English Wikipedia Top 100

The most-visited English Wikipedia articles, updated daily. Learn more...

  1. 1

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    5.9K views (↑4.2K from yesterday)53,46,47,82,83,171,219,422,1704, 5898

    9+ day streak

    🔍 🗞️
  2. 2

    ಶಿಕ್ಷಕರ ದಿನಾಚರಣೆ

    ಶಿಕ್ಷಕರ ದಿನಾಚರಣೆ

    ವಿಶ್ವ ಶಿಕ್ಷಕರ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ. ೧೯೯೪ ರಲ್ಲಿ ಸ್ಥಾಪನೆಯಾದ ಇದು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಶಿಫಾರಸುಗಳಿಗೆ ಸಹಿ ಹಾಕಿದ ನೆನಪಿಗಾಗಿ ಇದೆ. ೧೯೬೬ ರ "ಶಿಕ್ಷಕರ ಸ್ಥಿತಿಗೆ ಸಂಬಂಧಿಸಿದ ಐಎಲ್ಒ / ಯುನೆಸ್ಕೋ ಶಿಫಾರಸು" ವಿಶ್ವದಾದ್ಯಂತದ ಶಿಕ್ಷಕರ ಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಪರಿಹರಿಸುವ ಪ್ರಮಾಣಿತ ಸಾಧನವಾಗಿದೆ.

    1.9K views (↑1.1K from yesterday)0,0,0,0,47,86,98,174,742, 1881

    6 day streak

    🔍 🗞️
  3. 3

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

    222 views (↓2.7K from yesterday)0,62,47,60,130,173,284,1118,2924, 222

    9 day streak

    🔍 🗞️
  4. 4

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    206 views (↓133 from yesterday)296,179,188,275,297,328,307,298,339, 206

    9+ day streak

    🔍 🗞️
  5. 5

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    181 views (↓56 from yesterday)0,168,195,212,231,222,243,248,237, 181

    9 day streak

    🔍 🗞️
  6. 6

    ಸಾವಿತ್ರಿಬಾಯಿ ಫುಲೆ

    ಸಾವಿತ್ರಿಬಾಯಿ ಫುಲೆ

    ಸಾವಿತ್ರಿಬಾಯಿ ಫುಲೆ(೧೮೩೧-೧೮೯೭)ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ. ಆಧುನಿಕ ಶಿಕ್ಷಣದ ತಾಯಿ. ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು.

    153 views (↑67 from yesterday)0,0,0,0,0,0,0,48,86, 153

    3 day streak

    🔍 🗞️
  7. 7

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    136 views (↓16 from yesterday)163,125,123,146,134,162,156,184,152, 136

    9+ day streak

    🔍 🗞️
  8. 8

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ ( ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎಂಬ ಉಪಶೀರ್ಷಿಕೆ) ಗೀತು ಮೋಹನ್‌ದಾಸ್ ನಿರ್ದೇಶನದ ಮುಂಬರುವ ಭಾರತೀಯ ಅವಧಿಯ ದರೋಡೆಕೋರ ಚಿತ್ರ . ಇದರಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಜೊತೆಗೆ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ . ಈ ಚಿತ್ರವನ್ನು ವೆಂಕಟ್ ಕೆ.

    130 views (↑42 from yesterday)283,219,150,124,112,92,109,120,88, 130

    9+ day streak

    🔍 🗞️
  9. 9

    ಕೃಷ್ಣ

    ಕೃಷ್ಣ

    ಶ್ರೀ ಕೃಷ್ಣಪರಮಾತ್ಮರು ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ವಿಷ್ಣುವಿನ ಹತ್ತು ಅವತಾರಗಳಲ್ಲಿ ಒಬ್ಬರಾಗಿದ್ದಾರೆ.

    117 views (↓858 from yesterday)0,44,33,0,57,108,133,392,975, 117

    6 day streak

    🔍 🗞️
  10. 10

    ಶಿಕ್ಷಕ

    ಶಿಕ್ಷಕ

    ಶಿಕ್ಷಕನು ಇತರರಿಗೆ ಜ್ಞಾನ, ಸಾಮರ್ಥ್ಯಗಳು ಅಥವಾ ಮೌಲ್ಯಗಳನ್ನು ಪಡೆಯಲು ಸಹಾಯಮಾಡುವ ವ್ಯಕ್ತಿ. ಅನೌಪಚಾರಿಕವಾಗಿ ಶಿಕ್ಷಕನ ಪಾತ್ರವನ್ನು ಯಾರು ಬೇಕಾದರೂ ವಹಿಸಬಹುದು (ಉದಾ. ಒಂದು ನಿರ್ದಿಷ್ಟ ಕಾರ್ಯವನ್ನು ನಿರ್ವಹಿಸಲು ಸಹೋದ್ಯೋಗಿಗೆ ತೋರಿಸುವಾಗ).

    114 views (↑34 from yesterday)0,0,0,0,0,0,0,0,80, 114

    2 day streak

    🔍 🗞️
  11. 11

    ಮಹಾರಾಜ ಕಾಲೇಜು

    ಮಹಾರಾಜ ಕಾಲೇಜು

    ಮಹಾರಾಜ ಕಾಲೇಜು ದಕ್ಷಿಣ ಭಾರತದ ಹಳೆಯ ಮಹಾವಿದ್ಯಾಲಯಗಳಲ್ಲಿ ಒಂದಾಗಿದೆ. ಇದು ಬ್ರಿಟಿಷ್ ಆಳ್ವಿಕೆಯ ಸಮಯದಲ್ಲಿ ಭಾರತದ ರಾಜ (ನಾಲ್ವಡಿ ಕೃಷ್ಣರಾಜ ಒಡೆಯರು)ರೊಬ್ಬರಿಂದ ಉನ್ನತ ಶಿಕ್ಷಣಕ್ಕಾಗಿ ನಿರ್ಮಿಸಲ್ಪಟ್ಟ ಮೊದಲ ಕಾಲೇಜು. ಮೈಸೂರು ಸಂಸ್ಥಾನ ೧೮೫೩ ರಲ್ಲಿ ಮೈಸೂರಿನ ಮಹಾರಾಜ ಕಾಲೇಜನ್ನು ಆರಂಭಿಸಿತು.

    105 views (↑46 from yesterday)0,0,0,0,0,0,0,0,59, 105

    2 day streak

    🔍 🗞️
  12. 12

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    103 views (↑15 from yesterday)116,112,133,82,81,83,85,174,88, 103

    9+ day streak

    🔍 🗞️
  13. 13

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    102 views (↓693 from yesterday)99,56,77,101,88,102,98,88,795, 102

    9+ day streak

    🔍 🗞️
  14. 14

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    101 views (↓181 from yesterday)0,60,161,234,303,437,497,358,282, 101

    9 day streak

    🔍 🗞️
  15. 15

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    87 views (↓10 from yesterday)171,111,108,159,171,154,200,162,97, 87

    9+ day streak

    🔍 🗞️
  16. 16

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    85 views (↓17 from yesterday)138,139,98,126,117,129,159,174,102, 85

    9+ day streak

    🔍 🗞️
  17. 17

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.

    82 views (↓58 from yesterday)88,0,53,0,0,0,100,58,140, 82

    4 day streak

    🔍 🗞️
  18. 18

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    80 views (↓32 from yesterday)123,90,83,106,161,281,196,212,112, 80

    9+ day streak

    🔍 🗞️
  19. 19

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    80 views (↓6 from yesterday)82,82,96,93,79,103,116,96,86, 80

    9+ day streak

    🔍 🗞️
  20. 20

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    80 views (↓23 from yesterday)133,88,51,171,124,103,154,110,103, 80

    9+ day streak

    🔍 🗞️
  21. 21

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    76 views (↓30 from yesterday)60,58,77,101,116,83,82,75,106, 76

    9+ day streak

    🔍 🗞️
  22. 22

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    75 views (↑9 from yesterday)79,81,69,0,90,97,84,96,66, 75

    6 day streak

    🔍 🗞️
  23. 23

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    72 views (↓28 from yesterday)149,103,115,220,133,132,138,111,100, 72

    9+ day streak

    🔍 🗞️
  24. 24

    ಚಂದ್ರ

    ಚಂದ್ರ

    ಚಂದ್ರ - ಇದು ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹ.

    72 views (↑72 from yesterday)0,0,0,0,0,0,0,0,0, 72

    1 day streak

    🔍 🗞️
  25. 25

    ಭಾರತದ ಉಪ ರಾಷ್ಟ್ರಪತಿಗಳ ಪಟ್ಟಿ

    ಭಾರತದ ಉಪ ರಾಷ್ಟ್ರಪತಿಗಳ ಪಟ್ಟಿ

    ಭಾರತದ ರಾಷ್ಟ್ರಪತಿಯ ನಂತರ ಭಾರತದ ಉಪ ರಾಷ್ಟ್ರಪತಿಯರು ಭಾರತ ಸರ್ಕಾರದಲ್ಲಿ ಎರಡನೇ ಅತ್ಯುನ್ನತ ಸಾಂವಿಧಾನಿಕ ಕಚೇರಿಯಾಗಿದ್ದಾರೆ. ಭಾರತದ ಸಂವಿಧಾನದ 63 ನೇ ವಿಧಿಗೆ ಅನುಸಾರವಾಗಿ, ರಾಜೀನಾಮೆ, ತೆಗೆದುಹಾಕುವಿಕೆ, ಮರಣ, ದೋಷಾರೋಪಣೆ ಅಥವಾ ಅಧ್ಯಕ್ಷರು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಅಸಮರ್ಥತೆಯಿಂದಾಗಿ ಅನಿಶ್ಚಿತತೆ ಉಂಟಾದಾಗ ಉಪ ರಾಷ್ಟ್ರಪತಿಯರು ರಾಷ್ಟ್ರಪತಿಯರ ಕಾರ್ಯಗಳನ್ನು ನಿರ್ವಹಿಸುತ್ತಾರೆ. ಅವರು ಭಾರತದ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರೂ ಆಗಿದ್ದಾರೆ.

    67 views (↑29 from yesterday)0,0,0,0,0,0,0,0,38, 67

    2 day streak

    🔍 🗞️
  26. 26

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    62 views (0 from yesterday)71,71,68,68,70,71,63,61,62, 62

    9+ day streak

    🔍 🗞️
  27. 27

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    61 views (↑12 from yesterday)83,85,64,84,114,89,89,94,49, 61

    9+ day streak

    🔍 🗞️
  28. 28

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    60 views (↓13 from yesterday)0,60,58,83,40,78,75,76,73, 60

    9 day streak

    🔍 🗞️
  29. 29

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    59 views (↑23 from yesterday)95,94,65,46,53,81,79,52,36, 59

    9+ day streak

    🔍 🗞️
  30. 30

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    57 views (↓6 from yesterday)102,60,62,87,84,86,79,75,63, 57

    9+ day streak

    🔍 🗞️
  31. 31

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    56 views (↓2 from yesterday)56,48,83,78,55,67,61,78,58, 56

    9+ day streak

    🔍 🗞️
  32. 32

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.

    55 views (↑55 from yesterday)0,0,0,69,77,44,0,0,0, 55

    1 day streak

    🔍 🗞️
  33. 33

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    54 views (↓36 from yesterday)108,72,85,78,137,127,114,90,90, 54

    9+ day streak

    🔍 🗞️
  34. 34

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    52 views (↑52 from yesterday)49,0,0,0,42,0,44,0,0, 52

    1 day streak

    🔍 🗞️
  35. 35

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    50 views (↓29 from yesterday)71,38,0,64,62,64,68,80,79, 50

    7 day streak

    🔍 🗞️
  36. 36

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    48 views (↑48 from yesterday)55,39,0,0,57,0,0,56,0, 48

    1 day streak

    🔍 🗞️
  37. 37

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    46 views (↓35 from yesterday)64,35,0,79,52,63,82,66,81, 46

    7 day streak

    🔍 🗞️
  38. 38

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    46 views (↓29 from yesterday)55,43,0,61,66,71,47,65,75, 46

    7 day streak

    🔍 🗞️
  39. 39

    ಗಂಗ (ರಾಜಮನೆತನ)

    ಗಂಗ (ರಾಜಮನೆತನ)

    ಗಂಗರು ಅಥವಾ ತಲಕಾಡಿನ ಗಂಗರು ಸುಮಾರು ೪ನೇ ಶತಮಾನದಿಂದ ಸುಮಾರು ೧೦ನೇ ಶತಮಾನದವರೆಗೆ ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಉತ್ತರಭಾಗಗಳನ್ನು ಆಳಿದ ಒಂದು ರಾಜಮನೆತನ. ಇವರು ದಕ್ಷಿಣ ಭಾರತದ ಒಂದು ಪ್ರಸಿದ್ಧ ರಾಜಮನೆತನದ ಅರಸರು. ಪಶ್ಚಿಮ ಗಂಗರೆಂದೂ ಪ್ರಸಿದ್ಧರಾಗಿದ್ದಾರೆ.

    46 views (↑46 from yesterday)41,0,0,0,0,0,0,45,0, 46

    1 day streak

    🔍 🗞️
  40. 40

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    46 views (↑3 from yesterday)46,45,33,73,50,0,84,44,43, 46

    4 day streak

    🔍 🗞️
  41. 41

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    46 views (↓16 from yesterday)0,39,0,52,47,0,0,64,62, 46

    3 day streak

    🔍 🗞️
  42. 42

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    46 views (↓1 from yesterday)66,50,46,54,57,87,68,78,47, 46

    9+ day streak

    🔍 🗞️
  43. 43

    ಮಕ್ಕಳ ಹಕ್ಕುಗಳು

    ಮಕ್ಕಳ ಹಕ್ಕುಗಳು

    ಮಕ್ಕಳ ಹಕ್ಕುಗಳು ಮಾನವ ಹಕ್ಕುಗಳ ಉಪವಿಭಾಗ. ಇದು ಅಪ್ರಾಪ್ತ ವಯಸ್ಕರಿಗೆ ನೀಡಲಾಗುವ ರಕ್ಷಣೆ ಮತ್ತು ಕಾಳಜಿಯ ಹಕ್ಕುಗಳಿಗೆ ನಿರ್ದಿಷ್ಟ ಗಮನ ನೀಡಲಾಗಿದೆ. ೧೯೮೯ ರ ಮಕ್ಕಳ ಹಕ್ಕುಗಳ ಸಮಾವೇಶವು (CRC) ಮಗು ಎಂದರೆ "ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮನುಷ್ಯ ಎಂದು ವ್ಯಾಖ್ಯಾನಿಸುತ್ತದೆ.

    45 views (↑7 from yesterday)0,0,0,0,0,0,0,40,38, 45

    3 day streak

    🔍 🗞️
  44. 44

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    42 views (↑42 from yesterday)0,0,35,58,48,0,51,0,0, 42

    1 day streak

    🔍 🗞️
  45. 45

    ಕಂಪ್ಯೂಟರ್

    ಕಂಪ್ಯೂಟರ್

    ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.

    42 views (↑42 from yesterday)0,0,39,45,0,0,40,0,0, 42

    1 day streak

    🔍 🗞️
  46. 46

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    40 views (↓35 from yesterday)93,99,231,299,213,111,92,99,75, 40

    9+ day streak

    🔍 🗞️
  47. 47

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    40 views (↓8 from yesterday)59,57,62,101,76,107,92,78,48, 40

    9+ day streak

    🔍 🗞️
  48. 48

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ.

    39 views (↑39 from yesterday)69,45,0,42,0,49,45,0,0, 39

    1 day streak

    🔍 🗞️
  49. 49

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    39 views (↓2 from yesterday)0,0,0,0,47,0,43,50,41, 39

    4 day streak

    🔍 🗞️
  50. 50

    ಹಣೆ

    ಹಣೆ

    ಮಾನವ ಅಂಗರಚನಾಶಾಸ್ತ್ರದಲ್ಲಿ, ಹಣೆಯು ಬುರುಡೆ ಮತ್ತು ನೆತ್ತಿಯಿಂದ ಸುತ್ತುವರಿಯಲ್ಪಟ್ಟ ತಲೆಯ ಒಂದು ಪ್ರದೇಶ. ಹಣೆಯ ಮೇಲ್ತುದಿಯು ನೆತ್ತಿಯ ಮೇಲಿನ ಕೂದಲು ಬೆಳೆಯುವ ಪ್ರದೇಶದ ಅಂಚಾದ ಕೇಶರಜ್ಜಿನಿಂದ ಗುರುತಿಸಲ್ಪಟ್ಟಿದೆ. ಹಣೆಯ ಕೆಳತುದಿಯು ಬುರುಡೆಯ ಒಂದು ಗುಣಲಕ್ಷಣವಾದ ಕಣ್ಣುಗುಳಿಮೇಲಿನ ಏಣಿನಿಂದ ಗುರುತಿಸಲ್ಪಟ್ಟಿದೆ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  51. 51

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    38 views (↓11 from yesterday)90,53,44,59,39,48,49,0,49, 38

    2 day streak

    🔍 🗞️
  52. 52

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    38 views (↓13 from yesterday)78,67,50,81,107,71,56,59,51, 38

    9+ day streak

    🔍 🗞️
  53. 53

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    38 views (↑38 from yesterday)55,42,56,55,61,78,78,68,0, 38

    1 day streak

    🔍 🗞️
  54. 54

    ಕಿ. ರಂ. ನಾಗರಾಜ್

    ಕಿ. ರಂ. ನಾಗರಾಜ್

    ಕಿತ್ತಾನೆ ರಂಗಣ್ಣ ನಾಗರಾಜ್ ಕನ್ನಡ ಸಾರಸ್ವತ ಲೋಕದ ಹಿರಿಯ ವಿಮರ್ಶಕ, ಚಿಂತಕ. ಕಿರಂ ಎಂದೇ ಖ್ಯಾತರು. ಕಿ.

    37 views (↓13 from yesterday)0,0,0,0,0,0,0,149,50, 37

    3 day streak

    🔍 🗞️
  55. 55

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    37 views (↓8 from yesterday)45,0,43,42,0,46,48,41,45, 37

    5 day streak

    🔍 🗞️
  56. 56

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    37 views (↓9 from yesterday)41,44,0,0,0,0,48,0,46, 37

    2 day streak

    🔍 🗞️
  57. 57

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    37 views (↓2 from yesterday)55,44,33,0,57,62,60,48,39, 37

    6 day streak

    🔍 🗞️
  58. 58

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    37 views (0 from yesterday)45,0,0,85,48,68,64,0,37, 37

    2 day streak

    🔍 🗞️
  59. 59

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    36 views (↑36 from yesterday)0,0,64,89,93,70,39,45,0, 36

    1 day streak

    🔍 🗞️
  60. 60

    ಮೈಸೂರು ಸಂಸ್ಥಾನದ ದಿವಾನರುಗಳು

    ಮೈಸೂರು ಸಂಸ್ಥಾನದ ದಿವಾನರುಗಳು

    36 views (↑36 from yesterday)0,0,0,0,0,0,0,0,0, 36

    1 day streak

    🔍 🗞️
  61. 61

    ಜಗನ್ನಾಥ ದೇವಾಲಯ

    ಜಗನ್ನಾಥ ದೇವಾಲಯ

    ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.

    35 views (↑35 from yesterday)0,0,0,0,0,0,0,0,0, 35

    1 day streak

    🔍 🗞️
  62. 62

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    35 views (↓32 from yesterday)52,0,32,0,0,65,55,106,67, 35

    5 day streak

    🔍 🗞️
  63. 63

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    35 views (↑35 from yesterday)46,57,0,0,39,47,43,36,0, 35

    1 day streak

    🔍 🗞️
  64. 64

    ಭಾರತದ ಆರ್ಥಿಕ ವ್ಯವಸ್ಥೆ

    ಭಾರತದ ಆರ್ಥಿಕ ವ್ಯವಸ್ಥೆ

    ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.

    35 views (↑35 from yesterday)0,0,0,0,0,0,0,0,0, 35

    1 day streak

    🔍 🗞️
  65. 65

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    35 views (↑35 from yesterday)47,162,47,104,145,121,138,109,0, 35

    1 day streak

    🔍 🗞️
  66. 66

    ಅಂತಾರಾಷ್ಟ್ರೀಯ ಸಾಕ್ಷರತಾ ದಿನ

    ಅಂತಾರಾಷ್ಟ್ರೀಯ ಸಾಕ್ಷರತಾ ದಿನ

    ಅಂತಾರಾಷ್ಟ್ರೀಯ ಸಾಕ್ಷರತಾ ದಿನವು ಪ್ರತಿವರ್ಷ ಸೆಪ್ಟೆಂಬರ್ 8 ರಂದು ಆಚರಿಸಲಾಗುವ ಅಂತಾರಾಷ್ಟ್ರೀಯ ಆಚರಣೆಯಾಗಿದೆ, ಇದನ್ನು ಯುನೆಸ್ಕೋ 26 ಅಕ್ಟೋಬರ್ 1966 ರಂದು ಯುನೆಸ್ಕೋದ ಸಾಮಾನ್ಯ ಅಧಿವೇಶನದ 14 ನೇ ಅಧಿವೇಶನದಲ್ಲಿ ಘೋಷಿಸಿತು. ಇದನ್ನು ಮೊದಲ ಬಾರಿಗೆ 1967 ರಲ್ಲಿ ಆಚರಿಸಲಾಯಿತು. ಇದರ ಗುರಿ ವ್ಯಕ್ತಿಗಳು, ಸಮುದಾಯಗಳು ಮತ್ತು ಸಮಾಜಗಳಿಗೆ ಸಾಕ್ಷರತೆಯ ಮಹತ್ವವನ್ನು ಎತ್ತಿ ತೋರಿಸುವುದು.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  67. 67

    ಭಾರತದ ರಾಷ್ಟ್ರಪತಿ

    ಭಾರತದ ರಾಷ್ಟ್ರಪತಿ

    ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  68. 68

    ಗುರು

    ಗುರು

    ಗುರು (ಸಂಸ್ಕೃತ:गुरु,ಅಂದರೆ ಒಂದು ನಿರ್ದಿಷ್ಟ ವಿಭಾಗದಲ್ಲಿ ಹೆಚ್ಚಿನ ಜ್ಞಾನ, ಬುದ್ಧಿವಂತಿಕೆ ಮತ್ತು ನಿಪುಣತೆಯನ್ನು ಹೊಂದಿರುವ, ಮತ್ತು ಇತರರಿಗೆ ನಿರ್ದೇಶನವನ್ನು ನೀಡಲು (ಶಿಕ್ಷಕ) ಈ ಬುದ್ಧಿವಂತಿಕೆಗಳನ್ನು ಬಳಸುವ ವ್ಯಕ್ತಿಯಾಗಿರುತ್ತಾನೆ. ಸಂಸ್ಕೃತದಲ್ಲಿ ಗು ಅಂದರೆ ಅಂಧಕಾರ ಮತ್ತು ರು ಅಂದರೆ ಬೆಳಕು. ಅರಿವಿನ ಅಭಿವೃದ್ಧಿಯ ಒಂದು ಮೂಲತತ್ವವಾಗಿ ಇದು ಕಾಲ್ಪನಿಕತೆಯಿಂದ ನಿಜಸ್ಥಿತಿಯ ನಿರ್ಮಾಣಕ್ಕೆ, ಅಜ್ಞಾನದ ಅಂಧಕಾರದಿಂದ ಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುತ್ತದೆ.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  69. 69

    ಚಿನ್ನ

    ಚಿನ್ನ

    ಚಿನ್ನ(Gold)ವು ಒಂದು ಮೂಲಧಾತು. ರಸಾಯನಶಾಸ್ತ್ರದಲ್ಲಿ ಇದರ ಚಿಹ್ನೆ Au ( ಲ್ಯಾಟಿನ್ ಭಾಷೆಯ ಹೊಳೆಯುವ ಪ್ರಭಾತ ಎಂಬರ್ಥ ಕೊಡುವ ಆರಮ್ ಎಂಬ ಪದದಿಂದ ಆರಿಸಿಕೊಳ್ಳಲಾಗಿದೆ). ಚಿನ್ನದ ಪರಮಾಣು ಸಂಖ್ಯೆ ೭೯.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  70. 70

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    33 views (↓16 from yesterday)57,43,0,48,44,49,58,39,49, 33

    7 day streak

    🔍 🗞️
  71. 71

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ (ಹಿಂದಿ:हनुमान चालीसा" ಹನುಮಂತನ ಮೇಲೆ ನಲವತ್ತು ಶ್ಲೋಕಗಳು ") ಒಂದು ಭಕ್ತಿ ಗೀತೆಯಾಗಿದ್ದು, ಇದು ಭಗವಾನ್ ಹನುಮಂತನನ್ನು ಆಧರಿಸಿ ಮಾದರಿ ಉಪಾಸಕನನ್ನಾಗಿ ಮಾಡಿದೆ. ಇದು ಒಂದು ಪದ್ಯ. ತುಳಸೀದಾಸ ಅವರಿಂದ ಹಿಂದಿ ಭಾಷೆಯಲ್ಲಿ ರಚಿತವಾದದ್ದು.

    33 views (↑33 from yesterday)0,37,56,0,0,0,0,0,0, 33

    1 day streak

    🔍 🗞️
  72. 72

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    33 views (↓13 from yesterday)51,39,43,43,56,44,54,61,46, 33

    9+ day streak

    🔍 🗞️
  73. 73

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ (Sanskrit: मौर्य साम्राज्यम:) ಭಾರತವನ್ನು ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ. ಕ್ರಿ.ಪೂ. ೩೨೪ ರಿಂದ ಕ್ರಿ.ಪೂ.

    33 views (↑33 from yesterday)0,0,0,0,0,0,0,0,0, 33

    1 day streak

    🔍 🗞️
  74. 74

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    33 views (↓21 from yesterday)58,43,54,46,45,70,95,67,54, 33

    9+ day streak

    🔍 🗞️
  75. 75

    ಕನ್ನಡಪ್ರಭ

    ಕನ್ನಡಪ್ರಭ

    ಕನ್ನಡಪ್ರಭ - ಭಾರತದ ಅತ್ಯಂತ ದೊಡ್ಡ ಪತ್ರಿಕಾ ಸಮೂಹವನ್ನು ನಿರ್ವಹಿಸುತ್ತಿರುವ ಇಂಡಿಯನ್ ಎಕ್ಸ್‌ಪ್ರೆಸ್ ಸಂಸ್ಥೆಯ ಅಂಗವಾಗಿ 4 ನವೆಂಬರ್ 1967ರಂದು ಬೆಂಗಳೂರಿನಿಂದ ಆರಂಭವಾದ ಕನ್ನಡ ದಿನಪತ್ರಿಕೆ ಕನ್ನಡಪ್ರಭ. ಇದು ಕನ್ನಡದ ಪ್ರಮುಖ ದಿನ ಪತ್ರಿಕೆಗಳಲ್ಲೊಂದು. ಖ್ಯಾತ ಇಂಡಿಯನ್ ಎಕ್ಸ್‌ಪ್ರೆಸ್ ಬಳಗದಿಂದ ಪ್ರಕಾಶಿತವಾಗುತ್ತಿದೆ.

    33 views (↓7 from yesterday)45,47,0,0,51,0,38,0,40, 33

    2 day streak

    🔍 🗞️
  76. 76

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ (ಡೆಮಾಕ್ರಸಿ). ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ.

    32 views (↑32 from yesterday)0,0,0,39,0,0,0,0,0, 32

    1 day streak

    🔍 🗞️
  77. 77

    ಕರ್ನಾಟಕದ ಮುಖ್ಯಮಂತ್ರಿಗಳು

    ಕರ್ನಾಟಕದ ಮುಖ್ಯಮಂತ್ರಿಗಳು

    32 views (↑32 from yesterday)42,38,52,0,46,0,40,43,0, 32

    1 day streak

    🔍 🗞️
  78. 78

    ಮೈಸೂರು

    ಮೈಸೂರು

    ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ.

    32 views (↑32 from yesterday)0,0,34,0,0,0,0,0,0, 32

    1 day streak

    🔍 🗞️
  79. 79

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    31 views (↑31 from yesterday)0,0,0,0,0,70,0,0,0, 31

    1 day streak

    🔍 🗞️
  80. 80

    ಕೃಷಿ

    ಕೃಷಿ

    ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.

    31 views (↓20 from yesterday)0,0,0,0,0,0,0,0,51, 31

    2 day streak

    🔍 🗞️
  81. 81

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    31 views (↑31 from yesterday)0,42,0,0,0,47,51,0,0, 31

    1 day streak

    🔍 🗞️
  82. 82

    ಗುರುಶಿಷ್ಯ ಬಾಂಧವ್ಯ

    ಗುರುಶಿಷ್ಯ ಬಾಂಧವ್ಯ

    ಗುರು-ಶಿಷ್ಯ ಸಂಪ್ರದಾಯ, ಅಥವಾ ಪರಂಪರೆ ಸಾಂಪ್ರದಾಯಿಕ ಭಾರತೀಯ ಸಂಸ್ಕೃತಿಯಲ್ಲಿ ಮತ್ತು ಹಿಂದೂ ಧರ್ಮ, ಜೈನ ಧರ್ಮ, ಸಿಖ್ ಧರ್ಮ ಮತ್ತು ಬೌದ್ಧ ಧರ್ಮದಂತಹ ಧರ್ಮಗಳಲ್ಲಿ ಗುರುಗಳು ಮತ್ತು ಶಿಷ್ಯರ ಉತ್ತರಾಧಿಕಾರವನ್ನು ಸೂಚಿಸುತ್ತದೆ. ಇದು ಆಧ್ಯಾತ್ಮಿಕ ಸಂಬಂಧ ಮತ್ತು ಮಾರ್ಗದರ್ಶನದ ಸಂಪ್ರದಾಯ ಮತ್ತು ಇದರಲ್ಲಿ ಬೋಧನೆಗಳು ಗುರುವಿನಿಂದ ಶಿಷ್ಯನಿಗೆ ಹರಡಲಾಗುತ್ತದೆ. ವೈದಿಕ, ಆಗಮಿಕ, ವಾಸ್ತುಶಾಸ್ತ್ರೀಯ, ಸಂಗೀತ, ಅಥವಾ ಆಧ್ಯಾತ್ಮಿಕತೆಯಂತಹ ಜ್ಞಾನವನ್ನು ಗುರು ಮತ್ತು ಶಿಷ್ಯನ ನಡುವಿನ ಬೆಳೆಯುತ್ತಿರುವ ಸಂಬಂಧದ ಮೂಲಕ ನೀಡಲಾಗುತ್ತದೆ.

    30 views (↑30 from yesterday)0,0,0,0,0,0,0,0,0, 30

    1 day streak

    🔍 🗞️
  83. 83

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    30 views (↑30 from yesterday)0,54,0,49,50,55,44,61,0, 30

    1 day streak

    🔍 🗞️
  84. 84

    ಸಿಂಧೂತಟದ ನಾಗರೀಕತೆ

    ಸಿಂಧೂತಟದ ನಾಗರೀಕತೆ

    ಇದೇ ವಿಷಯ:ಹರಪ್ಪ ಸಿಂಧೂ ನದಿಯ ತಟದಲ್ಲಿ ಸಾ.ಶ.ಪೂ. ೨೯೦೦ರ ಸುಮಾರಿನಲ್ಲಿ ನಗರಗಳನ್ನು ಹೊಂದಿದ ನಾಗರಿಕತೆ ಆರಂಭವಾಯಿತು. ಇದರೊಂದಿಗೆ ಪ್ರಗತಿಗೊಂಡ ನಾಗರಿಕತೆ ಸಿಂಧೂತಟದ ನಾಗರಿಕತೆ ಅಥವ ಸಿಂಧೂಕಣಿವೆ ನಾಗರಿಕತೆ (Indus Valley Civilization) ಎಂದು ಕರೆಯಲ್ಪಟ್ಟಿದೆ.

    30 views (↑30 from yesterday)0,0,0,0,0,0,0,0,0, 30

    1 day streak

    🔍 🗞️
  85. 85

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    30 views (↓6 from yesterday)70,0,51,76,54,0,52,64,36, 30

    4 day streak

    🔍 🗞️
  86. 86

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    30 views (↓10 from yesterday)0,37,0,46,0,0,0,40,40, 30

    3 day streak

    🔍 🗞️
  87. 87

    ನಿರಂಜನ

    ನಿರಂಜನ

    ನಿರಂಜನ (೧೯೨೪-೧೯೯೫) ಒಬ್ಬ ಖ್ಯಾತ ಬರಹಗಾರ. ಒಬ್ಬ ಸ್ವಾತಂತ್ರ್ಯ ಹೋರಾಟಗಾರ. ನಿಜ ನಾಮಧೇಯ ಕುಳಕುಂದ ಶಿವರಾಯ.

    29 views (↑29 from yesterday)0,0,0,0,0,0,0,0,0, 29

    1 day streak

    🔍 🗞️
  88. 88

    ಆದಿ ಶಂಕರ

    ಆದಿ ಶಂಕರ

    ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.

    29 views (↑29 from yesterday)0,0,0,0,0,49,0,0,0, 29

    1 day streak

    🔍 🗞️
  89. 89

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    29 views (↓26 from yesterday)45,39,0,50,58,52,0,67,55, 29

    3 day streak

    🔍 🗞️
  90. 90

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    29 views (↑29 from yesterday)45,34,38,45,49,53,39,0,0, 29

    1 day streak

    🔍 🗞️
  91. 91

    ಹರಿಹರ (ಕವಿ)

    ಹರಿಹರ (ಕವಿ)

    ಹರಿಹರ : ೧೨ನೆಯ ಶತಮಾನದ ಉತ್ತರಾರ್ಧದಲ್ಲಿದ್ದ ಶೈವ ಕವಿ.ಈತನ ಸೋದರಳಿಯನೆ ರಾಘವಾಂಕ.ಹರಿಹರನು ಕೆಲವು ಕಾಲ ನರಸಿಂಹ ಬಲ್ಲಾಳ ರಾಜನಲ್ಲಿ ಕರಣಿಕನಾಗಿದ್ದ.ಹುಟ್ಟಿದ್ದು ಹಂಪೆಯಲ್ಲಿ. ತಂದೆ ಮಹದೇವ ಭಟ್ಟ, ತಾಯಿ ಶರ್ವಾಣಿ,ತಂಗಿ ರುದ್ರಾಣಿ. ಈಕೆ ರಾಘವಾಂಕನ ತಾಯಿ.

    28 views (↓23 from yesterday)51,0,36,0,0,0,0,0,51, 28

    2 day streak

    🔍 🗞️
  92. 92

    ಕಾಮಸೂತ್ರ

    ಕಾಮಸೂತ್ರ

    ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.

    28 views (↑28 from yesterday)0,0,0,0,0,0,0,0,0, 28

    1 day streak

    🔍 🗞️
  93. 93

    ಗರುಡ ಪುರಾಣ

    ಗರುಡ ಪುರಾಣ

    ಗರುಡ ಪುರಾಣವು ಹಿಂದೂ ಧರ್ಮದ ಪುರಾಣಗಳಲ್ಲಿ ಒಂದು. ೧೯,೦೦೦ ಶ್ಲೋಕಗಳನ್ನು ಹೊಂದಿರುವ ಈ ಪುರಾಣವು ವಿಷ್ಣು ತನ್ನ ವಾಹನವಾದ ಗರುಡನಿಗೆ ನೀಡುವ ಉಪದೇಶದ ರೂಪದಲ್ಲಿದೆ.

    28 views (↑28 from yesterday)0,0,0,0,0,0,0,0,0, 28

    1 day streak

    🔍 🗞️
  94. 94

    ಮೋಡ ಬಿತ್ತನೆ

    ಮೋಡ ಬಿತ್ತನೆ

    ಮೋಡ ಬಿತ್ತನೆ ಒಂದು ಬಗೆಯ ಹವಾಮಾನ ಬದಲಾವಣೆ, ವಾತಾವರಣದಲ್ಲಿ ವಸ್ತುಗಳನ್ನು ಹರಡಿ ಮೋಡಗಳಿಂದ ಬೀಳುವ ಅವಕ್ಷೇಪನದ ಪ್ರಮಾಣ ಅಥವಾ ಪ್ರಕಾರವನ್ನು ಬದಲಾಯಿಸುವ ಒಂದು ರೀತಿ. ಈ ವಸ್ತುಗಳು ಮೋಡ ಘನೀಕರಣ ಅಥವಾ ಮಂಜುಗಡ್ಡೆ ನಾಭಿಗಳಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಮೋಡದೊಳಗಿನ ಸೂಕ್ಷ್ಮಭೌತಿಕ ಪ್ರಕ್ರಿಯೆಗಳನ್ನು ಮಾರ್ಪಾಡು ಮಾಡುತ್ತವೆ. ಅವಕ್ಷೇಪನವನ್ನು (ಮಳೆ ಅಥವಾ ಹಿಮ) ಹೆಚ್ಚಿಸುವುದು ಇದರ ಸಾಮಾನ್ಯ ಉದ್ದೇಶವಾಗಿದೆ, ಆದರೆ ವಿಮಾನ ನಿಲ್ದಾಣಗಳಲ್ಲಿ ಆಲಿಕಲ್ಲು ಮತ್ತು ಮಂಜಿನ ನಿರೋಧವನ್ನೂ ವ್ಯಾಪಕವಾಗಿ ನಡೆಸಲಾಗುತ್ತದೆ.

    28 views (↑28 from yesterday)0,0,0,0,0,0,0,0,0, 28

    1 day streak

    🔍 🗞️
  95. 95

    ಕನ್ನಡ ಛಂದಸ್ಸು

    ಕನ್ನಡ ಛಂದಸ್ಸು

    ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ.

    27 views (↑27 from yesterday)0,0,0,0,0,0,0,37,0, 27

    1 day streak

    🔍 🗞️
  96. 96

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    27 views (↓47 from yesterday)112,69,87,74,98,87,93,51,74, 27

    9+ day streak

    🔍 🗞️
  97. 97

    ಭಗವದ್ಗೀತೆ

    ಭಗವದ್ಗೀತೆ

    ಶ್ರೀ ಭಗವದ್ಗೀತೆಯು ಮಹಾಭಾರತದಲ್ಲಿನ ಕುರುಕ್ಷೇತ್ರ ಯುಧ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಕೃಷ್ಣನಿಂದ ಅರ್ಜುನನಿಗೆ ಮಾಡಲ್ಪಟ್ಟ ಉಪದೇಶ. ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಗೀತೆಯನ್ನು ಪಾಂಡವ ರಾಜಕುಮಾರ ಅರ್ಜುನ ಮತ್ತು ಅವರ ಮಾರ್ಗದರ್ಶಿ ಮತ್ತು ರಥ ಸಾರಥಿ ಶ್ರೀ ಕೃಷ್ಣನ ನಡುವಿನ ಸಂಭಾಷಣೆಯ ನಿರೂಪಣಾ ಚೌಕಟ್ಟಿನಲ್ಲಿ ಹೊಂದಿಸಲಾಗಿದೆ.

    27 views (↓59 from yesterday)0,0,0,0,0,0,0,0,86, 27

    2 day streak

    🔍 🗞️
  98. 98

    ರಾಧೆ

    ರಾಧೆ

    ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ಕೃಷ್ಣ ಮತ್ತು ರಾಧೆ ಬಾಲ್ಯದಲ್ಲಿ ಸ್ನೇಹಿತರಾಗಿದ್ದರು.

    27 views (↓84 from yesterday)0,0,0,0,0,0,0,38,111, 27

    3 day streak

    🔍 🗞️
  99. 99

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ (೨೮ ಜೂನ್ ೧೯೨೮ - ೧೬ ಫೆಬ್ರವರಿ ೨೦೨೨) ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದು ಪ್ರಸಿದ್ಧರಾಗಿದ್ದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು.

    26 views (↓10 from yesterday)0,0,0,0,0,0,0,0,36, 26

    2 day streak

    🔍 🗞️
  100. 100

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    26 views (↓14 from yesterday)52,70,41,0,0,42,0,38,40, 26

    3 day streak

    🔍 🗞️

This data from .