ರಭ. ಇದು ಕನ್ನಡದ ಪ್ರಮುಖ ದಿನ ಪತ್ರಿಕೆಗಳಲ್ಲೊಂದು. ಖ್ಯಾತ ಇಂಡಿಯನ್ ಎಕ್ಸ್‌ಪ್ರೆಸ್ ಬಳಗದಿಂದ ಪ್ರಕಾಶಿತವಾಗುತ್ತಿದೆ.

    40 views (↑40 from yesterday)0,45,47,0,0,51,0,38,0, 40

    1 day streak

    🔍 🗞️
  76. 76

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    39 views (↓9 from yesterday)56,55,44,33,0,57,62,60,48, 39

    5 day streak

    🔍 🗞️
  77. 77

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    39 views (↓2 from yesterday)48,51,39,44,57,59,53,70,41, 39

    9+ day streak

    🔍 🗞️
  78. 78

    ಅ.ನ.ಕೃಷ್ಣರಾಯ

    ಅ.ನ.ಕೃಷ್ಣರಾಯ

    ಅರಕಲಗೂಡು ನರಸಿಂಗರಾಯ ಕೃಷ್ಣರಾಯ (ಅ ನ ಕೃ), (ಮೇ ೯, ೧೯೦೮ - ಜುಲೈ ೮, ೧೯೭೧). ಕನ್ನಡ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು. ಕನ್ನಡ ಸಾಹಿತ್ಯಲೋಕದ ಪ್ರಮುಖರಲ್ಲೊಬ್ಬರು.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  79. 79

    ದೇವರ/ಜೇಡರ ದಾಸಿಮಯ್ಯ

    ದೇವರ/ಜೇಡರ ದಾಸಿಮಯ್ಯ

    ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.

    39 views (↑39 from yesterday)45,0,41,35,0,40,41,0,0, 39

    1 day streak

    🔍 🗞️
  80. 80

    ಕೇಂದ್ರ ಸಾಹಿತ್ಯ ಅಕಾಡೆಮಿ

    ಕೇಂದ್ರ ಸಾಹಿತ್ಯ ಅಕಾಡೆಮಿ

    ಕೇಂದ್ರ ಸಾಹಿತ್ಯ ಅಕಾಡೆಮಿಯು ಒಂದು ಕೇಂದ್ರ ಸರಕಾರದ ಅನುದಾನದಲ್ಲಿ ನಡೆಯುವ ಸ್ವಾಯತ್ತ ಸಂಸ್ಥೆಯಾಗಿದೆ. ಭಾರತೀಯ ಭಾಷೆಗಳ ಅಭಿವೃದ್ಧಿ ಇದರ ಮುಖ್ಯ ಗುರಿ. ಇದನ್ನು ೧೯೫೪ರಲ್ಲಿ ಸ್ಥಾಪಿಸಲಾಯಿತು.

    39 views (↓32 from yesterday)0,0,0,0,0,0,0,0,71, 39

    2 day streak

    🔍 🗞️
  81. 81

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    38 views (↓18 from yesterday)77,50,48,62,56,50,46,42,56, 38

    9+ day streak

    🔍 🗞️
  82. 82

    ಮಕ್ಕಳ ಹಕ್ಕುಗಳು

    ಮಕ್ಕಳ ಹಕ್ಕುಗಳು

    ಮಕ್ಕಳ ಹಕ್ಕುಗಳು ಮಾನವ ಹಕ್ಕುಗಳ ಉಪವಿಭಾಗ. ಇದು ಅಪ್ರಾಪ್ತ ವಯಸ್ಕರಿಗೆ ನೀಡಲಾಗುವ ರಕ್ಷಣೆ ಮತ್ತು ಕಾಳಜಿಯ ಹಕ್ಕುಗಳಿಗೆ ನಿರ್ದಿಷ್ಟ ಗಮನ ನೀಡಲಾಗಿದೆ. ೧೯೮೯ ರ ಮಕ್ಕಳ ಹಕ್ಕುಗಳ ಸಮಾವೇಶವು (CRC) ಮಗು ಎಂದರೆ "ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮನುಷ್ಯ ಎಂದು ವ್ಯಾಖ್ಯಾನಿಸುತ್ತದೆ.

    38 views (↓2 from yesterday)0,0,0,0,0,0,0,0,40, 38

    2 day streak

    🔍 🗞️
  83. 83

    ಭಾರತದ ಉಪ ರಾಷ್ಟ್ರಪತಿಗಳ ಪಟ್ಟಿ

    ಭಾರತದ ಉಪ ರಾಷ್ಟ್ರಪತಿಗಳ ಪಟ್ಟಿ

    ಭಾರತದ ರಾಷ್ಟ್ರಪತಿಯ ನಂತರ ಭಾರತದ ಉಪ ರಾಷ್ಟ್ರಪತಿಯರು ಭಾರತ ಸರ್ಕಾರದಲ್ಲಿ ಎರಡನೇ ಅತ್ಯುನ್ನತ ಸಾಂವಿಧಾನಿಕ ಕಚೇರಿಯಾಗಿದ್ದಾರೆ. ಭಾರತದ ಸಂವಿಧಾನದ 63 ನೇ ವಿಧಿಗೆ ಅನುಸಾರವಾಗಿ, ರಾಜೀನಾಮೆ, ತೆಗೆದುಹಾಕುವಿಕೆ, ಮರಣ, ದೋಷಾರೋಪಣೆ ಅಥವಾ ಅಧ್ಯಕ್ಷರು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಅಸಮರ್ಥತೆಯಿಂದಾಗಿ ಅನಿಶ್ಚಿತತೆ ಉಂಟಾದಾಗ ಉಪ ರಾಷ್ಟ್ರಪತಿಯರು ರಾಷ್ಟ್ರಪತಿಯರ ಕಾರ್ಯಗಳನ್ನು ನಿರ್ವಹಿಸುತ್ತಾರೆ. ಅವರು ಭಾರತದ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರೂ ಆಗಿದ್ದಾರೆ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  84. 84

    ಎಸ್.ಎಲ್. ಭೈರಪ್ಪ

    ಎಸ್.ಎಲ್. ಭೈರಪ್ಪ

    ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  85. 85

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    37 views (↑37 from yesterday)65,45,0,0,85,48,68,64,0, 37

    1 day streak

    🔍 🗞️
  86. 86

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    37 views (↑37 from yesterday)57,0,39,0,44,44,68,41,0, 37

    1 day streak

    🔍 🗞️
  87. 87

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು ಕರ್ನಾಟಕದ ಜಿಲ್ಲೆಗಳ ವಿಂಗಡನೆಗಳು. ಪ್ರಸಕ್ತವಾಗಿ ಕರ್ನಾಟಕದಲ್ಲಿ 31 ಜಿಲ್ಲೆಗಳಿದ್ದು, ಅವುಗಳು ಸುಮಾರು 240 (50+13 ಹೊಸ ತಾಲ್ಲೂಕು) ತಾಲೂಕುಗಳಾಗಿ ವಿಂಗಡಿತವಾಗಿವೆ.

    37 views (↑37 from yesterday)0,51,35,43,0,0,0,0,0, 37

    1 day streak

    🔍 🗞️
  88. 88

    ಬೆಂಗಳೂರು

    ಬೆಂಗಳೂರು

    ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.

    36 views (↑36 from yesterday)0,0,0,0,44,45,0,0,0, 36

    1 day streak

    🔍 🗞️
  89. 89

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ (೨೮ ಜೂನ್ ೧೯೨೮ - ೧೬ ಫೆಬ್ರವರಿ ೨೦೨೨) ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದು ಪ್ರಸಿದ್ಧರಾಗಿದ್ದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು.

    36 views (↑36 from yesterday)0,0,0,0,0,0,0,0,0, 36

    1 day streak

    🔍 🗞️
  90. 90

    ಶಿಶುನಾಳ ಶರೀಫರು

    ಶಿಶುನಾಳ ಶರೀಫರು

    ಶಿಶುನಾಳ ಶರೀಫರು ಕನ್ನಡ ಸಾಹಿತ್ಯ ತತ್ವಪದಗಳ ರೂವಾರಿ.

    36 views (↑36 from yesterday)52,0,0,0,0,0,0,0,0, 36

    1 day streak

    🔍 🗞️
  91. 91

    ಜನ್ನ

    ಜನ್ನ

    ಕವಿಚಕ್ರವರ್ತಿ ಬಿರುದಾಂಕಿತನಾದ ಮಹಾಕವಿ ಜನ್ನನು ಕರ್ನಾಟಕದಲ್ಲಿದ್ದ, ಹಳಗನ್ನಡ ಕವಿ.(ಕಾಲ :ಕ್ರಿ.ಶ.೧೧೫೦-೧೨೫೦) ಜನ್ನ ಕನ್ನಡದ ಪ್ರಸಿದ್ಧ ಜೈನ ಕವಿ. 12ನೆಯ ಶತಮಾನದ ಉತ್ತರಾರ್ಧ ಮತ್ತು 13ನೆಯ ಶತಮಾನದ ಪೂರ್ವಾರ್ಧದಲ್ಲಿ ಕೃತಿರಚನೆ ಮಾಡಿದವ. ಹಳೆಯಬೀಡು ಪ್ರಾಂತದವನಾದ.ಈತನ ತಂದೆ ಸುಮನೋಬಾಣನೆಂಬ ಬಿರುದು ಪಡೆದಿದ್ದ ಶಂಕರ.

    36 views (↑36 from yesterday)48,0,0,0,45,46,47,50,0, 36

    1 day streak

    🔍 🗞️
  92. 92

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    36 views (↓28 from yesterday)0,70,0,51,76,54,0,52,64, 36

    3 day streak

    🔍 🗞️
  93. 93

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    36 views (↓16 from yesterday)53,95,94,65,46,53,81,79,52, 36

    9+ day streak

    🔍 🗞️
  94. 94

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯರು (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ). ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಕವಿಶಿಷ್ಯ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡ ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್‌ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು.

    35 views (↓4 from yesterday)0,0,0,0,0,0,0,0,39, 35

    2 day streak

    🔍 🗞️
  95. 95

    ಗೋಪಾಲಕೃಷ್ಣ ಅಡಿಗ

    ಗೋಪಾಲಕೃಷ್ಣ ಅಡಿಗ

    ಎಂ. ಗೋಪಾಲಕೃಷ್ಣ ಅಡಿಗ : - (೧೮ ಫೆಬ್ರುವರಿ ೧೯೧೮ - ೧೪ ನವೆಂಬರ ೧೯೯೨) ಗೋಪಾಲಕೃಷ್ಣ ಅಡಿಗರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಗೇರಿ ಎಂಬ ಹಳ್ಳಿಯಲ್ಲಿ. ಪುರೋಹಿತ ಮನೆತನಕ್ಕೆ ಸೇರಿದ ಅಡಿಗರ ತಂದೆ ಸಂಸ್ಕೃತದಲ್ಲಿ ಶ್ಲೋಕಗಳನ್ನೂ, ಕನ್ನಡದಲ್ಲಿ ದೇಶಭಕ್ತಿಯ ಗೀತೆಗಳನ್ನೂ ರಚಿಸುತ್ತಿದ್ದರಂತೆ.

    35 views (↑35 from yesterday)0,0,0,0,0,40,62,40,0, 35

    1 day streak

    🔍 🗞️
  96. 96

    ಮೈಸೂರು ದಸರಾ

    ಮೈಸೂರು ದಸರಾ

    ಮೈಸೂರು ದಸರವು ಭಾರತದ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ಮಹಾಲಯ ಅಮವಾಸ್ಯೆ ನಂತರದ ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಹೇಳುವ ಸಂದರ್ಭದಲ್ಲಿ ಅರ್ಜುನ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.

    35 views (↑35 from yesterday)0,0,0,0,0,0,0,0,0, 35

    1 day streak

    🔍 🗞️
  97. 97

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    35 views (↓5 from yesterday)54,48,44,32,45,57,0,0,40, 35

    2 day streak

    🔍 🗞️
  98. 98

    ಕೃಷ್ಣದೇವರಾಯ

    ಕೃಷ್ಣದೇವರಾಯ

    ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.

    34 views (↓48 from yesterday)0,0,0,0,37,96,58,143,82, 34

    6 day streak

    🔍 🗞️
  99. 99

    ದೇವಕಿ

    ದೇವಕಿ

    ಹಿಂದೂ ಪುರಾಣದಲ್ಲಿ ದೇವಕೀ ಉಗ್ರಸೇನ ಮಹಾರಾಜನ ತಮ್ಮನಾದ ದೇವಕನ ಮಗಳು, ಕಂಸನ ತಂಗಿ ಮತ್ತು ಶ್ರೀಕೃಷ್ಣನ ತಾಯಿ.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  100. 100

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತಂತ್ರ್ಯ ಚಳುವಳಿ

    ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️

This data from .